ಈಡೇರದ ಬೇಡಿಕೆ : ಮುಷ್ಕರದತ್ತ ಸಾರಿಗೆ ನೌಕರರ ಚಿತ್ತ

1.10 ಲಕ್ಷ ಸಿಬ್ಬಂದಿಗೆ ಶೇ.25 ವೇತನ ಹೆಚ್ಚಿಸಲು ಒತ್ತಾಯ ಬೆಂಗಳೂರು: ಸರ್ಕಾರ ತಮ್ಮ ಹಲವು ಬೇಡಿಕೆಗಳನ್ನು ಈಡೇರಿಸುವ ಮಾತಿಗೆ ತಪ್ಪಿರುವುದರಿಂದ ಮುಷ್ಕರ ಹೂಡಲು ಸಾರಿಗೆ ನೌಕರರು ಚಿಂತಿಸುತ್ತಿದ್ದಾರೆ. ಮುಂದಿನ ನಡೆಯ ಬಗ್ಗೆ ಚರ್ಚಿಸಲು ಇಂದು ನಾಲ್ಕು ನಿಗಮದ ನೌಕರ ಸಂಘಟನೆಗಳ ಮಹತ್ವದ ಸಭೆ ನಡೆಯಲಿದ್ದು, ಇದರಲ್ಲಿ ಮುಷ್ಕರ ಹೂಡುವ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. ಸಾರಿಗೆ ನೌಕರರು ವೇತನ ಏರಿಕೆಯೂ ಸೇರಿದಂತೆ ಸರ್ಕಾರದ ಮುಂದೆ ಅನೇಕ ಬೇಡಿಕೆಗಳನ್ನು ಇಟ್ಟಿದ್ದಾರೆ. ಕಳೆದ ವರ್ಷ ಕೂಡ ಬಸ್ ನಿಲ್ಲಿಸಿ […]

ಈಡೇರದ ಬೇಡಿಕೆ : ಮುಷ್ಕರದತ್ತ ಸಾರಿಗೆ ನೌಕರರ ಚಿತ್ತ Read More »

ಅಲ್‌ ಖೈದಾ ಉಗ್ರರಿಂದ ಮೂವರು ಭಾರತೀಯರ ಅಪಹರಣ

ಸಿಮೆಂಟ್‌ ಕಾರ್ಖಾನೆಯ ಮೇಲೆ ದಾಳಿ ಮಾಡಿ ಕಿಡ್ನ್ಯಾಪ್‌ ನವದೆಹಲಿ: ಪಶ್ಚಿಮ ಆಫ್ರಿಕಾದ ಮಾಲಿಯಲ್ಲಿ ನಡೆದ ಭಯೋತ್ಪಾದಕ ದಾಳಿಯ ಸಂದರ್ಭದಲ್ಲಿ ಅಲ್​​ ಖೈದಾ ಉಗ್ರರು ಮೂವರು ಭಾರತೀಯರನ್ನು ಅಪಹರಿಸಿದ್ದಾರೆ. ಈ ಘಟನೆ ಬಗ್ಗೆ ಭಾರತ ಸರ್ಕಾರ ತೀವ್ರ ಕಳವಳ ವ್ಯಕ್ತಪಡಿಸಿ ಅವರನ್ನು ಕೂಡಲೇ ರಕ್ಷಣೆ ಮಾಡುವಂತೆ ಮಾಲಿ ಸರ್ಕಾರದ ಬಳಿ ಮನವಿ ಮಾಡಿದೆ. ವಿದೇಶಾಂಗ ಸಚಿವಾಲಯ ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ, ಜುಲೈ 1ರಂದು ಕೆಲವು ಶಸ್ತ್ರಸಜ್ಜಿತ ದಾಳಿಕೋರರು ಮಾಲಿಯ ಕೇಯ್ಸ್‌ನಲ್ಲಿರುವ ಡೈಮಂಡ್ ಸಿಮೆಂಟ್ ಕಾರ್ಖಾನೆಯ ಮೇಲೆ ದಾಳಿ

ಅಲ್‌ ಖೈದಾ ಉಗ್ರರಿಂದ ಮೂವರು ಭಾರತೀಯರ ಅಪಹರಣ Read More »

ನೆಲ್ಯಾಡಿಯ ಲಾರಿ ಚಾಲಕನ ಮೇಲೆ ತಂಡದಿಂದ ಹಲ್ಲೆ

ಕಾರಿನಲ್ಲಿ ಬಂದು ಅಡ್ಡಗಟ್ಟಿ ಥಳಿಸಿದ ಗುಂಪು ಉಪ್ಪಿನಂಗಡಿ: ನೆಲ್ಯಾಡಿ ಗ್ರಾಮದ ಲಾರಿ ಚಾಲಕರೊಬ್ಬರ ಮೇಲೆ ನಿನ್ನೆ ರಾತ್ರಿ ಸಕಲೇಶಪುರ ಬಳಿ ಕಾರಿನಲ್ಲಿ ಬಂದ ತಂಡವೊಂದು ಹಲ್ಲೆ ನಡೆಸಿದ ಘಟನೆ ಸಂಭವಿಸಿದೆ. ಪ್ಲೈವುಡ್ ಸಾಗಿಸುತ್ತಿದ್ದ ಲಾರಿಯನ್ನು ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದ ತಂಡ ಬಾಗಿ ಗ್ರಾಮದ ಬಾಳ್ಳುಪೇಟೆಯ ಪೆಟ್ರೋಲ್ ಪಂಪ್‌ ಬಳಿ ಅಡ್ಡಗಟ್ಟಿ ಚಾಲಕ ನೆಲ್ಯಾಡಿ ಗ್ರಾಮದ ಮುಹಮ್ಮದ್ ನಿಶಾನ್‌ ಎಂಬವರ ಮೇಲೆ ಹಲ್ಲೆ ಮಾಡಿದೆ ಎನ್ನಲಾಗಿದೆ. ಲಾರಿಯನ್ನು ಅಡ್ಡಗಟ್ಟಿ, ಗಾಜಿಗೆ ಲಾಠಿಯಿಂದ ಹೊಡೆದು ನಂತರ ಚಾಲಕನ ಮೇಲೆ ಹಲ್ಲೆ

ನೆಲ್ಯಾಡಿಯ ಲಾರಿ ಚಾಲಕನ ಮೇಲೆ ತಂಡದಿಂದ ಹಲ್ಲೆ Read More »

ಹೃದಯಾಘಾತಕ್ಕೆ ಕೋವಿಡ್‌ ಲಸಿಕೆ ಕಾರಣವಲ್ಲ : ಐಸಿಎಂಆರ್, ಏಮ್ಸ್ ಅಧ್ಯಯನದಿಂದ ದೃಢ

ದೇಶಾದ್ಯಂತ ಕಳವಳ ಸೃಷ್ಟಿಸಿರುವ ಹಾರ್ಟ್‌ ಅಟ್ಯಾಕ್‌ ಸಾವುಗಳ ಹಿನ್ನೆಲೆಯಲ್ಲಿ ಅಧ್ಯಯನ ನವದೆಹಲಿ: ಕರ್ನಾಟಕದ ಹಾಸನವೂ ಸೇರಿದಂತೆ ದೇಶದಲ್ಲಿ ಇತ್ತೀಚೆಗಿನ ಕೆಲ ಸಮಯದಿಂದ ಹೆಚ್ಚುತ್ತಿರುವ ಹೃದಯಾಘಾತಗಳಿಗೆ ಕೋವಿಡ್‌ ಲಸಿಕೆ ಕಾರಣವಲ್ಲ ಎನ್ನುವುದನ್ನು ಐಸಿಎಂಆರ್ ಮತ್ತು ಏಮ್ಸ್ ನಡೆಸಿದ ಅಧ್ಯಯನಗಳು ದೃಢಪಡಿಸಿವೆ. ಕಳೆದ ಒಂದೆರಡು ವರ್ಷಗಳಲ್ಲಿ ದೇಶದಲ್ಲಿ ಹೃದಯಾಘಾದಿಂದ ಸಾಯುತ್ತಿರುವವರ ಸಂಖ್ಯೆ ದಿಢೀರ್‌ ಹೆಚ್ಚಳವಾಗಿದೆ. ಅದರಲ್ಲೂ ಆರೋಗ್ಯವಂತ ಯುವಕ-ಯುವತಿಯರು ದಿಢೀರ್‌ ಎಂದು ಕುಸಿದು ಬಿದ್ದು ಸಾಯುತ್ತಿರುವ ಘಟನೆಗಳು ಕಳವಳ ಮೂಡಿಸಿದ್ದವು. ಈ ಹಿನ್ನೆಲೆಯಲ್ಲಿ ಕೋವಿಡ್‌ ಲಸಿಕೆ ಮೇಲೆ ಅನುಮಾನ ಉಂಟಾಗಿತ್ತು.

ಹೃದಯಾಘಾತಕ್ಕೆ ಕೋವಿಡ್‌ ಲಸಿಕೆ ಕಾರಣವಲ್ಲ : ಐಸಿಎಂಆರ್, ಏಮ್ಸ್ ಅಧ್ಯಯನದಿಂದ ದೃಢ Read More »

ಲೆ. ಗ. ಮನೋಜ್ ಸಿನ್ಹಾ ಅವರಿಂದ ಅಮರನಾಥ ಯಾತ್ರೆಗೆ ಚಾಲನೆ

ಶ್ರೀನಗರ: ಹಿಂದೂಗಳ ಪವಿತ್ರ ಅಮರನಾಥ ಯಾತ್ರೆಗೆ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಇಂದು ಚಾಲನೆ ನೀಡಿದ್ದಾರೆ. ಅಮರನಾಥ ಯಾತ್ರೆ ನಾಳೆಯಿಂದ ಆರಂಭವಾಗುವ ಹಿನ್ನೆಲೆಯಲ್ಲಿ ಅವರು ಇಂದು ಜಮ್ಮು ಕಾಶ್ಮೀರದ ಭಗವತಿ ನಗರದಲ್ಲಿದ್ದ 5880 ಭಕ್ತರಿದ್ದ ಶಿಬಿರಕ್ಕೆ ಧ್ವಜ ಹಾರಿಸುವ ಮುಖೇನ ಚಾಲನೆ ನೀಡಿದ್ದಾರೆ. ಯಾತ್ರೆಯು ಪಹಲ್ಗಾನ್ ಮತ್ತು ಬಾಲ್ಟಾಲ್ ಮೂಲಕ ನಡೆಯಲಿದ್ದು, 38 ದಿನಗಳ ಕಾಲ ಅಂದರೆ ಆಗಸ್ಟ್ 7 ರ ತನಕ ನಡೆಯಲಿದೆ. ಸುರಕ್ಷತಾ ದೃಷ್ಟಿಯಿಂದ ಯಾತ್ರಾ ಮಾರ್ಗಗಳ ಮೇಲೆ ಭದ್ರತಾ ಪಡೆಗಳು ಕಣ್ಗಾವಲು

ಲೆ. ಗ. ಮನೋಜ್ ಸಿನ್ಹಾ ಅವರಿಂದ ಅಮರನಾಥ ಯಾತ್ರೆಗೆ ಚಾಲನೆ Read More »

ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನಾಪತ್ತೆ

ಪುತ್ತೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೋರ್ವಳು ಜೆರಾಕ್ಸ್ ಮಾಡಿ ಬರುವುದಾಗಿ ಹೋಗಿ ಬಳಿಕ ಮನೆಗೆ ಬಾರದೆ ನಾಪತ್ತೆಯಾದ ಬಗ್ಗೆ ಪುತ್ತೂರು ಮಹಿಳಾ ಠಾಣೆಗೆ ದೂರು ನೀಡಲಾಗಿದೆ. ಪುತ್ತೂರು ಪಡ್ನೂರು ನಿವಾಸಿ ಗಿರಿಜಾ ದೇವಿ ಮತ್ತು ಮಂಟು ಪಾಸ್ವಾನ ದಂಪತಿಗಳ ಪುತ್ರಿ ರೂಪ (೧೯) ನಾಪತ್ತೆಯಾದ ಯುವತಿ. ತಾಯಿ ಮಂಗಳೂರಿನ ನರ್ಸಿಂಗ್ ಹೋಂ ನಲ್ಲಿ ತಂದೆ ಉಡುಪಿಯಲ್ಲಿ ಗಾರೆ ಕೆಲಸ ನಿರ್ವಹಿಸುತ್ತಿದ್ದು ಮನೆಯಲ್ಲಿ ರೂಪ ಮತ್ತು ಆಕೆಯ ತಮ್ಮ ವಾಸವಿದ್ದು ನಿನ್ನೆ ಜೆರಾಕ್ಸ್ ಮಾಡಿಸಲು ಪೇಟೆಗೆ ಹೋಗಿ ಬರುವುದಾಗಿ ತಿಳಿಸಿ

ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನಾಪತ್ತೆ Read More »

ನಾಯಿ ಅಡ್ಡ ಬಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು

ಸುಟ್ಟು ಭಸ್ಮವಾದ ಕಾರು, ಚಾಲಕ ಅಪಾಯದಿಂದ ಪಾರು ಮಂಗಳೂರು: ನಾಯಿಯೊಂದು ಅಡ್ಡ ಬಂದ ಪರಿಣಾಮ ಕಾರೊಂದು ‌ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೆಂಕಿಗೆ ಆಹುತಿಯಾದ ಘಟನೆ ನಿನ್ನೆ ರಾತ್ರಿ ಗಂಜಿಮಠದಲ್ಲಿ ನಡೆದಿದೆ. ಕಾರು ಮೊಗರುಕಟ್ಟೆಯಿಂದ ಗಂಜಿಮಠದ ಕಡೆಗೆ ಬರುತ್ತಿತ್ತು. ಈ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿದ್ದು ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ‌. ಈ ಸಂದರ್ಭದಲ್ಲಿ ಕಾರಿನ ಎಸಿ ಸ್ಪೋಟಗೊಂಡ ಪರಿಣಾಮ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ಕೆನ್ನಾಲಿಗೆ ಕಾರು ಸುಟ್ಟು ಭಸ್ಮವಾಗಿದೆ. ಕಾರು

ನಾಯಿ ಅಡ್ಡ ಬಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು Read More »

ಯುವಕನಿಂದ ಮದುವೆ ಭರವಸೆಯಲ್ಲಿ ದೈಹಿಕ ಸಂಪರ್ಕದಿಂದ ಮಗುವಿಗೆ ಜನ್ಮ | ಸಂತ್ರಸ್ತೆಗೆ ನ್ಯಾಯ ದೊರಕಿಸಿ ಕೊಡುವ ನಿಟ್ಟಿನಲ್ಲಿ ವಿಶ್ವಕರ್ಮ ಒಕ್ಕೂಟದ ನೇತೃತ್ವದಲ್ಲಿ ತುರ್ತು ಸಭೆ

ಪುತ್ತೂರು: ಯುವಕನಿಂದ ಮದುವೆಯ ಭರವಸೆಯಲ್ಲಿ  ಗರ್ಭವತಿಯಾಗಿ  ವಂಚನೆಗೊಳಗಾದ ಸಂತ್ರಸ್ತೆಗೆ ನ್ಯಾಯ ದೊರಕಿಸಿಕೊಡುವ ಕುರಿತು ವಿಶ್ವಕರ್ಮ ಒಕ್ಕೂಟದ ನೇತೃತ್ವದಲ್ಲಿ ಸಮಾಜದ ತುರ್ತು ಸಭೆ ಬುಧವಾರ ಕರ್ಮಲ ವಿಶ್ವಕರ್ಮ ಸಮಾಜ ಸೇವಾ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಸಮಾಜ ಬಾಂದವರ‌ ಅಭಿಪ್ರಾಯ ಪಡೆದು, ಮುಂದೆ ಸಂತ್ರಸ್ತೆಯನ್ನು ಭೇಟಿ ಮಾಡಿ ಅಲ್ಲಿಂದ ಮಹಿಳಾ ಪೊಲೀಸ್ ಠಾಣೆ ಹಾಗೂ ಎಸ್ಪಿಯವರಿಗೆ ಮನವಿ ನೀಡಿ ಒಂದೆರಡು ದಿನದಲ್ಲಿ ಯಾವುದೇ  ಬೆಳವಣಿಗೆ ಇಲ್ಲದಿದ್ದ ಪಕ್ಷದಲ್ಲಿ ಸಮಾಜ ಬಾಂಧವರಿಂದ ಉಗ್ರಪ್ರತಿಭಟನೆ ನಡೆಸುವುದಾಗಿ ನಿರ್ಣಯಿಸಲಾಯಿತು. ವಿಶ್ವಕರ್ಮ ಜಿಲ್ಲಾ ಒಕ್ಕೂಟದ ಅಧ್ಯಕ್ಷ

ಯುವಕನಿಂದ ಮದುವೆ ಭರವಸೆಯಲ್ಲಿ ದೈಹಿಕ ಸಂಪರ್ಕದಿಂದ ಮಗುವಿಗೆ ಜನ್ಮ | ಸಂತ್ರಸ್ತೆಗೆ ನ್ಯಾಯ ದೊರಕಿಸಿ ಕೊಡುವ ನಿಟ್ಟಿನಲ್ಲಿ ವಿಶ್ವಕರ್ಮ ಒಕ್ಕೂಟದ ನೇತೃತ್ವದಲ್ಲಿ ತುರ್ತು ಸಭೆ Read More »

ಸಿದ್ದರಾಮಯ್ಯನವರಿಂದ ಅವಮಾನಕ್ಕೀಡಾಗಿದ್ದ ಪೊಲೀಸ್‌ ಅಧಿಕಾರಿಯಿಂದ ಸ್ವಯಂ ನಿವೃತ್ತಿಗೆ ಅರ್ಜಿ

ಬೆಳಗಾವಿಯ ಸಾಧನಾ ಸಮಾವೇಶದಲ್ಲಿ ಪೊಲೀಸ್‌ ಅಧಿಕಾರಿಗೆ ಅವಮಾನ ಮಾಡಿದ್ದ ಸಿಎಂ ಬೆಂಗಳೂರು: ಕಾಂಗ್ರೆಸ್‌ನ ಸಮಾವೇಶದ ವೇದಿಕೆಯಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಅವಮಾನಕ್ಕೊಳಗಾಗಿದ್ದ ಹಿರಿಯ ಪೊಲೀಸ್‌ ಅಧಿಕಾರಿ ಪ್ರಸ್ತುತ ಧಾರವಾಡದ ಎಎಸ್‌ಪಿ ಆಗಿರುವ ನಾರಾಯಣ ಬರಮಣ್ಣಿ ಸ್ವಯಂ ನಿವೃತ್ತಿಗೆ ಮನವಿ ಮಾಡಿ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಬೆಳಗಾವಿಯಲ್ಲಿ ಕೆಲ ಸಮಯದ ಹಿಂದೆ ನಡೆದ ಕಾಂಗ್ರೆಸ್‌ನ ಸಾಧನಾ ಸಮಾವೇಶದ ವೇದಿಕೆಯಲ್ಲಿ ಆಗ ಬೆಳಗಾವಿಯಲ್ಲಿ ಕರ್ತವ್ಯದಲ್ಲಿದ್ದ ನಾರಾಯಣ ಬರಮಣ್ಣಿ ಅವರಿಗೆ ಹೊಡೆಯಲು ಸಿದ್ದರಾಮಯ್ಯ ಕೈ ಎತ್ತಿದ್ದರು. ಈ ವೀಡಿಯೊ ಭಾರಿ ವೈರಲ್‌ ಆಗಿ

ಸಿದ್ದರಾಮಯ್ಯನವರಿಂದ ಅವಮಾನಕ್ಕೀಡಾಗಿದ್ದ ಪೊಲೀಸ್‌ ಅಧಿಕಾರಿಯಿಂದ ಸ್ವಯಂ ನಿವೃತ್ತಿಗೆ ಅರ್ಜಿ Read More »

ಗುರುವಾಯನಕೆರೆ ಹೆದ್ದಾರಿಯಲ್ಲಿ ಮರಣ ಗುಂಡಿಗಳು | ವಾಹನ ಚಾಲಕರು ಕಂಗಾಲು  ನಿರ್ಲಕ್ಷ್ಯ ತೋರುತ್ತಿರುವ ಜನಪ್ರತಿನಿಧಿಗಳು

ಬೆಳ್ತಂಗಡಿ : ಗುರುವಾಯನಕೆರೆ ಕಾರ್ಕಳ ರಸ್ತೆಯಲ್ಲಿ ಹೊಂಡ – ಗುಂಡಿಗಳು ನಿರ್ಮಾಣಗೊಂಡಿದೆ . ಇದರಿಂದಾಗಿ ವಾಹನ ಅವಘಡಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲಿದ್ದು, ವಾಹನ ಸವಾರರು ಹಾಗೂ ಪಾದಚಾರಿಗಳು ತೊಂದರೆ ಅನುಭವಿಸುವ ಪರಿಸ್ಥಿತಿ ಉಂಟಾಗಿದೆ.    ಮಳೆ ಬಂದ ಸಂದರ್ಭದಲ್ಲಿ ಹೊಂಡಗಳಲ್ಲಿ ನೀರು ತುಂಬಿದಾಗ , ಗುಂಡಿಯ ಆಳ ತಿಳಿಯದೆ ದ್ವಿಚಕ್ರ ವಾಹನಗಳನ್ನು ಒಳಗೊಂಡಂತೆ ಇತರ ಸಣ್ಣ-ಪುಟ್ಟ ವಾಹನಗಳು ಬಿದ್ದು ಸವಾರರು ಗಾಯಗೊಳ್ಳುತ್ತಿರುವುದು ದಿನನಿತ್ಯವೂ  ಸಂಭವಿಸುತ್ತಿದೆ . ಹೊಂಡ – ಗುಂಡಿಗಳ ದುರಸ್ತಿ ಕುರಿತು ಅಧಿಕಾರಿಗಳಿಗೆ ಹಾಗೂ ಜನಪ್ರತಿನಿಧಿಗಳಿಗೆ

ಗುರುವಾಯನಕೆರೆ ಹೆದ್ದಾರಿಯಲ್ಲಿ ಮರಣ ಗುಂಡಿಗಳು | ವಾಹನ ಚಾಲಕರು ಕಂಗಾಲು  ನಿರ್ಲಕ್ಷ್ಯ ತೋರುತ್ತಿರುವ ಜನಪ್ರತಿನಿಧಿಗಳು Read More »

error: Content is protected !!
Scroll to Top