ಭಾರತ-ಪಾಕ್‌ ನಡುವೆ ಮತ್ತೆ ಉದ್ವಿಗ್ನತೆ : ಹಲವು ವಿಮಾನಗಳ ಸಂಚಾರ ರದ್ದು

ನಿನ್ನೆ ರಾತ್ರಿ ಕದನ ವಿರಾಮ ಉಲ್ಲಂಘಿಸಿ ಡ್ರೋನ್‌ ದಾಳಿ ನಡೆಸಿದ ಪಾಕ್‌ ನವದೆಹಲಿ: ನಿನ್ನೆ ರಾತ್ರಿ ಪಾಕಿಸ್ತಾನ ಮತ್ತೆ ಕದನ ವಿರಾಮ ಉಲ್ಲಂಘಿಸಿ ಗಡಿ ಭಾಗದಲ್ಲಿ ಡ್ರೋನ್‌ ದಾಳಿಗೆ ಯತ್ನಿಸಿದ ಹಿನ್ನೆಲೆಯಲ್ಲಿ ವಿಮಾನ ಸಂಚಾರ ಮತ್ತೊಮ್ಮೆ ವ್ಯತ್ಯಯವಾಗಿದೆ. ಭಾರತ ಮತ್ತು ಪಾಕಿಸ್ತಾನ ನಡುವೆ ಮತ್ತೆ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭದ್ರತಾ ಕಾರಣಕ್ಕಾಗಿ ಇಂದು ಇಂಡಿಗೊ ಮತ್ತು ಏರ್‌ ಇಂಡಿಯಾ ಉತ್ತರ ಮತ್ತು ಪಶ್ಚಿಮ ಭಾರತದ ಹಲವು ನಗರಗಳ ವಿಮಾನ ಸಂಚಾರವನ್ನು ರದ್ದುಗೊಳಿಸಿವೆ. ಇಂಡಿಗೊ, ಶ್ರೀನಗರ, ಜಮ್ಮು, ಲೇಹ್‌, […]

ಭಾರತ-ಪಾಕ್‌ ನಡುವೆ ಮತ್ತೆ ಉದ್ವಿಗ್ನತೆ : ಹಲವು ವಿಮಾನಗಳ ಸಂಚಾರ ರದ್ದು Read More »

ಹೊತ್ತಿ ಉರಿದ ಗೋದಾಮು : 30 ಕೋಟಿ ರೂ. ತೈಲ ನಾಶ

ಯುದ್ಧದ ಹಿನ್ನೆಲೆಯಲ್ಲಿ ತೈಲ ಸಂಗ್ರಹಿಸಿಟ್ಟಿದ್ದ ಗೋದಾಮಿನಲ್ಲಿ ಭೀಕರ ಬೆಂಕಿ ಅವಘಡ ಬೆಂಗಳೂರು: ಬೆಂಗಳೂರಿನ ನೆಲಮಂಗಲ ಬಳಿಯ ಅಡಕಮಾರನಹಳ್ಳಿ ಬಳಿ ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿಹತ್ತಿಕೊಂಡು ತೈಲ ಗೋದಾಮು ಬೆಂಕಿಗಾಹುತಿಯಾಗಿರುವ ಘಟನೆ ಇಂದು ಮುಂಜಾನೆ ನಡೆದಿದೆ. ಶಲ್‌ ಕಂಪನಿಗೆ ಸೇರಿದ ಆಯಿಲ್‌ ಗೋದಾಮು ಧಗಧಗನೆ ಹೊತ್ತಿ ಉರಿದಿದೆ. ಬೆಳಗಿನ ಜಾವ ಮೂರು ಗಂಟೆಯಲ್ಲಿ ಈ ಅವಘಡ ಸಂಭವಿಸಿದೆ. ನೆಲಮಂಗಲ, ಪೀಣ್ಯ, ಯಶವಂತಪುರ ಭಾಗದ 8ಕ್ಕೂ ಹೆಚ್ಚು ಅಗ್ನಿಶಾಮಕ ತಂಡದಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ

ಹೊತ್ತಿ ಉರಿದ ಗೋದಾಮು : 30 ಕೋಟಿ ರೂ. ತೈಲ ನಾಶ Read More »

ಐಪಿಎಲ್‌ ಪಂದ್ಯಗಳ ವೇಳಾಪಟ್ಟಿ ಮರು ನಿಗದಿ : ಮೇ 17ರಂದು ಬೆಂಗಳೂರಿನಲ್ಲಿ ಮೊದಲ ಮ್ಯಾಚ್‌

ಆರ್‌ಸಿಬಿ-ಕೆಕೆಆರ್‌ ಮುಖಾಮುಖಿಯೊಂದಿಗೆ ಐಪಿಎಲ್‌ ಮರಳಿ ಅರಂಭ ಮುಂಬಯಿ: ಯುದ್ಧದ ಕಾರಣದಿಂದ ರದ್ದುಪಡಿಸಲಾಗಿದ್ದ ಇಂಡಿಯನ್ ಪ್ರೀಮಿಯರ್ ಲೀಗ್​ನ ಉಳಿದ ಪಂದ್ಯಗಳನ್ನು ಮುಂದುವರಿಸಲು ಬಿಸಿಸಿಐ ನಿರ್ಧರಿಸಿದೆ. ಇದಕ್ಕಾಗಿ ಹೊಸ ವೇಳಪಟ್ಟಿಯನ್ನು ರಚಿಲಾಗಿದೆ. ಅದರಂತೆ ಮೇ 17ರಿಂದ ಐಪಿಎಲ್​ಗೆ ಮತ್ತೆ ಚಾಲನೆ ದೊರೆಯಲಿದೆ. ಆದರೆ ಐಪಿಎಲ್‌ ಪಂದ್ಯಗಳು ನಡೆಯುವ ಸ್ಥಳಗಳು ಬದಲಾಗಲಿವೆ ಮತ್ತು ಪಂದ್ಯಗಳ ನಡುವಿನ ಅಂತರವೂ ವ್ಯತ್ಯಾಸವಾಗಲಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. ಈಗಾಗಲೇ 57 ಪಂದ್ಯಗಳು ಪೂರ್ಣಗೊಂಡಿದ್ದು, ಇದೀಗ ಉಳಿದ ಪಂದ್ಯಗಳಿಗೆ ದಿನಾಂಕ ನಿಗದಿ ಮಾಡಲಾಗಿದೆ. ಮೇ 9ರ

ಐಪಿಎಲ್‌ ಪಂದ್ಯಗಳ ವೇಳಾಪಟ್ಟಿ ಮರು ನಿಗದಿ : ಮೇ 17ರಂದು ಬೆಂಗಳೂರಿನಲ್ಲಿ ಮೊದಲ ಮ್ಯಾಚ್‌ Read More »

ಮೇ 12 ರಿಂದ 16 : ಆರೇಲ್ತಡಿ ಕೆಡೆಂಜೊಡಿತ್ತಾಯ ಹಾಗೂ ಪರಿವಾರ ದೈವಗಳ ಪ್ರತಿಷ್ಠೆ, ಬ್ರಹ್ಮಕಲಶ, ನೇಮೋತ್ಸವ | ಇಂದು ನಡೆಯಿತು ಬೃಹತ್ ಹೊರೆಕಾಣಿಕೆ ಮೆರವಣಿಗೆ

ಕಡಬ: ತಾಲೂಕಿನ ಆರೇಲ್ತಡಿ ಕೆಡೆಂಜೊಡಿತ್ತಾಯ ಹಾಗೂ ಪರಿವಾರ ದೈವಗಳ ಪ್ರತಿಷ್ಠೆ, ಬ್ರಹ್ಮಕಲಶ ಹಾಗೂ ನೇಮೋತ್ಸವ ಮೇ 12 ರಿಂದ 16 ರ ತನಕ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದ್ದು, ಕಾರ್ಯಕ್ರಮದ ಅಂಗವಾಗಿ ಇಂದು ಹೊರೆಕಾಣಿಕೆ ಮೆರವಣಿಗೆ ನಡೆಯಿತು. ಇಂದು ಬೆಳಿಗ್ಗೆ 9.30 ಕ್ಕೆ ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಿಂದ ಹೊರೆಕಾಣಿಕೆ ಮೆರವಣಿಗೆ ಹೊರಟು ಸವಣೂರು ಪುದುಬೆಟ್ಟು ಬಸದಿಯ ಮೂಲಕ ದೈವಸ್ಥಾನಕ್ಕೆ ಆಗಮಿಸಿ ಶ್ರೀ ದೈವಸ್ಥಾನಕ್ಕೆ ಸಮರ್ಪಣೆಯಾಯಿತು. ಸಂಜೆ ಅಲಂಕಾರ ಸೇವೆ, ಸ್ವಚ್ಛತೆ, ತಂತ್ರಿಗಳ ಆಗಮನ, ರಾತ್ರಿ 7

ಮೇ 12 ರಿಂದ 16 : ಆರೇಲ್ತಡಿ ಕೆಡೆಂಜೊಡಿತ್ತಾಯ ಹಾಗೂ ಪರಿವಾರ ದೈವಗಳ ಪ್ರತಿಷ್ಠೆ, ಬ್ರಹ್ಮಕಲಶ, ನೇಮೋತ್ಸವ | ಇಂದು ನಡೆಯಿತು ಬೃಹತ್ ಹೊರೆಕಾಣಿಕೆ ಮೆರವಣಿಗೆ Read More »

ತೆಂಗಿನಮರದಿಂದ ಬಿದ್ದು ವ್ಯಕ್ತಿ ಮೃತ್ಯು

ಸುಳ್ಯ: ತೆಂಗಿನ ಮರದಿಂದ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಅರಂತೋಡು ಗ್ರಾಮದ ಕಿರ್ಲಾಯದಲ್ಲಿ ನಡೆದಿದೆ. ಮೃತಪಟ್ಟವರು ಅಡಬಳೆ ವಾಸುದೇವ ಎನ್ನಲಾಗಿದೆ.  ತೆಂಗಿನಕಾಯಿ ತೆಗೆಯಲೆಂದು ಮರಕ್ಕೆ ಹತ್ತಿದ್ದ ವೇಳೆ ಆಯತಪ್ಪಿ ಕೆಳಕ್ಕೆ ಬಿದ್ದು ತೀವ್ರ ಗಾಯಗೊಂಡಿದ್ದರು. ತಕ್ಷಣ ವಾಸುದೇವ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.  ಮೃತರು ಪತ್ನಿ ಹಾಗೂ ನಾಲ್ವರು ಮಕ್ಕಳನ್ನು ಅಗಲಿದ್ದಾರೆ.

ತೆಂಗಿನಮರದಿಂದ ಬಿದ್ದು ವ್ಯಕ್ತಿ ಮೃತ್ಯು Read More »

ಘನತ್ಯಾಜ್ಯ ವಿಲೇವಾರಿ ಹಾಗೂ ಪ್ಲಾಸ್ಟಿಕ್ ಬಳಕೆಯ ವಿರುದ್ಧ ಜಾಗೃತಿಯ ಬೀದಿ ನಾಟಕ | ನಗರಸಭೆ, ಗ್ರೀನ್ ಇಂಪ್ಯಾಕ್ಟ್ ಫೌಂಡೇಶನ್ ಸಹಯೋಗ

ಪುತ್ತೂರು: ನಗರಸಭೆ, ಗ್ರೀನ್ ಇಂಪ್ಯಾಕ್ಟ್ ಫೌಂಡೇಶನ್ ಸಹಯೋಗದಲ್ಲಿ ಸಂಸಾರ ಜೋಡುಮಾರ್ಗ ತಂಡದಿಂದ ಘನತ್ಯಾಜ್ಯ ವಿಲೇವಾರಿ ಹಾಗೂ ಪ್ಲಾಸ್ಟಿಕ್ ಬಳಕೆಯ ವಿರುದ್ಧ ಜಾಗೃತಿಯ ಬೀದಿ ನಾಟಕವನ್ನು ಪುತ್ತೂರು ನಗರದ ವಿವಿಧೆಡೆಗಳಲ್ಲಿ ಆಯೋಜಿಸಲಾಗಿದ್ದು, ಸೋಮವಾರ ಮಧ್ಯಾಹ್ನ ಕಿಲ್ಲೆ ಮೈದಾನದ ಸಂತೆಯ ಮಧ್ಯೆ ವ್ಯಾಪಾರಿಗಳು ಹಾಗೂ ಗ್ರಾಹಕರ ಗಮನ ಸೆಳೆಯಲಾಯಿತು. ಮೌನೇಶ್ ವಿಶ್ವಕರ್ಮ ಅವರ ನೇತೃತ್ವದಲ್ಲಿ ತ್ಯಾಜ್ಯಗಳ ಬೇರ್ಪಡಿಸುವಿಕೆ, ಸಮರ್ಪಕ ವಿಲೇವಾರಿ, ವ್ಯಾಪಕ ಪ್ಲಾಸ್ಟಿಕ್ ಬಳಕೆಯಿಂದ ಸಮಾಜದಲ್ಲಿ ಉಂಟಾಗುತ್ತಿರುವ ಸಮಸ್ಯೆ, ಸಂಕಷ್ಟಗಳ ಕುರಿತು ಗಮನ ಸೆಳೆಯುವ ನಾಟಕವನ್ನು ಪ್ರಸ್ತುತಪಡಿಸಲಾಯಿತು. ಈ ಸಂದರ್ಭದಲ್ಲಿ

ಘನತ್ಯಾಜ್ಯ ವಿಲೇವಾರಿ ಹಾಗೂ ಪ್ಲಾಸ್ಟಿಕ್ ಬಳಕೆಯ ವಿರುದ್ಧ ಜಾಗೃತಿಯ ಬೀದಿ ನಾಟಕ | ನಗರಸಭೆ, ಗ್ರೀನ್ ಇಂಪ್ಯಾಕ್ಟ್ ಫೌಂಡೇಶನ್ ಸಹಯೋಗ Read More »

ಭಾರತ-ಪಾಕ್‍ ನಡುವಿನ ಕದನ ವಿರಾಮ : ಬಂದ್ ಆಗಿದ್ದ 32 ವಿಮಾನ ನಿಲ್ದಾಣ ಕಾರ್ಯಾರಂಭಿಸುವಂತೆ ವಾಯುಪಡೆಯಿಂದ ಸೂಚನೆ

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಹಿನ್ನೆಲೆಯಲ್ಲಿ ಬಂದ್ ಆಗಿದ್ದ ವಿವಿಧ ರಾಜ್ಯಗಳ 32 ವಿಮಾನ ನಿಲ್ದಾಣಗಳು ಮತ್ತೆ ಕಾರ್ಯಾರಂಭ ಮಾಡುವಂತೆ ವಾಯುಪಡೆ ಸೂಚನೆ ನೀಡಿದೆ. 32 ವಿಮಾನ ನಿಲ್ದಾಣಗಳನ್ನು ತೆರೆಯುವಂತೆ ಭಾರತೀಯ ವಾಯುಪಡೆ ಅಧಿಕಾರಿಗಳು ಸೂಚನೆ ನೀಡಿದ ಬೆನ್ನಲ್ಲೇ ಭಾರತೀಯ ವಿಮಾನ ನಿಲ್ದಾಣ ಭಾರತ ಪಾಕ್ ನಡುವಿನ ಸಂಘರ್ಷ ತೀವ್ರಗೊಂಡಿತ್ತು. ಈ ಹಿನ್ನೆಲೆ ಸುರಕ್ಷತಾ ಕ್ರಮವಾಗಿ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವು 32 ಏರ್‌ ಪೋರ್ಟ್‌ಗಳನ್ನು ಮೇ 15ರ ವರೆಗೆ ತಾತ್ಕಾಲಿಕವಾಗಿ ಬಂದ್ ಮಾಡುವಂತೆ

ಭಾರತ-ಪಾಕ್‍ ನಡುವಿನ ಕದನ ವಿರಾಮ : ಬಂದ್ ಆಗಿದ್ದ 32 ವಿಮಾನ ನಿಲ್ದಾಣ ಕಾರ್ಯಾರಂಭಿಸುವಂತೆ ವಾಯುಪಡೆಯಿಂದ ಸೂಚನೆ Read More »

ತಾಲೂಕಿನ ಎಸ್ ಎಸ್ ಎಲ್ ಸಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮ

ಪುತ್ತೂರು: ಎಸ್ ಎಸ್ ಎಲ್ ಸಿ ಪ್ರತೀಯೊಬ್ಬ ವಿದ್ಯಾರ್ಥಿಯ ಮೊದಲ ನಿರ್ಣಾಯ ಘಟ್ಟವಾಗಿದೆ. ಈ ಪರೀಕ್ಷೆಯಲ್ಲಿ ಪಡೆದ ಅಂಕವು ವಿದ್ಯಾರ್ಥಿಯನ್ನು ಉನ್ನತದತ್ತ ಕೊಂಡೊಯ್ಯುತ್ತದೆ. ಬಳಿಕ ಪಿಯುಸಿ ಪರೀಕ್ಷೆಯಲ್ಲೂ ಉತ್ತಮ ಸಾಧನೆ ಮಾಡಿ ಪದವಿ ಪರಿಕ್ಷೆ ಮುಗಿಸುವುದರ ಒಳಗಾಗಿ ವಿದ್ಯಾರ್ಥಿಗಳು ಐಎಎಸ್, ಐಪಿಎಇಸ್ ಸ್ಪರ್ಧಾತ್ಮಕ ಪರಿಕ್ಷೆಗಳನ್ನು ಎದುರಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಸೋಮವಾರ ಶಾಸಕರ ಭವನದಲ್ಲಿ ಈ ಬಾರಿಯ ಎಸ್ ಎಸ್ ಎಲ್ ಸಿ ಪರಿಕ್ಷೆಯಲ್ಲಿ ಸಾಧನೆ ಮಾಡಿದ ಪುತ್ತೂರು ವಿಧಾನಸಭಾ

ತಾಲೂಕಿನ ಎಸ್ ಎಸ್ ಎಲ್ ಸಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮ Read More »

ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ನಲ್ಲಿ ‘ಕೃಷಿ ಗೋಷ್ಠಿ’ ಸಂವಾದ ಕಾರ್ಯಕ್ರಮ

ಪುತ್ತೂರು: ಕೃಷಿಯಷ್ಟೇ ಅಲ್ಲ ಕೃಷಿ ವಸ್ತುಗಳ ಮಾರುಕಟ್ಟೆ ಹಾಗೂ ಕೃಷಿ ಬೆಳವಣಿಗೆಯ ಬಗ್ಗೆ ಪುತ್ತೂರಿನ ಮುಳಿಯ ಗೋಲ್ಡ್ ಮತ್ತು ಡೈಮಂಡ್ ವತಿಯಿಂದ ಕೃಷಿ ಕುರಿತು  ಸಂವಾದ ‘ಕೃಷಿ ಗೋಷ್ಠಿ’ ಸಂಸ್ಥೆಯ ಸುಲೋಚನಾ ಟವರ್ಸ್ನ ಅಪರಂಜಿ ರೂಫ್ ಗಾರ್ಡನ್ನಲ್ಲಿ ಭಾನುವಾರ ನಡೆಯಿತು. ಮುಳಿಯ ನೂತನ ನವೀಕೃತ ವಿಸ್ತ್ರತ ಆಭರಣ ಮಳಿಗೆಯ ಅನಾವರಣ ಪ್ರಯುಕ್ತ ಕೃಷಿ ಬೆಳವಣಿಗೆಗೆ ಸಂವಾದ ವೇದಿಕೆಯನ್ನು ಸೃಷ್ಟಿಸಲಾಗಿದ್ದು, ಮುಳಿಯ ಗೋಲ್ಡ್ ಮತ್ತು ಡೈಮಂಡ್ ಆಡಳಿತ ಮಂಡಳಿಯ ಕೃಷ್ಣ ನಾರಾಯಣ ಮುಳಿಯ ಉದ್ಘಾಟಿಸಿ ಮಾತನಾಡಿ, ಕೃಷಿ ಬೆಳವಣಿಗೆಗೆ

ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ನಲ್ಲಿ ‘ಕೃಷಿ ಗೋಷ್ಠಿ’ ಸಂವಾದ ಕಾರ್ಯಕ್ರಮ Read More »

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯಕ್ಕೆ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ಹರೀಶ್‍ ಇಂಜಾಡಿ ಅವಿರೋಧವಾಗಿ ಆಯ್ಕೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯಕ್ಕೆ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ಹರೀಶ್‍ ಇಂಜಾಡಿ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಭಾನುವಾರದಂದು ಮಹೇಶ್‍ ಕುಮಾರ್‍ ಕರಿಕ್ಕಳ ಅವರ ಅಧ್ಯಕ್ಷತೆಯನ್ನು ಹೈಕಮಾಂಡ್‍ ಸೂಚಿಸಿದ್ದಾರೆ. ಇಂದು ಅದಕ್ಕೆ ಹರೀಶ್‍ ಇಂಜಾಡಿ, ಅಶೋಕ್‍ ನೆಕ್ರಾಜೆ ಬಂಡೆದ್ದು ಸ್ಪರ್ಧೆ ನಡೆಸುವ ಸಾಧ್ಯತೆಯನ್ನು ಹುಟ್ಟುಹಾಕಿತು. ಈ ಹಿನ್ನಲೆಯಲ್ಲಿ ನೇಮಕಗೊಂಡ ಸದಸ್ಯರು ಮಾತ್ರ ಇದ್ದು ಸಮಾಲೋಚನೆ ನಡೆಯಿತು. ಇದು ಒಂದು ಗಂಟೆಯಾದರೂ ಮುಗಿಯದಿದ್ದಾಗ ಹೊರಗೆ ಕಾಯುತ್ತಿದ್ದ ಕೆಲವರು ಒಳಗೆ ಬಂದು ಮಾತನಾಡಿದರು. ಈ ವೇಳೆ ಇ.ಒ.ರವರು ಒಳ ಬಂದು ಅವರನ್ನು

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯಕ್ಕೆ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ಹರೀಶ್‍ ಇಂಜಾಡಿ ಅವಿರೋಧವಾಗಿ ಆಯ್ಕೆ Read More »

error: Content is protected !!
Scroll to Top