ಕೆನರಾ ಬ್ಯಾಂಕ್‌ನಿಂದ 59 ಕೆಜಿ ಚಿನ್ನ ಕಳ್ಳತನ

ಪೊಲೀಸರಿಗೆ ಸವಾಲಾಗಿ ಪರಿಣಮಿಸಿರುವ ಭಾರಿ ದೊಡ್ಡ ಕಳ್ಳತನ ಕೃತ್ಯ ಬೆಂಗಳೂರು: ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿಯ ಕೆನರಾ ಬ್ಯಾಂಕ್ ಶಾಖೆಯಿಂದ ಕಳ್ಳರು ಕಳೆದ ಮೇ 25ರಂದು ಬರೋಬ್ಬರಿ 58.975 ಕಿಲೋ ಚಿನ್ನ ಮತ್ತು 5.20 ಲ.ರೂ. ನಗದು ಕಳ್ಳತನ ಮಾಡಿದ್ದು, ಈ ಕಳ್ಳತನ ಪ್ರಕರಣ ಪೊಲೀಸರಿಗೆ ಸವಾಲಾಗಿ ಪರಿಣಮಿಸಿದೆ. ಸಿನಿಮೀಯ ರೀತಿಯಲ್ಲಿ, ಮಾಸ್ಟರ್ ಪ್ಲ್ಯಾನ್ ಮಾಡಿ ಕಳ್ಳರು ಕೋಟಿ ಕೋಟಿ ಮೌಲ್ಯದ ಚಿನ್ನಾಭರಣಗಳನ್ನು ಕದ್ದಿದ್ದಾರೆ. ಖದೀಮರ ಪತ್ತೆಗೆ ಪೊಲೀಸ್​ ಇಲಾಖೆ ಎಂಟು ವಿಶೇಷ ತಂಡಗಳನ್ನು ರಚಿಸಿದೆ. ಬ್ಯಾಂಕ್​ನಲ್ಲಿದ್ದ 58 […]

ಕೆನರಾ ಬ್ಯಾಂಕ್‌ನಿಂದ 59 ಕೆಜಿ ಚಿನ್ನ ಕಳ್ಳತನ Read More »

ಐಪಿಎಲ್‌ ಫೈನಲ್‌ಗೆ ಕ್ಷಣಗಣನೆ : ಮಳೆಯ ಆತಂಕದ ನಡುವೆಯೇ ಅಭಿಮಾನಿಗಳ ಹಾರೈಕೆ

ಮಳೆ ಬಂದರೆ ಫಲಿತಾಂಶ ಏನಾಗಬಹುದು? ಅಹಮದಾಬಾದ್‌ : ಐಪಿಎಲ್‌ ಫೈನಲ್‌ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದ್ದು, ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಅಂತಿಮ ಕಾದಾಟವನ್ನು ನೋಡಲು ಅಭಿಮಾನಿಗಳು ಕಾತರದಿಂದ ಇದ್ದಾರೆ. ಬೆಂಗಳೂರು ರಾಯಲ್‌ ಚಾಲೆಂಜರ್ಸ್‌ ಮತ್ತು ಪಂಜಾಬ್‌ ಕಿಂಗ್ಸ್‌ ತಂಡಗಳ ಮಧ್ಯೆ ಹಣಾಹಣಿ ನಡೆಯಲಿದ್ದು, ಯಾರು ಗೆದ್ದರೂ ಐಪಿಎಲ್‌ಗೆ ಹೊಸ ಚಾಂಪಿಯನ್‌ ಸಿಗಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕ್ವಾಲಿಫೈಯರ್ 1 ರಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಸೋಲಿಸುವ ಮೂಲಕ ಫೈನಲ್​ಗೆ ಅರ್ಹತೆ ಪಡೆದರೆ, ಪಂಜಾಬ್ ಕಿಂಗ್ಸ್

ಐಪಿಎಲ್‌ ಫೈನಲ್‌ಗೆ ಕ್ಷಣಗಣನೆ : ಮಳೆಯ ಆತಂಕದ ನಡುವೆಯೇ ಅಭಿಮಾನಿಗಳ ಹಾರೈಕೆ Read More »

ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ಶಾಲಾ ಪ್ರಾರಂಭೋತ್ಸವ

ಪುತ್ತೂರು: ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ 2025-26ನೇ ಶೈಕ್ಷಣಿಕ ವರ್ಷದ ನೂತನ ವಿದ್ಯಾರ್ಥಿಗಳಿಗೆ ದೀಕ್ಷಾ ಸಮಾರಂಭ ಹಾಗೂ ಶಾಲಾ ಪ್ರಾರಂಭೋತ್ಸವವು ಸೋಮವಾರ ನಡೆಯಿತು. ಸಮಾರಂಭದಲ್ಲಿ ಶಾಲಾ ಸಂಚಾಲ ಭಾಸ್ಕರ ಆಚಾರ್ ಹಿಂದಾರು ಮಾತನಾಡಿ, ಜಗತ್ತಿಗೆ ಒಡೆಯನಾದ ಶ್ರೀ ಕೃಷ್ಣ ಪರಮಾತ್ಮನ ಗುರು ಸಾಂದೀಪನಿ ಹೆಸರಿನಲ್ಲಿ ಶಾಲಾಧ್ಯಕ್ಷರು ಶಾಲೆಯನ್ನು ಆರಂಭಿಸಿದ್ದು, ವಿದ್ಯಾರ್ಥಿಗಳಿಗೆ ವಿದ್ಯೆ ಎಂದರೆ ಕೇವಲ ಕಲಿಯುವುದು ಮಾತ್ರವಲ್ಲ ಒಳ್ಳೆತನವನ್ನು ಅಳವಡಿಸಿಕೊಂಡು, ಸಂಸ್ಕಾರಯುತವಾಗಿ, ತಂದೆ ತಾಯಿಗೆ ಗೌರವ ಕೊಟ್ಟು, ಶಾಲೆಗೆ ಚ್ಯುತಿ ಬಾರದ ಹಾಗೆ ಬಾಳಿ ಎಂದರು ಹಾಗೂ ನೂತನ

ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ಶಾಲಾ ಪ್ರಾರಂಭೋತ್ಸವ Read More »

Программы преданности в интернет гэмблинг-платформах – как получать максимум

Программы преданности в интернет гэмблинг-платформах – как получать максимум Кажется, все без исключения пользователи уже осведомлены о приветственных бонусах: оформил учетную запись, взял бесплатные вращения, многократное пополнение счета или комбо-набором – и вперед, за победами. Но данное лишь пик айсберга. Истинные богатства скрываются глубже – в программах лояльности, где каждый шаг, ставка и даже поражение,

Программы преданности в интернет гэмблинг-платформах – как получать максимум Read More »

Планы лояльности в интернет казино – как зарабатывать максимум

Планы лояльности в интернет казино – как зарабатывать максимум Кажется, абсолютно все пользователи уже осведомлены о приветственных бонусах: оформил учетную запись, взял безвозмездные спины, кратное увеличение депозита или в полном комплекте – и вперед, к выигрышам. Тем не менее данный факт всего лишь верхушка айсберга. Истинные сокровища прячутся глубже всего – в программах лояльности, где

Планы лояльности в интернет казино – как зарабатывать максимум Read More »

ಹಿಂದೂ ನಾಯಕರನ್ನು ದಮನಿಸಲು ಕಾಂಗ್ರೆಸ್ ಸರ್ಕಾರ ಷಡ್ಯಂತ್ರ : ನಳಿನ್‌ ಕುಮಾರ್ ಕಟೀಲ್

ಮಂಗಳೂರು : ಮತಾಂಧರಿಂದ ಹತ್ಯೆಯಾದ ಹಿಂದೂ ನಾಯಕ ಸುಹಾಸ್ ಶೆಟ್ಟಿ ಅವರ ಶ್ರದ್ಧಾಂಜಲಿ ಸಭೆಯಲ್ಲಿ ನುಡಿ ನಮನ ಸಲ್ಲಿಸಿದ  ಆರ್‌ ಎಸ್‌ ಎಸ್ ಮುಖಂಡ ಡಾ.ಪ್ರಭಾಕರ ಭಟ್ ಎಫ್‌ಐಆರ್ ದಾಖಲಿಸಿರುವುದು ಖಂಡನೀಯ.  ಕಾಂಗ್ರೆಸ್ ಸರ್ಕಾರ ಹಿಂದೂಗಳ ಧ್ವನಿ ಅಡಗಿಸಲು ಷಡ್ಯಂತ್ರ ನಡೆಸಿದ್ದು ಇದರ ವಿರುದ್ಧ ಹೋರಾಟ ಅನಿವಾರ್ಯವಾಗಲಿದೆ ಎಂದು ಮಾಜಿ ಸಂಸದ ನಳಿನ್‌ಕುಮಾರ್ ಕಟೀಲ್ ಹೇಳಿದ್ದಾರೆ. ಮುಸ್ಲಿಂ ಸಮುದಾಯವನ್ನು ಓಲೈಸಲು ಸರ್ಕಾರ ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡುತ್ತಿದೆ. ಅರುಣ್ ಪುತ್ತಿಲ ಅವರಿಗೆ ವಿನಾ ಕಾರಣ ಗಡಿಪಾರು ನೊಟೀಸ್

ಹಿಂದೂ ನಾಯಕರನ್ನು ದಮನಿಸಲು ಕಾಂಗ್ರೆಸ್ ಸರ್ಕಾರ ಷಡ್ಯಂತ್ರ : ನಳಿನ್‌ ಕುಮಾರ್ ಕಟೀಲ್ Read More »

ಕಡಬ: ಕೊಯಿಲ ಕೆಸಿ ಫಾರ್ಮ್‌ ಸರಕಾರಿ ಶಾಲೆಯಲ್ಲಿ ಎಲ್ಕೆಜಿ ಪ್ರಾರಂಭೋತ್ಸವ

ಕಡಬ: (ಜೂ. 1); ಶಾಲಾ ಅಭಿವೃದ್ಧಿಯನ್ನು ಶಾಲಾ ಹಳೆ ವಿದ್ಯಾರ್ಥಿಗಳ ಸಹಕಾರದಿಂದ ಮಾಡಬೇಕು ಎಂದು ಶಾಲಾಭಿವೃದ್ಧಿ ಅಧ್ಯಕ್ಷ ವಿಶ್ವಾನಾಥ ಪುತ್ಯೆ ಹೇಳಿದರು. ಅವರು ಕೊಯಿಲ ಕೆಸಿ ಫ್ರಾಮ್ ಸರಕಾರಿ ಶಾಲೆಯಲ್ಲಿ ಎಲ್ ಕೆಜಿ ಪ್ರಾರಂಭ ಉತ್ಸವದಲ್ಲಿ ಮಾತನಾಡಿದರು. ಈ ಸಂದರ್ಭದಲ್ಲಿ Lkg, ukg ಪ್ರಾರಂಭದ ಕುರಿತಾಗಿ ಮುಖ್ಯ ಶಿಕ್ಷಕಿ ಸುಜಾತ ಎಂ. ಮಾಹಿತಿ ನೀಡಿದರು. ಕಾರ್ಯಕ್ರಮವನ್ನು ಶಿಕ್ಷಕಿ ಅನುಪಮಾ ಕಾರ್ಯಕ್ರಮ ನಿರೂಪಿಸಿ, ಶಿಕ್ಷಕ ಲಂಕೇಶ್ ಬದಲಾವಣೆಯ ಶಿಕ್ಷಣ ಭವಿಷ್ಯದ ನಿರ್ಮಾಣ ಎಂಬ ಧ್ಯೇಯ ವಾಕ್ಯವನ್ನು ವಿದ್ಯಾರ್ಥಿಗಳಿಗೆ ಹೇಳುತ್ತಾ

ಕಡಬ: ಕೊಯಿಲ ಕೆಸಿ ಫಾರ್ಮ್‌ ಸರಕಾರಿ ಶಾಲೆಯಲ್ಲಿ ಎಲ್ಕೆಜಿ ಪ್ರಾರಂಭೋತ್ಸವ Read More »

ಕುತ್ಯಾರು ಸೂರ್ಯ ಚೈತನ್ಯ ಹೈಸ್ಕೂಲ್‌ನಲ್ಲಿ ಶಾಲಾ ಆರಂಭೋತ್ಸವ

ಆನೆಗುಂದಿ ಶ್ರೀ ಸರಸ್ವತಿ ಪೀಠ ಕುತ್ಯಾರು ಸೂರ್ಯಚೈತನ್ಯ ಸಂಸ್ಥೆಯಲ್ಲಿ ಶಾಲಾ ಆರಂಭೋತ್ಸವವು ನೂತನವಾಗಿ ದಾಖಲಾದ ವಿದ್ಯಾರ್ಥಿಗಳ, ಪೋಷಕರ ಮತ್ತು ಆಡಳಿತ ಮಂಡಳಿಯ ಪದಾಧಿಕಾರಿಗಳ ಜಾಥದೊಂದಿಗೆ ಆರಂಭವಾಯಿತು. ಆಡಳಿತ ಮಂಡಳಿ ಅಸ್ಸೆಟ್ ಗೌರವಾಧ್ಯಕ್ಷರಾದ ಮೋಹನ್ ಕುಮಾರ್ ಬೆಳ್ಳೂರು ಮತ್ತು ಅಧ್ಯಕ್ಷರಾದ ಸೂರ್ಯಕುಮಾರ ಹಳೆಯಂಗಡಿ ಜಾಥಕ್ಕೆ ಚಾಲನೆ ನೀಡಿದರು. ಶಾಲಾ ಅವರಣದಲ್ಲಿ ವಿದ್ಯಾರ್ಥಿಗಳನ್ನು ಆರತಿ ಮಾಡಿ ಪುಷ್ಪವೃಷ್ಠಿಯೊಂದಿಗೆ ಶ್ರೀ ಸರಸ್ವತಿ ಪೀಠ ಮಾತೃ ಮಂಡಳಿ ಅಧ್ಯಕ್ಷ ಸಂಧ್ಯಾ ಲಕ್ಷ್ಮಣ ಆಚಾರ್ಯ, ಉಷಾ ಸುಬ್ರಮಣ್ಯ, ಆಶಾ ನಾಗರಾಜ್, ಪ್ರಶಾಂತಿ ರಾಘವೇಂದ್ರ ಆಚಾರ್ಯ

ಕುತ್ಯಾರು ಸೂರ್ಯ ಚೈತನ್ಯ ಹೈಸ್ಕೂಲ್‌ನಲ್ಲಿ ಶಾಲಾ ಆರಂಭೋತ್ಸವ Read More »

ವೀಣಾ ಬನ್ನಂಜೆಯವರ ಶ್ರೀಮದ್ಭಾಗವತ ಪ್ರವಚನ ಸಪ್ತಾಹ ಉದ್ಘಾಟನೆ

ಪುತ್ತೂರು: ನಮ್ಮ ನಿತ್ಯ ಜೀವನದ ವ್ಯವಹಾರಗಳು ಹಾಗೂ ವೈಯಕ್ತಿಕ ಬದುಕನ್ನು ಎತ್ತರಕ್ಕೆ ಏರಿಸುವಲ್ಲಿ ಆಧ್ಯಾತ್ಮಿಕ ಜ್ಞಾನದ ಅಗತ್ಯವಿದೆ. ಆದ್ದರಿಂದ ಭಾಗವತ ಪ್ರವಚನ ಎಂಬುದು ಒಂದು ಸದಭಿರುಚಿಯ ಹಾಗೂ ನಮ್ಮ ಜ್ಞಾನವನ್ನು ವಿಸ್ತರಿಸುವ ಕಾರ್ಯಕ್ರಮ. ಇಂತಹ ಕಾರ್ಯಕ್ರಮಕ್ಕೆ ಪುತ್ತೂರಿನ ಮಂದಿ ಸಾಕಷ್ಟು ಸ್ಪಂದಿಸುತ್ತಾರೆ ಎಂದು ಜಿ.ಎಲ್.ಆಚಾರ್ಯ ಜ್ಯುವೆಲ್ಸ್ನ ಆಡಳಿತ ನಿರ್ದೇಶಕ ಬಲರಾಮ ಆಚಾರ್ಯ ಹೇಳಿದರು. ಅವರು ಭಾನುವಾರ ಸಂಜೆ ನಗರದ ದರ್ಶನ ಕಲಾ ಮಂದಿರದಲ್ಲಿ ಬಹುವಚನಂ ಪುತ್ತೂರು, ದಿ.ಜಿ.ಎಲ್.ಆಚಾಐ ಜನ್ಮಶತಾಬ್ಧಿ ಸಮಿತಿ, ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು ಹಾಗೂ

ವೀಣಾ ಬನ್ನಂಜೆಯವರ ಶ್ರೀಮದ್ಭಾಗವತ ಪ್ರವಚನ ಸಪ್ತಾಹ ಉದ್ಘಾಟನೆ Read More »

ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ ಶಾಲಾ ಆರಂಭೋತ್ಸವ “ಆರಂಭ-2025’

ಪುತ್ತೂರು: ಬನ್ನೂರಿನ ಅಲಂಬುಡದಲ್ಲಿ ಕಾರ್ಯಾಚರಿಸುತ್ತಿರುವ ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ 2925-26ನೆ ಸಾಲಿನ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ‘ ಆರಂಭ 2025’ ಅತ್ಯಂತ ಅರ್ಥಪೂರ್ಣವಾಗಿ  ನಡೆಯಿತು. ನಗರಸಭಾ ಮುಖ್ಯಾಧಿಕಾರಿ ಮಧು ಎಸ್. ಮನೋಹರ್ ಉದ್ಘಾಟಿಸಿ ಮಾತನಾಡಿ, ಮಾಡುವ ಕೆಲಸ ಸಣ್ಣದಾದರೂ ನಿರಂತರ ಪ್ರಯತ್ನ ಫಲ ನೀಡುತ್ತದೆ. ಅಂತೆಯೇ ಸಣ್ಣದಾಗಿ ಆರಂಭವಾದ ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ಖಂಡಿತವಾಗಿಯೂ ದೊಡ್ಡದಾಗಿ ಬೆಳೆದು ಕೀರ್ತಿ ಪಡೆಯುತ್ತದೆ ಎಂದರು. ಶಾಲಾ ಸಂಚಾಲಕ ಎವಿ ನಾರಾಯಣ ಅವರ ಗುರುಗಳಾದ, ವಿವೇಕಾನಂದ ಪಾಲಿಟೆಕ್ನಿಕ್

ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ ಶಾಲಾ ಆರಂಭೋತ್ಸವ “ಆರಂಭ-2025’ Read More »

error: Content is protected !!
Scroll to Top