ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್‍ ಶೆಟ್ಟಿ ಹತ್ಯೆ | ದ.ಕ.ಜಿಲ್ಲಾದ್ಯಂತ ಬಂದ್‍ ಹಿನ್ನಲೆ |  ಪುತ್ತೂರು-ಮಂಗಳೂರು ಕೆಎಸ್‍ ಆರ್ ಟಿಸಿ ಬಸ್‍ ಗಳ ಪುತ್ತೂರು-ಮಂಗಳೂರು ಓಡಾಟ ಸ್ಥಗಿತ

ಪುತ್ತೂರು: ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಹತ್ಯೆ ಖಂಡಿಸಿ ವಿಶ್ವ ಹಿಂದೂ ಪರಿಷತ್‍ ದ.ಕ. ಜಿಲ್ಲಾ ಬಂದ್‍ ಗೆ ಕರೆ ನೀಡಿದ್ದು, ಈ ಹಿನ್ನಲೆಯಲ್ಲಿ ಪುತ್ತೂರಿನಲ್ಲಿ ಬಹುತೇಕ ಬಸ್‍ ಗಳ ಓಡಾಟ ಕಡಿಮೆಯಾಗಿದೆ. ಬಂದ್‍ ಕರೆ ಹಿನ್ನಲೆಯಲ್ಲಿ ಇಂದು ಬೆಳಿಗ್ಗೆಯಿಂದಲೇ ಅಂಗಡಿ ಮುಂಗಟ್ಟುಗಳನ್ನು ಬಂದ್‍ ಮಾಡಲಾಗಿದೆ. ಕೆಲಸಕ್ಕೆ ತೆರಳುತ್ತಿದ್ದ ಹಲವಾರು ಮಂದಿ ನಗರಕ್ಕೆ ಬಂದು ಹಿಂದಕ್ಕೆ ತೆರಳುತ್ತಿದ್ದಾರೆ ಎನ್ನಲಾಗಿದೆ. ಪುಣಚ, ಬೆಟ್ಟಂಪಾಡಿ ಮುಂತಾದ ಗ್ರಾಮಾಂತರ ಕಡೆಗಳಿಂದ ನಗರಕ್ಕೆ ಬರುವ ಹಲವಾರು ಬಸ್‍ ಗಳು ಸಾಲುಸಾಲಾಗಿ ಪೆಟ್ರೋಲ್‍ […]

ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್‍ ಶೆಟ್ಟಿ ಹತ್ಯೆ | ದ.ಕ.ಜಿಲ್ಲಾದ್ಯಂತ ಬಂದ್‍ ಹಿನ್ನಲೆ |  ಪುತ್ತೂರು-ಮಂಗಳೂರು ಕೆಎಸ್‍ ಆರ್ ಟಿಸಿ ಬಸ್‍ ಗಳ ಪುತ್ತೂರು-ಮಂಗಳೂರು ಓಡಾಟ ಸ್ಥಗಿತ Read More »

ಇಂದು ದ.ಕ ಬಂದ್‌, ಮಂಗಳೂರಿನಲ್ಲಿ ಬಸ್‌ಗೆ ಕಲ್ಲು ತೂರಾಟ

ಸುಹಾಸ್‌ ಶೆಟ್ಟಿ ಕೊಲೆಗೆ ಹಿಂದೂ ಸಂಘಟನೆಗಳಿಂದ ಆಕ್ರೋಶ ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಂದ್​​ಗೆ ವಿಶ್ವ ಹಿಂದೂ ಪರಿಷತ್ ಕರೆ ಕೊಟ್ಟಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಹೇರಲಾಗಿದೆ. ಮಂಗಳೂರಲ್ಲಿ ವಾಹನ ಸಂಚಾರ ಬಹುತೇಕ ಬಂದ್‌ ಆಗಿದೆ. ಅಂಗಡಿ ಮುಂಗಟ್ಟುಗಳು ಮುಚ್ಚಿವೆ. ಮಂಗಳೂರಿನಲ್ಲಿ ಸಂಚಾರ ಆರಂಭಿಸಿದ ಬಸ್‌ಗೆ ಕಲ್ಲು ತೂರಲಾಗಿದೆ. ಗುಂಪೊಂದು ಹಂಪನಕಟ್ಟೆ ಬಳಿ ಬಸ್‌ಗೆ ಕಲ್ಲು ತೂರಾಟ ನಡೆಸಿದ ಪರಿಣಾಮ ಬಸ್ಸಿನ ಮುಂಭಾಗದ

ಇಂದು ದ.ಕ ಬಂದ್‌, ಮಂಗಳೂರಿನಲ್ಲಿ ಬಸ್‌ಗೆ ಕಲ್ಲು ತೂರಾಟ Read More »

ಸುಹಾಸ್‍ ಶೆಟ್ಟಿ ಹತ್ಯೆ  ಖಂಡನೆ : ಇಂದು ವಿಎಚ್‍ಪಿಯಿಂದ  ದ.ಕ. ಜಿಲ್ಲೆ ಬಂದ್‍ ಗೆ ಕರೆ

ಮಂಗಳೂರು: ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಹತ್ಯೆ ಖಂಡಿಸಿ ಇಂದು ದಕ್ಷಿಣ ಕನ್ನಡ ಜಿಲ್ಲೆ ಬಂದ್ ಗೆ ವಿಶ್ವ ಹಿಂದೂ ಪರಿಷತ್ ಕರೆ ನೀಡಿದೆ. ಇಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಬಂದ್ ಗೆ ಕರೆ ನೀಡಲಾಗಿದೆ ಎಂದು ವಿಎಚ್‍ ಪಿ  ಮುಖಂಡ ಶರಣ್ ಪಂಪ್ ವೆಲ್ ತಿಳಿಸಿದ್ದಾರೆ. ಎಲ್ಲಾ ವ್ಯಾಪಾರ, ವಹಿವಾಟು, ವಾಹನ ಸಂಚಾರ ಬಂದ್ ಮಾಡಲು ಕರೆ ನೀಡಲಾಗಿದೆ. ಸುಹಾಸ್ ಶೆಟ್ಟಿ ಮತ್ತು ಐವರು ಸಹಚರರು ಕಾರ್ ನಲ್ಲಿ ಹೋಗುತ್ತಿದ್ದರು.

ಸುಹಾಸ್‍ ಶೆಟ್ಟಿ ಹತ್ಯೆ  ಖಂಡನೆ : ಇಂದು ವಿಎಚ್‍ಪಿಯಿಂದ  ದ.ಕ. ಜಿಲ್ಲೆ ಬಂದ್‍ ಗೆ ಕರೆ Read More »

ರೌಡಿ ಶೀಟರ್ ಸುಹಾಸ್‍ ಶೆಟ್ಟಿ ಬರ್ಬರ ಹತ್ಯೆ

ಮಂಗಳೂರು: ರೌಡಿ ಶೀಟರ್ ಒಬ್ಬನನ್ನು ತಲವಾರಿನಿಂದ ಹತ್ಯೆ ಮಾಡಿದ ಘಟನೆ ಬಜ್ಪೆಯ ಕಿನ್ನಿಪದವು ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿ ಗುರುವಾರ ಸಂಜೆ ನಡೆದಿದೆ. ರೌಡಿ ಶೀಟರ್‌ ಸುಹಾಸ್ ಶೆಟ್ಟಿ ಕೊಲೆಯಾದ ವ್ಯಕ್ತಿ. ಈತ ಸುರತ್ಕಲ್‌ನ ಮುಹಮ್ಮದ್ ಫಾಝಿಲ್‌ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ. ತಂಡವೊಂದು ಸಾರ್ವಜನಿಕರ ಎದುರಲ್ಲೇ ತಲವಾರಿನಿಂದ ದಾಳಿ ನಡೆಸುತ್ತಿರುವ ವೀಡಿಯೊ ವೈರಲ್‌ ಆಗಿದೆ. ಸುಹಾಸ್ ಶೆಟ್ಟಿ ವಿರುದ್ಧ ಮುಹಮ್ಮದ್ ಫಾಝಿಲ್‌ ಕೊಲೆ ಪ್ರಕರಣ ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿದ್ದು, ಬಜ್ಪೆ ಪೊಲೀಸ್

ರೌಡಿ ಶೀಟರ್ ಸುಹಾಸ್‍ ಶೆಟ್ಟಿ ಬರ್ಬರ ಹತ್ಯೆ Read More »

ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ : ಮಂಗಳೂರಿನಲ್ಲಿ ಹೈ ಅಲರ್ಟ್‌, ಬಂದ್‌ ಪರಿಸ್ಥಿತಿ

ಗುರುವಾರ ರಾತ್ರಿ ಬಜಪೆ ಸಮೀಪ ನಡುರಸ್ತೆಯಲ್ಲಿ ಕಾರು ಅಡ್ಡಗಟ್ಟಿ ತಲವಾರುಗಳಿಂದ ಕೊಚ್ಚಿ ಭೀಕರ ಹತ್ಯೆ ಮಂಗಳೂರು: ಬಜಪೆಯ ಕಿನ್ನಿಪದವುನಲ್ಲಿ ಗುರುವಾರ ರಾತ್ರಿ ರೌಡಿಶೀಟರ್ ಮೂಲತಃ ಬೆಳ್ತಂಗಡಿಯ ನಿವಾಸಿ ಸುಹಾಸ್ ಶೆಟ್ಟಿ (32) ಎಂಬವನನ್ನು ತಂಡವೊಂದು ಮಾರಕಾಸ್ತ್ರಗಳಿಂದ ಕಡಿದು ಕೊಲೆ ಮಾಡಿದ ಬರ್ಬರ ಘಟನೆ ಹಿನ್ನೆಲೆ ಇಂದು ಮಂಗಳೂರಿನಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಾಗಿದ್ದು, ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಪೊಲೀಸರು ಹೈ ಅಲರ್ಟ್‌ ಘೋಷಿಸಿದ್ದಾರೆ. ಬೆಳಗ್ಗಿನಿಂದಲೇ ಮಂಗಳೂರಿನಲ್ಲಿ ಬಂದ್‌ ಮಾದರಿಯ ವಾತಾವರಣ ಕಂಡುಬರುತ್ತಿದೆ. ಬಸ್‌ಗಳು ಓಡಾಟ ನಡೆಸುತ್ತಿಲ್ಲ. ಕೆಲವೇ

ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ : ಮಂಗಳೂರಿನಲ್ಲಿ ಹೈ ಅಲರ್ಟ್‌, ಬಂದ್‌ ಪರಿಸ್ಥಿತಿ Read More »

ಪುತ್ತೂರು ಭರತ್ ವಿಧಿವಶ

ಪುತ್ತೂರು: ಪಡ್ನೂರು ಗ್ರಾಮದ ಮತಾವು ಮನೆಯ ದಿ. ಹರೀಶ ಗೌಡ ಮತ್ತು ಜಯಂತಿ ದಂಪತಿಯ ಹಿರಿಯ ಪುತ್ರ ಭರತ್ ಮತಾವು ನಿನ್ನೆ ರಾತ್ರಿ ತೀವ್ರ ಹೃದಯಾಘಾತದಿಂದ ಕೊನೆಯುಸಿರೆಳೆದರು. ಭರತ್ ಅವರಿಗೆ ಸುಮಾರು 46 ವರ್ಷ ವಯಸ್ಸಾಗಿದ್ದು ಬೆಂಗಳೂರಿನಲ್ಲಿ ಸಿವಿಲ್ ಬಿಲ್ದರ್ ಆಗಿ ಸ್ವಯಂವೃತ್ತಿ ನಿರತರಾಗಿದ್ದರು. ಮೇಲೊಬ್ಬ ಮಾಯಾವಿ – ಪುತ್ತೂರು ಭರತ್ ಸಿನಿಮಾ ರಂಗದಲ್ಲೂ ಸಕ್ರಿಯರಾಗಿದ್ದ ಅವರು ‘ಮೇಲೊಬ್ಬ ಮಾಯಾವಿ’ ಎಂಬ ಸಿನಿಮಾವನ್ನು ನಿರ್ಮಾಣ ಮಾಡಿ ಹೆಸರು ಮಾಡಿದ್ದರು. ಅಲ್ಲಿ ‘ಪುತ್ತೂರು ಭರತ್’ ಎಂದೇ ಜನಪ್ರಿಯರಾಗಿದ್ದರು. ಪುತ್ತೂರಿನ

ಪುತ್ತೂರು ಭರತ್ ವಿಧಿವಶ Read More »

ಅಮುಲ್ ಹಾಲಿನ ದರ 2.ರೂ ಏರಿಕೆ

ಬೆಂಗಳೂರು: ಇತ್ತೀಚಿಗೆ ದಿನಗಳಲ್ಲಿ ಕೆಎಂಎಫ್ ನಂದಿನಿ ಹಾಲಿನ ಬೆಲೆ ಏರಿಕೆಯಾಗಿದೆ.  ಇದೀಗ ಅದರ ಬೆನ್ನಲ್ಲೇ ಅಮುಲ್ ಹಾಲಿನ ದರ 2 ರೂ. ಏರಿಕೆಯಾಗಿದೆ. ದೇಶಾದ್ಯಂತ ಅಮುಲ್ ಹಾಲಿನ ಪರಿಷ್ಕೃತ ದರ ಇಂದಿನಿಂದಲೇ (ಮೇ 1) ಜಾರಿಯಾಗಿದೆ. ಈ ದರ ಏರಿಕೆಯು ಅಮುಲ್ ಸ್ಟ್ಯಾಂಡರ್ಡ್, ಅಮುಲ್ ಬಫೆಲೋ, ಅಮುಲ್ ಗೋಲ್ಡ್, ಅಮುಲ್ ಸ್ಲಿಮ್ ಆಂಡ್ ಟ್ರಿಮ್, ಅಮುಲ್ ಚಾಯ್‌ಮಜಾ, ಅಮುಲ್ ತಾಜಾ ಹಾಗೂ ಅಮುಲ್ ಕೌ ಮಿಲ್ಕ್ ಗಳಿಗೆ ಬೆಲೆ ಏರಿಕೆ ಅನ್ವಯವಾಗುತ್ತದೆ

ಅಮುಲ್ ಹಾಲಿನ ದರ 2.ರೂ ಏರಿಕೆ Read More »

ನಾಳೆ (ಮೇ.2) : ಎಸ್‍.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಡೆಸಿದ್ದ 2025ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ -1ರ ಫಲಿತಾಂಶ ನಾಳೆ ಮೇ. 2ರಂದು ಪ್ರಕಟವಾಗಲಿದೆ. ಬೆಳಗ್ಗೆ 11.30ಕ್ಕೆ ಶಾಲಾ ಶಿಕ್ಷಣ ಸಚಿವರು ಸುದ್ದಿಗೋಷ್ಠಿ ನಡೆಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಿದ್ದಾರೆ. ಫಲಿತಾಂಶವನ್ನು karresults.nic.in ವೆಬ್ ಸೈಟ್ ನಲ್ಲಿ ಮಧ್ಯಾಹ್ನ 12.30ಗೆ ವೀಕ್ಷಿಸಬಹುದು.

ನಾಳೆ (ಮೇ.2) : ಎಸ್‍.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶ ಪ್ರಕಟ Read More »

ಪುತ್ತೂರು: ವಿದ್ಯುತ್‍ ತಗುಲಿ ಮಹಿಳೆ ಮೃತ್ಯು

ಪುತ್ತೂರು: ವಿದ್ಯುತ್ ಶಾಕ್‌ ಹೊಡೆದು ಮಹಿಳೆಯೋರ್ವರು ಮೃತಪಟ್ಟ ಘಟನೆ ಪುತ್ತೂರಿನ ಅರಿಯಡ್ಕ ಗ್ರಾಮದ ಬೇಂಗತ್ತಡ್ಕದಲ್ಲಿ ನಡೆದಿದೆ. ಮೃತಪಟ್ಟ ಮಹಿಳೆಯನ್ನು ದೇವಪ್ಪ ನಾಯ್ಕ ಅವರ ಪತ್ನಿ ಭಾಗೀರಥಿ (59) ಎಂದು ಗುರುತಿಸಲಾಗಿದೆ. ಮಧ್ಯಾಹ್ನ ಮನೆಯ ಟೇರಸ್ ಮೇಲೆ ತೆರಳಿದ ಸಂದರ್ಭದಲ್ಲಿ ಪಂಪ್‌ಗೆ ಸೇರಿಸಲಾಗಿದ್ದ ವಯರ್ ಮೇಲೆ ಕಾಲಿಟ್ಟಾಗ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತರು ಪತಿ, ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ.

ಪುತ್ತೂರು: ವಿದ್ಯುತ್‍ ತಗುಲಿ ಮಹಿಳೆ ಮೃತ್ಯು Read More »

ಯಕ್ಷಗಾನ ವಿದ್ವಾಂಸ ಡಾ.ಎಂ. ಪ್ರಭಾಕರ ಜೋಶಿಯವರಿಗೆ ಸ್ವರ್ಣ ಸಾಧನಾ ಪ್ರಶಸ್ತಿ ಪ್ರದಾನ

ಪುತ್ತೂರು : ಪ್ರಸ್ತುತ ಕೂಡು ಕುಟುಂಬದ ಸವಿಯ ಸನ್ನಿವೇಶ ಕಡಿಮೆಯಾಗುತ್ತಿದ್ದು, ಇದು ಕಟು ವಾಸ್ತವವಾಗಿದೆ. ಈ ನಿಟ್ಟಿನಲ್ಲಿ ನಮ್ಮ ಸಂಜೆಯ ಮೌಲ್ಯಗಳನ್ನು ಗಟ್ಟಿಗೊಳಿಸುವಲ್ಲಿ, ಮೌಲ್ಯಯುತವಾಗಿಸುವಲ್ಲಿ ನಿವೃತ್ತ ನೌಕರರಂತಹ ಸಂಘಟನೆ ಪೂರಕವಾಗಿದೆ ಎಂದು ವಿಶ್ರಾಂತ ಪ್ರೊಫೆಸರ್, ಸಾಹಿತಿ ತಾಳ್ತಂಜೆ ವಸಂತ ಕುಮಾರ್‍ ಅಭಿಪ್ರಾಯಪಟ್ಟವರು. ಅವರು ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘ ಪುತ್ತೂರು ತಾಲೂಕು ಘಟಕದ ವತಿಯಿಂದ ಸ್ವರ್ಣ ಸಾಧನಾ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ, ಯಕ್ಷಗಾನ ವಿದ್ವಾಂಸ ಡಾ.ಎಂ.ಪ್ರಭಾಕರ ಜೋಶಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.

ಯಕ್ಷಗಾನ ವಿದ್ವಾಂಸ ಡಾ.ಎಂ. ಪ್ರಭಾಕರ ಜೋಶಿಯವರಿಗೆ ಸ್ವರ್ಣ ಸಾಧನಾ ಪ್ರಶಸ್ತಿ ಪ್ರದಾನ Read More »

error: Content is protected !!
Scroll to Top