ಅಕ್ರಮ ಜೂಜಾಟ ಅಡ್ಡೆಗೆ ದಾಳಿ : 9 ಮಂದಿಯ ಬಂಧನ

ಬೆಳ್ತಂಗಡಿ: ಮನೆಯೊಂದರಲ್ಲಿ ಅಕ್ರಮವಾಗಿ ಜೂಜಾಟ ಆಡುತ್ತಿದ್ದ ಅಡ್ಡೆಗೆ  ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿ ಆಟದಲ್ಲಿ ನಿರತರಾಗಿದ್ದ 9 ಮಂದಿಯನ್ನು ಬಂಧಿಸಿದ ಘಟನೆ ಓಡಿಲ್ನಾಳ ಗ್ರಾಮದ ಪಣೆಜಾಲು ಎಂಬಲ್ಲಿ ನಡೆದಿದೆ. ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಇನ್ಸೆಕ್ಟರ್ ಸುಬ್ಬಾಪುರ್ ಮಠ ಮತ್ತು ಸಿಬ್ಬಂದಿಗಳು ದಾಳಿ ನಡೆಸಿದ್ದು, ಸ್ಥಳದಲ್ಲಿ ಜೂಜಾಟಕ್ಕೆ ಬಳಸಲಾಗಿದ್ದ ಎಲೆಗಳು, 6 ಮೊಬೈಲ್ ಫೋನ್, 2 ಬೈಕ್, 1 ಆಟೋ ರಿಕ್ಷಾ ಹಾಗೂ 26,778 ರೂಪಾಯಿ ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಆರೋಪಿಗಳ […]

ಅಕ್ರಮ ಜೂಜಾಟ ಅಡ್ಡೆಗೆ ದಾಳಿ : 9 ಮಂದಿಯ ಬಂಧನ Read More »

ಕಾಡು ಪ್ರಾಣಿಗಳ ಜತೆಗೆ ಆನೆ ದಾಳಿಯಿಂದ ಕೃಷಿಕರನ್ನು ರಕ್ಷಿಸಬೇಕು : ಪತ್ರಿಕಾಗೋಷ್ಠಿಯಲ್ಲಿ ಯಂ.ಜಿ.ಸತ್ಯನಾರಾಯಣ ಆಗ್ರಹ

ಪುತ್ತೂರು: ದ.ಕ.ಜಿಲ್ಲೆಯ ಪುತ್ತೂರು, ಸುಳ್ಯ, ಬಂಟ್ವಾಳ, ಕಡಬ ಹಾಗೂ ಬೆಳ್ತಂಗಡಿ ತಾಲೂಕುಗಳಲ್ಲಿ ಕಾಡು ಪ್ರಾಣಿಗಳ ಹಾವಳಿ ಜತೆ ಮುಖ್ಯವಾಗಿ ಆನೆ ದಾಳಿಯಿಂದಾಗಿ ಕೃಷಿಕರು ಕಂಗಾಲಾಗಿದ್ದು, ಕಾಡು ಪ್ರಾಣಿಗಳ ಉಪಟಳದಿಂದ ರಕ್ಷಣೆಯ ಜತೆಗೆ ಬೆಳೆನಾಶಕ್ಕೆ ಪರಿಹಾರ ನೀಡಬೇಕು ಎಂದು ಭಾರತೀಯ ಕಿಸಾಸ್‍ಸಂಘದ ಜಿಲ್ಲಾಧ್ಯಕ್ಷ  ಯಂ.ಜಿ.ಸತ್ಯನಾರಾಯಣ ಅರಣ್ಯ ಇಲಾಖೆಯನ್ನು ಆಗ್ರಹಿಸಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಈಗಾಗಲೇ ಈ ಕುರಿತು ಅರಿಯಡ್ಕ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಸಂತ್ರಸ್ತ ರೈತ ಸದಸ್ಯರ ಸಭೆ ಕರೆದು ಈ ವಿಚಾರವನ್ನು ಸಂಬಂಧ ಪಟ್ಟ ಇಲಾಖೆ

ಕಾಡು ಪ್ರಾಣಿಗಳ ಜತೆಗೆ ಆನೆ ದಾಳಿಯಿಂದ ಕೃಷಿಕರನ್ನು ರಕ್ಷಿಸಬೇಕು : ಪತ್ರಿಕಾಗೋಷ್ಠಿಯಲ್ಲಿ ಯಂ.ಜಿ.ಸತ್ಯನಾರಾಯಣ ಆಗ್ರಹ Read More »

ಕೆದಂಬಾಡಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಸುನಂದಾ ರೈ ಕೇನ್ಯ ನಿಧನ

ಪುತ್ತೂರು: ಕೆದಂಬಾಡಿ ಗ್ರಾಮ ಪಂಚಾಯತ್ ಗ್ರೇಡ್ 1 ಕಾರ್ಯದರ್ಶಿ ಸುನಂದಾ ರೈ ಕೇನ್ಯ (54 ) ಅವರು ಅಲ್ಪಕಾಲದ ಅಸೌಖ್ಯದಿಂದ ಬುಧವಾರ ಬೆಳಿಗ್ಗೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಬೆಳ್ಳಾರೆ ನಿವಾಸಿಯಾಗಿದ್ದ  ಸುನಂದಾ ರೈ ಅನಾರೋಗ್ಯಕ್ಕೊಳಗಾಗಿ ಕೆಲ ಸಮಯಗಳಿಂದ ತಿಂಗಳಾಡಿ ಬಳಿ ವಾಸವಾಗಿದ್ದರು. ಆರಂಭದಲ್ಲಿ ಬಳ್ಪ ಗ್ರಾಮ ಪಂಚಾಯತ್‌ ನಲ್ಲಿ ಸೇವೆಯನ್ನು ಪ್ರಾರಂಭಿಸಿ ಬಳಿಕ ಬೆಳ್ಳಾರೆ ಪಂಚಾಯತ್‌ನಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಬಳಿಕ ಗ್ರೇಡ್-1 ಕಾರ್ಯದರ್ಶಿಯಾಗಿ ಭಡ್ತಿ ಪಡೆದು ಕೆದಂಬಾಡಿ ಗ್ರಾಪಂಗೆ ವರ್ಗಾವಣೆಗೊಂಡಿದ್ದರು. ಶಾಲಾ ದಿನಗಳಲ್ಲೇ ಕ್ರೀಡೆಯಲ್ಲಿ ಗುರುತಿಸಿಕೊಂಡಿದ್ದು, ಗ್ರಾಮ

ಕೆದಂಬಾಡಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಸುನಂದಾ ರೈ ಕೇನ್ಯ ನಿಧನ Read More »

ಗೇರುಕಟ್ಟೆ ದಿವಾಕರ ಆಚಾರ್ಯರಿಗೆ ಯಕ್ಷಗಾನ ಡಿಪ್ಲೋಮಾದಲ್ಲಿ ವಿಶಿಷ್ಟ ಶ್ರೇಣಿ

ಪುತ್ತೂರು: ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಮೈಸೂರು 2024- 25 ನೇ ಸಾಲಿನಲ್ಲಿ ಪ್ರಥಮ ಬಾರಿಗೆ ಯಕ್ಷಗಾನ ಸರ್ಟಿಫಿಕೇಟ್ ಮತ್ತು ಡಿಪ್ಲೋಮಾ ಕೋರ್ಸ್ ಗಳಿಗೆ ಇತ್ತೀಚೆಗೆ ಪರೀಕ್ಷೆಗಳನ್ನು ಬೆಂಗಳೂರಿನಲ್ಲಿ ನಡೆಸಿದ್ದು, ಬೆಂಗಳೂರಿನ ಕಲಾ ಕದಂಬ ಆರ್ಟ್ ಸೆಂಟರ್ ಮೂಲಕ ಪ್ರಥಮ ಸೆಮಿಸ್ಟರ್ ಡಿಪ್ಲೋಮಾ ಪರೀಕ್ಷೆಗೆ ಹಾಜರಾದ ದಿವಾಕರ ಆಚಾರ್ಯ ಗೇರುಕಟ್ಟೆ ಡಿಸ್ಟಿಂಕ್ಷನ್  ಶ್ರೇಣಿಯಲ್ಲಿ(ಎ+) ಉತ್ತೀರ್ಣರಾಗಿರುತ್ತಾರೆ. ದಿವಾಕರ ಆಚಾರ್ಯ ಇವರು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕರಾಗಿದ್ದು ಹವ್ಯಾಸಿ ಕಲಾವಿದರಾಗಿ ಸಂಘಟಕರಾಗಿ

ಗೇರುಕಟ್ಟೆ ದಿವಾಕರ ಆಚಾರ್ಯರಿಗೆ ಯಕ್ಷಗಾನ ಡಿಪ್ಲೋಮಾದಲ್ಲಿ ವಿಶಿಷ್ಟ ಶ್ರೇಣಿ Read More »

ಮಂಗಳೂರು : ಭೀಕರ ಅಪಘಾತದಲ್ಲಿ ಕಾಂಗ್ರೆಸ್‌ ಯುವ ನಾಯಕನ ಸಹಿತ ಇಬ್ಬರು ದಾರುಣ ಸಾವು

ನಗರದ ಹೊರವಲಯ ಜಪ್ಪಿನಮೊಗರಿನಲ್ಲಿ ಸಂಭವಿಸಿದ ಅಪಘಾತ ಮಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ ಘಟನೆ ಜಪ್ಪಿನಮೊಗರು ಬಳಿ ಮಂಗಳವಾರ ರಾತ್ರಿ ಸಂಭವಿಸಿದೆ.ಮೃತರನ್ನು ಅಮನ್ ರಾವ್ ಮತ್ತು ಓಂಶ್ರೀ ಪೂಜಾರಿ ಎಂದು ಗುರುತಿಸಲಾಗಿದೆ. ಕದ್ರಿ ನಿವಾಸಿಗಳಾದ ಈ ಇಬ್ಬರು ಯುವಕರು ಕಾರಿನಲ್ಲಿ ತಲಪಾಡಿಗೆ ಊಟಕ್ಕೆ ಹೋಗಿದ್ದರು. ಹಿಂತಿರುಗುತ್ತಿದ್ದಾಗ ಜಪ್ಪಿನಮೊಗರು ಬಳಿ ಅವರ ವಾಹನ ಭೀಕರ ಅಪಘಾತಕ್ಕೀಡಾಗಿದ್ದು, ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಓಂಶ್ರೀ ಪೂಜಾರಿ ಅವರು ಎನ್‌ಎಸ್‌ಯುಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ

ಮಂಗಳೂರು : ಭೀಕರ ಅಪಘಾತದಲ್ಲಿ ಕಾಂಗ್ರೆಸ್‌ ಯುವ ನಾಯಕನ ಸಹಿತ ಇಬ್ಬರು ದಾರುಣ ಸಾವು Read More »

ಮೆಟ್ರೊ ನಿಲ್ದಾಣಗಳಲ್ಲಿ ಅಮುಲ್‌ ಕಿಯೋಸ್ಕ್‌ : ಸರ್ಕಾರದ ವಿರುದ್ಧ ಕನ್ನಡಿಗರ ಆಕ್ರೋಶ

ಸೇವ್‌ ನಂದಿನಿ ಅಭಿಯಾನ ನಡೆಸಿ ಅಧಿಕಾರಕ್ಕೆ ಬಂದಿದ್ದ ಕಾಂಗ್ರೆಸ್‌ನಿಂದ ಸದ್ದಿಲ್ಲದೆ ಅಮುಲ್‌ಗೆ ಅನುಮತಿ ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಗೂ ಮೊದಲು ಗುಜರಾತ್‌ನ ಅಮುಲ್‌ ವಿರುದ್ಧ ಸೇವ್‌ ನಂದಿನಿ ಅಭಿಯಾನ ಮಾಡಿ ಕನ್ನಡಿಗರ ಅಭಿಮಾನವನ್ನು ಕೆರಳಿಸಿದ್ದ ಕಾಂಗ್ರೆಸ್‌ ಈಗ ಅಧಿಕಾರಕ್ಕೆ ಮರಳಿದ ಬಳಿಕ ಸದ್ದಿಲ್ಲದೆ ಬೆಂಗಳೂರಿನ ನಮ್ಮ ಮೆಟ್ರೊ ನಿಲ್ದಾಣಗಳಲ್ಲಿ ಅಮುಲ್‌ ಕಿಯೋಸ್ಕ್‌ಗಳನ್ನು ತೆರೆಯಲು ಅನುಮತಿ ನೀಡಿರುವುದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ಮೆಟ್ರೋ ನಿಲ್ದಾಣಗಳಲ್ಲಿ ಹೊರರಾಜ್ಯದ ಅಮುಲ್ ಕಿಯೋಸ್ಕ್‌ಗಳನ್ನು ಸ್ಥಾಪಿಸಲಾಗಿದೆ. ಇಷ್ಟಾದರೂ ಅಧಿಕಾರ ಬರುವ ಮುಂಚೆ ಸೇವ್ ನಂದಿನಿ

ಮೆಟ್ರೊ ನಿಲ್ದಾಣಗಳಲ್ಲಿ ಅಮುಲ್‌ ಕಿಯೋಸ್ಕ್‌ : ಸರ್ಕಾರದ ವಿರುದ್ಧ ಕನ್ನಡಿಗರ ಆಕ್ರೋಶ Read More »

ಇಸ್ರೇಲ್‌ ಮೇಲೆ ಹೈಪರ್‌ಸಾನಿಕ್‌ ಕ್ಷಿಪಣಿ ಪ್ರಯೋಗಿಸಿದ ಇರಾನ್‌

ಅಮೆರಿಕ ಎಂಟ್ರಿಗೆ ಕ್ಷಣಗಣನೆ ; ಘನಘೋರ ಸಮರ ನಡೆಯುವ ಆತಂಕ ಟೆಹ್ರಾನ್‌ : ಇಸ್ರೇಲ್‌ ಮತ್ತು ಇರಾನ್‌ ನಡುವೆ ಕಳೆದ ಶುಕ್ರವಾರ ಶುರುವಾಗಿರುವ ಯುದ್ಧ ಮತ್ತಷ್ಟು ತೀವ್ರಗೊಂಡಿದ್ದು, ಇಸ್ರೇಲ್‌ ಮೇಲೆ ಹೈಪರ್‌ಸಾನಿಕ್‌ ಫತಾಹ್‌-1 ಕ್ಷಿಪಣಿ ಪ್ರಯೋಗಿಸಿರುವುದಾಗಿ ಇರಾನ್‌ ಹೇಳಿಕೊಂಡಿದೆ. ಇಸ್ರೇಲ್‌ನಲ್ಲಿ ಬುಧವಾರ ಮುಂಜಾನೆ ಭೀಕರ ಸ್ಫೋಟ ಸಂಭವಿಸಿದ್ದು, ಇದು ಹೈಪರ್‌ಸಾನಿಕ್‌ ಕ್ಷಿಪಣಿಯದ್ದೇ ಆಗಿರಬೇಕು ಎನ್ನಲಾಗಿದೆ. ಈ ನಡುವೆ ಇಸ್ರೇಲ್‌ ಕೂಡ ಇರಾನ್‌ ಮೇಲೆ ನಿರಂತರ ಕ್ಷಿಪಣಿ ಮಳೆಗರೆಯುತ್ತಿದೆ. ಹೈಪರ್‌ಸಾನಿಕ್‌ ಕ್ಷಿಪಣಿ ಅತ್ಯಂತ ಆಧುನಿಕ ಯುದ್ಧಾಸ್ತ್ರವಾಗಿದ್ದು, ಇದು ರಾಡಾರ್‌

ಇಸ್ರೇಲ್‌ ಮೇಲೆ ಹೈಪರ್‌ಸಾನಿಕ್‌ ಕ್ಷಿಪಣಿ ಪ್ರಯೋಗಿಸಿದ ಇರಾನ್‌ Read More »

ಹಿರಿಯ ಕಾಂಗ್ರೆಸ್ ಕಾರ್ಯಕರ್ತ ಸುರೇಶ್‍ ಸಾಲಿಯಾನ್‍ ನಿಧನ

ಪುತ್ತೂರು: ಕಾಂಗ್ರೆಸ್ ಹಿರಿಯ ಕಾರ್ಯಕರ್ತ, ಸಾಮೆತ್ತಡ್ಕ ನಿವಾಸಿ ಸುರೇಶ್ ಸಾಲಿಯಾನ್ (65) ರವರು ಅಲ್ಪಕಾಲದ ಅನಾರೋಗ್ಯದಿಂದ ಮಂಗಳವಾರ ನಿಧನ ಹೊಂದಿದರು. ಮೃತ ಸುರೇಶ್ ಸಾಲಿಯಾನ್ ರವರು ಅನಾರೋಗ್ಯದ ನಿಮಿತ್ತ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಮೃತ ಸುರೇಶ್ ರವರು ದರ್ಬೆಯಲ್ಲಿ ಬಜಾಜ್ ಗ್ಯಾರೇಜ್ ನಲ್ಲಿ ಸೇವೆ ನೀಡುತ್ತಿದ್ದು ಬಳಿಕ ಸಾಮೆತ್ತಡ್ಕ ದ್ವಿತೀಯ ಕ್ರಾಸ್ ನಲ್ಲಿ ಪಡಿತರ ಅಂಗಡಿಯನ್ನು ನಡೆಸುತ್ತಿದ್ದರು. ಸಾಮೆತ್ತಡ್ಕ ಕಾಂಗ್ರೆಸ್ ಬೂತ್ ಸಮಿತಿಯ ಸಕ್ರಿಯ ಸದಸ್ಯರಾಗಿ, ಪುತ್ತೂರು ಬ್ಲಾಕ್ ಕಾಂಗ್ರೆಸ್

ಹಿರಿಯ ಕಾಂಗ್ರೆಸ್ ಕಾರ್ಯಕರ್ತ ಸುರೇಶ್‍ ಸಾಲಿಯಾನ್‍ ನಿಧನ Read More »

ಮರಳು ಮತ್ತು ಕೆಂಪುಕಲ್ಲು ಅಭಾವದಿಂದಾಗಿ ವಿಕೋಪಗಳಿಂದ ಹಾನಿಯಾದ ಮನೆಗಳ ದುರಸ್ಥಿಯೂ ಮಾಡಲಾಗುತ್ತಿಲ್ಲ |  ಬಡ ಕಾರ್ಮಿಕರಿಗೆ ಕೂಲಿ ಕೆಲಸವೂ ಇಲ್ಲದಂತಾಗಿದೆ :  ಅರುಣ್ ಪುತ್ತಿಲ

ಪುತ್ತೂರು: ಕರ್ನಾಟಕ ಕಾಂಗ್ರೇಸ್ ಸರ್ಕಾರ ಕೆಲವೊಂದು ನಿಯಮಗಳನ್ನು ತಂದು ದಕ್ಷಿಣಕನ್ನಡ ಉಡುಪಿಯಲ್ಲಿ ಕೆಂಪು ಕಲ್ಲು ಸಾಗಾಟ ನಿಂತುಹೋಗಿದೆ. ಈಗಾಗಲೇ ಭಾರಿ ಮಳೆಯಿಂದ ಹಲವು ಕಡೆಗಳಲ್ಲಿ ಭೂಕುಸಿತವಾಗಿ ಜನಜೀವನ ಅಸ್ಥವ್ಯಸ್ಥಗೊಂಡಿದೆ. ಹಲವಾರು ಕುಟುಂಬಗಳು ಕಟ್ಟಡ ಕಾರ್ಮಿಕರಾಗಿ ದುಡಿಯುತ್ತಿದ್ದು, ತಮ್ಮ ಜೀವನ ನಿರ್ವಹಣೆಯನ್ನು ಮಾಡುತ್ತಿದ್ದಾರೆ. ಇತ್ತಿಚಿನ ದಿನಗಳಲ್ಲಿ ಕಟ್ಟಡ ನಿರ್ಮಾಣಕ್ಕೆ ಬೇಕಾಗಿರುವ ಕೆಂಪುಕಲ್ಲು, ಮರಳು ಮುಂತಾದವುಗಳು ಮೇಲೆ ಸರ್ಕಾರದ ಕೆಂಗಣ್ಣಿನಿಂದಾಗಿ ಬಡ  ಕಾರ್ಮಿಕರ ಮೇಲೆ ಬರೆ ಎಳೆದಂತಾಗಿದೆ ಎಂದು ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಆರೋಪಿಸಿದ್ದಾರೆ. ಪತ್ರಿಕಾ ಹೇಳಿಕೆ

ಮರಳು ಮತ್ತು ಕೆಂಪುಕಲ್ಲು ಅಭಾವದಿಂದಾಗಿ ವಿಕೋಪಗಳಿಂದ ಹಾನಿಯಾದ ಮನೆಗಳ ದುರಸ್ಥಿಯೂ ಮಾಡಲಾಗುತ್ತಿಲ್ಲ |  ಬಡ ಕಾರ್ಮಿಕರಿಗೆ ಕೂಲಿ ಕೆಲಸವೂ ಇಲ್ಲದಂತಾಗಿದೆ :  ಅರುಣ್ ಪುತ್ತಿಲ Read More »

ವಂಚನೆ ಪ್ರಕರಣ ಸುಳಿಯಲ್ಲಿ ಮಾಜಿ ಸಂಸದ ಡಿ.ಕೆ.ಸುರೇಶ್‌: ಜೂ.23ರಂದು ಇ.ಡಿ.ವಿಚಾರಣೆ

ಐಶ್ವರ್ಯಾ ಗೌಡ ಜುವೆಲ್ಲರಿ ಅಂಗಡಿ ಮಾಲೀಕನಿಗೆ 9 ಕೋ.ರೂ. ವಂಚಿಸಿದ ಪ್ರಕರಣ ಬೆಂಗಳೂರು: ಐಶ್ವರ್ಯ ಗೌಡ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ) ಮಾಜಿ ಸಂಸದ ಡಿ.ಕೆ. ಸುರೇಶ್‌ ಅವರನ್ನು ಜೂ.23ರಂದು ವಿಚಾರಣೆಗೊಳಪಡಿಸಲಿದೆ. ಇ.ಡಿ.ಯಿಂದ ಸಮನ್ಸ್‌ ಜಾರಿಯಾಗಿರುವುದು ನಿಜ. ಅದರಂತೆ ಜೂ. 23ರಂದು ವಿಚಾರಣೆಗೆ ಹಾಜರಾಗುತ್ತೇನೆ ಎಂದು ಡಿ.ಕೆ. ಸುರೇಶ್‌ ಹೇಳಿದ್ದಾರೆ. ಅಧಿಕಾರಿಗಳು ಮನೆಗೆ ಬಂದು ಸಮನ್ಸ್‌ ನೀಡಿದಾಗ ನಾನು ಮನೆಯಲ್ಲಿ ಇರಲಿಲ್ಲ. ಅನಂತರ ಮನೆಗೆ ಬಂದು ಯಾವ ವಿಚಾರವಾಗಿ ಸಮನ್ಸ್‌ ಎಂದು ನೋಡಿದಾಗ ಐಶ್ವರ್ಯ

ವಂಚನೆ ಪ್ರಕರಣ ಸುಳಿಯಲ್ಲಿ ಮಾಜಿ ಸಂಸದ ಡಿ.ಕೆ.ಸುರೇಶ್‌: ಜೂ.23ರಂದು ಇ.ಡಿ.ವಿಚಾರಣೆ Read More »

error: Content is protected !!
Scroll to Top