ಅಕ್ಷಯ ತೃತೀಯ : ಜಿ.ಎಲ್‍.ಆಚಾರ್ಯ ಜ್ಯುವೆಲ್ಲರ್ಸ್‍ ನಲ್ಲಿ ಗ್ರಾಹಕರಿಂದ ಉತ್ತಮ ಸ್ಪಂದನೆ

ಪುತ್ತೂರು: ಅಕ್ಷಯ ತೃತೀಯ ದಿನವಾದ ಬುಧವಾರ ಪುತ್ತೂರು ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್’ನಲ್ಲಿ ಭರಪೂರ ಗ್ರಾಹಕರಿಂದ ಉತ್ತಮ ಸ್ಪಂದನೆ ದೊರೆಯಿತು. ಸಂಸ್ಥೆಯಲ್ಲಿ ಅಕ್ಷಯ ತೃತೀಯ ಶುಭ ದಿನದಂದು ಉತ್ತಮ ಕೊಡುಗೆ’ಗಳನ್ನು ನೀಡಲಾಗಿತ್ತು. ಈ ಕೊಡುಗೆಗಳಿಗೆ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಗ್ರಾಹಕರು ಭಾರೀ ಸಂಖ್ಯೆಯಲ್ಲಿ ಸೇರಿದ್ದರು. ವಜ್ರಾಭರಣಗಳ ಮೇಲೆ ಪ್ರತೀ ಕ್ಯಾರೆಟ್’ಗೆ 7000 ರೂ.ವರೆಗೆ ರಿಯಾಯಿತಿ ನೀಡಲಾಯಿತು. ಬೆಳ್ಳಿ ಆಭರಣಗಳ ಮೇಲೆ ಪ್ರತೀ ಕೆ.ಜಿ.ಗೆ 3000 ರೂ.ವರೆಗೆ ರಿಯಾಯಿತಿ ಹಾಗೂ ಚಿನ್ನಾಭರಣಗಳ ಮೇಲೆ ಪ್ರತೀ 10 ಗ್ರಾಂಗೆ 2500 ರೂ.ವರೆಗೆ […]

ಅಕ್ಷಯ ತೃತೀಯ : ಜಿ.ಎಲ್‍.ಆಚಾರ್ಯ ಜ್ಯುವೆಲ್ಲರ್ಸ್‍ ನಲ್ಲಿ ಗ್ರಾಹಕರಿಂದ ಉತ್ತಮ ಸ್ಪಂದನೆ Read More »

ಅಕ್ರಮವಾಗಿ ಸಂಗ್ರಹವಾಗಿದ್ದ 500 ಕ್ವಿಂಟಾಲ್ ಅಕ್ಕಿ ವಶ

ಮಂಗಳೂರು: ನಗರದ ಖಾಸಗಿ ಕಾಲೇಜಿನ ಹಿಂಭಾಗದಲ್ಲಿರುವ ಗೋದಾಮಿನಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಸುಮಾರು 500 ಕ್ವಿಂಟಾಲ್ ಅಕ್ಕಿಯನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಸಾರ್ವಜನಿಕರಿಂದ ಬಂದ ದೂರುಗಳ ಆಧಾರದ ಮೇಲೆ, ಇಲಾಖೆಯ ಉಪ ನಿರ್ದೇಶಕಿ ಅನಿತಾ ವಿ. ಮತ್ತೂರು ಅವರ ನೇತೃತ್ವದಲ್ಲಿ ದಾಳಿ ನಡೆಸಲಾಯಿತು. “ಬಾಡಿಗೆ ಗೋದಾಮಿನಲ್ಲಿ ಬಾಸುಮತಿ, ಸೋನಾ ಮಸೂರಿ, ಜೀರಾ ರೈಸ್ ಮತ್ತು ತೌಡು ಅಕ್ಕಿ ಸೇರಿದಂತೆ ವಿವಿಧ ಬ್ರಾಂಡ್‌ಗಳ ಅಕ್ಕಿ ಚೀಲಗಳಿದ್ದವು. ಇದರ ಜೊತೆಗೆ, ಯಾವುದೇ ಬ್ರಾಂಡಿಂಗ್ ಇಲ್ಲದ ಬಿಳಿ

ಅಕ್ರಮವಾಗಿ ಸಂಗ್ರಹವಾಗಿದ್ದ 500 ಕ್ವಿಂಟಾಲ್ ಅಕ್ಕಿ ವಶ Read More »

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಶ್ರೀ ಬಸವೇಶ್ವರ ಜಯಂತಿ ಆಚರಣೆ

ಪುತ್ತೂರು: ಪುತ್ತೂರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶ್ರೀ ಬಸವೇಶ್ವರ ಜಯಂತಿ ಆಚರಣೆ ಬುಧವಾರ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆಯಿತು. ತಹಸೀಲ್ದಾರ್ ಪುರಂದರ ಹೆಗ್ಡೆ ಬಸವೇಶ್ವರ ಭಾವಚಿತ್ರದ ಮುಂದೆ ದೀಪ ಬೆಳಗಿಸಿ ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿ ಮಾತನಾಡಿ, 12ನೇ ಶತಮಾನದಲ್ಲಿ ಹುಟ್ಟಿದ ಬಸವೇಶ್ವರರು ವೀರಶೈವ ಪ್ರತಿಪಾದಕರು. ಇಂತಹಾ ವೀರಶೈವ ಜನಾಂಗದವರು ಕರ್ನಾಟಕದಲ್ಲಿ ಕಡಿಮೆಯಿದ್ದರೂ ಉತ್ತರ ಕರ್ನಾಟಕದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಬಸವೇಶ್ವರರು ಸಮಾಜದಲ್ಲಿರುವ ಸಮಾನತೆ, ಜಾತಿ-ಮತ ಬೇಧಗಳನ್ನು ತೊಡೆದು ಹಾಕುವ ಕುರಿತು ತನ್ನ ವಚನಗಳಲ್ಲಿ ತಿಳಿ

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಶ್ರೀ ಬಸವೇಶ್ವರ ಜಯಂತಿ ಆಚರಣೆ Read More »

ಪುತ್ತೂರು: ಮೇ 5 : ಶೃಂಗೇರಿಯಲ್ಲಿ ಹಿಂದೂ ಧರ್ಮ ಶಿಕ್ಷಣ ತರಗತಿಗಳಿಗೆ ಚಾಲನೆ | ಪುತ್ತೂರಿನಿಂದ ಸಾವಿರಾರು ಮಂದಿ ಭಾಗಿ

ಪುತ್ತೂರು: ಪುತ್ತೂರಿನಲ್ಲಿ ಹಿಂದೂ ಧರ್ಮ ಶಿಕ್ಷಣ ನೀಡುವ ನಿಟ್ಟಿನಲ್ಲಿ ಈಗಾಗಲೇ ಗ್ರಾಮ ಸಹಿತ ತಾಲೂಕು ಸಮಿತಿಗಳನ್ನು ರಚಿಸಲಾಗಿದ್ದು, ಮೇ ೫ ರಂದು ಅಪರಾಹ್ನ 3 ಗಂಟೆಗೆ ಹಿಂದೂ ಧರ್ಮ ಶಿಕ್ಷಣ ತರಗತಿಗೆ ಶೃಂಗೇರಿಯಲ್ಲಿ ಶೃಂಗೇರಿ ಜಗದ್ಗುರುಗಳಾದ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ತಮ್ಮ ಅಮೃತ ಹಸ್ತದಿಂದ ಚಾಲನೆ ನೀಡಲಿದ್ದಾರೆ ಎಂದು ತಾಲೂಕು ಸಮಿತಿ ಉಪಾಧ್ಯಕ್ಷ ಆರ್.ಸಿ.ನಾರಾಯಣ ತಿಳಿಸಿದ್ದಾರೆ. ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪುತ್ತೂರು ಧಾರ್ಮಿಕ ಶಿಕ್ಷಣದ ಕೇಂದ್ರವಾಗಬೇಕು. ಈ ಮೂಲಕ ಕರ್ನಾಟಕದಾದ್ಯಂತ ಶಿಕ್ಷಣದ ಮಹತ್ವ ಪಸರಿಸಬೇಕು.

ಪುತ್ತೂರು: ಮೇ 5 : ಶೃಂಗೇರಿಯಲ್ಲಿ ಹಿಂದೂ ಧರ್ಮ ಶಿಕ್ಷಣ ತರಗತಿಗಳಿಗೆ ಚಾಲನೆ | ಪುತ್ತೂರಿನಿಂದ ಸಾವಿರಾರು ಮಂದಿ ಭಾಗಿ Read More »

ಸಂಟ್ಯಾರ್ ಜಂಕ್ಷನ್‍ ಬಳಿ ಸರಣಿ ಅಪಘಾತ | ಅದೃಷ್ಟವಶಾತ್‍ ಪ್ರಾಣಪಾಯದಿಂದ ಪಾರು

ಪುತ್ತೂರು: ಸಂಟ್ಯಾರ್ ಜಂಕ್ಷನ್ ನಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್, ಮಾರುತಿ ಕಾರು ಹಾಗೂ ಎರಡು ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ ನಡೆದಿದೆ. ಪುತ್ತೂರಿನಿಂದ ಸುಳ್ಯ ಕಡೆಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಸಂಟ್ಯಾರ್ ಜಂಕ್ಷನ್ ನಲ್ಲಿ ರಸ್ತೆ ಬದಿ ನಿಲ್ಲಿಸಿ ಪ್ರಯಾಣಿಕರನ್ನು ಹತ್ತಿಸುತ್ತಿದ್ದ ವೇಳೆ ಪಾಣಾಜೆ ಕಡೆಯಿಂದ ಬಂದ ಮಾರುತಿ (ಕೆಎಂ3ಎಂ.ಬಿ6672) ಎದುರಿನಿಂದ ಬಂದ ಸುಝುಕಿ ಎಕ್ಸಸ್(ಕೆಎ21 ಇಬಿ4576) ಡಿಕ್ಕಿ ಹೊಡೆದು ಎದುರಿನಿಂದ ಬಂದ ಬಜಾಜ್ ಪಲ್ಸರ್(ಕೆಎ21ವಿ5950) ಬೈಕ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದಿಂದ

ಸಂಟ್ಯಾರ್ ಜಂಕ್ಷನ್‍ ಬಳಿ ಸರಣಿ ಅಪಘಾತ | ಅದೃಷ್ಟವಶಾತ್‍ ಪ್ರಾಣಪಾಯದಿಂದ ಪಾರು Read More »

ಹೆಂಡತಿ, ಮಗನನ್ನು ಗುಂಡಿಕ್ಕಿ ಸಾಯಿಸಿ ಉದ್ಯಮಿ ಆತ್ಮಹತ್ಯೆ

ಮೈಸೂರು ಮೂಲದ ಸಾಫ್ಟ್‌ವೇರ್‌ ಕಂಪನಿ ಮಾಲೀಕನಿಂದ ಘೋರ ಕೃತ್ಯ ಮೈಸೂರು:‌ ಮೈಸೂರು ಮೂಲದ ಅಮೆರಿಕದ ಉದ್ಯಮಿಯೊಬ್ಬರು ಹೆಂಡತಿ ಮತ್ತು ಮಗನನ್ನು ಗುಂಡಿಕ್ಕಿ ಸಾಯಿಸಿ ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಸಂಭವಿಸಿದೆ. ಇನ್ನೋರ್ವ ಮಗ ಹೊರಗಿದ್ದ ಕಾರಣ ಬದುಕುಳಿದಿದ್ದಾನೆ. ಹರ್ಷವರ್ಧನ ಕಿಕ್ಕೇರಿ ಈ ಕೃತ್ಯವೆಸಗಿದ ಉದ್ಯಮಿ. ಅಮೆರಿಕದ ವಾಷಿಂಗ್ಟನ್ ಬಳಿಯ ನ್ಯೂಕ್ಯಾಸಲ್‌ನಲ್ಲಿ ಪತ್ನಿ ಶ್ವೇತಾ ಮತ್ತು 14 ವರ್ಷದ ಮಗನನ್ನು ಗುಂಡಿಕ್ಕಿ ಕೊಂದಿದ್ದಾರೆ. ಬಳಿಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಏ.24ರಂದು ನಡೆದಿದೆ. ದಂಪತಿಯ ಕಿರಿಯ ಮಗ

ಹೆಂಡತಿ, ಮಗನನ್ನು ಗುಂಡಿಕ್ಕಿ ಸಾಯಿಸಿ ಉದ್ಯಮಿ ಆತ್ಮಹತ್ಯೆ Read More »

ಕೆ.ಎಸ್. ಎಸ್ ಕಾಲೇಜಿನ ಪ್ರಾಕೃತ ಪ್ರವೇಶ ಮತ್ತು ಡಿಪ್ಲೋಮಾ ಕೋರ್ಸಿಗೆ ಉತ್ತಮ ಫಲಿತಾಂಶ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಇತಿಹಾಸ ವಿಭಾಗ ಹಾಗೂ ರಾಷ್ಟ್ರೀಯ ಪ್ರಾಕೃತ ಅಧ್ಯಯನ ಮತ್ತು ಸಂಶೋಧನಾ ಸಂಸ್ಥೆ ಶ್ರವಣಬೆಳಗೊಳ ಜಂಟಿಯಾಗಿ  ಪ್ರಾಕೃತ ಸರ್ಟಿಫಿಕೇಟ್ ಮತ್ತು ಡಿಪ್ಲೋಮ  ಕೋರ್ಸ್ನ ಫಲಿತಾಂಶ ಕಾರ್ಯಕ್ರಮ ನಡೆಯಿತು. ಇತಿಹಾಸ ವಿಭಾಗದ ಮುಖ್ಯಸ್ಥ ಡಾ ಪ್ರಸಾದ. ಎನ್ ಹಾಗೂ ಇತಿಹಾಸ ಉಪನ್ಯಾಸಕಿ ನಮಿತಾ ಎಂ ಎ ಅವರ ಮಾರ್ಗದರ್ಶನದಲ್ಲಿ   ಪ್ರತಿ ವರ್ಷ ಕೆ.ಎಸ್. ಎಸ್ ಕಾಲೇಜಿನ ಪ್ರಾಕೃತ ಪ್ರವೇಶ ಮತ್ತು ಡಿಪ್ಲೋಮಾ ಕೋರ್ಸಿಗೆ ಉತ್ತಮ ಫಲಿತಾಂಶ ನಡೆಸಲಾಗುತ್ತದೆ.  ಈ ಕೋರ್ಸಿಗೆ 31 ವಿದ್ಯಾರ್ಥಿಗಳು ದಾಖಲಾಗಿ

ಕೆ.ಎಸ್. ಎಸ್ ಕಾಲೇಜಿನ ಪ್ರಾಕೃತ ಪ್ರವೇಶ ಮತ್ತು ಡಿಪ್ಲೋಮಾ ಕೋರ್ಸಿಗೆ ಉತ್ತಮ ಫಲಿತಾಂಶ Read More »

ಮೇ 5ರಿಂದ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಸಮುದಾಯಗಳ ಸಮಗ್ರ ಸಮೀಕ್ಷೆ

ಮಂಗಳೂರು: ಆಂತರಿಕ ಮೀಸಲಾತಿ ಮ್ಯಾಟ್ರಿಕ್ಸ್ ಅನುಷ್ಠಾನಕ್ಕೆ ಅನುಕೂಲವಾಗುವಂತೆ ಮೇ 5ರಿಂದ 17ರವರೆಗೆ ಎಲ್ಲ ಪರಿಶಿಷ್ಟ ಜಾತಿ ಸಮುದಾಯಗಳ ಸಮಗ್ರ ಸಮೀಕ್ಷೆಯನ್ನು ನಡೆಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದ್ದಾರೆ. ಎಸ್‌ಸಿ ವರ್ಗದ ಅಡಿಯಲ್ಲಿ 101 ಜಾತಿಗಳನ್ನು ಗುರುತಿಸಲಾಗಿದೆ. ಸಮೀಕ್ಷೆಯು ವಿವರವಾದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಮಾಹಿತಿಯನ್ನು ಸಂಗ್ರಹಿಸಲಾಗುತ್ತದೆ. ಸಮೀಕ್ಷೆಯ ಸುಗಮ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳಲು, 2,047 ಶಿಕ್ಷಕರಿಗೆ ತರಬೇತಿ ನೀಡಲಾಗಿದೆ ಮತ್ತು ಗೊತ್ತುಪಡಿಸಿದ ಅಧಿಕಾರಿಗಳ ಮೇಲ್ವಿಚಾರಣೆಯಲ್ಲಿ ನಿರ್ದಿಷ್ಟ ಪ್ರದೇಶಗಳಿಗೆ ನಿಯೋಜಿಸಲಾಗಿದೆ. ಇದಲ್ಲದೆ ಸಮೀಕ್ಷೆಯ ಪ್ರಕ್ರಿಯೆಯನ್ನು

ಮೇ 5ರಿಂದ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಸಮುದಾಯಗಳ ಸಮಗ್ರ ಸಮೀಕ್ಷೆ Read More »

ಹೊಳೆಗೆ ಬಿದ್ದು ಮಹಿಳೆ ಮೃತ್ಯು

ಸುಳ್ಯ : ಸುಳ್ಯದ ಸಂಪಾಜೆ ಗ್ರಾಮದ ಕೊಯನಾಡಿನಲ್ಲಿ ಹೊಳೆಗೆ ಬಿದ್ದು ಮಹಿಳೆ ಸಾವನ್ನಪ್ಪಿದ ಘಟನೆ ಏ.29 ರಂದು ಮಧ್ಯಾಹ್ನ ನಡೆದಿದೆ. ಮೃತ ಮಹಿಳೆಯನ್ನು ದಿ. ಅಣ್ಣು ದಾಸ್ ಅವರ ಧರ್ಮ ಪತ್ನಿ ಯಶೋದ ದಾಸ್ (60) ಎಂದು ಗುರುತಿಸಲಾಗಿದೆ. ಯಶೋದ ಅವರು ಕೆಲವು ವರ್ಷಗಳ ಹಿಂದೆ ಸ್ಪೋಕ್ ಮತ್ತು ಹೃದಯ ಖಾಯಿಲೆಯಿಂದ  ಬಳಲುತ್ತಿದ್ದು,  ಮಂಗಳೂರಿನ ಯೂನಿಟಿ ಆಸ್ಪತ್ರೆಯಲ್ಲಿ ಅಪರೇಶನ್ ಮಾಡಿ ಚಿಕಿತ್ಸೆ ಪಡೆಯುತ್ತಿದ್ದರು. ಬಳಿಕ ಮನೆಗೆ ಕರೆದುಕೊಂಡು ಬರಲಾಗಿತ್ತು. ಪುತ್ರನಲ್ಲಿ ಅಡುಗೆ ಮಾಡಲು ಕೋಳಿ ತರಲು ಹೇಳಿದ್ದರೆನ್ನಲಾಗಿದ್ದು,

ಹೊಳೆಗೆ ಬಿದ್ದು ಮಹಿಳೆ ಮೃತ್ಯು Read More »

ಮಂಗಳೂರು: ಅಕ್ರಮ ದಾಸ್ತಾನು ಇಟ್ಟಿದ್ದ 500 ಕ್ವಿಂಟಾಲ್‌ ಅಕ್ಕಿಪತ್ತೆ

ಅನ್ನಭಾಗ್ಯದ ಅಕ್ಕಿಯನ್ನು ಪಾಲಿಷ್‌ ಮಾಡಿ ಮಾರಾಟ ಮಾಡುತ್ತಿರುವ ಶಂಕೆ ಮಂಗಳೂರು: ಮಂಗಳೂರಿನ ಖಾಸಗಿ ಗೋಡೌನ್ ಒಂದರಲ್ಲಿ ನೂರಾರು ಮೂಟೆ ಅಕ್ಕಿ ಅಕ್ರಮವಾಗಿ ಸಂಗ್ರಹಿಸಿರುವುದು ಪತ್ತೆಯಾಗಿದೆ. ಮಂಗಳೂರು ನಗರದ ಬಂದರು ಸಮೀಪದ ಅಕ್ಕಿ ದಾಸ್ತಾನು ಗೋಡೌನ್​​ಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿನಲ್ ಸೂಚನೆಯಂತೆ ಸಹಾಯಕ ಆಯುಕ್ತ ಹರ್ಷವರ್ಧನ್ ಹಾಗೂ ಆಹಾರ ಇಲಾಖೆಯ ಉಪನಿರ್ದೇಶಕರು ದಾಳಿ ನಡೆಸಿದಾಗ ಈ ಅಕ್ರಮ ಬೆಳಕಿಗೆ ಬಂದಿದೆ. ಸುಮಾರು 500 ಕ್ವಿಂಟಾಲ್‌ ಅಕ್ಕಿ ಅಕ್ರಮ ದಾಸ್ತಾನು ಇಟ್ಟಿರುವುದು ಪತ್ತೆಯಾಗಿದೆ. ಇದು ಅನ್ನಭಾಗ್ಯದ ಅಕ್ಕಿಯಾಗಿರಬಹುದು ಎಂಬ ಶಂಕೆ

ಮಂಗಳೂರು: ಅಕ್ರಮ ದಾಸ್ತಾನು ಇಟ್ಟಿದ್ದ 500 ಕ್ವಿಂಟಾಲ್‌ ಅಕ್ಕಿಪತ್ತೆ Read More »

error: Content is protected !!
Scroll to Top