ಟೆಹ್ರಾನ್ ನಗರ ತೊರೆಯಲು ಭಾರತೀಯರಿಗೆ ತುರ್ತು ಸೂಚನೆ
ಹತ್ತು ಸಾವಿರಕ್ಕೂ ಅಧಿಕ ಭಾರತೀಯರನ್ನು ತಾಯ್ನಾಡಿಗೆ ಕರೆತರುವ ಸವಾಲು ನವದೆಹಲಿ: ಭಾರತೀಯರೆಲ್ಲರೂ ಕೂಡಲೇ ಟೆಹ್ರಾನ್ ನಗರದಿಂದ ಹೊರಬೇಕೆಂದು ಭಾರತ ಸರ್ಕಾರ ಟೆಹ್ರಾನ್ನಲ್ಲಿರುವ ಭಾರತೀಯ ಪ್ರಜೆಗಳಿಗೆ ಮಂಗಳವಾರ ತುರ್ತು ಸೂಚನೆ ನೀಡಿದೆ. ಇಸ್ರೇಲ್ ಮತ್ತು ಇರಾನ್ ನಡುವಿನ ಸಮರ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಟೆಹ್ರಾನ್ ನಗರದಿಂದ ದೂರ ಹೋಗುವಂತೆ ಭಾರತೀಯರಿಗೆ ಸೂಚಿಸಿದೆ. ಇಸ್ರೇಲ್ ಸತತವಾಗಿ ಟೆಹ್ರಾನ್ ನಗರದ ಮೇಲೆ ಕ್ಷಿಪಣಿ ದಾಳಿ ನಡೆಸುತ್ತಿದ್ದು, ಅಲ್ಲಿ ಇರುವುದು ಅಪಾಯಕಾರಿಯಾಗಿ ಪರಿಣಮಿಸಿದೆ. ಜೊತೆಗೆ ಅಮೆರಿಕ ಕೂಡ ಟೆಹ್ರಾನ್ ಬಿಟ್ಟು ಹೋಗುವಂತೆ […]
ಟೆಹ್ರಾನ್ ನಗರ ತೊರೆಯಲು ಭಾರತೀಯರಿಗೆ ತುರ್ತು ಸೂಚನೆ Read More »










