ತಾಯಿ, ಅವಳಿ ಮಕ್ಕಳ ಕೊಲೆ : 19 ವರ್ಷಗಳ ಬಳಿಕ ಇಬ್ಬರು ಮಾಜಿ ಸೈನಿಕರ ಸೆರೆ

ಕ್ರೈಂ ಥ್ರಿಲ್ಲರ್‌ ಸಿನೆಮಾದಂತಿದೆ ಕೇರಳದಲ್ಲಿ ನಡೆದ ಈ ಹತ್ಯಾ ಪ್ರಕರಣ ತಿರುವನಂತಪುರ: ತಾಯಿ ಮತ್ತು ಆಕೆಯ ನವಜಾತ ಅವಳಿ ಮಕ್ಕಳನ್ನು ಉಸಿರು ಕಟ್ಟಿಸಿ ಕೊಂದು 19 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ತಲೆಮರೆಸಿಕೊಂಡಿದ್ದ ಇಬ್ಬರು ಮಾಜಿ ಸೈನಿಕರನ್ನು ಬಂಧಿಸುವಲ್ಲಿ ಪೊಲೀಸರು ಕೊನೆಗೂ ಯಶಸ್ವಿಯಾಗಿದ್ದಾರೆ. ಕೇರಳದಲ್ಲಿ ನಡೆದಿರುವ ಈ ಕೊಲೆ ಮತ್ತು ಆರೋಪಿಗಳ ಪತ್ತೆ ಕಾರ್ಯ ಯಾವುದೇ ಕ್ರೈಂ ಥ್ರಿಲ್ಲರ್‌ ಸಿನೇಮಾಕ್ಕೆ ಕಡಿಮೆಯಿಲ್ಲ. ಕಳೆದ ಮೂರು ತಿಂಗಳಿನಿಂದ ಸಿಬಿಐ ಮತ್ತು ಕೇರಳ ಪೊಲೀಸರ ತನಿಖಾ ತಂಡ 10,000ಕ್ಕೂ ಅಧಿಕ […]

ತಾಯಿ, ಅವಳಿ ಮಕ್ಕಳ ಕೊಲೆ : 19 ವರ್ಷಗಳ ಬಳಿಕ ಇಬ್ಬರು ಮಾಜಿ ಸೈನಿಕರ ಸೆರೆ Read More »

ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಮತ್ತು ಶ್ರೀ ಕೇಪುಳೇಶ್ವರ ದೇವಸ್ಥಾನದಲ್ಲಿ ನೂತನ ಗರ್ಭಗುಡಿಯ ಇಷ್ಟಕಾನ್ಯಾಸ, ಗರ್ಭನ್ಯಾಸ, ನಿಧಿ ಸಮರ್ಪಣೆ | ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿಯವರಿಂದ ಆಶೀರ್ವಚನ

ಕಾಣಿಯೂರು:  ಧಾರ್ಮಿಕ ಕಾರ್ಯಕ್ರಮಗಳಲ್ಲಿ ಊರಿನ ಜನತೆ ಸಮರ್ಪಣ ಭಾವದಿಂದ ಹೆಚ್ಚು ಭಾಗವಹಿಸುವುದರಿಂದ ಆ ಊರಿನಲ್ಲಿ ನಮ್ಮ ಸಂಸ್ಕೃತಿ ಉಳಿಯುವುದರ ಜೊತೆಗೆ ಸಾಮರಸ್ಯದಿಂದ ಜೀವನ ಮಾಡಲು ಸಾಧ್ಯವಿದೆ ಎಂದು ಶ್ರೀ ಜಗದ್ಗುರು ಶ್ರೀ ಮನ್ಮಧ್ವಾಚಾರ್ಯ ಮೂಲ ಮಹಾ ಸಂಸ್ಥಾನಂ ಶ್ರೀ ಕಾಣಿಯೂರು ರಾಮ ತೀರ್ಥ ಮಠದ ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿ ನುಡಿದರು. ಅವರು ಕಡಬ ತಾಲೂಕಿನ ಕುದ್ಮಾರು ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಮತ್ತು ಶ್ರೀ ಕೇಪುಳೇಶ್ವರ ದೇವಸ್ಥಾನದಲ್ಲಿ ಜೀರ್ಣೋದ್ದಾರದ ಪ್ರಯುಕ್ತ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ

ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಮತ್ತು ಶ್ರೀ ಕೇಪುಳೇಶ್ವರ ದೇವಸ್ಥಾನದಲ್ಲಿ ನೂತನ ಗರ್ಭಗುಡಿಯ ಇಷ್ಟಕಾನ್ಯಾಸ, ಗರ್ಭನ್ಯಾಸ, ನಿಧಿ ಸಮರ್ಪಣೆ | ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿಯವರಿಂದ ಆಶೀರ್ವಚನ Read More »

ಅಯ್ಯಪ್ಪ ವ್ರತಧಾರಿಗಳು ಮಸೀದಿಗೆ ಹೋದರೆ ವ್ರತಭಂಗ : ಚರ್ಚೆಗೀಡಾದ ಶಾಸಕರ ಹೇಳಿಕೆ

ಅಯ್ಯಪ್ಪ ಭಕ್ತರನ್ನು ಮಸೀದಿಗೆ ಬರುವಂತೆ ಮಾಡುವುದು ಷಡ್ಯಂತ್ರ ಎಂದ ಬಿಜೆಪಿ ಎಂಎಲ್‌ಎ ಹೈದರಾಬಾದ್: ಬೆಳ್ತಂಗಡಿಯಲ್ಲಿ ಶುರುವಾದ ಅಯ್ಯಪ್ಪ ವ್ರತಧಾರಿಗಳ ಮಸೀದಿ ಭೇಟಿ ವಿವಾದ ಈಗ ತೆಲಂಗಾಣಕ್ಕೂ ಹರಡಿದೆ. ಬೆಳ್ತಂಗಡಿಯಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ ಉದ್ಯಮಿ ಹಾಗೂ ದಾನಿ ಶಶಿಧರ ಶೆಟ್ಟಿ ಬರೋಡ ಅಯ್ಯಪ್ಪನ ಯಕ್ಷಗಾನ ಪ್ರಸಂಗದಲ್ಲಿ ವಾವರ ಪಾತ್ರದ ಔಚಿತ್ಯದ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದರು. ಪುರಾಣದಲ್ಲಿ ಇಲ್ಲದ ಮುಸ್ಲಿಮ್‌ ಪಾತ್ರವನ್ನು ಸೇರಿಸಿ ಹಿಂದುಗಳನ್ನು ಮೂರ್ಖರನ್ನಾಗಿ ಮಾಡಲಾಗಿದೆ ಎಂಬ ದಾಟಿಯಲ್ಲಿ ಅವರು ಮಾತನಾಡಿದ್ದು, ಅವರ ಭಾಷಣದ ಈ ವೀಡಿಯೊ

ಅಯ್ಯಪ್ಪ ವ್ರತಧಾರಿಗಳು ಮಸೀದಿಗೆ ಹೋದರೆ ವ್ರತಭಂಗ : ಚರ್ಚೆಗೀಡಾದ ಶಾಸಕರ ಹೇಳಿಕೆ Read More »

ಡಾ.  ಅನುರಾಧಾ ಕುರುಂಜಿಯವರಿಗೆ “ಚೈತನ್ಯ ಶ್ರೀ- 2024” ಪ್ರಶಸ್ತಿ ಪ್ರದಾನ | ನಟಿ ಉಮಾಶ್ರೀಯವರಿಂದ ಪ್ರಶಸ್ತಿ ಪ್ರದಾನ | ಪ್ರಥಮ ಬಾರಿಗೆ ಕೊಡ ಮಾಡಿದ  ಪ್ರಶಸ್ತಿಯನ್ನು ಸ್ವೀಕರಿಸಿದ ದ.ಕ ಜಿಲ್ಲೆಯ ಪ್ರಥಮ ಮಹಿಳಾ ಸಾಧಕಿ

ಸುಳ್ಯ: ಕರ್ನಾಟಕ ರಾಜ್ಯ ವೈಜ್ಞಾನಿಕ ಪರಿಷತ್ತ್ ನವರು ಪ್ರಥಮ ಬಾರಿಗೆ  ಕೊಡಮಾಡಿದ ಪ್ರತಿಷ್ಠಿತ  “ಚೈತನ್ಯ ಶ್ರೀ- 2024” ಪ್ರಶಸ್ತಿ ಪ್ರದಾನ ಸಮಾರಂಭ ಬೆಂಗಳೂರಿನ ಯಲಹಂಕದ ವಿ ಜೆ ಇಂಟರ್ ನ್ಯಾಷನಲ್ ಶಾಲಾ ಮೈದಾನದಲ್ಲಿ ಜ. 3 ಮತ್ತು 4 ರಂದು ನಡೆದ ರಾಜ್ಯ ಮಟ್ಟದ ನಾಲ್ಕನೇ ಬೃಹತ್ ವೈಜ್ಞಾನಿಕ ಸಮ್ಮೇಳನದಲ್ಲಿ ನಡೆಯಿತು. ಈ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ  ಪ್ರಥಮ ಬಾರಿಗೆ ಭಾಜನರಾದ ಸುಳ್ಯದ ಬಹುಮುಖ ಸಾಧಕಿ ಡಾ. ಅನುರಾಧಾ ಕುರುಂಜಿಯವರಿಗೆ ಶೈಕ್ಷಣಿಕ ಕ್ಷೇತ್ರದ ಸಾಧನೆಗಾಗಿ ನಟಿ

ಡಾ.  ಅನುರಾಧಾ ಕುರುಂಜಿಯವರಿಗೆ “ಚೈತನ್ಯ ಶ್ರೀ- 2024” ಪ್ರಶಸ್ತಿ ಪ್ರದಾನ | ನಟಿ ಉಮಾಶ್ರೀಯವರಿಂದ ಪ್ರಶಸ್ತಿ ಪ್ರದಾನ | ಪ್ರಥಮ ಬಾರಿಗೆ ಕೊಡ ಮಾಡಿದ  ಪ್ರಶಸ್ತಿಯನ್ನು ಸ್ವೀಕರಿಸಿದ ದ.ಕ ಜಿಲ್ಲೆಯ ಪ್ರಥಮ ಮಹಿಳಾ ಸಾಧಕಿ Read More »

ಸಿಡ್ನಿಯಲ್ಲೂ ಸೋತ ಭಾರತ : ಟೆಸ್ಟ್‌ ಸರಣಿಯಲ್ಲಿ ಆಸ್ಟ್ರೇಲಿಯಾಕ್ಕೆ 3-1 ಅಂತರದ ಗೆಲುವು

ಹತ್ತು ವರ್ಷದ ಬಳಿಕ ಬಾರ್ಡರ್‌-ಗವಾಸ್ಕರ್‌ ಕಪ್‌ ಮೇಲೆ ಹಕ್ಕು ಸಾಧಿಸಿದ ಕಾಂಗರೂ ಪಡೆ ಸಿಡ್ನಿ : ಸಿಡ್ನಿ ಕ್ರಿಕೆಟ್ ಗ್ರೌಂಡ್​ನಲ್ಲಿ ನಡೆದ ಬಾರ್ಡರ್‌-ಗವಾಸ್ಕರ್‌ ಸರಣಿಯ 5ನೇ ತಥಾ ಕೊನೆಯ ಟೆಸ್ಟ್‌ನಲ್ಲೂ ಭಾರತಕ್ಕೆ ಸೋಲಾಗಿದ್ದು, ಹತ್ತು ವರ್ಷಗಳ ಬಳಿ, ಈ ಪ್ರತಿಷ್ಠಿತ ಟೆಸ್ಟ್‌ ಸರಣಿ ಗೆದ್ದುಕೊಂಡು ಆಸ್ಟ್ರೇಲಿಯಾ ಬೀಗಿದೆ. ಈ ಜಯದೊಂದಿಗೆ ಆಸೀಸ್ ಪಡೆ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ 3-1 ಅಂತರದಿಂದ ಆಸ್ಟ್ರೇಲಿಯಾ ಪಾಲಾಗಿದೆ. ಭಾರತದ ವಿರುದ್ಧ 10 ವರ್ಷಗಳ ಬಳಿಕ ಟೆಸ್ಟ್ ಸರಣಿ ಗೆಲ್ಲುವಲ್ಲಿ ಕೊನೆಗೂ ಆಸ್ಟ್ರೇಲಿಯಾ

ಸಿಡ್ನಿಯಲ್ಲೂ ಸೋತ ಭಾರತ : ಟೆಸ್ಟ್‌ ಸರಣಿಯಲ್ಲಿ ಆಸ್ಟ್ರೇಲಿಯಾಕ್ಕೆ 3-1 ಅಂತರದ ಗೆಲುವು Read More »

ಕಿರುತೆರೆ ನಟಿ ಹಂಸ ಗೌಡ ಕುತ್ತಾರು ಶ್ರೀ ಕೊರಗಜ್ಜ ದೈವಸ್ಥಾನಕ್ಕೆ ಭೇಟಿ

ಪುತ್ತೂರು: ಚಲನಚಿತ್ರ  ಹಾಗು ಕಿರುತೆರೆಯ ನಟಿ, ಬಿಗ್ ಬಾಸ್ ಖ್ಯಾತಿಯ ಹಂಸ ಗೌಡ ಕಾರಣಿಕ ಕ್ಷೇತ್ರವಾದ ಕುತ್ತಾರು ಶ್ರೀ ಆದಿಸ್ಥಳ ಕೊರಗಜ್ಜ ದೈವಸ್ಥಾನಕ್ಕೆ ಇಂದು ಬೆಳಿಗ್ಗೆ ಭೇಟಿ ನೀಡಿರು. ಈ ಸಂದರ್ಭದಲ್ಲಿ ಶ್ರೀ ದೈವದ ದರ್ಶನ ಪಡೆದರು ಅವರೊಂದಿಗೆ ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ಸ್ಥಾಪಕ ಅಧ್ಯಕ್ಷ ಎ.ವಿ ನಾರಾಯಣ್, ನಟಿಯ ತಂದೆ ನಾರಾಯಣಸ್ವಾಮಿ, ನಿರೂಪಕ ಉಜಿತ್ ಶ್ಯಾಮ್ ಚಿಕ್ಮುಳಿ, ಜನನಿ ಗೌಡ, ದಯಾನಂದ ಗೌಡ ದೇವಶ್ಯ ಉಪಸ್ಥಿತರಿದ್ದರು

ಕಿರುತೆರೆ ನಟಿ ಹಂಸ ಗೌಡ ಕುತ್ತಾರು ಶ್ರೀ ಕೊರಗಜ್ಜ ದೈವಸ್ಥಾನಕ್ಕೆ ಭೇಟಿ Read More »

Mostbet ᐉ Bônus De Boas-vindas R$5555 ᐉ Oficial Mostbet Casino Br

Mostbet País E Do Mundo: Site Oficial, Inscrição, Bônus 15 000r$ Entrar” Content Código De Bônus Mostbet: Ative Elizabeth Aposte Já! Resultados E Estatísticas De Uma Partida Faq (perguntas Frequentes) A Respeito De O Cassino De Uma Mostbet “apostas Sem Limites O Que É A New Mostbet? Quais Operating System Jogos Mais Conocidos Do Mostbet?

Mostbet ᐉ Bônus De Boas-vindas R$5555 ᐉ Oficial Mostbet Casino Br Read More »

ಇಂದಿನಿಂದ ಕೆಎಸ್‌ಆರ್‌ಟಿಸಿ ಬಸ್‌ ಪ್ರಯಾಣ ದುಬಾರಿ

ವೇಗದೂತದಲ್ಲಿ ಮಂಗಳೂರು-ಬೆಂಗಳೂರು ನಡುವೆ 56 ರೂ. ಹೆಚ್ಚಳ ಬೆಂಗಳೂರು : ವಿರೋಧ, ಟೀಕೆಗಳನ್ನೆಲ್ಲ ಲೆಕ್ಕಿಸದೆ ಕಾಂಗ್ರೆಸ್‌ ಸರಕಾರ ಕೆಎಸ್‌ಆರ್‌ಟಿಸಿ ಬಸ್‌ ಟಿಕೆಟ್‌ ದರ ಏರಿಕೆ ಮಾಡಿದ್ದು, ಶನಿವಾರ ಮಧ್ಯರಾತ್ರಿಯಿಂದಲೇ ಹೊಸ ದರ ಜಾರಿಗೆ ಬಂದಿದೆ. ಪರಿಣಾಮವಾಗಿ ಸರ್ಕಾರಿ ಬಸ್‌ಗಳಲ್ಲಿ ಪ್ರಯಾಣಿಸುವ ಪುರುಷರು ಇಂದಿನಿಂದ ಹೆಚ್ಚುವರಿ ಹಣ ಖರ್ಚು ಮಾಡುವುದು ಅನಿವಾರ್ಯ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ ಬಸ್ ಪ್ರಯಾಣ ದರ ಶನಿವಾರ ಮಧ್ಯರಾತ್ರಿಯಿಂದಲೇ ಹೆಚ್ಚಳವಾಗಿದೆ. ಬಿಎಂಟಿಸಿಯ ಸಾಮಾನ್ಯ ಬಸ್ ದರ 1 ರೂ.ನಿಂದ 6

ಇಂದಿನಿಂದ ಕೆಎಸ್‌ಆರ್‌ಟಿಸಿ ಬಸ್‌ ಪ್ರಯಾಣ ದುಬಾರಿ Read More »

Canlı Bahis Siteleri Deneme Bonusu Veren Siteler 2025

Page Not Necessarily Found İddaa Siteleri Content Nostrabet’teki Bahis Sitelerini Değerlendirmek Için Kaç Saatlik Test Yapılıyor? Özel Maç Bonusları – Derbi Bonusu – Şampiyonlar Ligi Bonusu – Uefa Ligi Bonusu Ve Euroleague Bonusu Kaçak Bahis Siteleri Adım: Şimdi Kayıt Ol Butonuna Basın Canlı Bahis Oyunları Jetbahis’te Arkadaşının Hesabına Para Atabilirsin? Youwin Canlı Bahis Sitesi Canlı

Canlı Bahis Siteleri Deneme Bonusu Veren Siteler 2025 Read More »

ಧರ್ಮಸ್ಥಳದಲ್ಲಿನ್ನು ತಿರುಪತಿ ಮಾದರಿ ಕ್ಯೂ ವ್ಯವಸ್ಥೆ

2 ಅಂತಸ್ತಿನ ಶ್ರೀ ಸಾನ್ನಿಧ್ಯ ಭವನ ನಿರ್ಮಾಣ, ಜ.7ರಂದು ಲೋಕಾರ್ಪಣೆ ಧರ್ಮಸ್ಥಳ : ದೇಶ-ವಿದೇಶಗಳಿಂದ ಭಕ್ತರು ಆಗಮಿಸುವ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಕ್ಷೇತ್ರದಲ್ಲಿ ದೇವರ ದರ್ಶನಕ್ಕೆ ತೆರಳಲು ತಿರುಪತಿ ಮಾದರಿಯಲ್ಲಿ ಸರತಿ ಸಾಲಿನ ವ್ಯವಸ್ಥೆ ಮಾಡಲಾಗಿದೆ. ಸುಸಜ್ಜಿತ ಸೌಕರ್ಯಗಳನ್ನೊಳಗೊಂಡ ಆರಾಮದಾಯಕ ಸರತಿ ಸಾಲಿನ ವ್ಯವಸ್ಥೆಯ ನೂತನ ಸಂಕೀರ್ಣ ‘ಶ್ರೀ ಸಾನ್ನಿಧ್ಯ’ದ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಲೋಕಾರ್ಪಣೆಗೆ ತಯಾರಾಗಿದೆ. ಕರ್ನಾಟಕದಲ್ಲಿ ಈ ಮಾದರಿಯ ಕ್ಯೂ ವ್ಯವಸ್ಥೆ ಜಾರಿಗೆ ತರುತ್ತಿರುವುದು ಇದೇ ಮೊದಲು ಎನ್ನಲಾಗಿದೆ. ಸಕಲ ಸೌಲಭ್ಯಗಳನ್ನೊಳಗೊಂಡ ಸರತಿ

ಧರ್ಮಸ್ಥಳದಲ್ಲಿನ್ನು ತಿರುಪತಿ ಮಾದರಿ ಕ್ಯೂ ವ್ಯವಸ್ಥೆ Read More »

error: Content is protected !!
Scroll to Top