ಕಡೇಶಿವಾಲಯ ಸರ್ಕಾರಿ ಪ್ರೌಢ ಶಾಲೆಯ ರಂಗ ಮಂದಿರ ನಿರ್ಮಾಣ ಕಾಮಗಾರಿಗೆ ಅನುದಾನ ಮಂಜೂರಾತಿ ಪತ್ರ ಹಸ್ತಾಂತರ

ಉಪ್ಪಿನಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ವಿಟ್ಲ, ಪೆರ್ನೆ ವಲಯದ ಕಡೇಶಿವಾಲಯ ಸರ್ಕಾರಿ ಪ್ರೌಢ ಶಾಲೆಯ ರಂಗ ಮಂದಿರ ನಿರ್ಮಾಣ ಕಾಮಗಾರಿಗೆ ಶ್ರೀ ಕ್ಷೇತ್ರದಿಂದ ಮಂಜೂರಾಗಿರುವ ರೂ.1,00,000/- ಅನುದಾನದ ಮಂಜೂರಾತಿ ಪತ್ರವನ್ನು ನೀಡಲಾಯಿತು. ವಿಟ್ಲ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿಯಾದ ರಮೇಶ್  ರೂ.1,00,000/- ಅನುದಾನದ ಮಂಜೂರಾತಿ ಪತ್ರವನ್ನು ಶಾಲಾ ಶಿಕ್ಷಕರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಎಸ್ ರಾವ್, ಸದಸ್ಯೆ ನಳಿನಾಕ್ಷಿ, […]

ಕಡೇಶಿವಾಲಯ ಸರ್ಕಾರಿ ಪ್ರೌಢ ಶಾಲೆಯ ರಂಗ ಮಂದಿರ ನಿರ್ಮಾಣ ಕಾಮಗಾರಿಗೆ ಅನುದಾನ ಮಂಜೂರಾತಿ ಪತ್ರ ಹಸ್ತಾಂತರ Read More »

ಹಿಂದೂ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಬಾಲಕ | ಬಿಜೆಪಿ ಮುಖಂಡರಿಂದ ಸೂಕ್ತ ಕ್ರಮಕ್ಕೆ ಆಗ್ರಹ

ಪುತ್ತೂರು : ಅನ್ಯಕೋಮಿನ ಅಪ್ರಾಪ್ತ ಯುವಕನೋರ್ವ ಹಿಂದೂ ಯುವತಿಗೆ ಅಸಹ್ಯ ರೀತಿ ನಡೆದುಕೊಂಡ ಘಟನೆ ಪುತ್ತೂರಿನಲ್ಲಿ ನಡೆದಿದೆ. ಈ ವೇಳೆ  ಪುತ್ತೂರು ಮಹಿಳಾ ಠಾಣೆಗೆ ದೂರು ನೀಡಲಾಗಿದೆ. ಮಾಜಿ ಶಾಸಕ ಸಂಜೀವ ಮಠಂದೂರು ,ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರ್, ಮುರುಳಿಕೃಷ್ಣ ಹಂಸತಡ್ಕ ಸಹಿತ ಹಲವು ಬಿಜೆಪಿ ಮುಖಂಡರು, ಹಿಂದೂ ಪರ ಸಂಘಟನೆ ಕಾರ್ಯಕರ್ತರು ಠಾಣೆಗೆ ಬೇಟಿ ನೀಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಹಿಂದೂ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಬಾಲಕ | ಬಿಜೆಪಿ ಮುಖಂಡರಿಂದ ಸೂಕ್ತ ಕ್ರಮಕ್ಕೆ ಆಗ್ರಹ Read More »

ಮಾ.16 : ಗೋ ಆಧಾರಿತ ಕೃಷಿ ಬಗ್ಗೆ ಜಾಗೃತಿ, ಗೋ ರಕ್ಷಣೆಗಾಗಿ ನಂದಿ ರಥಯಾತ್ರೆ ಪುತ್ತೂರಿಗೆ ಆಗಮನ | ನೀನ್ಯಾರಿಗಾದೆಯೋ ಎಲೆ ಮಾನವ ಪುಣ್ಯ ಕೋಟಿಯ ನೃತ್ಯರೂಪಕ ಪ್ರದರ್ಶನ

ಪುತ್ತೂರು: ಗೋ ಆಧಾರಿತ ಕೃಷಿಯ ಬಗ್ಗೆ ಜಾಗೃತಿ ಮತ್ತು ಗೋ ರಕ್ಷಣೆಗಾಗಿ ಗೋಸೇವಾ ಗತಿವಿಧಿ ಕರ್ನಾಟಕ, ರಾಧಾ ಸುರಭಿ ಗೋ ಮಂದಿರ, ರಾಷ್ಟ್ರೀಯ ಗೋಸೇವಾ ಸಂಸ್ಥಾನ ಟ್ರಸ್ಟ್, ಪುತ್ತೂರು ನಂದಿ ರಥಯಾತ್ರೆ ಸಂಚಾಲನ ಸಮಿತಿ ವತಿಯಿಂದ ನಂದಿ ರಥ ಯಾತ್ರೆ ಮಾ.16 ರಂದು ಪುತ್ತೂರಿಗೆ ಆಗಮಿಸಲಿದೆ ಎಂದು ನಂದಿ ರಥಯಾತ್ರೆಯ ಸಂಚಾಲನ ಸಮಿತಿ ಅಧ್ಯಕ್ಷ ಡಾ. ಕೃಷ್ಣ ಪ್ರಸನ್ನ ತಿಳಿಸಿದ್ದಾರೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಅಂದು ಸಂಜೆ 4 ಗಂಟೆಗೆ ದರ್ಬೆ ವೃತ್ತದಿಂದ ನಂದಿ ರಥಯಾತ್ರೆಗೆ

ಮಾ.16 : ಗೋ ಆಧಾರಿತ ಕೃಷಿ ಬಗ್ಗೆ ಜಾಗೃತಿ, ಗೋ ರಕ್ಷಣೆಗಾಗಿ ನಂದಿ ರಥಯಾತ್ರೆ ಪುತ್ತೂರಿಗೆ ಆಗಮನ | ನೀನ್ಯಾರಿಗಾದೆಯೋ ಎಲೆ ಮಾನವ ಪುಣ್ಯ ಕೋಟಿಯ ನೃತ್ಯರೂಪಕ ಪ್ರದರ್ಶನ Read More »

ಸರಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.10 ಮೀಸಲಾತಿ?

ಮೀಸಲಾತಿಯನ್ನು ಶೇ.10ಕ್ಕೆ ಹೆಚ್ಚಿಸಲು ಸಚಿವ ಜಮೀರ್‌ ಸೂಚನೆ ಬೆಂಗಳೂರು : ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಸ್ಲಿಮರಿಎಗ ಸರಕಾರಿ ಗುತ್ತಿಗೆಯಲ್ಲಿ ಶೆ.4 ಮೀಸಲಾತಿ ಒದಗಿಸಲು ಅವಕಾಶ ಮಾಡಿಕೊಟ್ಟ ಬೆನ್ನಲ್ಲೆ ಈಗ ಈ ಮೀಸಲಾತಿಯನ್ನು ಶೇ.10ಕ್ಕೆ ಹೆಚ್ಚಸಿಲು ಸದ್ದಿಲ್ಲದೆ ಪ್ರಯತ್ನ ನಡೆದಿದೆ. ಮುಸ್ಲಿಮರಿಗೆ ಸರ್ಕಾರಿ ಗುತ್ತಿಗೆಯಲ್ಲಿ ಶೇ.4 ಮೀಸಲಾತಿ ಘೋಷಣೆಯಾದ ಬೆನ್ನಲ್ಲೆ ಈಗ ಒಟ್ಟು ಮೀಸಲಾತಿ ಪ್ರಮಾಣವನ್ನು ಶೇ.10ಕ್ಕೆ ಹೆಚ್ಚಿಸಬೇಕೆಂಬ ಬೇಡಿಕೆ ಸಂಬಂಧ ಕ್ರಮ ವಹಿಸುವಂತೆ ಸಚಿವ ಜಮೀರ್ ಅಹ್ಮದ್ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಮುಸ್ಲಿಮರ ಮೀಸಲಾತಿಯನ್ನು ಶೇ.10ಕ್ಕೆ ಹೆಚ್ಚಿಸುವಂತೆ

ಸರಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.10 ಮೀಸಲಾತಿ? Read More »

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ರನ್ಯಾ ಜೊತೆ ಸಿದ್ದರಾಮಯ್ಯ, ಪರಮೇಶ್ವರ್‌ ಇರುವ ಫೋಟೊ ಹಾಕಿ ಕಾಲೆಳೆದ ಬಿಜೆಪಿ

ಸಿಐಡಿ ತನಿಖೆ ದಿಢೀರ್‌ ಹಿಂದೆಗೆದುಕೊಂಡ ಕುರಿತು ನಾನಾ ಅನುಮಾನ ಬೆಂಗಳೂರು : ಕನ್ನಡ ಚಿತ್ರನಟಿ ರನ್ಯಾ ರಾವ್‌ ಗೋಲ್ಡ್ ಸ್ಮಗ್ಲಿಂಗ್‌ ಕೇಸ್‌ ದಿನದಿಂದ ದಿನಕ್ಕೆ ತಿರುವು ಪಡೆಯುತ್ತಿದೆ. ಇಬ್ಬರ ಸಚಿವರ ಹೆಸರು ಈ ಪ್ರಕರಣದಲ್ಲಿ ತುಳುಕು ಹಾಕುತ್ತಿರುವ ಬೆನ್ನಲ್ಲೆ ಬಿಜೆಪಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಒಂದು ಫೋಟೊ ಕಾಂಗ್ರೆಸ್‌ನ ಆಕ್ರೋಶಕ್ಕೆ ಕಾರಣವಾಗಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಜಿ.ಪರಮೇಶ್ವರ್‌ ಆರೋಪಿ ರನ್ಯಾ ರಾವ್‌ ಜೊತೆ ಇರುವ ಫೋಟೊವನ್ನು ಬಿಜೆಪಿಯ ಸೋಷಿಯಲ್‌ ಮೀಡಿಯಾ ವಿಭಾಗ ಅಪ್‌ಲೋಡ್‌ ಮಾಡಿ

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ರನ್ಯಾ ಜೊತೆ ಸಿದ್ದರಾಮಯ್ಯ, ಪರಮೇಶ್ವರ್‌ ಇರುವ ಫೋಟೊ ಹಾಕಿ ಕಾಲೆಳೆದ ಬಿಜೆಪಿ Read More »

ಮೆಕ್ಯಾನಿಕ್‍ ಪರಿಣಿತ ಪೋಳ್ಯ ವಿಷ್ಣು ಭಟ್‍ ನಿಧನ

ಪುತ್ತೂರು: ಮೆಕ್ಯಾನಿಕ್‍ ಪರಿಣಿತ ಪೋಳ್ಯ ವಿಷ್ಣು ಭಟ್ ಹಾರಾಡಿ (71 ವ.) ಬುಧವಾರ ನಿಧನರಾದರು. ಪುತ್ತೂರಿನ ಬಜಾಜ್ ಚೇತಕ್ ಸ್ಕೂಟರ್ ನ ಪರಿಣತ ಮೆಕ್ಯಾನಿಕ್ ಆಗಿದ್ದ ವಿಷ್ಣು ಭಟ್‍ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದರು. ಮೃತರು ಪತ್ನಿ, ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಮೆಕ್ಯಾನಿಕ್‍ ಪರಿಣಿತ ಪೋಳ್ಯ ವಿಷ್ಣು ಭಟ್‍ ನಿಧನ Read More »

ಹೋಳಿ ಹಿನ್ನೆಲೆ : ಮಸೀದಿಗಳಿಗೆ ಟಾರ್ಪಾಲು ಹೊದಿಕೆ

ಶುಕ್ರವಾರ ಹೋಳಿ ಹಬ್ಬ ಬಂದ ಕಾರಣ ಬಿಗುವಿನ ವಾತಾವರಣ ಲಖನೌ: ಈ ವರ್ಷ ಹೋಳಿ ಹಬ್ಬ ಶುಕ್ರವಾರ ಬಂದಿರುವುದರಿಂದ ದೇಶದ ಕೆಲವೆಡೆ ಬಿಗುವಿನ ಪರಿಸ್ಥಿತಿ ಉಂಟಾಗಿದೆ. ಉತ್ತರ ಪ್ರದೇಶದಲ್ಲಿ ಇತ್ತೀಚೆಗೆ ಪೊಲೀಸ್‌ ಉನ್ನತಾಧಿಕಾರಿಯೊಬ್ಬರು ಹೋಳಿ ಹಬ್ಬ ವರ್ಷಕ್ಕೊಮ್ಮೆ ಮಾತ್ರ ಬರುತ್ತದೆ, ಶುಕ್ರವಾರ ವರ್ಷದಲ್ಲಿ 52 ಸಲ ಬರುತ್ತದೆ, ಹೋಳಿಯ ಬಣ್ಣ ಇಷ್ಟವಾಗದವರು ಆ ದಿನ ಮನೆಯಲ್ಲೇ ನಮಾಜ್‌ ಮಾಡಿ ಎಂದು ಹೇಳಿದ ಬಳಿಕ ವಿವಾದ ಸೃಷ್ಟಿಯಾಗಿದೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಈ ಪೊಲೀಸ್‌

ಹೋಳಿ ಹಿನ್ನೆಲೆ : ಮಸೀದಿಗಳಿಗೆ ಟಾರ್ಪಾಲು ಹೊದಿಕೆ Read More »

ಪುತ್ತೂರಿನಲ್ಲಿ ಹೆಚ್ಚಿದ ಕಳವು, ದರೋಡೆ ಪ್ರಕರಣ | ಪೊಲೀಸ್ ಅಧಿಕಾರಿಗಳನ್ನು ಭೇಟಿ ಮಾಡಿದ ಬಿಜೆಪಿ ನಿಯೋಗ

ಪುತ್ತೂರು: ಇತ್ತೀಚಿನ ದಿನಗಳಲ್ಲಿ ಪುತ್ತೂರು ನಗರದಾದ್ಯಂತ ಬೈಕ್, ಕಾರ್, ಕಳವು ಪ್ರಕರಣಗಳು, ಹಾಡುಹಗಲೇ ಮನೆಯ ದರೋಡೆಯಂತಹ ಘಟನೆಗಳಿಂದ ನಾಗರೀಕರು ಭಯಭೀತರಾಗಿದ್ದು ಈ ಹಿನ್ನಲೆಯಲ್ಲಿ ಪೊಲೀಸ್ ಅಧಿಕಾರಿಗಳನ್ನು ಬಿಜೆಪಿ ನಿಯೋಗ ಭೇಟಿ ಮಾಡಿ ಪ್ರಮುಖ ಸ್ಥಳಗಳಲ್ಲಿ ನಾಕಾಬಂಧಿ ಮತ್ತು ರಾತ್ರಿ ಬೀಟ್ ವ್ಯವಸ್ಥೆಯನ್ನು ಹೆಚ್ಚಿಸಬೇಕೆಂದು ಆಗ್ರಹಿಸಿದೆ. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಅರುಣ್ ಕುಮಾರ್ ಪುತ್ತಿಲ, ಬಿಜೆಪಿ ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಉಮೇಶ್ ಕೋಡಿಬೈಲು, ಅನಿಲ್ ಗೌಡ ತೆಂಕಿಲ, ಟೌನ್ ಬ್ಯಾಂಕ್  ನಿರ್ದೇಶಕರಾದ ರಾಜು ಶೆಟ್ಟಿ, ಪ್ರವೀಣ್

ಪುತ್ತೂರಿನಲ್ಲಿ ಹೆಚ್ಚಿದ ಕಳವು, ದರೋಡೆ ಪ್ರಕರಣ | ಪೊಲೀಸ್ ಅಧಿಕಾರಿಗಳನ್ನು ಭೇಟಿ ಮಾಡಿದ ಬಿಜೆಪಿ ನಿಯೋಗ Read More »

ಮಂಗಳೂರು ವಿವಿ ಪರೀಕ್ಷೆಯಲ್ಲಿ ಪುತ್ತೂರು ಅಕ್ಷಯ ಕಾಲೇಜಿಗೆ 2 ರ‍್ಯಾಂಕ್

ಪುತ್ತೂರು: ವಿನೂತನವಾದ ವೃತ್ತಿಪರ ಶಿಕ್ಷಣವನ್ನು ಪರಿಚಯಿಸಿ ಹಲವು ಶೈಕ್ಷಣಿಕ ಸಾಂಸ್ಕೃತಿಕ ಸಾಧನೆಯನ್ನು ಮಾಡುತ್ತಿರುವ ಸಂಪ್ಯದಲ್ಲಿರುವ ಅಕ್ಷಯ ಕಾಲೇಜು ಪ್ರತಿವರ್ಷದಂತೆ ಈ ವರ್ಷವೂ ವಿಶ್ವವಿದ್ಯಾನಿಲಯ ಮಟ್ಟದಲ್ಲಿ ನಡೆಸಿದ 2023-24 ರ ಸಾಲಿನ ಪದವಿ ಪರೀಕ್ಷೆಗಳಲ್ಲಿ ಎರಡು ರ‍್ಯಾಂಕ್ ಪಡೆದಿದೆ. ಬಿ.ಎಸ್ಸಿ ಇಂಟೀರಿಯರ್ ಡಿಸೈನ್ ವಿಭಾಗದ ಜೀವಿತ ಎಸ್ ಕೆ 4550 ರಲ್ಲಿ 4144 (91.08%) ಅಂಕ ಪಡೆದು ಪ್ರಥಮ ರ‍್ಯಾಂಕ್ ಗಳಿಸಿದ್ದಾರೆ. ಇವರು ಮಂಜುನಾಥ ಆಚಾರ್ಯ ಎಸ್.ಕೆ. ಹಾಗೂ ಚಂದ್ರಾವತಿ ದಂಪತಿ ಪುತ್ರಿ. ಇಂಟೀರಿಯರ್ ಡಿಸೈನ್ ವಿಭಾಗದ ಇನ್ನೊರ್ವ

ಮಂಗಳೂರು ವಿವಿ ಪರೀಕ್ಷೆಯಲ್ಲಿ ಪುತ್ತೂರು ಅಕ್ಷಯ ಕಾಲೇಜಿಗೆ 2 ರ‍್ಯಾಂಕ್ Read More »

ದರೋಡೆ ಪ್ರಕರಣ : ಹಾಸನದಲ್ಲಿ ಇಸಾಕ್‌ ಸಹಿತ ನಾಲ್ವರ ಬಂಧನ | ಪೊಲೀಸರಿಂದ ತಪ್ಪಿಸಿಕೊಳ್ಳಲೆತ್ನಿಸಿದ ಇಸಾಕ್‌ ಕಾಲಿಗೆ ಪೊಲೀಸರಿಂದ ಗುಂಡೇಟು

ಉಡುಪಿ: ಪೊಲೀಸರಿಗೆ ಅಪಘಾತ ನಡೆಸಿ ಪರಾರಿಯಾಗಿದ್ದವರನ್ನು ಹಾಸನದಲ್ಲಿ ಬಂಧಿಸಿ ಮಣಿಪಾಲಕ್ಕೆ ಕರೆತರುತ್ತಿದ್ದ ಗರುಡ ಗ್ಯಾಂಗ್‌ ನ ಇಸಾಕ್‌ ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಈ ವೇಳೆ ಇಸಾಕ್ ಕಾಲಿಗೆ ಗುಂಡೇಟು ತಗಲಿದ್ದು, ಇಬ್ಬರು ಪೊಲೀಸರು ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ನೆಲಮಂಗಲದಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಮಣಿಪಾಲದಲ್ಲಿ ಇತ್ತೀಚೆಗೆ ನಡೆದ ಪೊಲೀಸ್ ಕಾರ್ಯಾಚರಣೆ ವೇಳೆ ತಪ್ಪಿಸಿಕೊಂಡು ಪರಾರಿಯಾಗಿದ್ದ ಇಸಾಕ್ ಹಾಗೂ ಇತರರ ಬಂಧನಕ್ಕಾಗಿ ಮಣಿಪಾಲ ಪೊಲೀಸ್ ಠಾಣಾ ನಿರೀಕ್ಷಕ, ಮಲ್ಪೆ ವೃತ್ತ ನಿರೀಕ್ಷಕರು ಹಾಗೂ ಇತರ ಅಧಿಕಾರಿ

ದರೋಡೆ ಪ್ರಕರಣ : ಹಾಸನದಲ್ಲಿ ಇಸಾಕ್‌ ಸಹಿತ ನಾಲ್ವರ ಬಂಧನ | ಪೊಲೀಸರಿಂದ ತಪ್ಪಿಸಿಕೊಳ್ಳಲೆತ್ನಿಸಿದ ಇಸಾಕ್‌ ಕಾಲಿಗೆ ಪೊಲೀಸರಿಂದ ಗುಂಡೇಟು Read More »

error: Content is protected !!
Scroll to Top