ಬೀದರ್‌ನಲ್ಲಿ ಬಿಸಿಲಿನ ತಾಪಕ್ಕೆ ಓರ್ವ ಬಲಿ

ಬೀದರ್: ಸೂರ್ಯನ ತಾಪಕ್ಕೆ ಕರ್ನಾಟಕ ಕೊತಕೊತ ಕುದಿಯುತ್ತಿದ್ದು, ಬಿಸಿಲಿನ ಹೊಡೆತಕ್ಕೆ ಬೀದರ್‌ನಲ್ಲಿ ಓರ್ವ ವ್ಯಕ್ತಿ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಹೀಟ್ ಸ್ಟ್ರೋಕ್‌ಗೆ ಬಲಿಯಾದ ವ್ಯಕ್ತಿಯನ್ನು ಉತ್ತರ ಪ್ರದೇಶ ಮೂಲದ ಮೊಹಮದ್ ಸಮೀರ್ ಲಯಿಕ್ ಅಹ್ಮದ್ ಎಂದು ಗುರುತಿಸಲಾಗಿದೆ. ಕಮಲನಗರದ ಡಿಗ್ಗಿ ‌ನಗರಕ್ಕೆ ಹೋಗುವ ರಾಷ್ಟ್ರೀಯ ಹೆದ್ದಾರಿ -50 ರಲ್ಲಿ ಈ ಘಟನೆ ನಡೆದಿದೆ. ಕಮಲಾ ನಗರದ ಸಲೂನ್ ಒಂದರಲ್ಲಿ ಲಯೀಕ್ ಕೆಲಸ ಮಾಡುತ್ತಿದ್ದುದಾಗಿ ತಿಳಿದು ಬಂದಿದೆ. ಸಮೀಪದ ಮೆಕ್ಯಾನಿಕ್ ಅಂಗಡಿ ಒಂದರ ಬಳಿ ಬಂದು ನೀರು […]

ಬೀದರ್‌ನಲ್ಲಿ ಬಿಸಿಲಿನ ತಾಪಕ್ಕೆ ಓರ್ವ ಬಲಿ Read More »

ಹಿಂದೂಗಳಿಗೆ ಚಾರ್ ಧಾಮ್ ಯಾತ್ರೆ ಆರಂಭ

ನವದೆಹಲಿ: ಇದೇ ಮೊದಲ ಬಾರಿಗೆ ಹಿಂದೂಯೇತರರನ್ನು ಹೊರತುಪಡಿಸಿ ಹಿಂದೂಗಳಿಗೆ ಮಾತ್ರ ಚಾರ್‌ಧಾಮ್ ಯಾತ್ರೆ ಆರಂಭವಾಗಿದೆ. ಈ ಬಾರಿ ಹಸಿರು ಹಾಗೂ ಸ್ವಚ್ಛತೆಗೆ ಆದ್ಯತೆ ನೀಡಲಾಗಿದ್ದು, ಯಾತ್ರಾರ್ಥಿಗಳು ಇದಕ್ಕೆ ಸಹಕರಿಸುವಂತೆ ಮನವಿ ಮಾಡಲಾಗಿದೆ. ಗಂಗೋತ್ರಿ ಮತ್ತು ಯಮುನೋತ್ರಿ ದ್ವಾರಗಳು ತೆರೆದಿದ್ದು, ಭಕ್ತರು ದೇವರ ದರ್ಶನಕ್ಕಾಗಿ ಕಾತರರಾಗಿದ್ದಾರೆ. ಇನ್ನು ಸನಾತನ ಹಿಂದೂ ಧರ್ಮೀಯರನ್ನು ಹೊರತು ಪಡಿಸಿ ಇನ್ನುಳಿದವರು ದೇವಾಲಯಕ್ಕೆ ಪ್ರವೇಶಿಸಬೇಕು ಎಂದು ಬಯಸಿದರೆ ಗೋಮೂತ್ರ, ಸಗಣಿ, ಹಾಲು, ಮೊಸರು, ತುಪ್ಪದ ಮಿಶ್ರಣವಾದ ಪಂಚಗವ್ಯ ಸೇವನೆ ಮಾಡಬೇಕು ಎಂದು ತಿಳಿಸಿದೆ. ಹಿಂದೂಯೇತರರು

ಹಿಂದೂಗಳಿಗೆ ಚಾರ್ ಧಾಮ್ ಯಾತ್ರೆ ಆರಂಭ Read More »

ಮಾವ – ಅಳಿಯ ಕೆರೆಯಲ್ಲಿ ಮುಳುಗಿ ಸಾವು

ಹಾಸನ: ಜಿಲ್ಲೆಯ ಅರಸೀಕೆರೆಯ ಎನ್ ಹೊಸಳ್ಳಿ ಗ್ರಾಮದಲ್ಲಿ ಮಾವ ಮತ್ತು ಅಳಿಯ ಕೆರೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ‌ಮಾವ ಪ್ರಭಾಕರ್ (45) ಮತ್ತು ಪ್ರತೀಕ್ (12) ಎಂದು ಗುರುತಿಸಲಾಗಿದೆ. ಸೋಮನಹಳ್ಳಿಯ ಪ್ರತೀಕ್ ಬೇಸಿಗೆ ರಜೆಯ ಪ್ರಯುಕ್ತ ಮಾವ ಪ್ರಭಾಕರ್ ಅವರ ಮನೆಗೆ ಬಂದಿದ್ದ. ಮಾವ ಮತ್ತು ಅಳಿಯ ಕೆರೆಯ ಏರಿ ಮೇಲೆ ನಡೆದುಕೊಂಡು ಹೋಗುತ್ತಿದ್ದಾಗ ಅಳಿಯ ಪ್ರತೀಕ್ ಕಾಲು ಜಾರಿ ಕೆರೆಗೆ ಬಿದ್ದಿದ್ದಾನೆ. ಆತನ ರಕ್ಷಣೆಗೆ ಪ್ರಭಾಕರ್ ಸಹ ನೀರಿಗೆ ಇಳಿದಿದ್ದು, ಈಜು ಬಾರದ

ಮಾವ – ಅಳಿಯ ಕೆರೆಯಲ್ಲಿ ಮುಳುಗಿ ಸಾವು Read More »

ಕಂದಕಕ್ಕೆ ಉರುಳಿದ ಬಸ್‌ : 15 ಮಂದಿ ಸಾವು

ಶ್ರೀನಗರ: ಚಾಲಕನ ನಿಯಂತ್ರಣ ತಪ್ಪಿ ಬಸ್ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಬಸ್ಸಿನಲ್ಲಿದ್ದ 15 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ನಡೆದಿದೆ. ಸೋಮವಾರ ಬೆಳಗ್ಗೆ 10 ಗಂಟೆಯ ಸುಮಾರಿಗೆ ಘಟನೆ ಸಂಭವಿಸಿದೆ. ರಾಮನಗರದಿಂದ ಉಧಂಪುರಕ್ಕೆ ಹೋಗುತ್ತಿದ್ದ ಬಸ್, ತಿರುವಿನಲ್ಲಿ ನಿಯಂತ್ರಣ ಕಳೆದುಕೊಂಡು ದುರಂತ ಸಂಭವಿಸಿದೆ. ಘಟನಾ ಸ್ಥಳದಲ್ಲಿ ಸೇನೆ, ಪೊಲೀಸರು ಹಾಗೂ ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ. ಈ ಪೈಕಿ ಹಲವರ ಸ್ಥಿತಿ ಗಂಭೀರವಾಗಿದೆ

ಕಂದಕಕ್ಕೆ ಉರುಳಿದ ಬಸ್‌ : 15 ಮಂದಿ ಸಾವು Read More »

ಸಾಕು ನಾಯಿಗಳ ದಾಳಿಯಿಂದ ಗಂಭೀರ ಗಾಯಗೊಂಡ ಬಾಲಕ

ಚಿಕ್ಕಮಗಳೂರು: ಏಳು ವರ್ಷದ ಬಾಲಕನ ಮೇಲೆ ಸಾಕು ನಾಯಿಗಳು ಗುಂಪಾಗಿ ದಾಳಿ‌‌ ನಡೆಸಿರುವ ಭೀಕರ ಘಟನೆ ಕಳಸದ ಕೆಳಗೂರು ‌ಗ್ರಾಮದಲ್ಲಿ ನಡೆದಿದೆ. ಗಂಭೀರವಾಗಿ ಗಾಯಗೊಂಡಿರುವ ಬಾಲಕನನ್ನು ಮಾಧವ ಎಂದು ಗುರುತಿಸಲಾಗಿದೆ. ಹುಡುಗ ಕಾಫಿ ತೋಟದ ಮನೆಯ ಮುಂದೆ ಆಟವಾಡುತ್ತಿದ್ದ. ಕಳೆದ ನಾಲ್ಕೈದು ವರ್ಷಗಳಿಂದ ಬಾಲಕನ ಹೆತ್ತವರು ತಮಿಳುನಾಡಿನಿಂದ ‌ಕೆಳಗೂರಿಗೆ ಬಂದು ಖಾಸಗಿ ಕಾಫಿ ಎಸ್ಟೇಟ್‌ನಲ್ಲಿ ‌ಕೆಲಸ‌ ಮಾಡುತ್ತಿದ್ದರು. ಎಂದಿನಂತೆ ಬಾಲಕನ ಹೆತ್ತವರು ಕೆಲಸಕ್ಕೆ ಹೋಗಿದ್ದು ಬಾಲಕ ಆಟವಾಡುತ್ತಿದ್ದ. ಈ‌ ವೇಳೆ ತೋಟದಲ್ಲಿದ್ದ ಐದಾರು ಸಾಕು ನಾಯಿಗಳು ಬಾಲಕನ

ಸಾಕು ನಾಯಿಗಳ ದಾಳಿಯಿಂದ ಗಂಭೀರ ಗಾಯಗೊಂಡ ಬಾಲಕ Read More »

ಇರಾನ್‌ ಹಡಗನ್ನು ವಶಪಡಿಸಿಕೊಂಡ ಅಮೆರಿಕ : ಹಾರ್ಮುಜ್‌ನಲ್ಲಿ ಉದ್ವಿಗ್ನತೆ ಇನ್ನಷ್ಟು ಹೆಚ್ಚಳ

ಅಮೆರಿಕದ ದಾಳಿಗೆ ತಕ್ಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಇರಾನ್‌ ಎಚ್ಚರಿಕೆ ಟೆಹ್ರಾನ್‌ : ಸಂಧಾನಕ್ಕೆ ಬರುವುದಿಲ್ಲ ಎಂದು ಇರಾನ್‌ ಹೇಳಿದ ಬೆನ್ನಿಗೆ ಅಮೆರಿಕ ಸೇನೆ ಇರಾನ್ ಧ್ವಜ ಹೊಂದಿದ್ದ ಸರಕು ಹಡಗೊಂದನ್ನು ವಶಪಡಿಸಿಕೊಂಡಿದ್ದು, ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಮತ್ತೆ ಉಲ್ಬಣಗೊಂಡಿದೆ. ಈ ಘಟನೆ ಶಾಂತಿ ಪ್ರಕ್ರಿಯೆಯನ್ನು ಸಂಪೂರ್ಣ ಹದಗೆಡಿಸಲಿದ್ದು, ಇದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಆತಂಕ ಹೆಚ್ಚಾಗುವಂತೆ ಮಾಡಿದೆ. ಟೌಸ್ಕಾ ಎಂಬ ಇರಾನ್ ಹಡಗು ಓಮನ್ ಸಮುದ್ರದ ಬಳಿ ಅಮೆರಿಕ ನೌಕಾಪಡೆಯ ಎಚ್ಚರಿಕೆಗಳನ್ನು ನಿರ್ಲಕ್ಷಿಸಿತು ಎಂದು

ಇರಾನ್‌ ಹಡಗನ್ನು ವಶಪಡಿಸಿಕೊಂಡ ಅಮೆರಿಕ : ಹಾರ್ಮುಜ್‌ನಲ್ಲಿ ಉದ್ವಿಗ್ನತೆ ಇನ್ನಷ್ಟು ಹೆಚ್ಚಳ Read More »

ತಾಂತ್ರಿಕ ದೋಷದಿಂದ 4 ತಾಸು ಆಕಾಶದಲ್ಲೇ ಹಾರಾಡಿದ ವಿಮಾನ

ಜೀವದ ಮೇಲೆ ಆಸೆ ಬಿಟ್ಟು ನಾವಿನ್ನು ಬರುವುದಿಲ್ಲ ಎಂದು ಸಂದೇಶ ಕಳುಹಿಸಿದ ಪ್ರಯಾಣಿಕರು ಹುಬ್ಬಳ್ಳಿ: ತಾಂತ್ರಿಕ ದೋಷದಿಂದ ನಿಯಂತ್ರಣ ಕಳೆದುಕೊಂಡು 4 ಗಂಟೆಗಳ ಕಾಲ ವಿಮಾನ ಆಗಸದಲ್ಲೇ ಸುತ್ತಾಟ ನಡೆಸಿದ್ದು, ಹುಬ್ಬಳ್ಳಿಯಲ್ಲಿ ಮಹಾ ದುರಂತವೊಂದು ತಪ್ಪಿದೆ. ಫ್ಲೈಟ್​​ನ್ನು ಸುರಕ್ಷಿತವಾಗಿ ಲ್ಯಾಂಡಿಂಗ್​ ಮಾಡಲು ಹರಸಾಹಸ ಪಡಲಾಗಿದ್ದು, ಅಂತಿಮವಾಗಿ ವಿಮಾನವನ್ನು ಬೆಂಗಳೂರಿನಲ್ಲಿ ಲ್ಯಾಂಡಿಂಗ್​​ ಮಾಡಲಾಗಿದೆ. Fly91 ಏರ್‌ಲೈನ್ಸ್ IC3401(ATRTURBOPROP AT7) ಫ್ಲೈಟ್‌ ಹೈದರಾಬಾದ್‌ನಿಂದ ಹುಬ್ಬಳ್ಳಿಗೆ ಹೊರಟಿತ್ತು. ನಿನ್ನೆ ಮಧ್ಯಾಹ್ನ 3 ಗಂಟೆ ಹೈದರಾಬಾದ್ ರಾಜೀವ್ ಗಾಂಧಿ ಇಂಟರ್‌ನ್ಯಾಷನಲ್ ವಿಮಾನ ನಿಲ್ದಾಣದಿಂದ

ತಾಂತ್ರಿಕ ದೋಷದಿಂದ 4 ತಾಸು ಆಕಾಶದಲ್ಲೇ ಹಾರಾಡಿದ ವಿಮಾನ Read More »

ಕಾಂಗ್ರೆಸ್‌ ಶಾಸಕ ಹ್ಯಾರಿಸ್‌ ಮನೆ ಮೇಲೆ ಇ.ಡಿ. ದಾಳಿ

ಬಿಟ್‌ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿ ಶೋಧ ಕಾರ್ಯ ಬೆಂಗಳೂರು: ಬೆಳ್ಳಂಬೆಳಗ್ಗೆ ಕಾಂಗ್ರೆಸ್ ಶಾಸಕ ಎನ್.ಎ.ಹ್ಯಾರಿಸ್‌ಗೆ ಜಾರಿ ನಿರ್ದೇಶನಾಲಯ ಶಾಕ್ ಕೊಟ್ಟಿದೆ. ಶಾಸಕರ ಮನೆ ಸೇರಿದಂತೆ 17 ಸ್ಥಳಗಳಲ್ಲಿ ಇ.ಡಿ. ದಾಳಿ ನಡೆಸಿದೆ. ಹ್ಯಾರಿಸ್ ಬಿಡಿಎ ಅಧ್ಯಕ್ಷರೂ ಆಗಿದ್ದಾರೆ. ಇವರ ಪುತ್ರ ಮೊಹಮ್ಮದ್ ನಲಪಾಡ್ ಕಾಂಗ್ರೆಸ್ ಯುವ ಮುಖಂಡ. ಇವರ ಮನೆ ಮೇಲೆ ದಾಳಿ ಮಾಡಿ ದಾಖಲೆಗಳನ್ನು ಪರಿಶೀಲನೆಗೆ ಒಳಪಡಿಸಲಾಗಿದೆ. ಬಿಟ್‌ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ. ಹ್ಯಾಕರ್ ಶ್ರೀಕಿ ಜೊತೆಯಲ್ಲಿ ಆರ್ಥಿಕ ಸಂಬಂಧ ಹೊಂದಿದ್ದ

ಕಾಂಗ್ರೆಸ್‌ ಶಾಸಕ ಹ್ಯಾರಿಸ್‌ ಮನೆ ಮೇಲೆ ಇ.ಡಿ. ದಾಳಿ Read More »

ಮದ್ಯಪ್ರಿಯರಿಗೆ ಮತ್ತೊಮ್ಮೆ ಬೆಲೆ ಏರಿಕೆ ಶಾಕ್‌

ಆಲ್ಕೋಹಾಲ್ ಪ್ರಮಾಣದ ಆಧಾರದಲ್ಲಿ ತೆರಿಗೆ ವಿಧಿಸುವ ಪದ್ಧತಿ ಜಾರಿಗೊಳಿಸಲು ಅಧಿಸೂಚನೆ ಬೆಂಗಳೂರು: ಮದ್ಯಪ್ರಿಯರಿಗೆ ಶೀಘ್ರದಲ್ಲೇ ಮತ್ತೊಮ್ಮೆ ಬೆಲೆ ಏರಿಕೆ ಬಿಸಿ ತಟ್ಟಲಿದೆ. ಸರ್ಕಾರ ಮದ್ಯದ ಮೇಲಿನ ತೆರಿಗೆ ವ್ಯವಸ್ಥೆಯಲ್ಲಿ ದೊಡ್ಡ ಬದಲಾವಣೆ ಮಾಡಲು ಮುಂದಾಗಿದ್ದು, ಗಾತ್ರದ ಬದಲಿಗೆ ಆಲ್ಕೋಹಾಲ್ ಪ್ರಮಾಣದ ಆಧಾರದ ಮೇಲೆ ತೆರಿಗೆ ವಿಧಿಸುವ ಹೊಸ “Alcohol-in-Beverage (AIB-ಮದ್ಯದಲ್ಲಿನ ಆಲ್ಕೋಹಾಲ್ ಪ್ರಮಾಣ)” ನೀತಿಯನ್ನು ಜಾರಿಗೆ ತರಲು ಕರಡು ಅಧಿಸೂಚನೆ ಹೊರಡಿಸಿದೆ. ಈ ಹೊಸ ನೀತಿಯ ಪ್ರಕಾರ ಮದ್ಯದ ಬಾಟಲ್‌ನಲ್ಲಿ ಇರುವ ನಿಜವಾದ ಆಲ್ಕೋಹಾಲ್ ಅಂಶವನ್ನು ಆಧರಿಸಿ

ಮದ್ಯಪ್ರಿಯರಿಗೆ ಮತ್ತೊಮ್ಮೆ ಬೆಲೆ ಏರಿಕೆ ಶಾಕ್‌ Read More »

46.50 ಲಕ್ಷ ರೂ. ಮೌಲ್ಯದ ಮಾದಕ ವಸ್ತು ವಶ : ಇಬ್ಬರ ಬಂಧನ

ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್‌ ಮಾರಾಟ ಮಾಡುತ್ತಿದ್ದ ಆರೋಪಿಗಳು ಮಂಗಳೂರು: ನಗರ ಜಪ್ಪಿನಮೊಗರು ಎಂಬಲ್ಲಿ ದ್ವಿಚಕ್ರ ವಾಹನದಲ್ಲಿ ಬೃಹತ್ ಪ್ರಮಾಣದ ಎಂಡಿಎಂಎ ಡ್ರಗ್ಸ್‌ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಭಾನುವಾರ ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಪೆರ್ಮಾನ್ನೂರು ಪಿಲಾರು ಹೊಸಗದ್ದೆ ಮನೆ ನಿವಾಸಿ ಪರ್ವೇಜ್ ಅಲಿಯಾಸ್ ದಾವೂದ್ ಪರ್ವೇಜ್ (40) ಮತ್ತು ನಜರತ್ ಅಲಿ (37) ಬಂಧಿತ ಆರೋಪಿಗಳು. ಬೈಕ್‌ನಲ್ಲಿ ಎಂಡಿಎಂಎ ತರುತ್ತಿದ್ದ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆ ಕಂಕನಾಡಿ ನಗರ ಠಾಣಾ ಪೊಲೀಸರು ಆರೋಪಿಗಳನ್ನು

46.50 ಲಕ್ಷ ರೂ. ಮೌಲ್ಯದ ಮಾದಕ ವಸ್ತು ವಶ : ಇಬ್ಬರ ಬಂಧನ Read More »

error: Content is protected !!
Scroll to Top