ಬೈಕ್ಗಳು ಮುಖಾಮುಖಿ ಡಿಕ್ಕಿ : ಓರ್ವ ಮೃತ್ಯು, ಇಬ್ಬರಿಗೆ ಗಾಯ
ಸುಳ್ಯ: ಎರಡು ಬೈಕ್ಗಳ ನಡುವೆ ಅಪಘಾತ ಸಂಭವಿಸಿ ಓರ್ವ ಸವಾರ ಮೃತಪಟ್ಟು, ಇನ್ನಿಬ್ಬರು ಸವಾರರು ಗಂಭೀರ ಗಾಯಗೊಂಡ ಘಟನೆ ಪೆರಾಜೆಯಲ್ಲಿ ಭಾನುವಾರ ನಡೆದಿದೆ. ಕೇರಳದ ಪಯ್ಯನೂರಿನ ಕಾಂಟ್ರಾಕ್ಟರ್ ಮುಂದಾಥನ್ ಪ್ರದೀಪನ್ (52) ಬೈಕ್ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿ. ಸುಳ್ಯದಿಂದ ಸಂಪಾಜೆ ಕಡೆಗೆ ಹೋಗುತ್ತಿದ್ದ ಪ್ರದೀಪನ್ ಅವರ ಬೈಕ್ ಮತ್ತು ಕಲ್ಲುಗುಂಡಿ ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಸುಮಂತ್ ಮತ್ತು ರವಿಕುಮಾರ್ ಬರುತ್ತಿದ್ದ ಬೈಕ್ಗಳ ಮಧ್ಯೆ ಅಪಘಾತ ಸಂಭವಿಸಿ ದುರ್ಘಟನೆ ನಡೆದಿದೆ. ಇನ್ನೊಂದು ಬೈಕಿನಲ್ಲಿದ್ದ ಕಲ್ಲುಗುಂಡಿಯ ಸುಮಂತ್ ಮತ್ತು […]
ಬೈಕ್ಗಳು ಮುಖಾಮುಖಿ ಡಿಕ್ಕಿ : ಓರ್ವ ಮೃತ್ಯು, ಇಬ್ಬರಿಗೆ ಗಾಯ Read More »










