ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ನೆಲ್ಯಾಡಿ ಶಾಖೆ 12ನೇ ವರ್ಷಕ್ಕೆ ಪಾದಾರ್ಪಣೆ | ನೆಲ್ಯಾಡಿ ಶಾಖೆಯಲ್ಲಿ ಗಣಹೋಮ, ಲಕ್ಷ್ಮೀಪೂಜೆ

ನೆಲ್ಯಾಡಿ: ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘ ಪ್ರಾಯೋಜಿತ ಪುತ್ತೂರು ಎಪಿಎಂಸಿ ರಸ್ತೆಯ ಮಣಾಯಿ ಆರ್ಚ್‌ ಬಿಲ್ಡಿಂಗ್‌ನಲ್ಲಿ ಪ್ರಧಾನ ಕಚೇರಿ ಹೊಂದಿರುವ ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ನೆಲ್ಯಾಡಿ ಶಾಖೆಯು ಜೂ.8ರಂದು ಯಶಸ್ವಿ 12ನೇ ವರ್ಷಕ್ಕೆ ಪಾದಾರ್ಪಣೆ ಮಾಡಿತು. ಜೂ.8ರಂದು ಬೆಳಿಗ್ಗೆ ನೆಲ್ಯಾಡಿ ಡೆಂಜ ಕಾಂಪ್ಲೆಕ್ಸ್‌ ನಲ್ಲಿರುವ ಶಾಖಾ ಕಚೇರಿಯಲ್ಲಿ ಗಣಹೋಮ, ಲಕ್ಷ್ಮೀಪೂಜೆ ನಡೆಯಿತು. ಹಾರ್ವಳ ಶ್ರೀ ಶಾಸ್ತರೇಶ್ವರ ದೇವಸ್ತಾನದ ಅರ್ಚಕ ಶ್ರೀಧರ ನೂಜಿನ್ನಾಯ ಅವರು ಪೂಜಾ ವಿಧಿವಿಧಾನ ನೆರವೇರಿಸಿದರು. ಬಳಿಕ ನಡೆದ ಸರಳದ ಸಮಾರಂಭದಲ್ಲಿ […]

ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ನೆಲ್ಯಾಡಿ ಶಾಖೆ 12ನೇ ವರ್ಷಕ್ಕೆ ಪಾದಾರ್ಪಣೆ | ನೆಲ್ಯಾಡಿ ಶಾಖೆಯಲ್ಲಿ ಗಣಹೋಮ, ಲಕ್ಷ್ಮೀಪೂಜೆ Read More »

ಹಿಂದೂ ಕಾರ್ಯಕರ್ತ ಸುಹಾಸ್‍ ಶೆಟ್ಟಿ ಕೊಲೆ ಪ್ರಕರಣದ ತನಿಖೆ ರಾಷ್ಟ್ರೀಯ ತನಿಖಾ ದಳದ ಹೆಗಲಿಗೆ

ನವದೆಹಲಿ: ಹಿಂದೂ ಕಾರ್ಯಕರ್ತ ಸುಹಾಸ್‍ ಶೆಟ್ಟಿ ಕೊಲೆ ಪ್ರಕರಣದ ತನಿಖೆಯನ್ನು ಕೇಂದ್ರ ಗೃಹ ಸಚಿವಾಲಯ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಿದೆ. ಬಿಜೆಪಿ ಕಾರ್ಯಕರ್ತರು, ನಾಯಕರು ಈ ಪ್ರಕರಣದ ತನಿಖೆಯನ್ನು ಎನ್‌ ಐಎಗೆ ಒಪ್ಪಿಸಬೇಕೆಂದು ಪಟ್ಟು ಹಿಡಿದು ಪ್ರತಿಭಟಿಸಿದ್ದರು. ಈ ಪ್ರಕರಣದ ಸಂಬಂಧ ಈಗಾಗಲೇ ಪೊಲೀಸರು 11 ಮಂದಿಯನ್ನು ಬಂಧಿಸಿದ್ದರು. ಮೇ 1 ರಂದು ಫಾಜಿಲ್ ಹತ್ಯೆಯ ಆರೋಪಿ ಸುಹಾಸ್ ಶೆಟ್ಟಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಹತ್ಯೆಗೆ ದೇಶ, ವಿದೇಶಗಳಿಂದ ಫಂಡಿಂಗ್ ನಡೆದಿದೆ. ರಾಜ್ಯದ ಪೊಲೀಸ್

ಹಿಂದೂ ಕಾರ್ಯಕರ್ತ ಸುಹಾಸ್‍ ಶೆಟ್ಟಿ ಕೊಲೆ ಪ್ರಕರಣದ ತನಿಖೆ ರಾಷ್ಟ್ರೀಯ ತನಿಖಾ ದಳದ ಹೆಗಲಿಗೆ Read More »

ಇಚ್ಚಂಪಾಡಿ ಸೇತುವೆ ಬಳಿ ಸ್ನಾನಕ್ಕೆ ಇಳಿದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು

ಕಡಬ: ತಾಲೂಕಿನ ಇಚ್ಚಂಪಾಡಿಯಲ್ಲಿ ಸೇತುವೆಯೊಂದ ಬಳಿ ನೀರಿನಲ್ಲಿ ಸ್ನಾನಕ್ಕೆ ಇಳಿದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಇಚ್ಚಂಪಾಡಿ ಗ್ರಾಮದ ಕೆಡೆಂಬೇಲು ಮನೆ ನಿವಾಸಿ ಜಯಾನಂದ ಶೆಟ್ಟಿ ಯವರ ಮಗ ಚೇತನ್ ಶೆಟ್ಟಿ (21) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಈತನು ಮಂಗಳೂರಿನಲ್ಲಿ ವೈದ್ಯಕೀಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಿದ್ದು, ಈ ದಿನ ರಜೆಯ ಸಂದರ್ಭ ಮನೆಯಲ್ಲೇ ಇದ್ದನು. ಬೆಳಿಗ್ಗೆ 8 ಗಂಟೆಗೆ ಮನೆಯಿಂದ ಕ್ರಿಕೆಟ್ ಆಡಲು ಹೊರಟ ಚೇತನ್ ಶೆಟ್ಟಿ, ಮಧ್ಯಾಹ್ನದ ವೇಳೆಗೆ

ಇಚ್ಚಂಪಾಡಿ ಸೇತುವೆ ಬಳಿ ಸ್ನಾನಕ್ಕೆ ಇಳಿದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು Read More »

ಅಣ್ಣನನ್ನೇ ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ ತಮ್ಮ | ಗಾಯಾಳು ಆಸ್ಪತ್ರೆಗೆ ದಾಖಲು

ಕಡಬ: ತಮ್ಮ ಅಣ್ಣನ ಮೇಲೆ ಪೆಟ್ರೋಲ್‍ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯಂತ್ನಿಸಿದ ಘಟನೆ ಭಾನುವಾರ ಸಂಜೆ ಕಡಬ ತಾಲೂಕಿನ ಕೋಡಿಂಬಾಳದ ಬಳಿ ನಡೆದಿದೆ. ಗಂಭೀರ ಸುಟ್ಟ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾದ ವ್ಯಕ್ತಿಯನ್ನು ಹನುಮಪ್ಪ (45) ಎಂದು ಗುರುತಿಸಲಾಗಿದೆ. ಗದಗ ಮೂಲದ ಅಣ್ಣ ತಮ್ಮಂದಿರು ಪುತ್ತೂರಿನಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಜೂ.8ರ ಮಧ್ಯಾಹ್ನದ ಮಂಗಳೂರು- ಬೆಂಗಳೂರು ರೈಲು ಮಾರ್ಗದಲ್ಲಿ ಸಂಚರಿಸುವ ಪ್ಯಾಸೆಂಜರ್ ರೈಲಿನಲ್ಲಿ ಬಂದು ಬಜಕರೆ ರೈಲು ನಿಲ್ದಾಣದಲ್ಲಿ ಇಬ್ಬರು ಇಳಿದಿದ್ದರು. ರೈಲು ಹೋದ ಬಳಿಕ ಹನುಮಪ್ಪ

ಅಣ್ಣನನ್ನೇ ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ ತಮ್ಮ | ಗಾಯಾಳು ಆಸ್ಪತ್ರೆಗೆ ದಾಖಲು Read More »

ಕೊಯಿಲ ಕೆ. ಸಿ ಫಾರಂ ಶಾಲೆಯಲ್ಲಿ ವಿಶ್ವ ಪರಿಸರ ದಿನ

ಕಡಬ :ಕೊಯಿಲ ಕೆ. ಸಿ ಫಾರಂ ಸರಕಾರಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ, ವಿದ್ಯಾರ್ಥಿ ಗಳು ತಂದ ಗಿಡವನ್ನು ನೆಡುವುದರ ಮೂಲಕ, ವಿಶ್ವ ಪರಿಸರ ದಿನದ ಮಹತ್ವ ವನ್ನು ವಿದ್ಯಾರ್ಥಿಗಳಿಗೆ ತಿಳಿಸಿ ಅರ್ಥರ್ಪೂರ್ಣ ವಾಗಿ ಆಚರಿಸಲಾಯಿತು.. ಜೊತೆಗೆ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ದೇಶದ್ಯಾಂತ ನಡೆಯುತ್ತಿರುವ ತಾಯಿಯ ಹೆಸರಿನಲ್ಲಿ ಒಂದು ವೃಕ್ಷ ಕಾರ್ಯಕ್ರಮ ನಡೆಯಿತು..ಪ್ರತಿಯೊಬ್ಬ ವಿದ್ಯಾರ್ಥಿ ಗಳಿಗೆ ತಮ್ಮ ತಾಯಿಯೊಂದಿಗೆ ಗಿಡ ನೆಡುವ ಫೋಟೋ ಅಪ್ಲೋಡ್ ಮಾಡುವ ಬಗ್ಗೆ ಪ್ರಭಾರ ಶಿಕ್ಷಕಿ ಅನುಪಮಾ ಅವರು ಸರಿಯಾದ

ಕೊಯಿಲ ಕೆ. ಸಿ ಫಾರಂ ಶಾಲೆಯಲ್ಲಿ ವಿಶ್ವ ಪರಿಸರ ದಿನ Read More »

ಪ್ರಸಿದ್ಧ ಭಕ್ತಿ ಗಾಯಕ, ತಬಲಾ ವಾದಕ ಸಂಕೀರ್ತನ್‍ ಅಪಘಾತದಲ್ಲಿ ಮೃತ್ಯು

ಉಡುಪಿ : ಕಾರು ಚಾಲಕನ ನಿರ್ಲಕ್ಷದಿಂದ ಪ್ರಸಿದ್ಧ ಭಕ್ತಿ ಗಾಯಕ ಮತ್ತು ತಬಲಾ ವಾದಕ ಆಳ್ವಾಸ್ ಸಂಕೀರ್ತನ್ (28) ಮೃತಪಟ್ಟಿದ್ದಾರೆ ಉಡುಪಿಯ ಕಿನ್ನಿಮುಲ್ಕಿ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಈ ಘಟನೆ ಸಂಭವಿಸಿದ್ದು, ಕುಂದಾಪುರದಿಂದ ಮಂಗಳೂರು ಕಡೆಗೆ ಚಲಿಸುತ್ತಿದ್ದ ಕಾರನ್ನು ಚಾಲಕ ಅಜಾಗರೂಕತೆ ಯಿಂದ ಚಲಾಯಿಸುತ್ತಿದ್ದುದರಿಂದ ಕಾರು  ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದು ಬಳಿಕ  ರಸ್ತೆ ಡಿವೈಡರ್ ಏರಿ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಮತ್ತೊಂದು ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್ ನಲ್ಲಿ ಸಂಕೀರ್ತ

ಪ್ರಸಿದ್ಧ ಭಕ್ತಿ ಗಾಯಕ, ತಬಲಾ ವಾದಕ ಸಂಕೀರ್ತನ್‍ ಅಪಘಾತದಲ್ಲಿ ಮೃತ್ಯು Read More »

ನಾಟಿ ವೈದ್ಯ, ವಾಸ್ತು ತಜ್ಞ, ಜ್ಯೋತಿಷಿ ಕಳುವಾಜೆ ಜಿನ್ನಪ್ಪ ಗೌಡರಿಗೆ ಶ್ರದ್ಧಾಂಜಲಿ – ಕಾಯಕ್ಕಿಂತ ಕಾಯಕ ಮುಖ್ಯ  – ಗುಡ್ಡಪ್ಪ ಗೌಡ ಬಲ್ಯ

ಪುತ್ತೂರು: ಇತ್ತೀಚೆಗೆ ನಿಧನರಾದ ಕಳುವಾಜೆ ಜಿನ್ನಪ್ಪ ಗೌಡರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಿತು.ಮೃತರ ಕಿರಿಯ ಪುತ್ರ ಕಳುವಾಜೆ ಯಶವಂತ ಗೌಡರ ಮನೆಯಂಗಳದಲ್ಲಿ ನಡೆದ ನುಡಿನಮನದಲ್ಲಿ ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ನ ಆಡಳಿತಾಧಿಕಾರಿ, ನಿವೃತ್ತ ಉಪನ್ಯಾಸಕ ಗುಡ್ಡಪ್ಪ ಗೌಡ ಬಲ್ಯ ಮಾತನಾಡಿದರು. ಕಾಯಕ್ಕಿಂತ ಕಾಯಕ ಮುಖ್ಯ: ನುಡಿನಮನ ಸಲ್ಲಿಸಿ ಮಾತನಾಡಿದ ಗುಡ್ಡಪ್ಪರು ಕಾಯಕ್ಕಿಂತ ಕಾಯಕ ಮುಖ್ಯ ಎಂದು ಹೇಳಿ ಅಗಲಿದ ಜಿನ್ನಪ್ಪರ ಬದುಕಿನ ಚಿತ್ರಣವನ್ನು ಮುಂದಿಟ್ಟರು. ರಾಷ್ಟ್ರೀಯ ಸ್ವಯಂ ಸೇವಕ ಸಂಘದಲ್ಲಿ ಅವರು ದಂಡ ಪ್ರಮುಖರಾಗಿ ಸಲ್ಲಿಸಿದ್ದ ಸೇವೆ ಅವಿಸ್ಮರಣೀಯ

ನಾಟಿ ವೈದ್ಯ, ವಾಸ್ತು ತಜ್ಞ, ಜ್ಯೋತಿಷಿ ಕಳುವಾಜೆ ಜಿನ್ನಪ್ಪ ಗೌಡರಿಗೆ ಶ್ರದ್ಧಾಂಜಲಿ – ಕಾಯಕ್ಕಿಂತ ಕಾಯಕ ಮುಖ್ಯ  – ಗುಡ್ಡಪ್ಪ ಗೌಡ ಬಲ್ಯ Read More »

ನಾಟಿ ವೈದ್ಯ, ವಾಸ್ತು ತಜ್ಞ, ಜ್ಯೋತಿಷಿ ಕಳುವಾಜೆ ಜಿನ್ನಪ್ಪ ಗೌಡರಿಗೆ ಶ್ರದ್ಧಾಂಜಲಿ | ಕಾಯಕ್ಕಿಂತ ಕಾಯಕ ಮುಖ್ಯ : ಗುಡ್ಡಪ್ಪ ಗೌಡ ಬಲ್ಯ

ಪುತ್ತೂರು: ಇತ್ತೀಚೆಗೆ ನಿಧನರಾದ ಕಳುವಾಜೆ ಜಿನ್ನಪ್ಪ ಗೌಡರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಿತು.ಮೃತರ ಕಿರಿಯ ಪುತ್ರ ಕಳುವಾಜೆ ಯಶವಂತ ಗೌಡರ ಮನೆಯಂಗಳದಲ್ಲಿ ನಡೆದ ನುಡಿನಮನದಲ್ಲಿ ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ನ ಆಡಳಿತಾಧಿಕಾರಿ, ನಿವೃತ್ತ ಉಪನ್ಯಾಸಕ ಗುಡ್ಡಪ್ಪ ಗೌಡ ಬಲ್ಯ ಮಾತನಾಡಿದರು. ಕಾಯಕ್ಕಿಂತ ಕಾಯಕ ಮುಖ್ಯ ನುಡಿನಮನ ಸಲ್ಲಿಸಿ ಮಾತನಾಡಿದ ಗುಡ್ಡಪ್ಪರು ಕಾಯಕ್ಕಿಂತ ಕಾಯಕ ಮುಖ್ಯ ಎಂದು ಹೇಳಿ ಅಗಲಿದ ಜಿನ್ನಪ್ಪರ ಬದುಕಿನ ಚಿತ್ರಣವನ್ನು ಮುಂದಿಟ್ಟರು. ರಾಷ್ಟ್ರೀಯ ಸ್ವಯಂ ಸೇವಕ ಸಂಘದಲ್ಲಿ ಅವರು ದಂಡ ಪ್ರಮುಖರಾಗಿ ಸಲ್ಲಿಸಿದ್ದ ಸೇವೆ ಅವಿಸ್ಮರಣೀಯ

ನಾಟಿ ವೈದ್ಯ, ವಾಸ್ತು ತಜ್ಞ, ಜ್ಯೋತಿಷಿ ಕಳುವಾಜೆ ಜಿನ್ನಪ್ಪ ಗೌಡರಿಗೆ ಶ್ರದ್ಧಾಂಜಲಿ | ಕಾಯಕ್ಕಿಂತ ಕಾಯಕ ಮುಖ್ಯ : ಗುಡ್ಡಪ್ಪ ಗೌಡ ಬಲ್ಯ Read More »

ಮಹಿಳೆಯ ಹೊಟ್ಟೆಯೊಳಗಿತ್ತು 861 ಕಲ್ಲು!

ಮೈಸೂರು : ಮಹಿಳೆಯ ಹೊಟ್ಟೆಯೊಳಗಿದ್ದ 861 ಕಲ್ಲುಗಳನ್ನು ವೈದ್ಯರು ಹೊರ ತೆಗೆದಿರುವಂತಹ ಘಟನೆಯೊಂದು ನಗರದಲ್ಲಿ ನಡೆದಿದೆ. ಮೈಸೂರಿನ ಕಾವೇರಿ ಆಸ್ಪತ್ರೆಯ ವೈದ್ಯರು ಮಾಡಿದ ಅಪರೂಪದ ಶಸ್ತ್ರ ಚಿಕಿತ್ಸೆ ಇದು. ವೈದ್ಯಕೀಯ ತಪಾಸಣೆ ವೇಳೆ ಮಹಿಳೆಯ ಗಾಲ್ ಬ್ಲಾಡರ್ ಮತ್ತು ಬೈಲ್ ಡಕ್ಟ್​ನಲ್ಲಿ ಕಲ್ಲುಗಳು ಇರುವುದು ಪತ್ತೆ ಆಗಿದೆ. ಕೂಡಲೇ ಎಂಡೋಸ್ಕೋಪಿಕ್ ರೆಟ್ರೋಗ್ರೇಡ್​​ಕೊಲೆಂಜಿಯೊ ಪ್ಯಾಂಕ್ರಿಯಾಟೋಗ್ರಫಿ ವಿಧಾನದ ಮ‌ೂಲಕ ಶಸ್ತ್ರಚಿಕಿತ್ಸೆ ಮಾಡಿ ಕಲ್ಲುಗಳನ್ನು ಹೊರ ತೆಗೆದಿದ್ದಾರೆ. 55 ವರ್ಷದ ಮಹಿಳೆಯೋರ್ವರು ಹೊಟ್ಟೆನೋವು ಮತ್ತು ಜಾಂಡೀಸ್​ನಿಂದ ಬಳಲುತ್ತಿದ್ದರು. ತಪಾಸಣೆ ಮಾಡಿದ ವೈದ್ಯರು,

ಮಹಿಳೆಯ ಹೊಟ್ಟೆಯೊಳಗಿತ್ತು 861 ಕಲ್ಲು! Read More »

ಇಡೀ ರಾಜ್ಯವೇ ಕಾರಣ ಕೇಳುತ್ತಿದ್ದರೂ ಬಾಯಿ ಬಿಗಿದು ಕುಳಿತಿದ್ದೇಕೆ?

ಸಿದ್ದರಾಮಯ್ಯನವರಿಗೆ ಶಾಸಕ ಸುನಿಲ್‌ ಕುಮಾರ್‌ ಪ್ರಶ್ನೆ ಕಾರ್ಕಳ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್‌ ಅವರನ್ನು ಆರ್‌ಸಿಬಿ ವಿಜಯೋತ್ಸವ ಸಂದರ್ಭದಲ್ಲಿ 11 ಮಂದಿಯ ಸಾವಿಗೆ ಕಾರಣವಾದ ಕಾಲ್ತುಳಿತ ಘಟನೆಗೆ ಹೊಣೆಗಾರರನ್ನಾಗಿ ಮಾಡಿ ಹುದ್ದೆಯಿಂದ ಕಿತ್ತು ಹಾಕಿದ ಕ್ರಮದ ಕುರಿತು ಬಿಜೆಪಿ ಶಾಸಕ ಸುನಿಲ್‌ ಕುಮಾರ್‌ ಹಲವು ಪ್ರಶ್ನೆಗಳನ್ನು ಎತ್ತಿದ್ದಾರೆ. ನಿಮ್ಮ ʼಸಯಾಮಿʼಯಂತೆ ಸದಾ ಅಂಟಿಕೊಂಡೇ ಇರುತ್ತಿದ್ದ ಕೆ.ಗೋವಿಂದರಾಜ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ಬಿಡುಗಡೆಗೊಳಿಸಿದ್ದೇಕೆ? ಗೋವಿಂದರಾಜ್ ಕೊಟ್ಟ ಸಲಹೆ ಆಧರಿಸಿ ಈ ಕಾರ್ಯಕ್ರಮ

ಇಡೀ ರಾಜ್ಯವೇ ಕಾರಣ ಕೇಳುತ್ತಿದ್ದರೂ ಬಾಯಿ ಬಿಗಿದು ಕುಳಿತಿದ್ದೇಕೆ? Read More »

error: Content is protected !!
Scroll to Top