ಸೀನಿಯರ್ ವಿದ್ಯಾರ್ಥಿಗಳಿಂದ ಜ್ಯೂನಿಯರ್ ವಿದ್ಯಾರ್ಥಿಯ ಅಪಹರಣ
ಬೆಂಗಳೂರು: ಜ್ಯೂನಿಯರ್ ವಿದ್ಯಾರ್ಥಿಯನ್ನು ಸೀನಿಯರ್ಸ್ ಕಿಡ್ನಾಪ್ ಮಾಡಿದ ಘಟನೆ ಬೆಂಗಳೂರಿನ ಮಡಿವಾಳದಲ್ಲಿ ನಡೆದಿದೆ. ಕಿಡ್ನಾಪ್ ಆದ ವಿದ್ಯಾರ್ಥಿಯನ್ನು ರಿಷಬ್ ಮೊಹಂತಿ(19) ಎಂದು ಗುರುತಿಸಲಾಗಿದ್ದು, ಈತ ಒಡಿಶಾದವನಾಗಿದ್ದಾನೆ. ನಗರದ ಪ್ರತಿಷ್ಟಿತ ಮ್ಯಾನೇಜ್ಮೆಂಟ್ ಕಾಲೇಜ್ ಒಂದರಲ್ಲಿ ಹಣಕ್ಕಾಗಿ ಈ ಘಟನೆ ನಡೆದಿದ್ದು, ಈ ಸಂಬಂಧ ಐವರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಬಂಧಿತರನ್ನು ಕೇರಳದ ಶೌರ್ಯ, ಜಯನಗರದ ಸಯ್ಯದ್ ಬಿಲಾಲ್, ಬಿಹಾರದ ನಿಕುಂಜ್, ಮಹಾರಾಷ್ಟ್ರದ ಅದಿತಾ ರಾಕ್ಸಿ ಎಂದು ಗುರುತಿಸಲಾಗಿದೆ. ಬಂದಿತು ಪೈಕಿ ಮೂವರು ಕಿಡ್ನಾಪ್ ಆದ ವಿದ್ಯಾರ್ಥಿಯ ಹಾಸ್ಚೆಲ್ಮೇಟ್ಸ್ ಆಗಿದ್ದರು ಎಂದು […]
ಸೀನಿಯರ್ ವಿದ್ಯಾರ್ಥಿಗಳಿಂದ ಜ್ಯೂನಿಯರ್ ವಿದ್ಯಾರ್ಥಿಯ ಅಪಹರಣ Read More »










