ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ರನ್ಯಾ ರಾವ್‌ ತಂತ್ರಗಳು ಒಂದೊಂದಾಗಿ ಬಯಲು

ಸರಕಾರಿ ಕಾರಲ್ಲೇ ಚಿನ್ನ ಕಳ್ಳ ಸಾಗಾಟ ಬೆಂಗಳೂರು : ದುಬೈಯಿಂದ ಚಿನ್ನ ಕಳ್ಳ ಸಾಗಾಟ ಮಾಡಿ ಸಿಕ್ಕಿಬಿದ್ದಿರುವ ನಟಿ ರನ್ಯಾ ರಾವ್‌ ಕಳ್ಳ ಸಾಗಾಟಕ್ಕೆ ಬಳಸಿದ ತಂತ್ರವನ್ನು ಪತ್ತೆಹಚಿದ್ದಾರೆ. ರನ್ಯಾ ಕಳ್ಳ ಮಾರ್ಗದಲ್ಲಿ ತಂದ ಚಿನ್ನವನ್ನು ವಿಮಾನ ನಿಲ್ದಾಣದಿಂದ ಸಾಗಿಸಲು ಕರ್ನಾಟಕ ಸರಕಾರದ ಕಾರನ್ನೇ ಬಳಸುತ್ತಿದ್ದಳು ಎಂದು ಡಿಆರ್‌ಐ ಅಧಿಕಾರಿಗಳು ತಿಳಿಸಿದ್ದಾರೆ.ರನ್ಯಾ ರಾವ್‌ ಮಲತಂದೆ ರಾಮಚಂದ್ರ ರಾವ್‌ ಐಪಿಎಸ್‌ ದರ್ಜೆಯ ಪೊಲೀಸ್‌ ಅಧಿಕಾರಿಯಾಗಿದ್ದು, ಡಿಜಿಪಿ ಹುದ್ದೆಯಲ್ಲಿದ್ದರು. ತಂದೆಯ ಅಧಿಕಾರವನ್ನು ರನ್ಯಾ ರಾವ್‌ ಸಂಪೂರ್ಣವಾಗಿ ದುರ್ಬಳಕೆ ಮಾಡಿಕೊಂಡಿರುವುದು ಡಿಆರ್‌ಐ […]

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ರನ್ಯಾ ರಾವ್‌ ತಂತ್ರಗಳು ಒಂದೊಂದಾಗಿ ಬಯಲು Read More »

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ “ಯುವಕರ ಸಾಮಾಜೀಕರಣ ಹಾಗೂ ಕೌಟುಂಬಿಕ ಭದ್ರತಗೆ ಪ್ರಸ್ತುತ ಸಮಾಜದಲ್ಲಿರುವ ಸವಾಲುಗಳು ” ಕುರಿತಾದ ಕಾರ್ಯಗಾರ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ಆಂತರಿಕ ಗುಣಮಟ್ಟ ಭರವಸಾ ಕೋಶ, ಸಮಾಜಶಾಸ್ತ್ರ ವಿಭಾಗ, ವಿವೇಕಾನಂದ ಕಾಲೇಜು ಪುತ್ತೂರು, ಸಮಾಜಶಾಸ್ತ್ರ ವಿಭಾಗದ ಜಂಟಿ ಆಶ್ರಯದಲ್ಲಿ, ಒಡಂಬಡಿಕೆ ಕಾರ್ಯಕ್ರಮವಾಗಿ ಯುವಕರ ಸಾಮಾಜೀಕರಣ ಹಾಗೂ ಕೌಟುಂಬಿಕ ಭದ್ರತೆಗೆ ಪ್ರಸ್ತುತ ಸಮಾಜದಲ್ಲಿರುವ ಸವಾಲುಗಳು ಎಂಬ ವಿಷಯದ ಕುರಿತು ಮಾ14  ರಂದು ಒಂದು ದಿನದ ಕಾರ್ಯಗಾರ  ನಡೆಯಿತು. ಎಂ ಎಲ್ ಟಿ ಸಿ ಕಾಲೇಜ್ ಉಜಿರೆ, ಇಲ್ಲಿನ ನಿವೃತ್ತ ಪ್ರಾಂಶುಪಾಲ ಅಶೋಕ್ ಕುಮಾರ್ ಇವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. ಮಹಾವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರಾದ 

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ “ಯುವಕರ ಸಾಮಾಜೀಕರಣ ಹಾಗೂ ಕೌಟುಂಬಿಕ ಭದ್ರತಗೆ ಪ್ರಸ್ತುತ ಸಮಾಜದಲ್ಲಿರುವ ಸವಾಲುಗಳು ” ಕುರಿತಾದ ಕಾರ್ಯಗಾರ Read More »

ವಸತಿ ಶಾಲೆಯಿಂದ ತಪ್ಪಿಸಿಕೊಂಡಿದ್ದ ವಿದ್ಯಾರ್ಥಿಗಳು ಮಂಗಳೂರಿನಲ್ಲಿ ಪತ್ತೆ

ರಜೆ ಸಿಕ್ಕಿಲ್ಲ ಎಂದು ವಸತಿ ಶಾಲೆಯ ಗೋಡೆ ಹಾರಿ ಪಲಾಯನ ಮಾಡಿದ್ದ ಮಕ್ಕಳು ಮಂಗಳೂರು: ಚಿಕ್ಕಮಗಳೂರಿನ ತೇಗೂರು ಗ್ರಾಮದ ಡಾ. ಅಬ್ದುಲ್​ ಕಲಾಂ ವಸತಿ ಶಾಲೆಯಿಂದ ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳು ಶುಕ್ರವಾರ ರಾತ್ರಿ ಮಂಗಳೂರಿನಲ್ಲಿ ಪತ್ತೆಯಾಗಿದ್ದಾರೆ. ವಸತಿ ಶಾಲೆಯ 9ನೇ ತರಗತಿಯ ಬಾಳೆಹೊನ್ನೂರು ಮೂಲದ ಯಶ್ವಿತ್ ಸಾಲಿಯಾನ್​​​ ಮತ್ತು ಬೆಂಗಳೂರು ಮೂಲದ ತರುಣ್‌ ಮಾರ್ಚ್​ 3ರಂದು ನಾಪತ್ತೆಯಾಗಿದ್ದರು. ಮಂಗಳೂರಿನ ಹೋಟೆಲ್​ವೊಂದರಲ್ಲಿ ಕೆಲಸಕ್ಕೆ ಸೇರಲು ಯತ್ನಿಸಿ ಸಿಕ್ಕಿಬಿದ್ದಿದ್ದಾರೆ.ಯಶ್ವಿತ್ ಮತ್ತು ತರುಣ್ ಉತ್ತಮ ಸ್ನೇಹಿತರಾಗಿದ್ದು, ಓದಿನಲ್ಲಿ ಆಸಕ್ತಿ ಇಲ್ಲದಿದ್ದರೂ ವಸತಿ

ವಸತಿ ಶಾಲೆಯಿಂದ ತಪ್ಪಿಸಿಕೊಂಡಿದ್ದ ವಿದ್ಯಾರ್ಥಿಗಳು ಮಂಗಳೂರಿನಲ್ಲಿ ಪತ್ತೆ Read More »

ಡೆಪ್ಯುಟಿ ಸ್ಪೀಕರ್‌ ರುದ್ರಪ್ಪ ಲಮಾಣಿ ದಿಢೀರ್‌ ಬೆಂಗಳೂರಿನ ಆಸ್ಪತ್ರೆಗೆ ಶಿಫ್ಟ್‌

ಚಿತ್ರದುರ್ಗ ಬಳಿ ಬೈಕ್‌ ಗುದ್ದಿ ಗಾಯಗೊಂಡಿದ್ದ ಲಮಾಣಿ ಬೆಂಗಳೂರು : ನಿನ್ನೆ ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ವಿಧಾನಸಭೆ ಡೆಪ್ಯೂಟಿ ಸ್ಪೀಕರ್​ ರುದ್ರಪ್ಪ ಲಮಾಣಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆಯಿಂದ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ. ನಿನ್ನೆ ಬಜೆಟ್​​ ಅಧಿವೇಶನ ಮುಗಿಸಿಕೊಂಡು ಬೆಂಗಳೂರಿನಿಂದ ಹಾವೇರಿಗೆ ತೆರಳುವ ಮಾರ್ಗ ಮಧ್ಯೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜೆ.ಜೆ.ಹಳ್ಳಿ ಗ್ರಾಮದ ಬಳಿ ಅಪಘಾತ ಸಂಭವಿಸಿ ಲಮಾಣಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ದಾವಣಗೆರೆಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಈಗ ಏಕಾಏಕಿ ರುದ್ರಪ್ಪ ಲಮಾಣಿ

ಡೆಪ್ಯುಟಿ ಸ್ಪೀಕರ್‌ ರುದ್ರಪ್ಪ ಲಮಾಣಿ ದಿಢೀರ್‌ ಬೆಂಗಳೂರಿನ ಆಸ್ಪತ್ರೆಗೆ ಶಿಫ್ಟ್‌ Read More »

ಹೋಳಿ ನೆಪದಲ್ಲಿ ವಿಕೃತಿ : ವಿದ್ಯಾರ್ಥಿನಿಯರ ಮೇಲೆ ರಾಸಾಯನಿಕ ಮಿಶ್ರಿತ ಬಣ್ಣ ಎರಚಿದ ದುಷ್ಕರ್ಮಿಗಳು

7 ವಿದ್ಯಾರ್ಥಿನಿಯರು ಅಸ್ವಸ್ಥ; ನಾಲ್ಕು ಮಂದಿ ಗಂಭೀರ ಬೆಂಗಳೂರು: ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಶುಕ್ರವಾರ ಹೋಳಿ ಆಚರಿಸುತ್ತಿದ್ದಾಗ ದುಷ್ಕರ್ಮಿಗಳ ಗುಂಪೊಂದು ರಾಸಾಯನಿಕ ಮಿಶ್ರಿತ ಬಣ್ಣವನ್ನು ಎರಚಿದ್ದರಿಂದ ಏಳು ಶಾಲಾ ವಿದ್ಯಾರ್ಥಿನಿಯರು ಗಂಭೀರವಾಗಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಆಘಾತಕಾರಿ ಘಟನೆ ನಡೆದಿದೆ. ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಉಸಿರಾಟದ ತೊಂದರೆ ಮತ್ತು ಎದೆ ನೋವು ಕಾಣಿಸಿಕೊಂಡಿದ್ದರಿಂದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆ (ಜಿಮ್ಸ್)ಗೆ ಸ್ಥಳಾಂತರಿಸಲಾಗಿದೆ. ಉಳಿದ ಬಾಲಕಿಯರು ಲಕ್ಷ್ಮೇಶ್ವರದ ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ

ಹೋಳಿ ನೆಪದಲ್ಲಿ ವಿಕೃತಿ : ವಿದ್ಯಾರ್ಥಿನಿಯರ ಮೇಲೆ ರಾಸಾಯನಿಕ ಮಿಶ್ರಿತ ಬಣ್ಣ ಎರಚಿದ ದುಷ್ಕರ್ಮಿಗಳು Read More »

ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಸಿಲಿಂಡರ್ ಲಾರಿ ಪಲ್ಟಿ

ಸುಳ್ಯ: ತಾಲೂಕಿನ ಕುಂಬರ್ಚೋಡು ತಿರುವಿನಲ್ಲಿ ತಡ ರಾತ್ರಿ ಭಾರತ್ ಗ್ಯಾಸ್ ಸಿಲಿಂಡರ್ ಸರಬರಾಜು ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದೆ. ಅಪಘಾತದಲ್ಲಿ ಲಾರಿ ಚಾಲಕನಿಗೆ ಗಾಯಗಳಾಗಿದ್ದು, ಸ್ಥಳೀಯರ ಸಹಾಯದಿಂದ ಅವರನ್ನು ಹತ್ತಿರದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದೂ ತಿಳಿದುಬಂದಿದೆ. ಅಪಘಾತದ ಕಾರಣವಾಗಿ ಸ್ಥಳದಲ್ಲಿ ಅಲ್ಪ ಸಮಯ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಲಾರಿಯಲ್ಲಿ ಇದ್ದ ಗ್ಯಾಸ್ ಸಿಲಿಂಡರ್‌ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿದೆ ಮತ್ತು ಅಲ್ಲಿ ಬದಿಯ ಕಂದಕಕ್ಕೂ ಉರುಳಿದೆ ಎನ್ನಲಾಗಿದೆ.

ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಸಿಲಿಂಡರ್ ಲಾರಿ ಪಲ್ಟಿ Read More »

ಗಗನ ಯಾತ್ರಿ ಸುನೀತಾ ವಿಲ್ಲಿಯಮ್ಸ್‌ರನ್ನು ಭೂಮಿಗೆ ಕರೆತರುವ ಕಾರ್ಯಾಚರಣೆ ಶುರು

ಒಂಬತ್ತು ತಿಂಗಳಿಂದ ಅಂತರಿಕ್ಷದಲ್ಲಿ ಬಾಕಿಯಾಗಿರುವ ಭಾರತೀಯ ಮೂಲದ ಖಗೋಲ ವಿಜ್ಞಾನಿ ವಾಷಿಂಗ್ಟನ್: ಗಗನಯಾತ್ರಿ ಸುನೀತಾ ವಿಲ್ಲಿಯಮ್ಸ್‌ ಅವರ ಅಂತರಿಕ್ಷ ವಾಸಕ್ಕೆ ಕೊನೆಗೂ ಮುಕ್ತಿ ಸಿಗುವ ಗಳಿಗೆ ಸನ್ನಿಹಿತವಾಗಿದೆ. ತಾಂತ್ರಿಕ ಅಡಚಣೆಗಳಿಂದಾಗಿ ಸುಮಾರು 9 ತಿಂಗಳುಗಳಿಂದ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲೇ ಉಳಿದುಕೊಂಡಿರುವ ಭಾರತ ಮೂಲದ ಖಗೋಳ ವಿಜ್ಞಾನಿ ಸುನೀತಾ ವಿಲಿಯಮ್ಸ್ ಹಾಗೂ ಬಚ್ ವಿಲ್ಮೋರ್ ಅವರನ್ನು ಭೂಮಿಗೆ ವಾಪಸ್ ಕರೆತರುವ ಕಾರ್ಯಾಚರಣೆಯನ್ನು ನಾಸಾ ಮರಳಿ ಪ್ರಾರಂಭಿಸಿದೆ.ಅಮೆರಿಕ ಬ್ಯಾಹ್ಯಾಕಾಶ ಸಂಸ್ಥೆ (ನಾಸಾ) ಮತ್ತು ಉದ್ಯಮಿ ಎಲಾನ್ ಮಸ್ಕ್ ಅವರ ಸ್ಪೇಸ್

ಗಗನ ಯಾತ್ರಿ ಸುನೀತಾ ವಿಲ್ಲಿಯಮ್ಸ್‌ರನ್ನು ಭೂಮಿಗೆ ಕರೆತರುವ ಕಾರ್ಯಾಚರಣೆ ಶುರು Read More »

ಹೈಜಾಕ್‌ ಮಾಡಿದ ರೈಲಿನಲ್ಲಿದ್ದ 214 ಪ್ರಯಾಣಿಕರ ಹತ್ಯೆ : ಬಂಡುಕೋರರ ಹೇಳಿಕೆ

ಪಾಕ್‌ ಸೇನೆ ಸುಳ್ಳು ಹೇಳಿ ಜಗತ್ತಿನ ದಿಕ್ಕುತಪ್ಪಿಸಿದೆ ಎಂದು ಆರೋಪ ಇಸ್ಲಾಮಾಬಾದ್: ಜಾಫರ್‌ ಎಕ್ಸ್‌ಪ್ರೆಸ್‌ ಅಪಹರಿಸಿ ಒತ್ತೆಯಾಳಾಗಿರಿಸಿಕೊಂಡಿದ್ದ ಎಲ್ಲ 214 ಪ್ರಯಾಣಿಕರನ್ನು ಹತ್ಯೆ ಮಾಡಲಾಗಿದೆ ಎಂದು ಬಲೂಚ್‌ ಲಿಬರೇಶನ್‌ ಆರ್ಮಿ (ಬಿಎಲ್‌ಎ) ಹೇಳಿಕೊಂಡಿದೆ.ನಮ್ಮ ಹೋರಾಟಗಾರರಿಂದ ಒತ್ತೆಯಾಳುಗಳಾಗಿದ್ದ ಎಲ್ಲ 214 ಮಂದಿಯನ್ನೂ ಹತ್ಯೆ ಮಾಡಲಾಗಿದೆ. ಪಾಕಿಸ್ಥಾನಿ ಭದ್ರತಾ ಪಡೆಗಳೊಂದಿಗೆ ಇನ್ನೂ ಎನ್‌ಕೌಂಟರ್ ನಡೆಯುತ್ತಿದೆ ಎಂದು ತಿಳಿಸಿದೆ. ಬಿಎಲ್‌ಎ ಪ್ರತ್ಯೇಕತಾವಾದಿಗಳನ್ನು ಸದೆಬಡಿದು ಜನರ ರಕ್ಷಣೆ ಮಾಡಿರುವುದಾಗಿ ಪಾಕಿಸ್ಥಾನ ಹೇಳಿಕೆ ನೀಡಿತ್ತು. ಆದರೆ, ಈ ಹೇಳಿಕೆಗೆ ತದ್ವಿರುದ್ಧವಾದ ಹೇಳಿಕೆಯನ್ನು ಬಿಎಲ್‌ಎ ನೀಡಿದೆ.

ಹೈಜಾಕ್‌ ಮಾಡಿದ ರೈಲಿನಲ್ಲಿದ್ದ 214 ಪ್ರಯಾಣಿಕರ ಹತ್ಯೆ : ಬಂಡುಕೋರರ ಹೇಳಿಕೆ Read More »

ಮಕ್ಕಳಲ್ಲಿ ಹುಟ್ಟುವ ಭಯದ ಮೂಲ ಯಾವುದು?

ಭಯ ಮಗುವಿನ ವ್ಯಕ್ತಿತ್ವವನ್ನೇ ಬದಲಾಯಿಸುತ್ತದೆ 1999ರ ಹೊತ್ತಿಗೆ ಆಸ್ಟ್ರೇಲಿಯ ಕ್ರಿಕೆಟ್ ಟೀಮನಲ್ಲಿ ಬ್ರೆಟ್ ಲೀ ಎಂಬ ಅತ್ಯಂತ ವೇಗದ ಬೌಲರ್ ಇದ್ದರು. ಗಂಟೆಗೆ 150 ಕಿ.ಮೀ. ವೇಗದಲ್ಲಿ ಆತ ಬೌಲಿಂಗ್ ಮಾಡುತ್ತಿದ್ದರೆ ಯಾವ ಬ್ಯಾಟ್ಸ್‌ಮ್ಯಾನ್‌ ಎದೆ ಕೂಡ ಒಮ್ಮೆ ನಡುಗುತ್ತಿತ್ತು. ಅದೇ ಹೊತ್ತಿಗೆ ಸಚಿನ್ ತೆಂಡೂಲ್ಕರ್ ತಮ್ಮ ಕ್ರಿಕೆಟ್ ಜೀವನದ ಶಿಖರದಲ್ಲಿ ಇದ್ದರು. ಬ್ರೆಟ್ ಲೀ ವಿರುದ್ಧ ಅವರು ನಿರ್ಭೀತಿಯಿಂದಲೆ ಆಡುತ್ತಿದ್ದರು. ಸಚಿನ್ ಕೊಟ್ಟ ಉತ್ತರವು ಅತ್ಯಂತ ಮಾರ್ಮಿಕ ಆಗಿತ್ತು ಆಗ ಯಾರೋ ಸಚಿನ್ ಅವರನ್ನು ಕೇಳಿದ್ದರು,

ಮಕ್ಕಳಲ್ಲಿ ಹುಟ್ಟುವ ಭಯದ ಮೂಲ ಯಾವುದು? Read More »

ಪುತ್ತೂರಿನಲ್ಲಿ ಭಾವ ತೀರ ಯಾನ ಮಾ. 15 ರಂದು 1:45 ಮತ್ತು ಮಾ. 16 ರಂದು 2:30ಕ್ಕೆ ಚಿತ್ರ ಪ್ರದರ್ಶನ

ಪುತ್ತೂರು : ಸುಳ್ಯದ ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ಹಾಗು ತೇಜಸ್‍ ಕಿರಣ್‍ ರವರ ನಿರ್ದೇಶನದಿಂದ ಮೂಡಿಬಂದ “ಭಾವ ತೀರ ಯಾನ” ಸಿನಿಮಾ ರಾಜ್ಯಾದ್ಯಂತ ಪ್ರೇಕ್ಷಕರ  ಮೆಚ್ಚುಗೆಗೆ ಪಾತ್ರವಾಗಿದೆ. ಪುತ್ತೂರಿನ ಭಾರತ್ ಸಿನಿಮಾಸ್‍ನಲ್ಲಿ ಭಾವ ತೀರ ಯಾನ ಮಾ. 15 (ನಾಳೆ) ರಂದು ಮಧ್ಯಾಹ್ನ 1:45 ಕ್ಕೆ ಮತ್ತು ಮಾ. 16 ಭಾನುವಾರ 2:30 ರ ಸಮಯಕ್ಕೆ  ಶೋ ನೀಡಲು ನಿರ್ಧರಿಸಲಾಗಿದೆ.  ಕೌಂಟ‌ರ್’ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book My Show Appನಲ್ಲಿ  ticketಗಳನ್ನು

ಪುತ್ತೂರಿನಲ್ಲಿ ಭಾವ ತೀರ ಯಾನ ಮಾ. 15 ರಂದು 1:45 ಮತ್ತು ಮಾ. 16 ರಂದು 2:30ಕ್ಕೆ ಚಿತ್ರ ಪ್ರದರ್ಶನ Read More »

error: Content is protected !!
Scroll to Top