ಮೆಟ್ರೋ ದರ ಏರಿಕೆಯಲ್ಲಿ ಕೇಂದ್ರವನ್ನೇಕೆ ದೂಷಿಸುವುದು?: ರಾಜ್ಯ ಸರ್ಕಾರಕ್ಕೆ HDK ಪ್ರಶ್ನೆ
ಬೆಂಗಳೂರು: ಮೆಟ್ರೋ ದರ ಏರಿಕೆ ಖಂಡಿಸಿ ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದರ ಏರಿಕೆ ಮಾಡಿದರೆ ಜನರು ಸಂತೋಷದಿಂದ ಎಲ್ಲವನ್ನೂ ಕೊಡುತ್ತಾರೆ ಎನ್ನುವುದು ಮುಖ್ಯಮಂತ್ರಿಗಳ ಭ್ರಮೆ ಎಂದು ಅವರು ತಿಳಿಸಿದ್ದಾರೆ. ಮೆಟ್ರೋ ಯೋಜನೆಯಲ್ಲಿ ಕೇಂದ್ರದ ಪಾಲು 20% ಇದೆ ಎಂದು ದರ ಏರಿಕೆಯನ್ನು ಕೇಂದ್ರ ಸರ್ಕಾರದ ತಲೆಗೆ ಕಟ್ಟುವುದು ಸರಿಯಲ್ಲ. ಹೆಚ್ಚಿನ ಹಣ ರಾಜ್ಯ ಸರ್ಕಾರವೇ ಈ ಯೋಜನೆಗೆ ಬಳಸಿದೆ ಎಂದಾದ ಮೇಲೆ ದರ ನಿಗದಿ ಮಾಡುವ […]
ಮೆಟ್ರೋ ದರ ಏರಿಕೆಯಲ್ಲಿ ಕೇಂದ್ರವನ್ನೇಕೆ ದೂಷಿಸುವುದು?: ರಾಜ್ಯ ಸರ್ಕಾರಕ್ಕೆ HDK ಪ್ರಶ್ನೆ Read More »










