ಮುರುಡೇಶ್ವರ ಕ್ಷೇತ್ರದಲ್ಲಿ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ

ಭಕ್ತರ ಧಾರ್ಮಿಕ ಭಾವನೆಗೆ ಧಕ್ಕೆಯಾಗದ ರೀತಿ ಸಭ್ಯ ಉಡುಪು ಧರಿಸಲು ಸೂಚನೆ ಮುರುಡೇಶ್ವರ : ದೇಶದೆಲ್ಲೆಡೆಯಿಂದ ನಿತ್ಯ ಸಾವಿರಾರು ಭಕ್ತರು ಆಗಮಿಸುವ ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಪುಣ್ಯಕ್ಷೇತ್ರವಾದ ಮುರುಡೇಶ್ವರದಲ್ಲಿ ಭಕ್ತರಿಗೆ ವಸ್ತ್ರ ಸಂಹಿತೆಯನ್ನು ಜರಿಗೊಳಿಸಲಾಗಿದೆ. ಪುರಾಣ ಪ್ರಸಿದ್ಧ ಸ್ಥಳವಾದ ಗೋಕರ್ಣದ ಮಹಾಬಲೇಶ್ವರ ದೇವಸ್ಥಾನದಲ್ಲಿ ಈಗಾಗಲೇ ವಸ್ತ್ರ ಸಂಹಿತೆ ಜಾರಿ ಮಾಡಲಾಗಿದೆ. ಇದರ ಬೆನ್ನಲ್ಲೇ ಇದೀಗ ಭಟ್ಕಳ ತಾಲೂಕಿನ ಪ್ರಸಿದ್ಧ ಶಿವ ಕ್ಷೇತ್ರವಾದ ಮುರುಡೇಶ್ವರ ಶಿವಾಲಯದಲ್ಲೂ ಇಲ್ಲಿನ ಆಡಳಿತ ಮಂಡಳಿ ವಸ್ತ್ರ ಸಂಹಿತೆ ಜಾರಿಗೆ ತಂದಿದೆ. ಮುರುಡೇಶ್ವರ […]

ಮುರುಡೇಶ್ವರ ಕ್ಷೇತ್ರದಲ್ಲಿ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ Read More »

ದಶಮಾನೋತ್ಸವ ಸಂಭ್ರಮದಲ್ಲಿ ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಕುಂಬ್ರ ಶಾಖೆ | ಗಣಹೋಮ, ಲಕ್ಷ್ಮೀಪೂಜೆಯೊಂದಿಗೆ ದಶಮಾನೋತ್ಸವ ಆಚರಣೆ | ಸಭಾ ಕಾರ್ಯಕ್ರಮ | ದಾಖಲೆ ವ್ಯವಹಾರ, ಗುರಿ ಮುಟ್ಟಿದ ಸಾಧನೆ : ಚಿದಾನಂದ ಬೈಲಾಡಿ | ಸಹಕಾರಿ ಕ್ಷೇತ್ರದಿಂದ ದೇಶದ ಆರ್ಥಿಕತೆಗೆ ಬಹುದೊಡ್ಡ ಕೊಡುಗೆ : ಸಂಜೀವ ಮಠಂದೂರು | ಸಂಘ ಇನ್ನಷ್ಟು ಅಭಿವೃದ್ಧಿ ಹೊಂದಿ ಮಾದರಿ ಸಹಕಾರಿ ಸಂಘವಾಗಿ ಮೂಡಿಬರಲಿ : ಮೋಹನ್ ಗೌಡ ಇಡ್ಯಡ್ಕ | ಗ್ರಾಹಕರ ವಿಶ್ವಾಸಕ್ಕೆ ಪಾತ್ರವಾಗಿರುವ ಸಹಕಾರಿ ಸಂಘ : ತ್ರಿವೇಣಿ ಪಲ್ಲತ್ತಾರು | ವ್ಯವಹಾರ ಧರ್ಮ ಸಂಘದ ಅಭಿವೃದ್ಧಿಗೆ ಪೂರಕವಾಗಿದೆ : ಸುಭಾಷ್ ರೈ ಕಡಮಜಲು | ಎಲ್ಲಾ ಜಾತಿ-ಧರ್ಮಗಳ ಗ್ರಾಹಕರ ಆರ್ಥಿಕ ಪ್ರಗತಿಗೆ ಸಹಕರಿಸುವ ಸಂಘ : ಪಿ.ಕೆ.ಮಹಮ್ಮದ್

ಪುತ್ತೂರು: ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಕುಂಬ್ರ ಶಾಖೆಯ ದಶಮಾನೋತ್ಸವ ಕಾರ್ಯಕ್ರಮ ಭಾನುವಾರ ಬೆಳಿಗ್ಗೆ ಕುಂಬ್ರ ಕಿರಣ್‍ ಸಂಕೀರ್ಣದಲ್ಲಿ ಕಾರ್ಯಾಚರಿಸುತ್ತಿರುವ ಶಾಖೆಯಲ್ಲಿ ನಡೆಯಿತು. ದಶಮಾನೋತ್ಸವದ ಅಂಗವಾಗಿ ಬೆಳಿಗ್ಗೆ 7 ಗಂಟೆಗೆ  ಕೃಷ್ಣ ಉಪಾಧ್ಯಾಯರ ನೇತೃತ್ವದಲ್ಲಿ ಗಣಹೋಮ ಹಾಗೂ ಲಕ್ಷ್ಮೀಪೂಜೆ ಜರಗಿತು. ದಾಖಲೆಯ ವ್ಯವಹಾರ, ಗುರಿ ಮುಟ್ಟಿದ ಸಾಧನೆ : ಚಿದಾನಂದ ಬೈಲಾಡಿ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಒಕ್ಕಲಿಗ ಸಮುದಾಯ ಹತ್ತಿನ ಸಹಕಾರಿ ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ ಮಾತನಾಡಿ, ಒಕ್ಕಲಿಗ ಗೌಡ ಸೇವಾ ಸಂಘದ

ದಶಮಾನೋತ್ಸವ ಸಂಭ್ರಮದಲ್ಲಿ ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಕುಂಬ್ರ ಶಾಖೆ | ಗಣಹೋಮ, ಲಕ್ಷ್ಮೀಪೂಜೆಯೊಂದಿಗೆ ದಶಮಾನೋತ್ಸವ ಆಚರಣೆ | ಸಭಾ ಕಾರ್ಯಕ್ರಮ | ದಾಖಲೆ ವ್ಯವಹಾರ, ಗುರಿ ಮುಟ್ಟಿದ ಸಾಧನೆ : ಚಿದಾನಂದ ಬೈಲಾಡಿ | ಸಹಕಾರಿ ಕ್ಷೇತ್ರದಿಂದ ದೇಶದ ಆರ್ಥಿಕತೆಗೆ ಬಹುದೊಡ್ಡ ಕೊಡುಗೆ : ಸಂಜೀವ ಮಠಂದೂರು | ಸಂಘ ಇನ್ನಷ್ಟು ಅಭಿವೃದ್ಧಿ ಹೊಂದಿ ಮಾದರಿ ಸಹಕಾರಿ ಸಂಘವಾಗಿ ಮೂಡಿಬರಲಿ : ಮೋಹನ್ ಗೌಡ ಇಡ್ಯಡ್ಕ | ಗ್ರಾಹಕರ ವಿಶ್ವಾಸಕ್ಕೆ ಪಾತ್ರವಾಗಿರುವ ಸಹಕಾರಿ ಸಂಘ : ತ್ರಿವೇಣಿ ಪಲ್ಲತ್ತಾರು | ವ್ಯವಹಾರ ಧರ್ಮ ಸಂಘದ ಅಭಿವೃದ್ಧಿಗೆ ಪೂರಕವಾಗಿದೆ : ಸುಭಾಷ್ ರೈ ಕಡಮಜಲು | ಎಲ್ಲಾ ಜಾತಿ-ಧರ್ಮಗಳ ಗ್ರಾಹಕರ ಆರ್ಥಿಕ ಪ್ರಗತಿಗೆ ಸಹಕರಿಸುವ ಸಂಘ : ಪಿ.ಕೆ.ಮಹಮ್ಮದ್ Read More »

ಇಸ್ರೇಲ್‌-ಇರಾನ್‌ ಯುದ್ಧದಲ್ಲಿ ನಿರ್ಣಾಯಕ ಪಾತ್ರ ವಹಿಸಿದ ಆ ಗೂಢಚಾರಿಣಿ ಯಾರು?

ಮೊಸಾದ್‌ನ ಲೇಡಿ ಏಜೆಂಟ್‌ ಸೌಂದರ್ಯಕ್ಕೆ ಮರುಳಾಗಿ ಗುಂಡಿಗೆ ಬಿದ್ದ ಇರಾನ್‌ ಸೇನಾಧಿಕಾರಿಗಳು ಟೆಲ್‌ ಅವಿವ್‌: ಇಸ್ರೇಲ್‌-ಇರಾನ್‌ ಯುದ್ಧ ತೀವ್ರಗೊಂಡಿದೆ. ಅಮೆರಿಕ ಯುದ್ಧರಂಗಕ್ಕೆ ಪ್ರವೇಶಿಸಿದ ಬಳಿಕ ಯುದ್ಧದ ಸ್ವರೂಪವು ಬದಲಾಗಿದೆ. ಈ ಎಲ್ಲದರ ನಡುವೆ ಗಾತ್ರ, ಸಂಪನ್ಮೂಲ, ಜನಸಂಖ್ಯೆ, ಸೇನಾಬಲ, ಶಸ್ತ್ರಾಸ್ತ್ರ… ಹೀಗೆ ಎಲ್ಲ ವಿಚಾರದಲ್ಲೂ ಇರಾನ್‌ಗಿಂತ ಬಹಳ ಹಿಂದೆ ಇರುವ ಇಸ್ರೇಲ್‌ ಈ ಪರಿಯಲ್ಲಿ ನಿಖರ ದಾಳಿ ನಡೆಸುತ್ತಿರುವುದು ಹೇಗೆ ಎಂದು ಇಡೀ ಜಗತ್ತು ನಿಬ್ಬೆರಗಾಗಿ ನೋಡುತ್ತಿದೆ. ಅದರಲ್ಲೂ ಯುದ್ಧ ಶುರುವಾದ ಆರಂಭದಲ್ಲೇ ಇರಾನಿನ ಪ್ರಮುಖ ಮಿಲಿಟರಿ

ಇಸ್ರೇಲ್‌-ಇರಾನ್‌ ಯುದ್ಧದಲ್ಲಿ ನಿರ್ಣಾಯಕ ಪಾತ್ರ ವಹಿಸಿದ ಆ ಗೂಢಚಾರಿಣಿ ಯಾರು? Read More »

ನೀಟ್‍ ಸೂಪರ್ ಸ್ಪೆಷಾಲಿಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣ | ಲಕ್ನೋ ಕಿಂಗ್‍ ಜಾರ್ಜ್ ಮೆಡಿಕಲ್‍ ಯುನಿವರ್ಸಿಟಿಯಲ್ಲಿ ಸೀಟು ಗಿಟ್ಟಿಸಿಕೊಂಡ ಯುವ ವೈದ್ಯ ಡಾ.ಅವಿನ್‍

ಕಡಬ: ನೀಟ್ ಸೂಪರ್ ಸ್ಪೆಷಾಲಿಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಮೂಲಕ ಕಡಬದ ಯುವ ವೈದ್ಯರೋರ್ವರು ದೇಶದ ಪ್ರತಿಷ್ಠಿತ ಲಕ್ಕೋ ಕಿಂಗ್ ಜಾರ್ಜ್ ಮೆಡಿಕಲ್‌ ಯುನಿವರ್ಸಿಟಿಯಲ್ಲಿ ಸರ್ಕಾರಿ ಕೋಟಾದಡಿ ಸೀಟು ಗಿಟ್ಟಿಸಿಕೊಂಡಿದ್ದಾರೆ. ಕಡಬ ತಾಲೂಕಿನ ಎಡಮಂಗಲ ಗ್ರಾಮದ ದೋಣಿಮನೆ ದುಷ್ಯಂತ ಗೌಡ ಮತ್ತು ಪ್ರೇಮ ದಂಪತಿ ಪುತ್ರ ಯುವ ವೈದ್ಯ ಡಾ. ಅವಿನ್ ದೋಣಿಮನೆ, ನೀಟ್ ಪರೀಕ್ಷೆ ಬರೆದು MCh ನ್ಯೂರೋ ಸರ್ಜರಿ (Brain & Spine Surgery) ವ್ಯಾಸಂಗಕ್ಕೆ ಉಚಿತ ಸೀಟ್ ಪಡೆದುಕೊಂಡಿದ್ದಾರೆ. ತೀರಾ ಬಡ ಕುಟುಂಬದಿಂದ

ನೀಟ್‍ ಸೂಪರ್ ಸ್ಪೆಷಾಲಿಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣ | ಲಕ್ನೋ ಕಿಂಗ್‍ ಜಾರ್ಜ್ ಮೆಡಿಕಲ್‍ ಯುನಿವರ್ಸಿಟಿಯಲ್ಲಿ ಸೀಟು ಗಿಟ್ಟಿಸಿಕೊಂಡ ಯುವ ವೈದ್ಯ ಡಾ.ಅವಿನ್‍ Read More »

ವಿಷ ಸೇವಿಸಿದ ಬೆಂಗಳೂರು ಮೂಲದ ಯುವ ಜೋಡಿ

ಕೊಕ್ಕಡ: ವಿಷ ಸೇವಿಸಿ ಅಸ್ವಸ್ವಗಾಗಿ, ಚಿಂತಾಜನಕ ಸ್ಥಿತಿಯಲ್ಲಿದ್ದ ಯುವಕ ಹಾಗೂ ಯುವತಿಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ ಘಟನೆ ಭಾನುವಾರ ರಾತ್ರಿ ನಡೆದಿದೆ. ಬೆಂಗಳೂರು ಮೂಲದ ಯುವಕ ಹಾಗೂ ಯುವತಿ ಜೂ.22ರಂದು ಬೆಳಿಗ್ಗೆ ಧರ್ಮಸ್ಥಳದಿಂದ ಕೊಕ್ಕಡಕ್ಕೆ ಬಸ್ಸಿನಲ್ಲಿ ಬಂದು ಅಲ್ಲಿಂದ ಕೊಕ್ಕಡ-ಪೆರಿಯಶಾಂತಿ ರಾಜ್ಯ ಹೆದ್ದಾರಿ ಮೂಲಕ ನಡೆದುಕೊಂಡು ದಡ್ಡಲುಪಳಿಕೆ ಎಂಬಲ್ಲಿ ಅರಣ್ಯದೊಳಗೆ ಹೋಗಿ ವಿಷ ಸೇವಿಸಿದ್ದರು ಎನ್ನಲಾಗಿದೆ. ಅಲ್ಲಿಂದ ಅವರು ಮತ್ತೆ ಹೆದ್ದಾರಿ ಪಕ್ಕಕ್ಕೆ ಬಂದಿದ್ದು, ಈ ವೇಳೆ ಅಸ್ವಸ್ವರಂತೆ ಕಾಣುತ್ತಿದ್ದ ಇವರನ್ನು ಸ್ಥಳೀಯರು ವಿಚಾರಿಸಿದ ವೇಳೆ ಇಬ್ಬರು

ವಿಷ ಸೇವಿಸಿದ ಬೆಂಗಳೂರು ಮೂಲದ ಯುವ ಜೋಡಿ Read More »

ಪ್ರೇರಣಾ ಕಥೆ – 46ನೇ ವಯಸ್ಸಿನಲ್ಲಿ ವಕೀಲೆಯಾದ ಅಂಬಿಕಾ…

ಅಪಹಾಸ್ಯ, ಅಪಮಾನಗಳನ್ನೆಲ್ಲ ಸಹಿಸಿ ಕನಸು ನನಸು ಮಾಡಿಕೊಂಡ ದಿಟ್ಟ ಮಹಿಳೆ ಮನಸ್ಸಿದ್ದರೆ ಮಾರ್ಗ ಇದೆ ಎಂಬ ಗಾದೆ ಮಾತಿದೆ. ಯಾರಿಗೆ ತಾನು ಏನನ್ನಾದರೂ ಸಾಧಿಸಬೇಕು ಎನ್ನುವ ಛಲ ಇದೆಯೋ, ಅದನ್ನು ಸಾಧಿಸಲು ಯಾರು ಕಠಿಣ ಶ್ರಮ ಹಾಕುತ್ತಾರೋ ಅವರಿಗೆ ಸಾಧನೆಯ ಹಾದಿಯಲ್ಲಿ ಗುರಿ ತಲುಪುವುದು ಸಾಧ್ಯವಾಗುತ್ತದೆ. ಇದಕ್ಕೆ ಸಾಕ್ಷಿ ಕೇರಳದ ವಕೀಲೆ ಎಂ. ಅಂಬಿಕಾ. ಅಂಬಿಕಾ ಅವರಿಗೆ ಈಗ 46 ವರ್ಷ. ಅದರಲ್ಲೇನು ವಿಶೇಷ ಎಂದಿರಾ? ಅದರಲ್ಲೇ ಇರುವುದು ವಿಶೇಷ. ತಾನು ಏನನ್ನಾದರೂ ಸಾಧಿಸಲೇ ಬೇಕು ಎಂದುಕೊಂಡವರಿಗೆ

ಪ್ರೇರಣಾ ಕಥೆ – 46ನೇ ವಯಸ್ಸಿನಲ್ಲಿ ವಕೀಲೆಯಾದ ಅಂಬಿಕಾ… Read More »

ಚರ್ಚ್‌ ಒಳಗೆ ಆತ್ಮಹತ್ಯಾ ಬಾಂಬ್‌ ದಾಳಿ : 15 ಮಂದಿ ಸಾವು

ಚರ್ಚ್‌ನಲ್ಲಿ ಪ್ರಾರ್ಥನೆ ನಡೆಯುತ್ತಿರುವಾಗಲೇ ದಾಳಿ ಡಮಾಸ್ಕಸ್:‌ ಸಿರಿಯಾ ರಾಜಧಾನಿ ಡಮಾಸ್ಕಸ್‌ನ ಹೊರವಲಯದಲ್ಲಿರುವ ಚರ್ಚ್‌ನಲ್ಲಿ ನಡೆದ ಆತ್ಮಾಹುತಿ ಬಾಂಬ್‌ ದಾಳಿಗೆ ಕನಿಷ್ಠ 15 ಜನರು ಮೃತಪಟ್ಟಿದ್ದಾರೆಂದು ವರದಿಯಾಗಿದೆ. ಡಮಾಸ್ಕಸ್ ಬಳಿಯ ಡ್ವೀಲಿಯಾದಲ್ಲಿರುವ ಮಾರ್ ಎಲಿಯಾಸ್ ಚರ್ಚ್‌ನಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದಾಗ ಈ ದಾಳಿ ಸಂಭವಿಸಿದ್ದು, ಹಲವರು ಗಾಯಗೊಂಡಿದ್ದಾರೆ. ಸಿರಿಯಾದ ಅಧಿಕೃತ ಸುದ್ದಿ ಸಂಸ್ಥೆ ಸನಾ ಆರೋಗ್ಯ ಸಚಿವಾಲಯವನ್ನು ಉಲ್ಲೇಖಿಸಿ, ಕನಿಷ್ಠ 15 ಮಂದಿ ಮೃತಪಟ್ಟಿದ್ದಾರೆ ಎಂದು ವರದಿ ಮಾಡಿದೆ. ಯುಕೆ ಮೂಲದ ಸಿರಿಯನ್ ವೀಕ್ಷಣಾಲಯವು ಗಾಯಗೊಂಡವರು ಮತ್ತು ಸತ್ತವರ ಸಂಖ್ಯೆ

ಚರ್ಚ್‌ ಒಳಗೆ ಆತ್ಮಹತ್ಯಾ ಬಾಂಬ್‌ ದಾಳಿ : 15 ಮಂದಿ ಸಾವು Read More »

ಮಂಗಳೂರು: ಏಳು ಜಾನುವಾರುಗಳು ಅನುಮಾನಾಸ್ಪದ ಸಾವು

ವಿಷ ಹಾಕಿ ಕೊಂದಿರುವ ಶಂಕೆ ಮಂಗಳೂರು : ನಗರದ ಹೊರವಲಯ ನೀರುಮಾರ್ಗದ ಸಮೀಪ ಕೆಲರಾಯಿ ಚರ್ಚ್ ಬಳಿಯ ನಿವಾಸಿಯೊಬ್ಬರು ಸಾಕಿರುವ 7 ದನಗಳು ಸತ್ತಿರುವುದು ಅನುಮಾನಕ್ಕೆ ಕಾರಣವಾಗಿದೆ. ಹೈನುಗಾರರಾಗಿರುವ ಜೋಸೆಫ್ ಸ್ಟ್ಯಾನಿ ಪ್ರಕಾಶ್ ಎಂಬವರ ಮನೆಯ 7 ದನಗಳು ಹತ್ತು ದಿನಗಳ ಅವಧಿಯಲ್ಲಿ ಸಾವನ್ನಪ್ಪಿವೆ. ದನಗಳಿಗೆ ಯಾರೋ ವಿಷ ಪದಾರ್ಥ ನೀಡಿ ಸಾಯಿಸಿರುವ ಬಗ್ಗೆ ಅನುಮಾನವಿದೆ. ಕರು ಇರುವ ಹಾಲು ಕರೆಯುವ, ಗರ್ಭಿಣಿ ಹಸುಗಳು, ದೊಡ್ಡ ಮತ್ತು ಮಧ್ಯಮ ಗಾತ್ರದ ಎತ್ತುಗಳು ಸೇರಿವೆ. ಜೋಸೆಫ್ ಸ್ಟ್ಯಾನಿ ಪ್ರಕಾಶ್

ಮಂಗಳೂರು: ಏಳು ಜಾನುವಾರುಗಳು ಅನುಮಾನಾಸ್ಪದ ಸಾವು Read More »

ನಿಯಂತ್ರಣ ತಪ್ಪಿ ಮಗುಚಿಬಿದ್ದ ಆಟೋ : ಸಹಸವಾರ ಮೃತ್ಯು

ಬೆಳ್ತಂಗಡಿ: ಆಟೋ ಚಾಲಕರೋರ್ವರ ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾದ ಪರಿಣಾಮ  ಸಹಸವಾರ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಬದ್ಯಾರು ಸಮೀಪ ಭಾನುವಾರ ಸಂಜೆ ನಡೆದಿದೆ. ಕುಕ್ಕಳ, ಮಾಲಾಡಿ ಗ್ರಾಮದ ಅಣ್ಣು ಹೆಗ್ಡೆ ಅವರ ಪುತ್ರ ಚರಣ್‍ ಹೆಗ್ಡೆ (33) ಮೃತಪಟ್ಟ ಸಹಸವಾರ. ಚರಣ್‍ ಗುರುವಾಯನಕೆರೆಯಿಂದ ಅಳದಂಗಡಿ ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ ಘಟನೆ ನಡೆದಿದೆ. ತಕ್ಷಣ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ, ಆಟೋದಲ್ಲಿ ಮೂವರು ಪ್ರಯಾಣಿಕರಿದ್ದರು

ನಿಯಂತ್ರಣ ತಪ್ಪಿ ಮಗುಚಿಬಿದ್ದ ಆಟೋ : ಸಹಸವಾರ ಮೃತ್ಯು Read More »

ಕೊಯಿಲ  ಕೆ. ಸಿ. ಫಾರಂ ಶಾಲೆಯಲ್ಲಿ ಯೋಗ ದಿನಾಚರಣೆ

ಕಡಬ: ಕೊಯಿಲ ಕೆ. ಸಿ. ಫಾರಂ ಶಾಲೆಯಲ್ಲಿ 11ನೇಯ ವಿಶ್ವಯೋಗ ದಿನವನ್ನು ಶನಿವಾರ ಆಚರಿಸಲಾಯಿತು. ಈ ಸಂದರ್ಭದಲ್ಲಿ ಪ್ರಭಾರ ಮುಖ್ಯಶಿಕ್ಷಕಿ ಅನುಪಮಾ ಅವರು ಮಕ್ಕಳಿಗೆ ‘ ವಿಶ್ವ ಯೋಗ’ ದಿನದ ಪ್ರತಿಜ್ಞೆಯ ಮೂಲಕ ಯೋಗ ದಿನಾಚರಣೆಯ ಸಂಕಲ್ಪ ಮಾಡಿಸಿದರು. ಕಾರ್ಯಕ್ರಮದಲ್ಲಿ ಯೋಗ ಸಂಯೋಜಕ ಲಂಕೇಶ್ ಮಕ್ಕಳಿಗೆ ಯೋಗದ ಬಗ್ಗೆ ಘೋಷ ವಾಕ್ಯದ ಮೂಲಕ ಯೋಗದ ಅರಿವು ಮೂಡಿಸಿದರು.. ನಂತರ ಯೋಗದ ಹಲವಾರು ಆಸನ ಗಳನ್ನು ಮಾಡಿಸಿ, ಯೋಗ ದಿನವನ್ನು ಅರ್ಥವತ್ತಾಗಿ ಆಚರಣೆ ಮಾಡಲಾಯಿತು. ಲ್ಲಿ ಎಲ್ಲಾ  ಶಾಲಾ

ಕೊಯಿಲ  ಕೆ. ಸಿ. ಫಾರಂ ಶಾಲೆಯಲ್ಲಿ ಯೋಗ ದಿನಾಚರಣೆ Read More »

error: Content is protected !!
Scroll to Top