ಬಾಡಿಗೆಗೆಂದು ತೆಗೆದುಕೊಂಡ ಲಾರಿಯನ್ನು ಚಾಲಕನೇ ಅಡವಿಟ್ಟ | ವಿಚಾರಿಸಲು ಹೋದ ಮಾಲೀಕನಿಗೆ ಜೀವ ಬೆದರಿಕೆ | ಪ್ರಕರಣ ದಾಖಲು

ಪುತ್ತೂರು: ಬಾಡಿಗೆಗೆಂದು ತೆಗೆದುಕೊಂಡು ಹೋದ ಲಾರಿಯನ್ನು ಚಾಲಕನೇ ಅಡವಿಟ್ಟು ಈ ಬಗ್ಗೆ ವಿಚಾರಿಸಲು ಹೋದ ಮಾಲಕನಿಗೆ ಜೀವ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಪುತ್ತೂರು ತಾಲೂಕಿನ ಚಿಕ್ಕಮುಡ್ನೂರು ನಿವಾಸಿ ಫರ್ವೀಝ್‍ ಎಂ. ಎಂಬವರು ನಗರ ಠಾಣೆಗೆ ದೂರು ನೀಡಿದ್ದು, ಲಾರಿ ಚಾಲಕ ಅಸಾಸುದ್ದೀನ್ ಫೈರೋಝ್ ಮತ್ತು ಮಂಗಳೂರಿನ ಕಿರಣ್ ಪ್ರಕರಣದ ಆರೋಪಿಗಳು ಎಂದು ತಿಳಿದು ಬಂದಿದೆ. ತಮ್ಮ ಮಾಲಕತ್ವದ ಲಾರಿಗೆ  ಅಸಾಸುದ್ದೀನ್ ಫೈರೋಝ್ ನನ್ನು ಚಾಲಕನಾಗಿ ನೇಮಿಸಿದ್ದು, ಮಾ.29ರಂದು ಸರಕು ಸಾಗಾಟದ ಉದ್ದೇಶಕ್ಕಾಗಿ ಲಾರಿಯನ್ನು ಪಡೆದ ಆತ […]

ಬಾಡಿಗೆಗೆಂದು ತೆಗೆದುಕೊಂಡ ಲಾರಿಯನ್ನು ಚಾಲಕನೇ ಅಡವಿಟ್ಟ | ವಿಚಾರಿಸಲು ಹೋದ ಮಾಲೀಕನಿಗೆ ಜೀವ ಬೆದರಿಕೆ | ಪ್ರಕರಣ ದಾಖಲು Read More »

ದ್ವೇಷ ಭಾಷಣ : ಹಿಂದಿನ ಪೊಲೀಸ್‌ ಅಧಿಕಾರಿಗಳ ವಿರುದ್ಧ ತನಿಖೆಗೆ ಆಗ್ರಹಿಸಿದ ಸ್ಪೀಕರ್‌ ಖಾದರ್‌

ಹಿಂದಿನ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಗೃಹ ಸಚಿವ ಪರಮೇಶ್ವರ್‌ಗೆ ಪತ್ರ ಮಂಗಳೂರು: ದ್ವೇಷ ಭಾಷಣಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳದ ದಕ್ಷಿಣ ಕನ್ನಡದ ಹಿಂದಿನ ಪೊಲೀಸ್‌ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಿ ಗೃಹ ಸಚಿವರಿಗೆ ಸ್ಪೀಕರ್‌ ಯು.ಟಿ.ಖಾದರ್‌ ಪತ್ರ ಬರೆದಿದ್ದಾರೆ. ಇತ್ತೀಚೆಗೆ ಕರಾವಳಿ ಭಾಗದಲ್ಲಿ ನಡೆಯುತ್ತಿರುವ ದ್ವೇಷಭರಿತ ಭಾಷಣಗಳು, ಪ್ರಚೋದನಾತ್ಮಕ ಹೇಳಿಕೆಗಳು ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಹರಡುತ್ತಿರುವ ಸಮಾಜ ಘಾತುಕ ವದಂತಿಗಳು ಸಾರ್ವಜನಿಕ ಶಾಂತಿ ಮತ್ತು ಸೌಹಾರ್ದತೆಗೆ ಭಾರಿ ಧಕ್ಕೆ ಉಂಟುಮಾಡುವಂತಹ ಅಪಾಯಕಾರಿ ಸ್ಥಿತಿಯನ್ನು

ದ್ವೇಷ ಭಾಷಣ : ಹಿಂದಿನ ಪೊಲೀಸ್‌ ಅಧಿಕಾರಿಗಳ ವಿರುದ್ಧ ತನಿಖೆಗೆ ಆಗ್ರಹಿಸಿದ ಸ್ಪೀಕರ್‌ ಖಾದರ್‌ Read More »

ಹಿಂದೂ ಮುಖಂಡರ ಮನೆಗಳಲ್ಲಿ ಮಧ್ಯರಾತ್ರಿ ಪೊಲೀಸ್‌ ತಪಾಸಣೆ ಕುರಿತು ಸಮಗ್ರ ತನಿಖೆಗೆ ಆದೇಶ

ತನಿಖೆ ನಡೆಸಿ ಎರಡು ವಾರದಲ್ಲಿ ವರದಿ ನೀಡಲು ಡಿಜಿಗೆ ರಾಷ್ಟ್ರೀಯ ಮಾನವ ಹಕ್ಕು ಆಯೋಗ ಆದೇಶ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪದೇ ಪದೆ ನಡೆದ ಹತ್ಯೆಗಳ ಹಿನ್ನೆಲೆಯಲ್ಲಿ ಪೊಲೀಸರು ಕಾನೂನು ಸುವ್ಯವಸ್ಥೆ ಪಾಲಿಸುವ ನೆಪದಲ್ಲಿ ಪುತ್ತೂರು ಸೇರಿದಂತೆ ವಿವಿಧೆಡೆ ಹಿಂದೂ ಮುಖಂಡರ, ಕಾರ್ಯಕರ್ತರ ಮನೆಗಳಿಗೆ ರಾತ್ರೋರಾತ್ರಿ ತೆರಳಿ ವಿಚಾರಣೆ ನಡೆಸಿದ್ದ ಕುರಿತು ಸಮಗ್ರ ತನಿಖೆ ನಡೆಸಿ ಎರಡು ವಾರಗಳಲ್ಲಿ ವರದಿ ಸಲ್ಲಿಸುವಂತೆ ತನಿಖಾ ವಿಭಾಗದ ಡಿಜಿಗೆ ರಾಷ್ಟ್ರೀಯ ಮಾನವ ಹಕ್ಕು ಆಯೋಗ ಆದೇಶ ಮಾಡಿದೆ. ಹಿಂದೂ

ಹಿಂದೂ ಮುಖಂಡರ ಮನೆಗಳಲ್ಲಿ ಮಧ್ಯರಾತ್ರಿ ಪೊಲೀಸ್‌ ತಪಾಸಣೆ ಕುರಿತು ಸಮಗ್ರ ತನಿಖೆಗೆ ಆದೇಶ Read More »

ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್‍ ವರ್ಗಾವಣೆ | ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ದರ್ಶನ್‍ ಎಚ್‍.ವಿ.

ಮಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ಆಡಳಿತಾತ್ಮಕವಾಗಿ ಬದಲಾವಣೆ ಮಾಡಲಾಗಿದ್ದು, ರಾಜ್ಯದ ಹಲವು ಐಎಎಸ್‍ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್‍ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದ್ದು. ವಾಣಿಜ್ಯ ತೆರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತರಾಗಿದ್ದ ದರ್ಶನ್‍ ಎಚ್‍.ವಿ. ಅವರನ್ನು ದ.ಕ.ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ. ವರ್ಗಾವಣೆಗೊಂಡ ಮುಲ್ಲೈ ಮಹಿಲನ್‍ ಅವರನ್ನು ನೋಂದಣಿ ಮತ್ತು ಮುದ್ರಾಂಕ ಐಜಿಯಾಗಿ ನೇಮಿಸಲಾಗಿದೆ.  ಈ ಕುರಿತು ರಾಜ್ಯ ಸರಕಾರದ ಕಾರ್ಯದರ್ಶಿ ಮಹಾಂತೇಶ ಅವರು ಆದೇಶ ಹೊರಡಿಸಿದ್ದಾರೆ.

ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್‍ ವರ್ಗಾವಣೆ | ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ದರ್ಶನ್‍ ಎಚ್‍.ವಿ. Read More »

ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು | ಯುವ ವೈದ್ಯ ಡಾ.ಮೊಹಮ್ಮದ್ ಅಮಲ್‍ ಮೃತ್ಯು

ಮಂಗಳೂರು: ಭಾನುವಾರ ರಾತ್ರಿ ಸುರಿದ ಭಾರೀ ಮಳೆಯಲ್ಲಿ ವೇಗವಾಗಿ ಹೋಗುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಯುವ ವೈದ್ಯರೊಬ್ಬರು ಮೃತಪಟ್ಟ ಘಟನೆ ನಂತೂರು ಬಳಿ ನಡೆದಿದೆ. ಕೇರಳದ ಆಲಪ್ಪುಝ ಮೂಲದ ಡಾ. ಮೊಹಮ್ಮದ್ ಅಮಲ್ (29) ಮೃತಪಟ್ಟವರು. ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಫಿಸಿಯೋಥೆರಪಿಸ್ಟ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮೊಹಮ್ಮದ್ ಅಮಲ್‍ ಭಾನುವಾರ ರಾತ್ರಿ 11:45 ರ ವೇಳೆ ತಮ್ಮ ಸಿಯಾಝ್ ಕಾರಿನಲ್ಲಿ ಕೇರಳ ಮೂಲದ ವೈದ್ಯಕೀಯ ವಿದ್ಯಾರ್ಥಿನಿಯೊಂದಿಗೆ ನಂತೂರಿನಿಂದ ಪಂಪೈಲ್

ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು | ಯುವ ವೈದ್ಯ ಡಾ.ಮೊಹಮ್ಮದ್ ಅಮಲ್‍ ಮೃತ್ಯು Read More »

ದರ್ಬೆಯ ಅಂಗಡಿಯೊಂದರಲ್ಲಿ ಬೆಂಕಿ ಅವಘಡ

ಪುತ್ತೂರು: ಅಂಗಡಿಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ ಘಟನೆ ಇದೀಗ ದರ್ಬೆ ವೃತ್ತದ ಬಳಿ ನಡೆದಿದೆ. ದರ್ಬೆ ವೃತ್ತದ ಬಳಿ ಡಾಲ್ಫಿ ಬಿಲ್ಡಿಂಗ್‍ ನಲ್ಲಿರುವ ನಂದಿಕೇಶ್ವರ ಇಲೆಕ್ಟ್ರಿಕಲ್‍ ಅಂಗಡಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ. ಬೆಂಕಿ ಅವಘಡಕ್ಕೆ ಕಾರಣಗಳು ಇನ್ನಷ್ಟೇ ತಿಳಿಯಬೇಕಿದೆ.

ದರ್ಬೆಯ ಅಂಗಡಿಯೊಂದರಲ್ಲಿ ಬೆಂಕಿ ಅವಘಡ Read More »

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ’ಬುನಾದಿ ಶಿಕ್ಷಣ’ ಪಠ್ಯ ವಿಷಯದ ತರಬೇತು ಕಾರ್ಯಾಗಾರ

ಪುತ್ತೂರು: ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆದ ಎರಡು ದಿನಗಳ ಚಟುವಟಿಕಾಧಾರಿತ ಶಿಶು ಶಿಕ್ಷಣ ಹಾಗೂ ಬುನಾದಿ ಶಿಕ್ಷಣದ ಕುರಿತ ಜಿಲ್ಲಾ ಮಟ್ಟದ ಕಾರ್ಯಾಗಾರ ಸಂಪನ್ನಗೊಂಡಿತು. ವಿದ್ಯಾಭಾರತಿ ಕರ್ನಾಟಕದೊಂದಿಗೆ ಸಂಲಗ್ನಗೊಂಡ 44 ವಿದ್ಯಾಮಂದಿರಗಳ ಸಹ ಶಿಕ್ಷಕರಿಗೆ ಕಾರ್ಯಾಗರದ ಪ್ರಥಮ ದಿನದ ಉದ್ಘಾಟನೆ ನೆರವೇರಿಸಿದ ವಿವೇಕಾನಂದ ವಿದ್ಯಾವರ್ಧಕ  ಸಂಘದ ಕಾರ್ಯದರ್ಶಿ ಡಾ. ಕೆ.ಎಂ ಕೃಷ್ಣ ಭಟ್‌ ಮಾತನಾಡಿ, ವ್ಯಕ್ತಿ ಜೀವನದ ಪ್ರಮುಖ ಘಟ್ಟದ ಅನುಭವ ಜನ್ಯ ಕಲಿಕೆ ವ್ಯಕ್ತಿ ನಿರ್ಮಾಣದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ.ಈ ದಿಶೆಯಿಂದ ನಿರಂತರ ತರಬೇತು

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ’ಬುನಾದಿ ಶಿಕ್ಷಣ’ ಪಠ್ಯ ವಿಷಯದ ತರಬೇತು ಕಾರ್ಯಾಗಾರ Read More »

ಬಿಜೆಪಿ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ವಿಕಸಿತ ಭಾರತ ಸಂಕಲ್ಪ ಸಭೆ | ಕಾಂಗ್ರೆಸ್‍ ಸರಕಾರ ರಾಜ್ಯದಲ್ಲಿ ತೆರಿಗೆ ನೆಪದಲ್ಲಿ ಜನತೆಯನ್ನು ಲೂಟಿ ಮಾಡುತ್ತಿದೆ : ಸತೀಶ್‍ ಕುಂಪಲ | ಜೂ.23 : ಕಾಂಗ್ರೆಸ್‍ ಸರಕಾರದ ದುರಾಡಳಿತದ ವಿರುದ್ಧ ಬೃಹತ್‍ ಪ್ರತಿಭಟನೆ

ಪುತ್ತೂರು: ಕಾಂಗ್ರೆಸ್‍ ಸರಕಾರ ದುರಾಡಳಿತದ ವಿರುದ್ಧ ಕೆಲವು ಅಂಶಗಳನ್ನು ಮುಂದಿಟ್ಟುಕೊಂಡು ಜೂ.23 ರಂದು ಜಿಲ್ಲೆಯ ಎಲ್ಲಾ ಗ್ರಾಪಂ, ನಗರ, ಪಟ್ಟಣ ಪಂಚಾಯಿತಿ ಎದುರು ಬಿಜೆಪಿ ವತಿಯಿಂದ ಬೃಹತ್‍ ಪ್ರತಿಭಟನೆ ನಡೆಯಲಿದೆ ಎಂದು ದ.ಕ. ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್‍ ಕುಂಪಲ ತಿಳಿಸಿದ್ದಾರೆ. ವಿಕಸಿತ ಭಾರತದ ಅಮೃತ ಕಾಲ ಸೇವೆ, ಸುಶಾಸನ, ಬಡವರ ಕಲ್ಯಾಣದ ಮೋದಿ ಸರಕಾರಕ್ಕೆ 11 ವರ್ಷ ತುಂಬಿದ ಹಿನ್ನಲೆಯಲ್ಲಿ ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ವತಿಯಿಂದ ಕಲ್ಲೇಗ ಭಾರತ್ ಮಾತಾ ಸಭಾಭವನದಲ್ಲಿ

ಬಿಜೆಪಿ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ವಿಕಸಿತ ಭಾರತ ಸಂಕಲ್ಪ ಸಭೆ | ಕಾಂಗ್ರೆಸ್‍ ಸರಕಾರ ರಾಜ್ಯದಲ್ಲಿ ತೆರಿಗೆ ನೆಪದಲ್ಲಿ ಜನತೆಯನ್ನು ಲೂಟಿ ಮಾಡುತ್ತಿದೆ : ಸತೀಶ್‍ ಕುಂಪಲ | ಜೂ.23 : ಕಾಂಗ್ರೆಸ್‍ ಸರಕಾರದ ದುರಾಡಳಿತದ ವಿರುದ್ಧ ಬೃಹತ್‍ ಪ್ರತಿಭಟನೆ Read More »

ಮನೆ ಮೇಲೆ ಬಿದ್ದ ಬೃಹತ್‍ ಗಾತ್ರದ ಮರ | ಮನೆ ಮಂದಿ ಪ್ರಾಣಾಪಾಯದಿಂದ ಪಾರು

ಪುತ್ತೂರು: ತಾಲೂಕಿನ ಅರಿಯಡ್ಕ ಗ್ರಾಮದ ನೇರೋಳ್ತಡ್ಕ ದಲ್ಲಿ ಮನೆಯೊಂದರ ಮೇಲೆ ಬೃಹದಾಕಾರದ ಮರವೊಂದು ಉರುಳಿಬಿದ್ದ ಪರಿಣಾಮ ಮನೆಗೆ ತೀವ್ರ ಹಾನಿಯಾಗಿದ್ದು, ಮನೆಯಲ್ಲಿದ್ದವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ, ನೇರೋಳ್ತಡ್ಕ ಜಯಂತಿ ಎಂಬುವವರ ಮನೆಯ ಮೇಲೆ ಬೃಹತ್‍ ಗಾತ್ರದ ಮರ ಬಿದ್ದಿದ್ದು, ಘಟನೆ ನಡೆದಾಗ ಜಯಂತಿ ಹಾಗೂ ಅವರ ಮಕ್ಕಳಾದ ಧನರಾಜ್ ಮತ್ತು ಚೇತನ್‌ ರಾಜ್ ಮನೆಯೊಳಗೇ ಇದ್ದರು. ಮರ ಬಿದ್ದ ರಭಸಕ್ಕೆ ಮನೆಯ ಸಿಮೆಂಟ್ ಶೀಟ್‌ಗಳು ಸಂಪೂರ್ಣವಾಗಿ ಪುಡಿಪುಡಿಯಾಗಿದ್ದು ಸುಮಾರು 2 ಲಕ್ಷ ರೂಪಾಯಿಗಳಷ್ಟು ನಷ್ಟ ಸಂಭವಿಸಿದೆ ಎಂದು

ಮನೆ ಮೇಲೆ ಬಿದ್ದ ಬೃಹತ್‍ ಗಾತ್ರದ ಮರ | ಮನೆ ಮಂದಿ ಪ್ರಾಣಾಪಾಯದಿಂದ ಪಾರು Read More »

ಮಂಗಳೂರಿನಲ್ಲಿ ಮತ್ತೆ ಮಳೆ ಅನಾಹುತ : ಮನೆ ಮೇಲೆ ಕುಸಿದು ಬಿದ್ದ ಗುಡ್ಡ

ಮೂರು ಮನೆಗಳಿಗೆ ಹಾನಿ; 40 ಮನೆಗಳು ಅಪಾಯದಲ್ಲಿ ಮಂಗಳೂರು: ಮಂಗಳೂರಿನಲ್ಲಿ ಸೋಮವಾರ ಮಳೆ ಅಬ್ಬರ ತುಸು ತಡಿಮೆಯಾಗಿದ್ದರೂ ಗುಡ್ಡ ಕುಸಿತ ಸಂಭವಿಸಿದೆ. ಮಂಗಳೂರು ಸಮೀಪದ ಕಣ್ಣೂರಿನ ದಯಂಬು ಎಂಬಲ್ಲಿ ಗುಡ್ಡ ಕುಸಿದು ಮನೆ ಮೇಲೆ ಬಿದ್ದಿದ್ದು, ಕುಟುಂಬವೊಂದು ಕೂದಲೆಲೆ ಅಂತರದಲ್ಲಿ ಪಾರಾಗಿದೆ. ಗುಡ್ಡದ ಕೆಳಭಾಗದಲ್ಲೇ ಇದ್ದ ಮನೆಯಲ್ಲಿ ವಾಸವಿದ್ದ ಕುಟುಂಬದವರು, ಗುಡ್ಡ ಕುಸಿತದ ಸದ್ದು ಕೇಳುತ್ತಿದ್ದಂತೆಯೇ ಓಡಿಹೋಗಿ ಬಚಾವಾಗಿದ್ದಾರೆ. ಮೂರು ಮನೆಗಳಿಗೆ ಕುಸಿತದಿಂದ ಹಾನಿಯಾಗಿದೆ. ಕಳೆದ ಶನಿವಾರದಿಂದೀಚೆಗೆ ಸುರಿಯುತ್ತಿರುವ ಭೀಕರ ಮಳೆಗೆ ಮಂಗಳೂರು ನಗರದಲ್ಲಿ ಅನೇಕ ಅನಾಹುತಗಳು

ಮಂಗಳೂರಿನಲ್ಲಿ ಮತ್ತೆ ಮಳೆ ಅನಾಹುತ : ಮನೆ ಮೇಲೆ ಕುಸಿದು ಬಿದ್ದ ಗುಡ್ಡ Read More »

error: Content is protected !!
Scroll to Top