ಅಳಕೆಮಜಲು ಶಾಲೆಗೆ ಡೆಸ್ಕ್, ಬೆಂಚು ಹಸ್ತಾಂತರ

ಮಾಣಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ  ವಿಟ್ಲ, ಮಾಣಿ ವಲಯದ ಅಳಕೆ ಮಜಲು ಕಿರಿಯ ಪ್ರಾಥಮಿಕ ಶಾಲೆಗೆ  ಸಮುದಾಯ ಅಭಿವೃದ್ಧಿ ಜ್ಞಾನದೀಪ  ಕಾರ್ಯಕ್ರಮದಿಂದ ಡೆಸ್ಕ್, ಬೆಂಚು ವಿತರಣೆ ಮಾಡಲಾಯಿತು. ಮಾಣಿ ವಲಯ ಅಳಕೆ ಮಜಲು ಸೇವಾ ಪ್ರತಿನಿಧಿ ಸುಗಂಧಿನಿ, ಒಕ್ಕೂಟ ಅದ್ಯಕ್ಷರಾದ ಚಂದ್ರಹಾಸ, ಮತ್ತು ಶೌರ್ಯ ಸದಸ್ಯರು ಮುಖ್ಯ ಶಿಕ್ಷಕ ಇಸ್ಮಾಯಿಲ್‍ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಹ ಶಿಕ್ಷಕರು, ಎಸ್‍ಡಿಎಂಸಿ ಅದ್ಯಕ್ಷ ತಿರುಮಲೇಶ್ವರ, ಉಪಾಧ್ಯಕ್ಷೆ ರೂಪ ಕಿಶೋರ್, ಎಸ್‍ ಡಿಎಂಸಿ ಸದಸ್ಯರು, ಪಂಚಾಯತ್ ಉಪದ್ಯಕ್ಷ […]

ಅಳಕೆಮಜಲು ಶಾಲೆಗೆ ಡೆಸ್ಕ್, ಬೆಂಚು ಹಸ್ತಾಂತರ Read More »

ಪುತ್ತೂರು ತಾಲೂಕು ಸರಕಾರಿ ನೌಕರರ ಸಹಕಾರಿ ಸಂಘ ಉದ್ಘಾಟನೆ | ಸರಕಾರಿ ನೌಕರರ ಸಂಘದ ನೂತನ ಪದಾಧಿಕಾರಿ, ನಿರ್ದೇಶಕರ ಪದಗ್ರಹಣ

ಪುತ್ತೂರು: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಬೆಂಗಳೂರು ಇದರ ಪುತ್ತೂರು ತಾಲೂಕ ಶಾಖೆಯ ನೇತೃತ್ವದಲ್ಲಿ ನೂತನವಾಗಿ ಪ್ರಾರಂಭಿಸಲಾದ ಪುತ್ತೂರು ತಾಲೂಕು ಸರಕಾರಿ ನೌಕರರ ಸಹಕಾರಿ ಸಂಘದ ಉದ್ಘಾಟನೆ ಹಾಗೂ ಸರಕಾರಿ ನೌಕರರ ಸಂಘದ 2024-25 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮಿನಿ ವಿಧಾನ ಸೌಧದ ಬಳಿಯ ಸರಕಾರಿ ನೌಕರರ ಕಟ್ಟಡದಲ್ಲಿ ನಡೆಯಿತು. ಸಹಕಾರಿ ಸಂಘದ ಕಛೇರಿಯನ್ನು ಉದ್ಘಾಟಿಸಿದ ಸವಣೂರು ವಿದ್ಯಾರಶ್ಮೀ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ, ಸಹಕಾರಿ ರತ್ನ ಸವಣೂರು ಸೀತಾರಾಮ ರೈ

ಪುತ್ತೂರು ತಾಲೂಕು ಸರಕಾರಿ ನೌಕರರ ಸಹಕಾರಿ ಸಂಘ ಉದ್ಘಾಟನೆ | ಸರಕಾರಿ ನೌಕರರ ಸಂಘದ ನೂತನ ಪದಾಧಿಕಾರಿ, ನಿರ್ದೇಶಕರ ಪದಗ್ರಹಣ Read More »

ಸ್ವಾಮೀಜಿಗಳ ಹತ್ಯೆಗೆ ಮಹಾರಾಷ್ಟ್ರದ ಗೂಂಡಾಗಳಿಗೆ ಸುಪಾರಿ : ವಿಜಯೇಂದ್ರ ಆರೋಪ

ಶಿವಮೊಗ್ಗ: ಕೆಲವು ಸ್ವಾಮೀಜಿಗಳು, ಬಿಜೆಪಿ ಶಾಸಕರು ಮತ್ತು ಕಲಬುರಗಿ ಬಿಜೆಪಿ ನಗರ ಘಟಕದ ಅಧ್ಯಕ್ಷರನ್ನು ಹತ್ಯೆ ಮಾಡಲು ಮಹಾರಾಷ್ಟ್ರದ ಗೂಂಡಾಗಳಿಗೆ ಸುಪಾರಿ ನೀಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಗಂಭೀರ ಆರೋಪ ಮಾಡಿದ್ದಾರೆ.ಗುತ್ತಿಗೆದಾರ ಸಚಿವ್ ಪಾಂಚಾಳ್ ಡೆತ್‌ನೋಟ್‌ನಲ್ಲಿ ಸ್ವಾಮೀಜಿಗಳು, ಬಿಜೆಪಿ ಶಾಸಕರು ಮತ್ತು ಕಲಬುರಗಿ ಬಿಜೆಪಿ ನಗರ ಘಟಕದ ಅಧ್ಯಕ್ಷರನ್ನು ಹತ್ಯೆ ಮಾಡಲು ಮಹಾರಾಷ್ಟ್ರದ ಗೂಂಡಾಗಳಿಗೆ ಸುಪಾರಿ ನೀಡಲಾಗಿದೆ ಎಂದು ಬರೆದಿದ್ದಾರೆ. ಪ್ರಭಾವಿ ರಾಜಕಾರಣಿಗಳು ಇದರಲ್ಲಿ ಶಾಮೀಲಾಗಿದ್ದಾರೆ. ಹೀಗಾಗಿ ಸಚಿನ್ ಅವರು ಪ್ರಕರಣನ್ನು ಕೇಂದ್ರೀಯ ತನಿಖಾ

ಸ್ವಾಮೀಜಿಗಳ ಹತ್ಯೆಗೆ ಮಹಾರಾಷ್ಟ್ರದ ಗೂಂಡಾಗಳಿಗೆ ಸುಪಾರಿ : ವಿಜಯೇಂದ್ರ ಆರೋಪ Read More »

Best Online Casino Sydney 2024: Top Foreign Casino Sites

“Twelve Best Online Internet Casinos Australia For Real Money Gaming In 2024 Content Best Online Internet Casinos For Real Money Features Of Top Rated Australian Casino Sites Top Australian Online Casino Sites Betamo Casino How To Be Able To Start Playing At An Australian On The Web Casino Best True Money Online Casinos In Australia

Best Online Casino Sydney 2024: Top Foreign Casino Sites Read More »

ಒಕ್ಕಲಿಗ ಸ್ವಸಹಾಯ ಟ್ರಸ್ಟ್ ನ ದಶಮಾನೋತ್ಸವದ ಸವಿನೆನಪಿಗಾಗಿ “ದಶಸ್ಮೃತಿ’ ಸ್ಮರಣ ಸಂಚಿಕೆ ಲೋಕಾರ್ಪಣೆ | ಸಂಚಿಕೆ ಲೋಕಾರ್ಪಣೆಗೊಳಿಸಿದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧಿಪತಿ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ | ಚಲನಚಿತ್ರ ನಟ-ನಟಿಯರ ತಾರಾ ಮೆರುಗು

ಪುತ್ತೂರು: ಒಕ್ಕಲಿಗ ಸ್ವಸಹಾಯ ಟ್ರಸ್ಟ್ ನ ದಶಮಾನೋತ್ಸವದ ಸವಿನೆನಪಿಗಾಗಿ ‘ದಶಸ್ಮೃತಿ’ ಸ್ಮರಣ ಸಂಚಿಕೆ ಬಿಡುಗಡೆ ಶನಿವಾರ ತೆಂಕಿಲ ಒಕ್ಕಲಿಗ ಸಮುದಾಯ ಭವನದಲ್ಲಿ ನಡೆದ ಒಕ್ಕಲಿಗ ಸ್ವಸಹಾಯ ಟ್ರಸ್ಟ್ ನ ದಶಮಾನೋತ್ಸವ ಸಂಭ್ರಮದಲ್ಲಿ ನಡೆಯಿತು. ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಪರಮಪೂಜ್ಯ ಜಗದ್ಗುರು ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ ರಿಮೋಟ್ ಒತ್ತುವ ಮೂಲಕ ‘ದಶಸ್ಮೃತಿ’ ಸಂಚಿಕೆಯನ್ನು ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಡಾ.ಶ್ರೀ ಧರ್ಮಪಾಲನಾಥ ಸ್ವಾಮೀಜಿ, ಮಾಜಿ ಶಾಸಕ ಸಂಜೀವ ಮಠಂದೂರು, ರಾಜ್ಯ ಒಕ್ಕಲಿಗ ಮಹಿಳಾ

ಒಕ್ಕಲಿಗ ಸ್ವಸಹಾಯ ಟ್ರಸ್ಟ್ ನ ದಶಮಾನೋತ್ಸವದ ಸವಿನೆನಪಿಗಾಗಿ “ದಶಸ್ಮೃತಿ’ ಸ್ಮರಣ ಸಂಚಿಕೆ ಲೋಕಾರ್ಪಣೆ | ಸಂಚಿಕೆ ಲೋಕಾರ್ಪಣೆಗೊಳಿಸಿದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧಿಪತಿ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ | ಚಲನಚಿತ್ರ ನಟ-ನಟಿಯರ ತಾರಾ ಮೆರುಗು Read More »

ಮಹಿಳೆಗೆ ಮಾನಸಿಕ, ದೈಹಿಕ ಹಿಂಸೆ | ಪತಿ, ಅತ್ತೆ ಮಾವ ಸಹಿತ ಐವರ ವಿರುದ್ಧ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲು

ವಿಟ್ಲ: ಪತಿಯ ಅನೈತಿಕ ಸಂಬಂಧವನ್ನು ಪ್ರಶ್ನಿಸಿದ ಪತ್ನಿಗೆ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಿದ ವಿಚಾರದಲ್ಲಿ ಪತಿ, ಮಾವ, ಅತ್ತೆ ಸಹಿತ ಐದು ಮಂದಿಯ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಮಹಿಳಾ ದೌರ್ಜನ್ಯ ಪ್ರಕರಣ ದಾಖಲಾಗಿದೆ. ದೈಹಿಕ ಹಲ್ಲೆಯಿಂದ ಗಾಯಗೊಂಡ ಮಹಿಳೆ ಮಂಗಳೂರು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ನೀರ್ಕಜೆ ನಿವಾಸಿಗಳಾದ ಪತಿ ದಿನೇಶ್ ಕುಮಾರ್, ಅತ್ತೆ ಸುಂದರಿ, ಮಾವ ಬಾಬು ಮೂಲ್ಯ, ಜಯಪ್ರಕಾಶ್, ಮಂಜುಳಾ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. 2023ರಲ್ಲಿ ವಿವಾಹ ನಡೆದಿದ್ದು, ತಿಂಗಳ ಕಾಲ

ಮಹಿಳೆಗೆ ಮಾನಸಿಕ, ದೈಹಿಕ ಹಿಂಸೆ | ಪತಿ, ಅತ್ತೆ ಮಾವ ಸಹಿತ ಐವರ ವಿರುದ್ಧ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲು Read More »

ತಾಯಿ, ಅವಳಿ ಮಕ್ಕಳ ಕೊಲೆ : 19 ವರ್ಷಗಳ ಬಳಿಕ ಇಬ್ಬರು ಮಾಜಿ ಸೈನಿಕರ ಸೆರೆ

ಕ್ರೈಂ ಥ್ರಿಲ್ಲರ್‌ ಸಿನೆಮಾದಂತಿದೆ ಕೇರಳದಲ್ಲಿ ನಡೆದ ಈ ಹತ್ಯಾ ಪ್ರಕರಣ ತಿರುವನಂತಪುರ: ತಾಯಿ ಮತ್ತು ಆಕೆಯ ನವಜಾತ ಅವಳಿ ಮಕ್ಕಳನ್ನು ಉಸಿರು ಕಟ್ಟಿಸಿ ಕೊಂದು 19 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ತಲೆಮರೆಸಿಕೊಂಡಿದ್ದ ಇಬ್ಬರು ಮಾಜಿ ಸೈನಿಕರನ್ನು ಬಂಧಿಸುವಲ್ಲಿ ಪೊಲೀಸರು ಕೊನೆಗೂ ಯಶಸ್ವಿಯಾಗಿದ್ದಾರೆ. ಕೇರಳದಲ್ಲಿ ನಡೆದಿರುವ ಈ ಕೊಲೆ ಮತ್ತು ಆರೋಪಿಗಳ ಪತ್ತೆ ಕಾರ್ಯ ಯಾವುದೇ ಕ್ರೈಂ ಥ್ರಿಲ್ಲರ್‌ ಸಿನೇಮಾಕ್ಕೆ ಕಡಿಮೆಯಿಲ್ಲ. ಕಳೆದ ಮೂರು ತಿಂಗಳಿನಿಂದ ಸಿಬಿಐ ಮತ್ತು ಕೇರಳ ಪೊಲೀಸರ ತನಿಖಾ ತಂಡ 10,000ಕ್ಕೂ ಅಧಿಕ

ತಾಯಿ, ಅವಳಿ ಮಕ್ಕಳ ಕೊಲೆ : 19 ವರ್ಷಗಳ ಬಳಿಕ ಇಬ್ಬರು ಮಾಜಿ ಸೈನಿಕರ ಸೆರೆ Read More »

ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಮತ್ತು ಶ್ರೀ ಕೇಪುಳೇಶ್ವರ ದೇವಸ್ಥಾನದಲ್ಲಿ ನೂತನ ಗರ್ಭಗುಡಿಯ ಇಷ್ಟಕಾನ್ಯಾಸ, ಗರ್ಭನ್ಯಾಸ, ನಿಧಿ ಸಮರ್ಪಣೆ | ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿಯವರಿಂದ ಆಶೀರ್ವಚನ

ಕಾಣಿಯೂರು:  ಧಾರ್ಮಿಕ ಕಾರ್ಯಕ್ರಮಗಳಲ್ಲಿ ಊರಿನ ಜನತೆ ಸಮರ್ಪಣ ಭಾವದಿಂದ ಹೆಚ್ಚು ಭಾಗವಹಿಸುವುದರಿಂದ ಆ ಊರಿನಲ್ಲಿ ನಮ್ಮ ಸಂಸ್ಕೃತಿ ಉಳಿಯುವುದರ ಜೊತೆಗೆ ಸಾಮರಸ್ಯದಿಂದ ಜೀವನ ಮಾಡಲು ಸಾಧ್ಯವಿದೆ ಎಂದು ಶ್ರೀ ಜಗದ್ಗುರು ಶ್ರೀ ಮನ್ಮಧ್ವಾಚಾರ್ಯ ಮೂಲ ಮಹಾ ಸಂಸ್ಥಾನಂ ಶ್ರೀ ಕಾಣಿಯೂರು ರಾಮ ತೀರ್ಥ ಮಠದ ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿ ನುಡಿದರು. ಅವರು ಕಡಬ ತಾಲೂಕಿನ ಕುದ್ಮಾರು ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಮತ್ತು ಶ್ರೀ ಕೇಪುಳೇಶ್ವರ ದೇವಸ್ಥಾನದಲ್ಲಿ ಜೀರ್ಣೋದ್ದಾರದ ಪ್ರಯುಕ್ತ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ

ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಮತ್ತು ಶ್ರೀ ಕೇಪುಳೇಶ್ವರ ದೇವಸ್ಥಾನದಲ್ಲಿ ನೂತನ ಗರ್ಭಗುಡಿಯ ಇಷ್ಟಕಾನ್ಯಾಸ, ಗರ್ಭನ್ಯಾಸ, ನಿಧಿ ಸಮರ್ಪಣೆ | ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿಯವರಿಂದ ಆಶೀರ್ವಚನ Read More »

ಅಯ್ಯಪ್ಪ ವ್ರತಧಾರಿಗಳು ಮಸೀದಿಗೆ ಹೋದರೆ ವ್ರತಭಂಗ : ಚರ್ಚೆಗೀಡಾದ ಶಾಸಕರ ಹೇಳಿಕೆ

ಅಯ್ಯಪ್ಪ ಭಕ್ತರನ್ನು ಮಸೀದಿಗೆ ಬರುವಂತೆ ಮಾಡುವುದು ಷಡ್ಯಂತ್ರ ಎಂದ ಬಿಜೆಪಿ ಎಂಎಲ್‌ಎ ಹೈದರಾಬಾದ್: ಬೆಳ್ತಂಗಡಿಯಲ್ಲಿ ಶುರುವಾದ ಅಯ್ಯಪ್ಪ ವ್ರತಧಾರಿಗಳ ಮಸೀದಿ ಭೇಟಿ ವಿವಾದ ಈಗ ತೆಲಂಗಾಣಕ್ಕೂ ಹರಡಿದೆ. ಬೆಳ್ತಂಗಡಿಯಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ ಉದ್ಯಮಿ ಹಾಗೂ ದಾನಿ ಶಶಿಧರ ಶೆಟ್ಟಿ ಬರೋಡ ಅಯ್ಯಪ್ಪನ ಯಕ್ಷಗಾನ ಪ್ರಸಂಗದಲ್ಲಿ ವಾವರ ಪಾತ್ರದ ಔಚಿತ್ಯದ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದರು. ಪುರಾಣದಲ್ಲಿ ಇಲ್ಲದ ಮುಸ್ಲಿಮ್‌ ಪಾತ್ರವನ್ನು ಸೇರಿಸಿ ಹಿಂದುಗಳನ್ನು ಮೂರ್ಖರನ್ನಾಗಿ ಮಾಡಲಾಗಿದೆ ಎಂಬ ದಾಟಿಯಲ್ಲಿ ಅವರು ಮಾತನಾಡಿದ್ದು, ಅವರ ಭಾಷಣದ ಈ ವೀಡಿಯೊ

ಅಯ್ಯಪ್ಪ ವ್ರತಧಾರಿಗಳು ಮಸೀದಿಗೆ ಹೋದರೆ ವ್ರತಭಂಗ : ಚರ್ಚೆಗೀಡಾದ ಶಾಸಕರ ಹೇಳಿಕೆ Read More »

ಡಾ.  ಅನುರಾಧಾ ಕುರುಂಜಿಯವರಿಗೆ “ಚೈತನ್ಯ ಶ್ರೀ- 2024” ಪ್ರಶಸ್ತಿ ಪ್ರದಾನ | ನಟಿ ಉಮಾಶ್ರೀಯವರಿಂದ ಪ್ರಶಸ್ತಿ ಪ್ರದಾನ | ಪ್ರಥಮ ಬಾರಿಗೆ ಕೊಡ ಮಾಡಿದ  ಪ್ರಶಸ್ತಿಯನ್ನು ಸ್ವೀಕರಿಸಿದ ದ.ಕ ಜಿಲ್ಲೆಯ ಪ್ರಥಮ ಮಹಿಳಾ ಸಾಧಕಿ

ಸುಳ್ಯ: ಕರ್ನಾಟಕ ರಾಜ್ಯ ವೈಜ್ಞಾನಿಕ ಪರಿಷತ್ತ್ ನವರು ಪ್ರಥಮ ಬಾರಿಗೆ  ಕೊಡಮಾಡಿದ ಪ್ರತಿಷ್ಠಿತ  “ಚೈತನ್ಯ ಶ್ರೀ- 2024” ಪ್ರಶಸ್ತಿ ಪ್ರದಾನ ಸಮಾರಂಭ ಬೆಂಗಳೂರಿನ ಯಲಹಂಕದ ವಿ ಜೆ ಇಂಟರ್ ನ್ಯಾಷನಲ್ ಶಾಲಾ ಮೈದಾನದಲ್ಲಿ ಜ. 3 ಮತ್ತು 4 ರಂದು ನಡೆದ ರಾಜ್ಯ ಮಟ್ಟದ ನಾಲ್ಕನೇ ಬೃಹತ್ ವೈಜ್ಞಾನಿಕ ಸಮ್ಮೇಳನದಲ್ಲಿ ನಡೆಯಿತು. ಈ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ  ಪ್ರಥಮ ಬಾರಿಗೆ ಭಾಜನರಾದ ಸುಳ್ಯದ ಬಹುಮುಖ ಸಾಧಕಿ ಡಾ. ಅನುರಾಧಾ ಕುರುಂಜಿಯವರಿಗೆ ಶೈಕ್ಷಣಿಕ ಕ್ಷೇತ್ರದ ಸಾಧನೆಗಾಗಿ ನಟಿ

ಡಾ.  ಅನುರಾಧಾ ಕುರುಂಜಿಯವರಿಗೆ “ಚೈತನ್ಯ ಶ್ರೀ- 2024” ಪ್ರಶಸ್ತಿ ಪ್ರದಾನ | ನಟಿ ಉಮಾಶ್ರೀಯವರಿಂದ ಪ್ರಶಸ್ತಿ ಪ್ರದಾನ | ಪ್ರಥಮ ಬಾರಿಗೆ ಕೊಡ ಮಾಡಿದ  ಪ್ರಶಸ್ತಿಯನ್ನು ಸ್ವೀಕರಿಸಿದ ದ.ಕ ಜಿಲ್ಲೆಯ ಪ್ರಥಮ ಮಹಿಳಾ ಸಾಧಕಿ Read More »

error: Content is protected !!
Scroll to Top