ನಾಳೆ ಮಂಗಳೂರು ಆಕಾಶವಾಣಿಯಲ್ಲಿ ಸೀತಾರಾಮ ಕೇವಳರ ಚಿಂತನ

ಪುತ್ತೂರು: ಅಂತಾರಾಷ್ಟ್ರೀಯ  ರೆಡ್ ಕ್ರಾಸ್ ದಿನ (ಕ್ರೆಸೆಂಟ್ ಡೇ) ಕುರಿತಾಗಿ ಸೀತಾರಾಮ ಕೇವಳ ಅವರು ಮಂಡಿಸಿದ ಚಿಂತನವು  ಬೆಳಿಗ್ಗೆ 6.30ಕ್ಕೆ ಮಂಗಳೂರು ಆಕಾಶವಾಣಿಯಲ್ಲಿ ಪ್ರಸಾರವಾಗಲಿದೆ. ಕೇವಳ ಅವರ ಇನ್ನೂ ಮೂರು ಇತರ ಚಿಂತನಗಳು ( ರಾಷ್ಟ್ರೀಯ  ಕ್ವಿಟ್ ಇಂಡಿಯಾ ಡೇ, ಆಹಾರದ ಸಮರ್ಪಕ ಬಳಕೆ ಮತ್ತು ಉತ್ಸವಗಳು ಹೇಗಿರಬೇಕು ) ಕ್ರಮವಾಗಿ 2025ರ ಜೂನ್ 8, ಜುಲೈ 8 ಮತ್ತು ಆಗಸ್ಟ್ 8ರಂದು ಮುಂಜಾನೆ 6.30ಕ್ಕೆ ಪ್ರಸಾರವಾಗಲಿವೆ.

ನಾಳೆ ಮಂಗಳೂರು ಆಕಾಶವಾಣಿಯಲ್ಲಿ ಸೀತಾರಾಮ ಕೇವಳರ ಚಿಂತನ Read More »

ಮನುಕುಲದ ಅತ್ಯಂತ ಶಕ್ತಿಯುತ ಶಸ್ತ್ರ ಎಂದರೆ ಶಾಂತಿ : ಕಾಂಗ್ರೆಸ್‌ ಪೋಸ್ಟ್‌

ಆಪರೇಷನ್‌ ಸಿಂಧೂರ್‌ ಬೆನ್ನಲ್ಲೇ ಮಹಾತ್ಮ ಗಾಂಧೀಜಿ ಹೇಳಿಕೆ ಹಂಚಿಕೊಂಡು ಕಾಂಗ್ರೆಸ್‌ ಎಡವಟ್ಟು ಬೆಂಗಳೂರು: ಇಂದು ಮುಂಜಾನೆ ಭಾರತೀಯ ಯೋಧರು ನಡೆಸಿದ ಆಪರೇಷನ್‌ ಸಿಂಧೂರ್‌ ಸರ್ಜಿಕಲ್‌ ಸ್ಟ್ರೈಕ್‌ಗೆ ಇಡೀ ದೇಶವೇ ಹೆಮ್ಮೆಪಡುತ್ತಿದೆ. ಸೇನೆಗೆ ಅಭಿನಂದನೆಗಳ ಮಹಾಪೂರ ಹರಿದುಬರುತ್ತಿದೆ. ಈ ನಡುವೆ ಕರ್ನಾಟಕ ಕಾಂಗ್ರೆಸ್‌ ಮಹಾತ್ಮ ಗಾಂಧೀಜಿಯವರ ಸಂದೇಶವನ್ನು ಹಂಚಿಕೊಂಡು ಎಡವಟ್ಟು ಮಾಡಿಕೊಂಡಿದೆ. ಆಪರೇಷನ್‌ ಸಿಂಧೂರ್‌ ಬೆನ್ನಲ್ಲೇ ತನ್ನ ಎಕ್ಸ್‌ ಖಾತೆಯಲ್ಲಿ ರಾಜ್ಯ ಕಾಂಗ್ರೆಸ್‌, ಮಹಾತ್ಮ ಗಾಂಧಿ ಅವರ ಮನುಕುಲದ ಅತ್ಯಂತ ಶಕ್ತಿಯುತ ಶಸ್ತ್ರ ಎಂದರೆ ಶಾಂತಿ ಎಂಬ ಸಂದೇಶವನ್ನು

ಮನುಕುಲದ ಅತ್ಯಂತ ಶಕ್ತಿಯುತ ಶಸ್ತ್ರ ಎಂದರೆ ಶಾಂತಿ : ಕಾಂಗ್ರೆಸ್‌ ಪೋಸ್ಟ್‌ Read More »

ಯಾಕೆ ಆಪರೇಷನ್‌ ಸಿಂಧೂರ್‌ ಹೆಸರು?

ಕಾರ್ಯಾಚರಣೆಯ ಹೆಸರಿಗೂ ಇದೆ ಮಹತ್ವ ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ, ಭಾರತೀಯ ಸೇನೆಯು ಮಂಗಳವಾರ ತಡರಾತ್ರಿ ಪಾಕಿಸ್ತಾನದ 9 ಭಯೋತ್ಪಾದಕ ನೆಲೆಗಳ ಮೇಲೆ ವೈಮಾನಿಕ ದಾಳಿ ನಡೆಸಿತು. ಭಾರತದ ಈ ಪ್ರತೀಕಾರದ ಕ್ರಮಕ್ಕೆ ‘ಆಪರೇಷನ್ ಸಿಂಧೂರ್’ ಎಂದು ಹೆಸರಿಡಲಾಗಿದೆ. ಪಾಕಿಸ್ಥಾನದ ಉಗ್ರರು ಭಾರತದ ಹಿಂದೂ ಮಹಿಳೆಯರ ಕುಂಕುಮ ಅಳಿಸಿ ಕಣ್ಣೀರಿಡುವಂತೆ ಮಾಡಿದ್ದರು ಅದಕ್ಕೆ ಪ್ರತಿಯಾಗಿ ಭಾರತ ಪಾಕಿಸ್ಥಾನದ ಉಗ್ರ ನೆಲೆಗಳ ಮೇಲೆ ದಾಳಿ ನಡೆಸಿದ್ದು, ಅದಕ್ಕೆ ಆಪರೇಷನ್ ಸಿಂಧೂರ್

ಯಾಕೆ ಆಪರೇಷನ್‌ ಸಿಂಧೂರ್‌ ಹೆಸರು? Read More »

ಆಪರೇಷನ್‌ ಸಿಂಧೂರ್‌ : 90ಕ್ಕೂ ಹೆಚ್ಚು ಉಗ್ರರು ಬಲಿ

ತಣಿದ 140 ಕೋಟಿ ಭಾರತೀಯರ ಆಕ್ರೋಶ ; ಯುದ್ಧಕ್ಕೆ ಆಹ್ವಾನ ಎಂದ ಪಾಕಿಸ್ಥಾನ ನವದೆಹಲಿ: ಇಡೀ ದೇಶ ಗಾಢ ನಿದ್ರೆಯಲ್ಲಿರುವ ಹೊತ್ತು ಮೂರೂ ಸೇನಾ ಪಡೆಗಳು ಪಾಕಿಸ್ಥಾನದ 9 ಉಗ್ರ ನೆಲೆಗಳ ಮೇಲೆ ಕರಾರುವಕ್ಕು ದಾಳಿ ಮಾಡಿ 140 ಕೋಟಿ ಭಾರತೀಯರ ಆಕ್ರೋಶದ ಆಗ್ರಹವನ್ನು ಈಡೇರಿಸಿವೆ. ಕಳೆದ ಏ.22ರಂದು ಪಾಕಿಸ್ಥಾನದ ಉಗ್ರರು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಅಮಾಯಕ ಪ್ರವಾಸಿಗರ ಮೇಲೆ ಎರಗಿ 26 ಮಂದಿಯನ್ನು ಗುಂಡಿಕ್ಕಿ ಸಾಯಿಸಿದ ಬಳಿಕ ಭಾರತೀಯರ ರಕ್ತ ಕೊತ ಕೊತ ಕುದಿಯುತ್ತಿತ್ತು. ಸೇಡು ತೀರಿಸಲೇ

ಆಪರೇಷನ್‌ ಸಿಂಧೂರ್‌ : 90ಕ್ಕೂ ಹೆಚ್ಚು ಉಗ್ರರು ಬಲಿ Read More »

ಆಪರೇಷನ್‌ ಸಿಂಧೂರ್‌ : ಪಾಕಿಸ್ಥಾನದ 9 ಉಗ್ರ ನೆಲೆಗಳ ಮೇಲೆ ಭಾರತ ದಾಳಿ

ಅನೇಕ ಉಗ್ರರು ಸತ್ತಿರುವುದಾಗಿ ವರದಿ; ಪಾಕಿಸ್ಥಾನದಲ್ಲಿ ಭೀತಿಯ ವಾತಾವರಣ ಮುಂಜಾನೆ 1.45ಕ್ಕೆ ನಡೆದ ವಾಯುದಾಳಿ; ಭಾರತದ ಎಲ್ಲ ಪೈಲಟ್‌ಗಳು ಸುರಕ್ಷಿತವಾಗಿ ವಾಪಸ್‌ ನವದೆಹಲಿ: ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತ ಪಾಕಿಸ್ಥಾನದಲ್ಲಿರುವ ಉಗ್ರರ ಅಡಗುತಾಣಗಳ ಮೇಲೆ ಬಾಂಬ್‌ ದಾಳಿ ಮಾಡಿ ಸೇಟು ತೀರಿಸಿಕೊಂಡಿದೆ.ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಭಾರತ ತಡರಾತ್ರಿ 1.44ಕ್ಕೆ ದಾಳಿ ನಡೆಸಿದೆ. ರಫೇಲ್‌ ಯುದ್ಧ ವಿಮಾನಗಳನ್ನು ಬಳಸಿ ಪಾಕಿಸ್ಥಾನ ಮತ್ತು ಪಾಕಿಸ್ಥಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿರುವ ಭಯೋತ್ಪಾದಕ ನೆಲೆಗಳ ಮೇಲೆ ಏರ್‌ ಸ್ಟ್ರೈಕ್‌

ಆಪರೇಷನ್‌ ಸಿಂಧೂರ್‌ : ಪಾಕಿಸ್ಥಾನದ 9 ಉಗ್ರ ನೆಲೆಗಳ ಮೇಲೆ ಭಾರತ ದಾಳಿ Read More »

ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ | ಮನೀಶ್‍ ವಿರುದ್ಧ ಪ್ರಕರಣ ದಾಖಲು

ಮಂಗಳೂರು : ನಗರದ ಬಜೆ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಟ್ಸಾಪ್ ಗ್ರೂಪ್ ನಲ್ಲಿ ಮನೀಶ್‍ ಎಸ್‍.ಎಂಬ ಹೆಸರಿನವರು “ನಮ್ಮ ಕಾರ್ಯಕರ್ತನಾದ ಸುಹಾಸ್ ಬಜ್ಜೆಯ ಹತ್ಯೆಯನ್ನು ಖಂಡಿಸಿ ಇಂದು ಬೆಳಗ್ಗೆ 6:00 ಗಂಟೆಯಿಂದ ಸಂಜೆ 6:00 ಗಂಟೆಯವರೆಗೆ ದ ಕ ಜಿಲ್ಲೆ ಸಂಪೂರ್ಣ ಬಂದ್. ಸುಹಾಸ್ ರವರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ. ನಮ್ಮ ಬಲವನ್ನು ಈಗ ತೋರಿಸದೇ ಇದ್ದಲ್ಲಿ ಮುಂದೊಂದು ದಿನ ನಾವೇ ಇರುವುದಿಲ್ಲ. ಹಿಂದೂ ಸಾಗರದ ಬಿಂದು ಬಿಂದುಗಳೇ

ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ | ಮನೀಶ್‍ ವಿರುದ್ಧ ಪ್ರಕರಣ ದಾಖಲು Read More »

ಶಾಲೆಗಳ ಕಟ್ಟಡಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು : ನಗರಾಭಿವೃದ್ಧಿ ಜಂಟಿ ಕಾರ್ಯದರ್ಶಿ ಎಚ್. ಕೆ. ಕೃಷ್ಣಮೂರ್ತಿ | ನೀರಿಗೆ ಸಂಬಂಧಿಸಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ

ಪುತ್ತೂರು: ಶಾಲೆಗಳ ಕಟ್ಟಡಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು. ಜನರ ದೂರುಗಳಿಗೆ ಸರಿಯಾದ ಸ್ಪಂದನೆಯನ್ನು ನೀಡಬೇಕು. ವಸತಿ ನಿಲಯಗಳಲ್ಲಿ ನಿರ್ವಹಣೆಯ ಶಿಕ್ಷಣ ನೀಡಬೇಕು ಎಂದು ರಾಜ್ಯ ನಗರಾಭಿವೃದ್ಧಿ ಜಂಟಿ ಕಾರ್ಯದರ್ಶಿ ಎಚ್. ಕೆ. ಕೃಷ್ಣಮೂರ್ತಿ ಹೇಳಿದರು. ಅವರು ಮಂಗಳವಾರ ತಾಲೂಕು ಪಂಚಾಯಿತಿ ಮಿನಿ ಸಭಾಂಗಣದಲ್ಲಿ ಕುಡಿಯುವ ನೀರಿನ ವಿಚಾರಕ್ಕೆ ಸಂಬಂಧಿಸಿ ನಡೆದ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಭೂಕುಸಿತ, ಚರಂಡಿ ನಿರ್ವಹಣೆ ಸೇರಿ ಮಳೆಗಾಲದ ಬಗ್ಗೆ ಮುನ್ನೆಚ್ಚರಿಕೆಯನ್ನು ವಹಿಸಬೇಕು. ಅಗತ್ಯ ಯಂತ್ರೋಪಕರಣಗಳನ್ನು ಸನ್ನದ್ದ ಸ್ಥಿತಿಯಲ್ಲಿಟ್ಟುಕೊಳ್ಳಬೇಕು. ಪ್ರತಿಯೊಂದು

ಶಾಲೆಗಳ ಕಟ್ಟಡಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು : ನಗರಾಭಿವೃದ್ಧಿ ಜಂಟಿ ಕಾರ್ಯದರ್ಶಿ ಎಚ್. ಕೆ. ಕೃಷ್ಣಮೂರ್ತಿ | ನೀರಿಗೆ ಸಂಬಂಧಿಸಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ Read More »

ಮೋತಿಬಾಯಿ ಕೆ. ಯಸ್ ಇವರಿಗೆ ಡಾಕ್ಟರೇಟ್ ಗೌರವ

ಆಂಧ್ರಪ್ರದೇಶದ ಕುಪ್ಪಮ್  ದ್ರಾವಿಡಿಯನ್ ವಿಶ್ವವಿದ್ಯಾಲಯದ ಆಂಗ್ಲ ಭಾಷಾ ವಿಭಾಗಕ್ಕೆ ಕುಂದಾಪುರದ ಭಂಡಾರಕಾರ್ಸ್ ಪದವಿ ಕಾಲೇಜಿನ ಆಂಗ್ಲ ಭಾಷಾ ಅಸೋಸಿಯೇಟ್ ಪ್ರೊಪೆಸರ್ ಮೋತಿಬಾಯಿ ಕೆ. ಎಸ್. ರವರಿಗೆ ಡಾಕ್ಟರೇಟ್ ಗೌರವ ಲಭಿಸಿದೆ. ಉಡುಪಿ ಎಂ. ಜಿ. ಎಂ ಕಾಲೇಜಿನ ಆಂಗ್ಲ ಭಾಷಾ ಪ್ರೊಪೆಸರ್ ಡಾ! ಶ್ರೀನಿವಾಸ್ ಅವರ ಮಾರ್ಗದರ್ಶನ ದಲ್ಲಿ  “” The treatment of women characters in the selected plays of Dr Girish kaarnad “( ಗಿರೀಶ ಕಾರ್ನಾಡ್ ರ ಆಯ್ದ ನಾಟಕಗಳಲ್ಲಿ

ಮೋತಿಬಾಯಿ ಕೆ. ಯಸ್ ಇವರಿಗೆ ಡಾಕ್ಟರೇಟ್ ಗೌರವ Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ಟೀಮ್‍ ಬಾಯ್ಲರ್ ಸಿಸ್ಟಮ್‍ ಉದ್ಘಾಟನೆ

ಪುತ್ತೂರು:  ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅನ್ನಛತ್ರದಲ್ಲಿ ಸುಮಾರು 16 ಲಕ್ಷ ವೆಚ್ಚದಲ್ಲಿ ಅಳವಡಿಸಲಾದ ಸ್ಟೀಮ್ ಬಾಯ್ಲರ್ ಸಿಸ್ಟಮ್ ನ ಉದ್ಘಾಟನಾ ಕಾರ್ಯಕ್ರಮ ಮಂಗಳವಾರ ನಡೆಯಿತು. ಕೆನರಾ ಬ್ಯಾಂಕ್ ನ 10 ಲಕ್ಷ ರೂ.,  ಕರ್ಣಾಟಕ ಬ್ಯಾಂಕ್ ನ 5 ಲಕ್ಷ ರೂ. ಹಾಗೂ ದಾನಿಗಳ ದೇಣಿಗೆಯಲ್ಲಿ ಸ್ಟೀಮ್ ಬಾಯ್ಲರ್ ವ್ಯವಸ್ಥೆಯನ್ನು ಅಳವಡಿಸಲಾಗಿದ್ದು. ಬೆಳಗ್ಗೆ ದೇವಸ್ಥಾನದ ಪ್ರಧಾನ ಅರ್ಚಕ ವೇ.ಮೂ. ವಸಂತ ಕುಮಾರ್ ಕೆದಿಲಾಯರು ಧಾರ್ಮಿಕ ವಿಧಿಗಳನ್ನು ನೆರವೇರಿಸಿದರು. ಬಳಿಕ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ಟೀಮ್‍ ಬಾಯ್ಲರ್ ಸಿಸ್ಟಮ್‍ ಉದ್ಘಾಟನೆ Read More »

ದ.ಕ. ಬಂದ್‍ ಕರೆ ಹಿನ್ನಲೆ ಹಿಂದೂ ಮುಖಂಡ ಶರಣ್ ಪಂಪ್ ವೇಲ್ ವಿರುದ್ಧ ಎಫ್‍.ಐ.ಆರ್‍

ಮಂಗಳೂರು : ಹಿಂದೂ ಮುಖಂಡ ಸುಹಾಸ್ ಶೆಟ್ಟಿ ಹತ್ಯೆಯ ಬಳಿಕ  ದಕ್ಷಿಣ ಕನ್ನಡ ಜಿಲ್ಲಾ ಬಂದ್‍ ಕರೆ ಗೆ ನೀಡಿದ ಬೆನ್ನಲ್ಲೇ ಹಿಂದೂ ಮುಖಂಡ ಶರಣ್ ಪಂಪ್ ವೇಲ್ ವಿರುದ್ಧ  ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಬಂದ್ ಗೆ ಕರೆ ನೀಡಿದ್ದು, ಈ ಸಂದರ್ಭದಲ್ಲಿ ಸರ್ಕಾರಿ ಬಸ್ ಗಳಿಗೆ ಕಲ್ಲೆಸೆದು ಹಾನಿ ಮಾಡಲಾಗಿದೆ. ಈ ವೇಳೆ BNS ಕಾಯ್ದೆ 353 (2) 196 (b) (1) 49 ಹಾಗೂ 324

ದ.ಕ. ಬಂದ್‍ ಕರೆ ಹಿನ್ನಲೆ ಹಿಂದೂ ಮುಖಂಡ ಶರಣ್ ಪಂಪ್ ವೇಲ್ ವಿರುದ್ಧ ಎಫ್‍.ಐ.ಆರ್‍ Read More »

error: Content is protected !!
Scroll to Top