ಸ್ಕಂದ ನಿವಾಸದಲ್ಲಿ ತಾಳಮದ್ದಳೆ ಹಾಗೂ ಸನ್ಮಾನ ಕಾರ್ಯಕ್ರಮ

ಪುತ್ತೂರು ಕೃಷ್ಣ ನಗರ ಸ್ಕಂದ ನಿವಾಸದಲ್ಲಿ ಧಾರ್ಮಿಕ ಸಮಾರಂಭದ  ಸಭಾ ಕಾರ್ಯಕ್ರಮದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಒಂಬತ್ತನೇ ರಾಂಕ್ ಪಡೆದ ಪುತ್ತೂರು ಸೈಂಟ್ ಫಿಲೋಮಿನಾ ಪದವಿಪೂರ್ವ  ಕಾಲೇಜಿನ ನೀತಿ ಮತ್ತು ಸಮಾಜ ಕಲ್ಯಾಣ ಸಂಸ್ಥೆ.ರಿ  ಬೆಂಗಳೂರು ವತಿಯಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಯಕ್ಷಗಾನ ಕ್ಷೇತ್ರದ ಸಾಧನೆಗಾಗಿ ಯಕ್ಷಗಾನ ಕಲಾರತ್ನ ರಾಷ್ಟ್ರ ಪ್ರಶಸ್ತಿ ಪುರಸ್ಕೃತರಾದ ಶ್ರುತಿ ವಿಸ್ಮಿತ್ ಬಲ್ನಾಡು ಇವರನ್ನು ಕಾರ್ಯಕ್ರಮದ ಆಯೋಜಕರಾದ ಗುಡ್ಡಪ್ಪ ಬಲ್ಯ, ಕುಸುಮ ಮತ್ತು ಕುಟುಂಬಸ್ಥರು ಸನ್ಮಾನಿಸಿದರು. ಕು. ನೇಹಾ ಅಭಿನಂದಿಸಿದರು. […]

ಸ್ಕಂದ ನಿವಾಸದಲ್ಲಿ ತಾಳಮದ್ದಳೆ ಹಾಗೂ ಸನ್ಮಾನ ಕಾರ್ಯಕ್ರಮ Read More »

ತುಳು ಕಿರುಚಿತ್ರ ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆದ ಮುಹೂರ್ತ

ಬೆಳ್ತಂಗಡಿ :-  ವಾಗೀಶ್_ ವಿ_ 68* ಅಫೀಷಿಯಲ್  ಪ್ರೊಡಕ್ಷನ್ ನಲ್ಲಿ , ನಿರಂಜನ್ ಗೌಡ ಗುರುವಾಯನಕೆರೆ  ಕಥೆ-ಚಿತ್ರಕಥೆ- ಸಂಭಾಷಣೆ- ನಿರ್ದೇಶನ- ಸಾಹಿತ್ಯದಲ್ಲಿ, ಹಾಗೂ ಭರತ್ ಕುಲಾಲ್ ಅರಸಿನಮಕ್ಕಿ  ಛಾಯಾಗ್ರಹಣ,  ಸುಮಂತ್ ಬೆಳ್ತಂಗಡಿ ನೃತ್ಯ ಸಂಯೋಜನೆ, ವಾಗೀಶ್ ವಿ ತುಂಬೆತ್ತಡ್ಕ ನಿರ್ಮಾಣದಲ್ಲಿ, ತಯಾರಾಗುತ್ತಿರುವ  ಸಸ್ಪೆನ್ಸ್‍ ಲವ್ ಸ್ಟೋರಿಯ ಮುಹೂರ್ತ ಸಮಾರಂಭವು ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ತಾನದಲ್ಲಿ ಎಪ್ರಿಲ್.20 ಅದಿತ್ಯವಾರ ನಡೆಯಿತು. ಈ ಚಿತ್ರದಲ್ಲಿ ರಂಗಿನ ಮನಸ್ಸು ,  ವಿಷ್ಣು ಕಲಾವಿದರು ಮದ್ದಡ್ಕ ಹಾಗೂ ಗಯಾಪದ ಕಲಾವಿದರು ಉಬರ್ ಮತ್ತು

ತುಳು ಕಿರುಚಿತ್ರ ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆದ ಮುಹೂರ್ತ Read More »

1 ಕೋಟಿ ರೂ. ಬಹುಮಾನವಿದ್ದ ಮುಖಂಡನ ಸಹಿತ ಎಂಟು ನಕ್ಸಲರು ಬಲಿ

ರಾಂಚಿ: ಜಾರ್ಖಂಡ್‌ನ ಬೊಕಾರೊದ ದಟ್ಟಾರಣ್ಯದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ತಲೆಗೆ 1 ಕೋಟಿ ರೂ. ಬಹುಮಾನ ಹೊತ್ತಿದ್ದ ನಕ್ಸಲ್ ನಾಯಕ ಸೇರಿ 8 ಮಂದಿ ನಕ್ಸಲರನ್ನು ಕಮಾಂಡೋಗಳು ಗುಂಡಿಕ್ಕಿ ಕೊಂದಿದ್ದಾರೆ. ಸೋಮವಾರ ಬೆಳಗ್ಗೆ ಕೇಂದ್ರ ಮೀಸಲು ಪೊಲೀಸ್ ಪಡೆ, ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್ (ಕೋಬ್ರಾ) ಕಮಾಂಡೋಗಳ ಅರಣ್ಯ ಯುದ್ಧ ಘಟಕ ಮತ್ತು ಜಾರ್ಖಂಡ್ ಪೊಲೀಸರು ಜಂಟಿ ಕಾರ್ಯಾಚರಣೆಯನ್ನು ನಡೆಸಿದ್ದರು. ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕನ ಪತ್ತೆಗೆ ಸರ್ಕಾರ 1 ಕೋಟಿ ರೂ. ಬಹುಮಾನ ಫೋಷಿಸಿತ್ತು. ಇದೀಗ

1 ಕೋಟಿ ರೂ. ಬಹುಮಾನವಿದ್ದ ಮುಖಂಡನ ಸಹಿತ ಎಂಟು ನಕ್ಸಲರು ಬಲಿ Read More »

ನಿವೃತ್ತ ಡಿಜಿಪಿ ಓಂ ಪ್ರಕಾಶ್ ಕೊಲೆ ಪ್ರಕರಣ : ಪತ್ನಿ ಪಲ್ಲವಿ ಅರೆಸ್ಟ್‌

ಆತ್ಮರಕ್ಷಣೆಗಾಗಿ ಕೊಲೆ ಮಾಡಬೇಕಾಯಿತು ಎಂದು ಹೇಳಿಕೆ ಬೆಂಗಳೂರು : ನಿವೃತ್ತ ಪೊಲೀಸ್​ ಮಹಾನಿರ್ದೇಶಕ ಓಂ ಪ್ರಕಾಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಅವರ ಪತ್ನಿ ಪಲ್ಲವಿಯನ್ನು ಪೊಲೀಸರು ಬಂಧಿಸಿದ್ದಾರೆ. ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ ಈ ಪ್ರಕರಣಕ್ಕೆ ಸಂಬಂಧಿಸಿ ನಿನ್ನೆಯಿಂದೀಚೆಗೆ ಪತ್ನಿ ಪಲ್ಲವಿ ಮತ್ತು ಪುತ್ರಿ ಕೃತಿಯನ್ನು ಎಚ್​ಎಸ್​ಆರ್​​ ಲೇಔಟ್​​ ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿದ್ದರು. ಇಂದು ಪಲ್ಲವಿಯನ್ನು ಬಂಧನಕ್ಕೊಳಪಡಿಸುವ ಔಪಚಾರಿಕತೆ ಮಾಡಲಾಯಿತು. ಎಚ್‌ಎಸ್‌ಆರ್‌ ಲೇಔಟ್‌ನಲ್ಲಿರುವ ತಮ್ಮ ನಿವಾಸದಲ್ಲೆ ಓಂ ಪ್ರಕಾಶ್ ನಿನ್ನೆ ಸಂಜೆ ಭೀಕರವಾಗಿ ಹತ್ಯೆಯಾಗಿದ್ದಾರೆ. ಪತ್ನಿ ಮತ್ತು

ನಿವೃತ್ತ ಡಿಜಿಪಿ ಓಂ ಪ್ರಕಾಶ್ ಕೊಲೆ ಪ್ರಕರಣ : ಪತ್ನಿ ಪಲ್ಲವಿ ಅರೆಸ್ಟ್‌ Read More »

ಕಾಳುಮೆಣಸು ಬೆಳೆದವರಿಗೆ ಬಂಪರ್‌ ಲಾಭ

ಪೂರೈಕೆ ಕೊರತೆ ಬೇಡಿಕೆ ಹೆಚ್ಚಳದಿಂದ ಕೆಜಿಗೆ 1,000 ರೂ. ಆಗುವ ಸಾಧ್ಯತೆ ಮಂಗಳೂರು : ಕಾಳುಮೆಣಸು ಬೆಳೆದಿರುವ ರೈತರಿಗೆ ಬಂಪರ್‌ ಲಾಭ ಸಿಗಲಿದೆ. ಈಗಾಗಲೇ ಕೆಜಿಗೆ 750 ರೂ. ದಾಟಿ ಮುನ್ನುಗ್ಗುತ್ತಿರುವ ಕಾಳುಮೆಣಸು ಬೆಲೆ ಶೀಘ್ರ 1,000 ರೂ. ತಲುಪುವ ಸಾಧ್ಯತೆಯಿದೆ ಎಂದು ಮಾರುಕಟ್ಟೆ ಸಂಸ್ಥೆಯೊಂದು ಭವಿಷ್ಯ ನುಡಿದಿದೆ. ಕಳೆದ ಎರಡು ವರ್ಷಗಳಿಂದ ಶೇ.40ರಷ್ಟು ದರ ಏರಿಕೆ ಕಂಡಿರುವ ಕಾಳುಮೆಣಸು ಪೂರೈಕೆ ಕೊರತೆ ಮತ್ತು ಬೇಡಿಕೆ ಹೆಚ್ಚಳದ ಪರಿಣಾಮ ಮತ್ತಷ್ಟು ದುಬಾರಿಯಾಗುವ ಸಾಧ್ಯತೆ ಇದೆ. ಕಾಳುಮೆಣಸು ದರ

ಕಾಳುಮೆಣಸು ಬೆಳೆದವರಿಗೆ ಬಂಪರ್‌ ಲಾಭ Read More »

ಒಂದನೇ ತರಗತಿ ಸೇರ್ಪಡೆ ವಯೋಮಿತಿ ಸಡಿಲಿಕೆಯಿಂದ ಖಾಸಗಿ ಶಾಲೆಗಳಿಗೆ ಸಮಸ್ಯೆ

ಎಲ್‌ಕೆಜಿ ತರಗತಿಗೆ ಹಿಂದಿನ ನಿಯಮದಂತೆ ಸೇರಿರುವ ಮಕ್ಕಳಿಗೆ ಮುಂದಿನ ವರ್ಷ ಶಾಲೆಗೆ ಸೇರಲಾಗುವುದಿಲ್ಲ ಬೆಂಗಳೂರು : ಒಂದನೇ ತರಗತಿ ಸೇರ್ಪಡೆಗೆ 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಈ ವರ್ಷದ ಮಟ್ಟಿಗೆ ಸಡಿಲಿಸಿ ಐದೂವರೆ ವರ್ಷ ಪ್ರಾಯದ ಮಕ್ಕಳನ್ನು ಶಾಲೆಗೆ ಸೇರಿಸಲು ಸರಕಾರ ಅವಕಾಶ ಮಾಡಿಕೊಟ್ಟಿದೆ. ಈ ಆದೇಶ ಮಕ್ಕಳ ಪೋಷಕರಿಗೆ ಖುಷಿ ಕೊಟ್ಟಿದ್ದರೂ ಕೆಲ ಖಾಸಗಿ ಶಾಲೆಗಳ ಒಕ್ಕೂಟ ಈ ಸಡಿಲಿಕೆಗೆ ವಿರೋಧ ವ್ಯಕ್ತಪಡಿಸಿದ್ದು, ಕೋರ್ಟ್ ಮೆಟ್ಟಿಲೇರಲು ಮುಂದಾಗಿವೆ. ಈ ವರ್ಷ 1ನೇ ತರಗತಿ ಸೇರ್ಪಡೆಗೆ

ಒಂದನೇ ತರಗತಿ ಸೇರ್ಪಡೆ ವಯೋಮಿತಿ ಸಡಿಲಿಕೆಯಿಂದ ಖಾಸಗಿ ಶಾಲೆಗಳಿಗೆ ಸಮಸ್ಯೆ Read More »

ಕಲಾವಿದೆಯ ಬದುಕು

ತುಳುನಾಡಿನ ರಂಗಭೂಮಿ ಕಂಡ ರಂಗನಾಯಕಿ ಜ್ಯೋತಿ ಕುಲಾಲ್ ಪುತ್ತೂರು. ರಂಗಭೂಮಿಯಲ್ಲಿ ಹೆಣ್ಣು ಕಲಾವಿದಯೊಬ್ಬಳು ಕಲಾವಿದೆಯಾಗಿ ಹೆಸರು ಮಾಡಬೇಕಾದರೆ ಸುಲಭದ ಕೆಲಸವಲ್ಲ ಬಿಡಿ. ಅದೆಷ್ಟು ಸಮಾಜದ ಮಾತುಗಳನ್ನು ಕೇಳಿ ಎಷ್ಟು ಕಲಾವಿದೆಯರು ತಮ್ಮ ಕಲಾ ಸೇವೆಯನ್ನು ಅರ್ಧಕ್ಕೆ ನಿಲ್ಲಿಸಿದ್ದು ಎಷ್ಟೋ ಉದಾಹರಣೆಗಳಿವೆ. ಆದರೆ ಈ ಕಲಾವಿದೆಯೊಬ್ಬರು ರಂಗಭೂಮಿಯಲ್ಲಿ ಸಾಧನೆ ಮಾಡಿ ಹೇಗೆ ಸಮಾಜಕ್ಕೆ ಉತ್ತರ ನೀಡಬಹುದು ಎಂದು ತೋರಿಸಿಕೊಟ್ಟಿದ್ದಾರೆ. ಅವರೇ ರಂಗನಾಯಕಿ ನಮ್ಮ ಪುತ್ತೂರಿನ ಕಲಾವಿದೆ ಜ್ಯೋತಿ ಕುಲಾಲ್‍. ಹೆಚ್ಚಾಗಿ ಜ್ಯೋತಿ ಅಕ್ಕ ನಮಗೆ ಕಾನ ಸಿಗುವುದು ಹಾಸ್ಯ

ಕಲಾವಿದೆಯ ಬದುಕು Read More »

ಗೇರುಕಟ್ಟೆ ಕ್ಷೀರಸಂಗಮ ಸಭಾಭವನದಲ್ಲಿ ಭಾರತ ಮಾತಾ ಪೂಜನ ಮತ್ತು ಮಕ್ಕಳ ಚೈತನ್ಯ ಶಿಬಿರದ ಸಮಾರೋಪ

ಗೇರುಕಟ್ಟೆ : ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ.ರಿ ಕರ್ನಾಟಕ ನೇತ್ರಾವತಿ ವಲಯ ಮಂಗಳೂರು ಕಳಿಯ ಶಾಖೆಯ ವತಿಯಿಂದ ಗೇರುಕಟ್ಟೆಯ ಕ್ಷೀರಸಂಗಮ ಸಭಾಭವನದಲ್ಲಿ ಜರಗಿದ 15 ದಿನಗಳ ಮಕ್ಕಳ  ವಸಂತ ಚೈತನ್ಯ ಶಿಬಿರದ ಸಮಾರೋಪವು ಭಾರತ ಮಾತಾ ಪೂಜನದೊಂದಿಗೆ ಜರಗಿತು. ಸಮಾರಂಭದ ಅಧ್ಯಕ್ಷತೆಯನ್ನು ವಿದ್ಯಾರ್ಥಿ ತನ್ಮಯಕೃಷ್ಣ ವಹಿಸಿದ್ದರು. ಮುಖ್ಯ ಮಾತುಗಾರರಾಗಿದ್ದ ಯೋಗ ಬಂಧು ತುಕರಾಮ ಶಿಬಿರದಲ್ಲಿ ಪಡೆದ ಅನುಭವಗಳನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ತಿಳಿಸಿದರು. ವಿದ್ಯಾರ್ಥಿಗಳಾದ ಆದ್ಯವಿ, ಸನ್ನಿಧಿ, ಅರ್ಜುನ ಮತ್ತು ಪೋಷಕರಾದ ಮಾಜಿಯೋಧ ವಿಕ್ರಮ,

ಗೇರುಕಟ್ಟೆ ಕ್ಷೀರಸಂಗಮ ಸಭಾಭವನದಲ್ಲಿ ಭಾರತ ಮಾತಾ ಪೂಜನ ಮತ್ತು ಮಕ್ಕಳ ಚೈತನ್ಯ ಶಿಬಿರದ ಸಮಾರೋಪ Read More »

ಸರಕಾರ ಮಂಡಿಸಿದ್ದು ಜಾತಿ ಸಮೀಕ್ಷೆಯ ನಕಲಿ ವರದಿ : ಆರ್‌. ಅಶೋಕ್‌

ರಕ್ತ ಕಣ್ಣೀರು ಸಿನಿಮಾದಂತಿದೆ ಸರಕಾರದ ವರದಿ ಎಂದು ಲೇವಡಿ ಬೆಂಗಳೂರು: ಜಾತಿ ಗಣತಿ ವರದಿಯ ಮೂಲಪ್ರತಿ ಇಲ್ಲ ಎಂದು ಆಯೋಗದ ಅಧ್ಯಕ್ಷರೇ ಹೇಳಿದ್ದಾರೆ. ಹೀಗಾಗಿ ಸರ್ಕಾರ ಬಹಿರಂಗಗೊಳಿಸಿರುವ ಜಾತಿ ಗಣತಿ ವರದಿ ನಕಲಿ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ಸಭೆಯಲ್ಲಿ ಈಗ ಮಂಡನೆಯಾದ ದತ್ತಾಂಶಗಳ ವರದಿ ನಕಲಿ ಎಂಬುದಕ್ಕೆ ಪುರಾವೆಯಿದೆ. ಹಿಂದುಳಿದ ವರ್ಗಗಳ ಆಯೋಗದ ಅಂದಿನ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆಯವರು 2021, ಅಕ್ಟೋಬರ್‌ 5ರಂದು ಸರ್ಕಾರಕ್ಕೆ

ಸರಕಾರ ಮಂಡಿಸಿದ್ದು ಜಾತಿ ಸಮೀಕ್ಷೆಯ ನಕಲಿ ವರದಿ : ಆರ್‌. ಅಶೋಕ್‌ Read More »

ಕಾರು-ಆಟೋ ಡಿಕ್ಕಿ: ಆಟೋ ಚಾಲಕ ಸ್ಥಳದಲ್ಲೇ ಮೃತ್ಯು

ನೆಲ್ಯಾಡಿ: ಕಾರು ಹಾಗೂ ಆಟೋ ರಿಕ್ಷಾ ಡಿಕ್ಕಿಯಾದ ಪರಿಣಾಮ ರಿಕ್ಷಾ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಪೆರಿಯಶಾಂತಿಯ ಸಮೀಪ ವಾಲ್ತಾಜೆ ಸೇತುವೆ ಬಳಿ ಭಾನುವಾರ ಸಂಜೆ ಸಂಭವಿಸಿದೆ. ಅಡ್ಡಹೊಳೆ ಸಮೀಪದ ಪೇರಮಜಲು ನಿವಾಸಿ ಪ್ರಭಾಕರ (40) ಮೃತಪಟ್ಟವರು. ನೆಲ್ಯಾಡಿಯಿಂದ ಗುಂಡ್ಯ ಕಡೆಗೆ ತೆರಳುತ್ತಿದ್ದ ಆಟೋಕ್ಕೆ, ಬೆಂಗಳೂರಿನಿಂದ ಉಪ್ಪಿನಂಗಡಿಯತ್ತ ಬರುತ್ತಿದ್ದ ಕಾರು ಡಿಕ್ಕಿಯಾದ ಪರಿಣಾಮ ಆಟೋ ಚಾಲಕ ರಸ್ತೆ ಮೇಲೆಯೇ ಎಸೆಯಲ್ಪಟ್ಟಿದ್ದು ಸ್ಥಳದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆ

ಕಾರು-ಆಟೋ ಡಿಕ್ಕಿ: ಆಟೋ ಚಾಲಕ ಸ್ಥಳದಲ್ಲೇ ಮೃತ್ಯು Read More »

error: Content is protected !!
Scroll to Top