ದೇಶಾದ್ಯಂತ ಆಕ್ರೋಶದ ಅಲೆಯೆಬ್ಬಿಸಿದ ಕಾರ್ಪೋರೇಟ್‌ ಜಿಹಾದ್‌

ಪ್ರತಿಷ್ಠಿತ ಟಿಸಿಎಸ್‌ ಕಂಪನಿಯಲ್ಲಿ ನಡೆಯುತ್ತಿದ್ದ ಲವ್‌ ಜಿಹಾದ್‌ಗೆ ಬೆಚ್ಚಿಬಿದ್ದ ದೇಶ ಮುಂಬೈ: ಮಹಾರಾಷ್ಟ್ರದ ನಾಶಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್‌ (ಟಿಸಿಎಸ್‌) ಕಚೇರಿಯಲ್ಲಿ ಸಸ್ಯಾಹಾರಿಗಳಾಗಿದ್ದ ಹಿಂದೂ ಮಹಿಳಾ ಉದ್ಯೋಗಿಗಳಿಗೆ ಬಲವಂತವಾಗಿ ಗೋಮಾಂಸ ಸೇವಿಸುವಂತೆ ಮಾಡಿ ನಮಾಜ್ ಮಾಡಲು ಒತ್ತಾಯಿಸುತ್ತಿದ್ದ ಸ್ಫೋಟಕ ವಿಚಾರ ಬೆಳಕಿಗೆ ಬಂದು ದೇಶಾದ್ಯಂತ ಆಕ್ರೋಶದ ಅಲೆ ಎಬ್ಬಿಸಿದೆ. ಇದು ಕಾರ್ಪೋರೇಟ್‌ ಕಂಪೊನಿಗಳಲ್ಲಿ ವ್ಯವಸ್ಥಿತವಾಗಿ ನಡೆಯುತ್ತಿರುವ ಲವ್‌ ಜಿಹಾದ್‌ ಎನ್ನಲಕಾಗಿದೆ. ಈ ಕಾರ್ಪೋರೇಟ್‌ ಜಿಹಾದ್‌ ಕುರಿತು ತನಿಖೆ ನಡೆಸಲು ಮಹಾರಾಷ್ಟ್ರ ಸರ್ಕಾರ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) […]

ದೇಶಾದ್ಯಂತ ಆಕ್ರೋಶದ ಅಲೆಯೆಬ್ಬಿಸಿದ ಕಾರ್ಪೋರೇಟ್‌ ಜಿಹಾದ್‌ Read More »

ಕುಂಭಮೇಳದ ಬೆಡಗಿ ಮೊನಾಲಿಸಾ ದಿಢೀರ್‌ ನಾಪತ್ತೆ

ಅಪ್ರಾಪ್ತ ವಯಸ್ಕಳು ಎಂದು ಬಹಿರಂಗವಾದ ಬಳಿಕ ಕಾಣೆ ನವದೆಹಲಿ: ಕುಂಭಮೇಳದಿಂದ ಪ್ರಸಿದ್ಧಳಾಗಿರುವ ಮೊನಲಿಸಾ ಅಂತರ್‌ ಧರ್ಮೀಯ ಮದುವೆಯಾದಂದಿನಿಂದ ಕೆಟ್ಟ ಕಾರಣಗಳಿಗಾಗಿ ಸುದ್ದಿಯಾಗುತ್ತಿದ್ದಾಳೆ. ಇತ್ತೀಚೆಗಷ್ಟೆ ಮೊನಲಿಸಾ ಕೇರಳದಲ್ಲಿ ಫರ್ಮನ್ ಖಾನ್ ಜೊತೆ ಮದುವೆ ಆಗಿದ್ದಳು. ಕೇರಳದ ಕೆಲ ರಾಜಕೀಯ ಮುಖಂಡರ ನೇತೃತ್ವದಲ್ಲಿ ಈ ಮದುವೆ ನಡೆದಿತ್ತು. ಇದು ಲವ್ ಜಿಹಾದ್ ಎಂದು ಅವರ ತಂದೆ ಹಾಗೂ ಕೆಲ ಸಂಬಂಧಿಗಳು ಆರೋಪಿಸಿದ್ದರು. ಆದರೆ ತಮ್ಮದು ಲವ್ ಜಿಹಾದ್ ಅಲ್ಲವೆಂದು ಮೊನಲಿಸಾ ಮತ್ತು ಅವರ ಪತಿ ಸುದ್ದಿಗೋಷ್ಠಿ ನಡೆಸಿ ಹೇಳಿದ್ದರು. ಬಳಿಕ

ಕುಂಭಮೇಳದ ಬೆಡಗಿ ಮೊನಾಲಿಸಾ ದಿಢೀರ್‌ ನಾಪತ್ತೆ Read More »

ಮಧುರ ಕಂಠದ ಗಾಯಕಿ ಆಶಾ ಭೋಸ್ಲೆ ‌ನಿಧನ: ಪ್ರಧಾನಿ ಮೋದಿ ಸಂತಾಪ

ಮುಂಬೈ: ನಗರದ ಖಾಸಗಿ ಆಸ್ಪತ್ರೆಯಲ್ಲಿ ಖ್ಯಾತ ಗಾಯಕಿ ಆಶಾ ಭೋಸ್ಲೆ ಅವರು ಕೊನೆಯುಸಿರೆಳೆದಿದ್ದಾರೆ. ಕಳೆದ ಶನಿವಾರದಂದು ಅವರಿಗೆ ಹೃದಯಾಘಾತವಾಗಿತ್ತು. ಅವರನ್ನು ತಕ್ಷಣವೇ ಮುಂಬೈನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತ ಪಟ್ಟಿದ್ದಾರೆ. ಹೆಸರಾಂತ ಗಾಯಕಿ ಆಶಾ ಭೋಸ್ಲೆ ‌ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಬೋಸ್ಲೆ ಅವರ ದಶಕಗಳ ಕಾಲದ ಸಂಗೀತ ಪ್ರಯಾಣವು ದೇಶದ ಸಾಂಸ್ಕೃತಿಕ ಪರಂಪರೆಯನ್ನು ಶ್ರೀಮಂತಗೊಳಿಸಿದೆ. ಭಾರತ ಕಂಡ ಅತ್ಯಂತ ಪ್ರತಿಮಾರೂಪದ ಮತ್ತು ಬಹುಮುಖ ಪ್ರತಿಭೆಯ

ಮಧುರ ಕಂಠದ ಗಾಯಕಿ ಆಶಾ ಭೋಸ್ಲೆ ‌ನಿಧನ: ಪ್ರಧಾನಿ ಮೋದಿ ಸಂತಾಪ Read More »

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಭಾರತೀಯ ಸಿನಿಮಾರಂಗದ ಖ್ಯಾತ ಹಿನ್ನೆಲೆ ಗಾಯಕಿ ಆಶಾ ಬೋಸ್ಲೆ ಯವರಿಗೆ ನಿನ್ನೆ ತೀವ್ರ ಉಸಿರಾಟದ ಸಮಸ್ಯೆ ಮತ್ತು ಎದೆ ನೋವಿನಿಂದ ಮುಂಬೈನ ಬ್ರಿಜ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದರು. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ಚಿಕಿತ್ಸೆಗೆ ಸ್ಪಂದಿಸದೆ ಇಂದು ಮದ್ಯಾಹ್ನ ನಿಧನರಾಗಿದ್ದಾರೆ. ಕಳೆದ ಕೆಲ ತಿಂಗಳುಗಳಿಂದ ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಆಶಾ ಬೋಸ್ಲೆ ಅವರು ಹಲವಾರು ಅಂಗಾಂಗ ವೈಫಲ್ಯದಿಂದ ನಿಧನ ಹೊಂದಿದ್ದಾರೆ ಎನ್ನಲಾಗಿದೆ. ಆಶಾ ಭೋಸ್ಲೆ ಅವರು ಹಿಂದಿ ಕನ್ನಡ ಮರಾಠಿ ತಮಿಳು ತೆಲುಗು

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ Read More »

ಮಂಗಳೂರು: ಪ್ರೇಯಸಿ ಕೈಕೊಟ್ಟ ದುಃಖದಲ್ಲಿ ಯುವಕ ಆತ್ಮಹತ್ಯೆ

ಹೀನಾಯವಾಗಿ ಮಾತನಾಡಿ ಅವಮಾನಿಸಿದ್ದ ಪ್ರೇಯಸಿ ಮಂಗಳೂರು: ಪ್ರೀತಿಸಿದ ಹುಡುಗಿ ಕೈಕೊಟ್ಟ ದುಃಖದಲ್ಲಿ ಯುವಕನೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಮೂಡುಶೆಡ್ಡೆಯಲ್ಲಿ ಸಂಭವಿಸಿದೆ. ಮೂಡುಶೆಡ್ಡೆ ಎದುರುಪದವು ನಿವಾಸಿ ಮೊಹಮ್ಮದ್‌ ಆಶಿಕ್‌ (22) ಆತ್ಮಹತ್ಯೆ ಮಾಡಿಕೊಂಡ ಯುವಕ. ಆಶಿಕ್‌ ಕಾಲೇಜಿನಲ್ಲಿ ತನ್ನ ಸಹಪಾಟಿಯಾಗಿದ್ದ ಉಳ್ಳಾಲದ ಯುವತಿಯನ್ನು ಪ್ರೀತಿಸುತ್ತಿದ್ದರು. ಇಬ್ಬರೂ ಸಾಕಷ್ಟು ಕಡೆ ಸುತ್ತಾಡಿದ್ದರು. ಕಾಲೇಜು ಮುಗಿದ ಬಳಿಕ ಆಶಿಕ್‌ ಮಂಗಳೂರಿನಲ್ಲಿ ಅಕೌಂಟೆಂಟ್‌ ಆಗಿ ನೌಕರಿಗೆ ಸೇರಿದ್ದರು. ಅನಂತರ ಯುವತಿ ಆಶಿಕ್‌ನಿಂದ ದೂರವಾಗತೊಡಗಿದ್ದಳು. ಈ ವಿಚಾರವಾಗಿ ಇಬ್ಬರ ನಡುವೆ

ಮಂಗಳೂರು: ಪ್ರೇಯಸಿ ಕೈಕೊಟ್ಟ ದುಃಖದಲ್ಲಿ ಯುವಕ ಆತ್ಮಹತ್ಯೆ Read More »

ಅಮೆರಿಕ-ಇರಾನ್‌ ಸಂಧಾನ ವಿಫಲ : ಮತ್ತೆ ಯುದ್ಧದ ಕಾರ್ಮೋಡ

ಒಪ್ಪಂದವಿಲ್ಲದೆ ಹಿಂದಿರುಗಿದ ಅಮೆರಿಕದ ರಾಜತಾಂತ್ರಿಕರು ಇಸ್ಲಾಮಾಬಾದ್‌: ಅಮೆರಿಕ ಮತ್ತು ಇರಾನ್ ನಡುವಿನ ದೀರ್ಘಕಾಲದ ವೈಮನಸ್ಸು ಶಮನಗೊಳಿಸಲು ಪಾಕಿಸ್ತಾನದಲ್ಲಿ ನಡೆದ ಸಂಧಾನಕ್ಕೆ ಹಿನ್ನಡೆಯಾಗಿದೆ. ಸತತ 21 ಗಂಟೆಗಳ ಕಾಲ ಎರಡೂ ದೇಶಗಳ ಪ್ರತಿನಿಧಿಗಳು ಮುಖಾಮುಖಿಯಾಗಿ ಚರ್ಚಿಸಿದರೂ ಅಂತಿಮವಾಗಿ ಯಾವುದೇ ಒಪ್ಪಂದಕ್ಕೆ ಸಹಿ ಹಾಕಲು ಸಾಧ್ಯವಾಗಿಲ್ಲ ಎಂದು ಅಮೆರಿಕದ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ ಘೋಷಿಸಿದ್ದಾರೆ. ಇಸ್ಲಾಮಾಬಾದ್‌ನಲ್ಲಿ ನಡೆದ ಸುದೀರ್ಘ 21 ಗಂಟೆಗಳ ಹೈವೋಲ್ಟೇಜ್ ರಾಜತಾಂತ್ರಿಕ ಸಂವಾದ ಅಂತಿಮವಾಗಿ ಯಾವುದೇ ಫಲಿತಾಂಶವಿಲ್ಲದೆ ಅಂತ್ಯಗೊಂಡಿದೆ. ಇಡೀ ಜಗತ್ತು ಕುತೂಹಲದಿಂದ ಕಾಯುತ್ತಿದ್ದ ಅಮೆರಿಕ-ಇರಾನ್ ನೇರ

ಅಮೆರಿಕ-ಇರಾನ್‌ ಸಂಧಾನ ವಿಫಲ : ಮತ್ತೆ ಯುದ್ಧದ ಕಾರ್ಮೋಡ Read More »

ಸುಳ್ಯ : ಕಾರು ಚಾಲಕನ ಕಣ್ಣಿಗೆ ಖಾರದ ಪುಡಿ ಎರಚಿ ಸುಲಿಗೆ ಯತ್ನ

ಸುಳ್ಯ: ಐವರ್ನಾಡಿನಲ್ಲಿ ಅಪರಿಚಿತ ವ್ಯಕ್ತಿಗಳು ಕಾರಿನ ಚಾಲಕನಿಗೆ ಖಾರದ ಪುಡಿ ಎರಚಿ ಸುಲಿಗೆಗೆ ಯತ್ನಿಸಿದ ಘಟನೆ ಶುಕ್ರವಾರ ರಾತ್ರಿ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತಮಿಳುನಾಡಿನ ಗುಡಲೂರು ನೀಲಗಿರಿಯ ಅರುಣ್ ಕುಮಾರ್ ಎಂಬವರು ತಮಿಳುನಾಡಿನಿಂದ ಮೈಸೂರು ಆಗಿ ಸುಳ್ಯ ಕಡೆಯಿಂದ ಬೆಳ್ಳಾರೆ ಮಾರ್ಗವಾಗಿ ಮರ್ಧಾಳಕ್ಕೆ ಹೋಗುವಾಗ ರಾತ್ರಿ 12 ಗಂಟೆ ಸಮಯಕ್ಕೆ ಐವರ್ನಾಡು ಗ್ರಾಮದ ಪುತ್ತಿಲ ಸಮೀಪ ತಿರುವಿನಲ್ಲಿ ಮೂತ್ರ ವಿಸರ್ಜನೆಗೆ ಕಾರು ನಿಲ್ಲಿಸಿದರು. ಬಳಿಕ ಕಾರಿನ ಹತ್ತಿರ ಬಂದಾಗ ದೂರದಿಂದ ವಿಶಲ್ ಹಾಕಿದ ಶಬ್ದ

ಸುಳ್ಯ : ಕಾರು ಚಾಲಕನ ಕಣ್ಣಿಗೆ ಖಾರದ ಪುಡಿ ಎರಚಿ ಸುಲಿಗೆ ಯತ್ನ Read More »

ಟಿಪ್ಪರ್‌ ಡಿಕ್ಕಿ : ಸ್ಕೂಟಿ ಸವಾರ ಸಾವು

ಮಂಗಳೂರು: ರಾ.ಹೆ. 66ರ ನಂತೂರು-ಪಂಪ್‌ವೆಲ್ ಸರ್ವಿಸ್ ರಸ್ತೆಯಲ್ಲಿ ಟಿಪ್ಪರ್ ಲಾರಿ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಶನಿವಾರ ರಾತ್ರಿ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಗೋಪಾಲ್ (29) ಎಂದು ಗುರುತಿಸಲಾಗಿದೆ. ಟಿಪ್ಪರ್ ಲಾರಿ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಗುರುಪುರದ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಗೋಪಾಲ ಮುಳಿಹಿತ್ಲು ಬಳಿ ವಾಸವಾಗಿದ್ದರು ಎನ್ನಲಾಗಿದೆ. ಈ ಅಪಘಾತದಲ್ಲಿ ಮತ್ತೊಂದು ದ್ವಿಚಕ್ರ ವಾಹನಕ್ಕೂ ಹಾನಿಯಾಗಿದ್ದು, ಸವಾರನಿಗೆ ಗಾಯವಾಗಿದೆ ಎಂದು ಹೇಳಲಾಗಿದೆ. ಸಂಚಾರ

ಟಿಪ್ಪರ್‌ ಡಿಕ್ಕಿ : ಸ್ಕೂಟಿ ಸವಾರ ಸಾವು Read More »

ಯುವ ಉದ್ಯಮಿ ಸುದೀಪ್‌ ರೈ ಆತ್ಮಹತ್ಯೆ ಪ್ರಕರಣ : ಪತ್ನಿ ಬಂಧನ

ಮದುವೆಯಾದ ಒಂದೇ ತಿಂಗಳಲ್ಲಿ ಆತ್ಮಹತ್ಯೆ ಮಾಡಿಕೊಂಡ ಸುದೀಪ್‌ ರೈ ಬೆಳ್ತಂಗಡಿ : ಪುತ್ತೂರು ತಾಲೂಕಿನ ನೆಲ್ಯಾಡಿ ನಿವಾಸಿ ಯುವ ಉದ್ಯಮಿ ಬಿ.ಸುದೀಪ್ ರೈ (31) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಅವರ ಪತ್ನಿ ಸೌಮ್ಯ ಶೆಟ್ಟಿಯನ್ನು ಕಾರ್ಕಳ ಪೊಲೀಸರು ಶನಿವಾರ ಉಡುಪಿಯಲ್ಲಿ ಬಂಧಿಸಿದ್ದಾರೆ. ಸುದೀಪ್‌ ರೈ ಮಾ.17ರಂದು ಕಾರ್ಕಳ ತಾಲೂಕಿನ ಕಜೆ ಎಂಬಲ್ಲಿರುವ ಹೆಂಡತಿಯ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಮಾ.29 ರಂದು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಪ್ರಕರಣ ಸಂಬಂಧಿಸಿದಂತೆ ಪತ್ನಿ ಸೌಮ್ಯ ಶೆಟ್ಟಿಯನ್ನು

ಯುವ ಉದ್ಯಮಿ ಸುದೀಪ್‌ ರೈ ಆತ್ಮಹತ್ಯೆ ಪ್ರಕರಣ : ಪತ್ನಿ ಬಂಧನ Read More »

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ಆಸ್ಪತ್ರೆಗೆ ದಾಖಲು

ಸಾವಿರಾರು ಹಾಡುಗಳನ್ನು ಹಾಡಿರುವ ಗಾಯಕಿಯ ಚೇತರಿಕೆಗೆ ಪ್ರಾರ್ಥನೆ ಮುಂಬೈ: ಭಾರತೀಯ ಸಿನಿಮಾ ರಂಗದ ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ಅವರಿಗೆ ಹೃದಯಾಘಾತವಾಗಿದ್ದು, ಅವರನ್ನು ಮುಂಬೈನ ಪ್ರತಿಷ್ಠಿತ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆಶಾ ಬೋಸ್ಲೆ ಅವರಿಗೆ 92 ವರ್ಷ ವಯಸ್ಸಾಗಿದ್ದು, ವಯೋಸಜ ಕೆಲವು ಸಮಸ್ಯೆಗಳಿಂದ ಅವರು ಬಳಲುತ್ತಿದ್ದರು ಎನ್ನಲಾಗಿದೆ. ಆಶಾ ಭೋಸ್ಲೆ ಭಾರತ ರತ್ನ ಪುರಸ್ಕೃತ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರ ಸಹೋದರಿ ಆಗಿದ್ದು,

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ಆಸ್ಪತ್ರೆಗೆ ದಾಖಲು Read More »

error: Content is protected !!
Scroll to Top