ಇನ್ನು ದೇವಳಗಳ ರೂಮ್‌ ಮಾಹಿತಿ ವೆಬ್‌ಸೈಟಿನಲ್ಲಿ ಲಭ್ಯ

ಭಕ್ತರ ಅನುಕೂಲಕ್ಕಾಗಿ 400 ದೇವಸ್ಥಾನ, ಛತ್ರಗಳ ಮಾಹಿತಿ ಅಪ್‌ಲೋಡ್‌ ಬೆಂಗಳೂರು: ಮುಜರಾಯಿ ಇಲಾಖೆ ಅಧೀನದಲ್ಲಿರುವ ರಾಜ್ಯದ ದೇವಾಲಯಗಳು ಮತ್ತು ಹೊರರಾಜ್ಯಗಳ ಛತ್ರಗಳಲ್ಲಿ ಲಭ್ಯವಿರುವ ಕೊಠಡಿಗಳ ಮಾಹಿತಿ ಇನ್ನು ವೆಬ್‌ಸೈಟಿನಲ್ಲಿ ಸಿಗಲಿದೆ. ಹಬ್ಬ, ಹರಿದಿನಗಳಂದು ಜನ ಹೆಚ್ಚಿನ ಸಂಖ್ಯೆಯಲ್ಲಿ ದೇವಾಲಯಗಳಿಗೆ ತೆರಳುತ್ತಾರೆ. ಈ ವೇಳೆ ದೇವಸ್ಥಾನ ಪರಿಸರದಲ್ಲಿ ಉಳಿದುಕೊಳ್ಳಲು ಕೊಠಡಿ ಸಿಗುವುದಿಲ್ಲ. ಈ ಸಮಸ್ಯೆ ಬಗೆಹರಿಸಲು ವೆಬ್‌ಸೈಟ್‌ನಲ್ಲಿ ಕೊಠಡಿಗಳ ಮಾಹಿತಿ ನೀಡಲು ಮುಜರಾಯಿ ಇಲಾಖೆ ನಿರ್ಧರಿಸಿದೆ.ಈ ಬಾರಿಯ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಜರಾಯಿ ಹಾಗೂ ಧಾರ್ಮಿಕ ಧತ್ತಿ ಇಲಾಖೆಗೆ […]

ಇನ್ನು ದೇವಳಗಳ ರೂಮ್‌ ಮಾಹಿತಿ ವೆಬ್‌ಸೈಟಿನಲ್ಲಿ ಲಭ್ಯ Read More »

ಮಂಗಳೂರು : ಧಾರಾಕಾರ ಮಳೆಯಿಂದ ವಿಮಾನ ಲ್ಯಾಂಡಿಂಗ್‌ ಸಮಸ್ಯೆ

ಹಲವು ವಿಮಾನಗಳು ಡೈವರ್ಟ್‌; ಬೆಂಗಳೂರು ಫ್ಲೈಟ್‌ ವಾಪಸ್‌ ಮಂಗಳೂರು: ಮಂಗಳೂರು ಸೇರಿದಂತೆ ಕರಾವಳಿಯಲ್ಲಿ ನಿನ್ನೆ ರಾತ್ರಿ ಅನಿರೀಕ್ಷಿತವಾಗಿ ಧಾರಾಕಾರ ಮಳೆ ಸುರಿದಿದ್ದು, ಇದರಿಂದ ಕಡುಬೇಸಿಗೆಯ ಬಿಸಿಲಿಗೆ ಬಳಲಿ ಬೆಂಡಾಗಿದ್ದ ಜನ ತುಸು ತಂಪಾಗಿದ್ದರೂ ಮಳೆಯಿಂದಾಗಿ ಅಲ್ಲಲ್ಲಿ ಅನಾಹುತಗಳೂ ಸಂಭವಿಸಿವೆ. ಮಂಗಳೂರು ನಗರದಲ್ಲಿ ರಾತ್ರಿ 8 ಗಂಟೆ ಸುಮಾರಿಗೆ ಶುರುವಾದ ಗುಡುಗು ಸಿಡಿಲು ಗಾಳಿಯಿಂದೊಡಗೂಡಿದ ಮಳೆ ರಾತ್ರಿ 11 ಗಂಟೆಯವರೆಗೂ ಧಾರಾಕಾರವಾಗಿ ಸುರಿದಿದೆ. ಇದರ ಪರಿಣಾಮ ಮಂಗಳೂರು ವಿಮಾನ ನಿಲ್ದಾಣದಲ್ಲಿ ಕೆಲವು ವಿಮಾನಗಳ ಲ್ಯಾಂಡಿಂಗ್‌ ಸಾಧ್ಯವಾಗದೆ ವಿಮಾನಗಳನ್ನು ಪಕ್ಕದ

ಮಂಗಳೂರು : ಧಾರಾಕಾರ ಮಳೆಯಿಂದ ವಿಮಾನ ಲ್ಯಾಂಡಿಂಗ್‌ ಸಮಸ್ಯೆ Read More »

ಪಾಕ್‌ ರೈಲು ಹೈಜಾಕ್‌ : ರಕ್ಷಣಾ ಕಾರ್ಯಾಚರಣೆ ಮುಕ್ತಾಯ, 33 ಬಂಡುಕೋರರ ಹತ್ಯೆ

500 ಪ್ರಯಣಿಕರಿದ್ದ ಪ್ಯಾಸೆಂಜರ್‌ ರೈಲನ್ನು ಅಪಹರಿಸಿದ್ದ ಬಲೂಚಿಸ್ಥಾನ ಬಂಡುಕೋರರು ಇಸ್ಲಾಮಾಬಾದ್‌ : ಬಲೂಚಿಸ್ಥಾನದಲ್ಲಿ ಜಾಫರ್‌ ಎಕ್ಸ್‌ಪ್ರೆಸ್‌ ಪ್ಯಾಸೆಂಜರ್‌ ರೈಲು ಅಪಹರಿಸಿ ಪ್ರಯಾಣಿಕರನ್ನು ಒತ್ತೆಸೆರೆಯಲ್ಲಿಟ್ಟಿದ್ದ ಎಲ್ಲ 33 ಬಂಡುಕೋರರನ್ನು ಸಾಯಿಸಿ, ಪ್ರಯಾಣಿಕರನ್ನು ರಕ್ಷಿಸಲಾಗಿದೆ ಎಂದು ಪಾಕಿಸ್ಥಾನದ ಸೇನೆ ಹೇಳಿಕೊಂಡಿದೆ.ಮಂಗಳವಾರ ಕ್ವೆಟ್ಟಾದಿಂದ ಪೇಷಾವರಕ್ಕೆ ಬರುತ್ತಿದ್ದ ರೈಲನ್ನು ಬಲೂಚಿಸ್ಥಾನದ ಬಲೂನ್‌ ಎಂಬಲ್ಲಿ ಹಳಿಯನ್ನು ಸ್ಫೋಟಿಸಿ ಅಪಹರಿಸಿದ್ದ ಬಂಡುಕೋರರು ಪ್ರಯಾಣಿಕರನ್ನು ಒತ್ತೆಸೆರೆಯಲ್ಲಿಟ್ಟು, ಸೆರೆಮನೆಗಳಲ್ಲಿರುವ ಬಲೂಚಿಸ್ಥಾನದ ರಾಜಕೀಯ ಕೈದಿಗಳನ್ನು ಬಿಡುಗಡೆಗೊಳಿಸಿ ಬಲೂಚಿಸ್ಥಾನವನ್ನು ಸ್ವತಂತ್ರ ದೇಶವಾಗಿ ಘೋಷಿಸಬೇಕೆಂಬ ಬೇಡಿಕೆ ಇಟ್ಟಿದ್ದರು.ಾಪಹರಿಸಿದ ರೈಲಿನಲ್ಲಿ ಸುಮಾರು 500 ಪ್ರಯಾಣಿಕರು

ಪಾಕ್‌ ರೈಲು ಹೈಜಾಕ್‌ : ರಕ್ಷಣಾ ಕಾರ್ಯಾಚರಣೆ ಮುಕ್ತಾಯ, 33 ಬಂಡುಕೋರರ ಹತ್ಯೆ Read More »

ಇಳೆಯನ್ನು ತಂಪಾಗಿಸಿದ ಮಳೆ | ಪುತ್ತೂರಿನಲ್ಲಿ ಮಳೆಯ ಸಿಂಚನ

ಪುತ್ತೂರು: ಬಿಸಿಲ ಬೆಗೆಯಿಂದ ಬೆಂದಿದ್ದ ಪುತ್ತೂರಿನಲ್ಲಿ ಬುಧವಾರ ಮಳೆ ಬೀಳುವ ಮೂಲಕ ತಂಪಿನ ವಾತಾವರಣ ಉಂಟಾಯಿತು. ಬೆಳಿಗ್ಗೆಯಿಂದ ಭಾರೀ ಬಿಸಿಲಿ ತಾಪಮಾನ ಹೊಂದಿದ್ದ ಪುತ್ತೂರಿನಲ್ಲಿ ಮಧ್ಯಾಹ್ನದ ಬಳಿಕ ಮೋಡ ಕವಿದ ವಾತಾವರಣ ಉಂಟಾಯಿತು. ಸುಮಾರು 5 ಗಂಟೆ ಹೊತ್ತಿಗೆ ಮಳೆ ಬರಲಾರಂಭಿಸಿತು. ಈ ಮೂಲಕ ತಂಪಿನ ವಾತಾವರಣ ಉಂಟಾಯಿತು.

ಇಳೆಯನ್ನು ತಂಪಾಗಿಸಿದ ಮಳೆ | ಪುತ್ತೂರಿನಲ್ಲಿ ಮಳೆಯ ಸಿಂಚನ Read More »

ಮೂಡುಬಿದಿರೆ ನಗರ ಬಜರಂಗದಳ ಸಂಯೋಜಕ ವಿಜೇಶ್‍ ಕುಮಾರ್ ನಿಧನ

ಮೂಡುಬಿದಿರೆ : ಮೂಡುಬಿದಿರೆ ನಗರ ಬಜರಂಗದಳದ ಸಂಯೋಜಕ ವಿಜೇಶ್ ಕುಮಾರ್ (30 ) ಮಂಗಳವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮಂಗಳವಾರ ಪುತ್ತಿಗೆ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿಜೇಶ್ ಹೃದಯಾಘಾತಕ್ಕೆ ಒಳಗಾಗಿದ್ದಾರೆ. ತಕ್ಷಣ ಅವರನ್ನು ಚಿಕಿತ್ಸೆಗಾಗಿ ಮಂಗಳೂರು ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ರಾತ್ರಿ ಅವರು ಕೊನೆಯುಸಿರೆಳೆದರು.

ಮೂಡುಬಿದಿರೆ ನಗರ ಬಜರಂಗದಳ ಸಂಯೋಜಕ ವಿಜೇಶ್‍ ಕುಮಾರ್ ನಿಧನ Read More »

ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನ ಅನುಭವ !

ಮಡಿಕೇರಿ: ಕೊಡಗು ಜಿಲ್ಲೆಯ ಹಲವೆಡೆ ಬುಧವಾರ ಬೆಳಗ್ಗೆ ಭೂಕಂಪನದ ಅನುಭವವಾಗಿದೆ.  ಮಡಿಕೇರಿ ತಾಲೂಕಿನ ಮದೆನಾಡು, 2ನೇ ಮೊಣ್ಣಂಗೇರಿ ವ್ಯಾಪ್ತಿಯಲ್ಲಿ ಭೂಕಂಪನ ಅನುಭವವಾಗಿದೆ. ಬೆಳಗ್ಗೆ, 10.50 ರ ಸುಮಾರಿಗೆ ತೀರಾ ಸಣ್ಣ ಪ್ರಮಾಣದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ. ಈ ಕುರಿತು ಭೂ ವಿಜ್ಞಾನಿಗಳಿಗೆ ಮಾಹಿತಿ ನೀಡಲು ಗ್ರಾಮ ಪಂಚಾಯತ್ ಅಧಿಕಾರಿಗಳು. ಮುಂದಾಗಿದ್ದಾರೆ. ವಿಜ್ಞಾನಿಗಳ ಶೋಧನೆಯ ಆಧಾರದಲ್ಲಿ ಭುಕಂಪನ ಆಗಿದೆಯೇ, ಎಷ್ಟರಮಟ್ಟಿಗೆ ಆಗಿದೆ ಎಂಬ ಮಾಹತಿ ತಿಳಿಯಬೇಕಿದೆ.

ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನ ಅನುಭವ ! Read More »

ಹದಿಹರೆಯದ ಮಕ್ಕಳು ಎದುರಿಸುತ್ತಿರುವ ಸಮಸ್ಯೆ, ಸುಧಾರಿಸಲು ಏನು ಮಾಡಬೇಕು | ಸದನದಲ್ಲಿ ತಮ್ಮ ಮಾತಿನಲ್ಲಿ ಎಳೆಎಳೆಯಾಗಿ ಬಿಚ್ಚಿಟ್ಟ ಕಿಶೋರ್ ಕುಮಾರ್ ಪುತ್ತೂರು

ವಿಧಾನ ಪರಿಷತ್ತಿನಲ್ಲಿ ಹದಿಹರೆಯದ ಮಕ್ಕಳ ಎದುರಿಸುತ್ತಿರುವ ಸಮಸ್ಯೆಗಳ ಕುರಿತು, ಅವರ ಭವಿಷ್ಯ ಸುಧಾರಿಸಲು ನಾವು ಏನು ಮಾಡಬೇಕು ಎಂಬ ಬಗ್ಗೆ ಮಾನ್ಯ ಕಿಶೋರ್ ಕುಮಾರ್ ಪುತ್ತೂರು ಅವರು ಮಾತನಾಡಿದರು. ಮಕ್ಕಳ ಖಿನ್ನತೆ ಬಗ್ಗೆ ಮಾತನಾಡಿದ ಅವರು, ಪೋಷಕರ ಅತಿಯಾದ ನಿರೀಕ್ಷೆಯೇ ಇದಕ್ಕೆ ಪ್ರಮುಖ ಕಾರಣ ಎಂದು ಹೇಳಿದರು. “ನನ್ನ ಮಗು ಡಾಕ್ಟರ್ ಆಗಬೇಕು, ಇಂಜಿನಿಯರ್ ಆಗಬೇಕು, ಫಸ್ಟ್ ರ್ಯಾಂಕ್ ಪಡೆಯಬೇಕು” ಎಂಬ ಪೋಷಕರ ತೀವ್ರ ಮನೋಭಾವದ ಕಾರಣದಿಂದ ಮಕ್ಕಳು ಭಾರೀ ಒತ್ತಡ ಅನುಭವಿಸುತ್ತಿದ್ದಾರೆ. ಇದಲ್ಲದೆ, ಸಮಾಜ ಪೋಷಕರ

ಹದಿಹರೆಯದ ಮಕ್ಕಳು ಎದುರಿಸುತ್ತಿರುವ ಸಮಸ್ಯೆ, ಸುಧಾರಿಸಲು ಏನು ಮಾಡಬೇಕು | ಸದನದಲ್ಲಿ ತಮ್ಮ ಮಾತಿನಲ್ಲಿ ಎಳೆಎಳೆಯಾಗಿ ಬಿಚ್ಚಿಟ್ಟ ಕಿಶೋರ್ ಕುಮಾರ್ ಪುತ್ತೂರು Read More »

ಏ17 ರಿಂದ 20 : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮ | ಸೇವಾ ರೂಪದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನೀಡುವವರು ಹೆಸರು ನೋಂದಾಯಿಸಬಹುದು

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವದ ಸಂದರ್ಭ ಎ.10 ರಿಂದ 20ರ ತನಕ ನಡೆಯುವ ವಿವಿಧ ಕಾರ್ಯಕ್ರಮದಲ್ಲಿ ಸೇವಾ ರೂಪದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನೀಡುವವರು ಮಾ.20ರ ಒಳಗೆ ದೇವಳದ ಕಚೇರಿಯಲ್ಲಿ ಅರ್ಜಿ ಸಲ್ಲಿಸಿ ಹೆಸರು ನೋಂದಾಯಿಸುವಂತೆ ತಿಳಿಸಲಾಗಿದೆ. ದೇವಳದ ವತಿಯಿಂದ ದೇವಳದ ಗದ್ದೆಯಲ್ಲಿ ಎ.17ರ ಬ್ರಹ್ಮರಥೋತ್ಸವದ ಸಂದರ್ಭ ಬಿಟ್ಟು ಉಳಿದ ದಿನ ಎ.10 ರಿಂದ 20ರ ತನಕ ಪ್ರತಿ ದಿನ ಸಂಜೆಯಿಂದ ರಾತ್ರಿಯ ತನಕ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ದೇವಳದ ವತಿಯಿಂದ

ಏ17 ರಿಂದ 20 : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮ | ಸೇವಾ ರೂಪದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನೀಡುವವರು ಹೆಸರು ನೋಂದಾಯಿಸಬಹುದು Read More »

ಏ.10 ರಿಂದ ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ : ಆಮಂತ್ರಣ ಪತ್ರ ಬಿಡುಗಡೆ – ಬ್ರಹ್ಮರಥೋತ್ಸವದ ಪ್ರಥಮ ಸೇವೆ ರಶೀದಿಗೆ ಚಾಲನೆ

ಪುತ್ತೂರು: ಏ.10 ರಿಂದ ನಡೆಯುವ ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆಯ ಅಂಗವಾಗಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಬುಧವಾರ ಶ್ರೀ ದೇವರ ಸತ್ಯಧರ್ಮ ನಡೆಯಲ್ಲಿ ವಿಶೇಷ ಪ್ರಾರ್ಥನೆಯೊಂದಿಗೆ ಬಿಡುಗಡೆಗೊಳಿಸಲಾಯಿತು. ವರ್ಷಾವದಿ ಜಾತ್ರೆಗೆ ಸಂಬಂಧಿಸಿ ಏ.1 ರಂದು ರಂದು ನಡೆಯುವ ಗೊನೆ ಮುಹೂರ್ತದಿಂದ ಹಿಡಿದು ಜಾತ್ರೆ ಸಂಪನ್ನಗೊಳ್ಳುವಲ್ಲಿ ಶ್ರೀ ದೇವರು ಯಶಸ್ವಿಯಾಗಿ ನಡೆಸಿಕೊಡುವಂತೆ ಮತ್ತು ಜಾತ್ರೆಯ ಸಂದರ್ಭ ಅನ್ನದಾನ ಅಕ್ಷಯವಾಗಿ ಬೆಳಗುವಂತೆ ಹಾಗು ಅಭಿವೃದ್ಧಿ ಕಾರ್ಯಗಳಿಗೆ ಶ್ರೀ ದೇವರ ಪೂರ್ಣಾನುಗ್ರಹ ಸಿಗುವಂತೆ

ಏ.10 ರಿಂದ ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ : ಆಮಂತ್ರಣ ಪತ್ರ ಬಿಡುಗಡೆ – ಬ್ರಹ್ಮರಥೋತ್ಸವದ ಪ್ರಥಮ ಸೇವೆ ರಶೀದಿಗೆ ಚಾಲನೆ Read More »

ಲಿಟ್ಲ್ ಫ್ಲವರ್ ಶಾಲೆಯಲ್ಲಿ ಮೇಳೈಸಿದ ಸ್ಕೌಟ್, ಗೈಡ್ , ಕಬ್ ಮತ್ತು ಬುಲ್ ಬುಲ್ ವಾರ್ಷಿಕ ಮೇಳ

ಪುತ್ತೂರು : ಶತಮಾನದ ಹೊಸ್ತಿಲಲ್ಲಿರುವ ಲಿಟ್ಲ್ ಫ್ಲವರ್ ಹಿ ಪ್ರಾ ಶಾಲೆ ದರ್ಬೆ ಪುತ್ತೂರು ಇಲ್ಲಿ ಶಾಲಾ ಸ್ಕೌಟ್, ಗೈಡ್ , ಕಬ್ ಮತ್ತು ಬುಲ್ ಬುಲ್ ವಾರ್ಷಿಕ ಮೇಳವು ಎರಡು ದಿನ ಅದ್ದೂರಿಯಾಗಿ ನೆರವೇರಿತು. ಮೊದಲ ದಿನ 9.00 ಗಂಟೆಗೆ ಶಾಲಾ ಸಂಚಾಲಕಿ ಭಗಿನಿ ಪ್ರಶಾಂತಿ ಬಿ. ಎಸ್ ಅಧ್ಯಕ್ಷತೆಯಲ್ಲಿ ಧ್ವಜಾರೋಹಣ ನೇರವೇರಿತು. ಶಾಲಾ ಸ್ಕೌಟ್, ಗೈಡ್ , ಕಬ್ ಮತ್ತು ಬುಲ್ ಬುಲ್ ದಳದಿಂದ 350 ಮಕ್ಕಳು ಭಾಗವಹಿಸಿದರು. ನಂತರ ನಡೆದ ಉದ್ಘಾಟನಾ ಸಮಾರಂಭದಲ್ಲಿ

ಲಿಟ್ಲ್ ಫ್ಲವರ್ ಶಾಲೆಯಲ್ಲಿ ಮೇಳೈಸಿದ ಸ್ಕೌಟ್, ಗೈಡ್ , ಕಬ್ ಮತ್ತು ಬುಲ್ ಬುಲ್ ವಾರ್ಷಿಕ ಮೇಳ Read More »

error: Content is protected !!
Scroll to Top