ತಂದೆಯನ್ನೇ ಮದುವೆಗೆ ಆಹ್ವಾನಿಸಿಲ್ಲವಂತೆ ಚೈತ್ರಾ ಕುಂದಾಪುರ

ಚೈತ್ರಾ ಹಾಗೂ ಆಕೆಯ ಪತಿ ಇಬ್ಬರೂ ಮೋಸಗಾರರು ಎಂದು ತಂದೆಯ ಗಂಭೀರ ಆರೋಪ ಕುಂದಾಪುರ : ಇತ್ತೀಚೆಗೆ ವಿವಾಹಿತರಾಗಿರುವ ಬಿಗ್‌ಬಾಸ್‌ ಸ್ಪರ್ಧಿ ಚೈತ್ರಾ ಕುಂದಾಪುರ ಮೇಲೆ ಅವರ ತಂದೆಯೇ ಗಂಭೀರ ಅರೋಪಗಳನ್ನು ಮಾಡಿದ್ದು, ತನ್ನನ್ನು ಮದುವೆಗೆ ಕರೆದೇ ಇಲ್ಲ ಎಂದು ತಂದೆ ಬಾಲಕೃಷ್ಣ ನಾಯ್ಕ್ ಹೇಳಿದ್ದಾರೆ. ಚೈತ್ರಾ ಕುಂದಾಪುರ ಕೆಲದಿನಗಳ ಹಿಂದೆ ದೇವಸ್ಥಾನದಲ್ಲಿ ವಿವಾಹ ಸರಳವಾಗಿ ನಡೆದಿತ್ತು. ಚೈತ್ರಾ ಅವರು ಶ್ರೀಕಾಂತ್ ಕಶ್ಯಪ್ ಎಂಬ ಯುವಕನನ್ನು ವರಿಸಿದ್ದಾರೆ. ಮಗಳ ಮದುವೆಯನ್ನು ನಾನು ಒಪ್ಪಲಾರೆ. ಚೈತ್ರಾ ಹಾಗೂ ಆಕೆಯ […]

ತಂದೆಯನ್ನೇ ಮದುವೆಗೆ ಆಹ್ವಾನಿಸಿಲ್ಲವಂತೆ ಚೈತ್ರಾ ಕುಂದಾಪುರ Read More »

ತಿರುಪತಿಯಲ್ಲಿ ಟಿಟಿ ವಾಹನ ಅಪಘಾತ | ಬಿಳಿನೆಲೆ ಕೈಕಂಬ ಮೂಲದ ಮಹಿಳೆ ಮೃತ್ಯು

ತಿರುಪತಿ: ತಿರುಪತಿ ಯಾತ್ರೆಗೆ ತೆರಳಿದ್ದ ಟಿಟಿ ವಾಹನ ಅಪಘಾತಕ್ಕೀಡಾಗಿ ಬಿಳಿನೆಲೆ ಕೈಕಂಬದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ತಿರುಪತಿ-ಶ್ರೀ ಕಾಳಹಸ್ತಿ ಹೆದ್ದಾರಿಯಲ್ಲಿ ಬುಧವಾರ ಬೆಳಿಗ್ಗೆ ಘಟನೆ ನಡೆದಿದೆ. ಶೇಷಮ್ಮ (70) ಅಪಘಾತದಿಂದ ಮೃತಪಟ್ಟವರು. ಕಡಬ ತಾಲ್ಲೂಕು ಬಿಳಿನೆಲೆ ಗ್ರಾಮದ ಕೈಕಂಬದ ಕುಟುಂಬ ಹಾಗೂ ಅವರ ಸಂಬಂಧಿಕರು ಪ್ಯಾಕೇಜ್ ಟೂರ್ ಯೋಜನೆಯಡಿ ಟಿಟಿಯಲ್ಲಿ ತಿರುಪತಿ ಯಾತ್ರೆ ಕೈಗೊಂಡಿದ್ದರು. ಒಟ್ಟು ಮೂರು ವಾಹನಗಳಲ್ಲಿ ಕರ್ನಾಟಕದ ಇತರ ಭಾಗದವರೂ ವಾಹನದಲ್ಲಿದ್ದರು. ಮಂಗಳವಾರ ಗುಂಡ್ಯದಿಂದ ವಾಹನ ಹೊರಟಿತ್ತು. ಬುಧವಾರ ಸಂಜೆ ತಿರುಪತಿಯಲ್ಲಿ ದರ್ಶನ ನೆರವೇರಿಸುವುದಕ್ಕೂ

ತಿರುಪತಿಯಲ್ಲಿ ಟಿಟಿ ವಾಹನ ಅಪಘಾತ | ಬಿಳಿನೆಲೆ ಕೈಕಂಬ ಮೂಲದ ಮಹಿಳೆ ಮೃತ್ಯು Read More »

ಎಂಡಿಎಂ ಮಾರಾಟಕ್ಕೆ ಯತ್ನ | ಮೂವರು ಆರೋಪಿಗಳನ್ನು ಬಂಧಿಸಿದ ಬಂಟ್ವಾಳ ಪೊಲೀಸರು, ಸೊತ್ತುಗಳು ವಶಕ್ಕೆ

ಬಂಟ್ವಾಳ: ಎಂ.ಡಿ.ಎಂ.ಎ ಮಾದಕ ವಸ್ತು ಸೇವಿಸುವುದರ ಜತೆಗೆ ಮಾರಾಟ ಮಾಡುವ ಉದ್ದೇಶದಿಂದ ಅವಿತುಕೊಂಡಿದ್ದ ಮೂವರು ಆರೋಪಿಗಳ ಬಂಟ್ವಾಳ ಪೊಲೀಸರು ಬಂಧಿಸಿ, ಆರೋಪಿಗಳಿಂದ ಲಕ್ಷಾಂತರ ರೂ ಮೌಲ್ಯದ ವಿವಿಧ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ನಡೆದಿದೆ. ನಂದಾವರ ಬಸ್ತಿಗುಡ್ಡೆ ನಿವಾಸಿ ಮೊಹಮ್ಮದ್ ಇಮ್ಮಿಯಾಜ್, ನಂದಾವರ ಬಸ್ತಿಗುಡ್ಡೆ ನಿವಾಸಿ ಯೂನಸ್, ಹಾಗೂ ಪುತ್ತೂರು ನರಿಮೊಗರು ಪುರುಷರಕಟ್ಟೆ ನಿವಾಸಿ ಮೊಹಮ್ಮದ್ ಇಟ್ಬಾಲ್ ಬಂಧಿತ ಆರೋಪಿಗಳು. ಬಂಧಿತರಿಂದ 5 ಸಾವಿರ ಮೌಲ್ಯದ ಮೌಲ್ಯದ 2.99 ಗ್ರಾಂ ತೂಕದ ಎಂ.ಡಿ.ಎಂ., ಖಾಲಿ 5 ಪ್ಲಾಸ್ಟಿಕ್

ಎಂಡಿಎಂ ಮಾರಾಟಕ್ಕೆ ಯತ್ನ | ಮೂವರು ಆರೋಪಿಗಳನ್ನು ಬಂಧಿಸಿದ ಬಂಟ್ವಾಳ ಪೊಲೀಸರು, ಸೊತ್ತುಗಳು ವಶಕ್ಕೆ Read More »

ಸಾಲಬಾಧೆಯಿಂದ ತತ್ತರಿಸಿ ಬಾವಿಗೆ ಹಾರಿದ ತಂದೆ, ರಕ್ಷಿಸಲು ಜಿಗಿದ ಮಗ ಇಬ್ಬರೂ ಸಾವು

ತಾಯಿಯನ್ನು ರಕ್ಷಿಸಿದ ಸ್ಥಳೀಯರು-ಕುಂದಾಪುರದ ತೆಕ್ಕಟ್ಟೆಯಲ್ಲಿ ಸಂಭವಿಸಿದ ದಾರುಣ ಘಟನೆ ಕುಂದಾಪುರ: ಸಾಲಬಾಧೆಯಿಂದ ತತ್ತರಿಸುತ್ತಿದ್ದ ತಂದೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಅವರನ್ನು ರಕ್ಷಿಸಲು ಬಾವಿಗೆ ಜಿಗಿದ ಮಗ ಕೂಡ ನೀರಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಗುರುವಾರ ಬೆಳಗ್ಗೆ ಕುಂದಾಪುರ ತಾಲೂಕಿನ ತೆಕ್ಕಟ್ಟೆ ಮೀನು ಮಾರುಕಟ್ಟೆ ಸಮೀಪ ನಡೆದಿದೆ. ಈ ಮಧ್ಯೆ ತಂದೆ-ಮಗ ಬಾವಿಗೆ ಹಾರಿದ್ದನ್ನು ಗಮನಿಸಿ ಅವರನ್ನು ರಕ್ಷಿಸಲು ಬಾವಿಗೆ ಜಿಗಿದ ತಾಯಿಯನ್ನು ಸ್ಥಳೀಯರು ರಕ್ಷಿಸಿದ್ದಾರೆ. ಮೃತರನ್ನು ಮಾಧವ ದೇವಾಡಿಗ (55) ಮತ್ತು ಅವರ ಪುತ್ರ

ಸಾಲಬಾಧೆಯಿಂದ ತತ್ತರಿಸಿ ಬಾವಿಗೆ ಹಾರಿದ ತಂದೆ, ರಕ್ಷಿಸಲು ಜಿಗಿದ ಮಗ ಇಬ್ಬರೂ ಸಾವು Read More »

ಎನ್‌ಕೌಂಟರ್‌ನಲ್ಲಿ ಜೈಶ್‌ನ ಮೂರು ಉಗ್ರರ ಹತ್ಯೆ

48 ತಾಸುಗಳಲ್ಲಿ ಆರು ಭಯೋತ್ಪಾದಕರು ಬಲಿ ಶ್ರೀನಗರ : ಭದ್ರತಾ ಪಡೆಗಳು ಕಾಶ್ಮೀರದ ಪುಲ್ವಾಮ ಜಿಲ್ಲೆಯ ತ್ರಾಲ್‌ ಸಮೀಪ ಇಂದು ನಸುಕಿನ ಹೊತ್ತು ನಡೆಸಿದ ಎನ್‌ಕೌಂಟರ್‌ನಲ್ಲಿ ಜೈಶ್‌-ಎ ಮೊಹಮ್ಮದ್‌ ಉಗ್ರ ಸಂಘಟನೆಯ ಮೂವರು ಭಯೋತ್ಪದಕರು ಹತರಾಗಿದ್ದಾರೆ. ಗುರುವಾರ ನಸುಕಿನ ಹೊತ್ತು ಭದ್ರತಾ ಪಡೆ ಮತ್ತು ಉಗ್ರರ ನಡುವೆ ಭೀಕರ ಗುಂಡಿನ ಕಾಳಗ ನಡೆದಿದೆ. ಆರಂಭದಲ್ಲಿ ಓರ್ವ ಉಗ್ರನನ್ನು ಕೊಲ್ಲಲಾಗಿತ್ತು. ಬಳಿಕ ಇಬ್ಬರು ಬಲಿಯಾದರು. ಇದರೊಂದಿಗೆ ಕಳೆದ ಎರಡು ದಿನಗಳಲ್ಲಿ ಆರು ಉಗ್ರರನ್ನು ಬೇಟೆಯಾಡಿದಂತಾಗಿದೆ. ಪುಲ್ವಾಮ ಜಿಲ್ಲೆಯ ತ್ರಾಲ್‌ನ

ಎನ್‌ಕೌಂಟರ್‌ನಲ್ಲಿ ಜೈಶ್‌ನ ಮೂರು ಉಗ್ರರ ಹತ್ಯೆ Read More »

ಚೀನದ ಏರ್‌ ಡಿಫೆನ್ಸ್‌ ಸಿಸ್ಟಮನ್ನೇ ನಿಷ್ಕ್ರಿಯಗೊಳಿಸಿ ದಾಳಿ ಮಾಡಿದ ಭಾರತ

ಆಪರೇಷನ್‌ ಸಿಂಧೂರ ಕಾರ್ಯಾಚರಣೆಗೆ ಭಾರತ ಅನುಸರಿಸಿದ ಸಮರ ತಂತ್ರ ಬಹಿರಂಗ ನವದೆಹಲಿ: ಪಹಲ್ಗಾಮ್‌ನಲ್ಲಿ ಅಮಾಯಕ ಪ್ರವಾಸಿಗರನ್ನು ಧರ್ಮ ಕೇಳಿ ಗುಂಡಿಕ್ಕಿ ಕೊಂದ ಬಳಿಕ ಪಾಕಿಸ್ಥಾನದ ವಿರುದ್ಧ ಪ್ರತೀಕಾರ ತೀರಿಸಲು ಭಾರತ ನಡೆಸಿದ ಆಪರೇಷನ್‌ ಸಿಂಧೂರ್‌ ಕಾರ್ಯಾಚರಣೆಯ ಒಂದೊಂದೇ ಮಾಹಿತಿ ಈಗ ಬಹಿರಂಗವಾಗುತ್ತಿದೆ. ಭಾರತದ ವಾಯುಪಡೆಗೆ ಪಾಕಿಸ್ಥಾನದ ಒಂಭತ್ತು ಉಗ್ರನೆಲೆಗಳ ಮೇಲೆ ದಾಳಿ ನಡೆಸಲು ಬರೀ 23 ನಿಮಿಷ ಬೇಕಾಗಿತ್ತು. ಈ 23 ನಿಮಿಷ ಪಾಕಿಸ್ಥಾನಕ್ಕೆ ಚೀನ ಕೊಟ್ಟಿದ್ದ ಏರ್‌ ಡಿಫೆನ್ಸ್‌ ಸಿಸ್ಟಮನ್ನೇ ಭಾರತ ನಿಷ್ಕ್ರಿಯಗೊಳಿಸಿತ್ತು. ತನ್ನ ಆಪ್ತ

ಚೀನದ ಏರ್‌ ಡಿಫೆನ್ಸ್‌ ಸಿಸ್ಟಮನ್ನೇ ನಿಷ್ಕ್ರಿಯಗೊಳಿಸಿ ದಾಳಿ ಮಾಡಿದ ಭಾರತ Read More »

ಪಾಕಿಸ್ಥಾನದಲ್ಲಿ ವಿಕಿರಣ ಸೋರಿಕೆಯಾಗಿಲ್ಲ : ವಿಶ್ವಸಂಸ್ಥೆ ಸ್ಪಷ್ಟನೆ

ಅಣ್ವಸ್ತ್ರಗಳ ಮೇಲೆ ದಾಳಿಯಾಗಿರುವುದನ್ನು ಅಲ್ಲಗಳೆದ ಪರಮಾಣು ಕಾವಲು ಸಂಸ್ಥೆ ಇಸ್ಲಾಮಾಬಾದ್ : ಆಪರೇಷನ್ ಸಿಂಧೂರ ಅಡಿಯಲ್ಲಿ ಪಾಕಿಸ್ಥಾನದಲ್ಲಿ ಭಾರತೀಯ ವಾಯುಪಡೆ ನಡೆಸಿದ ಕಾರ್ಯಾಚರಣೆ ಬಳಿಕ ಕಿರಾನ ಬೆಟ್ಟಗಳಲ್ಲಿ ವಿಕಿರಣ ಸೋರಿಕೆಯಾಗುತ್ತಿದೆ ಎನ್ನುವ ವದಂತಿ ಸುಳ್ಳು ಎಂದು ವಿಶ್ವಸಂಸ್ಥೆಯ ಪರಮಾಣು ಕಾವಲು ಸಂಸ್ಥೆ ಅಂತಾರಾಷ್ಟ್ರೀಯ ಪರಮಾಣು ಶಕ್ತಿ ಸಂಸ್ಥೆ(ಐಎಇಎ) ಸ್ಪಷ್ಟಪಡಿಸಿದೆ. ಪಾಕಿಸ್ಥಾನದ ಯಾವುದೇ ಪರಮಾಣು ಸ್ಥಾವರದಿಂದ ವಿಕಿರಣ ಸೋರಿಕೆ ಅಥವಾ ಹೊರಸೂಸುವಿಕೆಯ ಯಾವುದೇ ಘಟನೆ ಸಂಭವಿಸಿಲ್ಲ ಎಂದು ಅಂತಾರಾಷ್ಟ್ರೀಯ ಪರಮಾಣು ಶಕ್ತಿ ಸಂಸ್ಥೆ ಪತ್ರಿಕಾ ವಿಭಾಗದ ಫ್ರೆಡೆರಿಕ್ ಡಹ್ಲ್

ಪಾಕಿಸ್ಥಾನದಲ್ಲಿ ವಿಕಿರಣ ಸೋರಿಕೆಯಾಗಿಲ್ಲ : ವಿಶ್ವಸಂಸ್ಥೆ ಸ್ಪಷ್ಟನೆ Read More »

ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್‌ : ಮಂಗಳೂರು ಸೇರಿ ಹಲವೆಡೆ ಬೆಳ್ಳಂಬೆಳಗ್ಗೆ ದಾಳಿ

ಮಂಗಳೂರಿನ ಸರ್ವೆ ಸೂಪರ್‌ವೈಸರ್ ಮಂಜುನಾಥ್‌ಗೆ ಸಂಬಂಧಪಟ್ಟ ನಾಲ್ಕು ಕಡೆಗಳಲ್ಲಿ ದಾಳಿ ಬೆಂಗಳೂರು: ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಶಾಕ್‌ ನೀಡಿದ್ದಾರೆ. ಮಂಗಳೂರಿನ ನಾಲ್ಕು ಕಡೆ ಸೇರಿ ರಾಜ್ಯಾದ್ಯಂತ ಏಳು ಅಧಿಕಾರಿಗಳ ಮನೆಗಳು ಮತ್ತು ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ. ಮಂಗಳೂರಿನ ಸರ್ವೆ ಸೂಪರ್ವೈಸರ್ ಮಂಜುನಾಥ್‌ಗೆ ಸಂಬಂಧಪಟ್ಟ ನಾಲ್ಕು ಕಡೆಗಳಲ್ಲಿ ದಾಳಿಯಾಗಿದೆ ಎಂದು ತಿಳಿದುಬಂದಿದೆ. ಅಕ್ರಮ ಆಸ್ತಿ ಗಳಿಕೆ ದೂರುಗಳು ಬಂದ ಹಿನ್ನೆಲೆ ದಾಳಿ ಮಾಡಿರುವ ಲೋಕಾಯುಕ್ತರು ಭ್ರಷ್ಟ ಅಧಿಕಾರಿಗಳ ಮನೆ ಮತ್ತು ಕಚೇರಿಗಳಲ್ಲಿ ದಾಖಲೆಗಳನ್ನು

ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್‌ : ಮಂಗಳೂರು ಸೇರಿ ಹಲವೆಡೆ ಬೆಳ್ಳಂಬೆಳಗ್ಗೆ ದಾಳಿ Read More »

ಮೇ 17 : ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್-  ಮತ್ತಷ್ಟು ಹೊಸತನದೊಂದಿಗೆ ಬೆಳ್ತಂಗಡಿಯ  ಅತಿ ದೊಡ್ಡ ಶೋರೂಂ ಉದ್ಘಾಟನೆ

ಬೆಳ್ತಂಗಡಿ: ಮುಳಿಯ ಗೋಲ್ಡ್ ಅಂಡ್ ಡೈಮಂಡ್ , 81+ ವರ್ಷ ಪರಂಪರೆಯ  ಚಿನ್ನದ ಮಳಿಗೆ ಬೆಳ್ತಂಗಡಿ ಶಾಖೆಯ ಹೊಸ ವಿಸ್ತೃತ ಶೋರೂಮ್ ಮುಳಿಯ ಗೋಲ್ಡನ್ ಡೈಮಂಡ್ ಎಂದು ಹೊಸ ಹೆಸರಿನಿಂದ ಮತ್ತು ಹಲವು ಹೊಸತನಗಳಿಂದ ಮೇ  17 ರಂದು ಉದ್ಘಾಟನೆಗೊಳ್ಳಲಿದೆ. ಎಂಟು ದಶಕಗಳ ಹಿಂದೆ ದಿವಂಗತ ಕೇಶವ ಭಟ್ಟರಿಂದ ಆರಂಭದ ಸಂಸ್ಥೆಯನ್ನು ಅವರ ಮೊಮ್ಮಕ್ಕಳದ ಕೇಶವ ಪ್ರಸಾದ್ ಹಾಗೂ ಕೃಷ್ಣನಾರಾಯಣ ಮುಳಿಯ ಇವರು ಮುನ್ನಡೆಸುತ್ತಿದ್ದಾರೆ . ಈ ವಿಶಾಲ ಶೋರೂಮ್ ಖ್ಯಾತ ಸಿನಿಮಾ ನಟ ಹಾಗೂ ಸ್ಪೂರ್ತಿಯ

ಮೇ 17 : ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್-  ಮತ್ತಷ್ಟು ಹೊಸತನದೊಂದಿಗೆ ಬೆಳ್ತಂಗಡಿಯ  ಅತಿ ದೊಡ್ಡ ಶೋರೂಂ ಉದ್ಘಾಟನೆ Read More »

ಆಪರೇಷನ್ ಸಿಂದೂರ್ | ಕನ್ನಡ ಪತ್ರಕರ್ತನ ಸೋದರ ಸಂಬಂಧಿಯ ಪತ್ನಿ ಫಿನಿಷ್ !

ಕಾಶ್ಮೀರ: ಪಾಕಿಸ್ತಾನದ ಉಗ್ರರ ದಾಳಿಗೆ ಪ್ರತೀಕಾರವಾಗಿ ನಡೆದ ಭಾರತೀಯ ಸೇನೆಯ ದಾಳಿಯಲ್ಲಿ ಕರ್ನಾಟಕದ ದಿನಪತ್ರಿಕೆಯೊಂದರ ಸಂಪಾದಕರ ಕುಟುಂಬದ ಮಹಿಳೆಯೊಬ್ಬಳು ಸಾವನ್ನಪ್ಪಿರುವ ಬಗ್ಗೆ ತಿಳಿದುಬಂದಿದೆ. ಈ ಕುರಿತು ಫೇಸ್‍ ಬುಕ್‍ ಮುಂತಾದ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಹರಡಿದ್ದು, ಇದು ಸತ್ಯವೋ ಅಥವಾ ಸತ್ಯಕ್ಕೆ ದೂರವಾದದ್ದೋ ಎಂಬುದು ಇನ್ನೂ ತಿಳಿಯಬೇಕಾಗಿದೆ. ಸ್ಥಳೀಯ ಪತ್ರಿಕೆಯ ಸಂಪಾದಕ ಸಂಬಂಧಿಯ ಪತ್ನಿ ಹತ್ಯೆಯಾದ ಮಹಿಳೆಯಾಗಿದ್ದು, ಆಕೆ ISIS ಸಂಘಟನೆಯಲ್ಲಿ ಸಕ್ರಿಯಳಾಗಿದ್ದು, ಈ ಹಿಂದೆ NIA ಬಲೆಗೂ ಬಿದ್ದಿದ್ದಳು ಎನ್ನಲಾಗುತ್ತಿದೆ. ಸಭ್ಯ ಕುಟುಂಬ ಮೂಲದಿಂದ ಬಂದಿದ್ದ

ಆಪರೇಷನ್ ಸಿಂದೂರ್ | ಕನ್ನಡ ಪತ್ರಕರ್ತನ ಸೋದರ ಸಂಬಂಧಿಯ ಪತ್ನಿ ಫಿನಿಷ್ ! Read More »

error: Content is protected !!
Scroll to Top