ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಬಿ.ಆರ್.ಅಂಬೇಡ್ಕರ್ 134ನೇ ಜನ್ಮ ದಿನಾಚರಣೆ
ಪುತ್ತೂರು: ಪುತ್ತೂರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರಸಭೆ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ಅವರ 134ನೇ ಜನ್ಮ ದಿನಾಚರಣೆಯನ್ನು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ಆಚರಿಸಲಾಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ, ಇಡೀ ದೇಶಕ್ಕೆ ದಾರಿದೀಪವಾದ ಡಾ..ಬಿ.ಆರ್.ಅಂಬೇಡ್ಕರ್ ಅವರು ಸಮಾಜಕ್ಕೆ ನೀಡಿದ ಕೊಡುಗೆ ಅಪಾರ. ಅದರಲ್ಲೂ ಮಹಿಳೆಯರು ಶಿಕ್ಷಣದಲ್ಲಿ ಮುಂದೆ ಬರಬೇಕು ಎಂಬ ಚಿಂತನೆಯನ್ನಿಟ್ಟುಕೊಂಡು ಅದನ್ನು ಕಾರ್ಯರೂಪಕ್ಕೆ […]
ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಬಿ.ಆರ್.ಅಂಬೇಡ್ಕರ್ 134ನೇ ಜನ್ಮ ದಿನಾಚರಣೆ Read More »










