ಗೌರಿ ಹೊಳೆ ಮುಳುಗಡೆ | ಸವಣೂರು ಸಂಪರ್ಕ ಕಡಿತ

ಪುತ್ತೂರು:  ಭಾರೀ ಮಳೆಯಿಂದಾಗಿ ಗೌರಿ ಹೊಳೆ ತುಂಬಿ ಹರಿಯುತ್ತಿದ್ದು ಸರ್ವೆ ಸೇತುವೆ ಸಂಪೂರ್ಣ ಮುಳುಗಡೆ ಹೊಂದಿದೆ. ಸರ್ವೆ ಸೇತುವೆ ಸಂಪೂರ್ಣ ಮುಳುಗಡೆಯಾದ  ಪರಿಣಾಮ ಸವಣೂರು ಸಂಪರ್ಕ ಸಂಪೂರ್ಣ ಕಡಿತ ಗೊಂಡಿದೆ. ಸಂಪರ್ಕ ಕಡಿತಗೊಂಡ ಹಿನ್ನಲೆಯಲ್ಲಿ ವಾಹನ ಸವಾರರು ಪರದಾಡುವಂತಾಯಿತು. ಗೌರಿ ಹೊಳೆ ತುಂಬಿ ಸೇತುವೆ ಮುಳುಗಡೆಯಾಗಿ ಅಪಾಯ ಪರಿಸ್ಥಿತಿ ಉಂಟಾದರೂ ಸ್ಥಳಕ್ಕೆ ಪೊಲೀಸರು ಬರಲಿಲ್ಲ. ಮುಳುಗಡೆಯಾದ ಸ್ಥಳಕ್ಕೆ ಭಾರೀ ಸಂಖ್ಯೆಯಲ್ಲಿ ಜನ ಆಗಮಿಸಿದ್ದರು.

ಗೌರಿ ಹೊಳೆ ಮುಳುಗಡೆ | ಸವಣೂರು ಸಂಪರ್ಕ ಕಡಿತ Read More »

ಮೇ ತಿಂಗಳಲ್ಲಿ 125 ವರ್ಷಗಳ ಬಳಿಕ ಸುರಿದ ಅತ್ಯಧಿಕ ಮಳೆ : 67 ಮಂದಿ ಸಾವು

ಮಹಾಮಳೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚು ಅನಾಹುತ ಬೆಂಗಳೂರು : ರಾಜ್ಯದಲ್ಲಿ ಮೇ ತಿಂಗಳಲ್ಲಿ ಇಷ್ಟು ಭಾರಿ ಪ್ರಮಾಣದಲ್ಲಿ ಮಳೆ ಸುರಿದಿದ್ದು 125 ವರ್ಷಗಳಲ್ಲಿ ಇದೇ ಮೊದಲು ಎನ್ನಲಾಗಿದೆ. ಕರ್ನಾಟಕ ಹಿಂದೆಂದೂ ಕಂಡು ಕೇಳರಿಯದಂತಹ ಮಳೆ ಮೇ ತಿಂಗಳೊಂದರಲ್ಲೇ ಸುರಿದಿದೆ. ಇದು ಶತಮಾನದ ಮಳೆ ಎಂದು ಹೇಳಲಾಗುತ್ತಿದ್ದು, ಮಳೆ ಸಂಬಂಧಿ ಅವಘಡಗಳಿಗೆ 67 ಜನರು ಬಲಿಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಿಂದ ಅಪಾರ ನಾಶನಷ್ಟ ಉಂಟಾಗಿದೆ. ಭೂಕುಸಿತ, ನೆರೆ, ವಿದ್ಯುತ್‌ ಶಾಕ್‌ ಮತ್ತಿತರ ಅವಘಡಗಳಲ್ಲಿ ಶುಕ್ರವಾರ ಒಂದೇ

ಮೇ ತಿಂಗಳಲ್ಲಿ 125 ವರ್ಷಗಳ ಬಳಿಕ ಸುರಿದ ಅತ್ಯಧಿಕ ಮಳೆ : 67 ಮಂದಿ ಸಾವು Read More »

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡಿದರೆ, ಉಗುಳಿದರೆ 1 ಸಾವಿರ ರೂ ದಂಡ

ಸಿಗರೇಟು ಮತ್ತು ತಂಬಾಕು ಉತ್ಪನ್ನ ಬಳಕೆಯ ಹೊಸ ಕಾನೂನು ಜಾರಿ ಬೆಂಗಳೂರು : ಸಾರ್ವಜನಿಕ ಸ್ಥಳಗಳಲ್ಲಿ ಗುಟ್ಕಾ, ಪಾನ್ ಪರಾಗ್, ತಂಬಾಕು ಸೇರಿದಂತೆ ಇನ್ನಿತರ ಪದಾರ್ಥಗಳನ್ನು ತಿಂದು ಉಗುಳುವುದನ್ನು ನಿಷೇಧಿಸಿ ರಾಜ್ಯ ಸರಕಾರ ಶುಕ್ರವಾರ ಅಧಿಸೂಚನೆ ಹೊರಡಿಸಿದೆ. ನಿಯಮ ಉಲ್ಲಂಘಿಸಿ ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟು ಸೇದಿದರೆ ಮತ್ತು ಗುಟ್ಕಾ ತಿಂದು ಉಗುಳಿದರೆ 1 ಸಾವಿರ ರೂ. ದಂಡ ವಿಧಿಸಲು ಅವಕಾಶ ಕಲ್ಪಿಸುವ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ. ಈ ಸಂಬಂಧ ರಾಜ್ಯ ಸರ್ಕಾರ ರೂಪಿಸಿದ್ದ ‘ಸಿಗರೇಟು ಮತ್ತು ಇತರ ತಂಬಾಕು

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡಿದರೆ, ಉಗುಳಿದರೆ 1 ಸಾವಿರ ರೂ ದಂಡ Read More »

ರಾಜ್ಯದಲ್ಲಿ ಕೊರೊನಾ ಏರಿಕೆ : ಇನ್ನೋರ್ವ ವ್ಯಕ್ತಿ ಬಲಿ

ಕೋವಿಟ್‌ ಟೆಸ್ಟ್‌ ಕಡ್ಡಾಯಗೊಳಿಸಿದ ಕೇಂದ್ರ ಸರ್ಕಾರ ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಕೇಸ್‌ಗಳು ಹೆಚ್ಚಾಗುತ್ತಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಶುಕ್ರವಾರ ಕೊರೊನದಿಂದ ಇನ್ನೊಬ್ಬರು ಸಾವಿಗೀಡಾಗಿದ್ದು, ಇದರೊಂದಿಗೆ ಹೊಸ ಅಲೆಗೆ ರಾಜ್ಯದದಲ್ಲಿ ಒಟ್ಟು ಮೂವರು ಬಲಿಯಾದಂತಾಗಿದೆ. ಮೈಸೂರಲ್ಲಿ 63 ವರ್ಷದ ವ್ಯಕ್ತಿ ಕೊವಿಡ್‌ನಿಂದ ಸಾವನ್ನಪ್ಪಿದ್ದಾರೆ. ಈ ಮೂಲಕ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ. ಮತ್ತೊಂದೆಡೆ ತೀವ್ರ ಉಸಿರಾಟದ ಸೋಂಕಿನ ಗುಣಲಕ್ಷಣ ಹೊಂದಿರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯಗೊಳಿಸಿ ಕೇಂದ್ರ ಆರೋಗ್ಯ ಇಲಾಖೆ ಮಹತ್ವದ ಸುತ್ತೋಲೆ ಹೊರಡಿಸಿದೆ.

ರಾಜ್ಯದಲ್ಲಿ ಕೊರೊನಾ ಏರಿಕೆ : ಇನ್ನೋರ್ವ ವ್ಯಕ್ತಿ ಬಲಿ Read More »

ಅಬ್ದುಲ್‌ ರಹಿಮಾನ್‌ ಕೊಲೆ ಪ್ರಕರಣ : ಮತ್ತಿಬ್ಬರು ಪೊಲೀಸರ ವಶಕ್ಕೆ

ಬಂಟ್ವಾಳ: ಇಲ್ಲಿನ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕುರಿಯಾಳ ಗ್ರಾಮದ ಇರಾಕೋಡಿ ಎಂಬಲ್ಲಿ ಮೇ 27ರಂದು ನಡೆದ ಅಬ್ದುಲ್ ರಹಿಮಾನ್ ಕೊಲೆ ಮತ್ತು ಕಲಂದರ್ ಶಾಫಿ ಎಂಬವರ ಮೇಲೆ ನಡೆದ ಗಂಭೀರ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಮೊದಲು ಮೂವರು ಆರೋಪಿಗಳನ್ನು ಬಂಧಿಸಲಾಗಿತ್ತು. ಬಂಟ್ವಾಳದ ತೆಂಕಬೆಳ್ಳೂರು ಗ್ರಾಮದ ಸುಮಿತ್ ಆಚಾರ್ಯ (27) ಹಾಗೂ ಬಂಟ್ವಾಳದ ಬಡಗಬೆಳ್ಳೂರು ಗ್ರಾಮದ ರವಿರಾಜ್ (23) ಎಂಬುವವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈಗಾಗಲೇ

ಅಬ್ದುಲ್‌ ರಹಿಮಾನ್‌ ಕೊಲೆ ಪ್ರಕರಣ : ಮತ್ತಿಬ್ಬರು ಪೊಲೀಸರ ವಶಕ್ಕೆ Read More »

ಮನೆ ಮೇಲೆ ಕುಸಿದ ಗುಡ್ಡ | ಮೂವರು ಬಲಿ, ನಾಲ್ವರ ರಕ್ಷಣೆ

ಮಂಗಳೂರು : ಈ ಭಾರಿಯ ವರ್ಷಧಾರೆ ನಿರೀಕ್ಷೆಕ್ಕಿಂತಲೂ ಸುರಿಯುತ್ತಿದ್ದು, ಮಳೆಯಿಂದಾಗಿ ಎಲ್ಲೆಡೆ ಅವಘಡಗಳು ಸಂಭವಿಸಿದೆ. ಇದಿಗ ಅಂತದ್ದೇ ಹೃದಯವಿದ್ರಕವಾದ ಘಟನೆ ಮಂಗಳೂರಿನ ಉಳ್ಳಾಲದಲ್ಲಿ ನಡೆದಿದೆ. ಹೌದು ಮಂಗಳೂರು  ಉಳ್ಳಾಲದಲ್ಲಿ ಭೂ ಕುಸಿತಕ್ಕೆ ಸಿಲುಕಿ ಮನೆಯಲ್ಲಿ ಮಲಗಿದ್ದ 3 ಜನರ ಪೈಕಿ ಮೂವರು ಸಾವನ್ನಪ್ಪಿದ್ದಾರೆ. ಆದರೆ, ಮನೆ ಕುಸಿತವಾದಾಗ ತನ್ನ ಪ್ರಾಣ ಹೋದರೂ ಸರಿ ಮಕ್ಕಳನ್ನು ಉಳಿಸೋಣವೆಂದು ಗೋಡೆಯ ಭಾರ ತಾನು ತಡೆದುಕೊಂಡು ಮಕ್ಕಳನ್ನು ಉಳಿಸಿದ್ದಳು. ಗೋಡೆಯ ಭಾರಕ್ಕೆ ದೇಹ ಜರ್ಜಿರಿತವಾಗಿ ಪ್ರಜ್ಞೆ ಕಳೆದುಕೊಂಡಿದ್ದಳು. ಗೋಡೆ ಬಿದ್ದ ಕ್ಷಣದಲ್ಲಿ

ಮನೆ ಮೇಲೆ ಕುಸಿದ ಗುಡ್ಡ | ಮೂವರು ಬಲಿ, ನಾಲ್ವರ ರಕ್ಷಣೆ Read More »

ವಿದ್ಯುತ್ ದುರಸ್ಥಿ ವೇಳೆ ಸಹಾಯಕ ಪವರ್ ಮ್ಯಾನ್ ಮೃತ್ಯು

ಬೆಳ್ತಂಗಡಿ: ಕುವೆಟ್ಟು ಗ್ರಾಮದ ಸಹಾಯಕ ಪವರ್ ಮ್ಯಾನ್ ವಿಜೇಶ್ ಜೈನ್ HT ಲೈನ್ ನಲ್ಲಿ ವಿದ್ಯುತ್ ಶಾಕ್ ಹೊಡೆದು ಸಾವನ್ನಪ್ಪಿದ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಓಡಿನ್ನಾಳ ಗ್ರಾಮದ ಕೆಂಜಿಲ ಮನೆ ನಿವಾಸಿ ಸುಕುಮಾರ್ ಜೈನ್ ಮತ್ತು ಪೂರ್ಣಿಮಾ ಜೈನ್ ದಂಪತಿಗಳ ಎರಡನೇ ಮಗ ವಿಜೇಶ್ ಜೈನ್ (27) ಎಂಬವರು ಓಡಿಲ್ನಾಳ ಗ್ರಾಮದ ಕುಮ್ಮುಂಜ ಎಂಬಲ್ಲಿ HT ಲೈನ್ ನಲ್ಲಿ ಕೆಲಸ ಮಾಡುತ್ತಿದ್ದಾಗ ಮೇ.30 ರಂದು ವಿದ್ಯುತ್ ಶಾಕ್ ತಗುಲಿ ಮೃತಪಟ್ಟಿದ್ದಾರೆ. ಮೃತಪಟ್ಟ ವಿಜೇಶ್ ಜೈನ್ ಶವವನ್ನು

ವಿದ್ಯುತ್ ದುರಸ್ಥಿ ವೇಳೆ ಸಹಾಯಕ ಪವರ್ ಮ್ಯಾನ್ ಮೃತ್ಯು Read More »

Преимущества смартфонной варианта веб игорного заведения с привилегиями

Преимущества смартфонной варианта веб игорного заведения с привилегиями Смартфонные онлайн игорные заведения по ряду параметров опережают компьютерные сайты. Играться с телефона удобно и безопасно. Пользователям доступна мобильная вариант главного сайта казино Леон. Вдобавок разрешается применять сертифицированное софт игорного заведения. Смартфонные платформы оптимизированы под аппаратные особенности различных девайсов. Наиболее часто геймеры навещают казино казино Leon Bet

Преимущества смартфонной варианта веб игорного заведения с привилегиями Read More »

Плюсы портативной модификации онлайн казино с бонусами

Плюсы портативной модификации онлайн казино с бонусами Смартфонные онлайн гэмблинг-платформы по нескольким параметров превосходят компьютерные ресурсы. Сыграть с мобильного устройства комфортно и безопасно. Игрокам доступна портативная версия официального сайта casino LEON. Кроме того возможно применять лицензионное софт гэмблинга. Смартфонные платформы подстроены для аппаратные характеристики многочисленных гаджетов. Чаще всего геймеры посещают заведение слоты Леон с мобильных

Плюсы портативной модификации онлайн казино с бонусами Read More »

Достоинства смартфонной версии онлайн игорного заведения с подарками

Достоинства смартфонной версии онлайн игорного заведения с подарками Портативные интернет казино по множеству аспектам опережают компьютерные ресурсы. Играться с мобильного устройства легко и защищенно. Пользователям доступна портативная вариант главного сайта Leon Casino. К тому же разрешается применять лицензионное приложение гэмблинга. Мобильные сайты адаптированы под аппаратные особенности разнообразных девайсов. В основном геймеры навещают казино Leon Casino

Достоинства смартфонной версии онлайн игорного заведения с подарками Read More »

error: Content is protected !!
Scroll to Top