ಕಾರು – ರಿಕ್ಷಾ ನಡುವೆ ಡಿಕ್ಕಿ | ನಾಲ್ವರಿಗೆ ಗಾಯ
ಮೂಲ್ಕಿ: ಮಂಗಳೂರಿನಿಂದ ಮೂಲ್ಕಿ ಕಾರ್ನಾಡು ಕಡೆಗೆ ಬರುತ್ತಿದ್ದ ರಿಕ್ಷಾ ಒಂದಕ್ಕೆ ಕಾರೊಂದು ಹಿಂಬದಿಯಿಂದ ಢಿಕ್ಕಿ ಹೊಡೆದು ರಿಕ್ಷಾದಲ್ಲಿದ್ದ ಮೂವರು ಪ್ರಯಾಣಿಕರು ಹಾಗೂ ಚಾಲಕ ಸೇರಿ ನಾಲ್ವರು ಗಾಯಗೊಂಡ ಘಟನೆ ಮೂಲ್ಕಿಯ ಕೊಲ್ಲಾಡು ಹೆದ್ದಾರಿಯಲ್ಲಿ ನಡೆದಿದೆ. ಗಾಯಗೊಂಡವರನ್ನು ರಿಕ್ಷಾ ಚಾಲಕ ಅಬ್ದುಲ್ ಬಶೀರ್ (35), ಪ್ರಯಾಣಿಕರಾದ ಮರಕಡದ ಶೋಭಾ (55), ಕುಂಜತ್ತಬೈಲ್ನ ಭವಾನಿ (65) ಮತ್ತು ಪಣಂಬೂರಿನ ವಸಂತಿ (72) ಎನ್ನಲಾಗಿದೆ. ಕಾರು ಹತೋಟಿ ಕಳೆದುಕೊಂಡು ನಿಧಾನವಾಗಿ ಮೂಲ್ಕಿಯತ್ತ ಹೋಗುತ್ತಿದ್ದ ರಿಕ್ಷಾಕ್ಕೆ ಢಿಕ್ಕಿ ಹೊಡೆದಿದೆ. ರಿಕ್ಷಾ ಚಾಲಕ ಒಂದಷ್ಟು […]
ಕಾರು – ರಿಕ್ಷಾ ನಡುವೆ ಡಿಕ್ಕಿ | ನಾಲ್ವರಿಗೆ ಗಾಯ Read More »










