ರಾಜ್ಯದಲ್ಲಿ ಮತ್ತೆ ಕೊರೊನಾ ಆತಂಕ | ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ

ರಾಜ್ಯದಲ್ಲಿ ಮತ್ತೆ ಕೊರೊನಾ’ ಎಂಬ ಮಾತು ಕೇಳಿಬರುತ್ತಿದ್ದು, ಇದೀಗ ಜನರಲ್ಲಿ ಸಾಕಷ್ಟು ಆತಂಕ ಮೂಡಿದೆ. ಕೊರೊನಾದಿಂದ ಜಾಗೃತ ವಹಿಸಲು ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟ ಮಾಡಿದೆ. ಕಡ್ಡಾಯವಾಗಿ ಈ ನಿಯಮಗಳನ್ನು ವಾಲಿಸುವಂತೆ ಸೂಚನೆ ನೀಡಲಾಗಿದೆ. ಕಳೆದ 20 ದಿನಗಳ ಅವಧಿಯಲ್ಲಿ ಕರ್ನಾಟಕದಲ್ಲಿ ಕೋವಿಡ್ – 19 ಪ್ರಕರಣಗಳು ಕೊಂಚ ಏರಿಕೆಯನ್ನು ಗಮನಿಸಲಾಗಿದ್ದು, 2025ನೇ ಸಾಲಿನಲ್ಲಿ ಇಲ್ಲಿಯವರೆಗೆ ಒಟ್ಟು 35 ಸಕ್ರಿಯ ಪ್ರಕರಣಗಳಿದ್ದು, ಅವುಗಳ ಪೈಕಿ 32 ಪ್ರಕರಣಗಳು ಬೆಂಗಳೂರು ನಗರದಲ್ಲಿ ವರದಿಯಾಗಿವೆ. 2025 ನೇ ಸಾಲಿನಲ್ಲಿ ರವರೆಗೆ […]

ರಾಜ್ಯದಲ್ಲಿ ಮತ್ತೆ ಕೊರೊನಾ ಆತಂಕ | ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ Read More »

ಚಲಿಸುತ್ತಿದ್ದ ಆಟೋ ರಿಕ್ಷಾದ ಮೇಲೆ ಬಿದ್ದ ಮರ |   ಚಾಲಕನಿಗೆ ಗಾಯ

ಅನಂತಾಡಿ: ದಕ್ಷಿಣ ಕನ್ನಡದಲ್ಲಿ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಗೆ ಅನೇಕ ಅವಘಡವಾಗುತ್ತಿದ್ದು, ಇದೀಗ ಅನಂತಾಡಿ ಗೋಳಿಕಟ್ಟೆಯಲ್ಲಿ ಜೋರಾದ ಗಾಳಿ, ಮಳೆಗೆ ಚಲಿಸುತ್ತಿದ್ದ ಆಟೋ ರಿಕ್ಷಾದ ಮೇಲೆ ಮರ ಬಿದ್ದ ದುರ್ಘಟನೆ ನಡೆದಿದೆ. ಈ ದುರ್ಘಟನೆಯಲ್ಲಿ. ಆಟೋ ಚಾಲಕರಾದ ಪ್ರಕಾಶ್ ಅವರಿಗೆ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಆಟೋರಿಕ್ಷಾ ಸಂಪೂರ್ಣವಾಗಿ ಜಖಂಗೊಂಡಿದೆ. ವಿಟ್ಲ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದು. ಹೆಚ್ಚಿನ ವಿವರಗಳನ್ನು ಕಲೆಹಾಕುತ್ತಿದ್ದಾರೆ.

ಚಲಿಸುತ್ತಿದ್ದ ಆಟೋ ರಿಕ್ಷಾದ ಮೇಲೆ ಬಿದ್ದ ಮರ |   ಚಾಲಕನಿಗೆ ಗಾಯ Read More »

ರಷ್ಯಾಕ್ಕೆ ತೆರಳಿರುವ ದಕ್ಷಿಣ ಕನ್ನಡ ಸಂಸದ ಕ್ಯಾ, ಬ್ರಿಜೇಶ್ ಚೌಟ ಅವರನ್ನು ಒಳಗೊಂಡ ಸಂಸದೆ ಕನಿಮೋಳ್ ನೇತೃತ್ವದ ಸರ್ವಪಕ್ಷಗಳ ನಿಯೋಗ | ಉನ್ನತ ಮಟ್ಟದ ಸಭೆ, ವೇದಿಕೆಗಳಲ್ಲಿ ಭಾರತದ ನಿಲುವನ್ನು ಸ್ಪಷ್ಟಪಡಿಸಿದ ತಂಡ

ರಷ್ಯಾ: ಭಯೋತ್ಪಾದನೆ ಬೆಂಬಲಿಸುತ್ತಿರುವ ಪಾಕಿಸ್ತಾನದ ನಿಜ ಬಣ್ಣ ಬಯಲು ಮಾಡಲು ರಷ್ಯಾಕ್ಕೆ ತೆರಳಿರುವ ದಕ್ಷಿಣ ಕನ್ನಡ ಸಂಸದ ಕ್ಯಾ, ಬ್ರಿಜೇಶ್ ಚೌಟ ಅವರನ್ನು ಒಳಗೊಂಡ ಸಂಸದೆ ಕನಿಮೋಳ್ ನೇತೃತ್ವದ ಸರ್ವಪಕ್ಷಗಳ ನಿಯೋಗವು ಇಂದು ಹಲವು ಕಡೆ ಉನ್ನತ ಮಟ್ಟದ ಸಭೆ, ವೇದಿಕೆಗಳಲ್ಲಿ ಭಾರತದ ನಿಲುವನ್ನು ಸ್ಪಷ್ಟಪಡಿಸಿದೆ. ರಷ್ಯಾಕ್ಕೆ ಆಗಮಿಸಿದ ಐವರು ಸಂಸದರನ್ನು ಒಳಗೊಂಡ ಈ ನಿಯೋಗವನ್ನು ಅಲ್ಲಿನ ಭಾರತೀಯ ರಾಯಭಾರಿ ಅಧಿಕಾರಿಗಳು ಬರಮಾಡಿಕೊಂಡಿದ್ದರು, ನಂತರ ರಷ್ಯಾದಲ್ಲಿನ ಭಾರತದ ರಾಯಭಾರಿ ವಿನಯ್ ಕುಮಾರ್ ಅವರು ಸರ್ವಪಕ್ಷ ಸಂಸದೀಯ ನಿಯೋಗದ

ರಷ್ಯಾಕ್ಕೆ ತೆರಳಿರುವ ದಕ್ಷಿಣ ಕನ್ನಡ ಸಂಸದ ಕ್ಯಾ, ಬ್ರಿಜೇಶ್ ಚೌಟ ಅವರನ್ನು ಒಳಗೊಂಡ ಸಂಸದೆ ಕನಿಮೋಳ್ ನೇತೃತ್ವದ ಸರ್ವಪಕ್ಷಗಳ ನಿಯೋಗ | ಉನ್ನತ ಮಟ್ಟದ ಸಭೆ, ವೇದಿಕೆಗಳಲ್ಲಿ ಭಾರತದ ನಿಲುವನ್ನು ಸ್ಪಷ್ಟಪಡಿಸಿದ ತಂಡ Read More »

ಪ್ರಶ್ನೆಗಳು ಹುಟ್ಟುವವರೆಗೆ ನಮ್ಮ ಸಂಶೋಧನೆ ಸರಿ ಹಾದಿಯಲ್ಲಿರುತ್ತೆ: ಪ್ರೊ.ಬಿ. ವೆಂಕಟರಾಜ | ಪ್ರಭಾವಶಾಲಿ ಸಂಶೋಧನಾ ಬರಹ ಕುರಿತು ಉಪನ್ಯಾಸಕರಿಗೆ ಮಾಹಿತಿ ಕಾರ್ಯಕ್ರಮ

ಪುತ್ತೂರು: ಪ್ರತಿಯೊಬ್ಬ ವ್ಯಕ್ತಿಯಲ್ಲೂ ಸಂಶೋಧನೆಯ ಗುಣ ಇರುತ್ತದೆ. ಅದು ಗೃಹಿಣಿಯೇ ಆಗಿರಲಿ, ಮೆಕ್ಯಾನಿಕ್ಕೇ ಆಗಿರಲಿ. ಆ ಸಂಶೋಧನೆಗೊಂದು ಮೂರ್ತರೂಪ ನೀಡುವ ಅಗತ್ಯವಿದೆ. ಅದನ್ನೇ ಈ ಸಂಶೋಧನಾ ಪ್ರಬಂಧಗಳು ಮಾಡುವುದು. ಸಂಶೋಧನೆ ಎನ್ನುವುದು ಎಂದು  ಮೈಸೂರಿನ ಎಸ್‌ ಡಿಎಂ ರಿಸರ್ಚ್ ಸೆಂಟರ್‌ನ ಪ್ರೋ. ಬಿ ವೆಂಕಟರಾಜ ಹೇಳಿದರು. ಅವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ), ವಿವೇಕಾನಂದ ಸಂಶೋಧನಾಕೇಂದ್ರ ಹಾಗೂ ಐಕ್ಯೂಎಸಿ ಘಟಕದ ಸಂಯೋಜನೆಯಲ್ಲಿ ಆಯೋಜಿಸಿದ್ದ ಉಪನ್ಯಾಸಕರ ಅಭಿವೃದ್ಧಿ ಕಾರ್ಯಕ್ರಮದಡಿ ಹಮ್ಮಿಕೊಂಡಿದ್ದ ಪ್ರಭಾವಶಾಲಿ ಸಂಶೋಧನಾ ಬರಹ

ಪ್ರಶ್ನೆಗಳು ಹುಟ್ಟುವವರೆಗೆ ನಮ್ಮ ಸಂಶೋಧನೆ ಸರಿ ಹಾದಿಯಲ್ಲಿರುತ್ತೆ: ಪ್ರೊ.ಬಿ. ವೆಂಕಟರಾಜ | ಪ್ರಭಾವಶಾಲಿ ಸಂಶೋಧನಾ ಬರಹ ಕುರಿತು ಉಪನ್ಯಾಸಕರಿಗೆ ಮಾಹಿತಿ ಕಾರ್ಯಕ್ರಮ Read More »

ಮೆಡಿಕಲ್‌ ವಿದ್ಯಾರ್ಥಿನಿಯ ಮೇಲೆ ಗ್ಯಾಂಗ್‌ರೇಪ್‌ : ಮೂವರು ಸೆರೆ

ಸ್ನೇಹಿತರೇ ಎಸಗಿದ ದುಷ್ಕೃತ್ಯ ಬೆಂಗಳೂರು: ಬೆಳಗಾವಿಯ ಎಂಬಿಬಿಎಸ್‌ ವಿದ್ಯಾರ್ಥಿನಿ ಮೇಲೆ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ಆಕೆಯ ಮೂವರು ಸ್ನೇಹಿತರೇ ಅತ್ಯಾಚಾರ ನಡೆಸಿದ ಘಟನೆ ಬೆಳಕಿಗೆ ಬಂದಿದ್ದು, ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸ್ನೇಹಿತರ ಮೇಲೆ ನಂಬಿಕೆಯಿಟ್ಟು 22 ವರ್ಷದ ವೈದ್ಯಕೀಯ ವಿದ್ಯಾರ್ಥಿನಿ ಮೇ 18ರಂದು ರಾತ್ರಿ ಸಿನಿಮಾ ನೋಡಲು ತೆರಳಿದ್ದರು. ಸಿನಿಮಾ ಮುಗಿದ ಬಳಿಕ ತನ್ನೊಂದಿಗೆ ವ್ಯಾಸಂಗ ಮಾಡುತ್ತಿದ್ದ ಸ್ನೇಹಿತನೊಬ್ಬನ ಮನೆಗೆ ಮೂವರೂ ಹೋಗಿದ್ದರು. ಈ ವೇಳೆ ಯುವಕರು, ಆಕೆಗೆ ತಿಳಿಯದಂತೆ ತಂಪು ಪಾನೀಯದಲ್ಲಿ ಪ್ರಜ್ಞೆ ತಪ್ಪುವ ಮಾತ್ರೆ

ಮೆಡಿಕಲ್‌ ವಿದ್ಯಾರ್ಥಿನಿಯ ಮೇಲೆ ಗ್ಯಾಂಗ್‌ರೇಪ್‌ : ಮೂವರು ಸೆರೆ Read More »

24 ತಾಸಿನೊಳಗೆ ಕೇರಳ ಪ್ರವೇಶಿಸಲಿದೆ ಮುಂಗಾರು

16 ವರ್ಷಗಳ ಬಳಿಕ ಬೇಗನೇ ಶುರುವಾಗುತ್ತಿದೆ ಮಳೆಗಾಲ ಮಂಗಳೂರು : ಕರಾವಳಿಯಾದ್ಯಂತ ಮುಂಗಾರು ಪೂರ್ವ ಮಳೆ ಅಬ್ಬರಿಸುತ್ತಿರುವಂತೆಯೇ ಅಧಿಕೃತವಾಗಿ ಮುಂಗಾರು ಆಗಮನಕ್ಕೂ ವೇದಿಕೆ ಸಿದ್ಧವಾಗಿದೆ. ಹವಾಮಾನ ಇಲಾಖೆ ನೀಡಿದ ಹೊಸ ಮುನ್ಸೂಚನೆಯಂತೆ ಇನ್ನು 24 ತಾಸಿನೊಳಗೆ ಮುಂಗಾರು ಕೇರಳ ಪ್ರವೇಶಿಸಲಿದೆ. ಕಳೆದ 16 ವರ್ಷಗಳ ಬಳಿಕ ಮುಂಗಾರು ಇಷ್ಟು ಬೇಗ ಬರುತ್ತಿರುವುದು ಇದೇ ಮೊದಲು. ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಒತ್ತಡ ಕುಸಿತ ಪರಿಸ್ಥಿತಿಯಿಂದಾಗಿ ಕಳೆದ 5-6 ದಿನಗಳಿಂದ ಕೇರಳ, ಕರ್ನಾಟಕ ಸೇರಿದಂತೆ ಪಶ್ಚಿಮ ಕರಾವಳಿಯಾದ್ಯಂತ ಮುಂಗಾರು ಪೂರ್ವ

24 ತಾಸಿನೊಳಗೆ ಕೇರಳ ಪ್ರವೇಶಿಸಲಿದೆ ಮುಂಗಾರು Read More »

ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರಾತ್ರಿ ಪತ್ತನಾಜೆ ಉತ್ಸವ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೇ 24ರಂದು ರಾತ್ರಿ ಪತ್ತನಾಜೆ ಉತ್ಸವ ನಡೆಯಲಿದೆ. ಮಧ್ಯಾಹ್ನ ವಿಶೇಷ ಪೂಜೆ, ಸಂಜೆ ಶ್ರೀ ದೇವರ ನಿತ್ಯ ಬಲಿ -ಉತ್ಸವದಲ್ಲಿ ಉಡಿಕೆ, ಚೆಂಡೆ, ವಾದ್ಯ ಸುತ್ತು ಪಲ್ಲಕಿ ಉತ್ಸವ ಮತ್ತು ಸೇವೆ, ವಸಂತ ಪೂಜೆ ಸೇವೆ ಮಾಡಿಸಿದ ಭಕ್ತರಿಗೆ ಪ್ರಸಾದ ವಿತರಣೆ ನಡೆಯಲಿದೆ. ದೇವರು ಗರ್ಭಗುಡಿ ಪ್ರವೇಶಿಸಿದ ಬಳಿಕ ಪತ್ತನಾಜೆ ಉತ್ಸವದ ಪ್ರಸಾದ ರೂಪವಾಗಿ ಫಲವಸ್ತುಗಳನ್ನು ದೇವಳದ ಹೊರಾಂಗಣದಲ್ಲಿ ಭಕ್ತಾದಿಗಳಿಗೆ ವಿತರಣೆ ಮಾಡಲಾಗುವುದು ಎಂದು ದೇವಸ್ಥಾನದ

ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರಾತ್ರಿ ಪತ್ತನಾಜೆ ಉತ್ಸವ Read More »

ತೋಟಕ್ಕೆ ಉರುಳಿ ಬಿದ್ದ ಮಾರುತಿ ಎರ್ಟಿಗಾ ಕಾರು

ಪುತ್ತೂರು: ಪುತ್ತೂರಿನಿಂದ ಕಾಣಿಯೂರು ಕಡೆಗೆ ಸಂಚರಿಸುತ್ತಿದ್ದ ಮಾರುತಿ ಎರ್ಟಿಗಾ ಕಾರೊಂದು ಕಾಣಿಯೂರು ಸುಬ್ರಹ್ಮಣ್ಯ ಮುಖ್ಯರಸ್ತೆಯ ಗಡಿಪಿಲದಲ್ಲಿರುವ ಕರೆಮನೆ ಕಟ್ಟಿ ಎಂಬ ಸ್ಥಳದ ಸಮೀಪ ಅಪಘಾತಕ್ಕೀಡಾಗಿದೆ. ಚಾಲಕನು ಕಾರನ್ನು ಮುಖ್ಯ ರಸ್ತೆಯಿಂದ ಪಕ್ಕಕ್ಕೆ ಇಳಿಸುವ ಪ್ರಯತ್ನದಲ್ಲಿದ್ದಾಗ, ರಸ್ತೆಯ ಬದಿಯ ತೋಟಕ್ಕೆ ಉರುಳಿ ಬಿದ್ದಿದೆ. ಪುತ್ತೂರು ಕಡೆಯಿಂದ ಕಾಣಿಯೂರು ಮಾರ್ಗವಾಗಿ ಚಲಿಸುತ್ತಿದ್ದ ಮಾರುತಿ ಎರ್ಟಿಗಾ ಕಾರು, ಗಡಿಪಿಲ ಕರೆಮನೆ ಕಟ್ಟೆ ಬಳಿ ಬಂದಾಗ ಚಾಲಕನು ಎದುರಿನಿಂದ ಬರುತ್ತಿದ್ದ ವಾಹನಕ್ಕೆ ದಾರಿ ಮಾಡಿಕೊಡಲು ಕಾರನ್ನು ರಸ್ತೆಯ ಅಂಚಿಗೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಆದರೆ,

ತೋಟಕ್ಕೆ ಉರುಳಿ ಬಿದ್ದ ಮಾರುತಿ ಎರ್ಟಿಗಾ ಕಾರು Read More »

ನಿದ್ರಿಸುತ್ತಿದ್ದಾತನ ಮೇಲೆ ತ್ಯಾಜ್ಯ ಸುರಿದ ಪೌರ ಕಾರ್ಮಿಕರು : ಉಸಿರುಕಟ್ಟಿ ಸಾವು

ಬರೇಲಿ: ಮರದಡಿ ನಿದ್ದೆ ಮಾಡುತ್ತಿದ್ದ ಮಧ್ಯ ವಯಸ್ಸಿನ ವ್ಯಕ್ತಿಯೊಬ್ಬರ ಮೇಲೆ ಪೌರ ಸಿಬ್ಬಂದಿ ಕಸದ ರಾಶಿ ಸುರಿದ ಪರಿಣಾಮ ಆತ ಕಸದ ರಾಶಿಯಡಿ ಸಿಲುಕಿ ಉಸಿರುಕಟ್ಟೆ ಮೃತಪಟ್ಟ ವಿಚಿತ್ರ ಘಟನೆ ಉತ್ತರ ಪ್ರದೇಶದ ಬರೇಲಿ ನಗರದಲ್ಲಿ ನಡೆದಿದೆ. ಬರೇಲಿ ಮಹಾನಗರ ಪಾಲಿಕೆಯ ಪೌರಕಾರ್ಮಿಕರು ಒಳಚರಂಡಿಯಿಂದ ತೆಗೆದಿದ್ದ ಹೂಳು ಮತ್ತು ಕಸವನ್ನು ಟ್ರಾಲಿಯಲ್ಲಿ ತಂದು ಸುನಿಲ್ ಕುಮಾರ್ ಪ್ರಜಾಪತಿ ಎಂಬವರ ಮೇಲೆ ಸುರಿದ ಪರಿಣಾಮ ಈ ದುರಂತ ಸಂಭವಿಸಿದೆ. ತರಕಾರಿ ಮಾರಾಟ ಮಾಡಿ ಕುಟುಂಬ ನಿರ್ವಹಿಸುತ್ತಿದ್ದ ಪ್ರಜಾಪತಿ ಸ್ಥಳದಲ್ಲೇ

ನಿದ್ರಿಸುತ್ತಿದ್ದಾತನ ಮೇಲೆ ತ್ಯಾಜ್ಯ ಸುರಿದ ಪೌರ ಕಾರ್ಮಿಕರು : ಉಸಿರುಕಟ್ಟಿ ಸಾವು Read More »

29ರಿಂದ ಮದ್ಯದಂಗಡಿಗಳು ಬಂದ್‌

ಬೆಲೆ ಏರಿಕೆ, ಲೈಸೆನ್ಸ್‌ ಶುಲ್ಕ ವಿರೋಧಿಸಿ ಮುಷ್ಕರ ಹೂಡಲು ಮದ್ಯ ಮಾರಾಟಗಾರರ ತೀರ್ಮಾನ ಬೆಂಗಳೂರು: ನಿರಂತರ ಬೆಲೆ ಏರಿಕೆ ಮತ್ತು ಪರವಾನಗಿ ದರ ಹೆಚ್ಚಳ ವಿರೋಧಿಸಿ ಮೇ 29ರಿಂದ ರಾಜ್ಯದಲ್ಲಿ ಮದ್ಯದಂಗಂಡಿ ಬಂದ್ ಮಾಡಲು ರಾಜ್ಯದ ಮದ್ಯ ಮಾರಾಟಗಾರರು ತೀರ್ಮಾನ ಮಾಡಿದ್ದಾರೆ. ‌ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಮೂರು ಬಾರಿ ಮದ್ಯದ ದರ ಏರಿಕೆ ಮಾಡಿದೆ. ಇದರಿಂದ ಹಿಂದಿನ ರೀತಿಯಲ್ಲಿ ಮದ್ಯ ಮಾರಾಟ ಆಗುತ್ತಿಲ್ಲ. ಇದರೊಂದಿಗೆ ಮದ್ಯ ಮಾರಾಟಗಾರರ ಲೈಸೆನ್ಸ್ ಶುಲ್ಕ ದುಪ್ಪಟ್ಟು ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ

29ರಿಂದ ಮದ್ಯದಂಗಡಿಗಳು ಬಂದ್‌ Read More »

error: Content is protected !!
Scroll to Top