ಲಾರಿಗೆ ಡಿಕ್ಕಿ ಹೊಡೆದ ಬೈಕ್ | ಯುವಕ ಮೃತ್ತು

ವಿಟ್ಲ: ಲಾರಿಯ ಹಿಂಬದಿಗೆ ಬೈಕ್‍ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ್ದು, ಸಹ ಸವಾರ ಗಂಭೀರ ಗಾಯಗೊಂಡ ಘಟನೆ ಮಂಗಳಪದವುನಲ್ಲಿ ನಡೆದಿದೆ. ಒಕ್ಕೆತ್ತೂರು ಮೂಲದ ಇಬ್ಬರು ಯುವಕರು ಮಂಗಳಪದವು ಕಡೆಗೆ ತೆರಳುತ್ತಿದ್ದ ವೇಳೆ ಕನ್ಯಾನ ಕಡೆಯಿಂದ ಬಾಯ್ಸ್ ಮಣ್ಣು ಸಾಗಾಟ ಮಾಡುತ್ತಿದ್ದ ಅದರ ಚಾಲಕ ಮಂಗಳಪದವು ಎಂಬಲ್ಲಿ ರಸ್ತೆಯಲ್ಲಿಯೇ ಲಾರಿ ನಿಲ್ಲಿಸಿದ್ದು, ಅದಕ್ಕೆ ಢಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಡಿಕ್ಕಿಯಾದ ರಭಸಕ್ಕೆ ಇಬ್ಬರಿಗೂ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಯಿತು.  ಆದರೆ ಇರ್ಫಾನ್ (19) ಚಿಕಿತ್ಸೆ […]

ಲಾರಿಗೆ ಡಿಕ್ಕಿ ಹೊಡೆದ ಬೈಕ್ | ಯುವಕ ಮೃತ್ತು Read More »

ಹಿರಿಯ ಸಾಹಿತಿ ಎಚ್.ಎಸ್ ವೆಂಕಟೇಶಮೂರ್ತಿ ನಿಧನ

ಚಲನಚಿತ್ರ ಸಾಹಿತಿಯಾಗಿಯೂ ಗುರುತಿಸಿಕೊಂಡಿದ್ದ ಸಾಹಿತಿ ಬೆಂಗಳೂರು: ಕನ್ನಡ ಖ್ಯಾತ ಕವಿ, ಸಾಹಿತಿ, ನಾಟಕ ರಚನೆಕಾರ ಎಚ್‌ಎಸ್‌ವಿ ಎಂದೇ ಚಿರಪರಿಚಿತರಾಗಿದ್ದ ಎಚ್.ಎಸ್ ವೆಂಕಟೇಶಮೂರ್ತಿ ಇಂದು ನಿಧನರಾಗಿದ್ದಾರೆ. ಮೂಲತಃ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಹೊದಿಗೆರೆ ಎಂಬ ಸಣ್ಣ ಗ್ರಾಮದ ಮಧ್ಯಮವರ್ಗದ ಕುಟುಂಬವೊಂದರಲ್ಲಿ 23-06-1944ರಲ್ಲಿ ಜನಿಸಿದ ಎಚ್.ಎಸ್ ವೆಂಕಟೇಶಮೂರ್ತಿ ಮೂವತ್ತು ವರ್ಷಗಳ ಕಾಲ ಗ್ರಾಮ್ಯಜೀವನ ನಡೆಸಿ ನಂತರ ಬೆಂಗಳೂರು ವಿಶ್ವವಿದ್ಯಾಲಯದಿಂದ ಕನ್ನಡದಲ್ಲಿ ಎಮ್.ಎ ಪದವಿ ಪಡೆದರು. ನಂತರ ಸೇಂಟ್ ಜೋಸೆಫ್ ವಾಣಿಜ್ಯ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿ 1973ರಲ್ಲಿ ನೇಮಕಗೊಂಡರು. ಕನ್ನಡದಲ್ಲಿ

ಹಿರಿಯ ಸಾಹಿತಿ ಎಚ್.ಎಸ್ ವೆಂಕಟೇಶಮೂರ್ತಿ ನಿಧನ Read More »

ಲಾರಿ ಹಿಂಬದಿಗೆ ಬೈಕ್‍ ಡಿಕ್ಕಿ : ಸವಾರರಿಬ್ಬರಿಗೆ ಗಂಭೀರ ಗಾಯ

ವಿಟ್ಲ: ಲಾರಿಯ ಹಿಂಬದಿಗೆ ಬೈಕ್‍ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ  ಹಾಗೂ ಸಹ ಸವಾರ ಗಂಭೀರ ಗಾಯಗೊಂಡ ಘಟನೆ ಮಂಗಳಪದವುನಲ್ಲಿ ನಡೆದಿದೆ. ಒಕ್ಕೆತ್ತೂರು ಮೂಲದ ಇಬ್ಬರು ಯುವಕರು ಮಂಗಳಪದವು ಕಡೆಗೆ ತೆರಳುತ್ತಿದ್ದ ವೇಳೆ ಕನ್ಯಾನ ಕಡೆಯಿಂದ ಬಾಕ್ಸೆಟ್ ಮಣ್ಣು ಸಾಗಾಟ ಮಾಡುತ್ತಿದ್ದ ಅದರ ಚಾಲಕ ಮಂಗಳಪದವು ಎಂಬಲ್ಲಿ ರಸ್ತೆಯಲ್ಲಿಯೇ ಲಾರಿ ನಿಲ್ಲಿಸಿದ್ದು, ಅದಕ್ಕೆ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಇಬ್ಬರನ್ನೂ ಮಂಗಳೂರು ಆಸ್ಪತ್ರೆ ಗೆ ಕೊಂಡೊಯ್ಯಲಾಗಿದ್ದು, ಒಬ್ಬನ ಸ್ಥಿತಿ ಚಿಂತಾಜನಕವಾಗಿದೆ’ ಎಂದು ತಿಳಿದು

ಲಾರಿ ಹಿಂಬದಿಗೆ ಬೈಕ್‍ ಡಿಕ್ಕಿ : ಸವಾರರಿಬ್ಬರಿಗೆ ಗಂಭೀರ ಗಾಯ Read More »

ಭಾರಿ ಮಳೆ : ದ.ಕ., ಉಡುಪಿ ಜಿಲ್ಲೆಗಳಲ್ಲಿ ಇಂದು ಶಾಲೆಗಳಿಗೆ ರಜೆ

ಶಾಲಾರಂಭದ ಮೊದಲ ದಿನವೇ ರಜೆ ಮಂಗಳೂರು: ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿನ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಶಾಲೆಗಳಿಗೆ ಇಂದು ರಜೆ ಸಾರಲಾಗಿದೆ. ಎಲ್ಲ ಅಂಗನವಾಡಿ ಹಾಗೂ ಒಂದರಿಂದ ಹತ್ತನೇ ತರಗತಿವರೆಗೆ (ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರಾಥಮಿಕ ಹಾಗೂ ಪ್ರೌಢಶಾಲೆ) ಇಂದು ರಜೆ ಘೋಷಿಸಿ ಉಭಯ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಇದರಿಂದ ಬೇಸಿಗೆ ರಜೆ ಮುಗಿದು ಇಂದಿನಿಂದ ಪುನರಾರಂಭಗೊಳ್ಳಬೇಕಿದ್ದ ಶಾಲೆಗಳು ನಾಳೆ ತೆರೆಯಲಿವೆ. ಎಸ್ .ಎಸ್. ಎಲ್ .ಸಿ ಪೂರಕ ಪರೀಕ್ಷೆ ಎಂದಿನಂತೆ ನಡೆಯಲಿದೆ.

ಭಾರಿ ಮಳೆ : ದ.ಕ., ಉಡುಪಿ ಜಿಲ್ಲೆಗಳಲ್ಲಿ ಇಂದು ಶಾಲೆಗಳಿಗೆ ರಜೆ Read More »

ಮಂಗಳೂರು: ಹಿಂದೂ ಜಾಗರಣ ವೇದಿಕೆ ಮುಖಂಡನಿಗೆ ಜೈಷ್ ಎ ಮೊಹಮ್ಮದ್ ಹೆಸರಿನಲ್ಲಿ ಬೆದರಿಕೆ ಸಂದೇಶ

ನಿನ್ನ ಸ್ನೇಹಿತನ ಕೈ ಕಾಲು ಕಡಿಯುತ್ತೇವೆ, ನಂತರ ತಲೆ ಕಡಿದು ದೆಹಲಿಯ ಮೈನ್ ಗೇಟ್​​ನಲ್ಲಿ ನೇತು ಹಾಕುತ್ತೇವೆ ಎಂದು ಧಮ್ಕಿ ಮಂಗಳೂರು: ಹಿಂದೂ ಜಾಗರಣ ವೇದಿಕೆಯ ದಕ್ಷಿಣ ಕನ್ನಡ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಎಂಬವರಿಗೆ ಪಾಕಿಸ್ತಾನದ ಜೈಷ್ ಎ ಮೊಹಮ್ಮದ್ ಸಂಘಟನೆಯ ಹೆಸರಿನಲ್ಲಿ ಜೀವ ಬೆದರಿಕೆ ಸಂದೇಶ ಬಂದಿದೆ. ನಿನ್ನ ಸ್ನೇಹಿತನ ಕೈ ಕಾಲು ಕಡಿಯುತ್ತೇವೆ. ನಂತರ ತಲೆ ಕಡಿದು ದೆಹಲಿಯ ಮೈನ್ ಗೇಟ್​​ನಲ್ಲಿ ನೇತು ಹಾಕುತ್ತೇವೆ. ನಾವು ಹಿಂದೂ ಮುಖಂಡರ ಲಿಸ್ಟ್ ರೆಡಿ ಮಾಡಿದ್ದೇವೆ.

ಮಂಗಳೂರು: ಹಿಂದೂ ಜಾಗರಣ ವೇದಿಕೆ ಮುಖಂಡನಿಗೆ ಜೈಷ್ ಎ ಮೊಹಮ್ಮದ್ ಹೆಸರಿನಲ್ಲಿ ಬೆದರಿಕೆ ಸಂದೇಶ Read More »

ಕೋಮು ಹಿಂಸೆ ದಮನಕ್ಕೆ ಎಸ್‌ಟಿಎಫ್‌ ನಿಯೋಜನೆ

ದ.ಕ., ಉಡುಪಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಸ್ಥಾಪಿಸಲು ಸರ್ಕಾರ ಆದೇಶ ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಹಿಂಸಾಚಾರಕ್ಕೆ ಕಾರಣವಾಗುವ ಕೋಮುವಾದಿ ಶಕ್ತಿಗಳನ್ನು ನಿಗ್ರಹಿಸಲು ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಸ್ಥಾಪಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರಾವಳಿ ಜಿಲ್ಲೆಗಳಲ್ಲಿ ಪದೇಪದೆ ಕೋಮು ಘರ್ಷಣೆಗಳು ಸಂಭವಿಸುತ್ತಿದ್ದು, ಕಾನೂನು ಮತ್ತು ಸುವ್ಯವಸ್ಥೆಯ ಮೇಲೆ ಪರಿಣಾಮ ಬೀರಿ ಆಡಳಿತದ ವರ್ಚಸ್ಸಿಗೆ ಕಳಂಕ ತರುತ್ತಿದೆ. ಈ ಹಿನ್ನೆಲೆಯಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ ಇತ್ತೀಚೆಗೆ ಮಂಗಳೂರಿನಲ್ಲಿ ಇಂತಹ ಘಟನೆಗಳನ್ನು ನಿಯಂತ್ರಣಕ್ಕೆ ತರಲು ಎಸ್‌ಟಿಎಫ್

ಕೋಮು ಹಿಂಸೆ ದಮನಕ್ಕೆ ಎಸ್‌ಟಿಎಫ್‌ ನಿಯೋಜನೆ Read More »

Какие конкретно привилегии имеются у пользователя онлайн-казино?

Какие конкретно привилегии имеются у пользователя онлайн-казино? Создавая аккаунт в конкретном игорном заведении, игрок принимает с основными положениями и условиями, а также должен их строго придерживаться. Кроме таких условий, как предоставление персональных данных и выполнение ограничений, регламенты содержат данные о возможностях посетителей ресурса. Проанализируем наибольшие значимые из данных моментов, понимание которых способствует сделать игру более

Какие конкретно привилегии имеются у пользователя онлайн-казино? Read More »

ದಕ್ಷಿಣ ಕನ್ನಡ ಜಿಲ್ಲೆಗೆ ಎಸ್ಪಿಯಾಗಿ ಅರುಣ್‍ ಕುಮಾರ್ ಎಂಟ್ರಿ | ಪೊಲೀಸ್ ಕಮಿಷನರ್ ಆಗಿ ಸುಧೀರ್ ಕುಮಾರ್ ರೆಡ್ಡಿ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಗೆ ಪವರ್ ಫುಲ್ ಐಪಿಎಸ್ ಅಧಿಕಾರಿಗಳು ಎಂಟ್ರಿ ಪಡೆದುಕೊಂಡಿದ್ದು,  ಈಗಿರುವ ಎಸ್ಪಿ ಯತೀಶ್ ಹಾಗೂ ಕಮೀಷನರ್ ಅಗರ್’ವಾಲ್ ವರ್ಗಾವಣೆಗೊಂಡಿದ್ದಾರೆ. 2017ರಲ್ಲಿ ದ .ಕ ಎಸ್ಪಿಯಾಗಿ ಸುಧೀರ್ ಕುಮಾರ್ ರೆಡ್ಡಿ ಮತ್ತೆ ಮಂಗಳೂರು ಕಮೀಷನರ್ ಆಗಿ ಬರುತ್ತಿದ್ದಾರೆ.  ಉಡುಪಿಯ ಎಸ್ಪಿಯಾಗಿರುವ ಅರುಣ್ ಕುಮಾರ್ ಅವರು ದ. ಕ ಎಸ್ಪಿಯಾಗಿ ವರ್ಗಾವಣೆಗೊಂಡಿದ್ದಾರೆ. ಸುಧೀರ್ ಕುಮಾರ್ ರೆಡ್ಡಿ. ದ.ಕ ಎಸ್ಪಿಯಾಗಿದ್ದ ಸಂದರ್ಭ ಅವರ ಕಾರ್ಯವೈಖರಿಯೇ ಇದಕ್ಕೆ ಕಾರಣ. ಹಲವು ಕಾರ್ಯಾಚರಣೆಗಳ ಮೂಲಕ ಮನೆಮಾತಾಗಿದ್ದರು. ದ.ಕ.ದಿಂದ ಬೆಳಗಾವಿಗೆ ಎಸ್ಪಿಯಾಗಿ ತೆರಳಿದ

ದಕ್ಷಿಣ ಕನ್ನಡ ಜಿಲ್ಲೆಗೆ ಎಸ್ಪಿಯಾಗಿ ಅರುಣ್‍ ಕುಮಾರ್ ಎಂಟ್ರಿ | ಪೊಲೀಸ್ ಕಮಿಷನರ್ ಆಗಿ ಸುಧೀರ್ ಕುಮಾರ್ ರೆಡ್ಡಿ Read More »

ಸವಣೂರು ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕ ಗೋಪಾಲಕೃಷ್ಣ ಗೌಡ ಆರೇಲ್ತಡಿ ನಿಧನ

 ಸವಣೂರು ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕ, ಮಾಜಿ ಉಪಾಧ್ಯಕ್ಷ ಗೋಪಾಲಕೃಷ್ಣ ಗೌಡ ಆರೇಲ್ತಡಿ ಇಂದು (ಗುರುವಾರ) ಸಂಜೆ ಆರೇಲ್ತಡಿಯ ಅಲ್ಪಕಾಲದ ಅನಾರೋಗ್ಯದಿಂದ ಸ್ವಗೃಹದಲ್ಲಿ ನಿಧನರಾದರು.  ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಗತಿಬಂಧು ಸ್ವಸಹಾಯ ಸಂಘಗಳ ಸವಣೂರು ಆರೇಲ್ತಡಿ ಒಕ್ಕೂಟದ ಪ್ರಸ್ತುತ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು. ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ, ಆರೇಲ್ತಡಿ ಇರ್ವೆರು ಉಳ್ಳಾಕುಲು ಕೆಡೆಂಜೋಡಿತ್ತಾಯ ಪರಿವಾರ ದೈವಗಳ ದೈವಸ್ಥಾನದ ಜೀರ್ಣೋದ್ಧಾರ ಸಮಿತಿ, ಬ್ರಹ್ಮ ಕಲಶ ಸಮಿತಿಗಳಲ್ಲಿ ಸಕ್ರೀಯವಾಗಿ ದುಡಿದಿದ್ದರು. ಪ್ರಗತಿಪರ ಕೃಷಿಕರಾಗಿ, ಹೈನುಗಾರರಾಗಿ ಗುರುತಿಸಿಕೊಂಡಿದ್ದರು

ಸವಣೂರು ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕ ಗೋಪಾಲಕೃಷ್ಣ ಗೌಡ ಆರೇಲ್ತಡಿ ನಿಧನ Read More »

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ಎಚ್ ಆರ್  ಹಾಗೂ ಪ್ಲೇಸ್ಮೆಂಟ್ ಸೆಲ್ ವತಿಯಿಂದ   ಕೆರಿಯರ್ ಕೌನ್ಸಿಲಿಂಗ್ ಕಾರ್ಯಕ್ರಮ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯ, ಆಂತರಿಕ ಗುಣಮಟ್ಟ ಭರವಸಾ ಕೋಶ, ಎಚ್ ಆರ್ ಅಂಡ್ ಪ್ಲೇಸ್ಮೆಂಟ್ ಸೆಲ್ ವತಿಯಿಂದ ಕೆರಿಯರ್ ಕೌನ್ಸಿಲಿಂಗ್ ಕಾರ್ಯಕ್ರಮ ಮೇ.೨೭ ರಂದು ನಡೆಯಿತು.  J.C ತರಬೇತುದಾರರು, ರಾಮ ಕುಂಜ ಪ್ರೌಢಶಾಲೆಯ  ಮುಖ್ಯೋಪಾಧ್ಯಾಯ ಸತೀಶ್ ಭಟ್, ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದರು. ಕುಮಾರಸ್ವಾಮಿ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಸಂಕೀರ್ಥ್  ಹೆಬ್ಬಾರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪ್ರಾಕ್ತನ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ  ಗಣೇಶ್ ಪ್ರಸಾದ್ ಉಪಸ್ಥಿತರಿದ್ದರು. ಮಹಾವಿದ್ಯಾಲಯದ ಪ್ರಾಂಶುಪಾಲರಾದ, ಡಾ. ದಿನೇಶ ಪಿ .ಟಿ ಅಧ್ಯಕ್ಷ ಸ್ಥಾನವನ್ನು ವಹಿಸಿದ್ದರು.

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ಎಚ್ ಆರ್  ಹಾಗೂ ಪ್ಲೇಸ್ಮೆಂಟ್ ಸೆಲ್ ವತಿಯಿಂದ   ಕೆರಿಯರ್ ಕೌನ್ಸಿಲಿಂಗ್ ಕಾರ್ಯಕ್ರಮ Read More »

error: Content is protected !!
Scroll to Top