ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ನೌಷದ್ ಮೇಲೆ ಜೈಲಿನಲ್ಲಿ ಹಲ್ಲೆ
ಪೊಲೀಸರ ಎದುರೇ ಕಲ್ಲು ಎಸೆದ ದಾಳಿ ಮಾಡಿದ ಕೈದಿಗಳು ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿ ಚೊಟ್ಟೆ ನೌಷಾದ್ ಮೇಲೆ ಮಂಗಳೂರು ಕೇಂದ್ರ ಕಾರಾಗೃಹದಲ್ಲಿ ಪೊಲೀಸರ ಎದುರೇ ಇತರ ಕೈದಿಗಳು ದಾಳಿ ಮಾಡಿದ ಘಟನೆ ನಡೆದಿದೆ. ಅದೃಷ್ಟವಶಾತ್ ನೌಷಾದ್ ಪ್ರಾಣಾಪಾಯದಿಂದ ಪಾರಾಗಿದ್ದು, ಅವನನ್ನು ಮೈಸೂರು ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ. ಚೊಟ್ಟೆ ನೌಷಾದ್ ಮೇಲೆ ಮಂಗಳೂರು ಸೆಂಟ್ರಲ್ ಜೈಲಿನ ಬಿ ಬ್ಯಾರಕ್ನ ಹಲವು ಸಹಕೈದಿಗಳು ಕಲ್ಲು ಮತ್ತು ಸಿಕ್ಕ ಸಿಕ್ಕ ವಸ್ತುಗಳಿಂದ ಹಲ್ಲೆ ಮಾಡಿದ್ದಾರೆ.ಚೊಟ್ಟೆ ನೌಷಾದ್ನ […]
ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ನೌಷದ್ ಮೇಲೆ ಜೈಲಿನಲ್ಲಿ ಹಲ್ಲೆ Read More »










