ಅಹಮದಾಬಾದ್‍ ನಲ್ಲಿ ಪತನಗೊಂಡ ವಿಮಾನದಲ್ಲಿ ಗುಜರಾತ್‍ ಮಾಜಿ ಸಿಎಂ ವಿಜಯ್ ರೂಪಾನಿ‌ ಮೃತಪಟ್ಟಿರುವ ಶಂಕೆ | ವಿಮಾನದಲ್ಲಿದ್ದ ಫೋಟೊ ವೈರಲ್‍

ಗುಜರಾತಿನ ಅಹಮದಾಬಾದ್ ನ ಮೇಘನಿ ನಗರದಲ್ಲಿ ಪತನಗೊಂಡ ವಿಮಾನದಲ್ಲಿ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ‌ ಇರುವ ಕುರಿತು ಫೋಟೊಗಳು ವೈರಲ್‍ ಆಗುತ್ತಿದೆ. ಗುಜರಾತಿನ ಮುಖ್ಯಮಂತ್ರಿಯಾಗಿದ್ದ ವಿಜಯ್ ರೂಪಾನಿ ಅವಘಡದಲ್ಲಿ ಮೃತಪಟ್ಟಿರುವುದಾಗಿ ಶಂಕಿಸಲಾಗಿದೆ. 2016-2021ರವರೆಗೆ ಮುಖ್ಯಮಂತ್ರಿಯಾಗಿದ್ದ ರೂಪಾನಿ ಅವರು ಕುಳಿತಿರುವುದನ್ನು ಸೆಲ್ಫಿ ತೆಗೆದ ಸಹಪ್ರಯಾಣಿಕೆಯ ಫೊಟೋ ಇದೀಗ ವೈರಲ್ ಆಗುತ್ತಿದೆ. ಮೇಘಾನಿ ನಗರದ ಬಿಜೆ ವೈದ್ಯಕೀಯ ಕಾಲೇಜಿನ ಹಾಸ್ಟೆಲ್ ಕಟ್ಟಡದ ಮೇಲೆ ಪತನಗೊಂಡ ವಿಮಾನ ಬಿದ್ದಿದ್ದು, ಹಲವು ಮಂದಿ ವೈದ್ಯಕೀಯ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ ಎಂದು‌ ತಿಳಿದುಬಂದಿದೆ. ವಿಮಾನದ […]

ಅಹಮದಾಬಾದ್‍ ನಲ್ಲಿ ಪತನಗೊಂಡ ವಿಮಾನದಲ್ಲಿ ಗುಜರಾತ್‍ ಮಾಜಿ ಸಿಎಂ ವಿಜಯ್ ರೂಪಾನಿ‌ ಮೃತಪಟ್ಟಿರುವ ಶಂಕೆ | ವಿಮಾನದಲ್ಲಿದ್ದ ಫೋಟೊ ವೈರಲ್‍ Read More »

ಇನ್ಫೋಸಿಸ್ ಸಂಸ್ಥೆಯ ಪ್ರೇರಣಾ ಟ್ರಸ್ಟ್ ನಿಂದ ಪುತ್ತೂರು ಸರಕಾರಿ ಆಸ್ಪತ್ರೆಗೆ ಐದು ಯಂತ್ರಗಳ ಕೊಡುಗೆ

ಪುತ್ತೂರು: ಅತ್ಯಾಧುನಿಕ ತಂತ್ರಜ್ಞಾನ ಮತ್ತು ಆರೋಗ್ಯ ಸೇವೆಗಳ ಮಹತ್ವವನ್ನು ಅರಿತ ಇನ್ಫೋಸಿಸ್ ಸಂಸ್ಥೆಯ ಪ್ರೇರಣಾ ಟ್ರಸ್ಟ್, ತನ್ನ ಸಾಮಾಜಿಕ ಹೊಣೆಗಾರಿಕೆಯ ಭಾಗವಾಗಿ ಪುತ್ತೂರು ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ  ಐದು ಪ್ರಮುಖ ವೈದ್ಯಕೀಯ ಉಪಕರಣಗಳನ್ನು ದಾನವಾಗಿ ನೀಡಿದೆ. ಅನೇಸ್ಥೀಷಿಯಾ ವರ್ಕ್‌ಸ್ಟೇಷನ್, ಅಲ್ಟ್ರಾಸೌಂಡ್ ಯಂತ್ರ, ಸಿ-ಆರ್ಮ್ ಯಂತ್ರ, ಇ.ಟಿ.ಒ ಸ್ಟೆರಿಲೈಸರ್ ಯಂತ್ರ ಹಾಗೂ ಸ್ಲಿಟ್ ಲ್ಯಾಂಪ್ ಯಂತ್ರವನ್ನು ಕೊಡುಗೆಯಾಗಿ ನೀಡಿದೆ. ಈ ಉಪಕರಣಗಳು ಆಸ್ಪತ್ರೆಯ ಶಸ್ತ್ರಚಿಕಿತ್ಸಾ ವಿಭಾಗ, ಸ್ಕ್ಯಾನಿಂಗ್ ವಿಭಾಗ,ಕಣ್ಣು ತಪಾಸಣಾ ವಿಭಾಗ, ತುರ್ತು ಚಿಕಿತ್ಸಾ ಸೇವೆ ಮತ್ತು ಸೋಂಕು

ಇನ್ಫೋಸಿಸ್ ಸಂಸ್ಥೆಯ ಪ್ರೇರಣಾ ಟ್ರಸ್ಟ್ ನಿಂದ ಪುತ್ತೂರು ಸರಕಾರಿ ಆಸ್ಪತ್ರೆಗೆ ಐದು ಯಂತ್ರಗಳ ಕೊಡುಗೆ Read More »

G5 Nexusನ ವಿನೂತನ ಯೋಜನೆಯಾದ ANGEL Gardeniaದ ಭೂಮಿ ಪೂಜೆ

ಪುತ್ತೂರು: ಪುತ್ತೂರು ನಗರದಲ್ಲಿ, ಬಸ್ ನಿಲ್ದಾಣದಿಂದ ಕೇವಲ ಅರ್ಧ ಕಿ.ಮೀ. ದೂರದಲ್ಲಿನ ಕಲ್ಲಿಮಾರಿನ ಮುಖ್ಯ ರಸ್ತೆಯಲ್ಲಿ ANGEL Gardenia – A house of luxury ಯೋಜನೆಯಡಿಯಲ್ಲಿ ನಿರ್ಮಾಣವಾಗಲಿರುವ ವಸತಿ ಸಮುಚ್ಛಯದ ಭೂಮಿ ಪೂಜೆ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ನಡೆಯಿತು. ಬೆಳಿಗ್ಗೆ ಗಂಟೆ 6ಕ್ಕೆ ಸರಿಯಾಗಿ ಗಣಪತಿ ಹವನದೊಂದಿಗೆ ಆರಂಭವಾದ ಕಾರ್ಯಕ್ರಮದ ಬಳಿಕ ಪುತ್ತೂರಿನ ಮಾಯ್ದೆದೇವುಸ್ ಇಗರ್ಜಿಯ ಸಹಾಯಕ ಧರ್ಮಗುರುಗಳಾದ ರೆ.ಫಾ. ಮರ್ವಿನ್ ಲೋಬೋರವರು ಧಾರ್ಮಿಕ ಪೂಜೆ ಮತ್ತು ಸ್ಥಳ ಶುದ್ಧಿ ಕಾರ್ಯಕ್ರಮವನ್ನು ನೆರವೇರಿಸಿದರು. ಸಭಾ ಕಾರ್ಯಕ್ರಮ ಸಂಕ್ಷಿಪ್ತವಾದ ಸಭಾ ಕಾರ್ಯಕ್ರಮವನ್ನು

G5 Nexusನ ವಿನೂತನ ಯೋಜನೆಯಾದ ANGEL Gardeniaದ ಭೂಮಿ ಪೂಜೆ Read More »

ಗುಜರಾತಿನ ಅಹಮದಾಬಾದ್‍ ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ

ಟೇಕ್ ಆಫ್ ಆದ ತಕ್ಷಣದಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನವೊಂದು ಗುಜರಾತಿನ ಅಹಮದಾಬಾದ್‌ನಲ್ಲಿ ಪತನವಾದ ದುರಂತ ಇಂದು ಸಂಭವಿಸಿದೆ. ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಏರ್ ಇಂಡಿಯಾ ವಿಮಾನ ಪತನವಾಗಿದ್ದು, ಹಲವಾರು ಸಾವುನೋವುಗಳ ಭೀತಿ ಎದುರಾಗಿದೆ. ಆದರೆ, ಎಷ್ಟು ಜನ ಸಾವನ್ನಪ್ಪಿದ್ದಾರೆ ಎಂಬುದರ ನಿಖರ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಇಂದು ಮಧ್ಯಾಹ್ನ ಗುಜರಾತ್‌ ನ ಅಹಮದಾಬಾದ್‌ನ ಮೇಘನಿ ನಗರ ಪ್ರದೇಶದಲ್ಲಿ ಏ‌ರ್ ಇಂಡಿಯಾ ವಿಮಾನ ಪತನವಾಗಿದೆ. ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್

ಗುಜರಾತಿನ ಅಹಮದಾಬಾದ್‍ ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ Read More »

ಪಿಎಂಶ್ರೀ ವೀರಮಂಗಲ ಶಾಲೆಗೆ  ದ.ಕ ಜಿಲ್ಲಾ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಡಾ.ಆನಂದ.ಕೆ ಭೇಟಿ | ಶಾಲಾ ಶೈಕ್ಷಣಿಕ ಚಟುವಟಿಕೆ, ಮಕ್ಕಳ ತರಗತಿ ವೀಕ್ಷಣೆ ಮಾಡಿ  ಮೆಚ್ಚುಗೆ ನುಡಿ | ಪ್ರಕೃತಿ ವಿಕೋಪಕ್ಕೆ ಮನೆ ಕಳೆದುಕೊಂಡ ಮಕ್ಕಳನ್ನು ಹತ್ತಿರ ಕೂರಿಸಿ ಸಾಂತ್ವನ ಹೇಳಿ, ಮಕ್ಕಳೊಂದಿಗೆ ಬಿಸಿ ಊಟ ಸವಿದ ಅಧಿಕಾರಿ

ಪುತ್ತೂರು: ತಾಲೂಕಿನ ಪುಷ್ಠಿ ರಾಜ್ಯ ಪ್ರಶಸ್ತಿ ಪುರಸ್ಕೃತ ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವೀರಮಂಗಲ  ಇಲ್ಲಿಗೆ ಅನಿರೀಕ್ಷಿತ ಭೇಟಿ ನೀಡಿದ ದ.ಕ ಜಿಲ್ಲೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಆನಂದ ಕೆ. ಶಾಲೆಯಲ್ಲಿ ನಡೆಯುವ ಶೈಕ್ಷಣಿಕ  ಚಟುವಟಿಕೆಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ತರಗತಿ ಕೋಣೆಗೆ ಪ್ರವೇಶಿಸಿ ಮಕ್ಕಳನ್ನು ಮಾತನಾಡಿಸಿದರು. ಪ್ರಕೃತಿ ವಿಕೋಪದಿಂದ ಮನೆ ಕಳೆದು ಕೊಂಡ ಮಕ್ಕಳನ್ನು ಹತ್ತಿರ ಕೂರಿಸಿ ಸಾಂತ್ವನ ಹೇಳಿ ಮಕ್ಕಳೊಂದಿಗೆ ಬಿಸಿ ಊಟದ ರುಚಿ ಸವಿದರು. ಪಿಎಂಶ್ರೀ ಚಟುವಟಿಕೆಗಳು, ಶಾಲೆಯ ಸ್ವಚ್ಛತೆ. ಮಿಯಾವಾಕಿ

ಪಿಎಂಶ್ರೀ ವೀರಮಂಗಲ ಶಾಲೆಗೆ  ದ.ಕ ಜಿಲ್ಲಾ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಡಾ.ಆನಂದ.ಕೆ ಭೇಟಿ | ಶಾಲಾ ಶೈಕ್ಷಣಿಕ ಚಟುವಟಿಕೆ, ಮಕ್ಕಳ ತರಗತಿ ವೀಕ್ಷಣೆ ಮಾಡಿ  ಮೆಚ್ಚುಗೆ ನುಡಿ | ಪ್ರಕೃತಿ ವಿಕೋಪಕ್ಕೆ ಮನೆ ಕಳೆದುಕೊಂಡ ಮಕ್ಕಳನ್ನು ಹತ್ತಿರ ಕೂರಿಸಿ ಸಾಂತ್ವನ ಹೇಳಿ, ಮಕ್ಕಳೊಂದಿಗೆ ಬಿಸಿ ಊಟ ಸವಿದ ಅಧಿಕಾರಿ Read More »

ಬಸ್‌-ಆಟೋರಿಕ್ಷಾ ಡಿಕ್ಕಿ : ಓರ್ವ ಸಾವು

ಮಂಗಳೂರು: ಖಾಸಗಿ ಬಸ್ ಮತ್ತು ಆಟೋರಿಕ್ಷಾ ನಡುವೆ ಡಿಕ್ಕಿಯಾಗಿ ಓರ್ವ ವ್ಯಕ್ತಿ ಸಾವನ್ನಪ್ಪಿ, ನಾಲ್ವರು ಗಾಯಗೊಂಡಿರುವ ಘಟನೆ ಕಾರ್ಕಳ-ಪಡುಬಿದ್ರಿ ರಾಜ್ಯ ಹೆದ್ದಾರಿಯಲ್ಲಿರುವ ಅಡ್ವೆ ಗಣಪತಿ ದೇವಸ್ಥಾನದ ಬಳಿ ಗುರುವಾರ ಬೆಳಗ್ಗೆ ಸಂಭವಿಸಿದೆ. ಬಸ್ ಕಾರ್ಕಳದಿಂದ ಮಂಗಳೂರಿನ ಕಡೆಗೆ ಪ್ರಯಾಣಿಸುತ್ತಿದ್ದಾಗ, ಅಡ್ಡ ರಸ್ತೆಯಿಂದ ಬಂದ ಆಟೋರಿಕ್ಷಾ ಇದ್ದಕ್ಕಿದ್ದಂತೆ ಬಸ್‌ನ ಮಾರ್ಗಕ್ಕೆ ಅಡ್ಡಲಾಗಿ ಬಂದಿದೆ. ಪರಿಣಾಮ ಬಸ್ ರಿಕ್ಷಾಗೆ ಡಿಕ್ಕಿ ಹೊಡೆದು ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯಲ್ಲಿ ನಿಂತಿದೆ. ಅದೃಷ್ಟವಶಾತ್, ಬಸ್ ರಸ್ತೆಬದಿಯ ಕಂದಕಕ್ಕೆ ಬೀಳುವುದು ಸ್ವಲ್ಪದರಲ್ಲೇ ತಪ್ಪಿದ ಕಾರಣ

ಬಸ್‌-ಆಟೋರಿಕ್ಷಾ ಡಿಕ್ಕಿ : ಓರ್ವ ಸಾವು Read More »

ಕಾಂತಾರ-1 ಚಿತ್ರದ ಇನ್ನೋರ್ವ ಕಲಾವಿದ ಸಾವು

ಕೆಲವೇ ತಿಂಗಳ ಅಂತರದಲ್ಲಿ ಚಿತ್ರದ ಮೂವರು ಕಲಾವಿದರು ಮೃತ್ಯು ಮಂಗಳೂರು: ಕರಾವಳಿಯ ದೈವಾರಾಧನೆಯ ಕಥೆಯನ್ನೊಳಗೊಂಡಿರುವ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸುತ್ತಿರುವ ಕಾಂತಾರ-1 ಚಿತ್ರಕ್ಕೆ ಅಪಘಾತ, ಅವಘಡ ಎಂದು ಪದೇಪದೆ ಅಪಶಕುನ ಎದುರಾಗುತ್ತಿದೆ. ಈ ಚಿತ್ರದಲ್ಲಿ ನಟಿಸುತ್ತಿದ್ದ ಇಬ್ಬರು ಕಲಾವಿದರು ಈ ಮೊದಲು ಬೇರೆ ಬೇರೆ ಕಾರಣಗಳಿಂದ ಮೃತಪಟ್ಟಿದ್ದರು. ಇದೀಗ ಇನ್ನೋರ್ವ ಕಲಾವಿದ ಮೃತ್ಯುವೀಡಾಗಿದ್ದಾರೆ. ವಿಜು ವಿ.ಕೆ ಎಂಬುವವರು ಮೃತ ದುರ್ದೈವಿ. ಇವರು ಕೇರಳದ ತ್ರಿಶ್ಶೂರ್​ನವರು. ‘ಕಾಂತಾರ-1’ ಸಿನಿಮಾ ಶೂಟ್​ಗಾಗಿ ಕರ್ನಾಟಕಕ್ಕೆ ಬಂದು ಆಗುಂಬೆಯ ಸಮೀಪದ ಹೋಂ ಸ್ಟೇನಲ್ಲಿ

ಕಾಂತಾರ-1 ಚಿತ್ರದ ಇನ್ನೋರ್ವ ಕಲಾವಿದ ಸಾವು Read More »

ಪ್ರಗತಿ ಇನ್ಸಿಟ್ಯೂಟ್‍ ಆಫ್‍ ಅಲೈಡ್‍ ಹೆಲ್ತ್ ಸೈನ್ಸಸ್‍ ನಲ್ಲಿ ವಿವಿಧ ಕೋರ್ಸ್‍ಗಳಿಗೆ ದಾಖಲಾತಿ ಆರಂಭ

ಪುತ್ತೂರು: ಬೊಳುವಾರಿನಲ್ಲಿ ಕಾರ್ಯಾಚರಿಸುತ್ತಿರುವ ಪ್ರಗತಿ ಇನ್ಸಿಟ್ಯೂಟ್‍ ಆಫ್‍ ಅಲೈಡ್‍ ಹೆಲ್ತ್‍ ಸೈನ್ಸಸ್‍ ನಲ್ಲಿ 2025-26ನೇ ಸಾಲಿನ ವಿವಿಧ ಕೋರ್ಸ್‍ಗಳಿಗೆ ದಾಖಲಾತಿ ಆರಂಭಗೊಂಡಿದೆ. ಪಿಸಿಎಂಬಿ ದ್ವಿತೀಯ ಪಿಯುಸಿ ಉತ್ತೀರ್ಣರಾದವರಿಗೆ B.Sc. Medical Laboratory Technology, B.Sc. Operation Theatre & Anesthesia Technology, B.Sc. Medical Imaging Technology, B.Sc. Emergency and Trauma Care ಕೋರ್ಸ್‍ಗಳು ಲಭ್ಯವಿದೆ. ಎಸ್‍ಎಸ್‍ಎಲ್‍ಸಿ,  ಅಥವಾ ಪಿಯುಸಿ (ಕಲಾ ಮತ್ತು ವಾಣಿಜ್ಯ) ವಿಭಾಗದಲ್ಲಿ ಉತ್ತೀರ್ಣರಾದವರಿಗೆ Diploma in Medical Laboratory Technology, Diploma

ಪ್ರಗತಿ ಇನ್ಸಿಟ್ಯೂಟ್‍ ಆಫ್‍ ಅಲೈಡ್‍ ಹೆಲ್ತ್ ಸೈನ್ಸಸ್‍ ನಲ್ಲಿ ವಿವಿಧ ಕೋರ್ಸ್‍ಗಳಿಗೆ ದಾಖಲಾತಿ ಆರಂಭ Read More »

ನರೇಂದ್ರ ಪ.ಪೂ.ಕಾಲೇಜಿನ ಗ್ರಾಮ ವಿಕಾಸ ಸಮಿತಿಯ ಉದ್ಘಾಟನೆ

ಪುತ್ತೂರು: ಶಿಕ್ಷಣ ಮತ್ತು ಆರ್ಥಿಕವಾಗಿ ಸ್ವತಂತ್ರರಾಗಲು ವೇದಿಕೆಯನ್ನು ಒದಗಿಸಿದಾಗ ಗ್ರಾಮೀಣ ಪ್ರದೇಶಗಳು ತಮ್ಮ ಬೆಳವಣಿಗೆಯ ನಿರೀಕ್ಷೆಗಳನ್ನು ಸುಧಾರಿಸಲು ಸಹಾಯವಾಗುತ್ತದೆ. ಇದಕ್ಕೆ ಪೂರಕವಾಗಿ ಗ್ರಾಮವಿಕಾಸ ಸಮಿತಿಯ ಯೋಜನೆಗಳು ಕಾರ್‍ಯನಿರ್ವಹಿಸುತ್ತದೆ. ಗ್ರಾಮೀಣ ಪ್ರಗತಿಯಿಂದ ಮಾತ್ರ ರಾಷ್ಟ್ರವು ಅಭಿವದ್ಧಿಯ ಪಥದಲ್ಲಿ ಮುಂದುವರಿಯಲು ಸಾಧ್ಯವಾಗುತ್ತದೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಮುಖ್ಯ ಕಾರ್‍ಯನಿರ್ವಾಹಣಾಧಿಕಾರಿ ವೆಂಕಟರಮಣ ರಾವ್ ಮಂಕುಡೆ ಹೇಳಿದರು. ನರೇಂದ್ರ ಪ.ಪೂ.ಕಾಲೇಜಿನ ಗ್ರಾಮ ವಿಕಾಸ ಸಮಿತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ನರೇಂದ್ರಪ.ಪೂ.ಕಾಲೇಜಿನ ಕುರಿಯ ಗ್ರಾಮ ವಿಕಾಸ ಸಮಿತಿಯ ಅಧ್ಯಕ್ಷ ಬೂಡಿಯಾರು ರಾಧಾಕೃಷ್ಣ ರೈಯವರು

ನರೇಂದ್ರ ಪ.ಪೂ.ಕಾಲೇಜಿನ ಗ್ರಾಮ ವಿಕಾಸ ಸಮಿತಿಯ ಉದ್ಘಾಟನೆ Read More »

ಸರ್ಕಾರ-ವಿಪಕ್ಷ ಜಾತಿ ಗಣತಿ ಜಟಾಪಟಿ

ಮೊದಲ ಗಣತಿಗೆ ಮಾಡಿದ 165 ಕೋ. ರೂ.ಗೆ ಯಾರು ಹೊಣೆ ಎಂದು ಪ್ರಶ್ನೆ ಬೆಂಗಳೂರು: ರಾಜ್ಯದಲ್ಲಿ ಮರಳಿ ಜಾತಿ ಗಣತಿ ಮಾಡುವ ವಿಚಾರ ಭಾರಿ ವಿವಾದಕ್ಕೆ ಕಾರಣವಾಗಿದೆ. ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್‌ ಈ ವಿಚಾರದಲ್ಲಿ ಸರ್ಕಾರದ ವಿರುದ್ಧ ಮುಗಿಬಿದ್ದಿವೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ರಾಜ್ಯ ಸರ್ಕಾರ ಮತ್ತೆ ಜಾತಿ ಗಣತಿ ಸಮೀಕ್ಷೆ ನಡೆಸಲು ಮುಂದಾಗಿದೆ. ಈಗಾಗಲೇ ನಡೆದ ಸಮೀಕ್ಷೆ ವರದಿ ಏನು ಮಾಡುತ್ತೀರಿ? 165 ಕೋಟಿ ರೂ. ಖರ್ಚು ಮಾಡಿದ್ದು ನೀರಿನಲ್ಲಿಟ್ಟ ಹೋಮದಂತಾಯಿತೇ ಎಂದು ಬಿಜೆಪಿ

ಸರ್ಕಾರ-ವಿಪಕ್ಷ ಜಾತಿ ಗಣತಿ ಜಟಾಪಟಿ Read More »

error: Content is protected !!
Scroll to Top