ಹಿಂದೂ ದ್ವೇಷದ ಪೋಸ್ಟ್‌ ಹಾಕಿದ ಮಂಗಳೂರಿನ ವೈದ್ಯೆ ವಿರುದ್ಧ ಎಫ್‌ಐಆರ್‌

ನೌಕರಿಯಿಂದ ವಜಾಗೊಳಿಸಿದ ಹೈಲ್ಯಾಂಡ್‌ ಆಸ್ಪತ್ರೆ ಮಂಗಳೂರು : ಪಹಲ್ಗಾಮ್‌ ಉಗ್ರ ದಾಳಿಯ ಬಳಿಕ ಸೋಷಿಯಲ್‌ ಮೀಡಿಯಾದಲ್ಲಿ ವಿವಾದಾತ್ಮಕ ಪೋಸ್ಟ್‌ ಒಂದನ್ನು ಹಾಕಿದ್ದ ಮಂಗಳೂರಿನ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯ ವೈದ್ಯೆಯನ್ನು ನೌಕರಿಯಿಂದ ವಜಾ ಮಾಡಲಾಗಿದೆ. ಡಾ.ಅಫೀಫ ಫಾತಿಮಾ ಎಂಬಾಕೆ ಜಮ್ಮು ಕಾಶ್ಮೀರದ ಪಹಲ್ಗಾಮ್ ದಾಳಿ ನಂತರ ಭಾರತ ಹಾಗೂ ಪಾಕಿಸ್ಥಾನ ಮಧ್ಯೆ ಉದ್ವಿಗ್ನ ಪರಿಸ್ಥಿತಿ ಇರುವ ಸಂದರ್ಭದಲ್ಲಿಯೇ ʼಕಾಪಾಡಿ, ಕೊಳಕು ಹಿಂದೂಗಳು ನನ್ನ ಹಿಂದೆ ಬಿದ್ದಿದ್ದಾರೆ. ಹೌದು ನಾನು ಭಾರತೀಯಳು, ಹೌದು ನಾನು ಭಾರತವನ್ನು ದ್ವೇಷಿಸುತ್ತೇನೆ’ ಎಂದು ಸೋಷಿಯಲ್‌ […]

ಹಿಂದೂ ದ್ವೇಷದ ಪೋಸ್ಟ್‌ ಹಾಕಿದ ಮಂಗಳೂರಿನ ವೈದ್ಯೆ ವಿರುದ್ಧ ಎಫ್‌ಐಆರ್‌ Read More »

ನಿಯಂತ್ರಣ ತಪ್ಪಿದ ಲಾರಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ಪುತ್ತೂರು: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಇಂದು ಮುಂಜಾನೆ ನಡೆದಿದೆ. ನೆಕ್ಕಿಲಾಡಿಯಲ್ಲಿ ಈ ಘಟನೆ ನಡೆದಿದ್ದು, ಪರಿಣಾಮ ಚಾಲಕ ಅಪಾಯದಿಂದ ಪಾರಾಗಿದ್ದಾನೆ. ಘಟನೆಯಿಂದ ವಿದ್ಯುತ್ ಕಂಬಕ್ಕೆ ಮತ್ತು ಲಾರಿಗೆ ಹಾನಿಯಾಗಿದೆ.

ನಿಯಂತ್ರಣ ತಪ್ಪಿದ ಲಾರಿ ವಿದ್ಯುತ್ ಕಂಬಕ್ಕೆ ಡಿಕ್ಕಿ Read More »

ದಕ್ಷಿಣ ಕನ್ನಡ ಜಿಲ್ಲೆಯ ರಬ್ಬರ್ ಬೆಳೆಯ ಜಿಯೋ ಮ್ಯಾಪಿಂಗ್ ಗೆ ಸಿದ್ದತೆ | ಯಾವುದೇ ವೆಚ್ಚವನ್ನು ರಬ್ಬರ್ ಬೆಳೆಗಾರರಿಂದ ಸಂಗ್ರಹಿಸಬಾರದು : ದ.ಕ.ಜಿಲ್ಲಾ ಕೆಪಿಆರ್ ಎಸ್‍ ಆಗ್ರಹ

ಪುತ್ತೂರು: ಯೂರೋಪಿಯನ್ ಒಕ್ಕೂಟದ ಷರತ್ತುಗಳನ್ನು ಪಾಲಿಸಲು ದಕ್ಷಿಣ ಕನ್ನಡ ಜಿಲ್ಲೆಯ ರಬ್ಬರ್ ಬೆಳೆಯ ಜಿಯೋ ಮ್ಯಾಪಿಂಗ್ ಗೆ ಸಿದ್ದತೆ ನಡೆಸುತ್ತಿದ್ದು ,ಈ ಪ್ರಕ್ರಿಯೆಯ ಯಾವುದೇ ವೆಚ್ಚವನ್ನು ರಬ್ಬರ್ ಬೆಳೆಗಾರರಿಂದ ಸಂಗ್ರಹಿಸಬಾರದು ಎಂದು ಕರ್ನಾಟಕ ಪ್ರಾಂತ ರೈತ ಸಂಘ (KPRS )ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ರಬ್ಬರ್ ಮಂಡಳಿ ಹಾಗೂ ಕೇಂದ್ರ, ರಾಜ್ಯ ಸರ್ಕಾರಗಳನ್ನು ಆಗ್ರಹಿಸಿದೆ. ಈ ಕುರಿತು ಪ್ರಾಂತ ರೈತ ಸಂಘದ ಜಿಲ್ಲಾ ಮುಖಂಡರುಗಳಾದ ಕೆ.ಯಾಧವ ಶೆಟ್ಟಿ. ಕೃಷ್ಣಪ್ಪ ಸಾಲ್ಯಾನ್, ಬಿ.ಎಂ.ಭಟ್, ಲಕ್ಷ್ಮಣಗೌಡ, ಪಿ.ಕೆ.ಸತೀಶನ್ ಪುತ್ತೂರು, ಸದಾಶಿವ

ದಕ್ಷಿಣ ಕನ್ನಡ ಜಿಲ್ಲೆಯ ರಬ್ಬರ್ ಬೆಳೆಯ ಜಿಯೋ ಮ್ಯಾಪಿಂಗ್ ಗೆ ಸಿದ್ದತೆ | ಯಾವುದೇ ವೆಚ್ಚವನ್ನು ರಬ್ಬರ್ ಬೆಳೆಗಾರರಿಂದ ಸಂಗ್ರಹಿಸಬಾರದು : ದ.ಕ.ಜಿಲ್ಲಾ ಕೆಪಿಆರ್ ಎಸ್‍ ಆಗ್ರಹ Read More »

ವೇದಿಕೆ ಮೇಲೆ ಎಸ್‌ಪಿಗೆ ಹೊಡೆಯಲು ಕೈ ಎತ್ತಿದ ಸಿದ್ದರಾಮಯ್ಯ : ವೀಡಿಯೊ ವೈರಲ್‌

ಕಾಂಗ್ರೆಸ್‌ ಸಭೆಯೊಳಗೆ ಬಂದು ಸಿಎಂಗೆ ಕಪ್ಪು ಬಾವುಟ ತೋರಿಸಿ ಗೋ ಗೋ ಪಾಕಿಸ್ಥಾನ ಎಂದು ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತೆಯರು ಬೆಳಗಾವಿ : ಬೆಳಗಾವಿಯಲ್ಲಿ ನಿನ್ನೆ ಕಾಂಗ್ರೆಸ್‌ ಹಮ್ಮಿಕೊಂಡಿದ್ದ ಕಾಂಗ್ರೆಸ್‌ನ ಪ್ರತಿಭಟನಾ ಸಭೆ ಗೊಂದಲದ ಗೂಡಾಯಿತು. ಬಿಜೆಪಿಯ ಮಹಿಳಾ ಕಾರ್ಯಕರ್ತರು ಸಭೆಯೊಳಗೆ ಬಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕಪ್ಪು ಬಾವುಟ ಪ್ರದರ್ಶಿಸಿದ್ದು, ಇದರಿಂದ ಕೆರಳಿ ಕೆಂಡವಾದ ಸಿದ್ದರಾಮಯ್ಯನವರು ಬೆಳಗಾವಿ ಎಸ್‌ಪಿಯನ್ನು ವೇದಿಕೆಗೆ ಕರೆದು ಹೊಡೆಯಲು ಕೈ ಎತ್ತಿದ ವೀಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗಿದೆ. ಸಿದ್ದರಾಮಯ್ಯನವರ ಸಾರ್ವಜನಿಕ

ವೇದಿಕೆ ಮೇಲೆ ಎಸ್‌ಪಿಗೆ ಹೊಡೆಯಲು ಕೈ ಎತ್ತಿದ ಸಿದ್ದರಾಮಯ್ಯ : ವೀಡಿಯೊ ವೈರಲ್‌ Read More »

ಕಾರಿನಲ್ಲೇ ಗುಂಡು ಹಾರಿಸಿಕೊಂಡು ಉದ್ಯಮಿ ಆತ್ಮಹತ್ಯೆ

ಕಾರ್ಕಳ : ಮಂಗಳೂರಿನಲ್ಲಿ ವಾಸವಿದ್ದ ಮೂಲತಃ ಕಾರ್ಕಳದವರಾದ ಉದ್ಯಮಿ ದಿಲೀಪ್‌ ಎನ್‌.ಆರ್‌. ಎಂಬವರು ಮಂಗಳವಾರ ನಸುಕಿನ ಹೊತ್ತು ಕಾರ್ಕಳದ ನಿಟ್ಟೆ ಸಮೀಪ ಕಾರಿನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಸಂಭವಿಸಿದೆ. ಕಾರ್ಕಳ ಪುರಸಭೆಯ ಮಾಜಿ ಉಪಾಧ್ಯಕ್ಷರಾಗಿದ್ದರು.ವಾರ ನಸುಕಿನ ಹೊತ್ತು ಕಾರ್ಕಳದ ನಿಟ್ಟೆ ಸಮೀಪ ಕಾರಿನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಸಂಭವಿಸಿದೆ. ಮಂಗಳೂರಿನಲ್ಲಿ ವಾಸವಿದ್ದ ದಿಲೀಪ್‌ ಎನ್‌.ಆರ್‌. ಅವರು ನಿನ್ನೆ ರಾತ್ರಿ ಅಲ್ಲಿಂದ ತನ್ನ ಕ್ವಿಡ್‌ ಕಾರಿನಲ್ಲಿ ಹೊರಟವರು ನಿಟ್ಟೆ ದೂಪಕಟ್ಟೆಯ

ಕಾರಿನಲ್ಲೇ ಗುಂಡು ಹಾರಿಸಿಕೊಂಡು ಉದ್ಯಮಿ ಆತ್ಮಹತ್ಯೆ Read More »

ವೈಭವ್ ಸೂರ್ಯವಂಶಿ ವೈಭವದ ಆಟಕ್ಕೆ ಕ್ರಿಕೆಟ್‌ ಜಗತ್ತು ಫಿದಾ

14ರ ಹರೆಯದ ಪೋರ ಮುರಿದ ದಾಖಲೆಗಳೆಷ್ಟು ಗೊತ್ತೆ? ಜೈಪುರ: ನಿನ್ನೆ ರಾತ್ರಿ ನಡೆದ ಐಪಿಎಲ್‌ನ 47ನೇ ಪಂದ್ಯದಲ್ಲಿ ಇನ್ನೂ ಮೀಸೆ ಮೂಡದ 14 ವರ್ಷದ ಬಾಲಕ ವೈಭವ್‌ ಸೂರ್ಯವಂಶಿಯ ಸಿಡಿಲಬ್ಬರದ ಶತಕದ ಆಟ ಇಡೀ ಕ್ರಿಕೆಟ್‌ ಜಗತ್ತನ್ನು ಮೋಡಿ ಮಾಡಿಬಿಟ್ಟಿದೆ. ಇದರೊಂದಿಗೆ ವೈಭವ್‌ ಎಂಬ ಬಾಲಕ ದಾಖಲೆಗಳ ಮೇಲೆ ದಾಖಲೆಗಳನ್ನು ಸೃಷ್ಟಿಸಿದ್ದಾನೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡ 20 ಓವರ್​ಗಳಲ್ಲಿ 209 ರನ್​ ಕಲೆಹಾಕಿತು. ಈ ಗುರಿ ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್

ವೈಭವ್ ಸೂರ್ಯವಂಶಿ ವೈಭವದ ಆಟಕ್ಕೆ ಕ್ರಿಕೆಟ್‌ ಜಗತ್ತು ಫಿದಾ Read More »

ಶರವೂರಿನಲ್ಲಿ ಇಂದ್ರಜಿತು ಕಾಳಗ ತಾಳಮದ್ದಳೆ

ಶ್ರೀ ದುರ್ಗಾಂಬ ಕಲಾಸಂಗಮ ಶ್ರೀ ಕ್ಷೇತ್ರ ಶರವೂರು ಆಲಂಕಾರು ವತಿಯಿಂದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಭಕ್ತರ ಇಷ್ಟಾರ್ಥ ಸಿದ್ಧಿಗಾಗಿ  ಇಂದ್ರಜಿತು ಕಾಳಗ ತಾಳಮದ್ದಳೆ ಜರಗಿತು. ಭಾಗವತರಾಗಿ ಡಿ. ಕೆ ಆಚಾರ್ಯ ಹಳೆನೇರೆಂಕಿ ಹಿಮ್ಮೇಳದಲ್ಲಿ  ಮುರಳೀಧರ ಕಲ್ಲೂರಾಯ,  ಚಂದ್ರ ದೇವಾಡಿಗ ನಗ್ರಿ ಅರ್ಥದಾರಿಗಳಾಗಿ (ರಾಮ1)  ಜಯರಾಮ ಗೌಡ ಬಲ್ಯ (ಇಂದ್ರಜಿತು), ಜಬ್ಬಾರ್ ಸಮೋ ಸಂಪಾಜೆ(ಹನುಮಂತ), ದಿವಾಕರ ಆಚಾರ್ಯ ಹಳೆನೇರೆಂಕಿ (ಮಾಯಾ ಸೀತೆ 1),  ಗುರು ಪ್ರಸಾದ್ ಆಲಂಕಾರು (ಮಾಯಾ ಸೀತೆ 2), ರಾಘವೇಂದ್ರ ಭಟ್ ತೋಟಂತಿಲ (ವಿಭೀಷಣ), ರಾಮ್

ಶರವೂರಿನಲ್ಲಿ ಇಂದ್ರಜಿತು ಕಾಳಗ ತಾಳಮದ್ದಳೆ Read More »

ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ | ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿದ ಆರೋಗ್ಯಾಧಿಕಾರಿ ಡಾ.ದೀಪಕ್‍ ರೈ

ಪುತ್ತೂರು: ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಸಾರ್ವಜನಿಕರಿಂದ ಪದೇ ಪದೇ ಆಗುತ್ತಿರುವ ತೊಂದರೆಯ ನಿಟ್ಟಿನಲ್ಲಿ  ಆಸ್ಪತ್ರೆಯ ಪ್ರಮುಖ ಬಾಗಿಲುಗಳನ್ನು ಮುಚ್ಚಲಾಗುವುದು. ಅಲ್ಲದೆ ನಾಲ್ವರು ಭದ್ರತಾ ಸಿಬ್ಬಂದಿಗಳನ್ನು ನೇಮಿಸಲಾಗುವುದು. ಈ ಕುರಿತು ಇಂದಿನಿಂದಲೇ ಕ್ರಮ ಕೈಗೊಳ್ಳಲಾಗುವುದು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಕ್ ರೈ ತಿಳಿಸಿದ್ದಾರೆ. ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಏ.25 ಶುಕ್ರವಾರ ನಡೆದ ಘಟನೆಯ ಕುರಿತು ಸ್ಪಷ್ಟನೆ ನೀಡಿ, ಮುಖ್ಯವಾಗಿ ಹೆರಿಗೆ ವಾರ್ಡಿನಲ್ಲಿ ಗಂಡಸರಿಗೆ ಎಂಟ್ರಿ ಇಲ್ಲ. ವೈದ್ಯಾಧಿಕಾರಿ ಡಾ. ಆಶಾ ಪುತ್ತೂರಾಯ ಅವರು ಘಟನೆಗೆ ಕಾರಣರಾದವರಿಗೆ ಹೊರಗೆ ಹೋಗುವಂತೆ

ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ | ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿದ ಆರೋಗ್ಯಾಧಿಕಾರಿ ಡಾ.ದೀಪಕ್‍ ರೈ Read More »

ಇತಿಹಾಸ ಪ್ರಸಿದ್ಧ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ಹಾಗೂ ಪರಿವಾರ ದೈವಗಳ ನೇಮೋತ್ಸವ | ಸಹಸ್ರಾರು ಸಂಖ್ಯೆಯಲ್ಲಿ ಪಾಲ್ಗೊಂಡ ಭಕ್ತಾದಿಗಳಿಂದ ಮಲ್ಲಿಗೆ, ಪಟ್ಟೆಸೀರೆ, ಹರಕೆ ಸಮರ್ಪಣೆ

ಪುತ್ತೂರು: ಇತಿಹಾಸ ಪ್ರಸಿದ್ಧ ಬಲ್ನಾಡು ಶ್ರೀದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಶ್ರೀ ದಂಡನಾಯಕ ಉಳ್ಳಾಲ್ತಿ ಹಾಗೂ ಪರಿವಾರ ದೈವಗಳ ವರ್ಷಾವಧಿ ನೇಮ ನಡಾವಳಿಯು ಎ.28 ರಂದು ಪೂರ್ವಶಿಷ್ಟ ಸಂಪ್ರದಾಯದಂತೆ ನೆರವೇರಿತು. ನೇಮ ನಡಾವಳಿಯ ಪೂರ್ವಭಾವಿಯಾಗಿ ಎ.27ರಂದು ಮಧ್ಯಾಹ್ನ ಬಲ್ನಾಡು ಶ್ರೀ ವಿನಾಯಕ ದೇವಸ್ಥಾನದಲ್ಲಿ ದೇವತಾ ಪ್ರಾರ್ಥನೆ, ವಿಶೇಷ ಮಹಾಪೂಜೆ, ಸಂಜೆ ರಂಗಪೂಜೆ, ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಶ್ರೀ ದೈವಗಳ ಭಂಡಾರ ತೆಗೆದು ನೇಮೋತ್ಸವ ನಡೆಯುವ ದೈವಸ್ಥಾನಕ್ಕೆ ಆಗಮಿಸಿದ ಬಳಿಕ ತಂಬಿಲ ಸೇವೆಗಳು ನಡೆದ ಬಳಿಕ ಅನ್ನಸಂತರ್ಪಣೆ ನೆರವೇರಿತು.

ಇತಿಹಾಸ ಪ್ರಸಿದ್ಧ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ಹಾಗೂ ಪರಿವಾರ ದೈವಗಳ ನೇಮೋತ್ಸವ | ಸಹಸ್ರಾರು ಸಂಖ್ಯೆಯಲ್ಲಿ ಪಾಲ್ಗೊಂಡ ಭಕ್ತಾದಿಗಳಿಂದ ಮಲ್ಲಿಗೆ, ಪಟ್ಟೆಸೀರೆ, ಹರಕೆ ಸಮರ್ಪಣೆ Read More »

ನಾಳೆ (ಏ.29) : ವಿವೇಕಾನಂದ ಸ್ವಾಯತ್ತ ಕಾಲೇಜು ವತಿಯಿಂದ ನಿರಂಜನ ಹಾಗೂ ಶಂಕರ ಸಾಹಿತ್ಯ ಪ್ರಶಸ್ತಿ ಪ್ರದಾನ

ಪುತ್ತೂರು: ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ವಿದ್ಯಾಲಯದ, ವಿವೇಕಾನಂದ ವಿದ್ಯಾವರ್ಧಕ ಸಂಘ, ವಿವೇಕಾನಂದ ಸಂಶೋಧನಾ ಕೇಂದ್ರ, ಡಾ.ಕೆ.ಶಿವರಾಮ ಕಾರಂತ ಅಧ್ಯಯನ ಕೇಂದ್ರ ಹಾಗೂ ಕನ್ನಡ ಮತ್ತು ಐಕ್ಯೂಸಿ ವಿಭಾಗದ ವತಿಯಿಂದ ನಿರಂಜನ ಹಾಗೂ ಶಂಕರ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭ ಏ.29 ಮಂಗಳವಾರ ಸಂಜೆ 3 ಗಂಟೆಗೆ ಕಾಲೇಜಿನ ಸುವರ್ಣ ಮಹೋತ್ಸವ ಸಭಾಭವನದಲ್ಲಿ ನಡೆಯಲಿದೆ ಎಂದು ಕಾಲೇಜಿನ ಆಡಳಿತ ಮಂಡಳಿ ಸಂಚಾಲಕ ಮುರಳೀಕೃಷ್ಣ ಎನ್‍. ತಿಳಿಸಿದ್ದಾರೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಈ ಬಾರಿ ಖ್ಯಾತ

ನಾಳೆ (ಏ.29) : ವಿವೇಕಾನಂದ ಸ್ವಾಯತ್ತ ಕಾಲೇಜು ವತಿಯಿಂದ ನಿರಂಜನ ಹಾಗೂ ಶಂಕರ ಸಾಹಿತ್ಯ ಪ್ರಶಸ್ತಿ ಪ್ರದಾನ Read More »

error: Content is protected !!
Scroll to Top