ಲಾರಿಗಳ ನಡುವೆ ಭೀಕರ ಅಪಘಾತ |  ಬಿಸಿ ಡಾಮರು ಮೈಮೇಲೆ ಹರಿದು ಚಾಲಕ ಮೃತ್ಯು

ಬಂಟ್ವಾಳ : ಲಾರಿಗಳ ನಡುವೆ ಭೀಕರ ಅಪಘಾತ ನಡೆದರಿಂದ ಲಾರಿಯಲ್ಲಿದ್ದ ಬಿಸಿ ಜಲ್ಲಿ ಮಿಶ್ರಿತ ಡಾಮರು ಮೈಮೇಲೆ ಹರಿದು ಲಾರಿ ಚಾಲಕನೋರ್ವ ಮೃತಪಟ್ಟ ದುರಂತ ಘಟನೆ ಸಜೀಪದಲ್ಲಿ ಇಂದು ಬೆಳಗ್ಗೆ ನಡೆದಿದೆ. ಸಜೀಪನಡು ಗೋಳಿಪಡ್ಡು ನಿವಾಸಿ ರಫೀಕ್ ( 45) ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಕ್ಲೀನರ್‍ ಯೂಸುಫ್‍ ಎಂಬಾತನ ಕೈಕಾಲುಗಳ ಮೇಲೆಯೂ ಡಾಮರು ಬಿದ್ದಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ, ಇನ್ನೊಂದು ಲಾರಿಯ ಚಾಲಕ ರಿಜ್ವಾನ್‍ ಹಾಗೂ ಅಲ್ಪಾಸ್‍ ಎಂಬಾತನಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ನೀಡಲಾಗುತ್ತಿದೆ. ಕಂಚಿನಡ್ಕಪದವು ಕಡೆಯಿಂದ ಸಜೀಪನಡು […]

ಲಾರಿಗಳ ನಡುವೆ ಭೀಕರ ಅಪಘಾತ |  ಬಿಸಿ ಡಾಮರು ಮೈಮೇಲೆ ಹರಿದು ಚಾಲಕ ಮೃತ್ಯು Read More »

ವಿವಾದಕ್ಕೀಡಾದ ಟರ್ಕಿ-ಕಾಂಗ್ರೆಸ್‌ ಸಂಬಂಧ

ಟರ್ಕಿಯಲ್ಲಿ ಕಚೇರಿ ತೆರೆಯಲು ಹಣ ಕೊಟ್ಟದ್ದು ಯಾರು ಎಂಬ ಪ್ರಶ್ನೆ ನವದೆಹಲಿ : ಯುದ್ಧದಲ್ಲಿ ಪಾಕಿಸ್ಥಾನವನ್ನು ಬಹಿರಂಗವಾಗಿ ಬೆಂಬಲಿಸಿರುವ ಟರ್ಕಿ ದೇಶದ ಜೊತೆಗೆ ಕಾಂಗ್ರೆಸ್‌ ಹೊಂದಿರುವ ಸಂಬಂಧ ಈಗ ವಿವಾದಕ್ಕೆ ಕಾರಣವಾಗಿದೆ. ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಸ್ಪರ್ಧಿಸಲು ತನ್ನ ಬಳಿ ಹಣವೇ ಇಲ್ಲ ಎಂದು ಹೇಳಿದ್ದ ಕಾಂಗ್ರೆಸ್‌ಗೆ 2019ರಲ್ಲೇ ಟರ್ಕಿಯಲ್ಲಿ ಸಾಗರೋತ್ತರ ಕಚೇರಿ ತೆರೆಯಲು ಹಣ ಎಲ್ಲಿಂದ ಬಂದಿತ್ತು ಎನ್ನುವ ಪ್ರಶ್ನೆ ಉದ್ಭವವಾಗಿದೆ. ಟರ್ಕಿ ಹಾಗೂ ಕಾಂಗ್ರೆಸ್ ನಡುವಿನ ಸಂಬಂಧಗಳ ಬಗ್ಗೆ ಟೀಕೆಗಳು ಶುರುವಾಗಿವೆ. 2019ರಲ್ಲಿ

ವಿವಾದಕ್ಕೀಡಾದ ಟರ್ಕಿ-ಕಾಂಗ್ರೆಸ್‌ ಸಂಬಂಧ Read More »

ಪ್ರಗತಿ ಪ್ಯಾರಾಮೆಡಿಕಲ್ ಮತ್ತು ಅಲೈಡ್ ಹೆಲ್ತ್ ಸೈನ್ಸ್ ಕಾಲೇಜಿನಲ್ಲಿ ಪರಿಸರ ಸ್ವಚ್ಛತೆ ಜಾಗೃತಿ ಕಾರ್ಯಕ್ರಮ

ಪುತ್ತೂರು : ನಗರ ಸಭೆ ವತಿಯಿಂದ ಗ್ರೀನ್ ಇಂಪಾಕ್ಟ್ ಫೌಂಡೇಶನ್ ಸಹಯೋಗದಲ್ಲಿ ಶಿಕ್ಷಣ ಸಂಪನ್ಮೂಲ ಕೇಂದ್ರ(ರಿ.) ಪುತ್ತೂರು ಇದರ ಸಂಯೋಜಕತ್ವದಲ್ಲಿ ಪರಿಸರ ಸ್ವಚ್ಛತೆ ಕುರಿತು ಜಾಗೃತಿ ಕಾರ್ಯಕ್ರಮ ಬೊಳುವಾರಿನ ಪ್ರಗತಿ ಆಸ್ಪತ್ರೆಯ ಅಂಗ ಸಂಸ್ಥೆಯಾದ ಪ್ರಗತಿ ಪ್ಯಾರಾಮೆಡಿಕಲ್ ಮತ್ತು ಅಲೈಡ್ ಹೆಲ್ತ್ ಸೈನ್ಸ್ ಕಾಲೇಜಿನಲ್ಲಿ ನಡೆಯಿತು. ಪ್ರಾಧ್ಯಪಕರಾದ ರಾಜೇಶ್ ಬೆಜ್ಜಂಗಳ ಅವರು ಸ್ವಚ್ಛತೆ ಕುರಿತಾಗಿ ಉಪನ್ಯಾಸ ನೀಡಿದರು. ಸಂಸ್ಥೆಯ ಆಡಳಿತಧಿಕಾರಿ ಪ್ರಿತಾ ಹೆಗ್ಡೆ ಸಭಾಧ್ಯಕ್ಷತೆ ವಹಿಸಿದ್ದರು.  ಶಿಕ್ಷಣ ಸಂಪನ್ಮೂಲ ಕೇಂದ್ರ(ರಿ.) ಪುತ್ತೂರು ಇದರ ಅಧ್ಯಕ್ಷ ರಫೀಕ್ ಮತ್ತು

ಪ್ರಗತಿ ಪ್ಯಾರಾಮೆಡಿಕಲ್ ಮತ್ತು ಅಲೈಡ್ ಹೆಲ್ತ್ ಸೈನ್ಸ್ ಕಾಲೇಜಿನಲ್ಲಿ ಪರಿಸರ ಸ್ವಚ್ಛತೆ ಜಾಗೃತಿ ಕಾರ್ಯಕ್ರಮ Read More »

ಸುಹಾಸ್‌ ಶೆಟ್ಟಿ ಹತ್ಯೆಯಲ್ಲಿ ಪಿಎಫ್‌ಐ ಕೈವಾಡ : ಡಾ.ಭರತ್‌ ಶೆಟ್ಟಿ

ತನಿಖೆಯನ್ನು ಎನ್‌ಐಎಗೊಪ್ಪಿಸಿ ಇನ್ನಷ್ಟು ಕೊಲೆಗಳನ್ನು ತಡೆಯಲು ಒತ್ತಾಯ ಮಂಗಳೂರು : ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯ ಸಂಚಿನಲ್ಲಿ ನಿಷೇಧಿತ ಉಗ್ರ ಸಂಘಟನೆ ಕೆ.ಎಫ್.ಡಿ ಹಾಗೂ ಪಿ.ಎಫ್.ಐ ಕೈವಾಡ ಇರುವುದು ಬಯಲಾಗಿದೆ. ಎರಡು ದಿನದ ಹಿಂದೆ ಬಂಧಿತನಾಗಿರುವ ನೌಶಾದ್ ಕೆ.ಎಫ್.ಡಿ ಸಂಘಟನೆಯ ಸಕ್ರಿಯ ಸದಸ್ಯನಾಗಿದ್ದ ಎಂದು ಮಂಗಳೂರು ಉತ್ತರ ಶಾಸಕ ಡಾ.ಭರತ್‌ ಶೆಟ್ಟಿ ಹೇಳಿದ್ದಾರೆ. ಹಿಂದೂ ಸಂಘಟನೆಯ ಪ್ರಮುಖ ಕಾರ್ಯಕರ್ತ ಸುಖಾನಂದ ಶೆಟ್ಟಿ ಅವರನ್ನು ಹತ್ಯೆ ಮಾಡಿರುವುದು ಇದೇ ಕೆ.ಎಫ್.ಡಿ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ನೌಶಾದ್ ಮತ್ತು ಅವನ

ಸುಹಾಸ್‌ ಶೆಟ್ಟಿ ಹತ್ಯೆಯಲ್ಲಿ ಪಿಎಫ್‌ಐ ಕೈವಾಡ : ಡಾ.ಭರತ್‌ ಶೆಟ್ಟಿ Read More »

ಮಂಗಳೂರಿನ ಹಡಗು ಲಕ್ಷದ್ವೀಪದ ಸಮೀಪ ಮುಳುಗಡೆ : ಸಿಬ್ಬಂದಿ ಪಾರು

ಲಕ್ಷದ್ವೀಪಕ್ಕೆ ಸರಕು ಸಾಗಿಸುತ್ತಿದ್ದ ಹಡಗು ಮಂಗಳೂರು: ಲಕ್ಷದ್ವೀಪಕ್ಕೆ ಕಟ್ಟಡ ನಿರ್ಮಾಣ ಸಾಮಗ್ರಿ ಸಾಗಿಸುತ್ತಿದ್ದ ಹಡಗೊಂದು ಅರಬ್ಬಿ ಸಮುದ್ರದಲ್ಲಿ ಮುಳುಗಿದೆ. ಮಂಗಳೂರು ಬಂದರಿನಿಂದ ಹೊರಟಿದ್ದ ಹಡಗು ಸುಮಾರು 60 ನಾಟಿಕಲ್‌ ಮೈಲು ದೂರದಲ್ಲಿ ಮುಳುಗಿದೆ. ಎಂಎಸ್‌ವಿ ಸಲಾಮತ್ ಹೆಸರಿನ ಮಂಗಳೂರಿನ ಸರಕು ಸಾಗಣೆ ಹಡಗು ಮೇ 12ರಂದು ಮಂಗಳೂರು ಬಂದರಿನಿಂದ ಸಿಮೆಂಟ್ ಹಾಗೂ ನಿರ್ಮಾಣ ಸಾಮಾಗ್ರಿ ಹೊತ್ತುಕೊಂಡು ಲಕ್ಷದ್ವೀಪದತ್ತ ಪ್ರಯಾಣ ಆರಂಭಿಸಿತ್ತು. ಮೇ 18ರಂದು ಲಕ್ಷದ್ವೀಪದ ಕಡಮತ್ ದ್ವೀಪಕ್ಕೆ ತಲುಪಬೇಕಾಗಿತ್ತು. ದಾರಿ ಮಧ್ಯೆ ತಾಂತ್ರಿಕ ಸಮಸ್ಯೆಯಿಂದ ಒಳಗಡೆ ನೀರು

ಮಂಗಳೂರಿನ ಹಡಗು ಲಕ್ಷದ್ವೀಪದ ಸಮೀಪ ಮುಳುಗಡೆ : ಸಿಬ್ಬಂದಿ ಪಾರು Read More »

ಬಸ್ಸಿನಲ್ಲಿ ಅಪ್ರಾಪ್ತೆಗೆ ಕಿರುಕುಳ : ಆರೋಪಿ ಬಂಧನ

ಸುಳ್ಯ: ಪುತ್ತೂರಿನಿಂದ ಮಡಿಕೇರಿಗೆ ಹೋಗುವ ಕೆ.ಎಸ್.ಆರ್.ಟಿ.ಸಿ. ಬಸ್ಸಿನಲ್ಲಿ ಅಪ್ರಾಪ್ತೆಗೆ ಕಿರುಕುಳ ನೀಡಿದ ಆರೋಪದಲ್ಲಿ ಯುವಕನೋರ್ವನನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ಬೆಟ್ಟಂಪಾಡಿಯ ಅಬ್ದುಲ್ಲಾ ಬಂಧಿತ ಆರೋಪಿ. ಪುತ್ತೂರಿನಿಂದ ಸುಳ್ಯ ಮೂಲಕ ಮಡಿಕೇರಿಗೆ ತೆರಳುವ ಬಸ್ಸಿನಲ್ಲಿ ಮಡಿಕೇರಿಗೆ ತೆರಳಲು ಮನೆಯವರೊಂದಿಗೆ ಅಪ್ರಾಪ್ತೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಪಕ್ಕದಲ್ಲಿ ನಿಂತಿದ್ದ ಆರೋಪಿ ಅಬ್ದುಲ್ಲಾ ಅಪ್ರಾಪ್ತೆ ಬಾಲಕಿಯ ಮೈಗೆ ಕೈ ಹಾಕಿ, ಅನುಚಿತವಾಗಿ ವರ್ತಿಸಿ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಮನೆಯವರು ಸುಳ್ಯ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು

ಬಸ್ಸಿನಲ್ಲಿ ಅಪ್ರಾಪ್ತೆಗೆ ಕಿರುಕುಳ : ಆರೋಪಿ ಬಂಧನ Read More »

ಶಾಂತಿ ಮಾತುಕತೆಯ ಪ್ರಸ್ತಾಪ ಇಟ್ಟ ಪಾಕ್‌ ಪ್ರಧಾನಿ ಶೆಹಬಾಜ್‌ ಶರೀಫ್‌

ಕಾಶ್ಮೀರ ಸಮಸ್ಯೆಯನ್ನೂ ಒಳಗೊಂಡು ಚರ್ಚೆಯ ಪ್ರಸ್ತಾಪ ಇಸ್ಲಾಮಾಬಾದ್: ಆಪರೇಷನ್‌ ಸಿಂಧೂರ ಕಾರ್ಯಾಚರಣೆಯ ಮೂಲಕ ಕೊಟ್ಟ ಹೊಡೆತಕ್ಕೆ ತತ್ತರಿಸಿ ಹೋಗಿರುವ ಪಾಕಿಸ್ಥಾನ ಈಗ ತಾನಾಗಿಯೇ ಮಾತುಕತೆಗೆ ಮುಂದೆ ಬಂದಿದೆ. ಪಾಕಿಸ್ಥಾನ ಶಾಂತಿಗಾಗಿ ತೊಡಗಿಸಿಕೊಳ್ಳಲು ಸಿದ್ಧವಾಗಿದೆ ಎಂದು ಅಲ್ಲಿನ ಪ್ರಧಾನಿ ಶೆಹಬಾಜ್‌ ಶರೀಫ್‌ ಭಾರತದ ಮುಂದೆ ಮಾತುಕತೆ ಪ್ರಸ್ತಾಪ ಇಟ್ಟಿದ್ದಾರೆ. ಭಾರತದೊಂದಿಗಿನ ಮಿಲಿಟರಿ ಮುಖಾಮುಖಿಯಲ್ಲಿ ಭಾಗಿಯಾಗಿದ್ದ ಅಧಿಕಾರಿಗಳು ಮತ್ತು ಸೈನಿಕರೊಂದಿಗೆ ಸಂವಾದ ನಡೆಸಲು ಗುರುವಾರ ಪಂಜಾಬ್ ಪ್ರಾಂತ್ಯದ ಕಮ್ರಾ ವಾಯುನೆಲೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಶೆಹಬಾಜ್ ಈ ಹೇಳಿಕೆ ನೀಡಿದ್ದಾರೆ.ಶಾಂತಿಗಾಗಿ

ಶಾಂತಿ ಮಾತುಕತೆಯ ಪ್ರಸ್ತಾಪ ಇಟ್ಟ ಪಾಕ್‌ ಪ್ರಧಾನಿ ಶೆಹಬಾಜ್‌ ಶರೀಫ್‌ Read More »

ದಕ್ಷಿಣ ಕನ್ನಡದ ನೂತನ ಜಿಲ್ಲಾಧಿಕಾರಿ ಕಚೇರಿ ಇಂದು ಉದ್ಘಾಟನೆ

ಜಿಲ್ಲೆಯ ಬಹುಕಾಲದ ಕನಸು ನನಸು- ಸಿಎಂ ಸಿದ್ದರಾಮಯ್ಯನವರಿಂದ ಲೋಕಾರ್ಪಣೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಕೊನೆಗೂ ಹೊಸ ಜಿಲ್ಲಾಧಿಕಾರಿ ಕಾರ್ಯಾಲಯ ಸಿಗುವ ಕಾಲಕೂಡಿಬಂದಿದೆ. ದ.ಕ. ಜಿಲ್ಲಾಡಳಿತ, ಕರ್ನಾಟಕ ಗೃಹ ಮಂಡಳಿ, ಸ್ಮಾರ್ಟ್ ಸಿಟಿ ಲಿಮಿಟೆಡ್ ಆಶ್ರಯದಲ್ಲಿ ಪಡೀಲ್‌ನಲ್ಲಿ ನಿರ್ಮಾಣಗೊಂಡಿರುವ ನೂತನ ಸುಸಜ್ಜಿತ ಜಿಲ್ಲಾಧಿಕಾರಿ ಸಂಕೀರ್ಣ ‘ಪ್ರಜಾಸೌಧ’ವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಶುಕ್ರವಾರ ಲೋಕಾರ್ಪಣೆಗೊಳಿಸಲಿದ್ದಾರೆ. ಉದ್ಘಾಟನೆಗೆ ಸರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಕಚೇರಿಗಳನ್ನು ಸ್ಥಳಾಂತರಿಸುವ ಕೆಲಸ ನಡೆದಿದೆ. ಈಗಾಗಲೇ ಸ್ಟೇಟ್‌ಬ್ಯಾಂಕ್‌ನಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಕೊಠಡಿಗಳಿಂದ ವಿವಿಧ ಇಲಾಖೆಗಳು ಕಡತಗಳೊಂದಿಗೆ ನೂತನ ಜಿಲ್ಲಾಧಿಕಾರಿ

ದಕ್ಷಿಣ ಕನ್ನಡದ ನೂತನ ಜಿಲ್ಲಾಧಿಕಾರಿ ಕಚೇರಿ ಇಂದು ಉದ್ಘಾಟನೆ Read More »

ಕಾಂಗ್ರೆಸ್ಸಿನ ರಾಜಕೀಯ ನಾಟಕದಲ್ಲಿ ಮಂಗಳೂರು ಬಲಿಪಶುವೇ? : ಕ್ಯಾ.ಬ್ರಿಜೇಶ್‌ ಚೌಟ

ಇಂದು ಮಂಗಳೂರಿಗೆ ಅಗಮಿಸುತ್ತಿರುವ ಸಿದ್ದರಾಮಯ್ಯನವರಿಗೆ ಪ್ರಶ್ನೆಗಳ ಬಾಣ ಎಸೆದ ಸಂಸದ ಮಂಗಳೂರು: ನೂತನ ಜಿಲ್ಲಾಧಿಕಾರಿ ಕಚೇರಿ ಉದ್ಘಾಟನೆ ಸಹಿತ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಶುಕ್ರವಾರ ಮಂಗಳೂರಿಗೆ ಆಗಮಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್‌ ಚೌಟ ಕೆಲವು ಪ್ರಶ್ನೆಗಳನ್ನು ಕೇಳಿದ್ದಾರೆ. ಕಾಂಗ್ರೆಸ್ಸಿನ ರಾಜಕೀಯ ನಾಟಕದಲ್ಲಿ ಮಂಗಳೂರು ಕೇವಲ ಬಲಿಪಶುವೇ? ಮಂಗಳೂರು ಕೇವಲ ಕಾಂಗ್ರೆಸ್‌ನ ರಾಜಕೀಯ ದಾಳವೇ? ಹೂಡಿಕೆ, ಅಭಿವೃದ್ಧಿಯನ್ನು ಕುಂಠಿತಗೊಳಿಸಿ ಇಲ್ಲಿನ ಶಾಂತಿ ಕದಡಿ, ಚುನಾವಣಾ ಲಾಭಕ್ಕಾಗಿ ಕಮ್ಯೂನಲ್ ಹಣೆಪಟ್ಟಿ ಹಚ್ಚಲು ಈ ಪ್ರದೇಶವನ್ನು ಬಳಸಲಾಗುತ್ತಿದೆಯೇ?

ಕಾಂಗ್ರೆಸ್ಸಿನ ರಾಜಕೀಯ ನಾಟಕದಲ್ಲಿ ಮಂಗಳೂರು ಬಲಿಪಶುವೇ? : ಕ್ಯಾ.ಬ್ರಿಜೇಶ್‌ ಚೌಟ Read More »

ವನ್ಯಜೀವಿ ಬೇಟೆಯಾಡಿ ಮಾಂಸ ದಾಸ್ತಾನು | ಆರೋಪಿಗೆ ಜಾಮೀನು ಮಂಜೂರು

ಪುತ್ತೂರು: ಕಳೆದ ಏಪ್ರಿಲ್ ತಿಂಗಳಲ್ಲಿ ವನ್ಯಜೀವಿ ಬೇಟೆಯಾಡಿ, ಅದರ ಮಾಂಸವನ್ನು ದಾಸ್ತಾನಿರಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗೆ ದ.ಕ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯ ನಿರೀಕ್ಷಣ ಜಾಮೀನು ಮಂಜೂರುಗೊಳಿಸಿ ಆದೇಶ ನೀಡಿದೆ.   ಏ.24 ರಂದು ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಕಲೆಂಜಾಲು ಎಂಬಲ್ಲಿ ವಾಸವಿರುವ ವರ್ಗೀಸ್‍ ಥಾಮಸ್ ಎಂಬವರ ಮನೆಯಲ್ಲಿ ವನ್ಯ ಪ್ರಾಣಿಯ ಮಾಂಸದ ತುಂಡುಗಳನ್ನು ದಾಸ್ತಾನಿಟ್ಟಿರುವ ಕುರಿತು ಮಾಹಿತಿ ಬಂದಿದ್ದು, ಪಂಜ ವಲಯದ ಕಡಬ ಅರಣ್ಯಾಧಿಕಾರಿಗಳು ಆರೋಪಿ ಮನೆಗೆ ದಾಳಿ ನಡೆಸಿದಾಗ ಮನೆಯ ರೆಫ್ರಿಜರೇಟರ್ ಒಳಗಡೆ

ವನ್ಯಜೀವಿ ಬೇಟೆಯಾಡಿ ಮಾಂಸ ದಾಸ್ತಾನು | ಆರೋಪಿಗೆ ಜಾಮೀನು ಮಂಜೂರು Read More »

error: Content is protected !!
Scroll to Top