ದೇಶದ ಮೊದಲ ವರ್ಟಿಕಲ್ ಲಿಫ್ಟ್ ಸೇತುವೆ ಇಂದು ಮೋದಿಯಿಂದ ಉದ್ಘಾಟನೆ

ತಮಿಳುನಾಡಿನ ರಾಮೇಶ್ವರಂನಲ್ಲಿ ನಿರ್ಮಿಸಿದ ಪಂಬನ್‌ ಸೇತುವೆ ನವದೆಹಲಿ: ರಾಮನವಮಿ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿ ಭಾರತದ ಮೊದಲ ವರ್ಟಿಕಲ್ ಲಿಫ್ಟ್ ಸಮುದ್ರ ಸೇತುವೆಯನ್ನು ತಮಿಳುನಾಡಿನ ರಾಮೇಶ್ವರಂನಲ್ಲಿ ಉದ್ಘಾಟಿಸಲಿದ್ದಾರೆ. ಪಂಬನ್ ಎಂದು ಕರೆಯಲ್ಪಡುವ ಈ ರೈಲು ಸೇತುವೆಯನ್ನು 550 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ.‌ಮಧ್ಯಾಹ್ನ 12 ಗಂಟೆಗೆ ಪಂಬನ್ ಮತ್ತು ರಾಮೇಶ್ವರಂ ನಡುವಿನ ದೇಶದ ಮೊದಲ ವರ್ಟಿಕಲ್ ಲಿಫ್ಟ್ ಸಮುದ್ರ ಸೇತುವೆಯನ್ನು ಮೋದಿ ಉದ್ಘಾಟಿಸಲಿದ್ದಾರೆ. ಆ ಮೂಲಕ ಅವರು ರಸ್ತೆ ಸೇತುವೆಯಿಂದ ರೈಲು ಮತ್ತು ಹಡಗು ಸಂಚಾರಕ್ಕೆ […]

ದೇಶದ ಮೊದಲ ವರ್ಟಿಕಲ್ ಲಿಫ್ಟ್ ಸೇತುವೆ ಇಂದು ಮೋದಿಯಿಂದ ಉದ್ಘಾಟನೆ Read More »

ಇಂದು (ಏ.6) : ಸಮರ್ಪಣ್‍ ವಿಟ್ಲ ಸಂಘಟನೆ ಬಡ ಕುಟುಂಬಕ್ಕೆ ನಿರ್ಮಿಸಿದ ಸಮರ್ಪಣ್‍ ನಿಲಯದ ಗೃಹಪ್ರವೇಶ

ವಿಟ್ಲ : ಸಮರ್ಪಣ್ ವಿಟ್ಲ ಸಂಘಟನೆಯ ಸೇವಾ ಪ್ರಕಲ್ಪದಲ್ಲಿ ವಿಟ್ಲ ಕಸಬಾ ಗ್ರಾಮದ ಇರಂದೂರು ಎಂಬಲ್ಲಿ ಅರ್ಹ ಫಲಾನುಭವಿ ಕುಟುಂಬಕ್ಕೆ ನಿರ್ಮಿಸಿದ ಸಮರ್ಪಣ್ ನಿಲಯದ ಗ್ರಹಪ್ರವೇಶ ಇಂದು (ಭಾನುವಾರ) ನಡೆಯಲಿದೆ. ಬೆಳಿಗ್ಗೆ  ಗಣಪತಿ ಹವನ ನಡೆಯಲಿದೆ. ಬಳಿಕ ಹಾಲುಕ್ಕಿಸಿ ಮನೆ ಹಸ್ತಾಂತರ ಕಾರ್ಯಕ್ರಮ ನಡೆಯಲಿದೆ ಎಂದು ಸಂಘಟನೆಯ ಅಧ್ಯಕ್ಷರಾದ ಯಶವಂತ್ ಎನ್ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇಂದು (ಏ.6) : ಸಮರ್ಪಣ್‍ ವಿಟ್ಲ ಸಂಘಟನೆ ಬಡ ಕುಟುಂಬಕ್ಕೆ ನಿರ್ಮಿಸಿದ ಸಮರ್ಪಣ್‍ ನಿಲಯದ ಗೃಹಪ್ರವೇಶ Read More »

ವಕ್ಫ್‌ ಮಸೂದೆಗಿನ್ನು ಸುಪ್ರೀಂ ಕೋರ್ಟ್‌ ಅಗ್ನಿಪರೀಕ್ಷೆ

ಅಂಕಿತ ಹಾಕಿದ ರಾಷ್ಟ್ರಪತಿ ದ್ರೌಪದಿ ಮುರ್ಮು ನವದೆಹಲಿ : ವಕ್ಫ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ ಬೀಳೂವುದರೊಂದಿಗೆ ಅದು ಈಗ ಕಾಯಿದೆಯಾಗಿ ಮಾರ್ಪಟ್ಟಿದೆ. ರಾಷ್ಟ್ರಪತಿಗಳ ಅಂಕಿತ ಪಡೆಯುವ ಮೊದಲು ವಕ್ಫ್ ಮಸೂದೆಯನ್ನು ಎರಡೂ ಸದನಗಳು ಅಂಗೀಕರಿಸಿದ್ದವು. ಆಡಳಿತ ಮತ್ತು ವಿರೋಧ ಪಕ್ಷದ ನಡುವೆ ಬಿಸಿ ವಾಗ್ವಾದ ನಡೆದ ಸುದೀರ್ಘ ಚರ್ಚೆಯ ನಂತರ ಶುಕ್ರವಾರ ಬೆಳಗ್ಗೆ ರಾಜ್ಯಸಭೆಯಲ್ಲಿ ವಕ್ಫ್ (ತಿದ್ದುಪಡಿ) ಮಸೂದೆಯನ್ನು ಅಂಗೀಕರಿಸಲಾಯಿತು. ರಾಜ್ಯಸಭೆಯಲ್ಲಿ ಸುಮಾರು 14 ಗಂಟೆಗಳ ಕಾಲ ಈ ಮಸೂದೆಯ ಬಗ್ಗೆ ಚರ್ಚೆ

ವಕ್ಫ್‌ ಮಸೂದೆಗಿನ್ನು ಸುಪ್ರೀಂ ಕೋರ್ಟ್‌ ಅಗ್ನಿಪರೀಕ್ಷೆ Read More »

ಕಾಲೇಜು ವಿದ್ಯಾರ್ಥಿನಿ ಮೇಲೆ ಆಟೋ ಚಾಲಕನಿಂದ ಅತ್ಯಾಚಾರ : ಪೋಕ್ಸೋ ಪ್ರಕರಣ ದಾಖಲು

ಪುತ್ತೂರು: ಅಟೋ ಚಾಲಕನೋರ್ವ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಘಟನೆ ಪುತ್ತೂರಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಕಾಲೇಜಿಗೆ ರಜೆ ಇದ್ದ ಸಂದರ್ಭ ಮನೆಯಲ್ಲಿದ್ದ ವಿದ್ಯಾರ್ಥಿನಿ ಮೇಲೆ ಆಟೋ ಚಾಲಕ ಮಂಜುನಾಥ್ ಕಟ್ಟಿತ್ತಡ್ಕ ಎಂಬಾತ ಅತ್ಯಾಚಾರ ಎಸಗಿದ ಆರೋಪಿಯಾಗಿದ್ದಾನೆ. ಕಳೆದ ಆಗಸ್ಟ್ ತಿಂಗಳಲ್ಲಿ ಯುವತಿ ಒಬ್ಬಳೇ ಇದ್ದ ಸಂದರ್ಭ ನೀರು ಕೇಳುವ ಮನೆಗೆ ಬಂದು ಅತ್ಯಾಚಾರ ಎನ್ನಲಾಗಿದೆ. ಈ ವಿಚಾರವನ್ನು ಯಾರಲ್ಲೂ ಹೇಳಬಾರದು ಎಂದು ಬೆದರಿಕೆ ಒಡ್ಡಿದ್ದು, 7-8 ಬಾರಿ ದೈಹಿಕ ಸಂಪರ್ಕ ಹೊಂದಿದ್ದಾನೆ ಎನ್ನಲಾಗಿದೆ. ಯುವತಿಯ

ಕಾಲೇಜು ವಿದ್ಯಾರ್ಥಿನಿ ಮೇಲೆ ಆಟೋ ಚಾಲಕನಿಂದ ಅತ್ಯಾಚಾರ : ಪೋಕ್ಸೋ ಪ್ರಕರಣ ದಾಖಲು Read More »

ಟಾರ್ಗೆಟ್‌ ರೀಚ್‌ ಮಾಡದ ನೌಕರನಿಗೆ ನಾಯಿಯಂತೆ ನಡೆಯುವ ಶಿಕ್ಷೆ

ಖಾಸಗಿ ಕಂಪನಿ ನೀಡಿದ ಶಿಕ್ಷೆಯ ವೀಡಿಯೊ ವೈರಲ್‌ ಕೊಚ್ಚಿ: ಟಾರ್ಗೆಟ್‌ ರೀಚ್‌ ಮಾಡಲು ಸಾಧ್ಯವಾಗದ ಉದ್ಯೋಗಿಗಳನ್ನು ಕತ್ತಿಗೆ ಸರಪಳಿ ಬಿಗಿದು ನಾಯಿಯಂತೆ ನಡೆಸಿಕೊಂಡು ಹೋದ ಘಟನೆಯೊಂದು ಕೇರಳದಲ್ಲಿ ಸಂಭವಿಸಿದ್ದು, ಕೃತ್ಯದ ವೀಡಿಯೊ ಭಾರಿ ವೈರಲ್‌ ಆಗಿ ಆಕ್ರೋಶಕ್ಕೆ ಗುರಿಯಾಗಿದೆ.ಕೊಚ್ಚಿಯಲ್ಲಿರುವ ಮಾರ್ಕೆಟಿಂಗ್‌ ಕಂಪನಿಯೊಂದು ತನ್ನ ನೌಕರರಿಗೆ ಈ ಶಿಕ್ಷೆ ನೀಡಿದೆ ಎನ್ನಲಾಗಿದೆ. ಕಂಪನಿಯ ಮಾಜಿ ಮ್ಯಾನೇಜರ್‌ ಈ ವೀಡಿಯೊವನ್ನು ಬಹಿರಂಗಪಡಿಸಿದ ಬಳಿಕ ಸರಕಾರದ ಗಮನಕ್ಕೂ ಬಂದಿದೆ. ಟಾರ್ಗೆಟ್‌ ರೀಚ್‌ ಮಾಡಲಾಗದ ನೌಕರರಿಗೆ ಈ ಕಂಪನಿಯ ಮಾಲೀಕ ಈ ರೀತಿಯ

ಟಾರ್ಗೆಟ್‌ ರೀಚ್‌ ಮಾಡದ ನೌಕರನಿಗೆ ನಾಯಿಯಂತೆ ನಡೆಯುವ ಶಿಕ್ಷೆ Read More »

ಯುವತಿ ಮೇಲೆ ಅತ್ಯಾಚಾರ ಎಸಗಿದ ಜೈನ ಮುನಿಗೆ 10 ವರ್ಷ ಜೈಲು

ಗುರು ಎಂದು ಭಾವಿಸಿದಾತನೇ ಎಸಗಿದ ಘೋರ ಕೃತ್ಯ ಅಹಮದಾಬಾದ್: ಎಂಟು ವರ್ಷದ ಹಿಂದೆ 19 ವರ್ಷದ ಯುವತಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಜೈನ ದಿಗಂಬರ ಪಂಥದ ಸನ್ಯಾಸಿ ಶಾಂತಿಸಾಗರ್‌ ಮಹಾರಾಜ್‌ ಎಂಬಾತನಿಗೆ ಸೂರತ್‌ನ ಸೆಶನ್ಸ್ ನ್ಯಾಯಾಲಯ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿ 25,000 ರೂ. ದಂಡ ವಿಧಿಸಿದೆ. ಹೆಚ್ಚುವರಿ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಧೀಶ ಎ.ಕೆ. ಶಾ ಅವರು ಅತ್ಯಾಚಾರ ಎಸಗಿದ ಆರೋಪದ ಮೇಲೆ 56 ವರ್ಷದ ದಿಗಂಬರ ಜೈನಮುನಿ ತಪ್ಪಿತಸ್ಥರೆಂದು ತೀರ್ಪು

ಯುವತಿ ಮೇಲೆ ಅತ್ಯಾಚಾರ ಎಸಗಿದ ಜೈನ ಮುನಿಗೆ 10 ವರ್ಷ ಜೈಲು Read More »

ತುಳುನಾಡ ಅಮರ ಸುಳ್ಯ ಸ್ವಾತಂತ್ರ್ಯ ಸಮರದ ದಂಡನಾಯಕ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಗೆ ಗಣ್ಯರಿಂದ, ಸಾರ್ವಜನಿಕರಿಂದ ಪುಷ್ಪಾರ್ಚನೆ | ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರಿಂದ ಚಾಲನೆ

ಮಂಗಳೂರು: ಬಾವುಟಗುಡ್ಡೆಯಲ್ಲಿ ಪ್ರತಿಷ್ಟಾಪಿಸಲಾಗಿರುವ ತುಳುನಾಡ ಅಮರ ಸುಳ್ಯ ಸ್ವಾತಂತ್ರ್ಯ ಸಮರದ ದಂಡನಾಯಕ ,ಸಂಘಟನ ಚತುರ,ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಗೆ ಗಣ್ಯರಿಂದ,ಸಾರ್ವಜನಿಕರಿಂದ ಪುಷ್ಪಾರ್ಚನೆ ಮತ್ತು ಅಮರ ಸುಳ್ಯ ಸ್ವಾತಂತ್ರ್ಯ ಸಂಗ್ರಾಮದ ಸಂಸ್ಮರಣಾ ಕಾರ್ಯಕ್ರಮ ಹಾಗೂ ಚಿತ್ರಕಲಾ ಸ್ಪರ್ಧೆ ಶನಿವಾರ ನಡೆಯಿತು . ಮಂಗಳೂರಿನ ಬಾವುಟಗಡ್ಡೆಯಲ್ಲಿ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಯ ಮುಂಭಾಗದಲ್ಲಿ ಹುತಾತ್ಮರಿಗೆ ಗೌರವ ಸಲ್ಲಿಸುವ ಕಾರ್ಯಕ್ರಮದಲ್ಲಿ ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಡಾ. ಶ್ರೀ ಶ್ರೀ ಧರ್ಮಪಾಲನಾಥ ಸ್ವಾಮೀಜಿ ದೀಪ ಪ್ರಜ್ವಲನೆ ಮಾಡಿದರು. ಈ

ತುಳುನಾಡ ಅಮರ ಸುಳ್ಯ ಸ್ವಾತಂತ್ರ್ಯ ಸಮರದ ದಂಡನಾಯಕ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಗೆ ಗಣ್ಯರಿಂದ, ಸಾರ್ವಜನಿಕರಿಂದ ಪುಷ್ಪಾರ್ಚನೆ | ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರಿಂದ ಚಾಲನೆ Read More »

ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಯವರ ನೂತನ ಕಛೇರಿ ಲೋಕಾರ್ಪಣೆ

ಪುತ್ತೂರು: ಶಾಲಾ ಶಿಕ್ಷಣ ಇಲಾಖೆಯ ಪುತ್ತೂರು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಯವರ ನೂತನ ಕಛೇರಿಯ ಉದ್ಘಾಟನೆ ಏಪ್ರಿಲ್ 5ರಂದು ನೂತನ  ಕಚೇರಿ ಆವರಣದಲ್ಲಿ ನಡೆಯಿತು. ಆರಂಭದಲ್ಲಿ ಶಾಸಕರಾದ ಅಶೋಕ್ ರೈ ಅವರು ರಿಬ್ಬನ್ ಕತ್ತರಿಸಿ ಕಛೇರಿಯೊಳಗಡೆ ದೀಪ ಪ್ರಜ್ವಲಿಸಿ ಕಚೇರಿಯನ್ನು ಉದ್ಘಾಟಿಸಿದರು. ಶಿಕ್ಷಕರು ನಮ್ಮ ಜಿಲ್ಲೆಯ ಮಕ್ಕಳನ್ನು ಪ್ರತಿಭಾವಂತರನ್ನಾಗಿ ರೂಪಿಸಿ ಹೆಚ್ಚು ಸರ್ಕಾರಿ ಉದ್ಯೋಗ ಸಿಗುವಂತೆ ನೋಡಿಕೊಳ್ಳಬೇಕು ಎಂದು ಹೇಳಿ ಶಿಕ್ಷಣ ಇಲಾಖೆಯಿಂದ ಸಿಗುವ ಎಲ್ಲಾ ಅನುದಾನಗಳನ್ನು ತರಿಸಿಕೊಡುತ್ತೇನೆ ಎಂದು ವಾಗ್ದಾನ ನೀಡಿದರು. ಬಳಿಕ ಕಳೆದ ಸಾಲಿನಲ್ಲಿ 10ನೇ

ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಯವರ ನೂತನ ಕಛೇರಿ ಲೋಕಾರ್ಪಣೆ Read More »

ಆಟೋ – ಕಾರು ಡಿಕ್ಕಿ | ಆಟೋ ಚಾಲಕ ಗಂಭೀರ ಗಾಯ

ಬೆಳ್ತಂಗಡಿ : ಆಟೋ ಹಾಗೂ ಕಾರಿನ ನಡುವೆ ಡಿಕ್ಕಿಯಾಗಿ  ಆಟೋ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ವೇಣೂರು ಗ್ರಾಮದ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ನೌಶದ್ ಗಂಭೀರವಾಗಿ ಗಾಯಗೊಂಡ ಆಟೋ ಚಾಲಕ ಎನ್ನಲಾಗಿದೆ. ಕಾರು ಚಾಲಕ ಲಾರಿಯೊಂದನ್ನು ಓವರ್ ಟೇಕ್ ಮಾಡಲು ಹೋಗಿ ಈ ದುರ್ಘಟನೆ ನಡೆದಿದೆ. ಅತಿ ವೇಗದಿಂದ ಕಾರನ್ನು ಚಲಾಯಿಸಿದ ಪರಿಣಾಮ ಎದುರಿನಿಂದ ಬರುತ್ತಿದ್ದ ಆಟೋಗೆ ಡಿಕ್ಕಿ ಹೊಡೆದಿದ್ದಾನೆ. ಬಳಿಕ ಚಾಲಕನ ನಿಯಂತ್ರಣ ತಪ್ಪಿ ಕಾರು ಮಗುಚಿ ಬಿದ್ದಿದೆ. ಗಂಭೀರವಾಗಿ ಗಾಯಗೊಂಡಿರುವ ಆಟೋ ಚಾಲಕನನ್ನು ಮಂಗಳೂರಿನ

ಆಟೋ – ಕಾರು ಡಿಕ್ಕಿ | ಆಟೋ ಚಾಲಕ ಗಂಭೀರ ಗಾಯ Read More »

7 ನೇ ವಾರ “ಭಾವ ತೀರ ಯಾನ’ ಸಿನಿಮಾ | ನಾಳೆ ಸಂಜೆ 3:30 ಕ್ಕೆ ಚಿತ್ರ ಪ್ರದರ್ಶನ

ಪುತ್ತೂರು : ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ’ ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 6ನೇ ವಾರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ನಾಳೆ ಏ.6 ಭಾನುವಾರದಂದು ಸಂಜೆ 3:30ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.

7 ನೇ ವಾರ “ಭಾವ ತೀರ ಯಾನ’ ಸಿನಿಮಾ | ನಾಳೆ ಸಂಜೆ 3:30 ಕ್ಕೆ ಚಿತ್ರ ಪ್ರದರ್ಶನ Read More »

error: Content is protected !!
Scroll to Top