Fußball

Besonderheit Details Wettmärkte Über 100 Ligen, darunter Bundesliga Mindesteinsatz 1 € Maximale Auszahlung 50.000 € Live-Streaming Verfügbar für ausgewählte Spiele Vox Casino online bietet umfassende Fußballwetten. Wettende wetten auf Spielergebnisse, Eckbälle und Spielerstatistiken. Erweiterte Analysen unterstützen die Vorhersagegenauigkeit. Pre-Match- und Live-Wetten verfügbar; Die Auszahlungsfunktion minimiert Risiken; Boni erhöhen den Einsatzwert. Die Plattform priorisiert die Benutzererfahrung […]

Fußball Read More »

ಮುಳಿಯ –  ಹೊಸ ಲೋಗೋ-  ಅನಾವರಣ | ಮುಳಿಯ ಜುವೆಲ್ಸ್ – ಇನ್ನು ಮುಂದೆ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್

ಪುತ್ತೂರು  : ಪುತ್ತೂರು ಮೂಲದ 81+ ವರ್ಷ ಪರಂಪರೆಯ ಮುಳಿಯ ಜ್ಯುವೆಲ್ಸ್ ಇನ್ನು ಮುಂದೆ ಹೊಸ ಲೋಗೊದೊಂದಿಗೆ ನಿಮ್ಮ ಮುಂದಿದೆ. ಜನಪ್ರಿಯ ಸೆಲೆಬ್ರಿಟಿ ರಮೇಶ್ ಅರವಿಂದ್ ಈ ಹೊಸ ಲಾಂಛನವನ್ನು ಬಿಡುಗಡೆ ಮಾಡಿದರು. ಮುಳಿಯ ಇನ್ನು ಮುಂದೆ ಮತ್ತಷ್ಟು ಹೊಸತನದೊಂದಿಗೆ ಸದಾ ಸಂತೋಷ ( creating happiness)  ನೀಡುವ ಧ್ಯೇಯ ವಾಕ್ಯದೊಂದಿಗೆ ಮುಂದುವರಿಯಲಿದೆ.  “ಇದೇ ತಿಂಗಳು ಹೊಚ್ಚ ಹೊಸತನದೊಂದಿಗೆ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಎಂದು ಮರುನಾಮಕರಣಗೊಳ್ಳಲಿದೆ.  ಗ್ರಾಹಕರಿಗೆ ಯಾವಾಗಲೂ ಹೊಸತನ ನೀಡುವುದು ಮುಳಿಯ ವಿಶೇಷ. ಈ

ಮುಳಿಯ –  ಹೊಸ ಲೋಗೋ-  ಅನಾವರಣ | ಮುಳಿಯ ಜುವೆಲ್ಸ್ – ಇನ್ನು ಮುಂದೆ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ Read More »

ಸಾಮಾಜಿಕ ಜಾಲತಾಣದಲ್ಲಿ ತಲವಾರು ಹಿಡಿದು ಫೋಸ್‍ | ಇಬ್ಬರು ಆರೋಪಿಗಳ ಬಂಧನ

ಪುತ್ತೂರು: ಸಾಮಾಜಿಕ ಜಾಲತಾಣದಲ್ಲಿ ಮಾರಕಾಸ್ತ್ರವಾದ ತಲವಾರುವನ್ನು  ಹಿಡಿದುಕೊಂಡು ಭಾವಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಆರೋಪದಲ್ಲಿ ಪುತ್ತೂರು ಗ್ರಾಮಾಂತರ ಪೊಲೀಸರು ಆರೋಪಿಗಳ ವಿರುದ್ಧ ಸುಮೊಟೋ ಕೇಸ್ ದಾಖಲಿಸಿ ಬಂಧಿಸಿರುವ ಘಟನೆ ನಡೆದಿದೆ. ಬಂಧಿತ ಆರೋಪಿಗಳನ್ನು ಪುತ್ತೂರು ಕುರಿಯ ಗ್ರಾಮದ ನಿವಾಸಿ ಸುಜಿತ್ (36) ಹಾಗೂ ಪುತ್ತೂರು ಆರ್ಯಾಪು ಗ್ರಾಮದ ನಿವಾಸಿ ಪುಟ್ಟಣ್ಣ (32) ಎಂದು ಪತ್ತೆಹಚ್ಚಲಾಗಿದೆ. ಆರೋಪಿಗಳು ತಲವಾರು ಹಿಡಿದಿರುವ ಫೋಟೋ ಹಾಕಿ ಸಮಯ ಎಂದು ಶೀರ್ಷಿಕೆ ಬರೆದು ಸಾರ್ವಜನಿಕರಲ್ಲಿ ಭಯ ಹುಟ್ಟಿಸಿದ್ದರು. ಆರೋಪಿಗಳು ತಲವಾರು ಹಿಡಿದು ಫೋಟೋ

ಸಾಮಾಜಿಕ ಜಾಲತಾಣದಲ್ಲಿ ತಲವಾರು ಹಿಡಿದು ಫೋಸ್‍ | ಇಬ್ಬರು ಆರೋಪಿಗಳ ಬಂಧನ Read More »

ನಾಳೆಯಿಂದ ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆಯಿಂದ ಒಕ್ಕಲಿಗ ಸೌಧ ಸಭಾಭವನದಲ್ಲಿ ‘ಪ್ರೇರಣಾ ಸಮ್ಮರ್ ಕ್ಯಾಂಪ್’

ಪುತ್ತೂರು: ಕೆನರಾ ಬ್ಯಾಂಕ್ ಬಳಿ ಮುಖ್ಯರಸ್ತೆಯಲ್ಲಿರುವ ಪ್ರಭು ಬಿಲ್ಡಿಂಗ್ ನಲ್ಲಿ ಕಾರ್ಯಾಚರಿಸುತ್ತಿರುವ ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆಯಿಂದ ‘ಪ್ರೇರಣಾ ಸಮ್ಮರ್ ಕ್ಯಾಂಪ್’ ಏ.11 ರಿಂದ ಎ.15 ರ ತನಕ ಪುತ್ತೂರು ಖಾಸಗಿ ಬಸ್ ನಿಲ್ದಾಣದ ಎದುರು ಇರುವ ಒಕ್ಕಲಿಗ ಸೌಧ ಸಭಾಭವನದಲ್ಲಿ ನಡೆಯಲಿದೆ. ಐದು ದಿನಗಳ ಕಾಲ ನಡೆಯುವ ‘ಪ್ರೇರಣಾ ಸಮ್ಮರ್ ಕ್ಯಾಂಪ್’ ನಲ್ಲಿ ವಿವಿಧ ಚಟುವಟಿಕೆಗಳಾದ ಒರಿಗಾಮಿ, ಸ್ಪೀಚ್ & ಆ್ಯಂಕರಿಂಗ್, ಆರ್ಟಿಸ್ಟಿಕ್ ಆರ್ಟ್, ಕಾಸ್ಟ್ ಆರ್ಟ್, ಫಿಂಗರ್ ಪಪ್ಪೆಟ್, ಫೇಸ್ ಮಾಸ್ಕ್, ಮಾರ್ಬಲ್ ಆರ್ಟ್ ಸೇರಿದಂತೆ

ನಾಳೆಯಿಂದ ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆಯಿಂದ ಒಕ್ಕಲಿಗ ಸೌಧ ಸಭಾಭವನದಲ್ಲಿ ‘ಪ್ರೇರಣಾ ಸಮ್ಮರ್ ಕ್ಯಾಂಪ್’ Read More »

ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ : ಅಪ್ರಾಪ್ತ ಬಾಲಕಿ ಗರ್ಭಿಣಿ

ತಾಯಿ ಇಲ್ಲದಾಗ ಮಗಳನ್ನು ಬೆದರಿಸಿ ನೀಚ ಕೃತ್ಯ ಎಸಗಿದ ತಂದೆ ಗದಗ: ಅಪ್ರಾಪ್ತ ವಯಸ್ಸಿನ ಪುತ್ರಿ ಮೇಲೆ ತಂದೆಯೇ ಅತ್ಯಾಚಾರ ಎಸಗಿ ಆಕೆಯನ್ನು ಗರ್ಭಿಣಿಯಾಗಿಸಿದ ಹೇಯಕೃತ್ಯ ಗದಗ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. 55 ವರ್ಷದ ವ್ಯಕ್ತಿ ತನ್ನ ಮಗಳ ಮೇಲೆಯೇ ನಿರಂತರವಾಗಿ ಅತ್ಯಾಚಾರ ನಡೆಸಿದ್ದು, ಪರಿಣಾಮ ವರ್ಷದ ಬಾಲಕಿ ಈಗ ಗರ್ಭಿಣಿಯಾಗಿದ್ದಾಳೆ. ಈ ಪ್ರಕರಣ ಬಯಲಿಗೆ ಬರುತ್ತಿದ್ದಂತೆಯೇ ಪೊಲೀಸರು, ನೀಚ ತಂದೆ ಮೇಲೆ‌ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಾಲಕಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದು, ತಾಯಿ ಆಕೆಯನ್ನು

ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ : ಅಪ್ರಾಪ್ತ ಬಾಲಕಿ ಗರ್ಭಿಣಿ Read More »

ಪುತ್ತೂರಿನ ಸಿನಿಮಾ ಪ್ರದರ್ಶನದ ಇತಿಹಾಸದಲ್ಲಿ ಅಪರೂಪದ ದಾಖಲೆ – ಭಾವ ತೀರ ಯಾನ 50ನೇ ದಿನದ ಪ್ರದರ್ಶನ

ಪುತ್ತೂರು : ಪಶ್ಚಿಮ ಕರಾವಳಿಯ ಸುಳ್ಯದ ಯುವ ಸಂಗೀತ ಪ್ರತಿಭೆ ಮಯೂರ್ ಅಂಬೆಕಲ್ಲು ಸಂಗೀತ ನೀಡಿ, ಕಥೆ ಮತ್ತು ಚಿತ್ರಕಥೆಯೊಂದಿಗೆ ದಿಗ್ದರ್ಶಿಸಿದ ಸಿನಿಮಾ ಭಾವ ತೀರ ಯಾನದ 50ನೇ ದಿನದ ಪ್ರದರ್ಶನ ಪುತ್ತೂರಿನ GL ONE  ಮಾಲ್ ನಲ್ಲಿ ನಡೆಯಲಿದೆ. ಇತಿಹಾಸ ನಿರ್ಮಾಣ ಈಚಿನ ವರ್ಷಗಳ ಇತಿಹಾಸದಲ್ಲಿ ತುಳು ಚಿತ್ರಗಳನ್ನು ಹೊರತುಪಡಿಸಿ  ಯಾವುದೇ ಕನ್ನಡ ಸಿನಿಮಾವು ಪುತ್ತೂರಿನಲ್ಲಿ ಸತತ 50 ದಿನಗಳ ಪ್ರದರ್ಶನ ಕಂಡದ್ದಿಲ್ಲ. ಅಂತಹ ಒಂದು ಇತಿಹಾಸ ನಿರ್ಮಾಣದ ಸಂದರ್ಭವೂ ಇದಾಗಿದೆ. ಪುನರಪಿ ವೀಕ್ಷಣೆ ಅನೇಕ

ಪುತ್ತೂರಿನ ಸಿನಿಮಾ ಪ್ರದರ್ಶನದ ಇತಿಹಾಸದಲ್ಲಿ ಅಪರೂಪದ ದಾಖಲೆ – ಭಾವ ತೀರ ಯಾನ 50ನೇ ದಿನದ ಪ್ರದರ್ಶನ Read More »

ಇಂದಿನಿಂದ ಪುತ್ತೂರು ಒಡೆಯ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ | ಭಕ್ತರ ಜಯಘೋಷದೊಂದಿಗೆ ನೆರವೇರಿದ ಧ್ವಜಾರೋಹಣ | ಸಾವಿರಾರು ಭಕ್ತಾದಿಗಳ ಪಾಲ್ಗೊಳ್ಳುವಿಕೆ

ಪುತ್ತೂರು: ಏ.10 ರಿಂದ 20 ರ ತನಕ ನಡೆಯುವ ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಧ್ವಜಾರೋಹಣ ಗುರುವಾರ ಬೆಳಿಗ್ಗೆ ಸಾವಿರಾರು ಭಕ್ತಾದಿಗಳ ಜಯಘೋಷದೊಂದಿಗೆ ನಡೆಯಿತು. ಬೆಳಿಗ್ಗೆ ಶ್ರೀ ದೇವಸ್ಥಾನದಲ್ಲಿ ಪ್ರಧಾನ ಅರ್ಚಕ ವಿ.ಎಸ್. ಭಟ್ ಅವರು ವೈದಿಕ ವಿಧಾನಗಳನ್ನು ನೆರವೇರಿಸಿದರು. ಅರ್ಚಕ ವಸಂತ ಕೆದಿಲಾಯ ಸಹಕರಿಸಿದರು. ಬಳಿಕ ಭಕ್ತಾದಿಗಳ ಜಯಘೋಷದೊಂದಿಗೆ ಧ್ವಜಾರೋಹಣ ನಡೆಯಿತು. ಈ ಸಂದರ್ಭದಲ್ಲಿ ಶಾಸಕ ಅಶೋಕ್ ಕುಮಾರ್ ರೈ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್, ಸದಸ್ಯರಾದ

ಇಂದಿನಿಂದ ಪುತ್ತೂರು ಒಡೆಯ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ | ಭಕ್ತರ ಜಯಘೋಷದೊಂದಿಗೆ ನೆರವೇರಿದ ಧ್ವಜಾರೋಹಣ | ಸಾವಿರಾರು ಭಕ್ತಾದಿಗಳ ಪಾಲ್ಗೊಳ್ಳುವಿಕೆ Read More »

ಉಡುಪಿ ಕೃಷ್ಣ ಮಠದ ರಥಬೀದಿಯಲ್ಲಿ ಪ್ರಿವೆಡ್ಡಿಂಗ್‌ ಫೋಟೊಶೂಟ್‌ ನಿಷೇಧ

ಧಾರ್ಮಿಕ ವಾತಾವರಣಕ್ಕೆ ಅಪಚಾರವಾಗುತ್ತಿರುವ ಹಿನ್ನೆಲೆಯಲ್ಲಿ ಪರ್ಯಾಯ ಪುತ್ತಿಗೆ ಮಠ ನಿರ್ಧಾರ ಉಡುಪಿ : ಈಗ ಪ್ರಿವೆಡ್ಡಿಂಗ್‌ ಫೋಟೊಶೂಟ್‌ ಬಹಳ ಜನಪ್ರಿಯವಾಗಿದೆ. ಮದುವೆಗೆ ಮುಂಚಿತವಾಗಿ ಬೇರೆ ಬೇರೆ ತಾಣಗಳಿಗೆ ಹೋಗಿ ಭಾವಿ ಪತಿ-ಪತ್ನಿಯರು ನಾನಾ ಭಂಗಿಗಳಲ್ಲಿ ಫೊಟೊ ತೆಗೆಸಿಕೊಂಡು, ವೀಡಿಯೊ ಮಾಡಿಕೊಂಡು ಸಂಭ್ರಮಿಸುವುದು ಸಾಮಾನ್ಯವಾಗುತ್ತಿದೆ. ಇದಕ್ಕಾಗಿ ಲಕ್ಷಗಟ್ಟಲೆ ಖರ್ಚು ಮಾಡುವವರು ಇದ್ದಾರೆ. ಹಾಗೆಯೇ ಫೋಟೊಶೂಟ್‌ ಮಾಡಿಸಿಕೊಳ್ಳಲು ಬೇರೆ ಬೇರೆ ತಾಣಗಳನ್ನು ಹುಡುಕಾಡಿಕೊಂಡು ಹೋಗುತ್ತಾರೆ. ಈಗ ಪವಿತ್ರ ಧಾರ್ಮಿಕ ಸ್ಥಳವಾಗಿರುವ ಉಡುಪಿಯ ಕೃಷ್ಣ ಮಠದ ಪರಿಸರವೂ ಇಂಥ ತಾಣವಾಗುತ್ತಿರುವುದು ಇಲ್ಲಿನ

ಉಡುಪಿ ಕೃಷ್ಣ ಮಠದ ರಥಬೀದಿಯಲ್ಲಿ ಪ್ರಿವೆಡ್ಡಿಂಗ್‌ ಫೋಟೊಶೂಟ್‌ ನಿಷೇಧ Read More »

ಇನ್ನು ಎಲ್ಲೆಡೆಗೆ ಆಧಾರ್‌ ಕಾರ್ಡ್‌ ಕೊಂಡೊಯ್ಯುವ ಅಗತ್ಯವಿಲ್ಲ

ಡೇಟಾ ಸೋರಿಕೆ ತಡೆಗಟ್ಟಲು ಹೊಸ ಆಧಾರ್‌ ಆ್ಯಪ್ ಬಿಡುಗಡೆ ಮಾಡಿದ ಸರಕಾರ ನವದೆಹಲಿ: ಈಗ ಪ್ರತಿಯೊಂದಕ್ಕೂ ಕೆಲಸಕ್ಕೂ ಆಧಾರ್ ಕಾರ್ಡ್ ಪ್ರಮುಖ ದಾಖಲೆಯಾಗಿದೆ. ಸರಕಾರಿ ಮಾತ್ರವಲ್ಲದೆ ಕೆಲವು ಖಾಸಗಿ ಸಂಸ್ಥೆಗಳ ಕೆಲಸಗಳಿಗೂ ಆಧಾರ್‌ ಕೊಡಬೇಕಾಗುತ್ತದೆ. ಇಂಥ ಸಂದರ್ಭದಲ್ಲಿ ಆಧಾರ್‌ ಮಾಹಿತಿ ದುರುಪಯೋಗವಾಗುವ ಭೀತಿ ಇರುತ್ತದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಸಂಪೂರ್ಣ ಸುರಕ್ಷಿತವಾಗಿರುವ ಆಧಾರ್‌ ಆ್ಯಪ್ ಒಂದನ್ನು ಅಭಿವೃದ್ಧಿಪಡಿಸಿದ್ದು, ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಬುಧವಾರ ಹೊಸ ಆ್ಯಪ್ ಬಿಡುಗಡೆ ಮಾಡಿದ್ದಾರೆ. ಈ ಆ್ಯಪ್ ಇದ್ದರೆ ಆಧಾರ್

ಇನ್ನು ಎಲ್ಲೆಡೆಗೆ ಆಧಾರ್‌ ಕಾರ್ಡ್‌ ಕೊಂಡೊಯ್ಯುವ ಅಗತ್ಯವಿಲ್ಲ Read More »

error: Content is protected !!
Scroll to Top