ಬಾನು ಮುಷ್ತಾಕ್‌ ಕಥಾಸಂಕಲನಕ್ಕೆ ಪ್ರತಿಷ್ಠಿತ ಬೂಕರ್‌ ಪ್ರಶಸ್ತಿ

ಕನ್ನಡ ಸಾಹಿತ್ಯಕ್ಕೆ ಸಂದ ವಿಶ್ವ ಮನ್ನಣೆ ಬೆಂಗಳೂರು: ಕನ್ನಡದ ಖ್ಯಾತ ಸಾಹಿತಿ ಬಾನು ಮುಷ್ತಾಕ್‌ ಅವರ ಕಥಾಸಂಕಲನ ಹಾರ್ಟ್ ಲ್ಯಾಂಪ್ ಕೃತಿಗೆ ಪ್ರತಿಷ್ಠಿತ ಬೂಕರ್ ಪ್ರಶಸ್ತಿ ಸಿಕ್ಕಿದೆ. ಈ ಮೂಲಕ ಕನ್ನಡ ಸಾಹಿತ್ಯಕ್ಕೆ ವಿಶ್ವ ಮಟ್ಟದ ಪ್ರಶಸ್ತಿ ಗೌರವ ಲಭ್ಯವಾಗಿದೆ. ಬಾನು ಮುಷ್ತಾಕ್‌ ಅವರ ಹಾರ್ಟ್ ಲ್ಯಾಂಪ್ ಕಥಾಸಂಕಲನ ಇಂಗ್ಲಿಷ್‌ಗೆ ಅನುವಾದಗೊಂಡಿತ್ತು. ಹಸೀನಾ ಮತ್ತು ಇತರ ಕಥೆಗಳು ಕಥಾಸಂಕಲದಿಂದ ಆಯ್ದ ಕಥೆಗಳನ್ನು ಹಾರ್ಟ್ ಲ್ಯಾಂಪ್ ಒಳಗೊಂಡಿದೆ. ಈ ಕೃತಿಯನ್ನು ಕನ್ನಡದಿಂದ ಇಂಗ್ಲಿಷ್‌ಗೆ ಲೇಖಕಿ ದೀಪಾ ಬಸ್ತಿ ಅನುವಾದ […]

ಬಾನು ಮುಷ್ತಾಕ್‌ ಕಥಾಸಂಕಲನಕ್ಕೆ ಪ್ರತಿಷ್ಠಿತ ಬೂಕರ್‌ ಪ್ರಶಸ್ತಿ Read More »

ಲಷ್ಕರ್‌ ಸ್ಥಾಪಕ ಆಮಿರ್ ಹಮ್ಜಾನ ಮೇಲೆ ಮಾರಕ ದಾಳಿ?

ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು ಇಸ್ಲಾಮಾಬಾದ್‌ : ಪಾಕಿಸ್ತಾನದಲ್ಲಿ ಮತ್ತೊಬ್ಬ ಭಯೋತ್ಪಾದಕನನ್ನು ಬೇಟೆಯಾಡಲಾಗಿದೆ. ಲಷ್ಕರ್‌ ಇ ತೈಬಾ ಉಗ್ರ ಸಂಘಟನೆಯ ಮುಖಂಡ ಹಾಫಿದ್‌ ಸಯೀದ್‌ನ ಅತ್ಯಾಪ್ತ ಎನ್ನಲಾಗಿರುವ ಆಮಿರ್ ಹಮ್ಜಾ ಎಂಬಾತ ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾನೆ. ಆದರೆಎ ಪಾಕಿಸ್ಥಾನದ ಮಾಧ್ಯಮಗಳು ಈತ ಮನೆಯಲ್ಲಿ ಬಿದ್ದು ಗಾಯಗೊಂಡಿದ್ದಾನೆ ಎಂದು ವರದಿ ಮಾಡಿವೆ. ಪ್ರಾಥಮಿಕ ಮಾಹಿತಿ ಪ್ರಕಾರ ಲಾಹೋರ್​ನಲ್ಲಿ ಅಪರಿಚಿತರು ಹಮ್ಜಾನ ಮೇಲೆ ದಾಳಿ ನಡೆಸಿದ್ದಾರೆ. ಆಮಿರ್ ಹಮ್ಜಾ ಲಷ್ಕರ್​-ಎ-ತೈಬಾ ಸ್ಥಾಪಕರಲ್ಲಿ ಒಬ್ಬ. ಆತನಿಗೆ ಗಂಭೀರ

ಲಷ್ಕರ್‌ ಸ್ಥಾಪಕ ಆಮಿರ್ ಹಮ್ಜಾನ ಮೇಲೆ ಮಾರಕ ದಾಳಿ? Read More »

ಜಗತ್ತಿಗೆ ಮತ್ತೆ ಕೋವಿಡ್‌ ಕಂಟಕ : ಏಷ್ಯಾದಲ್ಲಿ ಹರಡುತ್ತಿದೆ ಹೊಸ ರೂಪಾಂತರಿತ ವೈರಸ್‌

ಸಿಂಗಾಪುರ, ಹಾಂಕಾಂಗ್‌ನಲ್ಲಿ ಹೈಅಲರ್ಟ್‌ ಘೋಷಣೆ; ಭಾರತದಲ್ಲೂ ಕೆಲವು ಪ್ರಕರಣಗಳು ಪತ್ತೆ ನವದೆಹಲಿ: 2019ರಲ್ಲಿ ಜಗತ್ತಿಗೆ ಅಪ್ಪಳಿಸಿದ ಕೋವಿಡ್‌ ಸಾಂಕ್ರಾಮಿಕ ರೋಗ ಇನ್ನೂ ಸಂಪೂರ್ಣವಾಗಿ ನಿರ್ಮೂಲನವಾಗಿಲ್ಲ. 3 ವರ್ಷ ಜಗತ್ತನ್ನು ಇನ್ನಿಲ್ಲದಂತೆ ಕಾಡಿದ್ದ ಕೋವಿಡ್ ಮತ್ತೊಮ್ಮೆ ಏಷ್ಯಾದ ಕೆಲವು ಭಾಗಗಳಲ್ಲಿ ವೇಗವಾಗಿ ಹರಡುತ್ತಿದ್ದು, ಪ್ರಕರಣಗಳ ಸಂಖ್ಯೆ ನಿಧಾನವಾಗಿ ಹೆಚ್ಚಾಗುತ್ತಿದೆ. ಹಾಂಕಾಂಗ್‌ ಮತ್ತು ಸಿಂಗಾಪುರದಂತಹ ದೇಶಗಳಲ್ಲಿ ಹೆಚ್ಚಾಗಿ ಕಂಡುಬರುತ್ತಿದೆ. ಅಲ್ಲಿನ ಆರೋಗ್ಯ ಇಲಾಖೆ ಅಧಿಕಾರಿಗಳು ಇದು ಹೊಸ ಅಲೆ ಎಂದು ದೃಢಪಡಿಸಿದ್ದಾರೆ. ಭಾರತದಲ್ಲೂ ಕೆಲವು ಕೋವಿಡ್‌ ಪ್ರಕರಣಗಳು ವರದಿಯಾಗಿವೆ. ಈ

ಜಗತ್ತಿಗೆ ಮತ್ತೆ ಕೋವಿಡ್‌ ಕಂಟಕ : ಏಷ್ಯಾದಲ್ಲಿ ಹರಡುತ್ತಿದೆ ಹೊಸ ರೂಪಾಂತರಿತ ವೈರಸ್‌ Read More »

ಪೆಟ್ರೋಲ್ ಹಾಕಿ ಹಣ ನೀಡದೇ ಪರಾರಿಯಾದ ಯುವಕರು | ಪರಾರಿಯಾಗುವ ಭರದಲ್ಲಿ ಅಪಘಾತ, ಪೊಲೀಸ್‍ ವಶಕ್ಕೆ

ವಿಟ್ಲ:ಪೆಟ್ರೋಲ್‍ ಬಂಕ್‍ ಗೆ ಆಲ್ಟೋ ಕಾರಿನಲ್ಲಿ ಬಂದ ಇಬ್ಬರು ಮದ್ಯ ವ್ಯಸನಿಗಳು ಪೆಟ್ರೋಲ್ ಹಾಕಿಸಿ ಹಣ ನೀಡದೇ ಪರರಾರಿಯಾದ ಸಂದರ್ಭ ಬೈಕ್‍ ಹಾಗೂ ಪಿಕಪ್‍ ವಾಹನಗಳಿಗೆ ಡಿಕ್ಕಿಯಾಗಿ ಸಿಕ್ಕಿಬಿದ್ದ ಘಟನೆ ಮಂಗಳವಾರ ಸಂಜೆ ವಿಟ್ಲ ಸಾಲೆತ್ತೂರು ಸಮೀಪದ ವಾಲ್ತಾಜೆಯಲ್ಲಿ ನಡೆದಿದೆ. ಆರೋಪಿಗಳಿಬ್ಬರು ಹಿಂದಿ ಭಾಷಿಕರಾಗಿದ್ದು, ಪೆಟ್ರೋಲ್ ಹಾಕಿಸಿ ಹಣ ನೀಡದೇ ಸಾಲೆತ್ತೂರು ಮೂಲಕ ಪರಾರಿಯಾಗುತ್ತಿದ್ದಾಗ ಪಾಲ್ತಾಜೆಯಲ್ಲಿ ಆಕ್ಟಿವಾ ಮತ್ತು ಪಿಕಪ್ ವಾಹನಕ್ಕೆ ಆಲ್ಟೋ ಕಾರು ಢಿಕ್ಕಿಯಾಗಿದೆ.  ಆಕ್ಟಿವಾ ಸವಾರ ಕಟ್ಟತ್ತಿಲ ನಿವಾಸಿ ಅಬೂಬಕ್ಕರ್ ಗೆ  ಗಂಭೀರ ಗಾಯಗೊಂಡಿದ್ದಾರೆ.

ಪೆಟ್ರೋಲ್ ಹಾಕಿ ಹಣ ನೀಡದೇ ಪರಾರಿಯಾದ ಯುವಕರು | ಪರಾರಿಯಾಗುವ ಭರದಲ್ಲಿ ಅಪಘಾತ, ಪೊಲೀಸ್‍ ವಶಕ್ಕೆ Read More »

ಅವಧಿಗಿಂತ ಮೊದಲೇ ಬರಲಿದೆ ಮುಂಗಾರು : ಮೇ 24ಕ್ಕೆ ಕೇರಳ ಪ್ರವೇಶ ಸಾಧ್ಯತೆ

ಮುಂಗಾರು ಪೂರ್ವ ಮಳೆಯ ಅಬ್ಬರದ ಜೊತೆಗೆ ಮಳೆಗಾಲವೂ ಶುರು ನವದೆಹಲಿ : ರಾಜ್ಯದಲ್ಲಿ ಮುಂಗಾರುಪೂರ್ವ ಮಳೆ ಅಬ್ಬರಿಸುತ್ತಿರುವಂತೆಯೇ ಹವಾಮಾನ ಇಲಾಖೆ ಈ ಸಲ ಮುಂಗಾರು ಪ್ರವೇಶ ಕೂಡ ಅವಧಿಗಿಂತ ಮುಂಚೆ ಆಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ. ನೈಋತ್ಯ ಮಾನ್ಸೂನ್ ಮುಂದಿನ 4ರಿಂದ 5 ದಿನಗಳಲ್ಲಿ ಕೇರಳಕ್ಕೆ ಆಗಮಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಪ್ರತಿ ವರ್ಷ ಜೂನ್ ತಿಂಗಳ ಆರಂಭದಲ್ಲಿ ಕೇರಳಕ್ಕೆ ಮುಂಗಾರು ಪ್ರವೇಶವಾಗುತ್ತಿತ್ತು. ಆದರೆ ಈ ವರ್ಷ ಬಹಳ ಮುಂಚೆಯೇ

ಅವಧಿಗಿಂತ ಮೊದಲೇ ಬರಲಿದೆ ಮುಂಗಾರು : ಮೇ 24ಕ್ಕೆ ಕೇರಳ ಪ್ರವೇಶ ಸಾಧ್ಯತೆ Read More »

ಆರ್ ಎಸ್‍ ಎಸ್‍ ಹಿರಿಯ ಕಾರ್ಯಕರ್ತ, ನಾಟಿ ವೈದ್ಯ, ಪ್ರತಿಷ್ಠಿತ ಕಳುವಾಜೆ ಮನೆತನದ ಜಿನ್ನಪ್ಪ ಗೌಡ ಕಳುವಾಜೆ ನಿಧನ

ಪುತ್ತೂರು: ಕಡಬ ತಾಲೂಕಿನ ಕೃಷಿ ಕುಟುಂಬದ ನಾಟಿವೈದ್ಯ ಮತ್ತು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತ ಕಳುವಾಜೆ ಜಿನ್ನಪ್ಪ ಗೌಡರು ಇಂದು ಕಾಯ ತ್ಯಜಿಸಿದರು. ಎರಡು ದಿನಗಳ ಹಿಂದೆ ಮೆದುಳಿನ ವೈಫಲ್ಯ ಅವರನ್ನು ಬಾಧಿಸಿತ್ತು. ಕಳುವಾಜೆ ಮನೆತನದ ಪ್ರಸಿದ್ಧ ನಾಟಿ ವೈದ್ಯರಾಗಿದ್ದ ದಿ. ಸೋಮಪ್ಪ – ಬಾಲಕ್ಕ ದಂಪತಿಗಳ ಹಿರಿಯ ಮಗನಾಗಿ 1943ರ ಜನವರಿ 20ರಂದು ಜನಿಸಿದ ಕಳುವಾಜೆ ಜಿನ್ನಪ್ಪ ಗೌಡರಿಗೆ 82 ವರ್ಷ ವಯಸ್ಸಾಗಿತ್ತು. ಪತ್ನಿ ಶ್ರೀಮತಿ ಜಾನಕಿ ಬಂಡಾಜೆಯವರೊಂದಿಗಿನ ದಾಂಪತ್ಯದಲ್ಲಿ ಯಮುನಾ, ಜಯಂತಿ, ಭಾಸ್ಕರ

ಆರ್ ಎಸ್‍ ಎಸ್‍ ಹಿರಿಯ ಕಾರ್ಯಕರ್ತ, ನಾಟಿ ವೈದ್ಯ, ಪ್ರತಿಷ್ಠಿತ ಕಳುವಾಜೆ ಮನೆತನದ ಜಿನ್ನಪ್ಪ ಗೌಡ ಕಳುವಾಜೆ ನಿಧನ Read More »

ಮಂಗಳೂರು ಜೈಲಿನಲ್ಲಿ ಮತ್ತೆ ಹೊಡೆದಾಟ

ಮಂಗಳೂರು: ಕೋಡಿಯಾಲ್‌ ಬೈಲ್‌ನಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ಇಂದು ಮಧ್ಯಾಹ್ನ ಕೈದಿಗಳ ಮಧ್ಯೆ ಮತ್ತೆ ಹೊಡೆದಾಟ ನಡೆದಿರುವ ಕುರಿತು ವರದಿಯಾಗಿದೆ. ಅಡುಗೆ ಮಾಡುತ್ತಿದ್ದ ಕೈದಿ ಅಕ್ಷಿತ್ ಎಂಬಾತನಿಗೆ ಅಬ್ದುಲ್ ರಹ್ಮಾನ್ ಯಾನೆ ಮುನ್ನಿ ಯಾನೆ ಮುನೀರ್, ಉಮರ್ ಶಿಹಾಬ್ ಮತ್ತಿತರರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದ್ದು, ಇದರಿಂದ ಕೆಲಕಾಲ ಜೈಲಿನೊಳಗೆ ಆತಂಕದ ವಾತಾವರಣ ಸೃಷ್ಟಿಯಾಯಿತು ಎಂದು ತಿಳಿದು ಬಂದಿದೆ. ಮಾಹಿತಿ ಪಡೆದ ಬರ್ಕೆ ಪೊಲೀಸರು ಜೈಲಿಗೆ ತೆರಳಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮಂಗಳೂರು ಜೈಲಿನಲ್ಲಿ ಮತ್ತೆ ಹೊಡೆದಾಟ Read More »

ಗೇರುಕಟ್ಟೆಯ  ಯೋಗ ಶಿಕ್ಷಣ ತರಬೇತಿ ಕೇಂದ್ರದಲ್ಲಿ  ಶತ ದಿನದ  ಕಾರ್ಯಕ್ರಮ

ಗೇರುಕಟ್ಟೆ : ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ರಿ. ಕರ್ನಾಟಕ ಕೇಂದ್ರ ಸಮಿತಿ ತುಮಕೂರು ನೇತ್ರಾವತಿ ವಲಯ ಮಂಗಳೂರು ವತಿಯಿಂದ ಬೆಳ್ತಂಗಡಿಯ ಕಳಿಯ ಗ್ರಾಮದ ಗೇರುಕಟ್ಟೆಯ ಕ್ಷೀರಸಂಗಮ ಸಭಾಭವನದಲ್ಲಿ ಜರಗುತ್ತಿರುವ ಉಚಿತ ಯೋಗ ಶಿಕ್ಷಣ ತರಬೇತಿಯ ನೂರನೇ ದಿನದ ಕಾರ್ಯಕ್ರಮವು ಭಾರತ ಮಾತಾ ಪೂಜನ ಕಾರ್ಯಕ್ರಮದೊಂದಿಗೆ ಜರಗಿತು. ಕೇಂದ್ರದ ಮುಖ್ಯ ಶಿಕ್ಷಕಿ ಪ್ರೇಮಲತಾ ಗಣೇಶ್  ಕಳಿಯ ಮಾತನಾಡಿ, ಶಾಖೆಯು ನಿರಂತರವಾಗಿ ಮುಂದುವರಿಯಬೇಕು.  ಯೋಗ ಬಂಧುಗಳು ಪ್ರತಿದಿನವು ಹಾಜರಾಗಿ ಮುಂದಕ್ಕೆ ಜರಗುವ ಪ್ರಶಿಕ್ಷಣ ತರಬೇತಿಯಲ್ಲಿ ಭಾಗವಹಿಸಿ  ಬೇರೆ

ಗೇರುಕಟ್ಟೆಯ  ಯೋಗ ಶಿಕ್ಷಣ ತರಬೇತಿ ಕೇಂದ್ರದಲ್ಲಿ  ಶತ ದಿನದ  ಕಾರ್ಯಕ್ರಮ Read More »

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ)ವಿಟ್ಲ , ಪೆರ್ನೆ ವಲಯದಿಂದ “ಹಿಂದೂ ರುದ್ರಭೂಮಿ ಅಭಿವೃದ್ಧಿ” ಅನುದಾನದ ಮಂಜೂರಾತಿ ಪತ್ರ ವಿತರಣೆ

ಪೆರ್ನೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ)ವಿಟ್ಲ , ಪೆರ್ನೆ ವಲಯದ ಪೆರ್ನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹನುಮಾಜೆ “ಹಿಂದೂ ರುದ್ರಭೂಮಿ ಅಭಿವೃದ್ಧಿ”ಗೆ ಯೋಜನೆಯ ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಡಿಯಲ್ಲಿ ಮಂಜೂರಾಗಿರುವ ರೂ.2,50,000/- ಅನುದಾನದ ಮಂಜೂರಾತಿ ಪತ್ರವನ್ನು ದಕ್ಷಿಣ ಕನ್ನಡ -2 ಜಿಲ್ಲಾ ನಿರ್ದೇಶಕರಾದ ಶ್ರೀ ಬಾಬು ನಾಯ್ಕ್ ರವರು ಸಮಿತಿ ಸದಸ್ಯರಿಗೆ ವಿತರಿಸಿದ ಬಳಿಕ ಯೋಜನೆಯ ವಿವಿಧ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಜನಜಾಗೃತಿ ವೇದಿಕೆಯ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ)ವಿಟ್ಲ , ಪೆರ್ನೆ ವಲಯದಿಂದ “ಹಿಂದೂ ರುದ್ರಭೂಮಿ ಅಭಿವೃದ್ಧಿ” ಅನುದಾನದ ಮಂಜೂರಾತಿ ಪತ್ರ ವಿತರಣೆ Read More »

ಜಾನಪದ ವಿದ್ವಾಂಸ ಡಾ.ಚಿನ್ನಪ್ಪ ಗೌಡ ಸಾಹಿತ್ಯದ “ದರಿಪು ದೈವ ನಿಲೆ ಪದಿನಾಜಿ ಕಟ್ಟಲೆ” ಆಲ್ಬಮ್‍ ಸಾಂಗ್‍ ಬಿಡುಗಡೆ

ಪುತ್ತೂರು: ಐಲೇಸಾ ದಿ ವಾಯ್ಸ್ ಆಪ್ ಓಶನ್ (ರಿ) ಶಿವಾಲಯ ಫೌಂಡೇಶನ್ ಮುಂಬೈ ಸಹಕಾರದಿಂದ ಜನಪದ ವಿದ್ವಾಂಸ, ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಚಿನ್ನಪ್ಪ ಗೌಡ ಅವರ ಸಾಹಿತ್ಯದಲ್ಲಿ ರಚನೆಯಾದ ಆಲ್ಬಮ್‍ ಸಾಂಗ್‍ “ದರಿಪು ದೈವ ನಿಲೆ ಪದಿನಾಜಿ ಕಟ್ಟಲೆ” ಭಾನುವಾರ ಸಂಜೆ ಬಿಡುಗಡೆಗೊಂಡಿತು. ನಿಟ್ಟೆ ಯುನಿರ್ವಸಿಟಿ ಉಪಕುಲಪತಿ ಡಾ.ಸತೀಶ್‍ ಕುಮಾರ್ ಭಂಡಾರಿ ಆಲ್ಬಂ ಸಾಂಗ್‍ ಬಿಡುಗಡೆ ಮಾಡಿದರು. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಶಿವಾಯ ಫೌಂಡೇಶ್‍ ನ  ಅಧ್ಯಕ್ಷ ಪ್ರಶಾಂತ್‍ ಶೆಟ್ಟಿ ಪಲಿಮಾರ್, ಮೆಡಿಕಲ್‍ ಸಲಹೆಗಾರ್ತಿ

ಜಾನಪದ ವಿದ್ವಾಂಸ ಡಾ.ಚಿನ್ನಪ್ಪ ಗೌಡ ಸಾಹಿತ್ಯದ “ದರಿಪು ದೈವ ನಿಲೆ ಪದಿನಾಜಿ ಕಟ್ಟಲೆ” ಆಲ್ಬಮ್‍ ಸಾಂಗ್‍ ಬಿಡುಗಡೆ Read More »

error: Content is protected !!
Scroll to Top