ಉಪ್ಪಿನಂಗಡಿ: ಮಣ್ಣಗುಂಡಿಯಲ್ಲಿ ಗುಡ್ಡ ಜರಿದು ಹೆದ್ದಾರಿಗೆ ಬಿದ್ದ ಮಣ್ಣು ರಾಶಿ
ಹಲವು ತಾಸು ವಾಹನ ಸಂಚಾರ ವ್ಯತ್ಯಯ ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಕೌಕ್ರಾಡಿ ಗ್ರಾಮದ ಮಣ್ಣಗುಂಡಿಯಲ್ಲಿ ನಿನ್ನೆ ಸಂಜೆ ಗುಡ್ಡ ಜರಿದು ಭಾರಿ ಪ್ರಮಾಣದಲ್ಲಿ ಕಲ್ಲು-ಮಣ್ಣು ರಸ್ತೆಗೆ ಬಿದ್ದ ಪರಿಣಾಮ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ವಾಹನ ಸಂಚಾರ ವ್ಯತ್ಯಯವಾಗಿತ್ತು. ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬಿ.ಸಿ.ರೋಡ್ನಿಂದ ಅಡ್ಡಹೊಳೆ ತನಕ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಮಣ್ಣಗುಂಡಿಯಲ್ಲಿ ರಸ್ತೆ ನಿರ್ಮಾಣ ಸಂದರ್ಭ ಗುಡ್ಡ ಅಗೆಯಲಾಗಿದೆ. ಇಲ್ಲಿ ನೇರವಾಗಿ ಗುಡ್ಡ ಅಗೆದಿರುವುದರಿಂದ ಕೆಲ ದಿನಗಳಿಂದ ಮಣ್ಣು ಜರಿಯುತ್ತಿದ್ದು ಒಂದು […]
ಉಪ್ಪಿನಂಗಡಿ: ಮಣ್ಣಗುಂಡಿಯಲ್ಲಿ ಗುಡ್ಡ ಜರಿದು ಹೆದ್ದಾರಿಗೆ ಬಿದ್ದ ಮಣ್ಣು ರಾಶಿ Read More »










