ಆಶೀರ್ವಾದ್ ಫರ್ನಿಚರ್ ಮಳಿಗೆಗೆ ಬೆಂಕಿ
ಪುತ್ತೂರು: ದರ್ಬೆ ಬಳಿ ಕಾರ್ಯನಿರ್ವಹಿಸುತ್ತಿದ್ದ ಆಶೀರ್ವಾದ್ ಫರ್ನಿಚರ್ ಮಳಿಗೆಯಲ್ಲಿ ಇಂದು ಬೆಂಕಿ ಕಾಣಿಸಿಕೊಂಡಿದೆ. ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯ ನಡೆಸುತ್ತಿದ್ದಾರೆ.
ಆಶೀರ್ವಾದ್ ಫರ್ನಿಚರ್ ಮಳಿಗೆಗೆ ಬೆಂಕಿ Read More »
ಪುತ್ತೂರು: ದರ್ಬೆ ಬಳಿ ಕಾರ್ಯನಿರ್ವಹಿಸುತ್ತಿದ್ದ ಆಶೀರ್ವಾದ್ ಫರ್ನಿಚರ್ ಮಳಿಗೆಯಲ್ಲಿ ಇಂದು ಬೆಂಕಿ ಕಾಣಿಸಿಕೊಂಡಿದೆ. ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯ ನಡೆಸುತ್ತಿದ್ದಾರೆ.
ಆಶೀರ್ವಾದ್ ಫರ್ನಿಚರ್ ಮಳಿಗೆಗೆ ಬೆಂಕಿ Read More »
2019ರಲ್ಲಿ ದೇಶ ಬಿಟ್ಟು ಪಲಾಯನ ಮಾಡಿದ್ದ ಪ್ರತಿಷ್ಠಿತ ವಜ್ರೋದ್ಯಮಿ ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ 13,000 ಕೋ.ರೂ.ಗೂ ಹೆಚ್ಚು ಮೊತ್ತ ವಂಚಿಸಿ ಪಲಾಯನ ಮಾಡಿದ್ದ ಪ್ರತಿಷ್ಠಿತ ವಜ್ರೋದ್ಯಮಿ ಮೆಹುಲ್ ಚೋಕ್ಸಿಯನ್ನು ಬೆಲ್ಜಿಯಂ ದೇಶದಲ್ಲಿ ಅಲ್ಲಿನ ಪೊಲೀಸರು ಬಂಧಿಸಿದ್ದಾರೆ. ಭಾರತೀಯ ತನಿಖಾ ಸಂಸ್ಥೆಗಳ ಕೋರಿಗೆ ಮೇರೆಗೆ ಏಪ್ರಿಲ್ 12ರಂದು ಮೆಹುಲ್ ಚೋಕ್ಸಿಯನ್ನು ಬೆಲ್ಜಿಯಂನ ಆಸ್ಪತ್ರೆಯಲ್ಲಿ ಬಂಧಿಸಲಾಯಿತು ಎಂದು ತಿಳಿದುಬಂದಿದೆ. ಅವನನ್ನು ಭಾರತಕ್ಕೆ ಕರೆತರಲು ತನಿಖಾ ಸಂಸ್ಥೆಗಳು ಸಿದ್ಧತೆ ಮಾಡಿಕೊಳ್ಳುತ್ತಿವೆ. ಕಾನೂನು ಹೋರಾಟ ಸ್ವಲ್ಪ ಸಮಯ ತೆಗೆದುಕೊಳ್ಳಬಹುದು ಎಂದು ಮೂಲಗಳು
ಬ್ಯಾಂಕಿಗೆ 13,850 ಕೋ. ರೂ. ವಂಚಿಸಿದ ಉದ್ಯಮಿ ಮೆಹುಲ್ ಚೋಕ್ಸಿ ಬೆಲ್ಜಿಯಂನಲ್ಲಿ ಬಂಧನ Read More »
ತರಕಾರಿ, ಗ್ಯಾಸ್ ಸೇರಿ ಅಗತ್ಯ ವಸ್ತುಗಳ ಪೂರೈಕೆ ವ್ಯತ್ಯಯವಾಗುವ ಸಾಧ್ಯತೆ ಬೆಂಗಳೂರು: ಡೀಸೆಲ್ ದರ ಏರಿಕೆ ಪ್ರತಿಭಟಿಸಿ ಏಪ್ರಿಲ್ 14ರ ಮಧ್ಯರಾತ್ರಿಯಿಂದಲೇ ಲಾರಿ ಮಾಲೀಕರ ಸಂಘ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ. ಇದರಿಂದ ರಾಜ್ಯಾದ್ಯಂತ ಸುಮಾರು 6 ಲಕ್ಷ ಲಾರಿಗಳ ಸಂಚಾರ ಬಂದ್ ಆಗಲಿದ್ದು, ರಾಜ್ಯಕ್ಕೆ ಬರುವ ಮತ್ತು ಹೊರರಾಜ್ಯಗಳಿಗೆ ಹೋಗುವ ಸರಕು ಸಾಗಾಟದಲ್ಲಿ ವ್ಯತ್ಯಯವಾಗಿ ಜನರಿಗೆ ಇನ್ನಷ್ಟು ಸಂಕಷ್ಟ ಎದುರಾಗಲಿದೆ. ಆಲ್ ಇಂಡಿಯಾ ಮೋಟರ್ ಟ್ರಾನ್ಸ್ಪೋರ್ಟ್ ಕಾಂಗ್ರೆಸ್ ದೆಹಲಿ, ಸೌಥ್ ಇಂಡಿಯಾ ಮೋಟರ್ ಟ್ರಾನ್ಸ್ಪೋರ್ಟ್ ಅಸೋಸಿಯೇಷನ್,
ಇಂದು ಮಧ್ಯರಾತ್ರಿಯಿಂದ ಲಾರಿ ಮುಷ್ಕರ : ನಾಳೆಯಿಂದ ರಸ್ತೆಗಿಳಿಯುವುದಿಲ್ಲ 6 ಲಕ್ಷ ಲಾರಿಗಳು Read More »
ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿ ಕೊಲೆಗೈದು ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಗುಂಡಿಟ್ಟು ಕೊಂದಿರುವುದು ರಾಜ್ಯಾದ್ಯಂತ ಸಂಚಲನವುಂಟುಮಾಡಿದೆ. ರಾಜ್ಯದಲ್ಲಿ ಆರೋಪಿಯನ್ನು ಈ ರೀತಿ ಎನ್ಕೌಂಟರ್ನಲ್ಲಿ ಸಾಯಿಸಿರುವುದು ಬಹಳ ಅಪರೂಪದ ಪ್ರಕರಣವಾಗಿದೆ. ಶಿಶುಕಾಮಿ ಆರೋಪಿಯನ್ನು ಪೊಲೀಸರು ಗುಂಟಿಕ್ಕಿ ಸಾಯಿಸಿದ್ದಾರೆ ಎಂಬ ಸುದ್ದಿ ತಿಳಿಯುತ್ತಿದ್ದಂತೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಶಶಿಕುಮಾರ್ ಅವರಿಗೆ ಜನರು ಜೈಕಾರ ಹಾಕಿದ್ದಾರೆ. ಈ ವೀಡಿಯೊ ಈಗ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ. ಆರೋಪಿಯ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಕಿಮ್ಸ್
ಮಗುವನ್ನು ಹತ್ಯೆ ಮಾಡಿದ ಆರೋಪಿ ಪೊಲೀಸರ ಗುಂಡಿಗೆ ಬಲಿ : ಕಮಿಷನರ್ಗೆ ಜೈಕಾರ ಹಾಕಿದ ಜನ Read More »
800ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದ ಕನ್ನಡದ ಪೋಷಕ ನಟ ಬೆಂಗಳೂರು : 800ಕ್ಕೂ ಅಧಿಕ ಚಿತ್ರಗಳಲ್ಲಿ ಪೋಷಕ ಪಾತ್ರಗಳಲ್ಲಿ ನಟಿಸಿದ್ದ ಕನ್ನಡದ ಹಿರಿಯ ನಟ ಬ್ಯಾಂಕ್ ಜನಾರ್ದನ್ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿಂದು ನಿಧನ ಹೊಂದಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ಹಲವು ದಿನಗಳ ಕಾಲ ಅನಾರೋಗ್ಯದಿಂದ ಅವರು ಬಳಲುತ್ತಿದ್ದರು. ರಾತ್ರಿ 2.30ರ ಸುಮಾರಿಗೆ ಬ್ಯಾಂಕ್ ಜನಾರ್ದನ್ ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ. ಸುಲ್ತಾನ್ ಪಾಳ್ಯದ ನಿವಾಸದಲ್ಲಿ ಅವರ ಪಾರ್ಥೀವ ಶರೀರ ಇಡಲಾಗಿದೆ.1949ರಲ್ಲಿ ಬ್ಯಾಂಕ್ ಜನಾರ್ದನ್ ಚಿತ್ರದುರ್ಗದ
ಹಿರಿಯ ನಟ ಬ್ಯಾಂಕ್ ಜನಾರ್ದನ್ ನಿಧನ Read More »
ಪುತ್ತೂರು : ಸುಳ್ಯದ ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ಹಾಗು ತೇಜಸ್ ಕಿರಣ್ ರವರ ನಿರ್ದೇಶನದಿಂದ ಮೂಡಿಬಂದ “ಭಾವ ತೀರ ಯಾನ” ಸಿನಿಮಾ ರಾಜ್ಯಾದ್ಯಂತ ಅದ್ಭುತವಾಗಿ ಚಿತ್ರ ಪ್ರದರ್ಶನಗೊಳ್ಳುತ್ತಿದೆ ಪುತ್ತೂರಿನ ಭಾರತ್ ಸಿನಿಮಾಸ್ನಲ್ಲಿ ಭಾವ ತೀರ ಯಾನ ಏ.14 ರಂದು ಬೆಳಗ್ಗೆ 11 ರ ಸಮಯಕ್ಕೆ ಶೋ ನೀಡಲು ನಿರ್ಧರಿಸಲಾಗಿದೆ.
53ನೇ ದಿನಕ್ಕೆ ಕಾಲಿಟ್ಟ ಭಾವ ತೀರ ಯಾನ ಸಿನಿಮಾ | ನಾಳೆ ಬೆಳಗ್ಗೆ 11 ಗಂಟೆಗೆ ಶೋ Read More »
ಪುತ್ತೂರು: ಎಂಟು ದಶಕಗಳ ಇತಿಹಾಸ ಮತ್ತು ಪರಂಪರೆಯ ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್ ಪುತ್ತೂರಿನಲ್ಲಿ ತನ್ನ ನವೀಕೃತ ವಿಶಾಲವಾದ ಶೋರೂಮ್ ಅನಾವರಣಗೊಳಿಸಲು ಸಿದ್ಧತೆ ನಡೆಸಿದೆ. ಈ ಶೋರೂಮ್ ನಾಲ್ಕು ಅಂತಸ್ತಿನ ಮಹಡಿಯಾಗಿದ್ದು ಮತ್ತಷ್ಟು ವಿವಿಧ ವಿನ್ಯಾಸಗಳ ಆಭರಣಗಳ ಸಂಗ್ರಹದೊಂದಿಗೆ ಗ್ರಾಹಕರ ಸೇವೆಗಾಗಿ ಸಿದ್ಧವಾಗಿದೆ. ಏ. 20 ರಂದು ಉದ್ಘಾಟನೆ ಗೊಳ್ಳಲಿರುವ ನಿಟ್ಟಿನಲ್ಲಿ ಆಮಂತ್ರಣ ಪತ್ರ ವನ್ನು ಭಾನುವಾರ ಮುಳಿಯ ಸಂಸ್ಥೆಯ ಹಿರಿಯ ದಿಗ್ದರ್ಶಕರಾದ ಸರಾಫ್ ಮುಳಿಯ ಶ್ಯಾಮ್ ಭಟ್ ಬಿಡುಗಡೆಗೊಳಿಸಿದರು. ಸಂಸ್ಥೆಯ ನಿರ್ದೇಶಕಿಯರಾದ ಕೃಷ್ಣವೇಣಿ ಪ್ರಸಾದ್ ಮುಳಿಯ,
ಏ.20 : ಮುಳಿಯ ಗೋಲ್ಡ್ ಅಂಡ್ ಡೈಮಂಡ್ ನವೀಕೃತ ವಿಸ್ತೃತ ಶೋರೂಮ್ | ಆಮಂತ್ರಣ ಪತ್ರ ಬಿಡುಗಡೆ Read More »
ವಕ್ಫ್ ಕಾಯಿದೆ ವಿರೋಧಿ ಪ್ರತಿಭಟನೆ ವೇಳೆ ಭಾರಿ ಹಿಂಸಾಚಾರ ಕೋಲ್ಕತ್ತಾ: ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಬಂಗಾಳದಲ್ಲಿ ನಡೆಯುತ್ತಿರುವ ಹಿಂಸಾತ್ಮಕ ಪ್ರತಿಭಟನೆ ಮುಂದುವರಿದಿದೆ. ತಂದೆ ಮತ್ತು ಮಗ ಸೇರಿ ಈವರೆಗೆ ಒಟ್ಟು ಮೂವರು ಸಾವನ್ನಪ್ಪಿದ್ದು, 150ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಶುಕ್ರವಾರದ ಪ್ರಾರ್ಥನೆಯ ನಂತರ ಭುಗಿಲೆದ್ದ ಹಿಂಸಾಚಾರ ಮುರ್ಷಿದಾಬಾದ್ ಜಿಲ್ಲೆಯ ಹಲವು ಭಾಗಗಳಿಗೆ ವ್ಯಾಪಿಸಿದ್ದು, ಅಪಾರ ಪ್ರಮಾಣದ ಸಾರ್ವಜನಿಕ ಆಸ್ತಿಪಾಸ್ತಿ ಹಾನಿಯಾಗಿವೆ. ಕಳೆದ ರಾತ್ರಿ ಪೊಲೀಸರು, ಅರೆಸೇನಾ ಪಡೆಗಳು ಸಂಪೂರ್ಣ ಗಸ್ತು ತಿರುಗಿದ್ದು, ಸುತಿ,
ಪಶ್ಚಿಮ ಬಂಗಾಳ : ಮೂವರು ಸಾವು; 150ಕ್ಕೂ ಅಧಿಕ ಬಂಧನ Read More »
ಬೆಂಗಳೂರು: ಕೂಲಿ ಕಾರ್ಮಿಕರು ವಾಸವಿದ್ದ 20ಕ್ಕೂ ಹೆಚ್ಚು ಶೆಡ್ಗಳು ಬೆಂಕಿಗಾಹುತಿ ಆಗಿರುವ ಘಟನೆ ಬೆಂಗಳೂರು ನಗರದ ವೀರಣ್ಣಪಾಳ್ಯ ಮುಖ್ಯ ರಸ್ತೆಯ ಬಳಿ ಇಂದು ಮುಂಜಾನೆ ನಡೆದಿದೆ. ಬೆಂಕಿ ಅವಘಡದಿಂದ ಆಟಿಕೆ ಫ್ಯಾಕ್ಟರಿಯ ಕಾರ್ಮಿಕರಿಗಾಗಿ ನಿರ್ಮಿಸಲಾಗಿದ್ದ 20 ಶೆಡ್ಗಳು ಪೂರ್ತಿಯಾಗಿ ಸುಟ್ಟುಹೋಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಗೋವಿಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಆಟಿಕೆ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಜನರಿಗಾಗಿ ವೀರಣ್ಣಪಾಳ್ಯ ಮುಖ್ಯರಸ್ತೆಯ ಖಾಸಗಿ ಶಾಲೆ ಪಕ್ಕದಲ್ಲಿ
ಬೆಂಗಳೂರು : 20ಕ್ಕೂ ಅಧಿಕ ಶೆಡ್ಗಳು ಬೆಂಕಿಗಾಹುತಿ Read More »
ಪುತ್ತೂರು : ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ’ ಸಿನಿಮಾ 51ನೇ ದಿನಕ್ಕೆ ಕಾಲಿಟ್ಟಿದ್ದು, ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ. ಯಶಸ್ವಿಯಾಗಿ ಮುನ್ನಡೆಯುವ ಮೂಲಕ ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ಇಂದು (ಏ.1) ಭಾನುವಾರ ಬೆಳಿಗ್ಗೆ 11 ಗಂಟೆಗೆ ಚಿತ್ರ ಪ್ರದರ್ಶನಗೊಳ್ಳಲಿದೆ.
51 ದಿನಕ್ಕೆ ಕಾಲಿಟ್ಟ ಭಾವ ತೀರ ಯಾನ | ಇಂದು (ಏ.13) ಬೆಳಿಗ್ಗೆ 11 ಗಂಟೆಗೆ ಶೋ Read More »