ಬೈಕ್ ಅಪಘಾತ : ಭಾಗವತ ಸತೀಶ್ ಆಚಾರ್ಯ ಮೃತ್ಯು

ವೇಣೂರು : ಇಂದು ಮುಂಜಾನೆ ನಡೆದ ರಸ್ತೆ ಅಪಘಾತದಲ್ಲಿ ಮಂಗಳಾದೇವಿ ಯಕ್ಷಗಾನ ಮೇಳದ ಭಾಗವತ ಸತೀಶ್ ಆಚಾರ್ಯ ಅಂಡಿಂಜೆ (40) ಮೃತಪಟ್ಟ ಘಟನೆ ಅಂಡಿಂಜೆಯ ಕಿಲಾರ ಮಾರಿಕಾಂಭ ದೇವಸ್ಥಾನದ ತಿರುವು ರಸ್ತೆಯಲ್ಲಿ ಸಂಭವಿಸಿದೆ. ಅಂಡಿಂಜೆ ಗ್ರಾಮದ ಪಿಯೂಲಿರು ಮನೆ ನಿವಾಸಿ ದಿ| ಅಣ್ಣಿ ಆಚಾರ್ಯ ಮತ್ತು ವಿನೋದ ಆಚಾರ್ಯ ದಂಪತಿ ಪುತ್ರ,ರಾಗಿರುವ ಸತೀಶ್ ಆಚಾರ್ಯ ಸುಳ್ಯದಲ್ಲಿ ನಡೆದ ಯಕ್ಷಗಾನ ಕಾರ್ಯಕ್ರಮವನ್ನು ಮುಗಿಸಿ ಮುಂಜಾನೆ 4 ಗಂಟೆಗೆ ಸತೀಶ್ ಆಚಾರ್ಯ ಅವರು ತಮ್ಮ ಬೈಕ್‍ ನಲ್ಲಿ ನಾರಾವಿಯಿಂದ ಅಂಡಿಂಜೆಗೆ […]

ಬೈಕ್ ಅಪಘಾತ : ಭಾಗವತ ಸತೀಶ್ ಆಚಾರ್ಯ ಮೃತ್ಯು Read More »

ಜೋಕೆ…ಐಸ್‌ಕ್ರೀಂನಲ್ಲೂ ಇದೆ ರಾಸಾಯನಿಕ ಅಂಶ

ಅನಾರೋಗ್ಯಕರ ಪರಿಸರದಲ್ಲಿ ಐಸ್‌ಕ್ರೀಂ ತಯಾರಿ ಪತ್ತೆ ಬೆಂಗಳೂರು: ಬಿರುಬಿಸಿಲಿದೆ, ಸೆಖೆಯಾಗುತ್ತಿದೆ ಎಂದು ಐಸ್‌ಕ್ರೀಂ ತಿನ್ನಲು ಹೋದಿರಾ ಜೋಕೆ! ಐಸ್‌ಕ್ರೀಂನಲ್ಲೂ ಇದೆ ವಿಷಕಾರಿ ಅಂಶ. ಇದಕ್ಕೂ ಮಿಗಿಲಾಗಿ ಐಸ್‌ಕ್ರೀಂ ತಯಾರಿ ಮತ್ತು ಸಂಗ್ರಹ ಅನಾರೋಗ್ಯಕಾರಿ ಪರಿಸರದಲ್ಲಿ ನಡೆಯುತ್ತಿರುವುದನ್ನು ಆರೋಗ್ಯ ಇಲಾಖೆ ಪತ್ತೆಹಚ್ಚಿದೆ. ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಐಸ್‌ಕ್ರೀಂ ಘಟಕಗಳ ಮೇಲೆ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ದಾಳಿ ಮಾಡಿ ಐಸ್‌ಕ್ರೀಂಗಳನ್ನು ಪರೀಕ್ಷೆಗಾಗಿ ಲ್ಯಾಬ್‌ಗೆ ರವಾನೆ ಮಾಡಿದ್ದಾರೆ. ಆಹಾರ ಗುಣಮಟ್ಟ ಸುರಕ್ಷತಾ ಇಲಾಖೆ ಅಧಿಕಾರಿಗಳು ಪ್ರತಿ ತಿಂಗಳು ಆಹಾರ

ಜೋಕೆ…ಐಸ್‌ಕ್ರೀಂನಲ್ಲೂ ಇದೆ ರಾಸಾಯನಿಕ ಅಂಶ Read More »

ನಮ್ಮ ಸಂಸ್ಕೃತಿಯನ್ನು ಉಳಿಸುವುದು ಸಾರ್ವತ್ರಿಕ ಜವಾಬ್ದಾರಿ – ಭಾಗೀರಥಿ ಮುರುಳ್ಯ | ಅಮರ ಸುಳ್ಯ ವಿಜಯ ಸ್ಮರಣೆ ದಿನ ಐತಿಹಾಸಿಕ – ಸೀತಾರಾಮ ಕೇವಳ | ಸುಳ್ಯದಲ್ಲಿ ‘ಅಮರ ಸುಳ್ಯ ವಿಜಯ ಸ್ಮರಣೆ ದಿನ’

ಸುಳ್ಯ: ಅಮರ ಸುಳ್ಯ ಹೆರಿಟೇಜ್ ಫೌಂಡೇಷನ್, ಬೆಳ್ಳಾರೆ ಗ್ರಾಮ ಪಂಚಾಯತ್, ಬೆಳ್ಳಾರೆ ಸ್ನೇಹಿತರ ಕಲಾ ಸಂಘ ಮತ್ತು ಬೆಳ್ಳಾರೆ ಅಕ್ಷಯ ಯುವಕ ಮಂಡಲದ ಸಂಯುಕ್ತ ಆಶ್ರಯದಲ್ಲಿ ನಡೆದ ‘ಅಮರ ಸುಳ್ಯ ವಿಜಯ ಸ್ಮರಣೆ ದಿನ’ ಭಾನುವಾರ ನಡೆಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದ ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ, ಅಮರ ಸುಳ್ಯದ ಸ್ವಾತಂತ್ರ್ಯ ಹೋರಾಟವು ನಮ್ಮೂರಿನ ಪ್ರತಿಷ್ಠೆಯ ಸಂಕೇತವಾಗಿದೆ. ಈ ಹೋರಾಟ ಆರಂಭವಾದ ಬೆಳ್ಳಾರೆಯ ಬಂಗ್ಲೆಗುಡ್ಡೆಯನ್ನು ಒಂದು ಐತಿಹಾಸಿಕ ಸ್ಮಾರಕವಾಗಿಸಲು ನಾನು ಸರಕಾರದ ಪ್ರತಿನಿಧಿಯಾಗಿ ಎಲ್ಲಾ

ನಮ್ಮ ಸಂಸ್ಕೃತಿಯನ್ನು ಉಳಿಸುವುದು ಸಾರ್ವತ್ರಿಕ ಜವಾಬ್ದಾರಿ – ಭಾಗೀರಥಿ ಮುರುಳ್ಯ | ಅಮರ ಸುಳ್ಯ ವಿಜಯ ಸ್ಮರಣೆ ದಿನ ಐತಿಹಾಸಿಕ – ಸೀತಾರಾಮ ಕೇವಳ | ಸುಳ್ಯದಲ್ಲಿ ‘ಅಮರ ಸುಳ್ಯ ವಿಜಯ ಸ್ಮರಣೆ ದಿನ’ Read More »

ಎಟಿಎಂ ವಿದ್‌ಡ್ರಾ ಶುಲ್ಕ ಹೆಚ್ಚಳ, ಎಸ್‌ಬಿ ಖಾತೆಯಲ್ಲಿರುವ ಹಣದ ಬಡ್ಡಿದರ ಏರಿಕೆ

ಹೊಸ ಹಣಕಾಸು ವರ್ಷದಿಂದ ಬ್ಯಾಂಕಿಂಗ್‌ ನಿಯಮಗಳಲ್ಲಿ ಹಲವು ಬದಲಾವಣೆ ನವದೆಹಲಿ: ಏಪ್ರಿಲ್ 1ರಿಂದ ಬ್ಯಾಂಕಿಂಗ್ ಸೇವೆಗಳಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ಮಹತ್ತರ ಬದಲಾವಣೆ ತಂದಿದ್ದು, ಎಟಿಎಂ ಕ್ಯಾಷ್ ವಿತ್​ಡ್ರಾ ಶುಲ್ಕ ಹೆಚ್ಚಳ, ಎಸ್‌ಬಿ ಖಾತೆ ಹಣಕ್ಕೆ ಹೆಚ್ಚು ಬಡ್ಡಿ ಸೇರಿದಂತೆ ಹಲವು ನಿಯಮಗಳಲ್ಲಿ ಪರಿಷ್ಕರಣೆ ತಂದಿದೆ.ಏಪ್ರಿಲ್ 1ರಿಂದ ಹೊಸ ಬ್ಯಾಂಕಿಂಗ್ ನಿಯಮಗಳು ಜಾರಿಗೆ ಬರುತ್ತಿದ್ದು, ಎಟಿಎಂ ಹಣ ಹಿಂಪಡೆಯುವಿಕೆ, ಉಳಿತಾಯ ಖಾತೆಗೆ ಸಂಬಂಧಿಸಿದ ನಿಯಮಗಳಲ್ಲಿ ಆರ್‌ಬಿಐ ಸಾಕಷ್ಟು ಬದಲಾವಣೆ ಮಾಡಿದೆ. ಎಟಿಎಂ ಹಣ ವಿತ್‌ಡ್ರಾಗೆ ಸಂಬಂಧಿಸಿದಂತೆ ವಿಧಿಸುತ್ತಿದ್ದ

ಎಟಿಎಂ ವಿದ್‌ಡ್ರಾ ಶುಲ್ಕ ಹೆಚ್ಚಳ, ಎಸ್‌ಬಿ ಖಾತೆಯಲ್ಲಿರುವ ಹಣದ ಬಡ್ಡಿದರ ಏರಿಕೆ Read More »

ಲಿಫ್ಟ್‌, ಜನರೇಟರ್‌ ರಿನೀವಲ್‌ ಶುಲ್ಕ ಹೆಚ್ಚಳಕ್ಕೆ ಚಿಂತನೆ

ಜನರಿಗೆ ಇನ್ನೊಂದು ಬೆಲೆ ಏರಿಕೆಯ ಬರೆ ಬೆಂಗಳೂರು: ಹಾಲು ಮತ್ತು ವಿದ್ಯುತ್‌ ದರ ಏರಿಕೆ ಬೆನ್ನಲ್ಲೇ ಜನರಿಗೆ ಇನ್ನೊಂದು ಬೆಲೆ ಏರಿಕೆಯ ಬರೆ ಹಾಕಲು ಸರಕಾರ ಚಿಂತಿಸುತ್ತಿದೆ. ಇಂಧನ ಇಲಾಖೆಯ ಅಡಿಯಲ್ಲಿ ಬರುವ ಡಿಪಾರ್ಟ್‌ಮೆಂಟ್‌ ಆಫ್‌ ಇಲೆಕ್ಟ್ರಿಕಕಲ್‌ ಇನ್‌ಸ್ಪೆಕ್ಟರೇಟ್‌ ಈಗ ವಾರ್ಷಿಕ ಪರಿಶೀಲನೆ ಮತ್ತು ರಿನೀವಲ್ ಶುಲ್ಕವನ್ನು ದುಪ್ಪಟ್ಟು ಏರಿಕೆ ಮಾಡುತ್ತಿದೆ. ಈ ಹಿಂದೆ ಮೂರು ಮಹಡಿಯ ಮನೆಗೆ ಲಿಫ್ಟ್ ಹಾಕಿಸಿಕೊಂಡಿದ್ದರೆ ಆ ಮನೆಯನ್ನು ಪರಿಶೀಲನೆ ಮಾಡಿ ರಿನೀವಲ್ ಮಾಡಲು 800ರಿಂದ 1000 ರೂ. ಶುಲ್ಕ ತೆಗೆದುಕೊಳುತ್ತಿದ್ದ

ಲಿಫ್ಟ್‌, ಜನರೇಟರ್‌ ರಿನೀವಲ್‌ ಶುಲ್ಕ ಹೆಚ್ಚಳಕ್ಕೆ ಚಿಂತನೆ Read More »

ದರೋಡೆ ಮಾಡುವಾಗ ಸೈರನ್‌ ಮೊಳಗಿ ಇಬ್ಬರು ಕಳ್ಳರು ಸೆರೆ

ದೇರಳಕಟ್ಟೆಯ ಮುತ್ತೊಟ್ಟ್‌ ಫೈನಾನ್ಸ್‌ನಲ್ಲಿ ಕಳ್ಳತನ ಮಾಡಲು ಸಿಕ್ಕಿಬಿದ್ದ ಕಳ್ಳರು ಕೊಣಾಜೆ: ಕಳ್ಳತನ ನಡೆಸಲು ಯತ್ನಿಸುತ್ತಿರುವಾಗಲೇ ಸೈರನ್‌ ಮೊಳಗಿ ಕಳ್ಳರಿಬ್ಬರು ಒಳಗೆ ಲಾಕ್‌ ಆಗಿ ಸಿಕ್ಕಿಬಿದ್ದ ಘಟನೆ ಶನಿವಾರ ತಡರಾತ್ರಿ ದೇರಳಕಟ್ಟೆಯಲ್ಲಿ ಸಂಭವಿಸಿದೆ. ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ದೇರಳಕಟ್ಟೆ ಜಂಕ್ಷನ್‌ನ ಮುತ್ತೂಟ್ ಫೈನಾನ್ಸ್‌ನ ಬೀಗ ಒಡೆಯುತ್ತಿರುವಾಗಲೇ ಫೈನಾನ್ಸ್ ಮಳಿಗೆಯ ಸೈರನ್ ಮೊಳಗಿದ್ದು, ಸ್ಥಳಕ್ಕೆ ಧಾವಿಸಿದ ಕೊಣಾಜೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.ದೇರಳಕಟ್ಟೆ ಜಂಕ್ಷನ್‌ನಲ್ಲಿರುವ ಎಚ್.ಎಂ ಟಿಂಬರ್ಸ್ ಸಂಸ್ಥೆಗೆ ಸೇರಿದ ವಾಣಿಜ್ಯ ಕಟ್ಟಡದ ಮೇಲಂತಸ್ತಿನಲ್ಲಿ ಕಾರ್ಯಾಚರಿಸುತ್ತಿರುವ ಮುತ್ತೂಟ್ ಫೈನಾನ್ಸ್‌ಗೆ

ದರೋಡೆ ಮಾಡುವಾಗ ಸೈರನ್‌ ಮೊಳಗಿ ಇಬ್ಬರು ಕಳ್ಳರು ಸೆರೆ Read More »

ಇಂದು ದೇಶಾದ್ಯಂತ ಈದ್-ಉಲ್-ಫಿತರ್ ಹಬ್ಬ

ನವದೆಹಲಿ: ನಿನ್ನೆ ಚಂದ್ರ ದರ್ಶನವಾಗಿರುವ ಹಿನ್ನೆಲೆಯಲ್ಲಿ ಮಾರ್ಚ್ 31ರಂದು ಭಾರತದಲ್ಲಿ ಈದ್-ಉಲ್-ಫಿತರ್ ಆಚರಿಸಲಾಗುವುದು. ರಮ್ಜಾನ್ ಉಪವಾಸ ಮಾಸದ ಮುಕ್ತಾಯವನ್ನು ಸೂಚಿಸುವ ಈದ್-ಉಲ್-ಫಿತರ್ ಇಂದು ಸಂಜೆ ಚಂದ್ರ ದರ್ಶನವಾದ ಹಿನ್ನೆಲೆಯಲ್ಲಿ ಸೋಮವಾರ ದೇಶದಲ್ಲಿ ಆಚರಿಸಲಾಗುವುದು. ಭಾರತದಲ್ಲಿ ರಮ್ಜಾನ್ ಉಪವಾಸ ವ್ರತ ಮಾರ್ಚ್ 2 ರಂದು ಪ್ರಾರಂಭವಾಗಿದ್ದು, ಸೋಮವಾರ ಅಂತ್ಯವಾಗಲಿದೆ. ಫತೇಪುರಿ ಮಸೀದಿ ಇಮಾಮ್ ಮುಫ್ತಿ ಮುಕರ್ರಮ್ ಅಹ್ಮದ್ ತಿಳಿಸಿದಂತೆ, ಮಸೀದಿಯ ರೂಟ್-ಎ-ಹಿಲಾಲ್ ಸಮಿತಿ ಅನೇಕ ಸ್ಥಳಗಳನ್ನು ಸಂಪರ್ಕಿಸಿದೆ. ಅಲ್ಲಿನ ಹಲವಾರು ಸ್ಥಳಗಳಲ್ಲಿ ಅರ್ಧ ಚಂದ್ರ ದರ್ಶನವಾಗಿದೆ. ಹೀಗಾಗಿ ಸೋಮವಾರ

ಇಂದು ದೇಶಾದ್ಯಂತ ಈದ್-ಉಲ್-ಫಿತರ್ ಹಬ್ಬ Read More »

ಮಹಿಳೆ ಕುತ್ತಿಗೆಯಿಂದ ಚಿನ್ನದ ಸರ ಕಸಿದು ಪರಾರಿ

ಉಡುಪಿ: ಅಪರಿಚಿತ ವ್ಯಕ್ತಿಯೊಬ್ಬ ಪಾದಾಚಾರಿ ಮಹಿಳೆಯೊಬ್ಬರ 3.5 ಲಕ್ಷ ರೂ. ಮೌಲ್ಯದ ಚಿನ್ನದ ಸರ ಕಸಿದು ಪರಾರಿಯಾದ ಘಟನೆ ಮಣಿಪಾಲದ ಡಬ್ಲ್ಯೂಜಿಎಸ್‍ ಎಚ್‍ ಎ ಕಾಲೇಜು ಬಳಿ ನಡೆದಿದಿದೆ. ಪರ್ಕಳದ ಹೇರ್ಗಾ ನಿವಾಸಿ ವಸಂತಿ (51)  ಸುಮಾರು 45 ಗ್ರಾಂ ತೂಕದ, ಅಂದಾಜು 3,50,000 ರೂ. ಮೌಲ್ಯದ ಚಿನ್ನದ ಸರ ಕಳೆದುಕೊಂಡಿದ್ದಾರೆ. ಮಣಿಪಾಲದ ಖಾಸಗಿ ಆಸ್ಪತ್ರೆಯ ಬಿಲ್ಲಿಂಗ್ ವಿಭಾಗದಲ್ಲಿ ಅಟೆಂಡರ್ ಆಗಿ ಕೆಲಸ ಮಾಡುತ್ತಿದ್ದ ವಸಂತಿ ಅವರು ಸಂಜೆ 5:30 ರ ಸುಮಾರಿಗೆ ತಮ್ಮ ಕರ್ತವ್ಯ ಮುಗಿಸಿ

ಮಹಿಳೆ ಕುತ್ತಿಗೆಯಿಂದ ಚಿನ್ನದ ಸರ ಕಸಿದು ಪರಾರಿ Read More »

41 ನೇ ದಿನಕ್ಕೆ ಕಾಲಿರಿಸಿದ ಭಾವ ತೀರ ಯಾನ | ನಾಳೆ (ಮಾ.31) ರಂದು ಸಂಜೆ 4-30 ಕ್ಕೆ

ಪುತ್ತೂರು : ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ’ ಸಿನಿಮಾ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ. ಸಿನೆಮಾ41ನೇ ದಿನಕ್ಕೆ ಕಾಲಿರಿಸಿದ್ದು, ಯಶಸ್ವಿಯಾಗಿ ಮುನ್ನಡೆಯುವ ಮೂಲಕ ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ನಾಳೆ ಮಾ.31 ಸೋಮವಾರ ಸಂಜೆ 4.30ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.

41 ನೇ ದಿನಕ್ಕೆ ಕಾಲಿರಿಸಿದ ಭಾವ ತೀರ ಯಾನ | ನಾಳೆ (ಮಾ.31) ರಂದು ಸಂಜೆ 4-30 ಕ್ಕೆ Read More »

ರಷ್ಯಾ ಅಧ್ಯಕ್ಷ ಪುಟಿನ್‌ ಕಾರು ಸ್ಫೋಟ : ಜಗತ್ತಿನಾದ್ಯಂತ ಕಳವಳ

ನಡುರಸ್ತೆಯಲ್ಲಿ ಸ್ಫೊಟಿಸಿತು ಜಗತ್ತಿನ ಅತಿ ಬಲಿಷ್ಠ ನಾಯಕನ ಕಾರು ಮಾಸ್ಕೊ: ಜಗತ್ತಿನ ಅತಿ ಬಲಿಷ್ಠ ನಾಯಕರಲ್ಲಿ ಒಬ್ಬರಾಗಿರುವ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಬಳಸುವ ಗರಿಷೃ ಸುರಕ್ಷತಾ ವ್ಯವಸ್ಥೆಯುಳ್ಳ ಲಿಮೋಸಿನ್‌ ಕಾರು ರಾಜಧಾನಿ ಮಾಸ್ಕೊದ ರಸ್ತೆಯಲ್ಲೇ ಸ್ಫೋಟಗೊಂಡಿದೆ. ಕೆಲವೇ ದಿನಗಳಲ್ಲಿ ಪುಟಿನ್‌ ಸಾವನ್ನಪ್ಪುತ್ತಾರೆ ಎಂದು ಇತ್ತೀಚೆಗಷ್ಟೇ ಉಕ್ರೇನ್‌ ಅಧ್ಯಕ್ಷ ಝೆಲೆನ್‌ಸ್ಕಿ ಹೇಳಿದ್ದರು. ಹೀಗಾಗಿ ಪುಟಿನ್‌ ಹತ್ಯಾ ಯತ್ನ ನಡೆದಿದೆಯೇ ಎಂಬ ಅನುಮಾನ ಉಂಟಾಗಿದೆ.ಮಾಸ್ಕೊ ನಗರದ ಫೈನಾನ್ಶಿಯಲ್‌ ಸ್ಟೆಬಿಲಿಟಿ ಬೋರ್ಡ್‌ ರಹಸ್ಯ ಸೇವಾ ಪ್ರಧಾನ ಕಚೇರಿಯ ಬಳಿ 2,75,000

ರಷ್ಯಾ ಅಧ್ಯಕ್ಷ ಪುಟಿನ್‌ ಕಾರು ಸ್ಫೋಟ : ಜಗತ್ತಿನಾದ್ಯಂತ ಕಳವಳ Read More »

error: Content is protected !!
Scroll to Top