ಧರ್ಮಸ್ಥಳದಲ್ಲಿನ್ನು ತಿರುಪತಿ ಮಾದರಿ ಕ್ಯೂ ವ್ಯವಸ್ಥೆ

2 ಅಂತಸ್ತಿನ ಶ್ರೀ ಸಾನ್ನಿಧ್ಯ ಭವನ ನಿರ್ಮಾಣ, ಜ.7ರಂದು ಲೋಕಾರ್ಪಣೆ ಧರ್ಮಸ್ಥಳ : ದೇಶ-ವಿದೇಶಗಳಿಂದ ಭಕ್ತರು ಆಗಮಿಸುವ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಕ್ಷೇತ್ರದಲ್ಲಿ ದೇವರ ದರ್ಶನಕ್ಕೆ ತೆರಳಲು ತಿರುಪತಿ ಮಾದರಿಯಲ್ಲಿ ಸರತಿ ಸಾಲಿನ ವ್ಯವಸ್ಥೆ ಮಾಡಲಾಗಿದೆ. ಸುಸಜ್ಜಿತ ಸೌಕರ್ಯಗಳನ್ನೊಳಗೊಂಡ ಆರಾಮದಾಯಕ ಸರತಿ ಸಾಲಿನ ವ್ಯವಸ್ಥೆಯ ನೂತನ ಸಂಕೀರ್ಣ ‘ಶ್ರೀ ಸಾನ್ನಿಧ್ಯ’ದ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಲೋಕಾರ್ಪಣೆಗೆ ತಯಾರಾಗಿದೆ. ಕರ್ನಾಟಕದಲ್ಲಿ ಈ ಮಾದರಿಯ ಕ್ಯೂ ವ್ಯವಸ್ಥೆ ಜಾರಿಗೆ ತರುತ್ತಿರುವುದು ಇದೇ ಮೊದಲು ಎನ್ನಲಾಗಿದೆ. ಸಕಲ ಸೌಲಭ್ಯಗಳನ್ನೊಳಗೊಂಡ ಸರತಿ […]

ಧರ್ಮಸ್ಥಳದಲ್ಲಿನ್ನು ತಿರುಪತಿ ಮಾದರಿ ಕ್ಯೂ ವ್ಯವಸ್ಥೆ Read More »

Букмекерская Контора Betboom Ставки На Спорт Онлайн В России!

“winline Делает Разницу! Букмекерская Контора Winline Онлайн Ставки На Спорт! Content не Ли Бонус и Установку Мобильного Приложения «лига Ставок»%3F Лига Ставок — Ставки На Спор‪т‬ “букмекерская Контора Winline Лучшие Бонусы Приложения Winline В Чалова чем Не Верят%3A полтора Гола И другого Ассиста – полувоображаемый Потолок В Греции От Букмекеров Функционал%2C Фрибет%2C Трансляции” Лучшие Программы-калькуляторы

Букмекерская Контора Betboom Ставки На Спорт Онлайн В России! Read More »

Login & Participate In Casino, Sports Bets In Bangladesh Added Bonus ৳25, 000″

Türkiye’nin En İyi Bahis Şirketi Ve On The Internet Casino Content Mostbet’de Kayıt Ve Yoklama “giriş Yapmak Para Çekme Süresi Dai Ücretsiz Döndürmeler Seçili Mostbet Slot Oyunlarında Mevcuttur Mostbet Türkiye Mostbet Hakkında Bilmeniz Gereken Her Şey Fantasy Athletics Betting Is It Probable To Deposit Bdt To My Balance For The Most Part Bet Online Casino?”

Login & Participate In Casino, Sports Bets In Bangladesh Added Bonus ৳25, 000″ Read More »

ಉಡುಪಿ : ನೇಣಿಗೆ ಶರಣಾಗಿ ವ್ಯಕ್ತಿ ಆತ್ಮಹತ್ಯೆ

ಉಡುಪಿ : ವ್ಯಕ್ತಿಯೋರ್ವರು ತಮ್ಮ ನಿವಾಸದ ಹೊರಗೆ ನೇಣಿಗೆ ಶರಣಾಗಿ ಆತ್ಮ ಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಕೊರಂಗ್ರಪಾಡಿಯಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ವಸಂತ ಕೋಟ್ಯಾನ್ (59) ಎಂದು ಗುರುತಿಸಲಾಗಿದೆ. ಒಂಟಿ ಜೀವನ ಜೀವನ ಸಾಗಿಸುತ್ತಿದ್ದ ಇವರು ಅಡುಗೆ ವ್ಯಾಪಾರ ನಡೆಸುತ್ತಿದ್ದರು. ಮಾನಸಿಕ ಚಿಂತನೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ  ಶಂಕೆ ವ್ಯಕ್ತವಾಗಿದೆ. ಮೃತರು ಬಿಟ್ಟು ಹೋಗಿದ್ದರು ಎನ್ನಲಾದ ನೋಟನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಘಟನಾ ಸ್ಥಳದಲ್ಲಿ ಪಿಎಸ್‌ಐ ಪುನೀತ್‌ಕುಮಾ‌ರ್, ತನಿಖಾ ಸಹಾಯಕಿ ನೇತ್ರಾವತಿ ಕಾನೂನು ಕ್ರಮಕೈಗೊಂಡಿದ್ದಾರೆ. ಸಾಮಾಜಿಕ

ಉಡುಪಿ : ನೇಣಿಗೆ ಶರಣಾಗಿ ವ್ಯಕ್ತಿ ಆತ್ಮಹತ್ಯೆ Read More »

ಸಂಘಟನೆಗಳು ಬೆಳೆಯಲು ಆರ್ಥಿಕದ ಜೊತೆಗೆ ಭೌತಿಕವಾಗಿ ತನ್ನನ್ನು ತೊಡಗಿಸಿಕೊಳ್ಳಬೇಕು : ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ | ಸಮಾಜಮುಖಿ ಚಿಂತನೆ ಇದ್ದಾಗ ಸಮಾಜ ಬೆಳೆಯಲು ಸಾಧ್ಯ : ಡಾ.ಶ್ರೀ ಧರ್ಮಪಾಲನಾಥ ಸ್ವಾಮೀಜಿ | ಪ್ರತಿಯೊಂದು ಮನೆಯಲ್ಲೂ ಕೆಂಪೇಗೌಡರು ಹುಟ್ಟಬೇಕು : ಡಾ.ಶಾಂತಾ ಸುರೇಂದ್ರ | ಗುರು, ಗುರಿಯಲ್ಲಿ ಸ್ಪಷ್ಟತೆಯಿದ್ದಾಗ ಸಮಾಜಕ್ಕೆ ಸಂದೇಶ ನೀಡಬಲ್ಲದು : ಸಂಜೀವ ಮಠಂದೂರು | ಸಂಭ್ರಮದಿಂದ ನಡೆದ ಒಕ್ಕಲಿಗ ಸ್ವಸಹಾಯ ಟ್ರಸ್ಟ್ ದಶಮಾನೋತ್ಸವ ಸಂಭ್ರಮ | ಒಕ್ಕಲಿಗ ಸ್ವಸಹಾಯ ಟ್ರಸ್ಟ್‍ ನ ನೂತನ ಸಭಾಭವನ ಉದ್ಘಾಟನೆ

ಪುತ್ತೂರು : ಯಾವುದೇ ಸಮುದಾಯದಲ್ಲೂ ಕೇವಲ ಸಂಘ ಸಂಸ್ಥೆಗಳಿದ್ದರೆ ಸಾಲದು. ಬದಲಾಗಿ ಸಂಘ ಸಂಸ್ಥೆಗಳಲ್ಲಿರುವವರು ಭೌತಿಕ ಹಾಗೂ ಆರ್ಥಿಕವಾಗಿ ತನ್ನನ್ನು ತಾನು ತೊಡಗಿಸಿಕೊಳ್ಳಬೇಕು. ಈ ಮೂಲಕ ದೇಶವನ್ನು ಕಟ್ಟಿ ತಾನೂ ಬೆಳೆಯಬೇಕು ಎಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಪರಮಪೂಜ್ಯ ಶ್ರೀ ಡಾ.ನಿರ್ಮಲಾನಂದನಾಥ ಮಹಾ ಸ್ವಾಮೀಜಿಯವರು ನುಡಿದರು. ಒಕ್ಕಲಿಗ ಗೌಡ ಸೇವಾ ಸಂಘ, ಒಕ್ಕಲಿಗ ಸ್ವಸಹಾಯ ಟ್ರಸ್ಟ್ ಆಶ್ರಯದಲ್ಲಿ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಶನಿವಾರ ನಡೆದ ಒಕ್ಕಲಿಗ ಸ್ವಸಹಾಯ ಸಂಘದ ದಶಮಾನೋತ್ಸವ ಸಂಭ್ರಮ ಹಾಗೂ ಒಕ್ಕಲಿಗ

ಸಂಘಟನೆಗಳು ಬೆಳೆಯಲು ಆರ್ಥಿಕದ ಜೊತೆಗೆ ಭೌತಿಕವಾಗಿ ತನ್ನನ್ನು ತೊಡಗಿಸಿಕೊಳ್ಳಬೇಕು : ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ | ಸಮಾಜಮುಖಿ ಚಿಂತನೆ ಇದ್ದಾಗ ಸಮಾಜ ಬೆಳೆಯಲು ಸಾಧ್ಯ : ಡಾ.ಶ್ರೀ ಧರ್ಮಪಾಲನಾಥ ಸ್ವಾಮೀಜಿ | ಪ್ರತಿಯೊಂದು ಮನೆಯಲ್ಲೂ ಕೆಂಪೇಗೌಡರು ಹುಟ್ಟಬೇಕು : ಡಾ.ಶಾಂತಾ ಸುರೇಂದ್ರ | ಗುರು, ಗುರಿಯಲ್ಲಿ ಸ್ಪಷ್ಟತೆಯಿದ್ದಾಗ ಸಮಾಜಕ್ಕೆ ಸಂದೇಶ ನೀಡಬಲ್ಲದು : ಸಂಜೀವ ಮಠಂದೂರು | ಸಂಭ್ರಮದಿಂದ ನಡೆದ ಒಕ್ಕಲಿಗ ಸ್ವಸಹಾಯ ಟ್ರಸ್ಟ್ ದಶಮಾನೋತ್ಸವ ಸಂಭ್ರಮ | ಒಕ್ಕಲಿಗ ಸ್ವಸಹಾಯ ಟ್ರಸ್ಟ್‍ ನ ನೂತನ ಸಭಾಭವನ ಉದ್ಘಾಟನೆ Read More »

ಉಜಿರೆ ಬಳಿ ದ್ವಿಚಕ್ರ ವಾಹನ-ಕಾರು ಅಪಘಾತ : ಮಹಿಳೆಗೆ ಗಂಭೀರ ಗಾಯ

ಉಜಿರೆ: ಕಾರು ಹಾಗೂ ದ್ವಿಚಕ್ರ ವಾಹನ ಡಿಕ್ಕಿ ಹೊಡೆದುಕೊಂಡ ಪರಿಣಾಮ ಮಹಿಳೆಯೊಬ್ಬರು ಗಂಭೀರ ಗಾಯಗೊಂಡ ಘಟನೆ ಚಾರ್ಮಾಡಿ ರಸ್ತೆ ಸಮೀಪದ ವಿಲೇಜ್ ಹೋಟೆಲ್ ಬಳಿ ನಡೆದಿದೆ. ಸ್ಕೂಟರ್‌ ನಲ್ಲಿದ್ದ ಮಹಿಳೆಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿಎ. ಸ್ಕೂಟರ್ ಸವಾರೆ ಉಜಿರೆಯಿಂದ ಚಾರ್ಮಾಡಿ ಕಡೆಗೆ ಬರುತ್ತಿದ್ದು, ಕಾರು ಚಾರ್ಮಾಡಿಯಿಂದ ಉಜಿರೆ ಕಡೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ. ಎರಡು ವಾಹನದ ಮುಂಭಾಗ ಸಂಪೂರ್ಣ ಹಾನಿಯಾಗಿದ್ದು, ಬೆಳ್ತಂಗಡಿ ಸಂಚಾರಿ ಠಾಣೆ ಪೊಲೀಸರು

ಉಜಿರೆ ಬಳಿ ದ್ವಿಚಕ್ರ ವಾಹನ-ಕಾರು ಅಪಘಾತ : ಮಹಿಳೆಗೆ ಗಂಭೀರ ಗಾಯ Read More »

Safest Online Casinos In Australia Legit Au Gambling Sites

Best Online Casinos Quotes: Top Aussie Gambling Sites 2024 Content Online Pokies And Guides Australian Online Casino Bonuses Top Online Casinos In Australia Best Are Living Casinos To Play For Real Cash Online In 2024 Popular Online Casino Types Casinos List Online Casino Games Real Money Payment Methods And Cashier Policy How Do I Start

Safest Online Casinos In Australia Legit Au Gambling Sites Read More »

ಕೋಣ ಬಿಡುವುದು ವಿಳಂಬವಾದರೆ ಓಟಗಾರನಿಗೆ ಎರಡು ಕಂಬಳ ನಿಷೇಧ

ಕಂಬಳಕ್ಕೂ ಬಂತು ಕ್ರಿಕೆಟ್‌, ಫುಟ್‌ಬಾಲ್‌ನ ಕಠಿಣ ನಿಯಮ ಮೂಡುಬಿದಿರೆ: ಕ್ರಿಕೆಟ್‌, ಫುಟ್‌ಬಾಲ್‌ ಮುಂತಾದ ಕ್ರೀಡೆಗಳಲ್ಲಿರುವ ನಿಯಮಗಳನ್ನು ಕಂಬಳಕ್ಕೂ ಅಳವಡಿಸಿಕೊಳ್ಳಲು ಕಂಬಳ ಸಮಿತಿ ತೀರ್ಮಾನಿಸಿದೆ. ಈಗಾಗಲೇ ನಡೆದ ಕಂಬಳಗಳು ವಿಳಂಬವಾಗಿ ಮುಕ್ತಾಯವಾಗಿರುವ ಬಗ್ಗೆ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಗಂತಿನಲ್ಲಿ ಕೋಣಗಳನ್ನು ಬಿಡುವವರು ಅನಗತ್ಯವಾಗಿ ವಿಳಂಬ ಮಾಡಿದರೆ ಮಂಜೊಟ್ಟಿ ಮತ್ತು ಗಂತಿನಲ್ಲಿ ಓಟಗಾರರು ಕೋಣಗಳಿಗೆ ಹೊಡೆಯುವುದು ಸಾಬೀತಾದಲ್ಲಿ ಅಂತಹವರನ್ನು ಮುಂದಿನ ಎರಡು ಕಂಬಳಗಳಿಗೆ ನಿಷೇಧಿಸಲು ಜಿಲ್ಲಾ ಕಂಬಳ ಸಮಿತಿ ನಿರ್ಧರಿಸಿದೆ.ಮೂಡುಬಿದಿರೆಯಲ್ಲಿ ನಡೆದ ಜಿಲ್ಲಾಕಂಬಳ ಸಮಿತಿಯ ತುರ್ತು ಸಭೆಯಲ್ಲಿ ಈ ನಿರ್ಧಾರ

ಕೋಣ ಬಿಡುವುದು ವಿಳಂಬವಾದರೆ ಓಟಗಾರನಿಗೆ ಎರಡು ಕಂಬಳ ನಿಷೇಧ Read More »

ಸದ್ಯದಲ್ಲೇ ಏರಿಕೆಯಾಗಲಿದೆ ಹಾಲಿನ ಬೆಲೆ

ಲೀಟರಿಗೆ 8-10 ರೂ. ಹೆಚ್ಚಿಸಲು ಪ್ರಸ್ತಾವ ಬೆಂಗಳೂರು: ಹೊಸ ವರ್ಷದ ಆರಂಭದಲ್ಲೇ ಸರ್ಕಾರಿ ಬಸ್ ಟಿಕೆಟ್ ದರ ಏರಿಕೆ ಮಾಡಿ ಶಾಕ್ ನೀಡಿರುವ ರಾಜ್ಯ ಸರ್ಕಾರ, ಇದೀಗ ಹಾಲಿನ ದರ ಏರಿಕೆ ಮಾಡಲು ಚಿಂತನೆ ನಡೆಸುತ್ತಿದೆ. ಹಾಲಿನ ಬೆಲೆ ಏರಿಕೆ ಕುರಿತು ಪ್ರತಿಕ್ರಿಯೆ ನೀಡಿರುವ ಪಶು ಸಂಗೋಪನಾ ಸಚಿವ ಕೆ. ವೆಂಕಟೇಶ್, ಹಾಲಿನ ದರ ಹೆಚ್ಚಳ ಮಾಡಬೇಕು ಎಂದು ರೈತರ ಒತ್ತಾಯ ಇದೆ. ರೈತರು ಜಾನುವಾರುಗಳಿಗೆ ನೀಡುತ್ತಿರುವ ಆಹಾರ ಪದಾರ್ಥಗಳ ಬೆಲೆ ಏರಿಕೆಯಾಗಿದ್ದು, ಈ ಹಿನ್ನೆಲೆ ಹಾಲಿನ

ಸದ್ಯದಲ್ಲೇ ಏರಿಕೆಯಾಗಲಿದೆ ಹಾಲಿನ ಬೆಲೆ Read More »

ಬಿಲ್‌ ಪಾಸ್‌ ಮಾಡಿ ಇಲ್ಲವೇ ದಯಾಮರಣ ಕರುಣಿಸಿ : ಗುತ್ತಿಗೆದಾರನಿಂದ ಸಿಎಂಗೆ ಪತ್ರ

ಒಂದು ವರ್ಷದಿಂದ ಬಿಲ್‌ಗಾಗಿ ಅಲೆದಾಡುತ್ತಿರುವ ಗುತ್ತಿಗೆದಾರ ಬೆಂಗಳೂರು: ಬಿಲ್‌ ಪಾಸ್‌ ಆಗದೆ ಕಂಗಾಲಾಗಿರುವ ಸರಕಾರಿ ಗುತ್ತಿಗೆದಾರರೊಬ್ಬರು ಒಂದೋ ಬಿಲ್‌ ಪಾಸ್‌ ಮಾಡಿಸಿ ಇಲ್ಲವೇ ದಯಾಮರಣವನ್ನಾದರೂ ಕರುಣಿಸಿ ಎಂದು ನೇರವಾಗಿ ಮುಖ್ಯಮಂತ್ರಿ ಸಿದ್ದರಾಮನವರಿಗೆ ಪತ್ರ ಬರೆದಿದ್ದಾರೆ. ಬಿಟ್ಟಿ ಭಾಗ್ಯಗಳಿಂದ ರಾಜ್ಯ ದಿವಾಳಿಯಾಗಿದ್ದು, ಕಾಮಗಾರಿ ಮಾಡಲು ಸರಕಾರದ ಬಳಿ ಹಣ ಇಲ್ಲ ಎಂಬ ಕೂಗು ಕೇಳಿಸುತ್ತಿರುವಾಗಲೇ ನಡೆದಿರುವ ಈ ಬೆಳವಣಿಗೆ ವಿಪಕ್ಷದ ಕೈಗೆ ಇನ್ನೊಂದು ಅಸ್ತ್ರವಾಗಿ ಸಿಕ್ಕಿದೆ.ದಾವಣಗೆರೆ ಜಿಲ್ಲೆಯ ಹರಿಹರದ ಕ್ಲಾಸ್‌ ಒನ್‌ ಗುತ್ತಿಗೆದಾರ ಮೊಹಮ್ಮದ್‌ ಮಝರ್‌ ಎಂಬವರು ಈ

ಬಿಲ್‌ ಪಾಸ್‌ ಮಾಡಿ ಇಲ್ಲವೇ ದಯಾಮರಣ ಕರುಣಿಸಿ : ಗುತ್ತಿಗೆದಾರನಿಂದ ಸಿಎಂಗೆ ಪತ್ರ Read More »

error: Content is protected !!
Scroll to Top