ಜೂ. 21 : ಕೆಮ್ಮಿಂಜೆಯಲ್ಲಿ ಎಸ್ ಪಿವೈಎಸ್ ಎಸ್ ಆಶ್ರಯದಲ್ಲಿ ಯೋಗ ದಿನಾಚರಣೆ – ಯೋಗ ಸಂಭ್ರಮ
ಪುತ್ತೂರು: 1980 ರಿಂದ ಉಚಿತ ಶಿಕ್ಷಣ ನೀಡುತ್ತಿರುವ ಪುತ್ತೂರು ತಾಲೂಕಿನ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ, ನೇತ್ರಾವತಿ ವಲಯ, ಮಂಗಳೂರು ಶ್ರೀ ಪತಂಜಲಿ ಯೋಗ ಶಿಕ್ಷಣ ಫೌಂಡೇಶನ್, ಆಯುಷ್ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತದ ಸಹಯೋಗದೊಂದಿಗೆ 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯು ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಮಹಾವಿಷ್ಣುಮೂರ್ತಿ ದೇವಸ್ಥಾನದ ವಠಾರದಲ್ಲಿ ಜೂ. 21ರಂದು ಬೆಳಗ್ಗೆ ಗಂಟೆ 5.00ರಿಂದ 7.00ರವರೆಗೆ ನಡೆಯಲಿದೆ. ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ ಧ್ಯೇಯೋದ್ಧೇಶದೊಂದಿಗೆ ಯೋಗ ದಿನಾಚರಣೆ […]
ಜೂ. 21 : ಕೆಮ್ಮಿಂಜೆಯಲ್ಲಿ ಎಸ್ ಪಿವೈಎಸ್ ಎಸ್ ಆಶ್ರಯದಲ್ಲಿ ಯೋಗ ದಿನಾಚರಣೆ – ಯೋಗ ಸಂಭ್ರಮ Read More »










