ಈ ತಿಂಗಳಲ್ಲೇ ಬಿಜೆಪಿಗೆ ಹೊಸ ರಾಷ್ಟ್ರೀಯ ಅಧ್ಯಕ್ಷ?

ಜೆ.ಪಿ.ನಡ್ಡಾ ಉತ್ತರಾಧಿಕಾರಿ ಆಯ್ಕೆ ಪ್ರಕ್ರಿಯೆಗೆ ಚಾಲನೆ ಹೊಸದಿಲ್ಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್‌ ಪ್ರಕಾಶ್‌ ನಡ್ಡಾ ಅವರ ಉತ್ತರಾಧಿಕಾರಿಯ ಆಯ್ಕೆ ಈ ತಿಂಗಳಲ್ಲೇ ನಡೆಯಲಿದೆ ಎನ್ನಲಾಗಿದೆ. ಏ.4ಕ್ಕೆ ಸಂಸತ್‌ ಅಧಿವೇಶನ ಮುಗಿಯಲಿದ್ದು, ಬಳಿಕ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ಬಿಜೆಪಿ ಚುರುಕುಗೊಳಿಸಲಿದೆ. ಬಹುತೇಕ ಏಪ್ರಿಲ್‌ ಮೂರನೇ ವಾರದಲ್ಲಿ ಹೊಸ ಅಧ್ಯಕ್ಷರ ಘೋಷಣೆಯಾಗುವ ಸಾಧ್ಯತೆಯಿದೆ. ಕರ್ನಾಟಕ, ಉತ್ತರ ಪ್ರದೇಶ, ತಮಿಳುನಾಡು, ಪಶ್ಚಿಮ ಬಂಗಾಳ ಸೇರಿ ಕೆಲವು ರಾಜ್ಯಗಳ ರಾಜ್ಯಾಧ್ಯಕ್ಷರ ಆಯ್ಕೆ ಬಾಕಿಯಿದ್ದು, ಅದನ್ನು ತ್ವರಿತವಾಗಿ ಮುಗಿಸಿದ ಬಳಿಕ ರಾಷ್ಟ್ರೀಯ […]

ಈ ತಿಂಗಳಲ್ಲೇ ಬಿಜೆಪಿಗೆ ಹೊಸ ರಾಷ್ಟ್ರೀಯ ಅಧ್ಯಕ್ಷ? Read More »

ಇಂದು ಲೋಕಸಭೆಯಲ್ಲಿ ಮಹತ್ವದ ವಕ್ಫ್‌ ತಿದ್ದುಪಡಿ ಮಸೂದೆ ಮಂಡನೆ

ಪಕ್ಷಗಳಿಂದ ವಿಪ್‌ ಜಾರಿ-ಭಾರಿ ಕೋಲಾಹಲದ ನಿರೀಕ್ಷೆ ನವದೆಹಲಿ: ಈಗಾಗಲೇ ಭಾರಿ ಪ್ರತಿಭಟನೆಗೆ ಕಾರಣವಾಗಿರುವ ಮಹತ್ವದ ವಕ್ಫ್‌ ಮಸೂದೆಯನ್ನು ಕೇಂದ್ರ ಸರಕಾರ ಇಂದು ವಿಪಕ್ಷಗಳು ಮತ್ತು ಮುಸ್ಲಿಮರ ವಿರೋಧದ ನಡುವೆ ಲೋಕಸಭೆಯಲ್ಲಿ ಮಂಡಿಸಲಿದೆ. ಮಧ್ಯಾಹ್ನ 12.15ಕ್ಕೆ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ವಕ್ಫ್‌ ತಿದ್ದುಪಡಿ ಮಸೂದೆ ಮಂಡಿಸಲಿದ್ದಾರೆ. ಮುಸ್ಲಿಮರು ವಕ್ಫ್‌ ಮಸೂದೆ ತಿದ್ದುಪಡಿಯನ್ನು ವಿರೋಧಿಸುತ್ತಿದ್ದು, ದೇಶದ ಹಲವೆಡೆ ಪ್ರತಿಭಟನೆಯೂ ನಡೆದಿದೆ. ವಕ್ಫ್ ಮಸೂದೆ ಮೇಲಿನ ವಿಸ್ತೃತ ಚರ್ಚೆಗಾಗಿ 8 ಗಂಟೆ ಮೀಸಲು ಇಡಲಾಗಿದೆ. ಈ ಮಸೂದೆಯನ್ನು ಎನ್‌ಡಿಎ

ಇಂದು ಲೋಕಸಭೆಯಲ್ಲಿ ಮಹತ್ವದ ವಕ್ಫ್‌ ತಿದ್ದುಪಡಿ ಮಸೂದೆ ಮಂಡನೆ Read More »

ಡೀಸೆಲ್‌ ಬೆಲೆ ಮತ್ತೊಮ್ಮೆ ಏರಿಕೆ : ಜನರಿಗೆ ಇನ್ನೊಂದು ಬರೆ

ಡೀಸೆಲ್‌ ಮೇಲಿನ ತೆರಿಗೆಯನ್ನು ಶೇ.21.17ಕ್ಕೆ ಹೆಚ್ಚಿಸಿದ ರಾಜ್ಯ ಸರಕಾರ ಬೆಂಗಳೂರು: ರಾಜ್ಯ ಸರ್ಕಾರ ಡೀಸೆಲ್​ ಮೇಲಿನ ತೆರಿಗೆಯನ್ನು ಶೇ.2.73ರಷ್ಟು ಹೆಚ್ಚಳ ಮಾಡಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶ ಹೊರಡಿಸಿದೆ. ಇದರಿಂದ ಡೀಸೆಲ್ ಬೆಲೆ ಲೀಟರ್‌ಗೆ 2 ರೂ.ಗಳಷ್ಟು ಹೆಚ್ಚಾಗಲಿದೆ. ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರ ಜಾರಿಯಾಗಿದೆ. ಈ ಹಿಂದೆ ಶೇ.18.44 ರಷ್ಟು ಇದ್ದ ತೆರಿಗೆ ಶೇ.21.17ಕ್ಕೆ ಏರಿಕೆಯಾಗಿದೆ. ಹಾಲು, ಮೊಸರು ಮತ್ತು ವಿದ್ಯುತ್ ಸಹಿತ ಹಲವು ದರ ಏರಿಕೆ ನಿನ್ನೆಯಿಂದ ಜಾರಿಗೆ ಬಂದಿದ್ದು, ಇದರ ಬೆನ್ನಿಗೆ ದಿಢೀರ್‌ ಎಂದು

ಡೀಸೆಲ್‌ ಬೆಲೆ ಮತ್ತೊಮ್ಮೆ ಏರಿಕೆ : ಜನರಿಗೆ ಇನ್ನೊಂದು ಬರೆ Read More »

ದಿನಸಿ ಅಂಗಡಿಯಲ್ಲಿ ಬೆಂಕಿ ಅವಘಡ | ಸ್ಥಳೀಯರ ಕಾರ್ಯಾಚರಣೆಯಿಂದ ತಪ್ಪಿದ ಭಾರೀ ದುರಂತ

ವಿಟ್ಲ: ಅಂಗಡಿಯೊಂದರಲ್ಲಿ ಬೆಂಕಿ ಅನಾಹುತ ಸಂಭವಿಸಿ ಸ್ಥಳೀಯರ ಸಹಕಾರದಿಂದ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿ ಹೆಚ್ಚಿನ ಅನಾಹುತತಪ್ಪಿದ ಘಟನೆ ವಿಟ್ಲದ ನಾಲ್ಕು ಮಾರ್ಗ ಜಂಕ್ಷನ್ ನಲ್ಲಿರುವ ಅಂಗಡಿಯಲ್ಲಿ ಸಂಭವಿಸಿದೆ. ವಿಟ್ಲ-ಮಂಗಳೂರು ರಸ್ತೆಯಲ್ಲಿರುವ ನೆತ್ರಕೆರೆ ನಿವಾಸಿ ಮಹೇಶ್ ಭಟ್ ಅವರಿಗೆ ಸೇರಿದ ನೆತ್ರಕೆರೆ ಜನರಲ್ ಸ್ಟೋರ್ ನಲ್ಲಿ ಈ ಘಟನೆ ಸಂಭವಿಸಿದೆ. ರಾತ್ರಿ ವೇಳೆ ಅಂಗಡಿ ಮಾಲಕ ಬಂದ್ ಮಾಡಿ ತೆರಳಿದ್ದರು. ಅಂಗಡಿ ಒಳಗಡೆಯಿಂದ ಹೊಗೆ ಕಾಣಿಸಿಕೊಂಡಿದ್ದು, ತಕ್ಷಣವೇ ಬಾಗಿಲು ತೆರೆದಾಗ ಬೆಂಕಿ ಕಾಣಿಸಿಕೊಂಡಿದೆ. ಸ್ಥಳೀಯ ಕಿಟ್ ಕ್ಯಾಟ್ ಪೆಟ್

ದಿನಸಿ ಅಂಗಡಿಯಲ್ಲಿ ಬೆಂಕಿ ಅವಘಡ | ಸ್ಥಳೀಯರ ಕಾರ್ಯಾಚರಣೆಯಿಂದ ತಪ್ಪಿದ ಭಾರೀ ದುರಂತ Read More »

ರಸ್ತೆ ದಾಟುತ್ತಿದ್ದಾಗ ಬಾಲಕನಿಗೆ ಕಾರು ಡಿಕ್ಕಿ |  ಬಾಲಕ ಮೃತ್ಯು

ಬ್ರಹ್ಮಾವರ:  ರಸ್ತೆ ದಾಟುತ್ತಿದ್ದ ಶಾಲಾ ಬಾಲಕನಿಗೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ. ಡಿಕ್ಕಿ ಹೊಡೆದ  ಪರಿಣಾಮ ಶಾಲಾ ಬಾಲಕ ಸ್ಥಳದಲ್ಲೇ ಸಾವನಪ್ಪಿದ್ದು, ಮೃತ ವಿದ್ಯಾರ್ಥಿಯನ್ನು ವಂಶಿ ಜಿ ಶೆಟ್ಟಿ ಎಂದು ಪತ್ತೆಹಚ್ಚಲಾಗಿದೆ. ಬಾಲಕ ರಸ್ತೆ ದಾಟುತ್ತಿದ್ದಾಗ ಈ ಅಪಘಾತ ಸಂಭವಿಸಿದ್ದು,  ತಕ್ಷಣ ಆತನನ್ನು ಮಹೇಶ್ ಎಂಬವರು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ರಸ್ತೆ ದಾಟುತ್ತಿದ್ದಾಗ ಬಾಲಕನಿಗೆ ಕಾರು ಡಿಕ್ಕಿ |  ಬಾಲಕ ಮೃತ್ಯು Read More »

ರೈತ ಮಿತ್ರ ಇರುವೆಗಳು ಮಾಡುತ್ತವೆ ಸುಂದರ ಬಾವಿ (ಜಲ ಮರುಪೂರಣ…..!)

 ಪೆರ್ನಾಜೆ  : ಈ ಭೂಮಿ ಬಣ್ಣದ ಬುಗುರಿ ಎಂದು ಹಾಡಿದ್ದೇನೂ ಆದರೆ ನಾವು ಚಿಕ್ಕಂದಿನಲ್ಲಿ ಇರುವೆ ಇರುವೆ ಕರಿಯ ಇರುವೆ ನಾನು ಜೊತೆಗೆ ಬರುವೆ ಎಂದು ಹಾಡಿದ್ದೆ ಹಾಡಿದ್ದು   ಎಲೆಯಲ್ಲಿ ಗೂಡು ಕಟ್ಟಿದ ಇರುವೆ ಸವಾರಿ ಹೋಗುವ ಇರುವೆಗಳನ್ನು ನೋಡುವುದೇ ಚೆಂದ… ಒಂದರಿಂದ ಒಂದಕ್ಕೆ ಕೊಡಿ ಮೀಸೆಗಳಲ್ಲಿ ಸನ್ನೆ  ಮಾಡುತ್ತವೆ. ಇನ್ನೊಂದು ಕುಂಡೆ ಪಿಜಿನ್  ಮನೆಯ ಸಂದುಗಳಲ್ಲಿ ಮರಳು ಇರುವೆ ಹೀಗೆ ವಿವಿಧ ಪರಿಸರ ಮಾಲಿನ್ಯ ಮಾಡಬೇಡಿ ಎಂದು ವೇದಿಕೆಯಲ್ಲಿ ಭಾಷಣ ಬಿಗಿದ ಭೂಪ ಆಚೆ ಮನೆ

ರೈತ ಮಿತ್ರ ಇರುವೆಗಳು ಮಾಡುತ್ತವೆ ಸುಂದರ ಬಾವಿ (ಜಲ ಮರುಪೂರಣ…..!) Read More »

ಯಶಸ್ವಿಯಾಗಿ ಸಾಗುತ್ತಿದೆ  “ಭಾವ ತೀರ ಯಾನ’ ಸಿನಿಮಾ | ನಾಳೆ ಸಂಜೆ 4:30 ಕ್ಕೆ ಚಿತ್ರ ಪ್ರದರ್ಶನ

ಪುತ್ತೂರು : ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ’ ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 6ನೇ ವಾರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ನಾಳೆ ಏ.2  ಬುಧವಾರದಂದು ಸಂಜೆ 4:30ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.

ಯಶಸ್ವಿಯಾಗಿ ಸಾಗುತ್ತಿದೆ  “ಭಾವ ತೀರ ಯಾನ’ ಸಿನಿಮಾ | ನಾಳೆ ಸಂಜೆ 4:30 ಕ್ಕೆ ಚಿತ್ರ ಪ್ರದರ್ಶನ Read More »

ಪುತ್ತೂರು ಅಕ್ಷಯ ಕಾಲೇಜಿನಲ್ಲಿ “WORKPLACE ETHIQUETTE”  ಕಾರ್ಯಾಗಾರ

ಪುತ್ತೂರು : ಅಕ್ಷಯ ಕಾಲೇಜಿನಲ್ಲಿ  ವಾಣಿಜ್ಯ ವಿಭಾಗ ದ ಇನ್ವಿಕ್ತಾ  ಕಾಮರ್ಸ್ ಅಸೋಸಿಯೇಷನ್ ಮತ್ತು ಆಂತರಿಕ ಗುಣಮಟ್ಟದ ಭರವಸೆ ಕೋಶ  ಸಹಭಾಗಿತ್ವದಲ್ಲಿ “WORKPLACE ETHIQUETTE”  ಕಾರ್ಯಾಗಾರ ನಡೆಯಿತು. ಈ ಸಂದರ್ಭದಲ್ಲಿ ಕೆಲಸ   ಸ್ಥಳದ  ಶಿಷ್ಟಾಚಾರ ಎಂಬ ವಿಷಯದಲ್ಲಿ ಕಾರ್ಯಾಗಾರದ   ಸಂಪನ್ಮೂಲ ವ್ಯಕ್ತಿಯಾಗಿ  ಕುಮಾರಿ  ಅಕ್ಷತ ಕೆ  ಹಣಕಾಸು ವಿಶ್ಲೇಷಕರು ನೋವಿಗೋ  ಐ. ಟಿ  ಸಂಸ್ಥೆ ಮಂಗಳೂರು  ಇವರು  ಭಾಗವಹಿಸಿದರು.   ಕೆಲಸ   ಸ್ಥಳದ  ಶಿಷ್ಟಾಚಾರವು ಒಂದು ನಿರ್ದಿಷ್ಟ ವ್ಯವಹಾರದಲ್ಲಿ ಉದ್ಯೋಗಿಗಳಿಂದ ನಿರೀಕ್ಷಿಸಲಾಗುವ ಮಾತು ಮತ್ತು ನಡವಳಿಕೆಯಾಗಿದೆ.  ಉದ್ಯೋಗಿಗಳು ,ಮಾಲೀಕರು 

ಪುತ್ತೂರು ಅಕ್ಷಯ ಕಾಲೇಜಿನಲ್ಲಿ “WORKPLACE ETHIQUETTE”  ಕಾರ್ಯಾಗಾರ Read More »

ಪಿಎಂಶ್ರೀ ವೀರಮಂಗಲ ಶಾಲಾ ವಿದ್ಯಾರ್ಥಿಗಳು ನಿತ್ಯ ಚಪಾತಿ ಆಹಾರ ಸಂಸ್ಕರಣಾ ಕೇಂದ್ರ ಮುಕ್ವೆ ಗೆ ಅನುಭವಾತ್ಮಕ ಭೇಟಿ

ವೀರಮಂಗಲ : ಪುತ್ತೂರು ತಾಲೂಕಿನ ನರಿಮೊಗರು,ಮುಕ್ವೆ ಪರಿಸರದಲ್ಲಿರುವ ನಿತ್ಯ ಚಪಾತಿ ಆಹಾರ ಸಂಸ್ಕರಣಾ ಕೇಂದ್ರಕ್ಕೆ ಪಿಎಂಶ್ರೀ ಶಾಲೆ ವೀರಮಂಗಲ ಇಲ್ಲಿನ ಮಕ್ಕಳು ಅನುಭವಾತ್ಮಕ ಭೇಟಿ ನೀಡಿ ಆಹಾರ ಸಿರಿದಾನ್ಯಗಳಾದ ಶಾಮೆ, ಸಜ್ಜೆ ,ಬರಗು, ರಾಗಿ, ಕೊರಳೆ, ಜೋಳ, ಊದಲು, ನವನೆ, ಹಾರಕ, ಇತ್ಯಾದಿ ಆಹಾರ ವಸ್ತುಗಳಿಂದ ಸಿದ್ಧವಾಗುವ ಚಪಾತಿ, ಪೂರಿ, ಪಾನೀಯ , ಕುಕ್ಕೀಸ್, ಮಾಡುವುದನ್ನು ನೋಡಿ ತಿಳಿದರು. ಸಂಸ್ಥೆಯ ಮುಖ್ಯಸ್ಥರಾದ ರಾಧಾಕೃಷ್ಣ ಹಾಗೂ ಉಮಾವತಿ ಸಮಗ್ರ ಮಾಹಿತಿಯನ್ನು ನೀಡಿದರು. ಈ ಕಾರ್ಯಕ್ರಮದಲ್ಲಿ 40 ವಿದ್ಯಾರ್ಥಿಗಳು ಭಾಗವಹಿಸದರು.

ಪಿಎಂಶ್ರೀ ವೀರಮಂಗಲ ಶಾಲಾ ವಿದ್ಯಾರ್ಥಿಗಳು ನಿತ್ಯ ಚಪಾತಿ ಆಹಾರ ಸಂಸ್ಕರಣಾ ಕೇಂದ್ರ ಮುಕ್ವೆ ಗೆ ಅನುಭವಾತ್ಮಕ ಭೇಟಿ Read More »

ಇಸ್ರೇಲ್‌ ದಾಳಿಗೆ 10 ದಿನದಲ್ಲಿ 300 ಮಕ್ಕಳು ಸಾವು : ಯುನಿಸೆಫ್‌ ವರದಿ

15,000ಕ್ಕೂ ಅಧಿಕ ಮಕ್ಕಳನ್ನು ಬಲಿತೆಗೆದುಕೊಂಡ 18 ತಿಂಗಳ ಯುದ್ಧ ಗಾಜಾ: ಕದನ ವಿರಾಮ ಒಪ್ಪಂದ ಆದ ಬಳಿಕ ಪ್ಯಾಲೆಸ್ತೀನ್‌ ಮೇಲೆ ಇಸ್ರೇಲ್‌ ನಡೆಸಿದ ಎರಡನೇ ಸುತ್ತಿನ ದಾಳಿಯಲ್ಲಿ 300ಕ್ಕೂ ಅಧಿಕ ಮಕ್ಕಳು ಸಾವಿಗೀಡಾಗಿದ್ದಾರೆ ಎಂದು ವಿಶ್ವಸಂಸ್ಥೆಯ ಯುನಿಸೆಫ್‌ ವರದಿ ತಿಳಿಸಿದೆ. ಗಾಜಾದ ಪ್ಯಾಲೆಸ್ತೀಯನ್‌ ಪ್ರದೇಶದಲ್ಲಿ ಕಳೆದ 10 ದಿನಗಳಲ್ಲಿ 322 ಮಕ್ಕಳು ಸಾವನ್ನಪ್ಪಿದ್ದಾರೆ. 609 ಮಕ್ಕಳು ಗಾಯಗೊಂಡಿದ್ದಾರೆ ಎಂದು ಯುನಿಸೆಫ್ ತಿಳಿಸಿದೆ. ಮಾ.23ರಂದು ದಕ್ಷಿಣ ಗಾಜಾದಲ್ಲಿರುವ ಅಲ್ ನಾಸರ್ ಆಸ್ಪತ್ರೆಯ ಶಸ್ತ್ರಚಿಕಿತ್ಸಾ ವಿಭಾಗದ ಮೇಲೆ ನಡೆದ ದಾಳಿಯಲ್ಲಿ

ಇಸ್ರೇಲ್‌ ದಾಳಿಗೆ 10 ದಿನದಲ್ಲಿ 300 ಮಕ್ಕಳು ಸಾವು : ಯುನಿಸೆಫ್‌ ವರದಿ Read More »

error: Content is protected !!
Scroll to Top