ಪುತ್ತೂರಿನಲ್ಲಿ ಘಮಘಮಿಸಿದ ಹಲಸು ಹಣ್ಣು ಮೇಳ | ಸುಮಾರು 70 ಮಳಿಗೆಗಳಲ್ಲಿ ಹಲಸಿನ ತಿಂಡಿ ತಿನಿಸುಗಳು, ಖಾದ್ಯಗಳು

ಪುತ್ತೂರು: ನವತೇಜಸ್ ಅರ್ಪಿಸುವ ಘಮಘಮಿಸುವ ಮೂರು ದಿನಗಳ ’ಹಲಸು ಹಣ್ಣು ಮೇಳ’ಕ್ಕೆ ಶುಕ್ರವಾರ ಬೆಳಗ್ಗೆ ನಗರದ ಕಿಲ್ಲೇ ಮೈದಾನದಲ್ಲಿ ಚಾಲನೆ ನೀಡಲಾಯಿತು. ಈ ಹಣ್ಣಿನ ಮೇಳಕ್ಕೆ ಗ್ರಾಹಕ ವರ್ಗ ಸಜ್ಜಾಗಿದ್ದು, ಶುಕ್ರವಾರ ಬೆಳಗ್ಗೆಯಿಂದಲೇ ಭಾರೀ ಸಂಖ್ಯೆಯಲ್ಲಿ ಗ್ರಾಹಕರು ಆಗಮಿಸಿದ್ದರು. ಸುಮಾರು 70 ಮಳಿಗೆಗಳನ್ನು ಮೇಳದಲ್ಲಿ ಜೋಡಿಸಲಾಗಿದ್ದು, ವಿವಿಧ ರೀತಿಯ ಹಣ್ಣುಗಳ ಜತೆಗೆ ಹಲಸಿನ ಹಣ್ಣಿನಿಂದ ತಯಾರಿಸಿ ವಿವಿಧ ಖಾದ್ಯಗಳನ್ನು ಗ್ರಾಹಕರು ಸೇವಿಸಿ ಮನತಣಿಸಿಕೊಂಡರು. ಮೇಳದಲ್ಲಿ ಸೊಳೆ ರೊಟ್ಟಿ, ಕೇಕ್, ಹಲ್ವ, ಅತಿರಸ, ದೋಸೆ, ಸೇಮಿಗೆ, ಬನ್ಸ್, ಪಲಾವ್, […]

ಪುತ್ತೂರಿನಲ್ಲಿ ಘಮಘಮಿಸಿದ ಹಲಸು ಹಣ್ಣು ಮೇಳ | ಸುಮಾರು 70 ಮಳಿಗೆಗಳಲ್ಲಿ ಹಲಸಿನ ತಿಂಡಿ ತಿನಿಸುಗಳು, ಖಾದ್ಯಗಳು Read More »

ಹಿರಿಯರ ಸೇವಾ ಪ್ರತಿಷ್ಠಾನ ಪುತ್ತೂರು ಘಟಕದ ಸಭೆ

ಪುತ್ತೂರು: ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ರಿ. ಮೆಲ್ಕಾರ್ ಬಂಟ್ವಾಳ ಇದರ ಪುತ್ತೂರು ಘಟಕದ ಸಭೆ ಪುತ್ತೂರಿನ ಸ್ವಾಗತ ಹೋಟೆಲ್ ನಲ್ಲಿ ಜರಗಿತು.  ಸಭೆಯ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷ ಚಂದ್ರಶೇಖರ ಆಳ್ವ ವಹಿಸಿದ್ದರು. ಪ್ರತಿಷ್ಠಾನದ ಕೇಂದ್ರ ಸಮಿತಿಯ ಸಂಚಾಲಕ ಭಾಸ್ಕರ ಬಾರ್ಯ, ಉಪಾಧ್ಯಕ್ಷ ಲೋಕೇಶ್ ಹೆಗ್ಡೆ ಪುತ್ತೂರು, ಮಹಿಳಾ ಘಟಕದ ಸಂಚಾಲಕಿ ವತ್ಸಲಾ ರಾಜ್ನಿ ಕೇಂದ್ರ ಸಮಿತಿಯ ಚಟುವಟಿಕೆಗಳ ಮಾಹಿತಿ ನೀಡಿದರು.  ಪುತ್ತೂರು ಘಟಕದ ವತಿಯಿಂದ ಮಹಾಲಿಂಗೇಶ್ವರ ದೇವಸ್ಥಾನದ ಗ್ರಂಥಾಲಯಕ್ಕೆ ಪುಸ್ತಕಗಳನ್ನು ನೀಡುವುದು ಮತ್ತು ಘಟಕದ

ಹಿರಿಯರ ಸೇವಾ ಪ್ರತಿಷ್ಠಾನ ಪುತ್ತೂರು ಘಟಕದ ಸಭೆ Read More »

ಆರ್‍ ಸಿಬಿ ಸಂಭ್ರಮಾಚರಣೆ ದುರ್ಘಟನೆಯಲ್ಲಿ ಪೊಲೀಸರನ್ನು ಹರಕೆಯ ಕುರಿ ಮಾಡಲಾಗಿದೆ | ರಾಜ್ಯದ ಸಿ.ಎಂ, ಡಿ.ಸಿ.ಎಂ, ಗೃಹ ಸಚಿವರ ರಾಜೀನಾಮೆಗೆ ವಿಜಯೇಂದ್ರ ಆಗ್ರಹ

ಬೆಂಗಳೂರು: ಆರ್ ಸಿಬಿ ಗೆಲುವಿನ ಸಂಭ್ರಮಾಚರಣೆಯಲ್ಲಿ ನಡೆದ ಕಾಲ್ತುಳಿತ, 11 ಸಾವಿನ ಸಂಬಂಧ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ. ವಿಧಾನಸಭೆಯ ಪ್ರತಿಪಕ್ಷ ನಾಯಕರ ಕೊಠಡಿ ಸಂಖ್ಯೆ 160ರಲ್ಲಿ ಪತ್ರಿಕಾಗೋಷ್ಠಿಯಲ್ಲಿ ಇಂದು ಅವರು ಮಾತನಾಡಿ, ಎಫ್‍ಐಆರ್‍ ನಲ್ಲಿ ಕೆಎಸ್‍ಸಿಎ, ಆರ್.ಸಿ.ಬಿ, ಮತ್ತು ಏಜೆನ್ಸಿಯಾದ ಡಿ.ಎನ್.ಎಯನ್ನು ಆರೋಪಿಗಳಾಗಿ ಹೆಸರಿಸಿದ್ದಾರೆ. ಸ್ವತಃ ಮುಖ್ಯಮಂತ್ರಗಳೇ ಆರೋಪಿ ನಂಬರ್ 1, ಉಪ ಮುಖ್ಯಮಂತ್ರಿಗಳು

ಆರ್‍ ಸಿಬಿ ಸಂಭ್ರಮಾಚರಣೆ ದುರ್ಘಟನೆಯಲ್ಲಿ ಪೊಲೀಸರನ್ನು ಹರಕೆಯ ಕುರಿ ಮಾಡಲಾಗಿದೆ | ರಾಜ್ಯದ ಸಿ.ಎಂ, ಡಿ.ಸಿ.ಎಂ, ಗೃಹ ಸಚಿವರ ರಾಜೀನಾಮೆಗೆ ವಿಜಯೇಂದ್ರ ಆಗ್ರಹ Read More »

ಸಂಭ್ರಮಾಚರಣೆಗೆ ಕರೆ ಕೊಟ್ಟದ್ದೇ ಸರ್ಕಾರ : ಕೋರ್ಟ್‌ಗೆ ಕೆಎಸ್‌ಸಿಎ ಮಾಹಿತಿ

ಜನರ ಆಕ್ರೋಶದ ಹಿನ್ನೆಲೆಯಲ್ಲಿ ತನ್ನ ಮೇಲೆ ಆರೋಪ ಎಂದು ದೂರು ಬೆಂಗಳೂರು : ಆರ್​ಸಿಬಿ ಐಪಿಎಲ್ ಟ್ರೋಫಿ ಗೆಲುವಿನ ಸಂಭ್ರಮಾಚರಣೆಯನ್ನು ವಿಧಾನಸೌಧದ ಎದುರು ನಡೆಸುವಂತೆ ಕರೆ ಕೊಟ್ಟಿದ್ದೇ ಸರ್ಕಾರ ಎಂದು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (ಕೆಎಸ್‌ಸಿಎ) ಆರೋಪಿಸಿ ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹಾಗೂ ಸಚಿವರು ವಿಧಾನಸೌಧ ಗ್ರ್ಯಾಂಡ್ ಸ್ಟೆಪ್ಸ್ ವೇದಿಕೆಯಲ್ಲಿ ಆಟಗಾರರನ್ನು ಸನ್ಮಾನಿಸಿದ್ದಾರೆ. ಸರ್ಕಾರ, ಸಚಿವರ ಮೇಲಿನ ಜನರ ಆಕ್ರೋಶದ ಹಾದಿ ತಪ್ಪಿಸಲು ಎಫ್​ಐಆರ್ ದಾಖಲಿಸಲಾಗಿದೆ ಎಂದು

ಸಂಭ್ರಮಾಚರಣೆಗೆ ಕರೆ ಕೊಟ್ಟದ್ದೇ ಸರ್ಕಾರ : ಕೋರ್ಟ್‌ಗೆ ಕೆಎಸ್‌ಸಿಎ ಮಾಹಿತಿ Read More »

ಡಿವೈಡರ್ ಏರಿದ ಕಾರು| ಪ್ರಾಣಪಾಯದಿಂದ ಪಾರು

ಉಡುಪಿ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಏರಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಉದ್ಯಾವರದಲ್ಲಿರುವ ಕಿಯಾ ಶೋ ರೂಂ ಬಳಿ ನಡೆದಿದೆ. ಹರಿಯಾಣ ಮೂಲದ ವ್ಯಕ್ತಿಗೆ ಸೇರಿದ್ದು ಎನ್ನಲಾಗಿರುವ  ಈ ವಾಹನವನ್ನು ಕೆಲವೇ ದಿನಗಳ ಹಿಂದೆ ಖರೀದಿಸಲಾಗಿತ್ತು. ಕಾರು ಮಂಗಳೂರಿನಿಂದ ಹರಿಯಾಣ ಕಡೆಗೆ ಪ್ರಯಾಣಿಸುತ್ತಿತ್ತು. ಕಾರಿನಲ್ಲಿ ಮೂರು ಮಂದಿ ಪ್ರಯಾಣ ಮಾಡುತ್ತಿದ್ದು, ಅದೃಷ್ಟವಶಾತ್ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಕಾರು ಮತ್ತು ಡಿವೈಡರ್‌ನಲ್ಲಿದ್ದ ಕ್ರಾಶ್ ಗಾರ್ಡ್‌ಗೆ ಗಣನೀಯ ಹಾನಿಯಾಗಿದ್ದು. ಘಟನೆಯ ಬಗ್ಗೆ ಕಾಪು ಪೊಲೀಸ್ ಠಾಣೆಯ

ಡಿವೈಡರ್ ಏರಿದ ಕಾರು| ಪ್ರಾಣಪಾಯದಿಂದ ಪಾರು Read More »

ಕಾಡಾನೆ ದಾಳಿಗೆ ರಿಕ್ಷಾ ಜಖಂ| ಆಪಾಯದಿಂದ ಪಾರಾದ ಚಾಲಕ

ಧರ್ಮಸ್ಥಳ: ಕಾಡಾನೆಯೊಂದು ದಾಳಿ ಮಾಡಿದ ಪರಿಣಾಮ ಆಟೋರಿಕ್ಷಾವೊಂದು ಸಂಪೂರ್ಣ ಜಖಂಗೊಂಡಿರುವ ಘಟನೆ ಧರ್ಮಸ್ಥಳದ ಬೊಳಿಯಾ‌ರ್ ನಲ್ಲಿ ನಡೆದಿದೆ. ಬೊಳಿಯಾರು ನಿವಾಸಿ ದಿನೇಶ್ ಎಂಬುವರು ತಮ್ಮ ಆಟೋರಿಕ್ಷಾದಲ್ಲಿ ಮುಂಜಾನೆ ತನ್ನ ಮನೆಯಿಂದ ಧರ್ಮಸ್ಥಳ ಕಡೆಗೆ ಹೋಗುತ್ತಿದ್ದ ಸಂದರ್ಭ ಮನೆಯ ಸಮೀಪವೇ ಕಾಡಾನೆಗಳ ಹಿಂಡು ರಸ್ತೆ ಮಧ್ಯೆ ಎದುರಾಗಿದ್ದು ಇದನ್ನು ಗಮನಿಸಿ ಆತಂಕಗೊಂಡ ದಿನೇಶ್ ರಿಕ್ಷಾವನ್ನು ಸ್ಥಳದಲ್ಲಿಯೇ ಬಿಟ್ಟು ಓಡಿ ಹೋಗಿ ದೂರದಲ್ಲಿ ಅಡಗಿ ನಿಂತರು. ಈ ವೇಳೆ ಗುಂಪಿನಲ್ಲಿದ್ದ ಕಾಡಾನೆಯೊಂದು ರಿಕ್ಷಾದ ಮೇಲೆ ಎರಗಿ ನಜ್ಜುಗುಜ್ಜುಗೊಳಿಸಿ ಸಮೀಪದ ಚರಂಡಿಗೆ

ಕಾಡಾನೆ ದಾಳಿಗೆ ರಿಕ್ಷಾ ಜಖಂ| ಆಪಾಯದಿಂದ ಪಾರಾದ ಚಾಲಕ Read More »

ತೀವ್ರ ರಕ್ತಸ್ರಾವದಿಂದ ಬಾಣಂತಿ ಸಾವು

ಸುಳ್ಯ: ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದ ತುಂಬು ಗರ್ಭಿಣಿ, ಹೆಣ್ಣು ಮಗುವಿಗೆ ಜನ್ಮ ನೀಡಿದ ಕೆಲವೇ ಗಂಟೆಗಳಲ್ಲಿ ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿರುವ ಘಟನೆ ಸುಳ್ಯ ತಾಲೂಕಿನಲ್ಲಿ ನಡೆದಿದೆ. ಸಂಪಾಜೆ ಗ್ರಾಮದ ಬಾಬು ಮತ್ತು ಚಿನ್ನಮ್ಮ ದಂಪತಿಯ ಪುತ್ರಿ. ಬೆಳ್ತಂಗಡಿಯ ನಾರಾವಿ ಗ್ರಾಮದ ನೂಜೋಡಿ ಮಾಪಾಲ ಮನೆಯ ಶೇಖರ ಮಲೆಕುಡಿಯ ಅವರ ಧರ್ಮಪತ್ನಿ ಮಧುರಾ (29) ಅವರು ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿದ್ದು , ವೈದ್ಯರ ನಿರ್ಲಕ್ಷ್ಯವೇ ಈ ಘಟನೆಗೆ  ಕಾರಣವೆಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈಗಾಗಲೇ ಮೂರೂವರೆ ವರ್ಷದ ಗಂಡು ಮಗುವಿದ್ದು

ತೀವ್ರ ರಕ್ತಸ್ರಾವದಿಂದ ಬಾಣಂತಿ ಸಾವು Read More »

ಅಪಘಾತದಲ್ಲಿ ಮಲಯಾಳಂ ನಟನ ತಂದೆ ಸಾವು, ನಟನಿಗೆ ಗಂಭೀರ ಗಾಯ

ಕುಟುಂಬ ಪ್ರಯಾಣಿಸುತ್ತಿದ್ದ ಕಾರು ಲಾರಿಗೆ ಡಿಕ್ಕಿಯಾಗಿ ಭೀಕರ ಅಪಘಾತ ಚೆನ್ನೈ: ಮಲಯಾಳಂ ಚಿತ್ರರಂಗದ ಖ್ಯಾತ ನಟ ಶೈನ್ ಟಾಮ್ ಚಾಕೊ ಹಾಗೂ ಅವರ ಕುಟುಂಬ ಪ್ರಯಾಣಿಸುತ್ತಿದ್ದ ಕಾರು ಶುಕ್ರವಾರ ಬೆಳಗ್ಗೆ ತಮಿಳುನಾಡು ಬಳಿ ಅಪಘಾತಕ್ಕೀಡಾಗಿ ಚಾಕೊ ತಂದೆ ಸಿಪಿ ಚಾಕೊ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತಾಯಿಗೆ ಗಂಭೀರಗಾಯಗಳಾಗಿವೆ. ಅಪಘಾತದ ಸಮಯದಲ್ಲಿ, ಶೈನ್, ಹಾಗೂ ಅವರ ತಾಯಿ, ಸಹೋದರ, ತಂದೆ ಮತ್ತು ಚಾಲಕನೊಂದಿಗೆ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಶೈನ್‌ ಮತ್ತು ಅವರ ತಾಯಿಯನ್ನು ಧರ್ಮಪುರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದಲ್ಲಿ ಮಲಯಾಳಂ ನಟನ ತಂದೆ ಸಾವು, ನಟನಿಗೆ ಗಂಭೀರ ಗಾಯ Read More »

ಕಾಲ್ತುಳಿತ : ಪ್ರಮುಖ ಆರೋಪಿಗಳು ಪರಾರಿಯಾಗಲು ಸರ್ಕಾರವೇ ಕಾರಣ?

ಸಿಎಂ ನೀಡಿದ ಸುಳಿವಿನಿಂದಲೇ ಆರೋಪಿಗಳು ರಾತ್ರೋರಾತ್ರಿ ತಪ್ಪಿಸಿಕೊಂಡಿದ್ದಾರೆ ಎಂಬ ಆರೋಪ ಬೆಂಗಳೂರು: ಆರ್‌ಸಿಬಿ ಐಪಿಎಲ್‌ ಗೆದ್ದಾಗ ಸನ್ಮಾನ ಏರ್ಪಡಿಸಿ ಪ್ರಚಾರ ಪಡೆಯಲು ಯತ್ನಿಸಿದ ರಾಜ್ಯ ಸರ್ಕಾರ ಎಡವಟ್ಟಿನ ಮೇಲೆ ಎಡವಟ್ಟು ಮಾಡಿಕೊಳ್ಳುತ್ತಿದೆ. ಕಾಲ್ತುಳಿತ ಘಟನೆಯ ಪ್ರಮುಖ ಆರೋಪಿಗಳೆಲ್ಲ ಪರಾರಿಯಾಗಿದ್ದು, ಇವರು ತಪ್ಪಿಸಿಕೊಳ್ಳಲು ಪರೋಕ್ಷವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಕಾರಣ ಎಂಬ ಆರೋಪ ಈಗ ಕೇಳಿಬಂದಿದೆ. ಸುದ್ದಿಗೋಷ್ಠಿಯಲ್ಲಿ ಸಿದ್ದರಾಮಯ್ಯ ನೀಡಿದ ಸುಳಿವಿನಿಂದ ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣದ ಪ್ರಮುಖ ಆರೋಪಿಗಳು ಪರಾರಿಯಾಗಿದ್ದಾರೆ ಎನ್ನಲಾಗುತ್ತಿದೆ. ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಸಿಬಿ, ಕರ್ನಾಟಕ

ಕಾಲ್ತುಳಿತ : ಪ್ರಮುಖ ಆರೋಪಿಗಳು ಪರಾರಿಯಾಗಲು ಸರ್ಕಾರವೇ ಕಾರಣ? Read More »

ಐಫೆಲ್‌ ಟವರ್‌ಗಿಂತ ಎತ್ತರದ ರೈಲ್ವೆ ಸೇತುವೆ ಇಂದು ಕಾಶ್ಮೀರದಲ್ಲಿ ಲೋಕಾರ್ಪಣೆ

ಚೆನಾಬ್ ನದಿಯ ಮೇಲೆ ನಿರ್ಮಿಸಿದ 1.3 ಕಿಮೀ ಉದ್ದ 359 ಮೀಟರ್ ಎತ್ತರದ ಬ್ರಿಜ್‌ ನವದೆಹಲಿ: ಪ್ಯಾರಿಸ್‌ನ ಐಫೆಲ್‌ ಟವರ್‌ಗಿಂತಲೂ ಎತ್ತರವಾದ ರೈಲ್ವೆ ಸೇತುವೆಯನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಕಾಶ್ಮೀರದಲ್ಲಿ ಲೋಕಾರ್ಪಣೆ ಮಾಡಲಿದ್ದಾರೆ. ಪಹಲ್ಗಾಮ್ ಉಗ್ರ ದಾಳಿ ಬಳಿಕ ಮೋದಿ ಇಂದು ಮೊದಲ ಬಾರಿಗೆ ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಲಿದ್ದು, ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.ಒಟ್ಟು ಸುಮಾರು 46 ಸಾವಿರ ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಪ್ರಧಾನಿ ಮೋದಿ ಇಂದು ಕಾಶ್ಮೀರದಲ್ಲಿ ರಾಷ್ಟ್ರಕ್ಕೆ ಅರ್ಪಿಸಲಿದ್ದಾರೆ. ಚೆನಾಬ್‌ ಸೇತುವೆ ವಿಶ್ವದ

ಐಫೆಲ್‌ ಟವರ್‌ಗಿಂತ ಎತ್ತರದ ರೈಲ್ವೆ ಸೇತುವೆ ಇಂದು ಕಾಶ್ಮೀರದಲ್ಲಿ ಲೋಕಾರ್ಪಣೆ Read More »

error: Content is protected !!
Scroll to Top