ಭಾರತೀಯ ವಾಯುಪಡೆಗೆ ಸಂತ ಫಿಲೋಮಿನಾ ಕಾಲೇಜಿನ ಎನ್‍.ಸಿ.ಸಿ. ಕೆಡೆಟ್ ಮಂಜುನಾಥ್‍ ಟಿ.ವಿ. ಆಯ್ಕೆ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ದ್ವಿತೀಯ ಬಿ.ಎಸ್ಸಿ ವಿಭಾಗದ  ವಿದ್ಯಾರ್ಥಿ ಕೆಡೆಟ್ ಮಂಜುನಾಥ್ ಟಿ. ವಿ ಯವರು ಭಾರತೀಯ ವಾಯುಪಡೆಯ ವೈದ್ಯಕೀಯ ಸಹಾಯಕರಾಗಿ ಸೇವೆ ಸಲ್ಲಿಸಲು ಜುಲೈ 1 ರಂದು ಬೆಂಗಳೂರಿನ ಮಿಲಿಟರಿ ತರಬೇತಿ ಕೇಂದ್ರಕ್ಕೆ ಹಾಜರಾಗುವ ಮೂಲಕ ತನ್ನ ಕನಸನ್ನು ನನಸಾಗಿಸಲಿದ್ದಾರೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಶಿಕ್ಷಕರಾಗಿರುವ  ವೆಂಕಟೇಶ ಟಿ. ಜೆ. ಮತ್ತು ರಾಧಮಣಿ ಜಿ. ಆರ್. ದಂಪತಿಯ ಪುತ್ರರಾಗಿರುವ ಮಂಜುನಾಥ್ ಟಿ. ವಿ. 2013 ರಿಂದ ಹಲವಾರು ಭಾರತೀಯ ಸೈನ್ಯದ ಹಲವಾರು ವಿಭಾಗದ ಆಯ್ಕೆ […]

ಭಾರತೀಯ ವಾಯುಪಡೆಗೆ ಸಂತ ಫಿಲೋಮಿನಾ ಕಾಲೇಜಿನ ಎನ್‍.ಸಿ.ಸಿ. ಕೆಡೆಟ್ ಮಂಜುನಾಥ್‍ ಟಿ.ವಿ. ಆಯ್ಕೆ Read More »

ಲಿವಿಂಗ್‌ ಟುಗೆದರ್‌ ಮಹಿಳೆಯ ಹತ್ಯೆ : ಆರೋಪಿ ಸೆರೆ

ತ್ಯಾಜ್ಯದ ಲಾರಿಯಲ್ಲಿ ಶವ ಎಸೆದು ಹೋಗಿದ್ದ ಕೊಲೆ ಪಾತಕಿ ಬೆಂಗಳೂರು : ಬೆಂಗಳೂರಿನ ಚನ್ನಮ್ಮನಕೆರೆ ಠಾಣಾ ವ್ಯಾಪ್ತಿಯ ಸ್ಕೇಟಿಂಗ್ ಗ್ರೌಂಡ್ ಬಳಿ ನಡೆದಿದ್ದ ಕೊಲೆ ರಹಸ್ಯವನ್ನು ಪೊಲೀಸರು ಕೊನೆಗೂ ಬಯಲಿಗೆಳೆದು ಆರೋಪಿಯನ್ನು ಬಂಧಿಸಿದ್ದಾರೆ. ಇಬ್ಬರು ಮಕ್ಕಳ ತಾಯಿಯ ಜೊತೆ ವಿವಾಹಿತನ ಲಿವಿಂಗ್ ಟುಗೆದರ್​​ ಕೊಲೆಯ ಹಿಂದಿನ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಸಂಶುದ್ದೀನ್ ಎಂಬಾತನನ್ನು ಭಾನುವಾರ ರಾತ್ರಿ ಬಂಧಿಸಲಾಗಿದೆ. ಸಿಸಿಟಿವಿ ದೃಶ್ಯ ಪರಿಶೀಲಿಸಿ ಆರೋಪಿಯನ್ನು ಬಂಧಿಸಿದ ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರು ಕೊಲೆ ರಹಸ್ಯವನ್ನು ಬಯಲು ಮಾಡಿದ್ದಾರೆ.

ಲಿವಿಂಗ್‌ ಟುಗೆದರ್‌ ಮಹಿಳೆಯ ಹತ್ಯೆ : ಆರೋಪಿ ಸೆರೆ Read More »

ಸಾಮಾಜಿಕ ಜಾಲತಾಣದಲ್ಲಿ ಜೈನ  ಸ್ವಾಮೀಜಿ  ಹಾಗೂ ಪ್ರಧಾನಿ ನಿಂದಿಸಿ ಪೋಸ್ಟ್ : ಪ್ರಕರಣ ದಾಖಲು

ಪುತ್ತೂರು: ಸಾಮಾಜಿಕ ಜಾಲತಾಣದಲ್ಲಿ ಜೈನ ಧರ್ಮದ ಸ್ವಾಮೀಜಿ ಹಾಗೂ ಪ್ರಧಾನಮಂತ್ರಿಯನ್ನು ನಿಂದಿಸಿರುವ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಸಾಮಾಜಿಕ ಜಾಲತಾಣ ಪೇಸ್ ಬುಕ್ ನಲ್ಲಿ ಕರುನಾಡಿನ ಮಿನುಗುವ ನಕ್ಷತ್ರ” ಎಂಬ ಪೇಜ್ ಹೊಂದಿರುವ ವ್ಯಕ್ತಿಯು ಪೇಸ್ ಬುಕ್ ನಲ್ಲಿ ಪೋಸ್ಟ್ ಒಂದಕ್ಕೆ ಕಮೆಂಟ್ ಮಾಡುವ ವೇಳೆ ಜೈನ ಧರ್ಮದ ಸ್ವಾಮೀಜಿಗೆ ಹಾಗೂ ಭಾರತದ ಪ್ರಧಾನ ಮಂತ್ರಿಗಳ ಗೌರವಕ್ಕೆ ಹಾಗೂ ಸಾರ್ವಜನಿಕ ಶಾಂತಿ ನೆಮ್ಮದಿಗೆ ದಕ್ಕೆಯನ್ನುಂಟು ಮಾಡುವ ರೀತಿಯಲ್ಲಿ ಸಂದೇಶ ರವಾನಿಸಿದ್ದು ಅವರ ವಿರುದ್ಧ ಕ್ರಮ

ಸಾಮಾಜಿಕ ಜಾಲತಾಣದಲ್ಲಿ ಜೈನ  ಸ್ವಾಮೀಜಿ  ಹಾಗೂ ಪ್ರಧಾನಿ ನಿಂದಿಸಿ ಪೋಸ್ಟ್ : ಪ್ರಕರಣ ದಾಖಲು Read More »

ಆ.8 : ಶ್ರೀ ವರಮಹಾಲಕ್ಷ್ಮೀ ಪೂಜೆ : ಆಮಂತ್ರಣ ಬಿಡುಗಡೆ

ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯಿಂದ ಆ.8 ರಂದು ಮುಕ್ರಂಪಾಡಿ ಸುಭದ್ರ ಕಲ್ಯಾಣ ಮಂಟಪದಲ್ಲಿ ನಡೆಯುವ ನಡೆಯುವ ವರ ಮಹಾಲಕ್ಷ್ಮಿ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು. ಭಾನುವಾರ ಸುಭದ್ರ ಕಲ್ಯಾಣ ಮಂಟಪದಲ್ಲಿ ಸಂಜೆ ಗಣ್ಯರು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಸಂಚಾಲಕ ಅರುಣ್ ಕುಮಾರ್ ಪುತ್ತಿಲ, ಅಧ್ಯಕ್ಷ ಮಹೇಂದ್ರ ವರ್ಮ ,ಪ್ರಧಾನ ಕಾರ್ಯದರ್ಶಿ ರವಿ ಕುಮಾರ್ ಮಠ, ವರ ಮಹಾಲಕ್ಷ್ಮಿ ಪೂಜೆಯ ಅಧ್ಯಕ್ಷೆ ಪ್ರೇಮ ಆರ್

ಆ.8 : ಶ್ರೀ ವರಮಹಾಲಕ್ಷ್ಮೀ ಪೂಜೆ : ಆಮಂತ್ರಣ ಬಿಡುಗಡೆ Read More »

ಆಪರೇಷನ್‌ ಸಿಂದೂರದಲ್ಲಿ ಭಾರತದ 5 ಯುದ್ಧ ವಿಮಾನ ನಾಶ : ಕೋಲಾಹಲ ಸೃಷ್ಟಿಸಿದ ನೌಕಾಪಡೆ ಕ್ಯಾಪ್ಟನ್‌ ಹೇಳಿಕೆ

ಕೇಂದ್ರ ಸರ್ಕಾರದ ಮೇಲೆ ಕಾಂಗ್ರೆಸ್‌ ತೀಕ್ಷ್ಣ ವಾಗ್ದಾಳಿ ನವದೆಹಲಿ: ಪಾಕಿಸ್ತಾನದ ವಿರುದ್ಧ ಕಳೆದ ಮೇ 7ರಂದು ನಡೆಸಿದ ಆಪರೇಷನ್‌ ಸಿಂಧೂರ ಕಾರ್ಯಾಚರಣೆಯಲ್ಲಿ ಭಾರತದ ಕೆಲವು ಯುದ್ಧ ವಿಮಾನಗಳು ನಾಶವಾಗಿವೆ ಎಂಬುದಾಗಿ ನೌಕಾಪಡೆಯ ಅಧಿಕಾರಿಯೊಬ್ಬರು ಇಂಡೋನೇಷ್ಯಾದಲ್ಲಿ ಹೇಳಿಕೊಂಡಿದ್ದು, ಈ ಹೇಳಿಕೆ ಭಾರಿ ಕೋಲಾಹಲ ಎಬ್ಬಿಸಿದೆ. ಮೇ 7ರ ಆಪರೇಷನ್ ಸಿಂದೂರ ಕಾರ್ಯಾಚರಣೆ ವೇಳೆ ಭಾರತೀಯ ಯುದ್ಧ ವಿಮಾನಗಳನ್ನು ಪಾಕಿಸ್ತಾನ ಹೊಡೆದುರುಳಿಸಿದೆ. ರಾಜಕೀಯ ನಾಯಕತ್ವವು ನಿರ್ಬಂಧ ಹೇರಿದ್ದರಿಂದ ನಾವು ವಿಮಾನಗಳನ್ನು ಕಳೆದುಕೊಳ್ಳಬೇಕಾಯಿತು ಎಂದು ನೌಕಾಸೇನೆ ಅಧಿಕಾರಿ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ

ಆಪರೇಷನ್‌ ಸಿಂದೂರದಲ್ಲಿ ಭಾರತದ 5 ಯುದ್ಧ ವಿಮಾನ ನಾಶ : ಕೋಲಾಹಲ ಸೃಷ್ಟಿಸಿದ ನೌಕಾಪಡೆ ಕ್ಯಾಪ್ಟನ್‌ ಹೇಳಿಕೆ Read More »

ಭೀಕರ ಅಪಘಾತ : ಒಂದೇ ಕುಟುಂಬದ ನಾಲ್ವರು ಸಾವು

ಕಾರಿಗೆ ಕ್ಯಾಂಟರ್‌ ಲಾರಿ ಡಿಕ್ಕಿ ಹೊಡೆದು ಸಂಭವಿಸಿದ ದುರಂತ ಬೆಂಗಳೂರು: ತುಮಕೂರು ಜಿಲ್ಲೆಯ ಕುಣಿಗಲ್ ಬೈಪಾಸ್​ನಲ್ಲಿ ಭಾನುವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಕ್ಯಾಂಟರ್ ಲಾರಿ​ ಕಾರಿಗೆ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಪತಿ, ಪತ್ನಿ, ಮಗ, ಮಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸಿಬೇಗೌಡ (48), ಶೋಭಾ (42), ದುಂಬಿಶ್ರೀ (16) ಮತ್ತು ಭಾನು ಕಿರಣ್ ಗೌಡ (14) ಮೃತ ದುರ್ದೈವಿಗಳು. ಇವರು ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಯಲಗಲವಾಡಿ ಹ್ಯಾಂಡ್ ಪೊಸ್ಟ್​​ನವರು

ಭೀಕರ ಅಪಘಾತ : ಒಂದೇ ಕುಟುಂಬದ ನಾಲ್ವರು ಸಾವು Read More »

ಪ್ರೀತಿಸಿ ಕೈಕೊಟ್ಟ ಪ್ರಕರಣ : ಮಗುವಿನ ಡಿಎನ್‌ಎ ಪರೀಕ್ಷೆಗೆ ಮುಂದಾದ ಪೊಲೀಸರು

ಬಲವಾದ ಪುರಾವೆ ಆಗಲಿರುವ ಡಿಎನ್‌ಎ ಟೆಸ್ಟ್‌ ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಗರ್ಭಿಣಿಯಾದ ನಂತರ ಕೈಕೊಟ್ಟ ಪ್ರಕರಣದಲ್ಲಿ ಮಗುವಿನ ಡಿಎನ್‌ಎ ಪರೀಕ್ಷೆ ಮೂಲಕ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಕಾಣಿಸಲು ಪೊಲೀಸರು ಮುಂದಾಗಿದ್ದಾರೆ. ಪುತ್ತೂರು ಬಿಜೆಪಿ ಮುಖಂಡರೊಬ್ಬರ ಪುತ್ರ ಕೃಷ್ಣ ಜೆ. ರಾವ್‌ ಎಂಬಾತ ತನ್ನ ಶಾಲಾ ದಿನಗಳ ಸಹಪಾಠಿ ಯುವತಿಯನ್ನು ಪ್ರೀತಿಸುವ ನಾಟಕವಾಡಿ ದೈಹಿಕ ಸಂಬಂಧ ಬೆಳೆಸಿದ್ದು, ಇದರ ಪರಿಣಾಮವಾಗಿ ಯುವತಿ ಗರ್ಭಿಣಿಯಾಗಿ ಕೆಲದಿನಗಳ ಹಿಂದೆ ಪುತ್ತೂರಿನ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದಾಳೆ. ಯುವತಿ ಪೊಲೀಸ್ ಠಾಣೆ ಮೆಟ್ಟಿಲೇರುತ್ತಿದ್ದಂತೆಯೇ

ಪ್ರೀತಿಸಿ ಕೈಕೊಟ್ಟ ಪ್ರಕರಣ : ಮಗುವಿನ ಡಿಎನ್‌ಎ ಪರೀಕ್ಷೆಗೆ ಮುಂದಾದ ಪೊಲೀಸರು Read More »

ಕೊರ ತಂಙಳ್ ಉರೂಸ್‍ ಕಾರ್ಯಕ್ರಮದಲ್ಲಿ ನೂಕುನುಗ್ಗಲು : ಉಸಿರುಗಟ್ಟಿ ಹಲವರು ಅಸ್ವಸ್ಥ

ಪುತ್ತೂರು: ಕೊರ ತಂಙಳ್ ಎಂದೇ ಪ್ರಸಿದ್ದರಾಗಿದ್ದ ಸಯ್ಯದ್ ನಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ ಅವರ ಸ್ಮರಣಾರ್ಥವಾಗಿ ಜೂನ್ 26ರಿಂದ 29 ರ ವರೆಗೆ ನಡೆದ ವಾರ್ಷಿಕ ಉರೂಸ್ ಮುಬಾರಕ್ ಕಾರ್ಯಕ್ರಮದ ಅಂತಿಮ ದಿನವಾದ ಭಾನುವಾರ ಪ್ರಾರ್ಥನೆ ಹಾಗೂ ಅನ್ನದಾನ ಕಾರ್ಯಕ್ರಮಕ್ಕೆ ನಿರೀಕ್ಷೆಗೂ ಮೀರಿ ಭಕ್ತರ ಸಾಗರ ಹರಿದುಬಂದ ಪರಿಣಾಮ, ನೂಕುನುಗ್ಗಲು ಉಂಟಾಗಿ ಹಲವರು ಅಸ್ವಸ್ಥರಾದ ಘಟನೆ ನಡೆದಿದೆ. ತಂಬಳ್ ಅವರ ಮೇಲಿನ ಭಕ್ತಿಯಿಂದ ರಾಜ್ಯದ ವಿವಿಧ ಭಾಗಗಳಿಂದ ಒಟ್ಟು ಒಂದು ಲಕ್ಷಕ್ಕೂ ಅಧಿಕ ಜನರು ಬಂದಿದ್ದರು.

ಕೊರ ತಂಙಳ್ ಉರೂಸ್‍ ಕಾರ್ಯಕ್ರಮದಲ್ಲಿ ನೂಕುನುಗ್ಗಲು : ಉಸಿರುಗಟ್ಟಿ ಹಲವರು ಅಸ್ವಸ್ಥ Read More »

ಬೈಕ್‍ – ಆಟೋ ರಿಕ್ಷಾ ಅಪಘಾತ : ಏಳು ಮಂದಿಗೆ ಗಾಯ

ಪುತ್ತೂರು: ಆಟೋ ರಿಕ್ಷಾ ಹಾಗೂ ಬೈಕ್ ಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಮಗು ಸಹಿತ ಏಳು ಮಂದಿ ಗಾಯಗೊಂಡ ಘಟನೆ ಉರ್ಲಾಂಡಿ ಬೈಪಾಸ್ ರಸ್ತೆ ಬಳಿ ಭಾನುವಾರ ಸಂಜೆ ನಡೆದಿದೆ. ರಿಕ್ಷಾದಲ್ಲಿದ್ದ ಉರೂಸ್ ಕಾರ್ಯಕ್ರಮದಿಂದ ಹಿಂದಿರುಗುತ್ತಿದ್ದ ಸಾಲೆತ್ತೂರು ಮೂಲದ ಮೊಮ್ಮದ್ ತಮೀಮ್ (6), ಹಮೀದ್ (40), ಇಸ್ಮಾಯಿಲ್‌ (45), ಇಬ್ರಾಹಿಂ (65), ಸಮೀರ್ (34), ಸುಲೈಮಾನ್ (6) ಹಾಗೂ ಬೈಕ್ ಸವಾರ ಕೀರ್ತನ್ ಗಾಯಗೊಂಡಿದ್ದಾರೆ. ಅಪಘಾತದ ರಭಸಕ್ಕೆ ಆಟೋ ರಿಕ್ಷಾ ಪಲ್ಟಿಯಾಗಿದ್ದು, ಗಾಯಾಳುಗಳನ್ನು ಸಮೀಪದ

ಬೈಕ್‍ – ಆಟೋ ರಿಕ್ಷಾ ಅಪಘಾತ : ಏಳು ಮಂದಿಗೆ ಗಾಯ Read More »

ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಫಿಸಿಯೋತೆರಪಿ ಪರಿಕರಗಳ ಉದ್ಘಾಟನೆ

ಪುತ್ತೂರು: ರೋಟರೀ ಕ್ಲಬ್ ಯುವ , ಇನ್ನರ್ ವೀಲ್ ಕ್ಲಬ್ ಆಶ್ರಯದಲ್ಲಿ ಪುತ್ತೂರು ಸರಕಾರಿ ಆಸ್ಪತ್ರೆಗೆ ಫಿಸಿಯೋಥೆರಪಿ ಪರಿಕರಗಳನ್ನು ನೀಡಿದ್ದು ಇದರ ಉದ್ಘಾಟನಾ ಸಮಾರಂಭ ಭಾನುವಾರ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ನಡೆಯಿತು.. ‌ಶಾಸಕ ಆಶೋಕ್ ಕುಮಾರ್ ರೈ ಸಮಾರಂಭ ಉದ್ಘಾಟಿಸಿ ಮಾತನಾಡಿ, ಪುತ್ತೂರಿನ ಸರಕಾರಿ ಆಸ್ಪತ್ರೆಗೆ ರೋಟರಿ ಕ್ಲಬ್‍ ನ ದೇಣಿಗೆ ಅತ್ಯಂತ ಹೆಚ್ಚಾಗಿದೆ. ಒಂದು ಕಾಲದಲ್ಲಿ ಡಯಾಲಿಸಿಸ್‍ ಗೆ ಪರದಾಟ ಉಂಟಾದ ಸಂದರ್ಭದಲ್ಲಿ ರೋಟರಿ ಕ್ಲಬ್‍ 6 ಮೆಷಿನ್‍ ಗಳನ್ನು ನೀಡಿ  ವ್ಯವಸ್ಥಿತ ರೀತಿಯಲ್ಲಿ ಸೂಕ್ತ

ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಫಿಸಿಯೋತೆರಪಿ ಪರಿಕರಗಳ ಉದ್ಘಾಟನೆ Read More »

error: Content is protected !!
Scroll to Top