ಚಿನ್ನಕ್ಕಾಗಿ ಸ್ನೇಹಿತರನ್ನೇ ಕೊಂದ ಮೂವರ ಅಪರಾಧ ಸಾಬೀತು

11 ವರ್ಷದ ಹಿಂದೆ ಮಂಗಳೂರಿನ ಬಾಡಿಗೆ ಮನೆಯಲ್ಲಿ ಇಬ್ಬರನ್ನು ಮಲಗಿದ್ದಲ್ಲೇ ಇರಿದು ಸಾಯಿಸಿದ ಪ್ರಕರಣ ಮಂಗಳೂರು: ವಿದೇಶದಿಂದ ಅಕ್ರಮವಾಗಿ ತಂದ ಚಿನ್ನದ ಗಟ್ಟಿ ಮಾರಾಟದಲ್ಲಿ ಉಂಟಾದ ತಕರಾರಿನ ಹಿನ್ನೆಲೆಯಲ್ಲಿ ಇಬ್ಬರನ್ನು ಉಪಾಯದಿಂದ ಮಂಗಳೂರಿನ ಅತ್ತಾವರಕ್ಕೆ ಕರೆಸಿ ಮಲಗಿದಲ್ಲೇ ಚೂರಿಯಿಂದ ಇರಿದು ಕೊಲೆಗೈದ ಪ್ರಕರಣದಲ್ಲಿ ಮೂವರ ವಿರುದ್ಧದ ಆರೋಪ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಸಾಬೀತಾಗಿದ್ದು, ಬುಧವಾರ ಶಿಕ್ಷೆಯ ಪ್ರಮಾಣ ಪ್ರಕಟವಾಗಲಿದೆ.ಕಾಸರಗೋಡು ತಾಲೂಕು ಚೆರ್ಕಳ ಮುಹಮ್ಮದ್ ಮುಹಜೀರ್ ಸನಾಫ್ (34), ಕಾಸರಗೋಡು ಆಣಂಗೂರು ಟಿ.ವಿ.ಸ್ಟೇಷನ್ ರಸ್ತೆ […]

ಚಿನ್ನಕ್ಕಾಗಿ ಸ್ನೇಹಿತರನ್ನೇ ಕೊಂದ ಮೂವರ ಅಪರಾಧ ಸಾಬೀತು Read More »

ಭಾರೀ ಗಾಳಿಮಳೆ : ಮನೆ ಮೇಲೆ ಬಿದ್ದ ತೆಂಗಿನಮರ

ಪುತ್ತೂರು: ಇಂದು ಸಂಜೆ ಸುರಿದ ಭಾರೀ ಗಾಳಿ ಮಳೆಗೆ ನಗರಸಭಾ ವ್ಯಾಪ್ತಿಯ ಗುಂಪಕಲ್ಲು ಎಂಬಲ್ಲಿ ಮನೆಯೊಂದರ ಮೇಲೆ ತೆಂಗಿನಮರ ಬಿದ್ದು ಮನೆಗೆ ಹಾನಿ ಉಂಟಾದ ಘಟನೆ ನಡೆದಿದೆ. ಅಕ್ಕಪಕ್ಕದಲ್ಲಿದ್ದ ಶ್ವೇತಾ ಹಾಗೂ ವಿಜಯ ಎಂಬವರ ಮನೆ ಮೇಲೆ ತೆಂಗಿ ಮರ ಬಿದ್ದು ಮನೆಗೆ ಹಾನಿಯಾಗಿದೆ. ಸ್ಥಳಕ್ಕೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ ನೀಡಿ ಪರಿಶೀಲನೆ ಮಾಡಿ ಮನೆ ಮೇಲೆ ಬಿದ್ದ ತೆಂಗಿನ ಮರವನ್ನು ತೆರವುಗೊಳಿಸುವಂತೆ ನಗರಸಭೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಭಾರೀ ಗಾಳಿಮಳೆ : ಮನೆ ಮೇಲೆ ಬಿದ್ದ ತೆಂಗಿನಮರ Read More »

ಸರಕಾರಿ ಗುತ್ತಿಗೆಯಲ್ಲಿ ಮುಸ್ಲಿಂರಿಗೆ ಶೇ.4 ಮೀಸಲಾತಿ | ವಿಶ್ವ ಹಿಂದೂ ಪರಿಷತ್‍ ನಿಂದ ಪ್ರತಿಭಟನೆ

ಪುತ್ತೂರು : ರಾಜ್ಯಸರಕಾರ ಸರಕಾರಿ ಗುತ್ತಿಗೆಯಲ್ಲಿ ಮುಸ್ಲಿಂರಿಗೆ ಶೇ.4 ಮೀಸಲಾತಿ ನೀಡಿರುವುದನ್ನು ವಿರೋಧಿಸಿ ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲಾ ವತಿಯಿಂದ ಪ್ರತಿಭಟನಾ ಸಭೆ ಮಂಗಳವಾರ ದರ್ಬೆ ವೃತ್ತದ ಬಳಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ವಿಶ್ವ ಹಿಂದೂ ಪರಿಷತ್ ರಾಜ್ಯ ಸಹಕಾರ್ಯದರ್ಶಿ ಶರಣ್‍ ಪಂಪ್‍ ವೆಲ್‍ ಮಾತನಾಡಿ, ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಒಂದೆಡೆ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟ, ರಾಜ್ಯದ ಜನತೆಗೆ ಜಾತಿ-ಮತ ಬೇಧವಿಲ್ಲದೆ ಎಲ್ಲರಿಗೂ ಸಮಪಾಲು ಎಂದು ಹೇಳುತ್ತಿದ್ದು, ಇನ್ನೊಂದೆಡೆ ಮುಸಲ್ಮಾನರನ್ನು ಓಲೈಕೆ

ಸರಕಾರಿ ಗುತ್ತಿಗೆಯಲ್ಲಿ ಮುಸ್ಲಿಂರಿಗೆ ಶೇ.4 ಮೀಸಲಾತಿ | ವಿಶ್ವ ಹಿಂದೂ ಪರಿಷತ್‍ ನಿಂದ ಪ್ರತಿಭಟನೆ Read More »

ಸಹಕಾರಿ ಚುನಾವಣೆಗಳಲ್ಲಿ ವಿಜೇತರಿಗೆ ಅಭಿನಂದನೆ ಹಾಗೂ ಸಹಕಾರಿ ಸಮಾವೇಶ | ಸಮಾಜದ ಕಟ್ಟ ಕಡೆಯ ವ್ಯಕ್ತಿಯ ಅಭ್ಯುದಯಕ್ಕೂ ಸಹಕಾರಿ ಕ್ಷೇತ್ರದ ಕೊಡುಗೆ ಸಿಗಲಿದೆ : ಕ್ಯಾ.ಬ್ರಿಜೇಶ್‍ ಚೌಟ

ಪುತ್ತೂರು: ಪ್ರಧಾನಿ ನರೇಂದ್ರ ಮೋದಿಯವರು ಸಹಕಾರಿ ಕ್ಷೇತ್ರವನ್ನು ಸರಿಯಾಗಿ ಅರ್ಥ ಮಾಡಿಕೊಂಡಿದ್ದಾರೆ. ಈ ಕಾರಣದಿಂದ ಕೇಂದ್ರದಲ್ಲಿ ಇತ್ತೀಚೆಗೆ ಪ್ರತ್ಯೇಕ ಸಹಕಾರಿ ಸಚಿವಾಲಯವನ್ನೇ ಮಾಡಲಾಗಿದೆ. ಸಹಕಾರಿ ವಿಶ್ವವಿದ್ಯಾನಿಲಯ ಆರಂಭಿಸುವ ಬಿಲ್ ಕೂಡ ಸಂಸತ್ತಿನಲ್ಲಿ ಪಾಸ್ ಆಗಿದೆ. ಮುಂದಿನ ದಿನಗಳಲ್ಲಿ ಸಮಾಜದ ಕಟ್ಟ ಕಡೆಯ ವ್ಯಕ್ತಿಯ ಅಭ್ಯುದಯಕ್ಕೂ ಸಹಕಾರಿ ಕ್ಷೇತ್ರದ ಕೊಡುಗೆ ಸಿಗಲಿದೆ ಎಂದು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದರು. ಬಿಜೆಪಿ ಪುತ್ತೂರು ವಿಧಾನಸಭಾ ಕ್ಷೇತ್ರದ ವತಿಯಿಂದ ಮಂಗಳವಾರ ನಗರದ ಕೋಟೆಚಾ ಸಭಾಭವನದಲ್ಲಿ ಆಯೋಜಿಸಲಾದ ಸಹಕಾರಿ ಚುನಾವಣೆಗಳಲ್ಲಿ

ಸಹಕಾರಿ ಚುನಾವಣೆಗಳಲ್ಲಿ ವಿಜೇತರಿಗೆ ಅಭಿನಂದನೆ ಹಾಗೂ ಸಹಕಾರಿ ಸಮಾವೇಶ | ಸಮಾಜದ ಕಟ್ಟ ಕಡೆಯ ವ್ಯಕ್ತಿಯ ಅಭ್ಯುದಯಕ್ಕೂ ಸಹಕಾರಿ ಕ್ಷೇತ್ರದ ಕೊಡುಗೆ ಸಿಗಲಿದೆ : ಕ್ಯಾ.ಬ್ರಿಜೇಶ್‍ ಚೌಟ Read More »

How to Calculate Current Ratio: 7 Steps with Pictures

As the assets and liabilities are listed in the descending order of liquidity, current assets would appear above non-current assets. Increasing sales and revenue can also improve a company’s current ratio. By generating more revenue, a company can increase its cash reserves and accelerate accounts receivable collections, improving its ability to meet short-term obligations. The

How to Calculate Current Ratio: 7 Steps with Pictures Read More »

ವೀರಮಂಗಲ ಪಿಎಂಶ್ರೀ ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ | ಶಾಲಾ ವಾರ್ಷಿಕ ಚಟುವಟಿಕೆಗಳ ದಾಖಲಿಸಿದ ಪತ್ರಿಕೆ “ವೀರಧಾರೆ” ಬಿಡುಗಡೆ

ಪುತ್ತೂರು: ವೀರಮಂಗಲ ಪಿಎಂಶ್ರೀ ಶಾಲೆಯಲ್ಲಿ ನಡೆದ ಸಮುದಾಯದತ್ತ ಶಾಲಾ ಕಾರ್ಯಕ್ರಮದಲ್ಲಿ  ಶಾಲಾ ವಾರ್ಷಿಕ ಚಟುವಟಿಕೆಗಳ ವರದಿಯನ್ನು “ವೀರಧಾರೆ” ಪತ್ರಿಕೆಯ ಮೂಲಕ  ಬಿಡುಗಡೆ ಮಾಡಲಾಯಿತು. ಪತ್ರಿಕೆ ಬಿಡುಗಡೆ ಮಾಡಿದ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ವಸಂತ ವೀರಮಂಗಲ ಮಾತನಾಡಿ, ಶಾಲೆಯಲ್ಲಿ ನಿಷ್ಕಂಲ್ಮಶವಾಗಿ ಸೇವೆ ಸಲ್ಲಿಸುವ ಮನಸ್ಸುಗಳಿದ್ದಾಗ ಪ್ರಶಸ್ತಿಗಳು ತಾನಾಗಿ ಒದಗಿ ಬರುತ್ತದೆ,ಈ ಪ್ರಶಸ್ತಿ ನಮ್ಮೂರಿಗೆ ಬಂದ ಸೌಭಾಗ್ಯ, ಅತ್ಯುತ್ತಮ ಎಸ್ ಡಿ ಎಂ ಸಿ  ರಾಜ್ಯ ಪ್ರಶಸ್ತಿಯು ಇನ್ನಷ್ಟು ಪುಷ್ಠಿ ನೀಡಲಿ ಎಂದು ಶುಭ ಹಾರೈಸಿದರು. ಅತ್ಯುತ್ತಮ ಎಸ್

ವೀರಮಂಗಲ ಪಿಎಂಶ್ರೀ ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ | ಶಾಲಾ ವಾರ್ಷಿಕ ಚಟುವಟಿಕೆಗಳ ದಾಖಲಿಸಿದ ಪತ್ರಿಕೆ “ವೀರಧಾರೆ” ಬಿಡುಗಡೆ Read More »

7ನೇ ವಾರಕ್ಕೆ ದಾಪುಕಾಲಿಟ್ಟ “ಭಾವ ತೀರ ಯಾನ’ ಸಿನಿಮಾ | ನಾಳೆ ಸಂಜೆ 4:30 ಕ್ಕೆ ಚಿತ್ರ ಪ್ರದರ್ಶನ

ಪುತ್ತೂರು : ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ’ ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 7ನೇ ವಾರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ನಾಳೆ ಏ.9 ಬುಧವಾರದಂದು ಸಂಜೆ 4:30ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.

7ನೇ ವಾರಕ್ಕೆ ದಾಪುಕಾಲಿಟ್ಟ “ಭಾವ ತೀರ ಯಾನ’ ಸಿನಿಮಾ | ನಾಳೆ ಸಂಜೆ 4:30 ಕ್ಕೆ ಚಿತ್ರ ಪ್ರದರ್ಶನ Read More »

ವಿದ್ಯಾರಶ್ಮಿ ಸ್ವತಂತ್ರ ಪದವಿ ಪೂರ್ವ ಕಾಲೇಜಿಗೆ ದ್ವಿತೀಯ ಪಿಯುಸಿಯಲ್ಲಿ 100% ಫಲಿತಾಂಶ

ಸವಣೂರು : ಈ ಬಾರಿ ಮಾರ್ಚ್ ನಲ್ಲಿ ನಡೆದಿದ್ದ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದಿಂದ ಹಾಜರಾಗಿದ್ದ ಎಲ್ಲಾ 23 ವಿದ್ಯಾರ್ಥಿಗಳು ತೆರ್ಗಡೆಯಾಗಿದ್ದು ಲಿಖಿತ್ ರಾಜ್  (510/600) ವಿಶಿಷ್ಟ ಶ್ರೇಣಿಯಲ್ಲಿ, 20 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಹಾಗೂ ಇಬ್ಬರು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾದ್ದಾರೆ. ಹಾಗೆಯೇ ವಾಣಿಜ್ಯ ವಿಭಾಗದ ಎಲ್ಲಾ 22 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಅಪೇಕ್ಷಾ ಜಿ. (575/600), ಅಮೀನಾಥ್ ಐಫಾ (562/600), ಶೈಬಾ (544/600), ನೂರುನ್ನೀಸಾ (530/600), ಶೈಮಾ (525/600) ಮತ್ತು ಯಶಸ್ವಿ ರೈ ಕೆ.

ವಿದ್ಯಾರಶ್ಮಿ ಸ್ವತಂತ್ರ ಪದವಿ ಪೂರ್ವ ಕಾಲೇಜಿಗೆ ದ್ವಿತೀಯ ಪಿಯುಸಿಯಲ್ಲಿ 100% ಫಲಿತಾಂಶ Read More »

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ- ಉಡುಪಿ ಜಿಲ್ಲೆ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ

ಬೆಂಗಳೂರು: ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಉಡುಪಿ ಜಿಲ್ಲೆ 93.90 ಶೇ ಪಡೆದು ಪ್ರಥಮ ಸ್ಥಾನ ಗಳಿಸಿಕೊಂಡರೆ, 93.57 ಶೇ ಫಲಿತಾಂಶದೊಂದಿಗೆ ದ.ಕ 2ನೇ ಸ್ಥಾನ ಪಡೆದುಕೊಂಡಿದೆ. 48.45% ಫಲಿತಾಂಶ ಪಡೆದು ಯಾದಗಿರಿ ಜಿಲ್ಲೆ ಕೊನೆಯ ಸ್ಥಾನಗಳಿಸಿದೆ. ಇಲಾಖೆಯ ಅಧ್ಯಕ್ಷರ ನೇತೃತ್ವದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಫಲಿತಾಂಶವನ್ನು ಅಧಿಕೃತವಾಗಿ ಬಿಡುಗಡೆ ಮಾಡಿದರು. ಫಲಿತಾಂಶವು ಮಧ್ಯಾಹ್ನ 1.30 ರ ನಂತರ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ- ಉಡುಪಿ ಜಿಲ್ಲೆ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ Read More »

ಶಾಲೆಯಲ್ಲಿ ಬೆಂಕಿ ಅವಘಡ : ಡಿಸಿಎಂ ಪವನ್‌ ಕಲ್ಯಾಣ್‌ ಪುತ್ರನಿಗೆ ಗಂಭೀರ ಗಾಯ

ಸಿಂಗಾಪುರ: ಸಿಂಗಾಪುರದ ಶಾಲೆಯೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಆಂಧ್ರಪ್ರದೇಶ ಉಪಮುಖ್ಯಮಂತ್ರಿ ನಟ ಪವನ್ ಕಲ್ಯಾಣ್ ಕಿರಿಯ ಮಗ ಮಾರ್ಕ್ ಶಂಕರ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಂಕಿ ಅವಘಡದಲ್ಲಿ ಮಾರ್ಕ್‌ ಶಂಕರ್ ಕೈ, ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದು, ಶ್ವಾಸಕೋಶಕ್ಕೆ ಹೊಗೆ ನುಗ್ಗಿ ತೀವ್ರ ಉಸಿರಾಟದ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅವರನ್ನು ಸಿಂಗಾಪುರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪವನ್ ಕಲ್ಯಾಣ್ ಹಾಗೂ ಅನ್ನಾ ದಂಪತಿಗೆ 2017ರಲ್ಲಿ ಮಾರ್ಕ್ ಶಂಕರ್ ಜನಿಸಿದರು. ಸದ್ಯ ಪವನ್ ಕಲ್ಯಾಣ್ ಮೂರನೇ

ಶಾಲೆಯಲ್ಲಿ ಬೆಂಕಿ ಅವಘಡ : ಡಿಸಿಎಂ ಪವನ್‌ ಕಲ್ಯಾಣ್‌ ಪುತ್ರನಿಗೆ ಗಂಭೀರ ಗಾಯ Read More »

error: Content is protected !!
Scroll to Top