ನಾಲ್ಕು ಅಂತಸ್ತಿನ ಕಟ್ಟಡ ಕುಸಿತ : ನಾಲ್ವರು ಸಾವು

ನವದೆಹಲಿ: ದೆಹಲಿಯ ಮುಸ್ತಫಾಬಾದ್‌ ಪ್ರದೇಶದಲ್ಲಿ ಇಂದು ನಸುಕಿನ ಜಾವ 4 ಅಂತಸ್ತಿನ ಕಟ್ಟಡ ಕುಸಿದು ನಾಲ್ವರು ಮೃತಪಟ್ಟಿರುವ ಘಟನೆ ನಡೆದಿದೆ. ಘಟನೆಯಲ್ಲಿ 18 ಮಂದಿಯನ್ನು ರಕ್ಷಿಸಲಾಗಿದ್ದು, ಇನ್ನೂ ಕೆಲವರು ಅವಶೇಷಗಳ ಅಡಿ ಸಿಲುಕಿರುವ ಶಂಕೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈಶಾನ್ಯ ದೆಹಲಿಯ ದಯಾಲ್‌ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಮೃತರನ್ನು ಚಾಂದಿನಿ, ದಾನಿಶ್, ರೇಷ್ಮಾ ಮತ್ತು ನವೀದ್ ಎಂದು ಗುರುತಿಸಲಾಗಿದೆ. ಕಟ್ಟಡ ಕುಸಿದಾಗ ಸುಮಾರು 24 ಮಂದಿ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದರು ಅವರಲ್ಲಿ 18 ಮಂದಿಯನ್ನ […]

ನಾಲ್ಕು ಅಂತಸ್ತಿನ ಕಟ್ಟಡ ಕುಸಿತ : ನಾಲ್ವರು ಸಾವು Read More »

ಬ್ರಾಹ್ಮಣ ಸಮುದಾಯದವರ ಕ್ಷಮೆ ಕೇಳಿದ ಬಾಲಿವುಡ್‌ ನಿರ್ದೇಶಕ ಅನುರಾಗ್‌ ಕಶ್ಯಪ್‌

ಫುಲೆ ಚಿತ್ರ ವಿವಾದ ಹಿನ್ನೆಲೆಯಲ್ಲಿ ಬ್ರಾಹ್ಮಣರನ್ನು ಹೀನ ಮಾತಿನಿಂದ ನೋಯಿಸಿದ್ದ ನಿರ್ದೇಶಕ ಮುಂಬೈ: ಸಾವಿತ್ರಿಭಾಯಿ ಪುಲೆ ಜೀವನಾಧಾರಿತ ಸಿನಿಮಾವನ್ನು ಟೀಕಿಸುವ ಭರದಲ್ಲಿ ಬ್ರಾಹ್ಮಣರ ಮೇಲೆ ಮೂತ್ರ ವಿಸರ್ಜನೆ ಮಾಡುತ್ತೇನೆ, ಏನಿವಾಗ ಎಂದು ಪ್ರಶ್ನಿಸುವ ಮೂಲಕ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದ ಬಾಲಿವುಡ್‌ನ ಖ್ಯಾತ ನಿರ್ದೇಶಕ-ನಟ ಅನುರಾಗ್ ಕಶ್ಯಪ್ ಕೊನೆಗೆ ಕ್ಷಮೆ ಯಾಚಿಸಿ ಈ ವಿವಾದವನ್ನು ಮುಕ್ತಾಯಗೊಳಿಸಲು ಪ್ರಯತ್ನಿಸಿದ್ದಾರೆ.ಸಾವಿತ್ರಿಬಾಯಿ ಪುಲೆ ಜೀವಾಧಾರಿತ ಸಿನಿಮಾಕ್ಕೆ ಸೆನ್ಸಾರ್‌ ಮಂಡಳಿ ಯು ಸರ್ಟಿಫಿಕೇಟ್ ನೀಡಿ ಕೆಲ ದೃಶ್ಯಗಳಿಗೆ ಕತ್ತರಿ ಹಾಕುವಂತೆ ಸೂಚಿಸಿತ್ತು. ಪ್ರಮುಖವಾಗಿ ಈ

ಬ್ರಾಹ್ಮಣ ಸಮುದಾಯದವರ ಕ್ಷಮೆ ಕೇಳಿದ ಬಾಲಿವುಡ್‌ ನಿರ್ದೇಶಕ ಅನುರಾಗ್‌ ಕಶ್ಯಪ್‌ Read More »

ಮುರಿದು ಬಿದ್ದ ಬಪ್ಪನಾಡು ದೇವಿಯ ಬ್ರಹ್ಮರಥ

ವಾರ್ಷಿಕ ಜಾತ್ರೆ ವೇಳೆ ಸಂಭವಿಸಿದ ದುರ್ಘಟನೆ ಮಂಗಳೂರು: ಕರಾವಳಿಯ ಇತಿಹಾಸ ಪ್ರಸಿದ್ಧ ಮೂಲ್ಕಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದ ವಾರ್ಷಿಕ ಉತ್ಸವದ ವೇಳೆ ರಥ ಮುರಿದು ಬಿದ್ದ ದುರ್ಘಟನೆ ನಿನ್ನೆ ತಡರಾತ್ರಿ ಸಂಭವಿಸಿದೆ. ವರ್ಷಾವಧಿ ಜಾತ್ರೆಯ ವೇಳೆ ಬ್ರಹ್ಮರಥೋತ್ಸವ ನಡೆಯುತ್ತಿರುವಾಗ ರಥದ ಮೇಲ್ಭಾಗ ಮುರಿದು ಬಿದ್ದಿದೆ. ರಾತ್ರಿ ಸುಮಾರು 2 ಗಂಟೆ ವೇಳೆಗೆ ಈ ದುರ್ಘಟನೆ ಸಂಭವಿಸಿದೆ. ಈ ವೇಳೆ ಕ್ಷೇತ್ರದಲ್ಲಿ ಸಾಕಷ್ಟು ಭಕ್ತರು ಇದ್ದರು. ಅರ್ಚಕರು ರಥದಲ್ಲೇ ಇದ್ದರು. ಆದರೆ ಯಾರಿಗೂ ಯಾವುದೇ ಹಾನಿ ಸಂಭವಿಸಿಲ್ಲ.

ಮುರಿದು ಬಿದ್ದ ಬಪ್ಪನಾಡು ದೇವಿಯ ಬ್ರಹ್ಮರಥ Read More »

ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಫೈರಿಂಗ್‌

ರಾಮನಗರ: ಮಾಜಿ ಡಾನ್​​ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ದುಷ್ಕರ್ಮಿಗಳು ಫೈರಿಂಗ್ ಮಾಡಿರುವ ಘಟನೆ ರಾಮನಗರ ತಾಲೂಕಿನ ಬಿಡದಿಯ ಮುತ್ತಪ್ಪ ರೈ ಮನೆ ಬಳಿ ನಿನ್ನೆ ತಡರಾತ್ರಿ ನಡೆದಿದೆ. ಬಿಡದಿಯಲ್ಲಿರುವ ಮುತ್ತಪ್ಪ ರೈ ನಿವಾಸದ ಮುಂಭಾಗದ ಕಾಂಪೌಂಡ್ ಬಳಿ ರಾತ್ರಿ 12.50ರ ಸುಮಾರಿಗೆ 2 ಸುತ್ತಿನ ಗುಂಡಿನ ದಾಳಿ ನಡೆದಿದೆ. ರಿಕ್ಕಿ ರೈ ಅವರನ್ನು ಗುರಿಯಾಗಿಸಿಕೊಂಡು ಗುಂಡು ಹಾರಿಸಲಾಗಿದೆ. ರಿಕ್ಕಿ ರೈ, ಮೂಗು, ಕೈಗೆ ಗುಂಡು ತಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸ್‌ ಮೂಲಗಳು

ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಫೈರಿಂಗ್‌ Read More »

9 ನೇ  ವಾರ 58 ನೇ ದಿನಕ್ಕೆ  ಕಾಲಿರಿಸಿದ  ಭಾವ  ತೀರ  ಯಾನ | ನಾಳೆ ಬೆಳಗ್ಗೆ 11 ಗಂಟೆಗೆ ಶೋ

ಸುಳ್ಯದ ಯುವ  ಸಂಗೀತ  ಹಾಗೂ  ಚಿತ್ರ  ನಿರ್ದೇಶಕ  ಮಯೂರ  ಅಂಬೆಕಲ್ಲು  ನಿರ್ಮಾಣದ “ಭಾವ  ತೀರ  ಯಾನ’  ಸಿನಿಮಾ  ಪ್ರೇಕ್ಷಕರ  ಮೆಚ್ಚುಗೆ  ಪಡೆದು   9ನೇ  ವಾರದಲ್ಲಿ  58  ನೇ  ದಿನಕ್ಕೆ ಯಶಸ್ವಿಯಾಗಿ  ಮುನ್ನಡೆಯುತ್ತಿದ್ದು  ಚಿತ್ರಕ್ಕೆ  ವ್ಯಾಪಕ  ಬೆಂಬಲ  ವ್ಯಕ್ತವಾಗುತ್ತಿದೆ. ನಾಳೆ  ಏ.19  ಶನಿವಾರದಂದು  ಬೆಳಗ್ಗೆ  11:00  ಗಂಟೆಗೆ  ಚಿತ್ರ  ಪ್ರದರ್ಶನಗೊಳ್ಳಲಿದೆ.

9 ನೇ  ವಾರ 58 ನೇ ದಿನಕ್ಕೆ  ಕಾಲಿರಿಸಿದ  ಭಾವ  ತೀರ  ಯಾನ | ನಾಳೆ ಬೆಳಗ್ಗೆ 11 ಗಂಟೆಗೆ ಶೋ Read More »

ಪುತ್ತೂರು ಬಸ್ ನಿಲ್ದಾಣದಲ್ಲಿ ಪ್ಲಾಸ್ಟಿಕ್ ಬಾಟಲ್ ಸಂಗ್ರಹಣಾ ಘಟಕ ಉದ್ಘಾಟನೆ

ಪುತ್ತೂರು: ನಗರಸಭೆ ಬೆಂಗಳೂರು ಸಾಹಸ ಸರಕಾರೇತರ ಸಂಸ್ಥೆಯ ಸಹಯೋಗದೊಂದಿಗೆ  ಎಚ್‍ ಡಿಬಿ ಫೈನಾನ್ಸಿಯಲ್ ಸರ್ವೀಸಸ್ ನ ಆರ್ಥಿಕ ನೆರವಿನ ಮೂಲಕ ಪುತ್ತೂರು ಬಸ್ ನಿಲ್ದಾಣದಲ್ಲಿ ಪ್ಲಾಸ್ಟಿಕ್ ಬಾಟಲ್ ಸಂಗ್ರಹಣಾ ಘಟಕವನ್ನು ಸ್ಥಾಪಿಸಲಾಯಿತು. ಪ್ಲಾಸ್ಟಿಕ್ ಬಾಟಲ್ ಸಂಗ್ರಹಣಾ ಘಟಕವನ್ನು ಮಾಜಿ ಶಾಸಕ ಸಂಜೀವ ಮಟಂದೂರು ಚಾಲನೆ ನೀಡಿ, ಸ್ವಚ್ಛತೆಗೆ ಪುತ್ತೂರು ನಗರಸಭೆ ಸಹಕಾರ ನೀಡುತ್ತಿರುವ ಬಗ್ಗೆ ಕೃತಜ್ಞತೆ ನೀಡಿದರು. ಈ ಸಂದರ್ಭದಲ್ಲಿ ಪುತ್ತೂರು ನಗರಸಭೆ ಅಧಕ್ಷೆ ಲೀಲಾವತಿ ಅಣ್ಣು ನಾಯ್ಕ್, ಉಪಾಧ್ಯಕ್ಷ ಬಾಲಚಂದ್ರ ಕೆ, ಸ್ಥಾಯಿ ಸಮಿತಿಯ ಅಧ್ಯಕ್ಷ

ಪುತ್ತೂರು ಬಸ್ ನಿಲ್ದಾಣದಲ್ಲಿ ಪ್ಲಾಸ್ಟಿಕ್ ಬಾಟಲ್ ಸಂಗ್ರಹಣಾ ಘಟಕ ಉದ್ಘಾಟನೆ Read More »

9 ನೇ  ವಾರ 58 ನೇ ದಿನಕ್ಕೆ  ಕಾಲಿರಿಸಿದ  ಭಾವ  ತೀರ  ಯಾನ | ಇಂದು ಬೆಳಗ್ಗೆ 11 ಗಂಟೆಗೆ ಶೋ

ಸುಳ್ಯದ ಯುವ  ಸಂಗೀತ  ಹಾಗೂ  ಚಿತ್ರ  ನಿರ್ದೇಶಕ  ಮಯೂರ  ಅಂಬೆಕಲ್ಲು  ನಿರ್ಮಾಣದ “ಭಾವ  ತೀರ  ಯಾನ’  ಸಿನಿಮಾ  ಪ್ರೇಕ್ಷಕರ  ಮೆಚ್ಚುಗೆ  ಪಡೆದು   9ನೇ  ವಾರದಲ್ಲಿ  58  ನೇ  ದಿನಕ್ಕೆ ಯಶಸ್ವಿಯಾಗಿ  ಮುನ್ನಡೆಯುತ್ತಿದ್ದು  ಚಿತ್ರಕ್ಕೆ  ವ್ಯಾಪಕ  ಬೆಂಬಲ  ವ್ಯಕ್ತವಾಗುತ್ತಿದೆ. ನಾಳೆ  ಏ.19  ಶನಿವಾರದಂದು  ಬೆಳಗ್ಗೆ  11:00  ಗಂಟೆಗೆ  ಚಿತ್ರ  ಪ್ರದರ್ಶನಗೊಳ್ಳಲಿದೆ.

9 ನೇ  ವಾರ 58 ನೇ ದಿನಕ್ಕೆ  ಕಾಲಿರಿಸಿದ  ಭಾವ  ತೀರ  ಯಾನ | ಇಂದು ಬೆಳಗ್ಗೆ 11 ಗಂಟೆಗೆ ಶೋ Read More »

ಕೇಂದ್ರ ಸರಕಾರ ಜಾರಿಗೆ ತಂದಿರುವ ವಕ್ಫ್ ಕಾಯ್ದೆ ಕುರಿತು ಪುತ್ತೂರು ಶಾಸಕರ ಹೇಳಿಕೆ ಖಂಡನೀಯ : ಅರುಣ್ ಜಿ. ಶೇಟ್ | ಮುಸಲ್ಮಾನರ ತುಷ್ಠೀಕರಣದ ಮೂಲಕ ಓಟ್ ಬ್ಯಾಂಕ್ ನ್ನಾಗಿ ಮಾಡಿ ಮುಗ್ದ ಬಡ ಮುಸ್ಲಿಮರ ತಲೆ ಕೆಡಿಸಲು ಕಾಂಗ್ರೆಸ್ ಹೊರಟಿರುವುದು ಖೇದಕರ

ಪುತ್ತೂರು: ವಕ್ಫ್ ತಿದ್ದುಪಡಿ ಕಾಯ್ದೆ ಸಾಂವಿಧಾನಿಕವಾಗಿ ಅಂಗೀಕಾರಗೊಂಡು, ರಾಷ್ಟ್ರಪತಿಯವರಿಂದಲೂ ಅಂಕಿತಗೊಂಡು ಪೂರ್ಣ ಪ್ರಮಾಣದ ಕಾಯ್ದೆಯಾಗಿ ರೂಪುಗೊಂಡಿದ್ದು, ಈ ಕಾಯ್ದೆ ಜಾರಿಯಾಗುತ್ತಿದ್ದಂತೆ ಸಂವಿಧಾನದ ಬಗ್ಗೆ ಮಾತನಾಡುವ ಕಾಂಗ್ರೆಸ್ ತನ್ನ ಹಿಂಬಾಗಿಲಿನ ಕುಮ್ಮಕ್ಕಿನಿಂದ ಅಲ್ಲಲ್ಲಿ ಪ್ರತಿಭಟನೆ ನಡೆಸಿ ನ್ಯಾಯಾಲಯದ ಪ್ರಕ್ರಿಯೆ ಮೇಲೆ ಪ್ರಭಾವ ಬೀರುವ ಹುನ್ನಾರ ಖಂಡನೀಯ ಎಂದು ದ.ಕ.ಜಿಲ್ಲಾ ಬಿಜೆಪಿ ವಕ್ತಾರ ಅರುಣ್ ಜಿ. ಶೇಟ್ ತಿಳಿಸಿದ್ದಾರೆ. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಪುತ್ತೂರಿನ ಶಾಸಕರು ತರಾತುರಿಯಲ್ಲಿ ಮುಸಲ್ಮಾನರನ್ನು ತುಷ್ಠೀಕರಣ ಮಾಡುವ ಭರದಲ್ಲಿ ಬಡ ಹಾಗೂ ಹಿಂದುಳಿದ ಮುಸಲ್ಮಾನರಿಗಾಗಿ

ಕೇಂದ್ರ ಸರಕಾರ ಜಾರಿಗೆ ತಂದಿರುವ ವಕ್ಫ್ ಕಾಯ್ದೆ ಕುರಿತು ಪುತ್ತೂರು ಶಾಸಕರ ಹೇಳಿಕೆ ಖಂಡನೀಯ : ಅರುಣ್ ಜಿ. ಶೇಟ್ | ಮುಸಲ್ಮಾನರ ತುಷ್ಠೀಕರಣದ ಮೂಲಕ ಓಟ್ ಬ್ಯಾಂಕ್ ನ್ನಾಗಿ ಮಾಡಿ ಮುಗ್ದ ಬಡ ಮುಸ್ಲಿಮರ ತಲೆ ಕೆಡಿಸಲು ಕಾಂಗ್ರೆಸ್ ಹೊರಟಿರುವುದು ಖೇದಕರ Read More »

ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಪಾಕಶಾಲೆ ಉದ್ಘಾಟನೆ

ಪುತ್ತೂರು: ಸದಾ ಹೊಸತನ ಮತ್ತು ವಿಶೇಷತೆಗಳಿಗೆ ಹೆಸರಾದ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ  ಗ್ರಾಹಕರಿಗೆ  ಮತ್ತು ಸಿಬ್ಬಂದಿಗಳಿಗೆ ಮನೆ ಪದ್ಧತಿಯ ಅಪರಾಹ್ನ ಭೋಜನ ಹಾಗೂ ಸಂಜೆ ಉಪಹಾರ ನೀಡುವ ನೂತನ ಪಾಕಶಾಲೆ ಹಾಗೂ ಭೋಜನಶಾಲೆ ಆರಂಭಿಸಿದೆ. ಮನೆ ಮನ ಗೆದ್ದಿರುವ ಯುವ ಉದ್ಯಮಿ ಹಾಗೂ ಭಟ್ ಅಂಡ್ ಭಟ್ ಖ್ಯಾತಿಯ ಸುದರ್ಶನ್ ಭಟ್ ಅವರು ಈ ಶಾಲೆಯನ್ನು ಉದ್ಘಾಟಿಸಿ, ಶುಭ ಹಾರೈಸಿದರು. ಸಂಸ್ಥೆಯ ಆಡಳಿತ ನಿರ್ದೇಶಕ ಕೃಷ್ಣ ನಾರಾಯಣ ಮುಳಿಯ ಮಾತನಾಡಿ,  ಗ್ರಾಹಕ ಸಂತೃಪ್ತಿಯ ಅದ್ಯತೆಯಲ್ಲಿ

ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಪಾಕಶಾಲೆ ಉದ್ಘಾಟನೆ Read More »

ಮೇ ಮೊದಲ ವಾರದಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ನಿರೀಕ್ಷೆ

ಬೆಂಗಳೂರು: ಪಿಯುಸಿ ಆಯಿತು ಇನ್ನು ಎಸ್‌ಎಸ್‌ಎಲ್‌ಸಿ ರಿಸಲ್ಟ್‌ ನಿರೀಕ್ಷೆಯಲ್ಲಿ ಮಕ್ಕಳಿದ್ದಾರೆ. ಮುಂದಿನ ತಿಂಗಳು ಮೊದಲ ವಾರದಲ್ಲೇ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮಾರ್ಚ್ 21ರಿಂದ ಪ್ರಾರಂಭವಾಗಿ ಏಪ್ರಿಲ್ 4ರವರೆಗೆ ನಡೆದಿವೆ. ಏಪ್ರಿಲ್ 15ರಿಂದ ರಾಜ್ಯಾದ್ಯಂತ 240ಕ್ಕೂ ಹೆಚ್ಚು ಕೇಂದ್ರಗಳಲ್ಲಿ ಪ್ರಶ್ನೆಪತ್ರಿಕೆಗಳ ಮೌಲ್ಯಮಾಪನ ಪ್ರಾರಂಭವಾಗಿದೆ. ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಶಿಕ್ಷಕರು ಮೌಲ್ಯಮಾಪನ ಕಾರ್ಯದಲ್ಲಿ ಭಾಗವಹಿಸಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಡೆಸುವ

ಮೇ ಮೊದಲ ವಾರದಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ನಿರೀಕ್ಷೆ Read More »

error: Content is protected !!
Scroll to Top