Плюсы мобильной варианта интернет игорного заведения с подарками

Плюсы мобильной варианта интернет игорного заведения с подарками Портативные интернет казино по ряду параметров превосходят десктопные порталы. Играть со смартфона удобно и защищенно. Пользователям предоставлена мобильная редакция официального сайта Леон казино. Вдобавок допустимо эксплуатировать утвержденное софт гэмблинга. Смартфонные платформы адаптированы под технические особенности многочисленных устройств. Чаще всего геймеры навещают клуб казино Leon Bet с мобильных […]

Плюсы мобильной варианта интернет игорного заведения с подарками Read More »

Каким образом развиваются онлайн-трансляции игр в виртуальных казино

Каким образом развиваются онлайн-трансляции игр в виртуальных казино В виртуальных казино доступны не только традиционные игровые автоматы, но и игры с участием настоящих ведущих. Реальное Casino добавляет компонент реального взаимодействия в развлечение в интернете. Реальные крупье находятся в съемочных площадках, откуда проводится передача в режиме реального времени. Такое сделает развлечение в интернет-казино вавада более увлекательной.

Каким образом развиваются онлайн-трансляции игр в виртуальных казино Read More »

Оформление профиля и логин в казино: как пройти, какие преимущества

Оформление профиля и логин в казино: как пройти, какие преимущества Интернет-казино обеспечивают хорошие перспективы для заработка прибыли. Посетители могут включать слоты на средства, участвовать в игры на столе, быть частью соревнованиях и акциях. Чтобы приумножения выигрышей подходят также предоставляемые вознаграждения. Эти средства возможно прокрутить на описанных требованиях и снять с платформы. Доступ ко всевозможным бонусам

Оформление профиля и логин в казино: как пройти, какие преимущества Read More »

ಪ್ರಸ್ತುತ ನಡೆಯುತ್ತಿರುವ ಹೊಡಿ-ಬಡಿ ವಿದ್ಯಾಮಾನ ತುಳು ಸಂಸ್ಕೃತಿಯಲ್ಲ : ವೆಂಕಟ್ರಮಣ ಗೌಡ ಕಳುವಾಜೆ | ‘ಗೇನೊದ ಬುಲೆ’ ತುಳು ಕೃತಿ ಬಿಡುಗಡೆ

ಪುತ್ತೂರು : ತುಳು ಎಂಬುದು ಭಾಷೆ ಮಾತ್ರವಲ್ಲ. ಬದಲಾಗಿ ಅದೊಂದು ಸಂಸ್ಕೃತಿ. ತುಳು ಮೂಲ ಜನಾಂಗದಲ್ಲಿ ಸತ್ಯ, ಧರ್ಮ ಮತ್ತು ನಿಷ್ಠೆಯಿದೆ. ಇಲ್ಲಿ ನಡೆಯುತ್ತಿರುವ ಅತ್ಯಾಚಾರ, ಕೊಲೆ, ಹಿಂಸೆಗಳು ತುಳು ಸಂಸ್ಕೃತಿಯಲ್ಲ. ಹೊರ ಸಂಸ್ಕೃತಿಯ ಆಗಮನದಿಂದ ಇಂತಹ ಕೃತ್ಯಗಳು ನಡೆಯುತ್ತಿದ್ದು, ಬೇರೆಯವರು ಇಲ್ಲಿಗೆ ಆಗಮಿಸಿ ನಮ್ಮ ತುಳು ಸಂಸ್ಕೃತಿಯನ್ನು ನಾಶ ಮಾಡುತ್ತಿದ್ದಾರೆ ಎಂದು ಎವಿಜಿ ಆಂಗ್ಲ ಮಾಧ್ಯಮ ಶಾಲಾ ಅಧ್ಯಕ್ಷ ವೆಂಕಟ್ರಮಣ ಗೌಡ ಕಳುವಾಜೆ  ಅಭಿಪ್ರಾಯಪಟ್ಟರು. ಅವರು ಶುಕ್ರವಾರ ಸಿರಿಗಂಗೆ ಪ್ರಕಾಶ ತುಳುನಾಡು ವತಿಯಿಂದ ಕರ್ನಾಟಕ ಕಾರ್ಯನಿರತ

ಪ್ರಸ್ತುತ ನಡೆಯುತ್ತಿರುವ ಹೊಡಿ-ಬಡಿ ವಿದ್ಯಾಮಾನ ತುಳು ಸಂಸ್ಕೃತಿಯಲ್ಲ : ವೆಂಕಟ್ರಮಣ ಗೌಡ ಕಳುವಾಜೆ | ‘ಗೇನೊದ ಬುಲೆ’ ತುಳು ಕೃತಿ ಬಿಡುಗಡೆ Read More »

ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ | ಯುವಕ ಪೋಲಿಸ್‌ ವಶಕ್ಕೆ

ಮೂಲ್ಕಿ : ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿರುವ ಘಟನೆ ಮೇ.೩೦ ಶುಕ್ರವಾರದಂದು  ಮೂಲ್ಕಿಯಲ್ಲಿ ನಡೆದಿದೆ. ಪಕ್ಷಿಕೆರೆ ಮೂಲದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿರುವ ಆರೋಪದ ಮೇಲೆ ಬಜಪೆಯ ಪ್ರೀತಮ್ ಎಂಬಾತನನ್ನು  ಮೂಲ್ಕಿ ಪೋಲಿಸರು  ಬಂಧಿಸಿದ್ದಾರೆ ಎಂದು ತಿಳಿಸಿದ್ದಾರೆ. ಮೇ 25, 2025ರಂದು ಆರೋಪಿ ಪ್ರೀತಮ್, ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಹಾಸನದ ಉದಯಪುರಕ್ಕೆ ಕರೆದುಕೊಂಡು ಹೋಗಿದ್ದನು. ಬಾಲಕಿಯ ತಾಯಿ, ತನ್ನ ಮಗಳ ಅಪಹರಣದ  ಬಗ್ಗೆ ಮೂಲ್ಕಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಗುರುವಾರ (ಮೇ 29)

ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ | ಯುವಕ ಪೋಲಿಸ್‌ ವಶಕ್ಕೆ Read More »

ನಾಡ ದೋಣಿ ಮಗುಚಿ ಇಬ್ಬರು ನಾಪತ್ತೆ

ಮಂಗಳೂರು: ನಾಡ ದೋಣಿ ಮಗುಚಿ ಇಬ್ಬರು ನಾಪತ್ತೆಯಾದ ಘಟನೆ ಬೆಂಗ್ರೆ ಅಳಿವೆ  ಸಮೀಪ ಮೇ 30ರ ಶುಕ್ರವಾರ ಸಂಭವಿಸಿದೆ. ತೋಟ ಬೆಂಗ್ರೆ ಅಳಿವೆ ಬಾಗಿಲು ಸಮೀಪ ಮೀನು ಹಿಡಿಯುತ್ತಿದ್ದಾಗ ಜೋರಾದ ಮಳೆ, ಗಾಳಿಯ ರಭಸಕ್ಕೆ  ಧೋಣಿ ಮಗುಚಿದ್ದು, ದೋಣಿಯಲ್ಲಿದ್ದವರು ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ದೋಣಿಯಲ್ಲಿದ್ದ ಯಶವಂತ, ಕಮಲಾಕ್ಷ ಎಂಬವರು ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.

ನಾಡ ದೋಣಿ ಮಗುಚಿ ಇಬ್ಬರು ನಾಪತ್ತೆ Read More »

ಮಾಣಿ ಹೈಸ್ಕೂಲ್ ಬಳಿ ಗುಡ್ಡ ಕುಸಿತ

ವಿಟ್ಲ: ಅಡ್ಡಹೋಳೆ- ಬಿ ಸಿ.‌ರೋಡ್ ರಾಷ್ಟ್ರೀಯ ಹೆದ್ದಾರಿಯ  ಅಂಡರ್ ಪಾಸ್ ರಸ್ತೆ ಸಂಚಾರಕ್ಕೆ ಮುಕ್ತಗೊಂಡ ಬೆನ್ನಲ್ಲೇ ಮಾಣಿ ಹೈಸ್ಕೂಲ್ ಬಳಿ ಸರ್ವಿಸ್ ರಸ್ತೆಗೆ ಗೋಡೆ ಕುಸಿದ ಪರಿಣಾಮ ಮಣ್ಣು ರಸ್ತೆಗೆ ಬಿದ್ದಿದೆ. ಈ ಭಾಗದಲ್ಲಿ ತಡೆಗೋಡೆ ನಿರ್ಮಿಸದೇ ಇದ್ದದ್ದರಿಂದ ನಿರಂತರ ಸುರಿಯುತ್ತಿರುವ ಮಳೆಗೆ ಗುಡ್ಡ ಕುಸಿದು ಮಣ್ಣು ರಸ್ತೆಗೆ ಬಿದ್ದಿದೆ. ಸರಿಯಾಗಿ ಕಾಮಗಾರಿ ನಿರ್ವಹಿಸದೇ ಇದ್ದುದರಿಂದ ಅಲ್ಲಲ್ಲಿ ಈ ರೀತಿಯ ತೊಂದರೆಗಳು ಉಂಟಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ‌.

ಮಾಣಿ ಹೈಸ್ಕೂಲ್ ಬಳಿ ಗುಡ್ಡ ಕುಸಿತ Read More »

ಲಾರಿ ಪಲ್ಟಿ : ಕಾರ್ಮಿಕ ಮೃತ್ಯು

ಬಂಟ್ವಾಳ : ಲಾರಿ ಪಲ್ಟಿಯಾಗಿ ಮೃತಪಟ್ಟ ಘಟನೆ ಬಂಟ್ವಾಳದಲ್ಲಿ ಇಂದು ಬೆಳಗ್ಗೆ ನಡೆದಿದೆ. ಘಟನೆಯಿಂದಾಗಿ ಜಾರ್ಖಾಂಡ್‌ ಮೂಲದ ನಿರ್ಮಲಾ ಅನ್ಸ್ತಾ ಮೃತಪಟ್ಟ ಕಾರ್ಮಿಕ ಎನ್ನಲಾಗಿದೆ. ಲಾರಿ ಚಾಲಕ ಸುಜಿತ್, ಕ್ಲೀನರ್ ಸಿಮೋಹನ್ ಮುರ್ಮ ಯಾವುದೇ ಗಾಯವಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ. ಅಕ್ಕಿ ಲೋಡ್ ನ ಲಾರಿ ಬಂಟ್ವಾಳದ ಎಸ್‌ವಿ.ಎಸ್.ಕಾಲೇಜು ಬಳಿ ಬರುವಾಗ ಅತಿಯಾದ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಉಡುಪಿಯಿಂದ ಅಕ್ಕಿ ಲೋಡ್ ಮಾಡಿಕೊಂಡು ಮೂಡಬಿದಿರೆಯಾಗಿ ಬಂಟ್ವಾಳಕ್ಕೆ ಬರುವ ವೇಳೆ ಈ ಘಟನೆ ನಡೆದಿದೆ.ಲಾರಿಯ ಹಿಂಭಾಗದಲ್ಲಿ ಅಕ್ಕಿ

ಲಾರಿ ಪಲ್ಟಿ : ಕಾರ್ಮಿಕ ಮೃತ್ಯು Read More »

ಮನೆ ಮೇಲೆ ಬಿದ್ದ ಧರೆ | ಅವಶೇಷದಡಿ ಸಿಲುಕಿದ ತಾಯಿ, ಮಗು

ಉಳ್ಳಾಲ: ಮಳೆಯಾರ್ಭಟಕ್ಕೆ  ದ.ಕ ಜಿಲ್ಲೆ.ಯ ಜನರಲ್ಲಿ ಆತಂಕ ಹೆಚಾಗುತ್ತಿದ್ದು, ಇದೀಗ  ಉಳ್ಳಾಲದ ಮಂಜನಾಡಿ ಗ್ರಾಮದಲ್ಲಿ ಶುಕ್ರವಾರ ಮುಂಜಾನೆ ಮನೆಯ ಮೇಲೆ ಭಾರೀ ಪ್ರಮಾಣದಲ್ಲಿ ಮಣ್ಣು ಕುಸಿದ ಪರಿಣಾಮ ಮಹಿಳೆ ಮತ್ತು ಮಗು ಅಸುನೀಗಿದ್ದಾರೆ. ಘಟನೆಯಲ್ಲಿ ಇಬ್ಬರನ್ನು ರಕ್ಷಿಸಲಾಗಿದ್ದು, ತಾಯಿ ಮತ್ತು ಒಂದು ಮಗು ಅವಶೇಷದಡಿ ಸಿಲುಕಿದ್ದಾರೆ. ಮಂಜನಾಡಿ ಗ್ರಾಮದ ಉರುಮನೆ ಮದಪಾಡಿಯಲ್ಲಿ ಘಟನೆ ನಡೆದಿದ್ದು, ತೋಟದ ನಡುವಿರುವ ಮನೆಯ ಮೇಲೆ ಬೃಹತ್ ಮರ ಸಹಿತ ಸುಮಾರು 30 ಅಡಿ ದರೆ ಕುಸಿದು ಬಿದ್ದಿದೆ. ಶುಕ್ರವಾರ ಮುಂಜಾನೆ ಸುಮಾರು

ಮನೆ ಮೇಲೆ ಬಿದ್ದ ಧರೆ | ಅವಶೇಷದಡಿ ಸಿಲುಕಿದ ತಾಯಿ, ಮಗು Read More »

ದ.ಕ. ಜಿಲ್ಲೆಯಲ್ಲಿ ಮುಂದುವರಿದ  ಮಳೆ :  ಮಳೆಯ ಆರ್ಭಟಕ್ಕೆ ಮನೆಯೊಂದರ ತಡೆಗೋಡೆ ಕುಸಿತ

ಪುತ್ತೂರು : ದ.ಕ. ಜಿಲ್ಲೆಯಲ್ಲಿ ನಿರಂತರವಾಗಿ ಮುಂದುವರಿದ ಮಳೆಯ ಆರ್ಭಟಕ್ಕೆ ಮನೆಯೊಂದರ ತಡೆಗೋಡೆ ಕುಸಿತವಾಗಿದ್ದು, ಪುತ್ತೂರಿನ ರಕ್ತೇಶ್ವರಿ ವಠಾರದ ಲಿಂಗದಗುಡ್ಡೆ ಎಂಬಲ್ಲಿ ಘಟನೆ ನಡೆದಿದೆ. ಈ ಘಟನೆ ವೇಳೆ ಮನೆಯಲ್ಲಿ ಯಾರೂ ಇಲ್ಲದ ಪರಿಣಾಮ ಬಹಳ ದೊಡ್ಡ ದುರಂತ ತಪ್ಪಿದೆ. ಶಶಿಕಾಂತ್ ರಾವ್ ಎಂಬವರಿಗೆ ಸೇರಿದ ತಡೆಗೋಡೆ ಇದಾಗಿದ್ದು, ಇನ್ನೂ ಮೂರು ಮನೆಗಳು ಅಪಾಯದ ಸ್ಥಿತಿಯಲ್ಲಿದೆ ಎನ್ನಲಾಗಿದೆ. ತಡೆಗೋಡೆ ಕುಸಿತ ಪ್ರದೇಶಕ್ಕೆ ನಗರಸಭೆಯ ಸದಸ್ಯ ದಿನೇಶ್ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ದ.ಕ. ಜಿಲ್ಲೆಯಲ್ಲಿ ಮುಂದುವರಿದ  ಮಳೆ :  ಮಳೆಯ ಆರ್ಭಟಕ್ಕೆ ಮನೆಯೊಂದರ ತಡೆಗೋಡೆ ಕುಸಿತ Read More »

error: Content is protected !!
Scroll to Top