ಭಾರತೀಯರು ಎಂದಿಗೂ ಮರೆಯದ ಕರಾಳ ದಿನ : ತುರ್ತು ಪರಿಸ್ಥಿತಿ ಬಗ್ಗೆ ಮೋದಿ ವಾಗ್ದಾಳಿ

ದಿ ಎಮರ್ಜೆನ್ಸಿ ಡೈರೀಸ್ ಪುಸ್ತಕದಲ್ಲಿ ನೆನಪುಗಳನ್ನು ಬಿಚ್ಚಿದ ಪ್ರಧಾನಿ ನವದೆಹಲಿ: ಇಂದಿರಾ ಗಾಂಧಿ ಸರ್ಕಾರ ದೇಶಾದ್ಯಂತ ತುರ್ತು ಪರಿಸ್ಥಿತಿ ಹೇರಿದ್ದ ಸಂದರ್ಭವನ್ನು ಭಾರತೀಯರು ಎಂದಿಗೂ ಮರೆಯದ ಕರಾಳ ದಿನ ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ತುರ್ತು ಪರಿಸ್ಥಿತಿ ಹೇರಿ ಇಂದಿಗೆ 50 ವರ್ಷವಾದ ಹಿನ್ನೆಲೆಯಲ್ಲಿ ಮೋದಿ ಆ ದಿನಗಳ ಕುರಿತು ಟವೀಟ್‌ ಮಾಡಿದ್ದಾರೆ. ಭಾರತದ ಪ್ರಜಾಪ್ರಭುತ್ವ ಇತಿಹಾಸದ ಕರಾಳ ಅಧ್ಯಾಯಗಳಲ್ಲಿ ಒಂದಾದ ತುರ್ತು ಪರಿಸ್ಥಿತಿ ಹೇರಿಕೆಗೆ ಇಂದು ಐವತ್ತು ವರ್ಷಗಳು ತುಂಬಿವೆ. ಭಾರತದ ಜನರು ಈ […]

ಭಾರತೀಯರು ಎಂದಿಗೂ ಮರೆಯದ ಕರಾಳ ದಿನ : ತುರ್ತು ಪರಿಸ್ಥಿತಿ ಬಗ್ಗೆ ಮೋದಿ ವಾಗ್ದಾಳಿ Read More »

2.5 ಕೋಟಿ ರೂ. ಕಾರಿಗೆ 50 ಲ.ರೂ. ಮೌಲ್ಯ ತೋರಿಸಿ ನೋಂದಾಯಿಸಿ ತೆರಿಗೆ ವಂಚನೆ

ಮನಪಾ ಬಳಿಕ ಮಂಗಳೂರು ಆರ್‌ಟಿಒ ಕಚೇರಿಯ ಅವ್ಯವಹಾರ ಬಯಲಿಗೆ ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ಕಚೇರಿಗೆ ಲೋಕಾಯುಕ್ತ ದಾಳಿಯಾದ ಬಳಿಕ ಅಲ್ಲಿ ನಡೆಯುತ್ತಿದ್ದ ಬ್ರಹ್ಮಾಂಡ ಭ್ರಷ್ಟಾಚಾರ ಬೆಳಕಿಗೆ ಬಂದು ಬುದ್ಧಿವಂತರ ಮತ್ತು ಪ್ರಜ್ಞಾವಂತರ ಜಿಲ್ಲೆ ಎಂಬ ಖ್ಯಾತಿ ಹೊಂದಿರುವ ದಕ್ಷಿಣ ಕನ್ನಡ ಜಿಲ್ಲೆಯ ಹೃದಯ ಭಾಗಕ್ಕೆ ಕಳಂಕ ಅಂಟಿಕೊಂಡಿದೆ. ಈಗ ಸಾರಿಗೆ ಕಚೇರಿಯ ಸರದಿ. ಮಂಗಳೂರಿನ ಸಾರಿಗೆ ಕಚೇರಿಯಲ್ಲಿ ವಾಹನ ನೋಂದಣಿಯಲ್ಲಿ ಭಾರಿ ಅವ್ಯವಹಾರ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಈ ಹಗರಣ ಮಂಗಳೂರು ಸಾರಿಗೆ ಅಧಿಕಾರಿ

2.5 ಕೋಟಿ ರೂ. ಕಾರಿಗೆ 50 ಲ.ರೂ. ಮೌಲ್ಯ ತೋರಿಸಿ ನೋಂದಾಯಿಸಿ ತೆರಿಗೆ ವಂಚನೆ Read More »

ಶೃಂಗೇರಿಯ ನೆಮ್ಮಾರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ

ಚಿಕ್ಕಮಗಳೂರು: ಮಲೆನಾಡಿನಲ್ಲಿ ಸುರಿಯುತ್ತಿರುವ ಮಳೆಯ ಅಬ್ಬರಕ್ಕೆ ಶೃಂಗೇರಿ ಸಮೀಪದ ನೆಮ್ಮಾರ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮತ್ತೆ ಗುಡ್ಡ ಕುಸಿದು ಆತಂಕ ಸೃಷ್ಟಿಯಾಗಿದೆ. ಶೃಂಗೇರಿ – ಕಾರ್ಕಳ ನಡುವಿನ ಸಂಚಾರ ರಸ್ತೆಯನ್ನು ಗುಡ್ಡ ಕುಸಿತದ ಆತಂಕದಿಂದ ಜಿಲ್ಲಾಡಳಿತ ಈಗಾಗಲೇ ಬಂದ್ ಮಾಡಿದೆ. ಜೊತೆಗೆ ರಾಷ್ಟ್ರೀಯ ಹೆದ್ದಾರಿಯ ಸಮೀಪದಲ್ಲೇ ಅಧಿಕಾರಿಗಳು, ಪೊಲೀಸರು, ಜೆ ಸಿ ಬಿ ವ್ಯವಸ್ಥೆ‌ ಬೀಡು ಬಿಟ್ಟಿದ್ದು, ಅನಾಹುತಗಳಾದಲ್ಲಿ ಶೀಘ್ರ ಕಾರ್ಯಾಚರಣೆಗೆ ಸಜ್ಜಾಗಿವೆ. ಹಾಗೆಯೇ ಗುಡ್ಡ ಕುಸಿತದ ಎಚ್ಚರಿಕೆಯಾಗಿ ರೋಡ್ ಜಾಮ್ ಮಾಡಿ ಮಣ್ಣು ತೆರವು ಕಾರ್ಯ

ಶೃಂಗೇರಿಯ ನೆಮ್ಮಾರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ Read More »

ರಾಜ್ಯ ಸರ್ಕಾರದ ಬಳಿ ಹಣವಿಲ್ಲ, ಕೇಂದ್ರದ ಬಳಿ ಕೇಳಿ: ವೈರಲ್ ಆಯ್ತು ಗೃಹ ಸಚಿವರ ಹೇಳಿಕೆ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಸ್ವಪಕ್ಷೀಯರೇ ಸಿಡಿದೆದ್ದಿದ್ದು, ದಿನಕ್ಕೊಂದು ಹೈಡ್ರಾಮಾ ನಡೆಯುತ್ತಿದೆ. ಇದೇ ಸಂದರ್ಭದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ‘ರಾಜ್ಯ ಸರ್ಕಾರದ ಬಳಿ ಹಣವಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಯಾವುದೇ ಹಣವಿಲ್ಲ’ ಎಂದು ಹೇಳಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದು ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಗೂ ಗ್ರಾಸವಾಗಿದೆ. ಅವರು ಬಾದಾಮಿಯ ಅಗ್ನಿ ಶಾಮಕ ಠಾಣೆಯ ನೂತನ ಕಟ್ಟಡ ಉದ್ಘಾಟಿಸಿ

ರಾಜ್ಯ ಸರ್ಕಾರದ ಬಳಿ ಹಣವಿಲ್ಲ, ಕೇಂದ್ರದ ಬಳಿ ಕೇಳಿ: ವೈರಲ್ ಆಯ್ತು ಗೃಹ ಸಚಿವರ ಹೇಳಿಕೆ Read More »

ತುರ್ತು ಪರಿಸ್ಥಿತಿಗೆ 50 ವರ್ಷ: ಈ ಕರಾಳತೆಯ ಬಗ್ಗೆ ಪ್ರಧಾನಿ ಮೋದಿ ಏನಂದ್ರು ಗೊತ್ತಾ?

ನವದೆಹಲಿ: ಭಾರತದಲ್ಲಿ ಇಂದಿರಾ ಗಾಂಧಿ ಪ್ರಧಾನಿಯಾಗಿದ್ದ ‌ಸಂದರ್ಭದಲ್ಲಿ ಹೇರಲಾಗಿದ್ದ ‘ತುರ್ತು ಪರಿಸ್ಥಿತಿ’ಗೆ 50 ವರ್ಷಗಳಾಗಿದ್ದು, ಈ ಕರಾಳ ದಿನದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿದ್ದಾರೆ. ತುರ್ತು ಪರಿಸ್ಥಿತಿಯನ್ನು ಭಾರತೀಯ ಪ್ರಜಾಪ್ರಭುತ್ವದ ಅತ್ಯಂತ ಕರಾಳ ದಿನ ಎಂದು ಕರೆದಿರುವ ಅವರು, ಭಾರತೀಯರು ಇದನ್ನು ಸಂವಿಧಾನ್ ಹಲ್ವಾ ದಿವಸ್ ಎಂದು ಕರೆಯುತ್ತಾರೆ ಎಂದು ಹೇಳಿದ್ದಾರೆ. ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಸಂವಿಧಾನದ ಆಶಯಗಳನ್ನು, ಮೌಲ್ಯಗಳನ್ನು ಬದಿಗಿಡಲಾಯಿತು. ಮೂಲಭೂತ ಹಕ್ಕುಗಳನ್ನು ಕಸಿದುಕೊಳ್ಳಲಾಯಿತು. ಪತ್ರಿಕಾ ಸ್ವಾತಂತ್ರ್ಯವನ್ನು ಹತ್ತಿಕ್ಕಲಾಯಿತು. ಹಲವರನ್ನು ಜೈಲಿಗಟ್ಟಲಾಯಿತು.

ತುರ್ತು ಪರಿಸ್ಥಿತಿಗೆ 50 ವರ್ಷ: ಈ ಕರಾಳತೆಯ ಬಗ್ಗೆ ಪ್ರಧಾನಿ ಮೋದಿ ಏನಂದ್ರು ಗೊತ್ತಾ? Read More »

ಫತೇಹಬಾದ್, ಬಾದಶಾಹಿಭಾಗ್ ನಗರಗಳ ಹೆಸರು ಬದಲಾವಣೆಗೆ ಮುಂದಾದ ಯುಪಿ ‌ಸರ್ಕಾರ

ಲಕ್ನೋ: ಉತ್ತರ ಪ್ರದೇಶದ ಆಗ್ರಾ ದಲ್ಲಿನ ಫತೇಹಬಾದ್ ಮತ್ತು ಬಾದಶಾಹಿ ಭಾಗ್‌ ನಗರಗಳ ಹೆಸರನ್ನು ಕ್ರಮವಾಗಿ ಸಿಂಧೂರಪುರಂ ಮತ್ತು ಬ್ರಹ್ಮಪುರಂ ಎಂದು ಮರುನಾಮಕರಣ ಮಾಡಲು ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರ ಮುಂದಾಗಿದೆ. ಸೋಮವಾರ ನಡೆದ ಆಡಳಿತ ಮಂಡಳಿಯ ಸಭೆಯಲ್ಲಿ ಈ ಪ್ರಸ್ತಾವನೆ ಬಂದಿದ್ದು, ಇದನ್ನು ಸರ್ವಾನುಮತದಿಂದ ಅಂಗೀಕಾರ ಮಾಡಲಾಗಿದೆ. ಇದರ ಅನುಮೋದನೆಗಾಗಿ ‌ರಾಜ್ಯ ಸರ್ಕಾರಕ್ಕೆ ಕಳುಹಿಸಲು ಸಿದ್ಧತೆಗಳು ನಡೆದಿವೆ. ಈಗಿರುವ ಹೆಸರುಗಳು ಗುಲಾಮಗಿರಿಯನ್ನು ಸೂಚಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಹೆಸರು ಬದಲಾವಣೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಫತೇಹಬಾದ್, ಬಾದಶಾಹಿಭಾಗ್ ನಗರಗಳ ಹೆಸರು ಬದಲಾವಣೆಗೆ ಮುಂದಾದ ಯುಪಿ ‌ಸರ್ಕಾರ Read More »

ಇರಾನ್‌ನ ಒಂದೇ ಒಂದು ನ್ಯೂಕ್ಲಿಯರ್‌ ಬಾಂಬ್‌ ಕೂಡ ನಾಶವಾಗಿಲ್ಲ ಎಂದ ಅಮೆರಿಕ ಗುಪ್ತಚರ ವರದಿ

ದಾಳಿಯ ಯಶಸ್ಸಿನ ಬಗ್ಗೆ ಕೊಚ್ಚಿಕೊಂಡಿದ್ದ ಟ್ರಂಪ್‌ಗೆ ಭಾರಿ ಮುಖಭಂಗ ವಾಷಿಂಗ್ಟನ್: ಇರಾನ್‌ನ ಮೂರು ಅಣ್ವಸ್ತ್ರ ಸ್ಥಾವರಗಳ ಮೇಲೆ ಅಮೆರಿಕ ನಡೆಸಿದ ಕ್ಷಿಪಣಿ ದಾಳಿಯಲ್ಲಿ ಒಂದು ನ್ಯೂಕ್ಲಿಯರ್‌ ಬಾಂಬ್‌ ಕೂಡ ನಾಶವಾಗಿಲ್ಲ ಎಂದು ಈಗ ಸ್ವತಹ ಅಮೆರಿಕದ ಗುಪ್ತಚರ ಪಡೆಯೇ ಹೇಳಿದೆ. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೊಂಡಂತೆ ಇರಾನ್‌ನ ಪರಮಾಣು ಘಟಕಗಳನ್ನು ಗುರಿಯಾಗಿಸಿ ಅಮೆರಿಕ ನಡೆಸಿದ ದಾಳಿಯಲ್ಲಿ ಇರಾನ್‌ನ ಪರಮಾಣು ಯೋಜನೆ ನಾಶವಾಗಿಲ್ಲ ಬದಲಾಗಿ ಕೆಲವು ತಿಂಗಳ ಕಾಲ ಹಿನ್ನಡೆಯಾಗಿದೆ ಎಂದು ಅಮೆರಿಕದ ಗುಪ್ತಚರ ವರದಿಗಳು ತಿಳಿಸಿವೆ. ಈ

ಇರಾನ್‌ನ ಒಂದೇ ಒಂದು ನ್ಯೂಕ್ಲಿಯರ್‌ ಬಾಂಬ್‌ ಕೂಡ ನಾಶವಾಗಿಲ್ಲ ಎಂದ ಅಮೆರಿಕ ಗುಪ್ತಚರ ವರದಿ Read More »

13ನೇ ಅಂತಸ್ತಿನಲ್ಲಿ ರೀಲ್ಸ್ | ಕೆಳಗೆ ಬಿದ್ದು ಯುವತಿ ಮೃತ್ಯು

ಬೆಂಗಳೂರು: ಯುವತಿಯೊಬ್ಬಳು ನಿರ್ಮಾಣ ಹಂತದ ಕಟ್ಟಡದ 13ನೇ ಅಂತಸ್ತಿನಲ್ಲಿ ರೀಲ್ಸ್ ಮಾಡುವ ಸಂದರ್ಭ ಕೆಳಗೆ ಬಿದ್ದು ಮೃತಪಟ್ಟ ಘಟನೆ ಬೆಂಗಳೂರಿನ ಪರಪ್ಪನ ಅಗ್ರಹಾರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಂದಿನಿ ಮೃತಪಟ್ಟ ಯುವತಿ   ಸ್ನೇಹಿತರೆಲ್ಲಾ ಸೇರಿ ನಿರ್ಮಾಣ ಹಂತದ ಕಟ್ಟಡದ ಬಳಿ ಪಾರ್ಟಿ ಮಾಡಲೆಂದು ಯುವತಿ ನಂದಿನಿ ಹೋಗಿದ್ದಳು. ಈ ಪಾರ್ಟಿಯಲ್ಲಿ ಪ್ರೀತಿ ವಿಚಾರಕ್ಕಾಗಿ ಮಾತುಕತೆ ನಡೆದು ಗಲಾಟೆ ಆಗಿದೆ. 12 ವರ್ಷದ ಲವ್ ಮುರಿದು ಬಿದ್ದಿತ್ತು. ಇದರಿಂದ ಬೇಸರಗೊಂಡಿದ್ದ ಯುವತಿ ಸ್ಯಾಡ್ ರೀಲ್ಸ್ ಮಾಡಲು ಹೋಗಿದ್ದಳು.

13ನೇ ಅಂತಸ್ತಿನಲ್ಲಿ ರೀಲ್ಸ್ | ಕೆಳಗೆ ಬಿದ್ದು ಯುವತಿ ಮೃತ್ಯು Read More »

ಅಪರಿಚಿತ ವ್ಯಕ್ತಿಯ ಶವ ಪತ್ತೆ

ಬೆಳ್ತಂಗಡಿ: ಉಜಿರೆ ಪೇಟೆಯಲ್ಲಿ ಮಂಗಳವಾರ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದ್ದು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಉಜಿರೆ ಪೇಟೆಯಲ್ಲಿ ಮೃತದೇಹ ಪತ್ತೆಯಾಗಿದ್ದು ಗ್ರಾಮಪಂಚಾಯಿತಿ ಸಿಬ್ಬಂದಿ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸುಮಾರು 45 ರಿಂದ 50ವರ್ಷ ಪ್ರಾಯದ ವ್ಯಕ್ತಿಯ ಮೃತದೇಹ ಇದಾಗಿದ್ದು ಎಡ ಕೈಯಲ್ಲಿ G MAHESH ಎಂದೂ ಬಲ ಕೈಯಲ್ಲಿ ABGTK ಎಂಬ ಹಚ್ಚೆ ಬರೆಯಲಾಗಿದೆ. ಮೃತದೇಹವನ್ನು ವೆನಲಾಕ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಮೃತರ ವಾರಿಸುದಾರರು ಯಾರಾದರೂ ಇದ್ದಲ್ಲಿ ಬೆಳ್ತಂಗಡಿ ಠಾಣೆಯನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ.

ಅಪರಿಚಿತ ವ್ಯಕ್ತಿಯ ಶವ ಪತ್ತೆ Read More »

ಜೂನ್‍ 30 : ಉಪನ್ಯಾಸಕ ಹರೀಶ್ ರೈ ವಯೋನಿವೃತ್ತಿ

ಅಳದಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಅರ್ಥಶಾಸ್ತ್ರ ಉಪನ್ಯಾಸಕರಾಗಿರುವ ಹರೀಶ್ ರೈ ಅವರು ಜೂ 30  ರಂದು ವಯೋನಿವೃತ್ತಿ ಹೊಂದುತ್ತಿದ್ದಾರೆ. ಭಾರತೀಯ ಭೂಸೇನೆಯಲ್ಲಿ ಪ್ರಾಧ್ಯಾಪಕರಾಗಿ ಸೇವೆಗೆ ಸೇರಿದ ಇವರು ಅಸ್ಸಾಂ, ಜಬಲ್ಪುರ್, ಪಠಾಣ್ ಕೋಟ್, ಪಚ್ಮುರಿ, ಬೆಂಗಳೂರು ಮೊದಲಾದ ಕಡೆಗಳಲ್ಲಿ ಸೇವೆ ಸಲ್ಲಿಸಿದ್ದು  ರಕ್ಷಕ್ ಮತ್ತು ಕಾರ್ಗಿಲ್ ಯುದ್ಧವು ಸೇರಿ ಹಲವು ಸೇನಾ ಕಾರ್ಯಾಚರಣೆಗಳಲ್ಲಿ ಭಾಗವಹಿಸಿದ್ದು 2009ರಲ್ಲಿ ನಿವೃತ್ತಿ ಹೊಂದಿದ್ದಾರೆ. ಬಳಿಕ ಉಜಿರೆಯ ಎಸ್ ಡಿ ಎಂ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರಾಗಿ,ಮಚ್ಚಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 

ಜೂನ್‍ 30 : ಉಪನ್ಯಾಸಕ ಹರೀಶ್ ರೈ ವಯೋನಿವೃತ್ತಿ Read More »

error: Content is protected !!
Scroll to Top