ಬೆಂಗಳೂರಿನಲ್ಲಿ ಎಚ್‌ಎಂಪಿವಿ ವೈರಸ್‌ ಪತ್ತೆ

ಎಂಟು ತಿಂಗಳ ಮಗುವಿಗೆ ವೈರಸ್‌ ಸೋಂಕು ಬೆಂಗಳೂರು : ಬೆಂಗಳೂರಿನಲ್ಲಿ 8 ತಿಂಗಳ ಮಗುವಿನಲ್ಲಿ ಎಚ್​ಎಂಪಿವಿ ವೈರಸ್ ದೃಢಪಟ್ಟಿದೆ. ಮಗುವಿಗೆ ಜ್ವರ ಬಂದ ಕಾರಣ ನಗರದ ಖಾಸಗಿ ಆಸ್ಪತ್ರೆಯಲ್ಲಿ ಅಡ್ಮಿಟ್ ಮಾಡಲಾಗಿತ್ತು. ರಕ್ತ ಪರೀಕ್ಷೆ ಮಾಡಿಸಿದಾಗ ಎಚ್​ಎಂಪಿವಿ ವೈರಸ್ ಇರುವುದು ಪತ್ತೆಯಾಗಿದೆ.ಈ ಮೂಲಕ ದೇಶದ ಮೊದಲ ಎಚ್​ಎಂಪಿವಿ ವೈರಸ್ ಪ್ರಕರಣ ಪತ್ತೆಯಾದಂತಾಗಿದೆ. ಭಾರತದಲ್ಲೂ ಎಚ್‌ಎಂಪಿ ವೈರಸ್‌ ಇದೆ. ಆದರೆ, ಅದು ಮ್ಯೂಟೆಷನ್ ಆಗಿದೆಯಾ ಎಂಬ ಬಗ್ಗೆ ಇನ್ನೂ ಸ್ಪಷ್ಟನೆ ಇಲ್ಲ. ಚೀನದಲ್ಲಿ ಮ್ಯುಟೇಟ್ ಆಗಿರುವ ವೈರಸ್​ ಹೇಗಿದೆ […]

ಬೆಂಗಳೂರಿನಲ್ಲಿ ಎಚ್‌ಎಂಪಿವಿ ವೈರಸ್‌ ಪತ್ತೆ Read More »

ಮಾರುತಿಗೆ ಟಾಟಾ ಸಡ್ಡು : ಮಾರಾಟದಲ್ಲಿ ಅಗ್ರಸ್ಥಾನಕ್ಕೇರಿದ ಪಂಚ್‌

ಮಾರುತಿ ಕಂಪನಿಯ 40 ವರ್ಷಗಳ ಪಾರಮ್ಯ ಬ್ರೇಕ್‌ ಹೊಸದಿಲ್ಲಿ: ಭಾರತದ ಕಾರು ಮಾರುಕಟ್ಟೆಯಲ್ಲಿ ಟಾಟಾ ಕಂಪನಿಯ ಕಾರುಗಳು ಹೊಸ ಕ್ರಾಂತಿಯನ್ನು ಮಾಡಿವೆ. ಮಾರುತಿ ಸುಝುಕಿ ಕಂಪನಿಯ 40 ವರ್ಷಗಳ ದಾಖಲೆಯನ್ನು ಮುರಿದು ಟಾಟಾ ಕಾರುಗಳು ಮಾರಾಟದಲ್ಲಿ ವಿಕ್ರಮ ಸಾಧಿಸಿವೆ. ಉತ್ಪನ್ನದಲ್ಲಿ ಹೊಸತನ ಇದ್ದಲ್ಲಿ ಮಾರುಕಟ್ಟೆಯಲ್ಲಿ ಯಶಸ್ವಿಯಾಗುತ್ತದೆ ಎನ್ನುವುದನ್ನು ಟಾಟಾ ಕಾರುಗಳು ಸಾಬೀತುಪಡಿಸಿವೆ. ಕಳೆದ 40 ವರ್ಷಗಳಿಂದ ಭಾರತದ ಮಾರುಕಟ್ಟೆಯಲ್ಲಿ ನಂಬರ್‌ ಒನ್‌ ಸ್ಥಾನದಲ್ಲಿದ್ದ ಮಾರುತಿ ಸುಝುಕಿ ಕಂಪನಿಯನ್ನು ದೇಶೀಯ ಕಂಪನಿ ಟಾಟಾ ಮೋಟಾರ್ಸ್‌ ಹಿಂದಿಕ್ಕಿದೆ. ಇಲ್ಲಿಯವರೆಗೆ ದೇಶದಲ್ಲಿ

ಮಾರುತಿಗೆ ಟಾಟಾ ಸಡ್ಡು : ಮಾರಾಟದಲ್ಲಿ ಅಗ್ರಸ್ಥಾನಕ್ಕೇರಿದ ಪಂಚ್‌ Read More »

ಎಚ್‌ಎಂಪಿವಿ ಆತಂಕ : ಮಾರ್ಗಸೂಚಿ ಬಿಡುಗಡೆಗೊಳಿಸಿದ ಸರಕಾರ

ಜ್ವರ, ಶೀತ ಇದ್ದರೆ ಮುನ್ನೆಚ್ಚರಿಕೆ ವಹಿಸಲು ಸೂಚನೆ ಬೆಂಗಳೂರು: ಚೀನದಲ್ಲಿ ಹ್ಯೂಮನ್ ಮೆಟಾ ನ್ಯೂಮೊ ವೈರಸ್ (ಎಚ್‌ಎಂಪಿವಿ) ಹಾವಳಿ ತೀವ್ರಗೊಂಡು ಆತಂಕ ಸೃಷ್ಟಿಸಿಯಾಗಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯ ಸರಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಚೀನದಲ್ಲಿ ಕಾಣಿಸಿಕೊಂಡಿರುವ ಎಚ್‌ಎಂಪಿವಿ ವೈರಸ್ ಬಗ್ಗೆ ಎಚ್ಚರಿಕೆಯಿಂದಿರುವಂತೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ಸೂಚನೆ ನೀಡಿರುವ ಬೆನ್ನಲ್ಲೆ ರಾಜ್ಯ ಆರೋಗ್ಯ ಇಲಾಖೆ ವೈರಸ್‌ ನಿಯಂತ್ರಿಸಲು ಕೆಲವು ಮಾರ್ಗಸೂಚಿಗಳನ್ನು ಪಾಲಿಸುವಂತೆ ಜನತೆ ಬಳಿ ಮನವಿ ಮಾಡಿಕೊಂಡಿದೆ. ಕರ್ನಾಟಕದಲ್ಲಿ ಇಲ್ಲಿಯವರೆಗೆ ಯಾವುದೇ ಪ್ರಕರಣಗಳು ವರದಿಯಾಗಿಲ್ಲದ ಕಾರಣ

ಎಚ್‌ಎಂಪಿವಿ ಆತಂಕ : ಮಾರ್ಗಸೂಚಿ ಬಿಡುಗಡೆಗೊಳಿಸಿದ ಸರಕಾರ Read More »

ಮೌಲ್ಯಯುತ ಕಾದಂಬರಿಗಳ ಲೇಖಕ ನಾ.ಡಿ.ಸೋಜ

ನೂರಾರು ಶ್ರೇಷ್ಠ ಕೃತಿಗಳನ್ನು ಬರೆದ ಹಿರಿಯ ಸಾಹಿತಿ ಕನ್ನಡದ ಹಿರಿಯ ಸಾಹಿತಿ ಡಾ. ನಾ. ಡಿಸೋಜ (87) ನಿನ್ನೆ ಸಂಜೆ ಮಂಗಳೂರಿನಲ್ಲಿ ನಿಧನರಾಗಿದ್ದಾರೆ. ಕನ್ನಡ ಮತ್ತು ಮಾತೃಭಾಷೆಯಾದ ಕೊಂಕಣಿಯಲ್ಲಿ ನೂರರಷ್ಟು ಶ್ರೇಷ್ಠ ಕೃತಿಗಳನ್ನು ಶ್ರೀಮಂತವಾಗಿ ಬರೆದವರು ಅವರು. ಒಂದು ಸಣ್ಣ ಗ್ರಾಮದಲ್ಲಿ ಬದುಕಿನ ಉದ್ದಕ್ಕೂ ವಾಸವಾಗಿದ್ದುಕೊಂಡು ಜಾಗತಿಕ ಮಟ್ಟಕ್ಕೆ ಸಂವಾದಿಯಾಗುವ 40 ಮೌಲ್ಯಯುತ ಕಾದಂಬರಿಗಳನ್ನು ಬರೆದದ್ದು ಅವರ ಶ್ರೇಷ್ಠ ಕೊಡುಗೆ ಎಂದು ಖಂಡಿತವಾಗಿ ಹೇಳಬಹುದು. ಪ್ರಕೃತಿಯ ಹಿನ್ನೆಲೆಯ ಶಕ್ತಿಶಾಲಿ ಕಾದಂಬರಿಗಳು ವಿಶೇಷವಾಗಿ ಕಾದಂಬರಿಯ ಕ್ಷೇತ್ರ ಅವರಿಗೆ ಹೃದಯಕ್ಕೆ

ಮೌಲ್ಯಯುತ ಕಾದಂಬರಿಗಳ ಲೇಖಕ ನಾ.ಡಿ.ಸೋಜ Read More »

ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ | ಸಹಕಾರ ಭಾರತಿ ಅಭ್ಯರ್ಥಿಗಳಿಗೆ ಭರ್ಜರಿ ಗೆಲುವು

ಪುತ್ತೂರು: ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಎಲ್ಲಾ 12 ಸ್ಥಾನಗಳಲ್ಲೂ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಅಭ್ಯರ್ಥಿಗಳು ಭರ್ಜರಿ ಜಯ ಗಳಿಸಿದ್ದಾರೆ. ಸಹಕಾರ ಭಾರತಿಯಿಂದ ಸ್ಪರ್ಧೆಗಿಳಿದಿದ್ದ ಸಾಲಗಾರ ಸಾಮಾನ್ಯ ಕ್ಷೇತ್ರದಿಂದ ನನ್ಯ ಅಚ್ಚುತ ಮೂಡೆತ್ತಾಯ, ಮಂಜುನಾಥ ರೈ ಸಾಂತ್ಯ, ಶಿವರಾಮ ಪಿ ಈಶ್ವರಮಂಗಲ, ನಹುಷ ಭಟ್ ಪಳನೀರು, ನವೀನ ನನ್ನಪಟ್ನಾಜೆ, ಸಾಲಗಾರ ಮಹಿಳಾ ಸ್ಥಾನದಿಂದ ತಾರಾ ಸಂಕಪ್ಪ ಪೂಜಾರಿ ಚಾಕೋಟೆ, ಮೋಹನಾಂಗಿ ಬೀಜಂತ್ತಡ, ಹಿಂದುಳಿದ ವರ್ಗ ಬಿ ಯಿಂದ ಲೋಕೇಶ್‍ ಚಾಕೋಟೆ, ಹಿಂದುಳಿದ

ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ | ಸಹಕಾರ ಭಾರತಿ ಅಭ್ಯರ್ಥಿಗಳಿಗೆ ಭರ್ಜರಿ ಗೆಲುವು Read More »

Гама Казино официальным Сайт%2C Зеркало а Вход В Gama Casino

официального Сайт Онлайн Казино%2C Зарегистрироваться И Играть В Гама Казино Content Мобильная Версия Сайта И Приложения Казино только Начать Играть же Gama Casino Q%3A Как что Могу Вывести ваш Выигрыш Из Gama Casino%3F” возможности Мобильной Версии Часто задаваемые Вопросы Другие Акции Клиент Казино Для Пк Игровые Автоматы В Гама Казино И Другие потехи Приветственные Бонусы

Гама Казино официальным Сайт%2C Зеркало а Вход В Gama Casino Read More »

ಜ.18 : ವಿಟ್ಲ ಕಾಲಾವಧಿ ಜಾತ್ರೋತ್ಸವದ ಅಂಗವಾಗಿ ಸಮರ್ಪಣ್ ವಿಟ್ಲ ವತಿಯಿಂದ ‘ಸಮರ್ಪಣ್ ಕಲೋತ್ಸವ-2025’ | ಬಿಡುಗಡೆಗೊಂಡ ಸಮರ್ಪಣ್ ಸೇವಾ ಪ್ರಕಲ್ಪದಲ್ಲಿ ನಿರ್ಮಿಸಿದ ಮನೆ ಹಸ್ತಾಂತರ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ

ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವರ ಕಾಲಾವಧಿ ಜಾತ್ರೆಯ ಹಿನ್ನಲೆಯಲ್ಲಿ ಶ್ರೀ ದೇವರ ಬಯ್ಯದ ಬಲಿ ಉತ್ಸವ ದಿನವಾದ ಜ.18 ರಂದು ಸಮರ್ಪಣ್ ವಿಟ್ಲ ಇವರ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ‘ಸಮರ್ಪಣ್ ಕಲೋತ್ಸವ -2025’ ಅಂಗವಾಗಿ ಮಂಗಳೂರು ಬೆನಕ ಆರ್ಟ್ಸ್ ವತಿಯಿಂದ ‘ಪೊರಿಪುದಪ್ಪೆ ಜಲದುರ್ಗೆ’ ತುಳು ಸಿನಿ ನಾಟಕ ವಿಶೇಷ ದೃಶ್ಯ ಸಂಯೋಜನೆಯೊಂದಿಗೆ ನಡೆಯಲಿದ್ದು, ಸಮರ್ಪಣ್ ಸೇವಾ ಪ್ರಕಲ್ಪದಲ್ಲಿ ನಿರ್ಮಿಸಿದ ಮನೆ ಹಸ್ತಾಂತರ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಲಾಯಿತು. ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ಅಧ್ಯಕ್ಷ

ಜ.18 : ವಿಟ್ಲ ಕಾಲಾವಧಿ ಜಾತ್ರೋತ್ಸವದ ಅಂಗವಾಗಿ ಸಮರ್ಪಣ್ ವಿಟ್ಲ ವತಿಯಿಂದ ‘ಸಮರ್ಪಣ್ ಕಲೋತ್ಸವ-2025’ | ಬಿಡುಗಡೆಗೊಂಡ ಸಮರ್ಪಣ್ ಸೇವಾ ಪ್ರಕಲ್ಪದಲ್ಲಿ ನಿರ್ಮಿಸಿದ ಮನೆ ಹಸ್ತಾಂತರ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ Read More »

ವಿಧಾನ ಪರಿಷತ್ ಸದಸ್ಯ ಕಿಶೋರ್ ಬೊಟ್ಯಾಡಿ ಬಿಜೆಪಿ ಕಚೇರಿಗೆ ಭೇಟಿ

ಪುತ್ತೂರು: ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಭಾನುವಾರ ಪುತ್ತೂರು ಬಿಜೆಪಿ ಕಚೇರಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಪುತ್ತೂರಿನ ಪಕ್ಷದ ಪ್ರಮುಖರೊಂದಿಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಉಜಿರೆಮಾರು, ನಗರ ಮಂಡಲ ಅಧ್ಯಕ್ಷ ಪಿ.ಬಿ.ಶಿವಕುಮಾರ್, ಕಾರ್ಯದರ್ಶಿ ನಾಗೇಶ್‍ ಪ್ರಭು ಸೇರಿದಂತೆ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

ವಿಧಾನ ಪರಿಷತ್ ಸದಸ್ಯ ಕಿಶೋರ್ ಬೊಟ್ಯಾಡಿ ಬಿಜೆಪಿ ಕಚೇರಿಗೆ ಭೇಟಿ Read More »

ಅಳಕೆಮಜಲು ಶಾಲೆಗೆ ಡೆಸ್ಕ್, ಬೆಂಚು ಹಸ್ತಾಂತರ

ಮಾಣಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ  ವಿಟ್ಲ, ಮಾಣಿ ವಲಯದ ಅಳಕೆ ಮಜಲು ಕಿರಿಯ ಪ್ರಾಥಮಿಕ ಶಾಲೆಗೆ  ಸಮುದಾಯ ಅಭಿವೃದ್ಧಿ ಜ್ಞಾನದೀಪ  ಕಾರ್ಯಕ್ರಮದಿಂದ ಡೆಸ್ಕ್, ಬೆಂಚು ವಿತರಣೆ ಮಾಡಲಾಯಿತು. ಮಾಣಿ ವಲಯ ಅಳಕೆ ಮಜಲು ಸೇವಾ ಪ್ರತಿನಿಧಿ ಸುಗಂಧಿನಿ, ಒಕ್ಕೂಟ ಅದ್ಯಕ್ಷರಾದ ಚಂದ್ರಹಾಸ, ಮತ್ತು ಶೌರ್ಯ ಸದಸ್ಯರು ಮುಖ್ಯ ಶಿಕ್ಷಕ ಇಸ್ಮಾಯಿಲ್‍ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಹ ಶಿಕ್ಷಕರು, ಎಸ್‍ಡಿಎಂಸಿ ಅದ್ಯಕ್ಷ ತಿರುಮಲೇಶ್ವರ, ಉಪಾಧ್ಯಕ್ಷೆ ರೂಪ ಕಿಶೋರ್, ಎಸ್‍ ಡಿಎಂಸಿ ಸದಸ್ಯರು, ಪಂಚಾಯತ್ ಉಪದ್ಯಕ್ಷ

ಅಳಕೆಮಜಲು ಶಾಲೆಗೆ ಡೆಸ್ಕ್, ಬೆಂಚು ಹಸ್ತಾಂತರ Read More »

ಪುತ್ತೂರು ತಾಲೂಕು ಸರಕಾರಿ ನೌಕರರ ಸಹಕಾರಿ ಸಂಘ ಉದ್ಘಾಟನೆ | ಸರಕಾರಿ ನೌಕರರ ಸಂಘದ ನೂತನ ಪದಾಧಿಕಾರಿ, ನಿರ್ದೇಶಕರ ಪದಗ್ರಹಣ

ಪುತ್ತೂರು: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಬೆಂಗಳೂರು ಇದರ ಪುತ್ತೂರು ತಾಲೂಕ ಶಾಖೆಯ ನೇತೃತ್ವದಲ್ಲಿ ನೂತನವಾಗಿ ಪ್ರಾರಂಭಿಸಲಾದ ಪುತ್ತೂರು ತಾಲೂಕು ಸರಕಾರಿ ನೌಕರರ ಸಹಕಾರಿ ಸಂಘದ ಉದ್ಘಾಟನೆ ಹಾಗೂ ಸರಕಾರಿ ನೌಕರರ ಸಂಘದ 2024-25 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮಿನಿ ವಿಧಾನ ಸೌಧದ ಬಳಿಯ ಸರಕಾರಿ ನೌಕರರ ಕಟ್ಟಡದಲ್ಲಿ ನಡೆಯಿತು. ಸಹಕಾರಿ ಸಂಘದ ಕಛೇರಿಯನ್ನು ಉದ್ಘಾಟಿಸಿದ ಸವಣೂರು ವಿದ್ಯಾರಶ್ಮೀ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ, ಸಹಕಾರಿ ರತ್ನ ಸವಣೂರು ಸೀತಾರಾಮ ರೈ

ಪುತ್ತೂರು ತಾಲೂಕು ಸರಕಾರಿ ನೌಕರರ ಸಹಕಾರಿ ಸಂಘ ಉದ್ಘಾಟನೆ | ಸರಕಾರಿ ನೌಕರರ ಸಂಘದ ನೂತನ ಪದಾಧಿಕಾರಿ, ನಿರ್ದೇಶಕರ ಪದಗ್ರಹಣ Read More »

error: Content is protected !!
Scroll to Top