ಸ್ವಾಮೀಜಿಯನ್ನೇ 26 ದಿನ ಡಿಜಿಟಲ್‌ ಅರೆಸ್ಟ್‌ ಮಾಡಿ 2.5 ಕೋಟಿ ರೂ. ಲಪಟಾಯಿಸಿದ ಖದೀಮರು

ಸೈಬರ್‌ ವಂಚಕರ ಮೋಸದಿಂದ ಮಠದ ಹಣವೆಲ್ಲ ಮಂಗಮಾಯ ಭೋಪಾಲ : ಸೈಬರ್‌ ಖದೀಮರು ಮಠದ ಸ್ವಾಮೀಜಿಯನ್ನೇ ಡಿಜಿಟಲ್‌ ಅರೆಸ್ಟ್‌ ಮಾಡಿ 2.5 ಕೋ. ರೂ. ಲಪಟಾಯಿಸಿದ್ದಾರೆ. ಮಧ್ಯಪ್ರದೇಶದ ಗ್ವಾಲಿಯರ್‌ ನಗರದಲ್ಲಿರುವ ರಾಮಕೃಷ್ಣ ಮಿಶನ್‌ ಆಶ್ರಮದ ಕಾರ್ಯದರ್ಶಿ ಸುಪ್ರದೀಪ್ತಾನಂದ ಸ್ವಾಮೀಜಿ ಬರೋಬ್ಬರಿ 26 ದಿನ ಡಿಜಿಟಲ್‌ ಅರೆಸ್ಟ್‌ ಆಗಿ 2.5 ಕೋ. ರೂ. ಕಳೆದುಕೊಂಡಿದ್ದಾರೆ. ಮಾ.15ರಂದು ಸ್ವಾಮೀಜಿಗೆ ಕರೆ ಮಾಡಿದ್ದ ವ್ಯಕ್ತಿಯೊಬ್ಬ ತನ್ನನ್ನು ಇ.ಡಿ. ಅಧಿಕಾರಿ ಎಂದು ಪರಿಚಯಿಸಿಕೊಂಡು 20 ಕೋ. ರೂ. ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ನಿಮ್ಮ […]

ಸ್ವಾಮೀಜಿಯನ್ನೇ 26 ದಿನ ಡಿಜಿಟಲ್‌ ಅರೆಸ್ಟ್‌ ಮಾಡಿ 2.5 ಕೋಟಿ ರೂ. ಲಪಟಾಯಿಸಿದ ಖದೀಮರು Read More »

ಪತ್ನಿ, ಮಗಳಿಂದಲೇ ರಾಜ್ಯದ ಮಾಜಿ ಪೊಲೀಸ್‌ ಮಹಾನಿರ್ದೇಶಕ ಭೀಕರ ಹತ್ಯೆ

ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ ನಿವೃತ್ತ ಪೊಲೀಸ್‌ ಉನ್ನತಾಧಿಕಾರಿಯ ಕೊಲೆ ಬೆಂಗಳೂರು : ರಾಜ್ಯದ ನಿವೃತ್ತ ಪೊಲೀಸ್​ ಮಹಾನಿರ್ದೇಶಕ ಓಂ ಪ್ರಕಾಶ್ (68) ಹತ್ಯೆ ಪ್ರಕರಣ ಕರ್ನಾಟಕದಲ್ಲಿ ಸಂಚಲನ ಸೃಷ್ಟಿಸಿದೆ. ಹತ್ಯೆ ಸಂಬಂಧ ಅವರ ಪತ್ನಿ ಹಾಗೂ ಮಗಳನ್ನು ಬೆಂಗಳೂರು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆ ಸಂಬಂಧ ತನಿಖಾಧಿಕಾರಿಗಳ ಎದುರು ಓಂ ಪ್ರಕಾಶ್ ಪತ್ನಿ ಪಲ್ಲವಿ ಅವರು ಅನೇಕ ಸ್ಫೋಟಕ ಅಂಶಗಳನ್ನು ತಿಳಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಪತ್ನಿ ಪಲ್ಲವಿ ಹಾಗೂ ಮಗಳು ಕೃತಿ ಸದ್ಯ ಪೊಲೀಸರ

ಪತ್ನಿ, ಮಗಳಿಂದಲೇ ರಾಜ್ಯದ ಮಾಜಿ ಪೊಲೀಸ್‌ ಮಹಾನಿರ್ದೇಶಕ ಭೀಕರ ಹತ್ಯೆ Read More »

60ನೇ ದಿನಕ್ಕೆ ಕಾಲಿಟ್ಟ ಭಾವ ತೀರ ಯಾನ | ನಾಳೆ (ಏ.21) ಬೆಳಿಗ್ಗೆ 11 ಗಂಟೆಗೆ ಶೋ

ಪುತ್ತೂರು : ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ’ ಸಿನಿಮಾ 60ನೇ ದಿನಕ್ಕೆ ಕಾಲಿಟ್ಟಿದ್ದು, ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ. ಯಶಸ್ವಿಯಾಗಿ ಮುನ್ನಡೆಯುವ ಮೂಲಕ ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ನಾಳೆ (ಏ.21) ಸೋಮವಾರ ಬೆಳಿಗ್ಗೆ 11 ಗಂಟೆಗೆ ಚಿತ್ರ ಪ್ರದರ್ಶನಗೊಳ್ಳಲಿದೆ.

60ನೇ ದಿನಕ್ಕೆ ಕಾಲಿಟ್ಟ ಭಾವ ತೀರ ಯಾನ | ನಾಳೆ (ಏ.21) ಬೆಳಿಗ್ಗೆ 11 ಗಂಟೆಗೆ ಶೋ Read More »

ಮುಳಿಯ ಕುಟುಂಬದ ಸಂಸ್ಕೃತಿ, ಧಾರ್ಮಿಕ ಪ್ರಜ್ಞೆ ಅವರ ಸ್ಲೋಗನ್‍ ಕ್ರಿಯೇಟಿವ್‍ ಹೆಪ್ಪಿನೆಸ್‍ ಇಷ್ಟ ಆಯಿತು : ರಮೇಶ್‍ ಅರವಿಂದ್ | ದಕ್ಷಿಣ ಕನ್ನಡದ ಅತೀ ದೊಡ್ಡ ಚಿನ್ನದ ಮಳಿಗೆ ‘ಮುಳಿಯ ಗೋಲ್ಡ್ ಆ್ಯಂಡ್‍ ಡೈಮಂಡ್ಸ್’ ಮಳಿಗೆ ಉದ್ಘಾಟನೆ

ಪುತ್ತೂರು:: ಈ ಸುಂದರ ಪ್ರಪಂಚದಲ್ಲಿ ಅತ್ಯಂತ ನಿಜವಾದ ಖುಷಿ ನೀಡುವುದು ನಗ್ತಾ ಇರುವ ಮಗು. ನಗುಮುಖದ ಎದುರು ಯಾವುದೂ ಇಲ್ಲ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಎಲ್ಲಾ ಕೆಲಸಗಳನ್ನು ನಗುಮುಖದಿಂದ, ಖುಷಿಯಿಂದ ಮಾಡಿ. ಹೀಗೆಂದು ಹೇಳಿದರು ಖ್ಯಾತ ಚಲನಚಿತ್ರ ನಟ ರಮೇಶ್‍ ಅರವಿಂದ್‍. ಅವರು ಭಾನುವಾರ ಪುತ್ತೂರಿನಲ್ಲಿ ಸುಮಾರು 10 ಸಾವಿರ ಚದರ ಅಡಿ ವಿಸ್ತೀರ್ಣದ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ನವೀಕೃತ ಶೋರೂಂನ್ನು ಪರದೆ ಸರಿಸಿ, ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. ಜೀವನದಲ್ಲಿ ಸಕ್ಷಸ್‍ಎಂಬುದು ಖುಷಿಯ ಜತೆ

ಮುಳಿಯ ಕುಟುಂಬದ ಸಂಸ್ಕೃತಿ, ಧಾರ್ಮಿಕ ಪ್ರಜ್ಞೆ ಅವರ ಸ್ಲೋಗನ್‍ ಕ್ರಿಯೇಟಿವ್‍ ಹೆಪ್ಪಿನೆಸ್‍ ಇಷ್ಟ ಆಯಿತು : ರಮೇಶ್‍ ಅರವಿಂದ್ | ದಕ್ಷಿಣ ಕನ್ನಡದ ಅತೀ ದೊಡ್ಡ ಚಿನ್ನದ ಮಳಿಗೆ ‘ಮುಳಿಯ ಗೋಲ್ಡ್ ಆ್ಯಂಡ್‍ ಡೈಮಂಡ್ಸ್’ ಮಳಿಗೆ ಉದ್ಘಾಟನೆ Read More »

ಒಕ್ಕಲಿಗರ ಯಾನೆ ಗೌಡರ ಸೇವಾ ಮಂಗಳೂರು ಯುವ ಘಟಕದಿಂದ ಪ್ರೀಮಿಯರ್ ಲೀಗ್‍ ಪುರುಷರ ಕ್ರಿಕೆಟ್‍ ಪಂದ್ಯಾಟ, ಮಹಿಳೆಯರ ತ್ರೋಬಾಲ್‍ ಪಂದ್ಯಾಟ | ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ ದಿವ್ಯ ಸಾನಿಧ್ಯ

ಮಂಗಳೂರು: ಒಕ್ಕಲಿಗ ಯಾನೆ ಗೌಡರ ಸೇವಾ ಸಂಘ ಮಂಗಳೂರು ಯುವ ಘಟಕದ ವತಿಯಿಂದ ಒಕ್ಕಲಿಗರ ಪ್ರೀಮಿಯರ್ ಲೀಗ್‍ ಹೊನಲು ಬೆಳಕಿನ ಟೆನ್ನಿಸ್‍ ಬಾಲ್‍ ಓವರ್ ಆರ್ಮ್‍ ಪುರುಷರ ಕ್ರಿಕೆಟ್‍ ಪಂದ್ಯಾಟ ಹಾಗೂ ಮಹಿಳೆಯರ ತ್ರೋಬಾಲ್‍ ಪಂದ್ಯಾಟಕ್ಕೆ ಶನಿವಾರ ಸಂಜೆ ಚಾಲನೆ ನೀಡಲಾಯಿತು. ಶ್ರೀ ಆದಿಚುಂಚನಗಿರಿ ಸಂಸ್ಥಾನದ ಮಂಗಳೂರು ಶಾಖಾ ಮಠದ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿ, ಆಶೀರ್ವಚನ ನೀಡಿದರು. ಸುಳ್ಯ ಅಕಾಡೆಮಿ ಆಫ್‍ ಲಿಬರಲ್‍ ಎಜುಕೇಶನ್‍ ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕುರುಂಜಿ ದೀಪ ಬೆಳಗಿಸಿ

ಒಕ್ಕಲಿಗರ ಯಾನೆ ಗೌಡರ ಸೇವಾ ಮಂಗಳೂರು ಯುವ ಘಟಕದಿಂದ ಪ್ರೀಮಿಯರ್ ಲೀಗ್‍ ಪುರುಷರ ಕ್ರಿಕೆಟ್‍ ಪಂದ್ಯಾಟ, ಮಹಿಳೆಯರ ತ್ರೋಬಾಲ್‍ ಪಂದ್ಯಾಟ | ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ ದಿವ್ಯ ಸಾನಿಧ್ಯ Read More »

ವಿಮಾನಕ್ಕೆ ಟೆಂಪೊ ಟ್ರಾವೆಲರ್‌ ಡಿಕ್ಕಿ!

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕೆಟ್ಟು ನಿಂತಿದ್ದ ಇಂಡಿಗೋ ವಿಮಾನಕ್ಕೆ ಟೆಂಪೊ ಟ್ರಾವೆಲ್ಲರ್ ಡಿಕ್ಕಿ ಹೊಡೆದ ಘಟನೆ ಶನಿವಾರ ಸಂಜೆ ನಡೆದಿದೆ. ಇಂಜಿನ್ ಸಮಸ್ಯೆಯಿಂದ ಏರ್‌ಪೋರ್ಟ್‌ ಒಳಭಾಗದ ಅಲ್ಪಾ ಪಾರ್ಕಿಂಗ್ ಬೇ-71ರಲ್ಲಿ ಕೆಲವು ದಿನಗಳಿಂದ ವಿಮಾನವನ್ನು ನಿಲ್ಲಿಸಲಾಗಿತ್ತು. ಇದೇ ವಿಮಾನಕ್ಕೆ ಮುಂಭಾಗದ ಮೂತಿ ಬಳಿ ಟೆಂಪೊ ಟ್ರಾವೆಲ್ಲರ್ ಡಿಕ್ಕಿಯಾಗಿದೆ. ಟೆಂಪೊ ಟ್ರಾವೆಲ್ಲರ್ ವಿಮಾನದ ಮೂತಿ ಭಾಗದ ಕೆಳಗೆ ಸಿಲುಕಿಕೊಂಡು ಟಾಪ್ ಜಖಂ ಆಗಿದೆ. ಘಟನೆಯಲ್ಲಿ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ರನ್‌ವೇಗೆ ಸಿಬ್ಬಂದಿಯನ್ನು ಬಿಟ್ಟು ಬರುತ್ತಿದ್ದ

ವಿಮಾನಕ್ಕೆ ಟೆಂಪೊ ಟ್ರಾವೆಲರ್‌ ಡಿಕ್ಕಿ! Read More »

ಪುನೀತ್‌ ಕೆರೆಹಳ್ಳಿಯನ್ನು ತಡೆದ ತಿಮರೋಡಿ ಬೆಂಬಲಿಗರ ಮೇಲೆ ಕೇಸ್‌

ಸೋಷಿಯಲ್‌ ಮೀಡಿಯಾದಲ್ಲಿ ನಡೆದ ಜಟಾಪಟಿಯ ಪರಿಣಾಮ ಬೆಳ್ತಂಗಡಿ: ಶನಿವಾರ ರಾಮೋತ್ಸವದಲ್ಲಿ ಭಾಗವಹಿಸಲು ಉಜಿರೆಗೆ ಆಗಮಿಸಿದ್ದ ಹಿಂದು ಪರ ಹೋರಾಟಗಾರ ಪುನೀತ್‌ ಕೆರೆಹಳ್ಳಿ ಅವರನ್ನು ತಡೆದು ನಿಲ್ಲಿಸಿ ವಾಪಸು ಹೋಗಲು ಹೇಳಿದ ಘಟನೆಗೆ ಸಂಬಂಧಿಸಿ ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರ ವಿರುದ್ಧ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಉಜಿರೆ ನಿವಾಸಿಗಳಾದ ಅನಿಲ್ ಅಂತರ, ಮನೋಜ್ ಕುಂಜರ್ಪ, ಪ್ರಜ್ವಲ್ ಗೌಡ, ಪ್ರಭಾಕರ, ಗಣೇಶ್ ಹಾಗೂ ಇತರರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯ ಎಸ್‌ಐ ಮುರಳೀಧರ ನಾಯ್ಕ್ ಕೆ.ಜಿ. ಅವರ

ಪುನೀತ್‌ ಕೆರೆಹಳ್ಳಿಯನ್ನು ತಡೆದ ತಿಮರೋಡಿ ಬೆಂಬಲಿಗರ ಮೇಲೆ ಕೇಸ್‌ Read More »

ಅಂಗಡಿ ಶಟರ್ ಮುರಿದು ಕಳ್ಳತನ : ಆರೋಪಿ ಬಂಧನ

ಬಂಟ್ವಾಳ: ಅಂಗಡಿಯ ಶಟರ್ ಮುರಿದು ಒಳನುಗ್ಗಿ ನಗದು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಪುದು ಗ್ರಾಮದ ಪರಂಗಿಪೇಟೆಯಲ್ಲಿರುವ ವಿಶ್ವಾಸ ಸಿಟಿ ಸೆಂಟರ್ ನ ವೈಟ್ ಲೈನ್ ಕಿಡ್ಸ್ ವರ್ಲ್ಡ್ ಬಟ್ಟೆ ಅಂಗಡಿಗೆ ದಿನಾಂಕ ಏ. 11ರಂದು ರಾತ್ರಿ ಕಳ್ಳರು ಅಂಗಡಿಯ ಶಟರ್ ಗೆ ಅಳವಡಿಸಿದ ಬೀಗವನ್ನು ಮುರಿದು ಒಳಪ್ರವೇಶಿಸಿ ಕ್ಯಾಶ್ ಕೌಂಟರ್ ನಲ್ಲಿದ್ದ ನಗದನ್ನು ಕಳವುಗೈದ ಘಟನೆ ನಡೆದಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ 42/2025

ಅಂಗಡಿ ಶಟರ್ ಮುರಿದು ಕಳ್ಳತನ : ಆರೋಪಿ ಬಂಧನ Read More »

ಮಂಗಳೂರು ಜೋಡಿ ಕೊಲೆ ಪ್ರಕರಣದ ಮೂವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಕಳ್ಳ ಸಾಗಾಟದ ಚಿನ್ನದ ಲಾಭ ಹಂಚಿಕೊಳ್ಳುವ ತಕರಾರಿನ ಹಿನ್ನೆಲೆಯಲ್ಲಿ ಮಾಡಿದ್ದ ಹತ್ಯೆ ಮಂಗಳೂರು: ವಿದೇಶದಿಂದ ಕಳ್ಳ ಮಾರ್ಗದಲ್ಲಿ ತಂದ ಚಿನ್ನದ ಲಾಭವನ್ನು ಹಂಚಿಕೊಳ್ಳುವ ವಿಚಾರದಲ್ಲಿ ಉಂಟಾದ ತಕರಾರಿನ ನಗರದ ಅತ್ತಾವರದಲ್ಲಿ 2014ರಲ್ಲಿ ಸಂಭವಿಸಿದ್ದ ಜೋಡಿ ಕೊಲೆ ಪ್ರಕರಣದ ಮೂವರು ಅಪರಾಧಿಗಳಿಗೆ ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಕೇರಳ ಕಾಸರಗೋಡಿನ ಚೆರ್ಕಳ ಎಂಬಲ್ಲಿನ ಮುಹಜೀರ್ ಸನಾಫ್ (25), ಕಾಸರಗೋಡು ವಿದ್ಯಾನಗರದ ಇರ್ಷಾದ್ (24) ಹಾಗೂ ಸಫ್ವಾನ್ (24)

ಮಂಗಳೂರು ಜೋಡಿ ಕೊಲೆ ಪ್ರಕರಣದ ಮೂವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ Read More »

ಪ್ರತಿಭಟನೆಕಾರರನ್ನು ಸಾಗಿಸಿಲ್ಲ, ಗಾಯಗೊಂಡ ಬಾಲಕನನ್ನು ಆಸ್ಪತ್ರೆಗೆ ಸಾಗಿಸಿದ ವೀಡಿಯೊ : ಪೊಲೀಸ್‌ ಕಮಿಷನರ್‌ ಸ್ಪಷ್ಟನೆ

ವಕ್ಫ್‌ ಕಾನೂನು ವಿರುದ್ಧ ನಡೆದ ಪ್ರತಿಭಟನೆ ವೇಳೆ ವೈರಲ್‌ ಆದ ವೀಡಿಯೊ ಮಂಗಳೂರು: ವಕ್ಫ್ ತಿದ್ದುಪಡಿ ಕಾನೂನು ವಿರೋಧಿಸಿ ಮಂಗಳೂರಿನಲ್ಲಿ ಶುಕ್ರವಾರ ನಡೆದ ಪ್ರತಿಭಟನೆಯಲ್ಲಿ ಪೊಲೀಸ್ ವಾಹನದಲ್ಲೇ ಪ್ರತಿಭಟನೆಕಾರರಿಗೆ ಡ್ರಾಪ್‌ ಕೊಡಲಾಗಿತ್ತು ಎಂಬ ವೀಡಿಯೊ ವೈರಲ್‌ ಆಗಿತ್ತು. ಹೆದ್ದಾರಿ ಬಂದ್ ಮಾಡಿದ ಪ್ರತಿಭಟನೆಕಾರರನ್ನು ಎಸಿಪಿ ವಾಹನದಲ್ಲೇ ಕರೆದೊಯ್ದಿದ್ದಾರೆ ಎಂದು ಸೋಷಿಯಲ್‌ ಮೀಡಿಯಾದಲ್ಲಿ ಆರೋಪಿಸಲಾಗಿತ್ತು. ಆದರೆ ಇದು ಪ್ರತಿಭಟನೆಕಾರರಿಗೆ ಡ್ರಾಪ್‌ ಕೊಟ್ಟದ್ದಲ್ಲ, ಗಾಯಗೊಂಡ ಓರ್ವ ಬಾಲಕನನ್ನು ಆಸ್ಪತ್ರೆಗೆ ಕರೆದುಕೊಂಡು ಹೋದ ವೀಡಿಯೊ ಎಂದು ಪೊಲೀಸರು ಸ್ಪಷ್ಟನೆ ಕೊಟ್ಟಿದ್ದಾರೆ. ಕಾರ್ಯಕ್ರಮ

ಪ್ರತಿಭಟನೆಕಾರರನ್ನು ಸಾಗಿಸಿಲ್ಲ, ಗಾಯಗೊಂಡ ಬಾಲಕನನ್ನು ಆಸ್ಪತ್ರೆಗೆ ಸಾಗಿಸಿದ ವೀಡಿಯೊ : ಪೊಲೀಸ್‌ ಕಮಿಷನರ್‌ ಸ್ಪಷ್ಟನೆ Read More »

error: Content is protected !!
Scroll to Top