ಹಿಂದಿ ಕೈಬಿಡುವ ನಿರ್ಧಾರ ಮರು ಪರಿಶೀಲಿಸಲು ರಾಜ್ಯಪಾಲರ ಪತ್ರ

ಭಾಷಾ ವೈವಿಧ್ಯತೆ, ವಿದ್ಯಾರ್ಥಿಗಳ ಬೌದ್ಧಿಕ ಬೆಳವಣಿಗೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಬೆಂಗಳೂರು: ಎಸ್‌ಎಸ್‌ಎಲ್‌ಸಿ ಅಂತಿಮ ಪರೀಕ್ಷೆಯಲ್ಲಿ ತೃತೀಯ ಭಾಷೆ ಕಡ್ಡಾಯವಲ್ಲ ಎಂಬ ನಿಯಮ ಜಾರಿ ಮಾಡಿರುವ ರಾಜ್ಯ ಸರ್ಕಾರದ ನಿರ್ಧಾರ ಮರುಪರಿಶೀಲಿಸುವಂತೆ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದಿದ್ದಾರೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮೂರನೇ ಭಾಷೆಗೆ ಅಂಕಗಳಿಗೆ ಬದಲಾಗಿ ಕೇವಲ ಗ್ರೇಡ್‌ಗಳನ್ನ ನೀಡುವ ನಿರ್ಧಾರದ ಬಗ್ಗೆ ಮರುಪರಿಶೀಲಿಸಬೇಕು. ಬೆಂಗಳೂರಿನ ʻಸ್ಥಳೀಯ ಭಾಷೆಗಳ ಸಂರಕ್ಷಣಾ ಸಂಘʼ ಈ […]

ಹಿಂದಿ ಕೈಬಿಡುವ ನಿರ್ಧಾರ ಮರು ಪರಿಶೀಲಿಸಲು ರಾಜ್ಯಪಾಲರ ಪತ್ರ Read More »

ಟ್ರೆಕ್ಕಿಂಗ್‌ಗೆ ಹೋದ ಮಹಿಳೆ ನಾಪತ್ತೆ

ಕೊಡಗಿನ ತಡಿಯಂಡಮೋಳ್ ಬೆಟ್ಟ ಹತ್ತಿದ ಬಳಿಕ ಕಾಣೆಯಾದ ಮಹಿಳೆ ಮಡಿಕೇರಿ: ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ತೆರಳಿದ್ದ ಮಹಿಳೆ ನಾಪತ್ತೆಯಾಗಿರುವ ಘಟನೆ ತಿಳಿದುಬಂದಿದೆ. ಶರಣ್ಯ (36) ನಾಪತ್ತೆಯಾದ ಮಹಿಳೆ. ಯವಕಪಾಡಿ ಗ್ರಾಮದ ಖಾಸಗಿ ಹೋಂಸ್ಟೇಯಲ್ಲಿ ತಂಗಿದ್ದು, ಅಲ್ಲಿಂದ ಟ್ರೆಕ್ಕಿಂಗ್‌ ಹೊರಟಿದ್ದರು ಎಂದು ಹೇಳಲಾಗಿದೆ. ಆನ್‌ಲೈನ್‌ನಲ್ಲಿ ಬುಕ್ಕಿಂಗ್ ಮಾಡಿ ಶರಣ್ಯ ಒಬ್ಬರೇ ಬಂದಿದ್ದರು. ಈ ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ ಇರುವುದರಿಂದ ಬೇರೆ ಪ್ರವಾಸಿಗರ ಜೊತೆಯಲ್ಲಿ ಕಳುಹಿಸಲಾಗಿದೆ. ಬೆಟ್ಟಕ್ಕೆ ತೆರಳಿದ್ದ ಇತರ ಪ್ರವಾಸಿಗರು ಹಿಂತಿರುಗಿ ಬಂದರೂ ಶರಣ್ಯ ಹಿಂತಿರುಗಿ ಬಾರದ

ಟ್ರೆಕ್ಕಿಂಗ್‌ಗೆ ಹೋದ ಮಹಿಳೆ ನಾಪತ್ತೆ Read More »

ಕರಾವಳಿಯಲ್ಲಿ 40 ಡಿಗ್ರಿ ಸೆಲ್ಸಿಯಸ್ ತಲುಪಿದ ಉಷ್ಣಾಂಶ : ಶಾಖಾಘಾತದ ಎಚ್ಚರಿಕೆ

ಮುನ್ನೆಚ್ಚರಿಕೆ ವಹಿಸಲು ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಮಂಗಳೂರು : ಕರಾವಳಿ ಜಿಲ್ಲೆಯಾದ್ಯಂತ ರಣ ಬಿಸಿಲಿನಿಂದಾಗಿ ದಿನದಿಂದ ದಿನಕ್ಕೆ ತಾಪಮಾನ ದಾಖಲೆ ಮಟ್ಟದಲ್ಲಿ ಏರಿಕೆಯಾಗುತ್ತಿದ್ದು, ಸಾರ್ವಜನಿಕರು ಉರಿ ಸೆಕೆಗೆ ಬೆವೆತು ಹೋಗಿದ್ದಾರೆ. ಈ ನಡುವೆ ಉಷ್ಣಾಂಶ ಹೆಚ್ಚಳದಿಂದಾಗಿ ‘ಶಾಖಾಘಾತ’ ಸಂಭವಿಸುವ ಸಾಧ್ಯತೆ ಇರುವ ಬಗ್ಗೆ ಆರೋಗ್ಯ ಇಲಾಖೆ ತೀವ್ರ ಮುನ್ನೆಚ್ಚರಿಕೆ ನೀಡಿದೆ. ಒಂದು ಪ್ರದೇಶದ ಸಾಮಾನ್ಯ ಉಷ್ಣತೆಗಿಂತ 4.5 ಡಿಗ್ರಿ ಸೆಲ್ಶಿಯಸ್​ನಿಂದ 6.4 ಡಿಗ್ರಿ ಸೆಲ್ಶಿಯಸ್​​ನಷ್ಟು ತಾಪಮಾನ ಹೆಚ್ಚಾದಲ್ಲಿ ಶಾಖಾಘಾತ ಸಂಭವಿಸುತ್ತದೆ. ದಕ್ಷಿಣ ಕನ್ನಡದಲ್ಲಿ ಈಗಾಗಲೇ ಉಷ್ಣಾಂಶವು 40

ಕರಾವಳಿಯಲ್ಲಿ 40 ಡಿಗ್ರಿ ಸೆಲ್ಸಿಯಸ್ ತಲುಪಿದ ಉಷ್ಣಾಂಶ : ಶಾಖಾಘಾತದ ಎಚ್ಚರಿಕೆ Read More »

ಅಕ್ರಮವಾಗಿ ಸಾಗಿಸುತ್ತಿದ್ದ 18 ಜಾನುವಾರು ರಕ್ಷಣೆ : ಓರ್ವ ಸೆರೆ

ಹಾಸನದಿಂದ ಕೇರಳಕ್ಕೆ ಕಂಟೇನರ್‌ನಲ್ಲಿ ಅಕ್ರಮವಾಗಿ ಸಾಗಾಟ ಕಡಬ : ಕಂಟೇನರ್‌ ವಾಹನದಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಓರ್ವವನ್ನು ಕಡಬ ಠಾಣಾ ಸಬ್ ಇನ್‌ಸ್ಪೆಕ್ಟ‌ರ್ ಜಂಬೂರಾಜ್ ಮಹಾಜನ್ ನೇತೃತ್ವದ ಪೊಲೀಸರ ತಂಡ ಬಂಧಿಸಿ, 18 ಜಾನುವಾರುಗಳನ್ನು ರಕ್ಷಿಸಿದೆ. ಬಂಧಿತ ಆರೋಪಿಯನ್ನು ಹೊಸೂರು ಮೂಲದ ಅಕ್ರಮ್ ಪಾಷಾ ಎಂದು ಗುರುತಿಸಲಾಗಿದೆ. ಶುಕ್ರವಾರ ಬೆಳಗಿನ ಜಾವ ಹಾಸನದಿಂದ ಕೇರಳ ಕಡೆಗೆ ಕಂಟೇನರ್‌ ವಾಹನದಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ವಾಹನವನ್ನು ತಡೆದು ನಿಲ್ಲಿಸಿ ಪೊಲೀಸರ

ಅಕ್ರಮವಾಗಿ ಸಾಗಿಸುತ್ತಿದ್ದ 18 ಜಾನುವಾರು ರಕ್ಷಣೆ : ಓರ್ವ ಸೆರೆ Read More »

ವಿಟ್ಲ: ಕಾಡಿನಲ್ಲಿ ವ್ಯಕ್ತಿ ಆತ್ಮಹತ್ಯೆ

ಬಂಟ್ವಾಳ : ವಿಟ್ಲ ಕಸಬಾ ಗ್ರಾಮದ ನೆಕ್ಕರೆಕಾಡು ಎಂಬಲ್ಲಿ ಗುರುವಾರ 38 ವರ್ಷದ ವ್ಯಕ್ತಿಯೊಬ್ಬರು ಅರಣ್ಯ ಪ್ರದೇಶದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಮೃತ ವ್ಯಕ್ತಿಯನ್ನು ನೆಕ್ಕರೆಕಾಡು ನಿವಾಸಿ ರಮೇಶ್ ನಾಯಕ್ (38) ಎಂದು ಗುರುತಿಸಲಾಗಿದೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರಿನ ಪ್ರಕಾರ, ರಮೇಶ್ ಮಾದಕ ವಸ್ತುಗಳ ಸೇವನೆಗೆ ವ್ಯಸನಿಯಾಗಿದ್ದ ಎನ್ನಲಾಗಿದೆ. ಮದುವೆಯಾಗಿಲ್ಲ ಎಂಬ ಕೊರಗಿನಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎನ್ನಲಾಗಿದೆ. ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ವಿಚಾರಣೆ ನಡೆಸಿದ್ದಾರೆ. ಈ

ವಿಟ್ಲ: ಕಾಡಿನಲ್ಲಿ ವ್ಯಕ್ತಿ ಆತ್ಮಹತ್ಯೆ Read More »

ಸೇನಾ ದಂಡನಾಯಕನನ್ನು ಕಿತ್ತು ಹಾಕಿದ ಟ್ರಂಪ್‌

ಯುದ್ಧದ ನಡುವೆ ಅಚ್ಚರಿಯ ನಿರ್ಧಾರ ವಾಷಿಂಗ್ಟನ್‌: ಅಮೆರಿಕದ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಸೇನಾ ಮುಖ್ಯಸ್ಥ ಜನರಲ್ ರಾಂಡಿ ಜಾರ್ಜ್ ಅವರಿಗೆ ತಕ್ಷಣವೇ ರಾಜೀನಾಮೆ ನೀಡುವಂತೆ ಸೂಚಿಸಿದ್ದಾರೆ. ಇರಾನ್‌ ವಿರುದ್ಧದ ಯುದ್ಧದಲ್ಲಿ ಟ್ರಂಪ್‌ ಸರ್ಕಾರ ಕೈಗೊಂಡ ಈ ನಿರ್ಧಾರ ಅನೇಕ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಜನರಲ್ ರಾಂಡಿ ಜಾರ್ಜ್ ಅವರು 2023 ರಲ್ಲಿ ಸೇನಾ ಮುಖ್ಯಸ್ಥರಾಗಿ ನೇಮಕಗೊಂಡಿದ್ದರು. ಅವರ ಅವಧಿಯು 2027ರವರೆಗೆ ಇತ್ತು. ಪೀಟ್ ಹೆಗ್ಸೆತ್ ಅವರು ಜನರಲ್ ರಾಂಡಿ ಜಾರ್ಜ್ ನಾಯಕತ್ವದ ಮೇಲೆ ನಂಬಿಕೆ ಮತ್ತು ವಿಶ್ವಾಸವನ್ನು

ಸೇನಾ ದಂಡನಾಯಕನನ್ನು ಕಿತ್ತು ಹಾಕಿದ ಟ್ರಂಪ್‌ Read More »

ಬಾರ್‌ನಲ್ಲಿ ಜಗಳ : ಕೇಸ್‌ ದಾಖಲು

ಬೆಳ್ತಂಗಡಿ : ಕೊಕ್ಕಡ ಬಾರ್‌ನಲ್ಲಿ ಮದ್ಯ ಸೇವಿಸುವ ಸಮಯದಲ್ಲಿ ಹಣಕಾಸಿನ ವಿಚಾರದಲ್ಲಿ ನಾಲ್ಕು ಮಂದಿ ಹಲ್ಲೆ ಮಾಡಿದ್ದು, ಈ ವೇಳೆ ರಕ್ಷಣೆ ಮಾಡಲು ಬಂದ ಮತ್ತೊಬ್ಬನ ಮೇಲೂ ಹಲ್ಲೆ ಮಾಡಿದ ಪ್ರಕರಣ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಕೊಕ್ಕಡ ಸಾಲಿಯಾನ್ ಬಾರ್ & ರೆಸ್ಟೋರೆಂಟ್‌ನಲ್ಲಿ ಮಾ.29ರಂದು ರಾತ್ರಿ 9 ಗಂಟೆಗೆ ಕೊಕ್ಕಡ ಗ್ರಾಮದ ಹೊಸ ಮನೆ ನಿವಾಸಿ ಅಕ್ಷಯ್(31) ಎಂಬವರು ಮದ್ಯ ಸೇವಿಸಲು ಕುಳಿತಿರುವ ಸಮಯದಲ್ಲಿ ಯತೀಶ್ ಎಂಬಾತ

ಬಾರ್‌ನಲ್ಲಿ ಜಗಳ : ಕೇಸ್‌ ದಾಖಲು Read More »

ಪುತ್ತೂರಿನಲ್ಲಿ ʼಮಕ್ಕಳ ಕಲರವʼ ಉಚಿತ ಸಂಸ್ಕಾರ ಬೇಸಿಗೆ ಶಿಬಿರ

ಬೇಸಿಗೆಯಲ್ಲಿ ಪ್ರಾಣಿಪಕ್ಷಿಗಳಿಗೆ ನೀರುಣಿಸಲು ಮಕ್ಕಳಿಗೆ ಗಣೇಶ ಭಟ್ ಕೇರ ಖಂಡಿಗ ಕರೆ ಪುತ್ತೂರು: ಮಕ್ಕಳು ತಮ್ಮ ಪೋಷಕರೊಂದಿಗೆ ಹಸಿದ ಬೀದಿನಾಯಿಗಳಿಗೆ ಹಾಗೂ ಇನ್ನಿತರ ಅಶಕ್ತ ಪ್ರಾಣಿಗಳಿಗೆ ಆಹಾರ ಮತ್ತು ನೀರನ್ನು ಒದಗಿಸಿ ಪ್ರಾಣಿ ದಯೆ ತೋರಬೇಕೆಂದು ಗಣೇಶ ಭಟ್ ಕೇರ ಖಂಡಿಗ ಹೇಳಿದರು. ದೇವಾಲಯ ಸಂವರ್ಧನಾ ಸಮಿತಿ, ಪುತ್ತೂರಿನ ಹಿಂದೂ ಧಾರ್ಮಿಕ ಶಿಕ್ಷಣ ಪ್ರಕಲ್ಪ ವತಿಯಿಂದ ಪಾಂಗಳಾಯಿ ಅರಸು ಮುಂಡಿತ್ತಾಯ ದೈವಸ್ಥಾನದ ವಠಾರದಲ್ಲಿ ನಡೆದ ಮೊದಲ ದಿನದ ‘ಮಕ್ಕಳ ಕಲರವ’ ಬೇಸಿಗೆ ಶಿಬಿರದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ,

ಪುತ್ತೂರಿನಲ್ಲಿ ʼಮಕ್ಕಳ ಕಲರವʼ ಉಚಿತ ಸಂಸ್ಕಾರ ಬೇಸಿಗೆ ಶಿಬಿರ Read More »

ರಾಘವ್‌ ಚಡ್ಡಾ ಜನಪ್ರಿಯತೆ ಕಂಡು ಬೆಚ್ಚಿಬಿದ್ದರೆ ಅರವಿಂದ ಕೇಜ್ರಿವಾಲ್‌?

ಉಪನಾಯಕ ಸ್ಥಾನದಿಂದ ತೆಗೆದು ಹಾಕಿದ ದಿಢೀರ್‌ ಕ್ರಮದಿಂದ ಹಲವು ಅನುಮಾನ ನವದೆಹಲಿ: ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ರಾಜ್ಯಸಭೆಯಲ್ಲಿ ಪಕ್ಷದ ಉಪನಾಯಕ ರಾಘವ್ ಚಡ್ಡಾ ಅವರನ್ನು ತೆಗೆದುಹಾಕಿದೆ. ಆ ಸ್ಥಾನಕ್ಕೆ ಪಂಜಾಬ್ ಸಂಸದ ಅಶೋಕ್ ಮಿತ್ತಲ್ ಅವರನ್ನು ಬದಲಿಯಾಗಿ ನೇಮಿಸಿದೆ. ಆಪ್‌ನ ಈ ದಿಢೀರ್‌ ಕ್ರಮ ಭಾರಿ ಚರ್ಚೆಗೆ ಕಾರಣವಾಗಿದೆ. ಇಷ್ಟಕ್ಕೂ ರಾಘವ್‌ ಚಡ್ಡಾ ಅವರನ್ನು ಯಾವ ಕಾರಣಕ್ಕೆ ತೆಗೆದು ಹಾಕಲಾಗಿದೆ ಎಂದು ಆಪ್‌ ತಿಳಿಸಿಲ್ಲ. ರಾಘವ್‌ ಚಡ್ಡಾ ಸಂಸತ್‌ ಕಲಾಪದಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದು,

ರಾಘವ್‌ ಚಡ್ಡಾ ಜನಪ್ರಿಯತೆ ಕಂಡು ಬೆಚ್ಚಿಬಿದ್ದರೆ ಅರವಿಂದ ಕೇಜ್ರಿವಾಲ್‌? Read More »

ಬೈಕ್‌ಗೆ ಲಾರಿ ಡಿಕ್ಕಿ: ಯುವಕನಿಗೆ ಗಂಭೀರ ಗಾಯ

ಮಂಗಳೂರು : ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕಂಬಳಪದವು ಎಂಬಲ್ಲಿ ಗುರುವಾರ ಸಂಜೆ ಲಾರಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ 23 ವರ್ಷದ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾರೆ. ಗಾಯಗೊಂಡ ಯುವಕನನ್ನು ನಡುಪದವು ನಿವಾಸಿ ಬೇಬಿ ಎಂಬವರ ಮಗ ಸುಶಾಂತ್ (23) ಎಂದು ಗುರುತಿಸಲಾಗಿದೆ. ಡಿಕ್ಕಿಯಾದ ರಭಸಕ್ಕೆ ಸುಶಾಂತ್ ರಸ್ತೆಗೆ ಎಸೆಯಲ್ಪಟ್ಟದ್ದು, ಈ ವೇಳೆ ತಲೆಗೆ ತೀವ್ರ ಗಾಯಗಳಾಗಿದೆ. ತಕ್ಷಣ ಅವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆಯನ್ನು ಹಿಟ್‌ ಅಂಡ್‌ ರನ್‌ ಪ್ರಕರಣವೆಂದು

ಬೈಕ್‌ಗೆ ಲಾರಿ ಡಿಕ್ಕಿ: ಯುವಕನಿಗೆ ಗಂಭೀರ ಗಾಯ Read More »

error: Content is protected !!
Scroll to Top